Breaking News

ಬೆಳಗಾವಿ

ಬೆಳಗಾವಿಯಲ್ಲಿ ಎಂ ಫಾರ್ ಸೇವಾ ಸಂಸ್ಥೆಯ 25ನೇ ವಾರ್ಷಿಕೋತ್ಸವ ಸಮಾರಂಭ.

ಬೆಳಗಾವಿ:ಎಮ ಫಾರ್ ಸೇವಾ ಸಂಸ್ಥೆಯ 25ನೇ ವಾರ್ಷಿಕೋತ್ಸವ ಸಮಾರಂಭದ ಕ್ರಾಂತಿ ಮಹಿಳಾ ಮಂಡಳ ಹಾಗೂ ಉಮಾ ಸಂಗೀತ ಪ್ರತಿಷ್ಠಾನದ ಸಹಭಾಗಿತ್ವದಲ್ಲಿ ಅದ್ಭುತವಾದ ರಾಮ ಸಂಗೀತ ಕಾರ್ಯಕ್ರಮವನ್ನು ಗೋಗಟೆ ಕಾಲೇಜಿನ ವೇಣುಗೋಪಾಲ್ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು ಈ ಕಾರ್ಯಕ್ರಮವನ್ನು ಸುಪ್ರಸಿದ್ಧ ಸಂಗೀತ ಗಾಯಕಿ ಕುಮಾರಿ ಸೂರ್ಯ ಗಾಯತ್ರಿ ನಡೆಸಿಕೊಟ್ಟರು ಪರಮಪೂಜ್ಯ ಶ್ರೀ ಗುರುಸಿದ್ಧ ಸ್ವಾಮೀಜಿ ಕಾರಂಜಿ ಮಠ. ಎಮ ಫಾರ್ ಸೇವಾ ಸಂಸ್ಥೆಯ ಆಯೋಜಕರಾದ ಶ್ರೀ ಚಿತ್ ಪ್ರಕಾಶ ಆನಂದ ಸ್ವಾಮೀಜಿ. ಶ್ರೀ …

Read More »

ದಂಡು ಮಂಡಳಿಗೆ ಕಾಣಿಸುತ್ತಿಲ್ಲವೇ ಧೂಳಿನ ಸಾಮ್ರಾಜ್ಯ; ಬೆಳಗಾವಿಯ ಅಂಚೆ ಸರ್ಕಲ್ ರಸ್ತೆ ಅಭಿವೃದ್ಧಿ ಯಾವಾಗ?

ಬೆಳಗಾವಿ: ರಸ್ತೆಯ ಟಾರು ಕಿತ್ತು ಹೋಗಿ, ಧೂಳಿನ ಸಾಮ್ರಾಜ್ಯ ನಿರ್ಮಾಣವಾಗಿದ್ದು, ಬೆಳಗಾವಿಯ ಪ್ರಧಾನ ಅಂಚೆ ಕಾರ್ಯಾಲಯ ಪ್ರದೇಶದ ಜನರು ರೋಸಿ ಹೋಗಿದ್ದಾರೆ. ರಸ್ತೆ ಅಭಿವೃದ್ಧಿ ಕಾಣದೇ ಇಲ್ಲಿನ ಜನರು ಪರಿತಪಿಸುತ್ತಿದ್ದಾರೆ. ಈ ಕುರಿತು ಇಲ್ಲಿದೆ ಒಂದು ರಿಪೋರ್ಟ್ ಬೆಳಗಾವಿಯ ದಂಡು ಮಂಡಳಿಯ ಅಸ್ತಿತ್ವಕ್ಕೆ ಬರುವ ಪ್ರಧಾನ ಅಂಚೆ ಕಾರ್ಯಾಲಯದ ಪ್ರದೇಶದಲ್ಲಿರುವ ರಸ್ತೆಗೆ ದುರಾವಸ್ಥೆ ಪ್ರಾಪ್ತವಾಗಿದೆ. ರಸ್ತೆಯಲ್ಲಿನ ಗುಂಡಿಗಳನ್ನು ಮುಚ್ಚಲು ಮಳೆಗಾಲದ ಮೊದಲೂ ಮಣ್ಣು ಹಾಕಲಾಗಿತ್ತು. ಮಳೆಗಾಲದ ನಂತರ ರಸ್ತೆ ನಿರ್ಮಿಸುವುದಾಗಿ …

Read More »

ಕ್ವಿನ್ ಸಿಟಿ ಆಗಲಿದೆ ಹೆಲ್ತ್ ಸಿಟಿ: ಶರಣ್ ಪ್ರಕಾಶ್ ಪಾಟೀಲ್.

ಬೆಂಗಳೂರು : ನಮ್ಮ ರಾಜಧಾನಿ ಬೆಂಗಳೂರು ಈಗ ಜಾಗತಿಕ ಮಟ್ಟದಲ್ಲಿ ಮುಂಚೂಣಿಯಲ್ಲಿದೆ. ಈಗ ಇಲ್ಲಿ ತಲೆ ಎತ್ತುತ್ತಿರುವ ಕ್ವಿನ್ ಸಿಟಿ ವಿಶ್ವದರ್ಜೆಯ ಮಟ್ಟದ್ದಾಗಿದ್ದು, ಇಲ್ಲಿ ವೈದ್ಯಕೀಯ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚು ಆದ್ಯತೆ ನೀಡುವ ಯೋಜನೆಗಳು ಅನುಷ್ಠಾನಕ್ಕೆ ಬರಲಿದೆ. ಇದರಿಂದ ಜನರಿಗೆ ಉತ್ತಮ ಸೇವೆ ಸಿಗುವುದಲ್ಲದೇ, ರಾಜ್ಯದಲ್ಲಿ ಆರ್ಥಿಕ ಚಟುವಟಿಕೆಗಳು ಮತ್ತಷ್ಟು ಗರಿಗೆದರಲಿವೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ಅವರು …

Read More »

ಬೆಳಗಾವಿಯಲ್ಲಿ “ವೀರರಾಣಿ ಬೆಳವಡಿ ಮಲ್ಲಮ್ಮನ ಉತ್ಸವ-2025 ಪೂರ್ವಭಾವಿ ಸಭೆ

 ಬೆಳಗಾವಿ: “ವೀರರಾಣಿ ಬೆಳವಡಿ ಮಲ್ಲಮ್ಮನ ಉತ್ಸವ-2025” ರ ಕುರಿತು ಮಾನ್ಯ ಬೈಲಹೊಂಗಲ ಮತಕ್ಷೇತ್ರದ ಶಾಸಕರಾದ ಶ್ರೀ ಮಹಾಂತೇಶ ಕೌಜಲಗಿ ರವರ ಘನ ಉಪಸ್ಥಿತಿಯಲ್ಲಿ ಇಂದು ಅಪರಾಹ್ನ ಬೆಳಗಾವಿ ಜಿಲ್ಲೆಯ ಬೆಳವಡಿಯಲ್ಲಿರುವ ರಾಣಿ ಮಲ್ಲಮ್ಮ ಸ್ಮಾರಕ ಭವನದಲ್ಲಿ ಬೆಳವಡಿ ಮಲ್ಲಮ್ಮನ ಉತ್ಸವ ಆಚರಣೆ ನಿಮಿತ್ತ ಪೂರ್ವಭಾವಿ ಸಭೆಯನ್ನು ಜಿಲ್ಲಾಧಿಕಾರಿ ಶ್ರೀ ಮೊಹಮ್ಮದ ರೋಷನ್ ರವರ ಅಧ್ಯಕ್ಷತೆಯಲ್ಲಿ ಜರುಗಿಸಲಾಯಿತು. ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ಭೀಮಾಶಂಕರ ಗುಳೇದ, ಬೆಳಗಾವಿ …

Read More »

ಯಲ್ಲಮ್ಮನ ಸನ್ನಿಧಿಯಲ್ಲಿ ಭಾರತ ಹುಣ್ಣಿಮೆ ಸಂಭ್ರಮ.

ಉಗರಗೋಳ: ಸಮೀಪದ ಯಲ್ಲಮ್ಮನಗುಡ್ಡದಲ್ಲಿ ಬುಧವಾರ ಸಂಭ್ರಮದಿಂದ ಭಾರತ ಹುಣ್ಣಿಮೆ ಜಾತ್ರೆ ನಡೆಯಿತು. ರಾಜ್ಯ ಹಾಗೂ ಹೊರ ರಾಜ್ಯಗಳ 20 ಲಕ್ಷಕ್ಕೂ ಅಧಿಕ ಭಕ್ತರು ಗುಡ್ಡಕ್ಕೆ ಬಂದು ದೇವಿ ದರ್ಶನ ಪಡೆದರು. ಎಲ್ಲಿ ನೋಡಿದರೂ ಜನಸಾಗರವೇ ಕಣ್ಣಿಗೆ ರಾಚುತ್ತಿತ್ತು. ಉಧೋ ಉಧೋ ಯಲ್ಲಮ್ಮ ನಿನ್ಹಾಲ್ಕ ಉಧೋ ಎಂಬ ಜೈಕಾರ ಮುಗಿಲು ಮುಟ್ಟಿತ್ತು. ಇಡೀ ಗುಡ್ಡದ ಪರಿಸರ ಭಂಡಾರದ ಓಕುಳಿಯಲ್ಲಿ ಮಿಂದೆದ್ದಿತು.

