ಬೆಳಗಾವಿ: ಸಂಬಂಧಿಕರ ಜಮೀನಿನಲ್ಲಿ ಆಟವಾಡಲು ಹೋದ ಇಬ್ಬರು ಬಾಲಕರು ಬಾವಿಯಲ್ಲಿ ಬಿದ್ದು ಸಾವನ್ನಪ್ಪಿರುವ ಘಟನೆ ಬೆಳಗಾವಿಯ ಬೆಕ್ಕಿನಕೇರಿಯಲ್ಲಿ ನಡೆದಿದೆ. ಮೃತ ಬಾಲಕರನ್ನು ಲೋಕೇಶ ವಿಠಲ (10) ಹಾಗೂ ನಿಕೀಲ (7) ಎಂದು ಗುರುತಿಸಲಾಗಿದೆ. ಬಾಳು ಮಲ್ಲಪ್ಪ ಗಾವಡೆ ಎಂಬುವವರ ಜಮೀನೊಂದರಲ್ಲಿ ಆಟವಾಡಲೆಂದು ಮೂವರು ಬಾಲಕರು ಹೋಗಿದ್ದಾರೆ. ಈ ವೇಳೆಮೀನು, ಏಡಿ ಹಿಡಿಯಲೆಂದು ಬಾವಿಯತ್ತ ಸಾಗಿದ ಇಬ್ಬರು ಬಾಲಕರು, ಏಕಾಏಕಿ ಬಾವಿಗೆ ಬಿದ್ದಿದ್ದಾರೆ. ಇನ್ನೋರ್ವ ಬಾಲಕ ರಕ್ಷಣೆಗಾಗಿ ಕೋಗಿದ್ದಾನೆ. ಗ್ರಾಮಸ್ಥರು ಬಂದು …
Read More »ಕಾಂಗ್ರೆಸ್ ಮುಳುಗುತ್ತಿರುವ ಹಡಗು, ಅವರ ಮಾತನ್ನು ಯಾರು ಕೇಳ್ತಾರೆ..? : ಸಿಎಂ ವ್ಯಂಗ್ಯ
ಬೆಂಗಳೂರು, ಡಿ.8- ಕಾಂಗ್ರೆಸ್ ಮುಳುಗುತ್ತಿರುವ ಹಡಗು. ಅದು ಕಪ್ಪು ಪಟ್ಟಿಯನ್ನಾದರೂ ಧರಿಸಲಿ, ಬಿಳಿ ಪಟ್ಟಿಯನ್ನಾದರೂ ಧರಿಸಲಿ. ಅದನ್ನು ಯಾರು ಕೇಳುತ್ತಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವ್ಯಂಗ್ಯವಾಡಿದರು. ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ಖಂಡಿಸಿ ಕಾಂಗ್ರೆಸ್ ನಡೆಸಿದ ಪ್ರತಿಭಟನೆ ಸಂಬಂಧ ವಿಧಾನಸೌಧದ ಬಳಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಮುಳುಗುತ್ತಿರುವ ಹಡಗು. ಅವರ ಪ್ರತಿಭಟನೆಯನ್ನು ಯಾರು ಕೇಳುತ್ತಾರೆ ಎಂದು ಕೇಂದ್ರದ ನರೇಂದ್ರ ಮೋದಿ ಸರ್ಕಾರ ರೈತರ ಪರವಾಗಿರುವ ಸರ್ಕಾರ. ರೈತರಿಗೆ …
Read More »ಛಲದಂಕ ಮಲ್ಲ” ರಮೇಶ ಜಾರಕಿಹೊಳಿ:ಅಶೋಕ ಚಂದರಗಿ
ಛಲದಂಕ ಮಲ್ಲ” ರಮೇಶ ಜಾರಕಿಹೊಳಿಯವರ ಕಿರೀಟಕ್ಕೆ ಮತ್ತೊಂದು ಗರಿ: ಭದ್ರಾ ಮೇಲ್ದಂಡೆ ಯೋಜನೆಗೆ ” ರಾಷ್ಟ್ರೀಯ ಯೋಜನೆ” ಪಟ್ಟ:ಕೃಷ್ಣಾ ಮೇಲ್ದಂಡೆ ಯೋಜನೆಗೂ ” ದಿಲ್ಲಿಯ ದಾರಿ” ಸುಗಮವಾಗುವದೆ? ರಾಜ್ಯ ಜಲಸಂಪನ್ಮೂಲ ಖಾತೆಯ ಸಚಿವ ಶ್ರೀ ರಮೇಶ ಜಾರಕಿಹೊಳಿಯವರ ಕಾಲ್ಗುಣವೊ, ಕೈಗುಣವೊ, ಮುಖದ ಲಕ್ಷಣವೊ ಗೊತ್ತಿಲ್ಲ.