ಬೆಳಗಾವಿ: ಗ್ರಾಮ ಪಂಚಾಯತಿ ಚುನಾವಣೆ ಮತ ಎಣಿಕೆ ಹಿನ್ನೆಲೆಯಲ್ಲಿ ನಗರದ ಪೊಲೀಸ್ ಕಮೀಷನರೆಟ್ ವ್ಯಾಪ್ತಿಯಲ್ಲಿನ ಕ್ಯಾಂಪ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಬಿ.ಕೆ ಮಾಡೆಲ್ ಶಾಲೆಯ ಸುತ್ತಲಿನ ಆವರಣದಿಂದ 500 ಮೀಟರ್ ಸುತ್ತಳತೆಯಲ್ಲಿ ಹಾಗೂ ಬೆಳಗಾವಿ ತಾಲ್ಲೂಕಿನಾದ್ಯಂತ ಡಿಸೆಂಬರ್ 30 ರಂದು ಬೆಳಿಗ್ಗೆ 6 ಗಂಟೆಯಿಂದ ದಿನಾಂಕ ಡಿಸೆಂಬರ್ 31 ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇದಾಜ್ಞೆ ವಿಧಿಸಿ ಪೊಲೀಸ್ ಆಯುಕ್ತರಾದ ಡಾ.ಕೆ.ತ್ಯಾಗರಾಜನ್ ಆದೇಶಿಸಿದ್ದಾರೆ. ಬೆಳಗಾವಿ ನಗರದ ಬಿ.ಕೆ ಮಾಡೆಲ್ ಶಾಲೆಯ ಸುತ್ತಲಿನ …
Read More »ಬೆಳಿಗ್ಗೆ 8.00 ಗಂಟೆಯಿಂದ ಗ್ರಾ.ಪಂ.ಚುನಾವಣೆಯ ಮತ ಎಣಿಕೆ ಪ್ರಾರಂಭ – ಪ್ರಕಾಶ ಹೊಳೆಪ್ಪಗೋಳ
ಗೋಕಾಕ : ನಾಳೆ ಬೆಳಿಗ್ಗೆ 8.00 ಗಂಟೆಗೆ ಗ್ರಾಮ ಪಂಚಾಯತ ಚುನಾವಣೆಯ ಮತ ಎಣಿಕೆ ಕಾರ್ಯ ಪ್ರಾರಂಭವಾಗುವುದು. Covid ಇರುವ ಕಾರಣ ಅಭ್ಯರ್ಥಿ ಅಥವಾ ಏಜೆಂಟ್ ಒಬ್ಬರಿಗೆ ಮಾತ್ರ ಒಳಗೆ ಅವಕಾಶ ಇದೆ. ಎಣಿಕೆ ಕೊಠಡಿಯ ಒಳಗೆ ಮೊಬೈಲ್, ನೀರಿನ ಬಾಟಲ್, ಯಾವುದೇ ದ್ರವ ವಸ್ತು, ಗುಟ್ಕಾ, ಪಾನ, ಸಿಗರೇಟ್ , ಕಡ್ಡಿ ಪೊಟ್ಟಣ, ಬ್ಲೇಡ್ ಅಥವಾ ಹರಿತವಾದ ವಸ್ತು, ಇತ್ಯಾದಿಗಳಿಗೆ ಅವಕಾಶ ಇರುವುದಿಲ್ಲ. ಸಂಪೂರ್ಣ ನಿಷೇಧ ಇರುತ್ತದೆ ಮತ್ತು …
Read More »ನಾಳೆ ಅಬ್ಯರ್ಥಿಗಳ ನಡೆ ಮತ ಎಣಿಕೆಯ ಕಡೆ, ಆದರೆ…….?
