ಬೆಳಗಾವಿ ಸ್ಮಾಟ್೯ ಸಿಟಿ ಯೋಜನೆಯಲ್ಲಿ ನಿರ್ಮಿಸಲಾಗುತ್ತಿರುವ ಬಸ್ ನಿಲ್ದಾಣವನ್ನು ಆದಷ್ಟು ಬೇಗ ಮುಗಿಸಿಕೊಡಬೇಕು ಎಂದು ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ್ ಬೆನಕೆ ಹೇಳಿದರು. ಅವರು ಮಂಗಳವಾರ ನಗರದ ರೈಲ್ವೆ ನಿಲ್ದಾಣದ ಎದುರಿನ ಬಸ್ ನಿಲ್ದಾಣದ ಕಾಮಗಾರಿಗೆ ಭೂಮಿ ಪೂಜೆ ನೆರವೆರಿಸಿ ಮಾತನಾಡಿದರು. ಬೆಳಗಾವಿಯ ಕೇಂದ್ರ ಬಿಂದು ದಂಡುಮಂಡಳಿಯ ವ್ಯಾಪ್ತಿಯ 1.86 ಲಕ್ಷ ವೆಚ್ಚದಲ್ಲಿ ನರ್ಮಿಸುತ್ತಿರುವ ಕಾಮಗಾರಿಗೆ ಚಾಲನೆ ನೀಡಿದ್ದೇವೆ. ಇದು ಅತೀ ಶೀಘ್ರದಲ್ಲೇ ಈ ಕಾಮಗಾರಿ ಮುಗಿಯಬೇಕು. ಸಿಬಿಟಿ …
Read More »ಲಕ್ಷ್ಮಣ ಸವದಿ ಅವರ ಪ್ರತಿಕೃತಿ ದಹನ, ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಕಿಡಿಕಾರಿ ತಮ್ಮ ಪುಂಡಾಟ ಹೆಚ್ಚಿಸಿದಶಿವಸೇನೆ ಪುಂಡರು
ಬೆಳಗಾವಿ : ಸೂರ್ಯ ಚಂದ್ರ ಇರುವವರೆಗೂ ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂಬ ಹೇಳಿಕೆಗೆ ಮಹಾರಾಷ್ಟ್ರ ಶಿವಸೇನೆ ಪುಂಡರು ರಾಷ್ಟ್ರೀಯ ಹೆದ್ದಾರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ನಗರದಲ್ಲಿ ಶನಿವಾರ ಡಿಸಿಎಂ ಲಕ್ಷ್ಮಣ ಸವದಿ ಮಹಾರಾಷ್ಟ್ರ ಸಚಿವರು ಬೆಳಗಾವಿ ಗಡಿ ಮರಾಠಿಗರಿಗೆ ನೀಡಿದ ಕರಾಳ ದಿನ ಕರೆ ಪತ್ರಕ್ಕೆ ಪ್ರತಿಕ್ರಿಸಿ, ಯಾರು ಎಷ್ಟೇ ಹೇಳಿದರು, ಸೂರ್ಯ ಚಂದ್ರ ಇರುವವರೆಗೂ ಬೆಳಗಾವಿ ಕರ್ನಾಟಕದ ಅವಿಭಾಜ್ಯ ಎಂದು ಹೇಳಿದ್ದರು. ಇದಕ್ಕೆ ಆಕ್ರೋಶಗೊಂಡ ಮಹಾರಾಷ್ಟ್ರ …
Read More »ಗೋಕಾಕ ನಗರಸಭೆ ಅಧ್ಯಕ್ಷರ ಅವಿರೋಧ ಆಯ್ಕೆ ಒಳ್ಳೆಯ ಬೆಳವಣಿಗೆ: ಶಾಸಕ ಬಾಲಚಂದ್ರ ಜಾರಕಿಹೊಳಿ ಬಣ್ಣನೆ
*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಗೋಕಾಕ: ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷ ಅವಿರೋಧವಾಗಿ ಆಯ್ಕೆ ಒಳ್ಳೆಯ ಬೆಳವಣಿಗೆ, ನಗರ ಅಭಿವೃದ್ದಿಗೆ ಸಹಕಾರಿಯಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಗೋಕಾಕ ನಗರಸಭೆ ಬಿಜೆಪಿ ಗೆಲವು ವಿಚಾರವಾಗಿ ಮಾತನಾಡಿದ ಅವರು, ಸಚಿವ ರಮೇಶ ಜಾರಕಿಹೊಳಿ ಅವರು ಎಲ್ಲ ಸದಸ್ಯರೊಂದಿಗೆ ಚರ್ಚೆ ನಡೆಸಿ …