ಆದರೆ ಅವರು ಈ ಖಾತೆಯನ್ನು ವಹಿಸಿಕೊಂಡ ನಂತರ ನೀರಾವರಿ ಯೋಜನೆಗಳಲ್ಲಿ ಲಾಟರಿ ಮೇಲೆ ಲಾಟರಿಯನ್ನು ಕರ್ನಾಟಕವು ಹೊಡೆದೇ ಹೊಡೆಯುತ್ತಿದೆ! ದೀರ್ಘ ಕಾಲದಿಂದ ಮುಂದೆ ಸಾಗದೇ ಬಸವಳಿಯುತ್ತಿದ್ದ …
Read More »ಚಾಯ್ವಾಲಾ ಮೋದಿಗೆ ಧಿಕ್ಕಾರ ಧಿಕ್ಕಾರ
ಬೆಳಗಾವಿ-/ಕೇಂದ್ರ ಸರ್ಕಾರದ ಕೃಷಿ ಮಸೂದೆ ಹಿಂಪಡೆಯುವಂತೆ ಆಗ್ರಹಿಸಿ ರೈತ ಸಂಘಟನೆಗಳು ಭಾರತ್ ಬಂದ್ ಕರೆ ನೀಡಿದ್ದು, ಬೆಳಗಾವಿಯಲ್ಲಿ ಬೆಳಗಿನ ಜಾವವೇ ಪ್ರತಿಭಟನೆ ಶುರುವಾಗಿದೆ. ಬೆಳಗಾವಿ ಬಸ್ ನಿಲ್ದಾಣ ಎದುರು ರೈತ ಮುಖಂಡರ ವಿನೂತನವಾಗಿ ಧರಣಿ ಮಾಡುತ್ತಿದ್ದಾರೆ. ಒಲೆ ಸಿದ್ಧಪಡಿಸಿ ಚಹಾ ತಯಾರಿಸಿ ವಿನೂತನವಾಗಿ ಪ್ರತಿಭಟನೆ ಮಾಡುತ್ತಿದ್ದು, ಚಾಯ್ವಾಲಾ ಮೋದಿಗೆ ಧಿಕ್ಕಾರ ಧಿಕ್ಕಾರ ಎಂದು ಘೋಷಣೆ ಕೂಗುತ್ತಿದ್ದಾರೆ. ಟೀ ಪೌಡರ್, ಹಾಲು ತಂದು ಚಹಾ ತಯಾರಿಸಿದ ರೈತ ಮಹಿಳೆ ಜಯಶ್ರೀ, ಶುಗರ್ …
Read More »ಭಾರತ್ ಬಂದ್; ಬೆಳಗಾವಿಯಲ್ಲಿ ಬಸ್ ಇಲ್ಲದೆ ಪ್ರಯಾಣಿಕರ ಪರದಾಟ
ಬೆಳಗಾವಿ : ನೂತನ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಕರೆ ನೀಡಿರುವ ಭಾರತ್ ಬಂದ್ ಪರಿಣಾಮ ನಗರದಲ್ಲಿ ಬಸ್ ಸಂಚಾರವಿಲ್ಲದೆ ನೂರಾರು ಪ್ರಯಾಣಿಕರು ಕೇಂದ್ರ ಬಸ್ ನಿಲ್ದಾಣದಲ್ಲಿಯೇ ಪರದಾಡುವ ಸ್ಥಿತಿ ಉಂಟಾಗಿದೆ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳು ರೈತ ವಿರೋಧಿಯಾಗಿವೆ ಎಂದು ಆರೋಪಿಸಿ ಇಡೀ ದೇಶದಲ್ಲಿ ಪ್ರತಿಭಟನೆ ನಡೆಯುತ್ತಿದೆ. ನಗರದ ಕೇಂದ್ರ ಬಸ್ ನಿಲ್ದಾಣದ ಎದುರಿಗೂ ಪ್ರತಿಭಟನೆ ನಡೆಯುತ್ತಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ. ಬಸ್ …
Read More »ಭಾರತ್ ಬಂದ್ : ಗೋಕಾಕನಲ್ಲಿ ಸಹಜ ಸ್ಥಿತಿ
