ಬೈಲವಾಡ ಗ್ರಾಮದಲ್ಲಿ ಜನರ ಸಮಸ್ಯೆಗಳಿಗೆ ಜಿಲ್ಲಾಧಿಕಾರಿಗಳು ಧ್ವನಿಯಾದರು,ಈ ಗ್ರಾಮದ ಯುವಕ ಡಿಸಿ ಹಿರೇಮಠ ಅವರನ್ನು ಭೇಟಿಯಾಗಿ,ತಂದೆ ಇಲ್ಲ ತಾಯಿಗೆ ಅನಾರೋಗ್ಯ,ನಾನು ಇರೋದು ಬಾಡಿಗೆ ಮನೆಯಲ್ಲಿ ನನಗೊಂದು ಆಶ್ರಯ ಮನೆ ಕೊಡಿ ಎಂದು ಗ್ರಾಮದ ಬಾಲಕನೊಬ್ಬ ಡಿಸಿಗೆ ಮನವಿ ಅರ್ಪಿಸಿ ಎಲ್ಲರ ಗಮನ ಸೆಳೆದಿದ್ದಾನೆ.ಇದೇ ಗ್ರಾಮದಲ್ಲಿ ವಾಸ್ತವ್ಯ ಮಾಡಲಿರುವ ಜಿಲ್ಲಾಧಿಕಾರಿಗಳು ಈ ಬಾಲಕನ ಸಮಸ್ಯೆಗೆ ಸ್ಪಂದನೆ ಮಾಡುತ್ತಾರೆಯೋ ಇಲ್ಲವೋ ಕಾದು ನೋಡೋಣ ಬೆಳಗಾವಿ,-ಜನರ ಸಮಸ್ಯೆಗಳಿಗೆ ಧ್ವನಿಯಾಗುವ ನಿಟ್ಟಿನಲ್ಲಿ ಹಳ್ಳಿಯ ಕಡೆ ಹೆಜ್ಜೆ …
Read More »ಗೊಡಚಿನ ಮಲ್ಕಿ ಬಸ್ ಅಪಘಾತ: ಗಾಯಗೊಂಡ ಗಾಯಾಳುಗಳ ಆರೋಗ್ಯ ವಿಚಾರಿಸಿದ ಯುವ ನಾಯಕ ರಾಹುಲ್ ಜಾರಕಿಹೊಳಿ
ಗೋಕಾಕ ತಾಲೂಕಿನ ಗೊಡಚಿನ ಮಲ್ಲಿ ಸಮೀಪ ರಾಜ ರಸ್ತೆ ಸಾರಿಗೆ ಬಸ್ ಚಾಲಕನ ನಿಯಂತ್ರಣ ತಪ್ಪಿ ಬಸ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ ಗಾಯಗೊಂಡ ಸುಮಾರು 20ಕ್ಕೂ ಹೆಚ್ಚು ಗಾಯಾಳುಗಳು ನಗರದ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು ಎಲ್ಲಾ ಗಾಯಾಳುಗಳಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಪುತ್ರ ಯುವನಾಯಕ ರಾಹುಲ್ ಜಾರಕಿಹೊಳಿ ಅವರು ಭೆಟ್ಟಿ ನೀಡಿ ಗಾಯಾಳುಗಳ ಆರೋಗ್ಯವನ್ನು ವಿಚಾರಿಸಿದರು. ಈ ಅಪಘಾತದಲ್ಲಿ ಗಾಯಗೊಂಡ ಹೆಚ್ಚಿನ …
Read More »ಹಿಂಡಲಗಾ ಜೈಲಿನಲ್ಲಿ ಇದ್ದುಕೊಂಡೇ ರೌಡಿಯೊಬ್ಬ ಫೋನ್ ಮಾಡಿ ಧಮಕಿ ಖಾಕಿ ಪಡೆ ಹಿಂಡಲಗಾ ಜೈಲಿನ ಮೇಲೆ ಧಿಡೀರ್ ದಾಳಿ
