ಬೆಳಗಾವಿಯಲ್ಲಿ ಎಂಇಎಸ್, ಶಿವಸೇನೆಯ ಹಾವಳಿ ಕಡಿಮೆಯಾಗಿದೆ.ಸಂಸತ್ತಿನಲ್ಲಿ ಕರ್ನಾಟಕದ ಎಲ್ಲ ಸಂಸದರು ಕನ್ನಡದ ಪರ ಕೆಲಸ ಮಾಡುತ್ತೇವೆ ಎಂದು ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಭರವಸೆ ನೀಡಿದರು. ಬೆಳಗಾವಿ ಹಳೆ ಜಿಪಂ ಸಭಾಂಗಣದಲ್ಲಿ ಕನ್ನಡಪರ ಸಂಘಟನೆಗಳ ಮುಖಂಡರ ಸಭೆ ಸೋಮವಾರ ನಡೆಯಿತು. ಈ ವೇಳೆ ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಮಾತನಾಡಿ, ಲೋಕಸಭೆಯಲ್ಲಿ ಶಿವಸೇನೆಯ ಸಂಸದರು ಬೆಳಗಾವಿ, ಗಡಿ ವಿಷಯದ ಕುರಿತು ಧ್ವನಿ ಎತ್ತಿದ್ದರು. ಈ ಕುರಿತು ಬೆಳಗಾವಿ ಕನ್ನಡ ಕ್ರಿಯಾ …
Read More »ಕುಲಗೋಡ ಬಲಭೀಮ ದೇವರ ಲಕ್ಷ ದೀಪೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಮುಂದಿನ ವರ್ಷ ನಡೆಯಲಿರುವ ಇಲ್ಲಿಯ ಪ್ರಸಿದ್ಧ ಬಲಭೀಮ ದೇವಸ್ಥಾನದ ಕಾರ್ತಿಕೋತ್ಸವ ನಿಮಿತ್ಯ ಲಕ್ಷ ದೀಪೋತ್ಸವ ಕಾರ್ಯಕ್ರಮಕ್ಕೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕಳೆದ ಶನಿವಾರದಂದು ಚಾಲನೆ ನೀಡಿದರು. ಮೂಡಲಗಿ ತಾಲೂಕಿನ ಕುಲಗೋಡದ ಸುಪ್ರಸಿದ್ಧ ಬಲಭೀಮ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದ ಅವರು, ಕಾರ್ತಿಕೋತ್ಸವದ ಅಂಗವಾಗಿ 2022 ರಲ್ಲಿ ನಡೆಯುವ ಲಕ್ಷ ದೀಪೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕುಲಗೋಡ ಭಾಗದ ಬಲಭೀಮ ದೇವಸ್ಥಾನವು …
Read More »ಸುಮಾರು 15ಕ್ಕೂ ಹೆಚ್ಚು ಬುಕ್ಕಿಗಳನ್ನು ಕರೆದು ಗೋಕಾಕ್ DYSP ಖಡಕ್ ವಾರ್ನಿಂಗ್
ಗೋಕಾಕ ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರನ್ನು ಹೆಡಮುರಿ ಕಟ್ಟಲು ಪೊಲೀಸರು ರೆಡಿಯಾಗಿದ್ದಾರೆ, ಮತ್ತೊಂದೆಡೆ ಬೀಸೋ ದೊಣ್ಣೆಯಿಂದ ಪಾರಾಗಲು ಹರಸಾಹಸ ನಡೆಸಿದ್ದಾರೆ. ಪ್ರಕಟವಾಗುತ್ತಿರುವ ವರದಿಯನ್ನು ಗಂಭೀರವಾಗಿ ಪರಿಗಣಿಸಿರುವ ಗೋಕಾಕ ಪೊಲೀಸರು ಈಗ ದಂಧೆಕೋರರ ಉದ್ದನೆಯ ಪಟ್ಟಿ ಹಿಡಿದುಕೊಂಡು ನಗರದಲ್ಲಿ ಸಂಚರಿಸತೊಡಗಿದ್ದಾರೆ. ಸುಮಾರು 20 ಕ್ಕೂ ಹೆಚ್ಚು ಬುಕ್ಕಿಗಳ ಪೈಕಿ 15 ಬುಕ್ಕಿಗಳನ್ನು ಗೋಕಾಕ ಡಿಎಸ್ಪಿಯವರು ಎಲ್ಲರನ್ನು ಕರೆಯಿಸಿ ಸಮಗ್ರ ಮಾಹಿತಿ ಪಡೆದುಕೊಂಡಿದ್ದಾರೆ ಎಂದು ಹೇಳಲಾಗಿದೆ. ಪೊಲೀಸರ ಕ್ರಮದಿಂದ ಬೆಚ್ಚಿಬಿದ್ದ ಇನ್ನೂ …
Read More »ಇಂಧನ ಬೆಲೆ ಗಗನಕ್ಕೆ: 108 ಕಿಮೀ ಕಾಲ್ನಡಿಗೆ ಜಾಥಾಗೆ ಸಿದ್ದರಾಮಯ್ಯ ಚಾಲನೆ
ಉಡುಪಿ: ಇಂಧನ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ವಿಚಾರ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಜಾಥಾ ಹಮ್ಮಿಕೊಳ್ಳಲಾಗಿದ್ದು, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಜಾಥಗೆ ಚಾಲನೆ ನೀಡದರು. ದಕ್ಷಿಣ ಕನ್ನಡ ಜಿಲ್ಲೆಯ ಗಡಿಯಿಂದ ಉತ್ತರ ಕನ್ನಡ ಜಿಲ್ಲೆಯ ಗಡಿಯವರೆಗೆ ಈ ಪಾದಯಾತ್ರೆ ನಡೆಯಲಿದೆ. ಒಟ್ಟು ಏಳು ದಿನಗಳ ಕಾಲ ಬರೋಬ್ಬರಿ 108 ಕಿಲೋಮೀಟರ್ ಪಾದಯಾತ್ರೆ ನಡೆಯಲಿದ್ದು, ಕಾಂಗ್ರೆಸ್ನ ರಾಜ್ಯ, ರಾಷ್ಟ್ರ ಮಟ್ಟದ ನಾಯಕರು ಪಾದಯಾತ್ರೆಯಲ್ಲಿ ಭಾಗಿಯಾಗಿದ್ದಾರೆ. ಮಾಜಿ …
Read More »ಗಾಂಜಾ ಮಾರಾಟ : ಆರೋಪಿ ಬಂಧನ
ಬೆಳಗಾವಿ : ಮಹಾರಾಷ್ಟ್ರ ರಾಜ್ಯದಿಂದ ಬೆಳಗಾವಿ ನಗರಕ್ಕೆ ಗಾಂಜಾ ಮಾರಾಟ ಮಾಡಲು ಬಂದಿದ್ದ ಆರೋಪಿಯನ್ನು ಸೋಮವಾರ ಪೊಲೀಸರು ಬಂಧಿಸಿದ್ದಾರೆ. ಮೀರಜದ ಶಬ್ಬೀರ ಇಬ್ರಾಹಿಂ ಪಠಾಣ (33) ಬಂಧಿತ ಆರೋಪಿ. ನಗರದ ಧರ್ಮನಾಥ ಸರ್ಕಲ್ ಬಳಿ ದಾಳಿ ಮಾಡಿ, ಆರೋಪಿ ಬಳಿ ಇದ್ದ ಒಟ್ಟು 5 ಕೆ.ಜಿ 400 ಗ್ರಾಂ, ಗಾಂಜಾ ಮಾದಕ ವಸ್ತು, ಅಂದಾಜು ಮೌಲ್ಯ ಒಟ್ಟು ರೂ. 1,50,000 ಹಾಗೂ ಒಂದು ಟಿವ್ಹಿಎಸ್ ಕಂಪನಿಯ ಸ್ಪೋರ್ಟ್ಸ್ ಮೋಟಾರು ಬೈಕ್ …
Read More »ಯಮಕನಮರಡಿ : ವಿವಿಧ ಕಾಮಗಾರಿಗೆ ಗ್ರಾಪಂ.ಅಧ್ಯಕ್ಷೆ ಚಾಲನೆ
