Breaking News

ಬೆಳಗಾವಿ

ನೂತನ ಪೆಟ್ರೋಲ್ ಬಂಕ್ ಗೆ ಚಾಲನೆ ನೀಡಿದ ರಾಹುಲ್ ಜಾರಕಿಹೊಳಿ

ಬೆಳಗಾವಿ: ತಾಲೂಕಿನ ಕಲಕಂಬಾದಲ್ಲಿ ನಿರ್ಮಿಸಲಾದ ನೂತನ ಜಗನ್ನಾಥ್ ಪೆಟ್ರೋಲ್ ಬಂಕ್ ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರ ಪುತ್ರ ರಾಹುಲ್ ಜಾರಕಿಹೊಳಿ ಅವರು ಶನಿವಾರ ಚಾಲನೆ ನೀಡಿದರು.     ಈ ಸಂದರ್ಭದಲ್ಲಿ ಬೆಳಗಾವಿ ಗ್ರಾಮೀಣ ಬಿಜೆಪಿ ಜಿಲ್ಲಾಧ್ಯಕ್ಷ, ಮಾಜಿ ಶಾಸಕ ಸಂಜಯ ಪಾಟೀಲ್, ಜಿಪಂ ಸದಸ್ಯ ಯಲ್ಲಪ್ಪ ಬುಟರಿ, ಭಾರತ ಪೆಟ್ರೋಲಿಯಂ ಮ್ಯಾನೇಜರ್ ಕುಲದೀಪ ಗುಲಾಟಿ, ಸಂದೀಪ , ಶಾಸಕ ಸತೀಶ ಜಾರಕಿಹೊಳಿ ಆಪ್ತ ಸಹಾಯಕ …

Read More »

ರಾಯಬಾಗ ತಾಲ್ಲೂಕಿನ ನದಿ ಪಾತ್ರದ ಗ್ರಾಮಗಳ ಜನ ಪ್ರವಾಹದ ಭೀತಿಗೆ ಒಳಗಾಗಿದ್ದಾರೆ.

ಬೆಳಗಾವಿ: ‘ಕೃಷ್ಣಾ ನದಿ ನೀರಿನ ಮಟ್ಟ ಏರಿಕೆಯಾಗಿರುವುದರಿಂದಾಗಿ, ನೆರೆಯ ಮಹಾರಾಷ್ಟ್ರಕ್ಕೆ ಸಂಪರ್ಕ ಕಲ್ಪಿಸುವ ರಾಯಬಾಗದ ಕುಡಚಿ-ಉಗಾರ ಸೇತುವೆ ಶುಕ್ರವಾರ ಜಲಾವೃತಗೊಂಡು ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ರಾಯಬಾಗ ತಾಲ್ಲೂಕಿನ ನದಿ ಪಾತ್ರದ ಗ್ರಾಮಗಳ ಜನ ಪ್ರವಾಹದ ಭೀತಿಗೆ ಒಳಗಾಗಿದ್ದಾರೆ. ಸೇತುವೆ ಜಲಾವೃತವಾಗಿರುವುದನ್ನು ತಹಶೀಲ್ದಾರ್‌ ಚಂದ್ರಕಾಂತ ಭಂಜತ್ರಿ ಪರಿಶೀಲಿಸಿದರು. ‘ಸತತ ಮಳೆಯಿಂದಾಗಿ ತಾಲ್ಲೂಕಿನ ಪ್ರಮುಖ ರಸ್ತೆಗಳು ಹಾಳಾಗಿವೆ. ಈ ಬಗ್ಗೆ ಕ್ರಮ ಕೈಗೊಳ್ಳಲು ಸಂಬಂಧಿಸಿದ ಇಲಾಖೆಗೆ ಸೂಚಿಸಲಾಗುವುದು. ವಿವಿಧ 11 ಗ್ರಾಮಗಳಲ್ಲಿ ಬೆಳೆ ಹಾನಿಯಾಗಿದ್ದು …

Read More »