Read More »

ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಹಾಗೂ ಅಮೆರಿಕ ವಿವಿ ಶೈಕ್ಷಣಿಕ ಒಪ್ಪಂದ

ಬೆಳಗಾವಿ: ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಹಾಗೂ ಅಮೆರಿಕದ ಬ್ರಿಡ್ಜ್‌ವಾಟರ್ ಸ್ಟೇಟ್ ವಿಶ್ವವಿದ್ಯಾಲಯದೊಂದಿಗೆ ವಿವಿಧ ಶೈಕ್ಷಣಿಕ ಒಡಂಬಡಿಕೆಗಳ ಒಪ್ಪಂದಕ್ಕೆ ಬುಧವಾರ ಬೆಂಗಳೂರಿನ ಖಾಸಗಿ ಹೋಟೆಲಿನಲ್ಲಿ ಸಹಿ ಹಾಕಲಾಯಿತು. ಈ ಕುರಿತು ಮಾತುಕತೆಗಳು ನಡೆದ ನಂತರ ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊಫೆಸರ್ ಸಿಎಂ ತ್ಯಾಗರಾಜ್ ಮತ್ತು ಅಮೆರಿಕಾದ ಬ್ರಿಡ್ಜ್ ವಾಟರ್ ಸ್ಟೇಟ ವಿವಿ ಅಧ್ಯಕ್ಷ ಫ್ರೆಡ್ರಿಕ್ ಡಬ್ಲ್ಯೂ.ಕ್ಲಾರ್ಕ್ ಅವರು ಸಹಿ ಮಾಡಿ ಒಪ್ಪಂದದ ದಾಖಲೆಗಳನ್ನು ಪರಸ್ಪರ ವಿನಿಮಯ ಮಾಡಿಕೊಂಡರು. …

Read More »

ಯಲ್ಲಮ್ಮನ ಸನ್ನಿಧಿಯಲ್ಲಿ ಭಾರತ ಹುಣ್ಣಿಮೆ ಸಂಭ್ರಮ

ಯಲ್ಲಮ್ಮನ ಸನ್ನಿಧಿಯಲ್ಲಿ ಭಾರತ ಹುಣ್ಣಿಮೆ ಸಂಭ್ರಮ ಉಗರಗೋಳ: ಸಮೀಪದ ಯಲ್ಲಮ್ಮನಗುಡ್ಡದಲ್ಲಿ ಬುಧವಾರ ಸಂಭ್ರಮದಿಂದ ಭಾರತ ಹುಣ್ಣಿಮೆ ಜಾತ್ರೆ ನಡೆಯಿತು. ರಾಜ್ಯ ಹಾಗೂ ಹೊರ ರಾಜ್ಯಗಳ 20 ಲಕ್ಷಕ್ಕೂ ಅಧಿಕ ಭಕ್ತರು ಗುಡ್ಡಕ್ಕೆ ಬಂದು ದೇವಿ ದರ್ಶನ ಪಡೆದರು. ಎಲ್ಲಿ ನೋಡಿದರೂ ಜನಸಾಗರವೇ ಕಣ್ಣಿಗೆ ರಾಚುತ್ತಿತ್ತು. ಉಧೋ ಉಧೋ ಯಲ್ಲಮ್ಮ ನಿನ್ಹಾಲ್ಕ ಉಧೋ ಎಂಬ ಜೈಕಾರ ಮುಗಿಲು ಮುಟ್ಟಿತ್ತು. ಇಡೀ ಗುಡ್ಡದ ಪರಿಸರ ಭಂಡಾರದ ಓಕುಳಿಯಲ್ಲಿ ಮಿಂದೆದ್ದಿತು.

Read More »

ನೀವು ಸೈಬರ್ ಅಪರಾಧದ ಬಲಿಪಶುಗಳೇ” ಡಯಲ್ 1930

ಬೆಳಗಾವಿ: ಬೆಳಗಾವಿ ನಗರದಲ್ಲಿ ಸೈಬರ್ ಅಪರಾಧಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಅವುಗಳನ್ನು ತಡೆಯುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಮುಂದಾಗಿದೆ. ಅದರ ಭಾಗವಾಗಿ 1930 ಸಹಾಯವಾಣಿಗೆ ಇಂದು ಚಾಲನೆ ನೀಡಲಾಯಿತು. ಬೆಳಗಾವಿ ನಗರದ ಹೃದಯಭಾಗ ರಾಣಿ ಚನ್ನಮ್ಮ ವೃತ್ತದಲ್ಲಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ 1930 ಸಹಾಯವಾಣಿಗೆ ಚಾಲನೆ ನೀಡಿದರು. ಚನ್ನಮ್ಮ ಪ್ರತಿಮೆ ಸುತ್ತಲೂ ಜಾಗೃತಿ ಫಲಕ ಅಳವಡಿಸಲಾಗಿದೆ. ಅದೇ ರೀತಿ ಬೃಹದಾಕಾರದ ಫ್ಲೆಕ್ಸ್​ನಲ್ಲಿ “ನೀವು …

