Breaking News
Home / ಜಿಲ್ಲೆ / ಬೆಳಗಾವಿ (page 406)

ಬೆಳಗಾವಿ

ಯೂರಿಯಾ ವಿತರಣೆಗೆ ಆಗ್ರಹಿಸಿ ಪ್ರತಿಭಟನೆ

ಬೆಳಗಾವಿ: ಸವದತ್ತಿ ತಾಲ್ಲೂಕಿನ ಮುಗಳಿಹಾಳ ಗ್ರಾಮದಲ್ಲಿ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಸಮರ್ಪಕವಾಗಿ ಯೂರಿಯಾ ಗೊಬ್ಬರ ವಿತರಿಸುವಂತೆ ಆಗ್ರಹಿಸಿ ರೈತ ಕೃಷಿ ಕಾರ್ಮಿಕ ಸಂಘಟನೆ ನೇತೃತ್ವದಲ್ಲಿ ರೈತರು ಮಂಗಳವಾರ ಪ್ರತಿಭಟನೆ ನಡೆಸಿದರು. ‘ಸಂಘದಿಂದ ಅವಶ್ಯ ಪ್ರಮಾಣದಲ್ಲಿ ಯೂರಿಯಾ ನೀಡುತ್ತಿಲ್ಲ. ಇದರಿಂದ ತೊಂದರೆಯಾಗಿದೆ. ಇತರ ಗೊಬ್ಬರಗಳ ಬದಲಿಗೆ ಯೂರಿಯಾವನ್ನೇ ಕೊಡಬೇಕು’ ಎಂದು ಒತ್ತಾಯಿಸಿದರು. ಸಂಘಟನೆಯ ಜಿಲ್ಲಾ ಸಂಚಾಲಕ ಲಕ್ಕಪ್ಪ ಬಿಜ್ಜನ್ನವರ, ರಾಜು ಗಾಣಗಿ, ವಿಠ್ಠಲ ದೊಡಗೌಡ್ರ, ಬಸಪ್ಪ ದಳವಾಯಿ, ಮಲ್ಲಪ್ಪ ದಳವಾಯಿ, ವಿಠ್ಠಲ …

Read More »

ಬೆಳಗಾವಿ | 575 ಮಂದಿಗೆ ಕೋವಿಡ್ ದೃಢ

ಬೆಳಗಾವಿ: ಜಿಲ್ಲೆಯಲ್ಲಿ ಹೊಸದಾಗಿ 575 ಮಂದಿಗೆ ಕೋವಿಡ್-19 ದೃಢಪಟ್ಟಿದೆ. ಇದರೊಂದಿಗೆ ಇಲ್ಲಿನ ಸೋಂಕಿತರ ಸಂಖ್ಯೆ 6ಸಾವಿರದ ಗಡಿ ದಾಟಿದೆ. ಈ ಸೋಂಕಿನ ಕಾರಣದಿಂದ ಬಿಮ್ಸ್‌ ಆಸ್ಪತ್ರೆಗೆ ದಾಖಲಾಗಿದ್ದ ನಾಲ್ವರು ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ. ಅವರಿಗೆ ತೀವ್ರ ಉಸಿರಾಟದ ತೊಂದರೆ ಇತ್ತು. 444 ಮಂದಿ ಗುಣಮುಖರಾಗಿದ್ದು ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

Read More »

ಖಾಸಗಿ ಆಸ್ಪತ್ರೆಗಳಿಗೆ ಅನುಮತಿ ನೀಡಲು ಸೂಚನೆ

ಬೆಳಗಾವಿ: ಜಿಲ್ಲೆಯಲ್ಲಿ ಕೋವಿಡ್‌ ಚಿಕಿತ್ಸೆಗೆ ಮುಂದಾಗುವ ಖಾಸಗಿ ಆಸ್ಪತ್ರೆಗಳಲ್ಲಿರುವ ಸೌಲಭ್ಯಗಳನ್ನು ಪರಿಶೀಲಿಸಿ ಸರಕಾರದ ಮಾರ್ಗಸೂಚಿ ಪ್ರಕಾರ ತಕ್ಷಣವೇ ಅನುಮತಿ ನೀಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಶಿಕಲಾ ಜೊಲ್ಲೆ ಹೇಳಿದರು. ಕೋವಿಡ್‌-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ನಗರದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಆವರು, ರ್ಯಾಪಿಡ್‌ ಟೆಸ್ಟ್‌ ಗೆ ಹೆಚ್ಚಿನ ಆದ್ಯತೆ ನೀಡಬೇಕು. ಏನಾದರೂ ಕೊರತೆ ಕಂಡುಬಂದರೆ ತಕ್ಷಣ ಉಸ್ತುವಾರಿ ಸಚಿವರು ಅಥವಾ ತಮ್ಮ ಗಮನಕ್ಕೆ …