ಗ್ರಾಮ ಪಂಚಾಯತ ಚುನಾವಣೆ ಮುಗಿದಿದೆ.ಮತ ಎಣಿಕೆ ಮಾತ್ರ ಬಾಕಿ ಇದೆ .ನಾಳೆ ಪಲಿತಾಂಶ ಹೊರಬಿಳಲಿದೆ.ಫಲಿತಾಂಶ ಹೊರಬಿದ್ದ ಕೂಡಲೆ ಸೋಲು ಗೆಲುವು ತಿಳಿಯುತ್ತದೆ.ಆದರೆ ಸೋಲು – ಗೆಲುವು ಇದ್ದದೇ. ನಾವೆಲ್ಲರೂ ಯೊಚಿಸಬೇಕಾದ ವಿಷಯ ಕೂಡ ಅದೆ ಎನೆಂದರೆ ಸೋಲುವವರು ಗೆಲ್ಲೂವವರೂ ನಮ್ಮದೆ ಊರಿನವರು,ನಮ್ಮದೆ ಗ್ರಾಮದವರೂ ಆದಕಾರಣ ಗೆದ್ದವರೂ ಸೊತವರ ಮನಸ್ಸನ್ನು ನೋವಿಸುವಂತಹ,ಹಿಯ್ಯಾಳಿಸುವಂತಹ ಕಾರ್ಯಕ್ಕೆ ಯಾರು ಇಳಿಯಬಾರದು.ಎಕೆಂದರೆ ಗ್ರಾಮ ಪಂಚಾಯತ ಚುನಾವಣೆಯೂ ಯಾವುದೆ ಜಾತಿ – ಧರ್ಮ ಅಥವಾ ವರ್ಗಕ್ಕೆ ಸಂಬಂದಿಸಿದಲ್ಲ.ಈ ಚುನಾವಣೆಯು …
Read More »ಕೊರೆಯುವ ಚಳಿಯಲ್ಲೂ ರಾತ್ರಿಯಿಡೀ ಕನ್ನಡ ಧ್ವಜ ಕಾವಲು ಮಾಡಿದ ಕನ್ನಡ ಪರ ಹೋರಾಟಗಾರರು
ಬೆಳಗಾವಿ: ಮಹಾನಗರ ಪಾಲಿಕೆ ಪ್ರವೇಶ ದ್ವಾರ ಮುಂದೆ ಸೋಮವಾರ ಬೆಳಿಗ್ಗೆ ಸುಮಾರು11 ಗಂಟೆಗೆ ಕನ್ನಡ ಹೋರಾಟಗಾರ ಶ್ರೀನಿವಾಸ ತಾಳೂಕರ ನೇತೃತ್ವದಲ್ಲಿ ಧ್ವಜ ಸ್ತಂಭದ ಸಮೇತ ಕನ್ನಡ ಧ್ವಜ ಹಾರಿಸಿ ಕನ್ನಡ ಮಾತೆಗೆ ಜಯ ಘೋಷಣೆ ಕೂಗಿದರು. ಇನ್ನೊಂದು ಕಡೆ ಅದನ್ನು ತೆರವುಗೊಳಿಸುವಂತೆ ಪೊಲೀಸ್ ಅಧಿಕಾರಿಗಳ ಒತ್ತಡ ಹೇರಿದರು ಅದಕ್ಕೆ ಬಗ್ಗದ ಕನ್ನಡ ಪರ ಹೋರಾಟಗಾರರು ಅದನ್ನು ತೆರವುಗೊಳಿಸದಂತೆ ಇಡೀ ರಾತ್ರಿಯಲ್ಲ ಕೊರೆಯುವ ಚಳಿಯಲ್ಲೂ ಅದರ ಕಾವಲು ಮಾಡುವುದರ ಜೊತೆಗೆ …
Read More »ಕನ್ನಡ ಧ್ವಜ ತೆರವಿಗೆ ಆಗ್ರಹಿಸಿ ಎಂಇಎಸ್ ಯುವ ಮೋರ್ಚಾ ಪ್ರತಿಭಟನೆ, ಪೊಲೀಸರೊಂದಿಗೆ ಜಟಾಪಟಿ