ರಾಜ್ಯೋತ್ಸವದ ದಿನ ಕಪ್ಪು ದಿನ ಆಚರಿಸಲು,ಅನುಮತಿನೀಡುವಂತೆ,M.E.S.ಮನವಿ

ಬೆಳಗಾವಿ- ಸೋತರೂ ಮೀಸೆ ಮಣ್ಣಾಗಲಿಲ್ಲ ಎನ್ನುವಂತೆ,ಬೆಳಗಾವಿಯಲ್ಲಿ ಅಸ್ತಿತ್ವ ಕಳೆದುಕೊಂಡು,ಸಮಾಧಿ ಯಾಗಿರುವ ಮಹಾರಾಷ್ಟ್ರ ಏಕೀಕರಣ ಸಮೀತಿ ಈ ವರ್ಷ ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸಲು ಅನುಮತಿ ನೀಡುವಂತೆ ಮತ್ತೆ ಕ್ಯಾತೆ ತೆಗೆದಿದೆ. ರಾಜ್ಯದಲ್ಲಿ ಕೋವೀಡ್ ಇದೆ,ಈ ವರ್ಷ,ದಸರಾ ಉತ್ಸವ,ಕಿತ್ತೂರು ಉತ್ಸವ ಸರಳವಾಗಿ ಆಚರಿಸಲು ಸರ್ಕಾರ ನಿರ್ಧರಿದೆ.ಜೊತೆಗೆ ರಾಜ್ಯೋತ್ಸವವನ್ನು ಅತ್ಯಂತ ಸರಳವಾಗಿ ಆಚರಿಸಲು ಸರ್ಕಾರ ನಿರ್ಧರಿಸಿದ ಬೆನ್ನಲ್ಲಿಯೇ ನಿನ್ನೆ ಶುಕ್ರವಾರ ಎಂ ಈ ಎಸ್ ಮುಖಂಡರು ದೀಪಕ ದಳವಿ ಅವರ ನೇತ್ರತ್ವದಲ್ಲಿ …

Read More »

ಬೆಳಗಾವಿ: ಜಿಲ್ಲೆಯಲ್ಲಿ ಶುಕ್ರವಾರ ಮಳೆ ಕ್ಷೀಣಿಸಿದೆ.

ಬೆಳಗಾವಿ: ಜಿಲ್ಲೆಯಲ್ಲಿ ಶುಕ್ರವಾರ ಮಳೆ ಕ್ಷೀಣಿಸಿದೆ. ನಗರದಲ್ಲಿ ಗುರುವಾರ ರಾತ್ರಿಯಿಂದ ಜಿಟಿಜಿಟಿ ಮಳೆ ಬಿದ್ದಿತು. ಬೆಳಿಗ್ಗೆಯಿಂದಲೂ ಆಗಾಗ ಸಾಧಾರಣ ಮಳೆಯಾಗುತ್ತಿದೆ. ಚಿಕ್ಕೋಡಿ ತಾಲ್ಲೂಕಿನಲ್ಲಿ ಗುರುವಾರ ರಾತ್ರಿಯಿಂದ ಮಳೆ ಪ್ರಮಾಣ ಗಣನೀಯವಾಗಿ ಕ್ಷೀಣಿಸಿದೆ. ಆದರೆ, ಮಹಾರಾಷ್ಟ್ರದಿಂದ ಕೃಷ್ಣಾ ಮತ್ತು ಉಪ ನದಿಗಳಿಗೆ ಹರಿದು ಬರುತ್ತಿರುವ ನೀರಿನ ಪ್ರಮಾಣದಲ್ಲಿ ಮಾತ್ರ ನಿರಂತರ ಏರಿಕೆ ದಾಖಲಾಗುತ್ತಿದೆ. ಶುಕ್ರವಾರ ಬೆಳಿಗ್ಗೆ ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್‌ನಿಂದ 1.04 ಲಕ್ಷ ಮತ್ತು ದೂಧ್‌ಗಂಗಾ ನದಿಯಿಂದ 15,135 ಕ್ಯುಸೆಕ್ ಸೇರಿದಂತೆ …

Read More »

25 ಸಾವಿರ ಕೋಟಿ ಪ್ಯಾಕೇಜ್‌ ಘೋಷಿಸಬೇಕು’ ಎಂದು ಕನ್ನಡ ಚಳವಳಿ ವಾಟಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್‌