Read More »

ಶಿವಸೇನೆ ಷಡ್ಯಂತ್ರಕ್ಕೆ ಗ್ರಾಮಸ್ಥರ ಮಂಗಳಾರತಿ; ಮಣಗುತ್ತಿ ಶಿವಾಜಿ ಮೂರ್ತಿ ವಿವಾದ ಇತ್ಯರ್ಥ

ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಮಣಗುತ್ತಿ ಗ್ರಾಮದಲ್ಲಿ ನಡೆದ ಶಿವಾಜಿ ಮೂರ್ತಿ ಪ್ರತಿ ಸ್ಥಾಪನೆ ಪ್ರಕರಣ ಕೊನೆಗೆ ಅಂತ್ಯ ಕಂಡಿದೆ. ಶಿವಾಜಿ ಮೂರ್ತಿ ವಿಚಾರವನ್ನೆ ಮುಂದಿಟ್ಟುಕೊಂಡು ರಾಜಕೀಯ ಮಾಡಲು ಹೊರಟಿದ್ದ ಎಂ.ಇ.ಎಸ್. ಹಾಗೂ ಶಿವಸೇನೆಗೆ ತೀವ್ರ ಮುಖ ಭಂಗವಾಗಿದೆ. ಹೌದು, ಕಳೆದ ಒಂದು ವಾರದಿಂದಲೂ ಮಣಗುತ್ತಿ ಗ್ರಾಮದಲ್ಲಿ ಶಿವಾಜಿ ಮಹಾರಾಜರ ಮೂರ್ತಿ ಪ್ರತಿ ಸ್ಥಾಪನೆ ಮಾಡುವ ವಿಚಾರವಾಗಿ ಹಲವಾರು ಗಲಾಟೆಗಳು ನಡೆದಿದ್ದವು. ಶಿವಸೇನೆಯ ಕುಮ್ಮಕ್ಕಿನಿಂದ ಸುಳ್ಳು ಪ್ರಚಾರ ಪಡೆದಿದ್ದ …

Read More »

ಮಣಗುತ್ತಿ ಗ್ರಾಮದಲ್ಲಿ ಶಿವಾಜಿ ಮೂರ್ತಿ ಸ್ಥಳಾಂತರಕ್ಕೆ ಸಂಬಂಧಿಸಿದ ಪ್ರಕರಣ ವಿವಾದ ಅಂತ್ಯ ಕಂಡಿದೆ.

ಹುಕ್ಕೇರಿ: ಕಳೆದ ಮೂರ್ನಾಲ್ಕು ದಿನಗಳಿಂದ ಮಣಗುತ್ತಿ ಗ್ರಾಮದಲ್ಲಿ ಶಿವಾಜಿ ಮೂರ್ತಿ ಸ್ಥಳಾಂತರಕ್ಕೆ ಸಂಬಂಧಿಸಿದ ಪ್ರಕರಣ ವಿವಾದ ಅಂತ್ಯ ಕಂಡಿದೆ. ಮಣಗುತ್ತಿ, ಬೆನಕನಹೊಳಿ, ಬೋಳಶ್ಯಾನಟ್ಟಿ, ಸೇರಿ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯ ಆವರಣದಲ್ಲಿ ಸೋಮವಾರ ಸಭೆ ನಡೆಸಿ, ಮಣಗುತ್ತಿ ಗ್ರಾಮದಲ್ಲಿನ ಲಕ್ಷ್ಮಿ ಟ್ರಸ್ಟ್‌ ಜಾಗದಲ್ಲಿ ಶಿವಾಜಿ ಮೂರ್ತಿ ಸೇರಿ ಐದು ಪುತ್ಥಳಿ ನಿರ್ಮಾಣಕ್ಕೆ ತಿರ್ಮಾನ ಕೈಗೊಂಡಿದ್ದಾರೆ. ಮಣಗುತ್ತಿ ಗ್ರಾಮದಲ್ಲಿ ಅನಧಿಕೃತವಾಗಿ ಶಿವಾಜಿ ಮೂರ್ತಿ ಸ್ಥಳಾಂತರ ಮಾಡಿ, ತೆರವುಗೊಳಿಸಿದ ಹಿನ್ನೆಲೆ ಗ್ರಾಮದಲ್ಲಿ …

Read More »

ಚಿಕ್ಕೋಡಿ -ಸದಲಗಾ ಶಾಸಕ ಗಣೇಶ ಹುಕ್ಕೇರಿ ಮಂಗಳವಾರ ಸೋಲಾರ್ ಲ್ಯಾಂಪ್ ಹಾಗೂ ಸೋಲಾರ್ ವಾಟರ್ ಹೀಟರ್ ವಿತರಿಸಿದರು.