ಬೆಳಗಾವಿ ಮಹಾನಗರ ಪಾಲಿಕೆ ಎದುರು ಕನ್ನಡ ಧ್ವಜ ಹಾರಿಸಿರುವ ಕನ್ನಡಪರ ಸಂಘಟನೆಗಳ ಹೋರಾಟಗಾರರು, ಧ್ವಜವನ್ನು ತೆರವುಗೊಳಿಸದೇ ಅಲ್ಲಿಯೇ ಮುಂದುವರಿಸಬೇಕು ಎಂದು ಧರಣಿ ಮುಂದುವರಿಸಿದ್ದಾರೆ.. ಆದರೆ ಇನ್ನೊಂದೆಡೆ ಎಂಇಎಸ್ ಯುವ ಸಂಘಟನೆಯವರು ಧ್ವಜ ತೆರವುಗೊಳಿಸಬೇಕು ಎಂದು ನಗರ ಪೊಲೀಸ್ ಆಯುಕ್ತರ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದ್ದಾರೆ. ಧ್ವಜ ತೆರವುಗೊಳಿಸಿ ಇಲ್ಲವೇ ಪರಿಣಾಮ ಎದುರಿಸಿ ಎಂದು ಸವಾಲು ಎಸೆದಿದ್ದಾರೆ. ಬೆಳಗಾವಿ ಮಹಾನಗರ ಪಾಲಿಕೆ ಎದುರು ಕನ್ನಡ ಪರ ಸಂಘಟನೆಗಳ …
Read More »ಸ್ಟೋನ್ ಕ್ರಷರ್ಸದಲ್ಲಿ ಅಕ್ರಮವಾಗಿ ತಗಡಿನ ಶೇಡ್ ನಲ್ಲಿ ಅಪಾರ ಪ್ರಮಾಣದ ಜಿಲೆಟಿನ್ ಸ್ಪೋಟಕ ವಸ್ತು
ಬೆಳಗಾವಿ – ಸವದತ್ತಿ ತಾಲೂಕಿನ ಸತ್ತಿಗೇರಿ ಗ್ರಾಮದ ಶ್ರೀ ಸಾಯಿನಾಥ ಸ್ಟೋನ್ ಕ್ರಷರ್ಸದಲ್ಲಿ ಅಕ್ರಮವಾಗಿ ತಗಡಿನ ಶೇಡ್ ನಲ್ಲಿ ಅಪಾರ ಪ್ರಮಾಣದ ಜಿಲೆಟಿನ್ ಸ್ಪೋಟಕ ವಸ್ತುಗಳನ್ನು ಸಂಗ್ರಹಿಸಿಡಲಾಗಿತ್ತು. ಆಂತರಿಕ ಭದ್ರತಾ ವಿಭಾಗದ ಪೋಲಿಸ್ ಅಧಿಕಾರಿ ಶಿವಾನಂದ ಅಂಬಿಗೇರ ಪೊಲೀಸ್ ನಿರೀಕ್ಷರು ಇವರ ಮುಂದಾಳತ್ವದಲ್ಲಿ ರೇಡ್ ಮಾಡುವ ಮೂಲಕ ಎಲ್ಲ ಜಿಲೆಟಿನ್ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಅಧಿಕಾರಿಗಳಿಗೆ ಬಲ್ಲ ಮೂಲಗಳಿಂದ ಬಂದ ಮಾಹಿತಿ ಮೇರೆಗೆ ಡಿಸೆಂಬರ್ …
Read More »ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸಲು ಯಶಸ್ವಿಯಾಗಿರುವ ರಾಜ್ಯ ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ ಅವರಿಗೆ ಅಭಿನಂದನೆ ಸಲ್ಲಿಸಿರುವ ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯೆ ಡಾ.ಸೋನಾಲಿ ಸರ್ನೋಬತ್
ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸಲು ಯಶಸ್ವಿಯಾಗಿರುವ ರಾಜ್ಯ ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ ಅವರಿಗೆ ಅಭಿನಂದನೆ ಸಲ್ಲಿಸಿರುವ ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯೆ ಡಾ.ಸೋನಾಲಿ ಸರ್ನೋಬತ್, ರಾಜ್ಯದ ಜನರ ಪರವಾಗಿ ಧನ್ಯವಾದ ಸಲ್ಲಿಸಿದ್ದಾರೆ. ಗೋಹತ್ಯಾ ನಿಷೇಧ ಕಾಯ್ದೆ ಜಾರಿಗೆ ಸುಗ್ರಿವಾಜ್ಞೆ ಹೊರಡಿಸಲು ರಾಜ್ಯ ಸಚಿವಸಂಪುಟ ಸಭೆ ಅನುಮೋದನೆ ನೀಡಿರುವ ಹಿನ್ನೆಲೆಯಲ್ಲಿ ಸೋನಾಲಿ ಸರ್ನೋಬತ್ ಹೇಳಿಕೆ ನೀಡಿದ್ದಾರೆ. ಹಲವಾರು ವರ್ಷಗಳಿಂದ ರಾಜ್ಯದ ಕೊಟ್ಯಂತರ ಜನರ ಬೇಡಿಕೆಯಾಗಿದ್ದ ಗೋಹತ್ಯಾ ನಿಷೇಧ ಕಾಯ್ದೆ …
Read More »ಅಕ್ರಮವಾಗಿ ನುಗ್ಗಿ ಚಿಗರೆಗೆ ಗುಂಡು ಹಾರಿಸಿದ ಇಬ್ಬರನ್ನು ಅರಣ್ಯಾಧಿಕಾರಿಗಳ ವಶಕ್ಕೆ
ಬೆಳಗಾವಿ: ಗೋಲಿಹಳ್ಳಿ ವಲಯದ ಕಿತ್ತೂರು ಕಾಯ್ದಿಟ್ಟ ಅರಣ್ಯದಲ್ಲಿ ಅಕ್ರಮವಾಗಿ ನುಗ್ಗಿ ಚಿಗರೆಗೆ ಗುಂಡು ಹಾರಿಸಿದ ಇಬ್ಬರನ್ನು ಅರಣ್ಯಾಧಿಕಾರಿಗಳು ವಶಕ್ಕೆ ಪಡೆದಿದ್ದು, ಮತ್ತಿಬ್ಬರು ಪರಾರಿಯಾಗಿದ್ದಾರೆ. ಅರಣ್ಯ ಅಪರಾಧಗಳನ್ನು ರೂಢಿಗತ( Habitual Offenders) ಮಾಡಿಕೊಂಡಿರುವ ಇವರು ಅರಣ್ಯಾಧಿಕಾರಿಗಳ ಕಣ್ಣು ತಪ್ಪಿಸಿ ವನ್ಯಭೇಟೆಗೆ ಇಳಿಯುತ್ತಾರೆ ಎಂದು ತಿಳಿದುಬಂದಿದೆ. ಕಿತ್ತೂರು ಬಳಿಯ ಕಾಯ್ದಿಟ್ಟ ಅರಣ್ಯದಲ್ಲಿ ಗುಂಡು ಹಾರಿಸಿದ ಖದೀಮರಿಂದ ಜಿಂಕೆ ತಪ್ಪಿಸಿಕೊಂಡಿದ್ದು, ಬೆಳಗಾವಿ ವಿನಾಯಕ ನಗರದ ಉದ್ದವ ರಾಜೇಂದ್ರ ನಾಯಕ, ಕಾಕತಿ ದೇಸಾಯಿ ಗಲ್ಲಿಯ ಸಾಗರ …
Read More »ಬಿಜೆಪಿಯವರು 7 ವರ್ಷದಲ್ಲೇ ಮಾರಿದ್ರು: ಶಾಸಕ ಸತೀಶ ಜಾರಕಿಹೊಳಿ ವಾಗ್ದಾಳಿ ಕಾಂಗ್ರೆಸ್ ಏನು ಮಾಡದಿದ್ರೆ ಸಂಸ್ಥೆಗಳನ್ನು ಹೇಗೆ ಮಾರಾಟ ಮಾಡುತಿದ್ರು?
