ಬೆಳಗಾವಿ: ಕೊಲ್ಹಾಪುರದಲ್ಲಿ ಕನ್ನಡ ನಾಮಫಲಕಗಳಿಗೆ ಶಿವಸೇನೆ ಕಾರ್ಯಕರ್ತರು ಮಸಿ ಬಳಿದ ಪ್ರಕರಣಕ್ಕೆ ಕರವೇ ಕಾರ್ಯಕರ್ತರು ತಿರುಗೇಟು ನೀಡಿದ್ದು, ಬೆಳಗಾವಿಯಲ್ಲಿ ಮರಾಠಿ ನಾಮಫಲಕಗಳಿಗೆ ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಹೊರವಲಯದ ಗಾಂವಕರಿ ಹೋಟೆಲ್, ಡಾಬಾ, ಅಂಗಡಿ ಮುಂಗಟ್ಟುಗಳ ಮೇಲೆ ಹಾಕಿದ್ದ ಮರಾಠಿ ನಾಮಫಲಕಗಳಿಗೆ ಮಸಿ ಬಳಿದು, ಕೆಲ ನಾಮಫಲಕಗಳನ್ನು ಹರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ನಡುವೆ ಪೊಲೀಸರು ಹಾಗೂ ಕರವೇ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದ್ದು, ಶಿವಸೇನೆ ನಾಯಕನ ವಿರುದ್ಧ …
Read More »ED ಹೆಸರಲ್ಲಿ ಬ್ಯಾಂಕ್ಗಳಿಗೆ ನಕಲಿ ಪತ್ರಗಳನ್ನು ಕಳುಹಿಸುತ್ತಿದ್ದ ಖತರ್ನಾಕ್ ವಂಚಕನೊಬ್ಬನನ್ನ ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ: ED ಹೆಸರಲ್ಲಿ ಬ್ಯಾಂಕ್ಗಳಿಗೆ ನಕಲಿ ಪತ್ರಗಳನ್ನು ಕಳುಹಿಸುತ್ತಿದ್ದ ಖತರ್ನಾಕ್ ವಂಚಕನೊಬ್ಬನನ್ನ ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ. ಮದುಕರ್ ಸಪಳೆ ಬಂಧಿತ ಆರೋಪಿ. ಬೆಳಗಾವಿಯ ಶಾಸ್ತ್ರೀನಗರದ ನಿವಾಸಿಯಾದ ಆರೋಪಿ ಖಾಸಗಿ ಇನ್ಶೂರೆನ್ಸ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಇವನ ಬಳಿ ಬರುವ ಗ್ರಾಹಕರಿಗೆ ಬಣ್ಣ, ಬಣ್ಣದ ಮಾತುಗಳನ್ನ ಹೇಳಿ ಅವರ ಇನ್ಶೂರೆನ್ಸ್ ಹಣವನ್ನ ತನ್ನ ಅಕೌಂಟ್ಗೆ ಹಾಕಿಸಿಕೊಂಡು ವಂಚನೆ ಮಾಡುತ್ತಿದ್ದ ಅನ್ನೋ ಆರೋಪ ಕೇಳಿ ಬಂದಿದೆ. ಹಣ ಕಳೆದುಕೊಂಡವರು ಬಂದು ಹಣ ಕೇಳಿದರೆ …
Read More »ಜಲಸಂಪನ್ಮೂಲ ಖಾತೆಯನ್ನು ಬಾಲಚಂದ್ರ ಜಾರಕಿಹೊಳಿಗೆ ಕೊಡಬೇಕು: ಶ್ರೀಮಂತ ಪಾಟೀಲ
ಬೆಳಗಾವಿ: ಜಲಸಂಪನ್ಮೂಲ ಖಾತೆಯನ್ನು ಬಾಲಚಂದ್ರ ಜಾರಕಿಹೊಳಿಗೆ ಕೊಡಬೇಕು. ಈ ಬಗ್ಗೆ ನಾನು ಸಹ ಸಿಎಂಗೆ ಒತ್ತಾಯ ಮಾಡುತ್ತೇನೆ ಎಂದು ಸಚಿವ ಶ್ರೀಮಂತ್ ಪಾಟೀಲ ಹೇಳಿದರು. ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ಹೇಳಿದಂತೆ ಸಿಡಿ ಪ್ರಕರಣದ ಬಗ್ಗೆ ಆದಷ್ಟು ಬೇಗ ಉನ್ನತ ಮಟ್ಟದ ತನಿಖೆಯಾಗಬೇಕು. ರಮೇಶ್ ಒಳ್ಳೆಯ ಮನುಷ್ಯ. ನನ್ನ ಅಭಿಪ್ರಾಯದಂತೆ ಅವರಿಗೆ ಕ್ಲೀನ್ ಚಿಟ್ ಸಿಗಬಹುದು. ಹೀಗಾಗಿ, ಸಮಗ್ರ ತನಿಖೆ ಆಗಬೇಕು. ಪ್ರಕರಣದಲ್ಲಿ ಯಾರಿದ್ದಾರೋ …
Read More »ಕೆ,ಪಿ,ಸಿ,ಸಿ ಕಾರ್ಯಧ್ಯಕ್ಷರಾದ ಸತೀಶ ಜಾರಕಿಹೊಳಿಯವರು ಅವರ ಮಕ್ಕಳೊಂದಿಗೆ ಹಳೆಯ ನೆನಪುಗಳನ್ನು ಹಂಚಿಕೊಂಡರು.