ಬೆಳಗಾವಿ : ಯಮಕನಮರಡಿ ಕ್ಷೇತ್ರದ ಮಾವನೂರು ಗ್ರಾಮದಲ್ಲಿ ವಿವಿಧ ಕಾಮಗಾರಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶೋಭಾ ಶಿವಕುಮಾರ್ ಗುಡಗನಟ್ಟಿ ಇಂದು ಭೂಮಿ ಪೂಜೆ ನೆರವೇರಿಸಿದರು. ನರೇಗಾ ಯೋಜನೆಯಲ್ಲಿ ಬಿಡುಗಡೆಯಾದ 18 ಲಕ್ಷ ರೂಪಾಯಿ ಕಾಮಗಾರಿಗೆ ಚಾಲನೆ ನೀಡಲಾಯಿತು. ಇದೇ ವೇಳೆ ಅಧ್ಯಕ್ಷೆ ಮಾತನಾಡಿ, ಯಮಕನಮರಡಿ ಕ್ಷೇತ್ರದ ಪ್ರತಿಯೊಂದು ಗ್ರಾಮ ಪಂಚಾಯಿತಿ ಅಭಿವೃದ್ಧಿಗೆ ಶಾಸಕರು ಪಣ ತೊಟ್ಟಿದ್ದಾರೆ. ಅವರ ಆಸೆಯಂತೆ ಇಂದು ರಸ್ತೆ , ಶಾಲೆ ಕೊಠಡಿ ನಿರ್ಮಾಣ ಸೇರಿ ವಿವಿಧ …
Read More »ಪಂಚಾಕ್ಷರಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಸ್ಥೆ ಉದ್ಘಾಟಿಸಿದ ಮಹಾಂತೇಶ ಕವಟಗಿಮಠ
ಚಿಕ್ಕೋಡಿ: ಬಡ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಡಿಮೆ ಬಡ್ಡಿದರದಲ್ಲಿ ಸಾಲ ವಿತರಿಸುವ ಮುಖಾಂತರ ಸಾಮಾನ್ಯ ಜನರ ಆರ್ಥಿಕ ಪ್ರಗತಿಗೆ ಸಹಕಾರಿ ಸಂಸ್ಥೆಗಳು ನೆರವಾಗಬೇಕು ಎಂದು ವಿಧಾನ ಪರಿಷತ್ನ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಹೇಳಿದರು. ತಾಲೂಕಿನ ಮುಗಳಿ ಗ್ರಾಮದಲ್ಲಿ ನೂತನವಾಗಿ ಆರಂಭಿಸಿದ ಓಂ ಶ್ರೀ ಪಂಚಾಕ್ಷರಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಸ್ಥೆಯನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು. ಸಹಕಾರಿ ಸಂಸ್ಥೆಗಳಲ್ಲಿ ಠೇವಣಿದಾರರಿಗೂ ಕಡಿಮೆ ಬಡ್ಡಿ ನೀಡುವ ಜತೆಗೆ ಸಾಲಗಾರರಿಗೂ ಕಡಿಮೆ …
Read More »ಪ್ರತಿ ಹಳ್ಳಿಗೂ ಕುಡಿಯುವ ನೀರಿಗೆ ಹೆಚ್ಚಿನ ಆದ್ಯತೆ: ದುರ್ಯೋಧನ ಐಹೊಳೆ
ಚಿಕ್ಕೋಡಿ: ಹಿಂದಿನ ಸರ್ಕಾರಗಳು ಹಳ್ಳಿಯ ಜನರಿಗೆ ಶುದ್ದ ಕುಡಿಯುವ ನೀರು ಕೊಡುವಲ್ಲಿ ವಿಫಲವಾಗಿದ್ದು, ರಾಜ್ಯ ಮತ್ತು ಕೇಂದ್ರದಲ್ಲಿರುವ ಬಿಜೆಪಿ ಸರಕಾರಗಳು ಗ್ರಾಮೀಣ ಪ್ರದೇಶದ ಎಲ್ಲ ಜನರಿಗೂ ಶುದ್ದ ಕುಡಿಯುವ ಕಾರ್ಯಕ್ರಮಕ್ಕೆ ಹೆಚ್ಚಿನ ಆದ್ಯತೆ ನೀಡಿದೆ ಎಂದು ಶಾಸಕ ದುರ್ಯೋಧನ ಐಹೋಳೆ ಹೇಳಿದರು. ತಾಲೂಕಿನ ಕಮತೇನಹಟ್ಟಿ ಹಾಗೂ ಮುಗಳಿ ಗ್ರಾಮದಲ್ಲಿ ಜೀವಜಲ ಯೋಜನೆಗೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಜೀವಜಲ ಯೋಜನೆಯಡಿ ಶೀಘ್ರ ರಾಯಬಾಗ …