Read More »ಗೋಕಾಕದಲ್ಲಿ ಮಾಧವಾನಂದ ಪ್ರಭೂಜಿ ಜಯಂತಿ ಉದ್ಘಾಟಿಸಿದ ಸಚಿವ ರಮೇಶ್ ಜಾರಕಿಹೊಳಿ
ಗೋಕಾಕದಲ್ಲಿ ಸ.ಸ.ಮಾಧವಾನಂದ ಪ್ರಭೂಜಿ ಅವರ 105 ನೇ ಜಯಂತಿ ಕಾರ್ಯಕ್ರಮವನ್ನು ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಉದ್ಘಾಟಿಸಿದರು. ಗೋಕಾಕದಲ್ಲಿ ಸೋಮವಾರ ಸ.ಸ.ಮಾಧವಾನಂದ ಪ್ರಭೂಜಿ ಅವರ 105 ನೇ ಜಯಂತಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಜಯಂತಿ ಅಂಗವಾಗಿ ಮಾಧವಾನಂದ ಪ್ರಭೂಜಿ ಅವರ ಪಾಲಕಿ ಉತ್ಸವದ ಮೆರವಣಿಗೆ ನಡೆಯಿತು. ಪ್ರಭೂಜಿ ಅವರ ಭಕ್ತರು ಭಜನೆ ಮೇಳದೊಂದಿಗೆ ಪಾಲಕಿ ಉತ್ಸವದಲ್ಲಿ ಪಾಲ್ಗೊಂಡಿದ್ದರು. ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ …
Read More »ಬರುವ ಸ್ಥಳೀಯ ಮಟ್ಟದ ಚುನಾವಣೆ ಬಿಜೆಪಿಗೆ ಮಹತ್ವವಾಗಿದೆ.:ಈರಣ್ಣಾ ಕಡಾಡಿ
ಬೆಳಗಾವಿ:ಬರುವ ಸ್ಥಳೀಯ ಮಟ್ಟದ ಚುನಾವಣೆ ಬಿಜೆಪಿಗೆ ಮಹತ್ವವಾಗಿದೆ. ಎಲ್ಲ ಸ್ಥಳೀಯ ಸಂಸ್ಥೆಯ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಶ್ರಮಿಸಬೇಕಿದೆ, ಕೇಂದ್ರ ಸರಕಾರದ ಮಹತ್ತರ ಯೋಜನೆಯನ್ನು ಬಿಜೆಪಿ ಕಾರ್ಯಕರ್ತರು ಮನೆ ಮನೆಗೆ ತಲುಪಿಸುವ ಜವಾಬ್ದಾರಿ ವಹಿಸಿಕೊಳ್ಳಬೇಕೆಂದು ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಹೇಳಿದರು. ಸೋಮವಾರ ನಗರದ ಧರ್ಮನಾಥ ಭವನದಲ್ಲಿ ಬೆಳಗಾವಿ ಗ್ರಾಮಾಂತರ, ಮಹಾನಗರ ಮತ್ತು ಚಿಕ್ಕೋಡಿ ಜಿಲ್ಲೆಯ ಪ್ರಮುಖರ ಪ್ರಶಿಕ್ಷಣ ವರ್ಗದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. 2014ರ ಬಳಿಕ …
Read More »ಗೋಕಾಕ ನಗರದ ನಗರ್ ಸಭೆ ಚುನಾವಣೆ ಕೊನೆಗೂ ಅಂತ್ಯ