ಗೋಕಾಕ : ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ ಜಾರಕಿಹೊಳಿ ಅವರು ಗೋಕಾಕಿನ ಕ್ರಿಂ ಕಾರ್ನರ್ ರಿಂದ ಆನಂದ ಟಾಕೀಸ್ ವರೆಗೆ ಸಾಯಂಕಾಲ ಸಮಯದಲ್ಲಿ ಸತೀಶ ಜಾರಕಿಹೊಳಿ ಅವರು ತಮ್ಮ ಸ್ನೇಹಿತರಿಗೆ ಭೇಟಿ ನೀಡಿ ತಮ್ಮ ಮಕ್ಕಳಾದ ಪುತ್ರ ರಾಹುಲ್ ಜಾರಕಿಹೊಳಿ ಮತ್ತು ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಅವರನ್ನು ತಮ್ಮ ಗೋಕಾಕಿನ ಸ್ನೇಹಿತರಿಗೆ ಪರಿಚಯ ಮಾಡಿಸುವ ಮೂಲಕ ದಿಡೀರ್ ಭೇಟಿ ನೀಡಿದರು.
Read More »ಗೋಕಾಕ ಫಾಲ್ಸ್ನಲ್ಲಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಆಚರಣೆ..
ಗೋಕಾಕ ಫಾಲ್ಸ್ನಲ್ಲಿ ಗೋಕಾಕ ಖ್ಯಾತ ಶಿಲ್ಪಿ ಜಕಣಾಚಾರಿ ಅವರಿಂದ ನಿರ್ಮಿತವಾಗಿರುವ ಐತಿಹಾಸಿಕ ತಡಸಲ ಮಹಾಲಿಂಗೇಶ್ವರ “ತಟಾಕೇಶ್ವರ” ದೇವಸ್ಥಾನದಲ್ಲಿ ಮಹಾಶಿವರಾತ್ರಿವನ್ನು ಪ್ರತಿ ವರ್ಷದಂತೆ ಇ ವರ್ಷವು ಅತಿ ವಿಜೃಂಭಣೆಯಿಂದ ಆಚರಣೆ ಮಾಡಿದಲಾಗಿತ್ತು. 1153 ನೇ ಕಾಲದಲ್ಲಿ ನಿರ್ಮಿತವಾದ ಈ ದೇವಸ್ಥಾನ ಪ್ರತಿ ಶಿಲ್ಪಗಳೂ ಐತಿಹಾಸಿಕ ಮಹತ್ವ ಸಾರುತ್ತವೆ. ಪಕ್ಕದಲ್ಲಿ ಫಾಲ್ಸ್ ಹಸಿರಿನ ನಿಸರ್ಗ ತಾಣ ಇದ್ದು ಇದರ ಮುಂದೆ ಹರಿದು ಬರುವ ಘಟಪ್ರಭೆ 134 ಕಲ್ಲಿನ ಪದರಗಳ ಮಧ್ಯೆ ಸಾಗಿ ಜಲಪಾತವಾಗಿ …
Read More »ಸಿ. ಡಿ. ನಕಲಿ ಎಂದಾದರೆ ರಮೇಶ್ ಜಾರಕಿಹೊಳಿ ಅವರಿಗೆ ಮತ್ತೆ ಸಚಿವ ಸ್ಥಾನ ನೀಡಬೇಕು: ಅಶೋಕ್ ಪೂಜಾರಿ
