ಬೆಳಗಾವಿ – ಕರ್ನಾಟಕದಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಪ್ರಾಣಿಗಳ ಹಿಂಸೆ ತಡೆ (ಸೊಸೈಟಿ ಫಾರ್ ಪ್ರಿವೆನ್ಷನ್ ಆಫ್ ಅನಿಮಲ್ ಕ್ರ್ಯುಯೆಲ್ಟಿ -ಎಸ್ಪಿಸಿಎ) ಸಮಿತಿಗಳನ್ನು ರಚಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಬುಧವಾರ ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯರಾದ ಡಾ.ಸೋನಾಲಿ ಸರ್ನೋಬತ್ ಮತ್ತು ಶಿವಾನಂದ್ ಡಂಬಳ ಅವರು ಜಿಲ್ಲಾಧಿಕಾರಿ ಡಾ.ಮಹಾಂತೇಶ ಹಿರೇಮಠ ಮತ್ತು ಮಹಾನಗರ ಪಾಲಿಕೆ ಆಯುಕ್ತ ಜಗದೀಶ್ ಕೆ.ಎಚ್. ಅವರನ್ನು ಭೇಟಿ ಮಾಡಿ ಚರ್ಚಿಸಿದರು. ಪ್ರಾಣಿಗಳ ಜನನ ನಿಯಂತ್ರಣ (ಎಬಿಸಿ), ಪುನರ್ವಸತಿ ಕೇಂದ್ರಗಳು, …
Read More »ಇಂದು ಶ್ರೀ ಲಕ್ಷ್ಮಣರಾವ್ ಹಾಗೂ ಶ್ರೀಮತಿ ಭೀಮವ್ವ ಜಾರಕಿಹೊಳಿ ಪುಣ್ಯ ಸ್ಮರಣೆ ಅಜ್ಜ ಅಜ್ಜಿಯ ಬಗ್ಗೆ ಶ್ರೀ ಸಂತೋಷ್ ಜಾರಕಿಹೊಳಿ ಅವರು ಹೇಳಿದ್ದೇನು..?
ಜಾರಕಿಹೊಳಿ ಕುಟುಂಬದ ಹಿರಿಯ ಜೀವಿ ಗಳಾದ ಶ್ರೀ ಲಕ್ಷ್ಮಣ ರಾವ್ ಜಾರಕಿಹೋಳಿ ಹಾಗೂ ಶ್ರೀಮತಿ ಭೀಮವ್ವ ಜಾರಕಿಹೋಳಿ , ಅವರ್ ಪುಣ್ಯ ತಿಥಿ ಇಂದು ಜಾರಕಿಹೊಳಿ ಕುಟುಂಬದ ಹಿರಿಯ ಜೀವಿಗಳು ಇಂದು ಕುಟುಂಬವನ್ನು ಆಗಲಿ ಒಂಬತ್ತು ವರ್ಷಗಳು ಕಳೆದು ಹೋಗಿವೆ ಆದರೂ ಅವರು ಬರಿ ದೈಹಿಕವಾಗಿ ನಮ್ಮ್ಮಿಂದ ದೂರ ವಾಗಿದ್ದರೆ ಆದರೂ ಅವರು ಮಾನಸಿಕವಾಗಿ ನಮ್ಮ ಜೊತೆಯೇ ಇದ್ದಾರೆ ಎಂದು ಇಂದು ತಮ್ಮ ಅಜ್ಜನನ್ನು ನೆನೆದು ಮಾತನಾಡಿದ ಸೌಭಾಗ್ಯ ಲಕ್ಷ್ಮಿ …
Read More »ಬೆಳಗಾವಿಯಲ್ಲಿ ಮಹಿಳೆಯ ಭೀಕರ ಕೊಲೆ: ಕೊಲೆಗೆ ಕಾರಣವಾದರೂ ಏನು ?