ಬೆಳಗಾವಿ- ಹಿಂಡಲಗಾ ಜೈಲಿನಲ್ಲಿ ಇದ್ದುಕೊಂಡೇ ರೌಡಿಯೊಬ್ಬ ಫೋನ್ ಮಾಡಿ ಧಮಕಿ ಹಾಕಿದ ಬೆನ್ನಲ್ಲಿಯೇ ಬೆಳಗಾವಿ ಖಾಕಿ ಪಡೆ ಹಿಂಡಲಗಾ ಜೈಲಿನ ಮೇಲೆ ಧಿಡೀರ್ ದಾಳಿ ಮಾಡಿ,ಸುಮಾರು ಐವತ್ತಕ್ಕೂ ಹೆಚ್ಚು ಪೋಲೀಸರು ಜೈಲಿನಲ್ಲಿ ಶೋಧ ಮಾಡಿದಾಗ ಸಿಕ್ಕಿದ್ದು ಒಂದೇ ಒಂದು ಮೋಬೈಲ್… ಯಾಕಂದ್ರೆ ಹಿಂಡಲಗಾ ಜೈಲಿನಲ್ಲಿದ್ದ ರೌಡಿಯೊಬ್ಬ ಫೋನ್ ಮಾಡಿದ್ದು ಹೇಗೆ,ಜೈಲಿನಲ್ಲಿ ಫೋನ್ ಬಂದಿದ್ದು ಎಲ್ಲಿಂದ ಎಂದು ಮಾದ್ಯಗಳು ಪ್ರಶ್ನೆ ಮಾಡಿದ ಹಿನ್ನಲೆಯಲ್ಲಿ ಹಿಂಡಲಗಾ ಜೈಲಿನ ಅಧಿಕಾರಿಗಳು ಎಚ್ಚೆತ್ತುಕೊಂಡು ಸುಧಾರಿಸಿಕೊಂಡ ಸಂಧರ್ಭದಲ್ಲಿಯೇ …
Read More »87.40 ಲಕ್ಷ ರೂ. ವೆಚ್ಚದ ನೂತನ ಶಾಲಾ ಕೊಠಡಿಗಳನ್ನು ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಪ್ರಯಾಣಿಕರ ಅನುಕೂಲಕ್ಕಾಗಿ ಸುಸಜ್ಜಿತ ಬಸ್ ನಿಲ್ದಾಣವನ್ನು ನಿರ್ಮಿಸಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ರದ್ದುಪಡಿಸಲಾಗಿದ್ದ ಸಾರಿಗೆಗಳನ್ನು ಪ್ರಯಾಣಿಕರು ಮತ್ತು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬಸ್ ಸೇವೆಯನ್ನು ಆರಂಭಿಸುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಗುರುವಾರದಂದು ಕೌಜಲಗಿಯಲ್ಲಿ ಸಾರಿಗೆ ಇಲಾಖೆಯ ಹಿಂದುಳಿದ ಪ್ರದೇಶಾಭಿವೃದ್ಧಿ ಯೋಜನೆಯಡಿ 85 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಬಸ್ ನಿಲ್ದಾಣವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರಯಾಣಿಕರ ಹಿತವನ್ನು ಗಮನದಲ್ಲಿಟ್ಟುಕೊಂಡು ಸಾರಿಗೆಗಳನ್ನು ಆರಂಭಿಸಿ ಪ್ರಯಾಣಿಕರಿಗೆ …
Read More »ಸರ್ಕಾರಿ ಬಸ್ ಮರಕ್ಕೆ ಗುದ್ದಿ 40ಕ್ಕೂ ಹೆಚ್ಚು ಜನರಿಗೆ ಗಾಯ.