ಗೋಕಾಕ: ಗೋಕಾಕ ನಗರದ ನಗರ್ ಸಭೆ ಚುನಾವಣೆ ಕೊನೆಗೂ ಅಂತ್ಯ ಹಾಡಿದೆ . ಈ ಬಾರಿ ಸಾಹುಕಾರರ ಕೃಪಾ ಕಟಾಕ್ಷ ಇವರಿಬ್ಬರ ಮೇಲೆ ಆಗಿದೆ ಗೋಕಾಕ ನಗರಸಭೆ ಅಧ್ಯಕ್ಷ ರಾಗಿ ಜಯಾನಂದ ಹುಣ ಚ್ಯಾಳಿ ಆಯ್ಕೆ ಆದರೆ ಗೋಕಾಕ ನಗರ ಸಭೆ ಉಪಾಧ್ಯಕ್ಷ ರಾಗಿ. ಬಸವ ರಾಜ ಅರೆನ್ನವರ ಆಯ್ಕೆ ಯಾಗಿದ್ದಾರೆ ಈ ಬಾರಿ ಸಾಹುಕಾರರ ಕೃಪಾ ಕಟಾಕ್ಷ ಇವರಿಬ್ಬರ ಮೆಲಾಗಿದ್ದು ಇಬ್ಬರು ಒಳ್ಳೆಯ …
Read More »ಯಾರ್ ಆಗ್ತಾರೆ ಗೋಕಾಕ ನಗರ್ ಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ… .?
ಗೋಕಾಕ- ಗೋಕಾಕ ನಲ್ಲಿ ಇಂದು ನಗರ್ ಸಭೆ ಚುನಾವಣೆ ನಡೆಯುತ್ತಿದ್ದು ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ ನಡೆಯುತ್ತಿದೆ. ಒಟ್ಟು 31ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು 31ರಲ್ಲಿ ಇಬ್ಬರು ತಿರಿ ಹೋಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇನ್ನು ಉಳಿದ ಜನರಲ್ಲಿ ಚುನಾವಣೆ ಜಟಾಪಟಿ ನಡೆಯುತ್ತಿದ್ದು ಯಾರು ಗೋಕಾಕ ನಗರ್ ಸಭೆ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ಆಗ್ತಾರೆ ಅನ್ನೋದನ್ನ ಕಾದು ನೋಡಬೇಕಿದೆ ರಮೇಶ್ ಜಾರಕಿಹೊಳಿ ಅವರ್ ಕೃಪಾ ಕಟಾಕ್ಷ ಯಾರ್ ಮೇಲಾಗುತ್ತದೆ ಅನ್ನೋದು …
Read More »ಹಿಪ್ಪರಗಿ ಗ್ರಾಮದಲ್ಲಿ ಶಾಸಕ ಮಹೇಶ್ ಕುಮಟಳ್ಳಿ ಅವರನ್ನು ಗ್ರಾಮಸ್ಥರು, ಕನ್ನಡಪರ ಸಂಘಟನೆಗಳು ಘೇರಾವ್
ಅಥಣಿ: ತಾಲ್ಲೂಕಿನ ಹಿಪ್ಪರಗಿ ಗ್ರಾಮದಲ್ಲಿ ಶಾಸಕ ಮಹೇಶ್ ಕುಮಟಳ್ಳಿ ಅವರನ್ನು ಗ್ರಾಮಸ್ಥರು, ಕನ್ನಡಪರ ಸಂಘಟನೆಗಳು ಘೇರಾವ್ ಹಾಕಿದ ಘಟನೆ ನಡೆದಿದೆ. ಹಿಪ್ಪರಗಿ ಬ್ಯಾರೇಜ್ ಸಂಪರ್ಕ ಕಲ್ಲಿಸುವ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲು ಆಗಮಿಸುತ್ತಿದ್ದರು.ಈ ವೇಳೆ ರಸ್ತೆಯ ಮಧ್ಯದಲ್ಲಿಯೇ ಗ್ರಾಮಸ್ಥರು, ಕನ್ನಡಪರ ಹೋರಾಟಗಾರರು ಘೇರಾವ್ ಹಾಕುವ ಮೂಲಕ ಸಮಸ್ಯೆಗಳನ್ನು ಆಲಿಸುವಂತೆ ಪಟ್ಟು ಹಿಡಿದರು. ಹಿಪ್ಪರಗಿ, ನಂದೇಶ್ವರ ಗ್ರಾಮದಲ್ಲಿ ಮೂಲ ಸೌಕರ್ಯ ಸೇರಿದಂತೆ ಅನೇಕ ಸಮಸ್ಯೆಗಳನ್ನು ಜನರು ಅನುಭವಿಸುತ್ತಿದ್ದಾರೆ. ಚುನಾವಣೆ ಬಳಿಕ …