ಚಿಕ್ಕೋಡಿ  – ಚಿಕ್ಕೋಡಿ -ಸದಲಗಾ ಶಾಸಕ ಗಣೇಶ ಹುಕ್ಕೇರಿ ಮಂಗಳವಾರ ಸೋಲಾರ್ ಲ್ಯಾಂಪ್ ಹಾಗೂ ಸೋಲಾರ್ ವಾಟರ್ ಹೀಟರ್ ವಿತರಿಸಿದರು. ಅರಣ್ಯ ಇಲಾಖೆಯ ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯ ಅಡಿಯಲ್ಲಿ ವಿಶೇಷ ಪ್ರಯತ್ನ ಮಾಡಿ ಗಣೇಶ ಹುಕ್ಕೇರಿ ಬಡ ಜನರಿಗೆ ಈ ಸೌಲಭ್ಯ ಕೊಡಿಸಿದ್ದಾರೆ. ಸರಕಾರ ಯಾವುದೇ ಇರಲಿ, ಕ್ಷೇತ್ರದ ಜನರಿಗೆ ಎಲ್ಲ ರೀತಿಯ ಸೌಲಭ್ಯ ಕೊಡಿಸಲು ನಾನು ಮತ್ತು ಮಾಜಿ ಸಚಿವ ಪ್ರಕಾಶ ಹುಕ್ಕೇರಿ ನಿರಂತರವಾಗಿ ಪ್ರಯತ್ನ …

Read More »

ಕೋವಿಡ್ ಚಿಕಿತ್ಸೆಗೆ ಮುಂದಾಗುವ ಖಾಸಗಿ ಆಸ್ಪತ್ರೆಗಳನ್ನು ಗುರುತಿಸಿ ಅಲ್ಲಿರುವ ಸೌಲಭ್ಯಗಳನ್ನು ಪರಿಶೀಲಿಸಿ ಮಾರ್ಗಸೂಚಿ ಪ್ರಕಾರ ತಕ್ಷಣವೇ ಅನುಮತಿ ನೀಡಬೇಕು ಎಂದು ಶಶಿಕಲಾ ಜೊಲ್ಲೆ ತಿಳಿಸಿದರು.

ಬೆಳಗಾವಿ,): ಜಿಲ್ಲೆಯಲ್ಲಿ ಕೋವಿಡ್ ಚಿಕಿತ್ಸೆಗೆ ಮುಂದಾಗುವ ಖಾಸಗಿ ಆಸ್ಪತ್ರೆಗಳನ್ನು ಗುರುತಿಸಿ ಅಲ್ಲಿರುವ ಸೌಲಭ್ಯಗಳನ್ನು ಪರಿಶೀಲಿಸಿ ಮಾರ್ಗಸೂಚಿ ಪ್ರಕಾರ ತಕ್ಷಣವೇ ಅನುಮತಿ ನೀಡಬೇಕು ಎಂದು ಶಶಿಕಲಾ ಜೊಲ್ಲೆ ತಿಳಿಸಿದರು. ಕೋವಿಡ್-೧೯ ನಿಯಂತ್ರಣಕ್ಕೆ ಸಂಬಂಧಿಸಿದಂತೆ ನಗರದ ಪ್ರವಾಸಿ ಮಂದಿರದಲ್ಲಿ ಮಂಗಳವಾರ(ಆ.11) ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರ್ಯಾಪಿಡ್ ಟೆಸ್ಟ್ ಗೆ ಹೆಚ್ಚಿನ ಆದ್ಯತೆ ನೀಡಬೇಕು. ಏನಾದರೂ ಕೊರತೆ ಕಂಡುಬಂದರೆ ಉಸ್ತುವಾರಿ ಸಚಿವರು ಅಥವಾ ತಮ್ಮ ಗಮನಕ್ಕೆ ತರಬೇಕು. ಖಾಸಗಿ …

Read More »