ತಲವಾರಿನಿಂದ ಮಹಿಳೆಯನ್ನು ಕೊಚ್ಚಿ ಕೊಲೆಗೈದ ಘಟನೆ ಬುಧವಾರ ಬೆಳ್ಳಂಬೆಳಗ್ಗೆ ಬೆಳಗಾವಿ ಜಿಲ್ಲಾಸ್ಪತ್ರೆ ಕ್ಯಾಂಟೀನ್ ಬಳಿ ನಡೆದಿದೆ. ಬೈಲಹೊಂಗಲ ತಾಲೂಕಿನ ಮೂಗಬಸವ ಗ್ರಾಮದ ಸುಧಾರಾಣಿ ಕೊಲೆಯಾಗಿದ್ದು, ಇವರು ಜಿಲ್ಲಾಸ್ಪತ್ರೆಯಲ್ಲಿ ಸೆಕ್ಯುರಿಟಿಯಾಗಿದ್ದರು. ಈರಣ್ಣ ಬಾಬು ಜಗಜಂಪಿ ಕೊಲೆಗೈದವನು. ಹಣಕಾಸು, ಪ್ರೀತಿ-ಪ್ರೇಮವೇ ಈ ಕೊಲೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಕೈಗೊಂಡಿದ್ದಾರೆ.
Read More »ಪೂಜ್ಯನಿಯ ತಂದೆ ಹಾಗೂ ತಾಯಿ ಅವರಿಗೆ ಸ್ಮರಿಸಿದ ಸಚಿವ ರಮೇಶ ಜಾರಕಿಹೊಳಿ.
ಶ್ರೀ ಲಕ್ಷ್ಮಣರಾವ್ ರಾಮಪ್ಪ ಜಾರಕಿಹೊಳಿ ಹಾಗೂ ಶ್ರೀಮತಿ ಭೀಮವ್ವ ಲಕ್ಷ್ಮಣರಾವ್ ಜಾರಕಿಹೊಳಿ ಅವರ ಪುಣ್ಯತಿಥಿ ; ಪೂಜ್ಯನಿಯ ತಂದೆ ಹಾಗೂ ತಾಯಿ ಅವರಿಗೆ ಸ್ಮರಿಸಿದ ಸಚಿವ ರಮೇಶ ಜಾರಕಿಹೊಳಿ ದೈವಿ ಸ್ವರೂಪಿಯಾಗಿದ್ದ ನೀವುಗಳು ನಮ್ಮನ್ನಗಲಿ 9 ವರ್ಷ ಕಳೆದವು. ನಿಮ್ಮ ಬದುಕು ಆಧರ್ಶಗಳು ನಮಗೆ ದಾರಿದೀಪವಾಗಿದ್ದು, ನಿಮ್ಮ ಸವಿ ನೆನಪು ನಮ್ಮ ಹೃದಯದಲ್ಲಿ ಸದಾ ಹಚ್ಚ್ ಹಸರಾಗಿದೆ. ನಿಮ್ಮ ಸರಳ ಸಜ್ಜನಕೆಯ ಜೀವನ, ಮಾರ್ಗದರ್ಶನ ಅವಿಸ್ಮರಣೇಯ. ಸಹಾಯ ಬಯಸಿದವರಿಗೆ ಪ್ರೀತಿ …
Read More »ರಮೇಶ್ ಜಾರಕಿಹೊಳಿ ಅವರ ಬಲಗೈ ಬಂಟನಿಗೆ ಗೆಲುವು
ಗೋಕಾಕ ತಾಲೂಕಿನ ಗುಜನಾಳ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಭೀಮಗೌಡ ಪೊಲೀಸ್ ಗೌಡರ ಭರ್ಜರಿ ಜಯ ಸಾಧಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರ ಬೆಂಬಲಿಗರಾಗಿರುವ ಪೊಲೀಸ್ ಗೌಡರ ವಿಜಯ ಗ್ರಾಮದಲ್ಲಿ ನವೋತ್ಸಾಹ ತಂದಿದೆ.