ಚಿಕ್ಕೋಡಿ(ಮಾ.11): ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪರ ಈಗಾಗಲೇ ಬಿಜೆಪಿ ಶಾಸಕರು ಸಚಿವರುಗಳು ಹಾಗೂ ಜೆಡಿಎಸ್ ಬ್ಯಾಟಿಂಗ್ ಶುರು ಮಾಡಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿಯೇ ರಮೇಶ್ ಜಾರಕಿಹೋಳಿ ಪರ ಮಾತನಾಡಿದ ಬೆನ್ನಲ್ಲೇ, ಈಗ ಗೋಕಾಕ ಕ್ಷೇತ್ರದಲ್ಲಿ ರಮೇಶ್ ಅವರ ರಾಜಕೀಯ ವಿರೋಧಿ ಅಂತಲೇ ಗುರುತಿಸಿಕೊಂಡಿರುವ ಜೆಡಿಎಸ್ ಮುಖಂಡ ಅಶೋಕ್ ಪೂಜಾರಿ ಕೂಡ ರಮೇಶ್ ಜಾರಕಿಹೋಳಿ ಬೆಂಬಲಕ್ಕೆ ನಿಂತಿದ್ದು ಸಿ. ಡಿ. ನಕಲಿ ಎಂದಾದರೆ ಅವರಿಗೆ ಮತ್ತೆ ಸಚಿವ ಸ್ಥಾನ ನೀಡಬೇಕು …
Read More »ಹಮ್ ತುಮ್ ಹಾರೆ ಸಾಥ್ ಸಾಥ್ ಹೈ ಎಂದು ರಮೇಶ್ ಜಾರಕಿಹೊಳಿ ಅವರಿಗೆ ಸಾಥ್ ನೀಡಿದ ಗೋಕಾಕ ಸವಿತಾ ನಾಭಿಕ ಅಭಿವೃದ್ಧಿ ಸಂಘ
ಗೋಕಾಕ: ರಮೇಶ್ ಜಾರಕಿಹೊಳಿ ಅವರ ಮೇಲೆ ಹೊರಸಿದ ಸಿಡಿ ಪ್ರಕರಣದ ಬಗ್ಗೆ ದಿನದಿಂದ ದಿನಕ್ಕೆ ಹೊಸ ಬೆಳವಣಿಗೆ ಗಳು ಕಂಡು ಬರುತ್ತಿವೆ. ದಿನ ಕಳೆದಂತೆ ಸಾಹುಕಾರರ ಮೇಲೆ ಜನರ ಪ್ರೀತಿ ವಿಶ್ವಾಸ ಜಾಸ್ತಿ ಆಗುತ್ತಿದೆ. ಕಳೆದ ಒಂದು ವಾರದಿಂದ ಬೆಳಗಾವಿ ಜಿಲ್ಲೆ ಯದ್ಯಂತ ಪ್ರತಿಭಟನೆ ಗಳ ಮೇಲೆ ಪ್ರತಿಭಟನೆ ನಡೆಯುತ್ತಿದ್ದು ಇಂದು ಗೋಕಾಕ ನಗರದ ನಾವಿಕ ಅಭಿವೃದ್ಧಿ ಸಂಘ ಒಂದು ಹೊಸ ಪ್ರಯತ್ನ ವನ್ನಾ ಮಾಡಿದ್ದಾರೆ. ಸಾಹುಕಾರರು ಕ್ಷೇತ್ರದ ಹಾಗೂ …
Read More »1 ಕೆ.ಜಿ. 320 ಗ್ರಾಂ ಗಾಂಜಾ ವಶ….