70 ಕೊರೊನಾ ಸೋಂಕಿತರ ಯಶಸ್ವಿ ಹೆರಿಗೆ ಮಾಡಲಾಗಿದೆ:ಬಿಮ್ಸ್ ನಿರ್ದೇಶಕ ಡಾ.ವಿನಯ್ ದಾಸ್ತಿಕೊಪ್ಪ

ಬೆಳಗಾವಿ-ಬೆಳಗಾವಿಯ ಭೀಮ್ಸ್ ಆಸ್ಪತ್ರೆಯಲ್ಲಿ, ಈವರೆಗೂ 70 ಕೊರೊನಾ ಸೋಂಕಿತರ ಯಶಸ್ವಿ ಹೆರಿಗೆ ಮಾಡಲಾಗಿದೆ ಎಂದು ಬಿಮ್ಸ್ ನಿರ್ದೇಶಕ ಡಾ.ವಿನಯ್ ದಾಸ್ತಿಕೊಪ್ಪ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಬಿಮ್ಸ್ ಆಸ್ಪತ್ರೆಯಲ್ಲಿ ಈವರೆಗೂ 70 ಸೋಂಕಿತ ಗರ್ಭಿಣಿಯರಿಗೆ ಹೆರಿಗೆ ಮಾಡಲಾಗಿದೆ. ಈ ಪೈಕಿ 34 ಸೀಜರಿನ್ ಹಾಗೂ 36 ನಾರ್ಮಲ್ ಡಿಲಿವರಿ ಆಗಿವೆ,ಎಂದು ದಾಸ್ತಿಕೊಪ್ಪ ಮಾಹಿತಿ ನೀಡಿದ್ದಾರೆ. ಹೆರಿಗೆಯಾದ 5 ಅಥವಾ 7ನೇ ದಿವಸಕ್ಕೆ ನವಜಾತ ಶಿಶುವಿನ ಸ್ವ್ಯಾಬ್ ಟೆಸ್ಟ್ …

Read More »

ಕಣಕುಂಬಿ ಅರಣ್ಯ ಪ್ರದೇಶದಲ್ಲಿರೈತನ ಮೇಲೆ ಕರಡಿಯೊಂದು ದಾಳಿ

ಬೆಳಗಾವಿ- ಖಾನಾಪೂರ ತಾಲ್ಲೂಕಿನ ಕಣಕುಂಬಿ ಅರಣ್ಯ ಪ್ರದೇಶದಲ್ಲಿ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕರಡಿಯೊಂದು ದಾಳಿ ಮಾಡಿ ಮಾರಣಾಂತಿಕ ಹಲ್ಲೆ ಮಾಡಿದೆ. ಚಿಕಲೆ ಗ್ರಾಮದ 60 ವರ್ಷದ ಶಂಕರ ಗವಸ್ ಎಂಬ ರೈತ ಹೊಲದಲ್ಲಿ ಕೆಲಸ ಮಾಡುವಾಗ ಕರಡಿ ದಾಳಿ ಮಾಡಿ ಗಾಯಪಡಿಸಿದ್ದು ಗಾಯಾಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಎಂದು ಅರಣ್ಯ ಇಲಾಖೆಯ ಮೂಲಗಳಿಂದ ತಿಳಿದು ಬಂದಿದೆ.

Read More »

ಗೋಕಾಕ ನಗರದಲ್ಲಿ ಐದು ದಿನಗಳ ಕಾಲ ಲಾಕ್ ಡೌನ್

ಗೋಕಾಕ:  ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಗೋಕಾಕ ನಗರದಲ್ಲಿ ಐದು ದಿನಗಳ ಕಾಲ ಲಾಕ್ ಡೌನ್ ಮಾಡಲು  ನಿರ್ಧರಿಸಲಾಗಿದೆ ಎಂದು ನಗರಸಭೆ  ಕಮಿಷನರ್ ಶಿವನಂದ ಹಿರೇಮಠ್  ತಿಳಿಸಿದ್ದಾರೆ.  ನಗರದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ  ಅಂಗಡಿ, ಮುಗ್ಗಟ್ಟು ಹಾಗೂ ವ್ಯಾಪಾರಸ್ತರೊಂದಿಗೆ ಮಂಗಳವಾರ  ನಡೆದ ಸಭೆಯಲ್ಲಿ ನಾಳೆಯಿಂದ  ಆ. 15(ರವಿವಾರ)ದವರೆಗೂ ಲಾಕ್ ಡೌನ್ ಮಾಡಲು ತೀರ್ಮಾನಿಸಲಾಗಿದೆ. ಬಳಿಕ  ಮಾಧ್ಯಮದವರೊಂದಿಗೆ ಮಾತನಾಡಿದ ಅವರು,  ನಗರದಲ್ಲಿ ಸಾವಿನ ಸಂಖ್ಯೆ ಹೆಚ್ಚುತಲಿದೆ.  ಹೀಗಾಗಿ ಬಟ್ಟೆ ಅಂಗಡಿ, …

Read More »