Read More »ಗ್ರಾಮ ಪಂಚಾಯತ ಚುನಾವಣೆಯಲ್ಲಿ ಸಂಪೂರ್ಣ ಮೇಲುಗೈ ಸಾಧಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಡಿ.22 ರಂದು ನಡೆದ ಗ್ರಾಮ ಪಂಚಾಯತ ಚುನಾವಣೆಯಲ್ಲಿ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಬೆಂಬಲಿತ ಅಭ್ಯರ್ಥಿಗಳು ಅರಭಾವಿ ಮತಕ್ಷೇತ್ರದ 33 ಗ್ರಾಮ ಪಂಚಾಯತಿಗಳಲ್ಲಿ ಮೇಲುಗೈ ಸಾಧಿಸುವತ್ತ ಹೆಜ್ಜೆ ಹಾಕುತ್ತಿದ್ದಾರೆ. ನಗರದಲ್ಲಿಂದು ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ನಡೆಯುತ್ತಿರುವ ಮತ ಎಣಿಕೆಯಲ್ಲಿ ಅರಭಾವಿ ಮತಕ್ಷೇತ್ರದ ಎಲ್ಲ 33 ಗ್ರಾಮ ಪಂಚಾಯತಿಗಳಲ್ಲಿ ಬಿಜೆಪಿ ಬೆಂಬಲಿತ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದ ಬಣ ಸಂಪೂರ್ಣವಾಗಿ …
Read More »ಬೆಳಗಾವಿ ಲೋಕಸಭೆ ಚುನಾವಣೆ, ಕಾಂಗ್ರೇಸ್ ಹಾಗೂ ಬಿಜೆಪಿ ಅಭ್ಯರ್ಥಿ ಗಳು ಯಾರು… ?
ಬೆಳಗಾವಿ ಲೋಕಸಭೆ ಕ್ಷೇತ್ರಕ್ಕೆ ಇನ್ನು 2 ತಿಂಗಳಲ್ಲಿ ನಡೆಯಲಿರುವ ಉಪಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಚಟುವಟಿಕೆ ತೀವ್ರಗೊಂಡಿದೆ. ಭಾರತೀಯ ಜನತಾ ಪಾರ್ಟಿಯಲ್ಲಿ ಮೂವರು ಮಾಜಿ ಸಂಸದರು ಸರಿದಂತೆ ಹಲವರು ಕಣಕ್ಕಿಳಿಯುವ ಆಸಕ್ತಿ ತೋರಿಸುತ್ತಿದ್ದಾರೆ. ನಿತ್ಯ ಆಕಾಂಕ್ಷಿಗಳಿಂದ ಬರುವ ಫೋನ್ ಕರೆಗೆ ಸಂಘಪರಿವಾರದ ಮುಖಂಡರು ಬೇಸತ್ತಿದ್ದಾರೆ. ಆಕಾಂಕ್ಷಿಗಳು ಸಂಘಪರಿವಾರದ ಮುಖಂಡರಲ್ಲದೆ, ಬೆಂಗಳೂರು, ದೆಹಲಿಯ ಬಿಜೆಪಿ ನಾಯಕರ ಮನೆಯ ಕದವನ್ನೂ ತಟ್ಟುತ್ತಿದ್ದಾರೆ. ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಕೇಂದ್ರ ರೈಲ್ವೆ ಖಾತೆ ಸಚಿವರಾಗಿದ್ದ ಸುರೇಶ …
Read More »ಬೆಳಗಾವಿ ತಾಲ್ಲೂಕಿನಾದ್ಯಂತ ಡಿಸೆಂಬರ್ 30 ರಂದು ಬೆಳಿಗ್ಗೆ 6 ಗಂಟೆಯಿಂದ ದಿನಾಂಕ ಡಿಸೆಂಬರ್ 31 ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇದಾಜ್ಞೆ