ಬೆಳಗಾವಿ – ಸಿಐಡಿ ಬೆಳಗಾವಿ ಘಟಕದ ಡಿಟೆಕ್ಟಿವ್ ಸಬ್ ಇನ್ಸ್ಪೆಕ್ಟರ್ ಲಕ್ಷ್ಮಣ ಹುಂಡರದ ರವರಿಗೆ ಬಂದ ಬಾತ್ಮಿ ಮೇರೆಗೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಕುಡಚಿ ಗ್ರಾಮದಲ್ಲಿ ದಾಳಿ ನಡೆಸಲಾಗಿದೆ. ಜುದಾಯಿನಗರದ ವಾಸಿ ಫಾರುಕ್ ಖಾನ್ ತಂದೆ ಅಲಮನವಾಜ್ ಖಾನ್, 35 ವರ್ಷ ಈತನನ್ನು ಹಿಡಿದು ಈತನ ಬಳಿಯಿಂದ 1 ಕೆ.ಜಿ. 320 ಗ್ರಾಂ ಗಾಂಜಾ ಅಂದಾಜು ಕಿಮ್ಮತ್ತು 19,800/ ಒಂದು ಮೊಬೈಲ್ ಫೋನ್ ಹಾಗೂ ನಗದು ಹಣ ರೂ.400/- ಗಳನ್ನು …
Read More »ಮಾಜಿ ಕೇಂದ್ರ ಸಚಿವ ದಿವಂಗತ ಸುರೇಶ ಅಂಗಡಿ ತಾಯಿ ವಿಧಿವಶ
ಬೆಳಗಾವಿ: ಕೇಂದ್ರದ ಮಾಜಿ ಸಚಿವ ದಿವಂಗತ ಸುರೇಶ ಅಂಗಡಿ ಅವರ ತಾಯಿ ಗುರುವಾರ ವಿಧಿವಶರಾಗಿದ್ದಾರೆ. ಬೆಳಗಾವಿ ತಾಲೂಕಿನ ಕೆ.ಕೆ.ಕೊಪ್ಪ ಗ್ರಾಮದಲ್ಲಿ ಸೋಮವ್ವ ಅಂಗಡಿ ( 92) ವಿಧಿವಶರಾಗಿದ್ದಾರೆ. ಕರೊನಾ ಸೋಂಕಿನಿಂದ ದಿ. ಸುರೇಶ ಅಂಗಡಿ ಮೃತಪಟ್ಟು ಮಾರ್ಚ್ 23ಕ್ಕೆ 6 ತಿಂಗಳ ಪೂರ್ಣಗಳ್ಳಲಿದೆ. ಇದೀಗ ಅವರ ತಾಯಿ ಮೃತಪಟ್ಟಿದ್ದರಿಂದ ಅಂಗಡಿ ಕುಟುಂಬಸ್ಥರಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಇಂದು ಸಂಜೆ ಸ್ವಗ್ರಾಮ ಕೆಕೆ ಕೊಪ್ಪ ನಾಗರಹಾಳದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.
Read More »ಬೆಳಗಾವಿ ಐರನ್ ಮ್ಯಾನ್ ಬಿರುದು ಪಡೆದ ಕರ್ನಾಟಕದ ಮೊದಲ ಪೊಲೀಸ್ ಅಧಿಕಾರಿ
ಬೆಳಗಾವಿ: ಐರನ್ ಮ್ಯಾನ್ ಬಿರುದು ಪಡೆದ ಕರ್ನಾಟಕದ ಮೊದಲ ಪೊಲೀಸ್ ಅಧಿಕಾರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಪೊಲೀಸ್ ಇನ್ಸ್ಪೆಕ್ಟರ್ ಮುರಗೇಶ ಚನ್ನಣ್ಣವರ ಅವರನ್ನು ಇಂದು ಬೆಳಗಾವಿ ಜಿಲ್ಲಾ ಪೊಲೀಸ್ ಕ್ರೀಡಾ ಕೂಟ ಮುಕ್ತಾಯ ಸಮಾರಂಭದಲ್ಲಿ ಸನ್ಮಾನಿಸಲಾಯಿತು. ಮುರಗೇಶ ಚನ್ನಣ್ಣವರ 2005 ನೇ ಸಾಲಿನಲ್ಲಿ ಪಿಎಸ್ಐ ರಾಗಿದ್ದು 2016ರಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಹುದ್ದೆಗೆ ಮುಂಬಡ್ತಿ ಹೊಂದಿ ಹಾಲಿ ಹೆಸ್ಕಾಂ ಜಾಗೃತ ದಳ, ಹುಬ್ಬಳ್ಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. 2021 ರಲ್ಲಿ ಇತ್ತೀಚೆಗೆ ಓರಿಸಾದ …
Read More »
Laxmi News 24×7