ಗೋಕಾಕ – ರಸ್ತೆ ಮಧ್ಯೆ ಭೀಕರ ಅಫಘಾತ ಗೋಕಾಕ ಧಿಂದ ಹೋರಾಟ ಬಸ ಪಾಚಾಪೂರ್ ಹಾಗೂ ಗೊಡಚಿನ್ ಮಲಕಿ ಮಾರ್ಗದಿಂದ ಬೆಳಗಾವಿ ಕಡೆಗೆ ಬರುತ್ತಿರುವ ಬಸ ಪಾಟ ಕಟ್ ಆಗಿದೆ ಎಂದು ಅಲ್ಲಿರುವ ಸಾರ್ವಜನಿಕರಿಂದ ಕೇಳಿ ಬರ್ತಿದೆ.. ಇನ್ನೂ ಬಸ್ಸಿನಲ್ಲಿ ಸುಮಾರು 45ಕ್ಕೂ ಹೆಚ್ಚಿನ ಜನ ಪ್ರಯಾಣಿಕರು ಸಂಚರಿಸುತ್ತಿದ್ದು ವಯೋವೃದ್ಧರು ಹಾಗೂ ಶಾಲಾ ಕಾಲೇಜಿನ ಮಕ್ಕಳು ಇದ್ದರೂ, ಬಸ್ ಮರಕ್ಕೆ ಡಿಕ್ಕಿ ಹೊಡೆದು ಭೀಕರ ಗಾಯವಾದ ಜನರನ್ನ ಆಂಬ್ಯುಲೆನ್ಸ್ ಮೂಲಕ …
Read More »ಬೆಳಗಾವಿಯಲ್ಲಿ ಇರುವ ಕಲಾವಿದರಿಗೆ ಒಂದು ಸುವರ್ಣ ಅವಕಾಶ
ಬೆಳಗಾವಿ:ಬೆಳಗಾವಿಯಲ್ಲಿ ಇರುವ ಕಲಾವಿದರಿಗೆ ಒಂದು ಸುವರ್ಣ ಅವಕಾಶ ತಮ್ಮ ಪ್ರತಿಭೆಯನ್ನ ತೋರಿಸಲು ಶಬರಿ ಪ್ರೊಡಕ್ಷನ್ ಅವರು ಚಿನ್ನದ ಚೂರಿ ಎಂಬ ಒಂದು ಕಿರುಚಿತ್ರವನ್ನು ಮಾಡ್ತಿದ್ದಾರೆ. ಈ ಒಂದು ಕಿರುಚಿತ್ರದಲ್ಲಿ ನಟಿಸಲು ಹೊಸ ಪ್ರತಿಭೆಗಳಿಗೆ ಅವಕಾಶ ನೀಡಬೇಕೆಂಬುದು ಈ ಚಿತ್ರದ ನಿರ್ದೇಶಕರ ಉದ್ದೇಶ ವಾಗಿದೆ. ಇದೆ ಭಾನುವಾರ ಬೆಳಗಾವಿಯ ಜಿಲ್ಲಾ ಪಂಚಾಯತಿ ಕಛೇರಿ ಹತ್ತಿರ ಇರುವ ಶಬರಿ ಸೇವಾ ಕಚೇರಿಯಲ್ಲಿ ತಾವು ಬಂದು ಆಡಿಷನ ನಲ್ಲಿ ಭಾಗವಹಿಸಿ. ನಮ್ಮ ಉತ್ತರ ಕರ್ನಾಟಕದ …
Read More »ಕೌಜಲಗಿಯಲ್ಲಿ ಸಾವಿತ್ರಿಬಾಯಿ ಫುಲೆ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಮಾಳಿ ಸಮಾಜದವರ ಬೇಡಿಕೆಯಂತೆ ಇಷ್ಟರಲ್ಲಿಯೇ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮಾಳಿ ಸಮಾಜ ಅಭಿವೃದ್ಧಿ ನಿಗಮ ಸ್ಥಾಪಿಸಲು ಮನವಿ ಮಾಡಿಕೊಳ್ಳುತ್ತೇನೆಂದು ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಕೌಜಲಗಿ ಗ್ರಾಮದ ಕಟ್ಟಿ ಬಸವೇಶ್ವರ ದೇವಸ್ಥಾನದ ಹತ್ತಿರ ಗುರುವಾರದಂದು ಮಹಾತ್ಮಾ ಜ್ಯೋತಿಬಾ ಫುಲೆ ಮಾಳಿ ಸಮಾಜ ಅಭಿವೃದ್ಧಿ ಸಂಘದ ಆಶ್ರಯದಲ್ಲಿ ಜರುಗಿದ ಸಾವಿತ್ರಿಬಾಯಿ ಫುಲೆ ಅವರ 190ನೇ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, …
Read More »‘ಗೋಕಾಕ್ ಕ್ಷೇತ್ರ ಟಾರ್ಗೆಟ್ ಮಾಡ್ತೀನಿ’ ಎಂದ ಹೆಬ್ಬಾಳ್ಕರ್ಗೆ ಸತೀಶ್ ಜಾರಕಿಹೊಳಿ ಮಾಸ್ಟರ್ ಸ್ಟ್ರೋಕ್