ಬೆಳಗಾವಿ: ಗ್ರಾಮ ಪಂಚಾಯತಿ ಚುನಾವಣೆ ಮತ ಎಣಿಕೆ ಹಿನ್ನೆಲೆಯಲ್ಲಿ ನಗರದ ಪೊಲೀಸ್ ಕಮೀಷನರೆಟ್ ವ್ಯಾಪ್ತಿಯಲ್ಲಿನ ಕ್ಯಾಂಪ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಬಿ.ಕೆ ಮಾಡೆಲ್ ಶಾಲೆಯ ಸುತ್ತಲಿನ ಆವರಣದಿಂದ 500 ಮೀಟರ್ ಸುತ್ತಳತೆಯಲ್ಲಿ ಹಾಗೂ ಬೆಳಗಾವಿ ತಾಲ್ಲೂಕಿನಾದ್ಯಂತ ಡಿಸೆಂಬರ್ 30 ರಂದು ಬೆಳಿಗ್ಗೆ 6 ಗಂಟೆಯಿಂದ ದಿನಾಂಕ ಡಿಸೆಂಬರ್ 31 ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇದಾಜ್ಞೆ ವಿಧಿಸಿ ಪೊಲೀಸ್ ಆಯುಕ್ತರಾದ ಡಾ.ಕೆ.ತ್ಯಾಗರಾಜನ್ ಆದೇಶಿಸಿದ್ದಾರೆ. ಬೆಳಗಾವಿ ನಗರದ ಬಿ.ಕೆ ಮಾಡೆಲ್ ಶಾಲೆಯ ಸುತ್ತಲಿನ …
Read More »ಬೆಳಿಗ್ಗೆ 8.00 ಗಂಟೆಯಿಂದ ಗ್ರಾ.ಪಂ.ಚುನಾವಣೆಯ ಮತ ಎಣಿಕೆ ಪ್ರಾರಂಭ – ಪ್ರಕಾಶ ಹೊಳೆಪ್ಪಗೋಳ
ಗೋಕಾಕ : ನಾಳೆ ಬೆಳಿಗ್ಗೆ 8.00 ಗಂಟೆಗೆ ಗ್ರಾಮ ಪಂಚಾಯತ ಚುನಾವಣೆಯ ಮತ ಎಣಿಕೆ ಕಾರ್ಯ ಪ್ರಾರಂಭವಾಗುವುದು. Covid ಇರುವ ಕಾರಣ ಅಭ್ಯರ್ಥಿ ಅಥವಾ ಏಜೆಂಟ್ ಒಬ್ಬರಿಗೆ ಮಾತ್ರ ಒಳಗೆ ಅವಕಾಶ ಇದೆ. ಎಣಿಕೆ ಕೊಠಡಿಯ ಒಳಗೆ ಮೊಬೈಲ್, ನೀರಿನ ಬಾಟಲ್, ಯಾವುದೇ ದ್ರವ ವಸ್ತು, ಗುಟ್ಕಾ, ಪಾನ, ಸಿಗರೇಟ್ , ಕಡ್ಡಿ ಪೊಟ್ಟಣ, ಬ್ಲೇಡ್ ಅಥವಾ ಹರಿತವಾದ ವಸ್ತು, ಇತ್ಯಾದಿಗಳಿಗೆ ಅವಕಾಶ ಇರುವುದಿಲ್ಲ. ಸಂಪೂರ್ಣ ನಿಷೇಧ ಇರುತ್ತದೆ ಮತ್ತು …
Read More »ನಾಳೆ ಅಬ್ಯರ್ಥಿಗಳ ನಡೆ ಮತ ಎಣಿಕೆಯ ಕಡೆ, ಆದರೆ…….?
ಗ್ರಾಮ ಪಂಚಾಯತ ಚುನಾವಣೆ ಮುಗಿದಿದೆ.ಮತ ಎಣಿಕೆ ಮಾತ್ರ ಬಾಕಿ ಇದೆ .ನಾಳೆ ಪಲಿತಾಂಶ ಹೊರಬಿಳಲಿದೆ.ಫಲಿತಾಂಶ ಹೊರಬಿದ್ದ ಕೂಡಲೆ ಸೋಲು ಗೆಲುವು ತಿಳಿಯುತ್ತದೆ.ಆದರೆ ಸೋಲು – ಗೆಲುವು ಇದ್ದದೇ. ನಾವೆಲ್ಲರೂ ಯೊಚಿಸಬೇಕಾದ ವಿಷಯ ಕೂಡ ಅದೆ ಎನೆಂದರೆ ಸೋಲುವವರು ಗೆಲ್ಲೂವವರೂ ನಮ್ಮದೆ ಊರಿನವರು,ನಮ್ಮದೆ ಗ್ರಾಮದವರೂ ಆದಕಾರಣ ಗೆದ್ದವರೂ ಸೊತವರ ಮನಸ್ಸನ್ನು ನೋವಿಸುವಂತಹ,ಹಿಯ್ಯಾಳಿಸುವಂತಹ ಕಾರ್ಯಕ್ಕೆ ಯಾರು ಇಳಿಯಬಾರದು.ಎಕೆಂದರೆ ಗ್ರಾಮ ಪಂಚಾಯತ ಚುನಾವಣೆಯೂ ಯಾವುದೆ ಜಾತಿ – ಧರ್ಮ ಅಥವಾ ವರ್ಗಕ್ಕೆ ಸಂಬಂದಿಸಿದಲ್ಲ.ಈ ಚುನಾವಣೆಯು …
Read More »