ಬೆಳಗಾವಿ: ‘ಕಲ್ಯಾಣ ಹಾಗೂ ಮುಂಬೈ ಕರ್ನಾಟಕದಲ್ಲಿ ಭಾರಿ ಮಳೆಯಿಂದ ಅಪಾರ ಪ್ರಮಾಣದಲ್ಲಿ ಹಾನಿಯಾಗಿರುವುದನ್ನು ಪ್ರಧಾನಿ ನರೇಂದ್ರ ಮೋದಿ ಖುದ್ದು ವೀಕ್ಷಿಸಬೇಕು ಮತ್ತು ಸಂತ್ರಸ್ತರ ನೆರವಿಗೆ ₹ 25 ಸಾವಿರ ಕೋಟಿ ಪ್ಯಾಕೇಜ್‌ ಘೋಷಿಸಬೇಕು’ ಎಂದು ಕನ್ನಡ ಚಳವಳಿ ವಾಟಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್‌ ಒತ್ತಾಯಿಸಿದರು. ಇಲ್ಲಿನ ಸುವರ್ಣ ವಿಧಾನಸೌಧದ ಎದುರು ಶುಕ್ರವಾರ ‍ಪ್ರತಿಭಟನೆ ನಡೆಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು. ‘ಪ್ರವಾಹ ಹಾಗೂ ಅತಿವೃಷ್ಟಿಯಿಂದಾಗಿ ಭಾರಿ ಹಾನಿಯಾಗಿದೆ. ಆದರೆ, …

Read More »

ಅಥಣಿ ನಗರದಲ್ಲಿ ಸತತವಾಗಿ ಮಳೆ ಆಗುತ್ತಿರುವುದರಿಂದ ಕೆಲವು ಕಡೆ ಮಳೆ ನೀರು ನುಗ್ಗಿ ಮನೆಗಳು ಜಲಾವೃತವಾಗಿದ್ದರೆ

  ಅಥಣಿ ಪಟ್ಟಣದ ಶಾಂತಿನಗರದ ಜೇರೆ ಫ್ಲಾಟ ನಲ್ಲಿ ತಗ್ಗುಪ್ರದೇಶದಲ್ಲಿ ಇರುವ ಕೆಲವು ಮನೆಗಳಲ್ಲಿ ಮಳೆ ನೀರು ಮನೆಗಳಲ್ಲಿ ನುಗ್ಗಿ ಅಲ್ಲಿ ಮನೆಗಳಲ್ಲಿ ವಾಸವಿರುವ ಕುಟುಂಬಗಳ ಜೀವನ ಅಸ್ತವ್ಯಸ್ತವಾಗಿದೆ ನಮ್ಮ ಪ್ರತಿನಿಧಿ ಸ್ಥಳಕ್ಕೆ ಭೇಟಿ ಕೊಟ್ಟಾಗ ಅಲ್ಲಿ ವಾಸವಿರುವ ಸ್ಥಳೀಯರಾದ ಅಬ್ದುಲ್ ರೆಹಮಾನ್ ವಾರಿಮನಿ ಇವರು ಮಾತನಾಡಿ ಹಲವು ವರ್ಷದಿಂದ ಮಳೆ ಬಂದಾಗ ನಮ್ಮ ಮನೆಗಳಿಗೆ ಇದೇ ರೀತಿ ನೀರು ನುಗ್ಗುತ್ತವೆ ನಾವು ಹಲವು ಬಾರಿ ಪುರಸಭೆ ಅಧಿಕಾರಿಗಳಿಗೆ ಹಾಗೂ …

Read More »

ರೈಲ್ವೆ ಬ್ರೀಜ್ ಗೆ ವ್ಯಕ್ತಿ ಯೊಬ್ಬ ನೇಣು ಬಿಗಿದುಕೊಂಡು ಆತ್ಮ ಹತ್ಯೆ ಮಾಡಿಕೊಂಡಿರುವ ಘಟನೆ

ಬೆಳಗಾವಿ:‌ ರೈಲ್ವೆ ಬ್ರೀಜ್ ಗೆ ವ್ಯಕ್ತಿ ಯೊಬ್ಬ ನೇಣು ಬಿಗಿದುಕೊಂಡು ಆತ್ಮ ಹತ್ಯೆ ಮಾಡಿಕೊಂಡಿರುವ ಘಟನೆ ಇಂದು ನಡೆದಿದೆ. ನಗರದ ನೂತನವಾಗಿ ನಿರ್ಮಾಣವಾಗಿರುವ ರೈಲ್ವೆ ಮೇಲ್ಸೇತುವೆಗೆ ನೇಣು ಬಿಗಿದುಕೊಂಡು, ಸಾವಿಗೆ ಶರಣಾಗಿದ್ದಾನೆ. ವ್ಯಕ್ತಿಯ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.   *ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ …

Read More »

ಯುವಕನ ಹುಚ್ಚಾಟ: ಟೆಲಿಫೋನ್ ಟವರ್ ಮೇಲಿಂದ ನದಿಗೆ ಹಾರಿ ಈಜಾಟ!