Read More »

ಗಣೇಶೋತ್ಸವ ಮಂಡಳದಿಂದ ಗಣೇಶನ ಮೂರ್ತಿ ತಯಾರಿಕೆಗೆ ಶುಭಾರಂಭ

ವಡಗಾಂವ ಯಳ್ಳೂರ ರಸ್ತೆಯ ಗಣೇಶೋತ್ಸವ ಮಂಡಳದಿಂದ ಗಣೇಶನ ಮೂರ್ತಿ ತಯಾರಿಕೆಗೆ ಶುಭಾರಂಭ…. ವಡಗಾಂವ ಯಳ್ಳೂರ ರಸ್ತೆಯ ಗಣೇಶೋತ್ಸವ ಮಂಡಳಗಣೇಶನ ಮೂರ್ತಿ ತಯಾರಿಕೆಗೆ ಶುಭಾರಂಭ…. ವಿಶೇಷ ಪೂಜಾ ಕಾರ್ಯದ ಆಯೋಜನೆ ನೂರಾರು ಭಕ್ತರು ಭಾಗಿಬೆಳಗಾವಿಯ ವಡಗಾಂವ ಯಳ್ಳೂರ ರಸ್ತೆಯ ಸಾರ್ವಜನಿಕ ಶ್ರೀ ಅಷ್ಟವಿನಾಯಕ ಗಣಪತಿ ಉತ್ಸವ ಮಂಡಳದ ವತಿಯಿಂದ 2025ನೇ ಸಾಲಿನ ಗಣೇಶ ಮೂರ್ತಿ ನಿರ್ಮಾಣ ಕಾರ್ಯಕ್ಕೆ ಪೂಜೆ ಸಲ್ಲಿಸಿ ಶುಭಾರಂಭಗೊಳಿಸಲಾಯಿತು. ಬೆಳಗಾವಿಯ ವಡಗಾಂವ ಯಳ್ಳೂರ ರಸ್ತೆಯ ಸಾರ್ವಜನಿಕ ಶ್ರೀ ಅಷ್ಟವಿನಾಯಕ …

Read More »

ಅನೈತಿಕ ಸಂಬಂಧಕ್ಕೆ ಅಡ್ಡಿ: ಪ್ರಿಯಕರನೊಂದಿಗೆ ಸೇರಿ ಗಂಡನನ್ನ ಹತ್ಯೆ ಮಾಡಿ ನದಿಗೆ ಎಸೆದ ಪತ್ನಿ

ಚಿಕ್ಕೋಡಿ, ಫೆಬ್ರವರಿ 08: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನು ಪ್ರಿಯಕರನ ಜೊತೆಗೆ ಸೇರಿಕೊಂಡು ಪತ್ನಿ ಹತ್ಯೆ (kill) ಮಾಡಿ ಕೃಷ್ಣಾ ನದಿಗೆ ಎಸೆದಿರುವಂತಹ ಘಟನೆ ಜಿಲ್ಲೆಯ ರಾಯಬಾಗ ತಾಲೂಕಿನ ಬಾವನಸೌದತ್ತಿ ಗ್ರಾಮದಲ್ಲಿ ನಡೆದಿದೆ. ಬಸ್ತವಾಡ ಗ್ರಾಮದ ಅಪ್ಪಾಸಾಬ ಅಲಿಯಾಸ್ ಮಚ್ಚೇಂದ್ರ ಓಲೇಕಾರ (45) ಕೊಲೆಯಾದ ಗಂಡ. ಹೆಂಡತಿ ಸಿದ್ದವ್ವ ಓಲೇಕಾರ್ ಮತ್ತು ಪ್ರಿಯಕರ ಗಣಪತಿ ಕಾಂಬಳೆಯನ್ನು ಸದ್ಯ ಪೊಲೀಸರು ಬಂಧಿಸಿದ್ದಾರೆ. ಜ.5ರಂದು ಸುಗಂಧಾದೇವಿ ದರ್ಶನಕ್ಕೆ ಹೋಗೋಣ ಅಂತಾ ಕರೆದುಕೊಂಡು ಬಂದಿದ್ದು, ಕೃಷ್ಣಾ ನದಿ ದಂಡೆ …

Read More »