ಗೋಕಾಕ: ಕಾಂಗ್ರೆಸ್ ಪಕ್ಷ 70 ವರ್ಷಗಳ ಕಾಲ ನಿರಂತರ ಶ್ರಮಪಟ್ಟು ಅಭಿವೃದ್ದಿಗೊಳಿಸಿದ ದೇಶವನ್ನು ಬಿಜೆಪಿಯವರು ಕೇವಲ 7 ವರ್ಷದಲ್ಲಿ ಮಾರಾಟ ಮಾಡಿದ್ದಾರೆ ಅಂತಾ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ವಾಗ್ದಾಳಿ ನಡೆಸಿದರು. ಇಲ್ಲಿನ ಹಿಲ್ ಗಾರ್ಡನ್ ನಲ್ಲಿ ಸೋಮವಾರ ನಡೆದ ಕಾಂಗ್ರೆಸ್ 136 ವರ್ಷದ ಸಂಸ್ಥಾಪನಾ ದಿನಾಚರಣೆ ಹಾಗೂ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ, ಪೆಟ್ರೋಲಿಯಂ, ಬಿಎಸ್ಎನ್ ಎಲ್ ಎಲ್ಲವನ್ನು ಕಾಂಗ್ರೆಸ್ ನವರು 70ವರ್ಷಗಳ …
Read More »ಸಾವಿರ ಕಷ್ಟಗಳು ಬಂದ್ರೂ ಎದುರಿಸುವ ಶಕ್ತಿ ತಾನಾಗಿಯೇ ಬರುತ್ತದೆ ಎನ್ನುವುದಕ್ಕೆ ಇಲ್ಲೊಬ್ಬ ಯುವಕ ಪ್ರತ್ಯಕ್ಷ ಸಾಕ್ಷಿ
ಬೆಳಗಾವಿ: ಸಾಧಿಸುವ ಗುರಿಯೊಂದಿದ್ದರೆ ಸಾಕು, ಸಾವಿರ ಕಷ್ಟಗಳು ಬಂದ್ರೂ ಎದುರಿಸುವ ಶಕ್ತಿ ತಾನಾಗಿಯೇ ಬರುತ್ತದೆ ಎನ್ನುವುದಕ್ಕೆ ಇಲ್ಲೊಬ್ಬ ಯುವಕ ಪ್ರತ್ಯಕ್ಷ ಸಾಕ್ಷಿಯಾಗಿದ್ದಾನೆ. ಕುಟುಂಬದ ಕಷ್ಟಗಳನ್ನೇ ತನ್ನ ಮೆಟ್ಟಿಲುಗಳನ್ನಾಗಿ ಮಾಡಿಕೊಂಡು ಫಾಸ್ಟೆಸ್ಟ್ ಸ್ಕೇಟಿಂಗ್ನಲ್ಲಿ ಗಿನ್ನೆಸ್ ದಾಖಲೆ ಮಾಡುವ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಹೌದು, ನಗರದ ಮಾಳಮಾರುತಿ ನಿವಾಸಿ ಸಂಜಯ ಹಾಗೂ ಸುಜಾತಾ ನವಲೆ ದಂಪತಿ ಪುತ್ರ ಅಭಿಷೇಕ ನವಲೆ 12.85 ಸೆಕೆಂಡ್ಸ್ನಲ್ಲಿ 100 ಮೀಟರ್ ಕ್ರಮಿಸುವ ಮೂಲಕ …
Read More »
Laxmi News 24×7