https://youtu.be/klKiPyqipLk ಗೋಕಾಕ : ರೈತರು ಭಾರತ್ ಬಂದ್ ಗೆ ಕರೆ ನೀಡಿದ ಹಿನ್ನೆಲೆ ರಾಜ್ಯಾದ್ಯಂತ ಪ್ರತಿಭಟನೆ ಕಾವು ಹೆಚ್ಚಾಗಿದೆ. ಆದರೆ ಗೋಕಾಕ ತಾಲ್ಲೂಕಿನಲ್ಲಿ ಪ್ರತಿಭಟನೆ ಬಿಸಿ ತಟ್ಟಿಲ್ಲ. ಎಂದಿನಂತೆ ಜನಜೀವನ ಸಹಜ ಸ್ಥಿತಿಯಲ್ಲಿದೆ. ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ತಿದ್ದುಪಡಿ ವಾಪಸ್ ಪಡೆಯುವಂತೆ ಆಗ್ರಹಿಸಿ ಭಾರತ್ ಬಂದ್ ಕರೆ ನೀಡಲಾಗಿದೆ. ಆದರೆ ಜನರು ದಿನನಿತ್ಯದಂತೆ ಅಂಗಡಿ, ವ್ಯಾಪಾರ ವಹಿವಾಟು ನಡೆಸಿರುವುದು ಕಂಡು ಬಂದಿದೆ. ಇನ್ನೂ ಕೆಎಸ್ ಆರ್ …
Read More »ಬೆಳಗಾವಿ ಲೋಕಸಭೆ ಉಪಚುನಾವಣೆ: ಜಿಲ್ಲಾ ಕಾಂಗ್ರೆಸ್ ನಾಯಕರ ಜೊತೆ ಡಿಕೆಶಿ ಚರ್ಚೆ
ಬೆಂಗಳೂರು: ಲೋಕಸಭೆ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಮಾಡುವ ಕುರಿತಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಇಂದು ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ನಾಯಕರ ಜೊತೆ ಸಮಾಲೋಚನೆ ನಡೆಸಿದರು. ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ, ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ಈಶ್ವರ ಖಂಡ್ರೆ, ಉಪ ಚುನಾವಣೆಯ ಉಸ್ತುವಾರಿ ವಹಿಸಿರುವ ಎಂ.ಬಿ. ಪಾಟೀಲ್, ಶಾಸಕರಾದ ಲಕ್ಷ್ಮೀ ಹೆಬ್ಬಾಳಕರ್, ಮಹಾಂತೇಶ ಕೌಜಲಗಿ …
Read More »ರಮೇಶ್ ಜಾರಕಿಹೊಳಿ ಮನಸು ಮಾಡಿದರೆ , ಗೋಕಾಕ್ ಜಿಲ್ಲೆ ಆಗಿಸಬಹುದು
ಗೋಕಾಕ : ಗ್ರಾ.ಪ ಚುನಾವಣೆಯಲ್ಲಿ ಯಾವುದೇ ಪಕ್ಷದ ಚಿನ್ನೆಯ ಮೇಲೆ ನಡೆಯುವುದಿಲ್ಲ. ಪರೋಕ್ಷವಾಗಿ ಬೆಂಬಲಿತ ಅಭ್ಯರ್ಥಿ ಪರ ಕೆಲಸ ಮಾಡಲಿದ್ದಾರೆ. ಗೋಕಾಕ ನಲ್ಲಿ ಈ ಬಾರಿ ಚುನಾವಣೆಯಲ್ಲಿ ಹೆಚ್ಚು ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದು ಜೆಡಿಎಸ್ ಮುಖಂಡ ಅಶೋಕ ಪೂಜಾರಿ ವಿಶ್ವಾಸ ವ್ಯಕ್ತ ಪಡಿಸಿದರು. ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಾದ್ಯಂತ ಗ್ರಾಮ ಪಂಚಾಯಿತಿ ಚುನಾವಣೆಗೆ ಭಾರೀ ತಯಾರಿಗಳು ನಡೆದಿವೆ. ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಬೆಂಬಲಿತ …
Read More »ಸುರೇಶ್ ಅಂಗಡಿಧರ್ಮಪತ್ನಿ ಮಂಗಳಾ ಅಂಗಡಿ ಅವರು ಚುನಾವಣೆಗೆ ಸ್ಪರ್ದಿಸಬೇಕು ಎನ್ನುವದು ಅಭಿಮಾನಿಗಳ ಒತ್ತಾಯ
ಬೆಳಗಾವಿ-ಸೋಲಿಲ್ಲದ ಸರದಾ,ಸರಳ ಸಜ್ಜನ ರಾಜಕಾರಣಿಯಾಗಿದ್ದ ಸುರೇಶ್ ಅಂಗಡಿ ಅವರನ್ನು ಅವರ ಅಭಿಮಾನಿಗಳು ಮರೆತಿಲ್ಲ,ಪ್ರತಿದಿನ ಅವರ ಮನೆಗೆ ಅಭಿಮಾನಿಗಳ ದಂಡು ಹರಿದು ಬರುತ್ತಿದೆ. ಸುರೇಶ ಅಂಗಡಿಯವರ ನಿಧನದಿಂದ ತೆರವಾದ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧಿಸುವಂತೆ ಕೋರಿ ವಿವಿಧ ಗ್ರಾಮಗಳ ಅವರ ಅಭಿಮಾನಿಗಳು ಹಾಗೂ ಭಾಜಪ ಕಾರ್ಯಕರ್ತರು ಇಂದು ಅವರ ಕುಟುಂಬ ಸದಸ್ಯರಿಗೆ ಮನವಿ ಮಾಡಿಕೊಂಡಿದ್ದಾರೆ.ಸುರೇಶ್ ಅಂಗಡಿ ಅವರು ಬಿಜೆಪಿ ಕಾರ್ಯಕರ್ತರ ಜೀವಾಳವಾಗಿದ್ದರು.ಅವರ ಧರ್ಮಪತ್ನಿ ಮಂಗಳಾ ಅಂಗಡಿ ಅವರು ಚುನಾವಣೆಗೆ ಸ್ಪರ್ದಿಸಬೇಕು ಎನ್ನುವದು …
Read More »ಬೆಳಗಾವಿಯಲ್ಲಿ 30ಕ್ಕೂ ಹೆಚ್ಚು ಸಂಘಟನೆಗಳ ಪದಾಧಿಕಾರಿಗಳ ಸಭೆ
ಬೆಳಗಾವಿ- ಕೇಂದ್ರ ಸರ್ಕಾರದ ರೈತ ವಿರೋಧ ನಿಲುವು ಖಂಡಿಸಿ ರೈತ ಸಂಘಟನೆಗಳು ನಾಳೆ ಭಾರತ್ ಬಂದ ಕರೆ ನೀಡಿರುವ ಹಿನ್ನಲೆಯಲ್ಲಿ ಬೆಳಗಾವಿಯಲ್ಲಿ 30ಕ್ಕೂ ಹೆಚ್ಚು ಸಂಘಟನೆಗಳ ಪದಾಧಿಕಾರಿಗಳು ಸಭೆ ನಡೆಸಿದರು. ಬೆಳಗಾವಿ ಡಾ. ಬಿ ಆರ್ ಅಂಬೇಡ್ಕರ್ ಗಾರ್ಡನ್ ನಲ್ಲಿ ಸಭೆ ನಡೆಸಿದ ರೈತ ಮುಖಂಡರು, ಬೆಳಗ್ಗೆ 6 ಗಂಟೆಯಿಂದಲೇ ಪ್ರತಿಭಟನೆ ನಡೆಸಲು ನಿರ್ಧರಿಸಿದರು. ರೈತ ಸಂಘಟನೆ, ಕಾರ್ಮಕ ಸಂಘಟನೆ, ಕನ್ನಡ ಪರ ಸಂಘಟನೆ, ಆಟೋ ಚಾಲಕರ ಸಂಘಟನೆ ಬೆಂಬಲ …
Read More »