ನನಗೆ ಉತ್ತರ ಕೊಡಲು ಜಾಸ್ತಿ ಹೊತ್ತು ಬೇಕಿಲ್ಲ. 2023ರಲ್ಲಿ ಜನರಿಂದ ಉತ್ತರ ಕೊಡಿಸಲು ಕಾಯುತ್ತಿದ್ದೇನೆ. ಸರ್ಕಾರವನ್ನು ಬೀಳಿಸಿದವರಿಗೆ ಗ್ರಾಪಂ ಯಾವ ಲೆಕ್ಕ. ಎಂಎಲ್ಎಗಳನ್ನೇ ಎಸ್ಕೇಪ್ ಮಾಡಿದ್ದಾರೆ. ಇವರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ? ಕಾಲಾಯ ತಸ್ಮೈ ನಮಃ. ನಾನು ಗೋಕಾಕ್ ಅನ್ನು ಮುಂದಿನ ಚುನಾವಣೆಯಲ್ಲಿ ಟಾರ್ಗೆಟ್ ಮಾಡುತ್ತೇನೆ. ಲಕ್ಷ್ಮಿ ಹೆಬ್ಬಾಳ್ಕರ್, ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಮೊನ್ನೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ ಈ ಒಂದು ಮಾತು ಬೆಳಗಾವಿಯಲ್ಲಿ ಹೊಸ ಚರ್ಚೆ ಹುಟ್ಟು …
Read More »ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಕುಟುಂಬಕ್ಕೆ 5ಲಕ್ಷ ರೂಗಳ ಚೆಕ್ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ: ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಮೂಡಲಗಿ ತಾಲೂಕಿನ ಅರಭಾವಿ (ಹಟ್ಟಿಗುಡ್ಡ) ಪಟ್ಟಣದ ಕುತುಬಸಾಬ ಬಾಗವಾನ ಅವರ ವಾರಸುದಾರರಿಗೆ ಇಂಧನ ಇಲಾಖೆಯಿಂದ 5ಲಕ್ಷ ರೂಗಳ ಪರಿಹಾರಧನದ ಚೆಕ್ನ್ನು ನಗರದ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಕೆಎಮ್ಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇಂಧನ ಇಲಾಖೆಯಿಂದ ಮಂಜೂರಾದ ಪರಿಹಾರ ಧನವನ್ನು ಕುಟುಂಬದವರು ಸದ್ಭಳಕೆ ಮಾಡಿಕೊಳ್ಳಬೇಕು. ಈ ಹಣವನ್ನು ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಬ್ಯಾಂಕ್ನಲ್ಲಿ ಠೇವಣಿಯಾಗಿಟ್ಟು …
Read More »ಎಫ್ ಡಿಎ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಗೋಕಾಕ್ ತಾಲೂಕಿನ ಸಂಗನಕೇರಿ ಗ್ರಾಮದ ನಿವಾಸಿ ಬಂಧನ
ಬೆಳಗಾವಿ: ಕರ್ನಾಟಕ ಲೋಕಸೇವಾ ಆಯೋಗದ ಎಫ್ ಡಿಎ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಬೆಳಗಾವಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಶಿವಲಿಂಗ ಪಾಟೀಲ್ ಎಂದು ಗುರುತಿಸಲಾಗಿದೆ. ಈತ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಸಂಗನಕೇರಿ ಗ್ರಾಮದ ನಿವಾಸಿಯಗೈದ್ದು, ದಾರಿದೀಪ ಹೆಸರಿನ ಕೋಚಿಂಗ್ ಸೆಂಟರ್ ನಡೆಸುತ್ತಿದ್ದ. ಆದರೆ ಕಳೆದ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎನಲಾಗಿದೆ. ಪರೀಕ್ಷೆ ಬರೆಯುವ ಅಭ್ಯರ್ಥಿಗಳನ್ನು ಸಂಪರ್ಕಿಸುತ್ತಿದ್ದ ಆರೋಪಿ, ಮತ್ತೋರ್ವ ಆರೋಪಿ ರಾಚಪ್ಪನಿಂದ ಪ್ರಶ್ನೆ …
Read More »
Laxmi News 24×7