Read More »ಕಾಂಗ್ರೆಸ್ ಪಕ್ಷ ಸಂಘಟಿಸುವ ನಿಟ್ಟಿನಲ್ಲಿ ಕಾರ್ಯ ಕೈಗೊಳ್ಳಿ: ಕಾರ್ಯಕರ್ತರಿಗೆ ಕರೆ ನೀಡಿದ ಶಾಸಕ ಸತೀಶ್ ಜಾರಕಿಹೊಳಿ
ಬೆಳಗಾವಿ : ‘ ಕಾಂಗ್ರೆಸ್ ಪಕ್ಷದಲ್ಲಿ ಬದಲಾವಣೆ ತರುವ ನಿಟ್ಟಿನಲ್ಲಿ ಹಲವಾರು ವಿಚಾರಗಳನ್ನು ಮಾಡಲಾಗುತ್ತಿದೆ. ಕಿಸಾನ್ ಕಾಂಗ್ರೆಸ್ ನೂತನ ಪದಾಧಿಕಾರಿಗಳು ಸಹ ವಿಶೇಷ ಆಸಕ್ತಿ ಬೆಳೆಸಿಕೊಂಡು ಪಕ್ಷಕ್ಕೆ ಶಕ್ತಿ ತುಂಬವ ಕೆಲಸ ಮಾಡಬೇಕು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಕಾರ್ಯಕರ್ತರಿಗೆ ಕರೆ ನೀಡಿದರು. ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಇಂದು ಬೆಳಗಾವಿ ಜಿಲ್ಲಾ ಕಿಸಾನ್ ಕಾಂಗ್ರೆಸ್ ನೂತನ ಪದಾಧಿಕಾರಿಗಳಿಗೆ ಆದೇಶ ಪತ್ರ ವಿತರಿಸಿದರು. ಬಳಿಕ ಮಾತನಾಡಿ, ‘ಕಾಂಗ್ರೆಸ್ ಪಕ್ಷವನ್ನು …
Read More »ಕಾಂಗ್ರೆಸ್ ನಲ್ಲಿ ಗುಂಪುಗಾರಿಕೆ ಇಲ್ಲ, ಅವರ ಕ್ಷೇತ್ರಕ್ಕೆ ಅವರೇ ಬಾಸ್, ಸುಪ್ರೀಂ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಚಿಕ್ಕೋಡಿ ಭಾಗಕ್ಕೆ ಪ್ರಕಾಶ ಹುಕ್ಕೇರಿ ಬಾಸ್!!
ಬೆಳಗಾವಿ: ಕ್ಷೇತ್ರವಾರು ಕಾಂಗ್ರೆಸ್ ನಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ. ಅವರವರ ಕ್ಷೇತ್ರದ ವಿಚಾರ ಬಂದಾಗ ಅಲ್ಲಿನ ನಾಯಕರೇ ಸುಪ್ರೀಂ ಅಂತಾ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಕಾಂಗ್ರೆಸ್ ನಲ್ಲಿ ಮೂರು ಗುಂಪುಗಳಿವೆ ಎಂದು ಮಾಧ್ಯಮದವರ ಪ್ರಶ್ನೆಗೆ ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ. ಎಲ್ಲರು ಒಂದೇ. ಚಿಕ್ಕೋಡಿ ಭಾಗಕ್ಕೆ ಪ್ರಕಾಶ ಹುಕ್ಕೇರಿ ಅವರು ಬಾಸ್, ಬೇರೆ ಬೇರೆ ವಿಷಯಗಳಿಗೆ ಮನಸ್ಥಾಪವಿರಬಹುದು ಆದ್ರೆ ಪಕ್ಷದಲ್ಲಿ …
Read More »