Read More »ಹೊಸ ವಂಟಮುರಿಯಲ್ಲಿ ಇಂದು ಕರವೇ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಹುಲ್ ಜಾರಕಿಹೊಳಿ
ಬೆಳಗಾವಿ: ಕರ್ನಾಟಕ ರಕ್ಷಣಾ ವೇದಿಕೆ ಕಳೆದ ಹಲವು ವರ್ಷಗಳಿಂದ ಬಡವರ ದನಿಯಾಗಿ, ಅನ್ಯಾಯದ ವಿರುದ್ಧ ಹೋರಾಟ ಮಾಡುತ್ತಲೆ ಬಂದಿದೆ. ಮುಂದೆನೂ ಸಹ ಇದೇ ರೀತಿ ಹೋರಾಟ ನಡೆಯುತ್ತಿರಬೇಕು ಎಂದು ರಾಹುಲ್ ಜಾರಕಿಹೊಳಿ ಹೇಳಿದರು. ಅವರು ಹೊಸ ವಂಟಮುರಿಯಲ್ಲಿ ಇಂದು ಕರವೇ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ಹಲವು ವರ್ಷಗಳಿಂದ ರಕ್ಷಣಾ ವೇದಿಕೆ ರಾಜ್ಯದಲ್ಲಿ ಬಡವರ ದನಿಯಾಗಿ ಕೆಲಸ ಮಾಡುತ್ತಿದೆ. ಅನ್ಯಾಯ ವಿರುದ್ಧ ಸಮರಕ್ಕೆ ಸಿದ್ದ ಎಂಬಂತೆ ಕಾರ್ಯ ಮಾಡುತ್ತಿದೆ …
Read More »ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಟ್ಟಣದ ಏಳ್ಗೆಗಾಗಿ ಶ್ರಮಿಸಿ ಮಾದರಿ ಪಟ್ಟಣವನ್ನಾಗಿ ಪರಿವರ್ತಿಸುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸಲಹೆ
ಗೋಕಾಕ : ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಟ್ಟಣದ ಏಳ್ಗೆಗಾಗಿ ಶ್ರಮಿಸಿ ಮಾದರಿ ಪಟ್ಟಣವನ್ನಾಗಿ ಪರಿವರ್ತಿಸುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸಲಹೆ ಮಾಡಿದರು. ಸಮೀಪದ ಅರಭಾವಿ ಪಟ್ಟಣ ಪಂಚಾಯತಿ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರು ನೀಡಿದ ಸನ್ಮಾನವನ್ನು ಸ್ವೀಕರಿಸಿ ಬೆಳಗಾವಿಯಲ್ಲಿ ಮಾತನಾಡಿದ ಅವರು, ಎಲ್ಲರ ಸಹಕಾರದಿಂದ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಹುದ್ದೆಗಳಿಗೆ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಹೇಳಿದರು. ಅರಭಾವಿ ಪಟ್ಟಣದ ಪ್ರಗತಿಗಾಗಿ ಸರ್ಕಾರದಿಂದ ಇನ್ನೂ …
Read More »
Laxmi News 24×7