ಚಿಕ್ಕೋಡಿ: ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಭೀಕರವಾಗಿದೆ. ಕೃಷ್ಣಾ ನದಿಯಂತೂ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಆದ್ರೆ ತುಂಬಿತುಳುಕುತ್ತಿರುವ ಕೃಷ್ಣಾ ನದಿಯಲ್ಲಿ ಯುವಕನೊಬ್ಬ ಹುಚ್ವಾಟ ಮೆರೆದಿದ್ದಾನೆ. ಟವರ್ ಮೇಲೇರಿ ನದಿಗೆ ಹಾರಿ ಮನಸಾರೆ ಈಜಾಟ ನಡೆಸಿದ ಯುವಕ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕಲ್ಲೋಳ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಯುವಕ ಸಾಗರ್ ಕೋಳಿ ಎಂಬಾತನೇ ಈ ಹುಚ್ಚಾಟ ಮೆರೆದವ. ಸಾಗರ್ ಕೋಳಿ, ಟೆಲಿಫೋನ್ ಟವರ್ ಮೇಲೇರಿ ಅಲ್ಲಿಂದ ನದಿಗೆ ಹಾರಿ ಮನಸಾರೆ …

Read More »

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಚುನಾವಣೆಗೆ ಸಂಬಂಧ ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ.

ಬೆಳಗಾವಿ: ‘ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ಉಪ ಚುನಾವಣೆಯಲ್ಲಿ ಸೋಲಿನ ಭೀತಿಯಿಂದಾಗಿ ಹತಾಶರಾಗಿ ನಮ್ಮ ಸರ್ಕಾರದ ವಿರುದ್ಧ ಮಾತನಾಡುತ್ತಿದ್ದಾರೆ. ಅವರ ಹೇಳಿಕೆಗೆ ನಾವು ಪ್ರತಿಕ್ರಿಯಿಸುವ ಅಗತ್ಯವಿಲ್ಲ’ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಇಲ್ಲಿನ ಪ್ರವಾಸಿ ಮಂದಿರದಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಅವರ ಹತಾಶೆಯ ಮಾತುಗಳಿಗೆ ಕಾರಣವೇನು ಎನ್ನುವುದು ಮುಂದಿನ ದಿನಗಳಲ್ಲಿ ತಿಳಿಯಲಿದೆ’ ಎಂದರು. ‘ಆರ್‌.ಆರ್. ನಗರ ಹಾಗೂ ಶಿರಾ ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳು ಜಯ …

Read More »

ಜಲಾವೃತವಾಗಿವೆ. ಇನ್ನೊಂದೆಡೆ, 50ಕ್ಕೂ ಹೆಚ್ಚು ಮನೆಗಳ ಗೋಡೆಗಳು ಕುಸಿದಿವೆ.

ತೆಲಸಂಗ: ಸತತ ಮಳೆಯಿಂದಾಗಿ ಗ್ರಾಮದ ಸುತ್ತಮುತ್ತಲಿನ ಜಮೀನುಗಳು ಜಲಾವೃತವಾಗಿವೆ. ಇನ್ನೊಂದೆಡೆ, 50ಕ್ಕೂ ಹೆಚ್ಚು ಮನೆಗಳ ಗೋಡೆಗಳು ಕುಸಿದಿವೆ. ಗುಡುಸಾಬ ಕರಜಗಿ ಅವರ ಮನೆಯ ಗೋಡೆ ಕುಸಿದು ಒಂದು ಆಡು ಸಾವಿಗೀಡಾಗಿದೆ. ಯಮನಪ್ಪ ಕಲಾಲ ಅವರ ಪುಟ್ಟ ಮಣ್ಣಿನ ಮನೆಗೆ ಹಾನಿಯಾಗಿದ್ದು, ಅವರು ಆಶ್ರಯಕ್ಕಾಗಿ ಅಂಗಲಾಚುತ್ತಿದ್ದಾರೆ. ‘ಮಣ್ಣಿನ ಇಟ್ಟಂಗಿಲೇ ಗೋಡೆ ಕಟ್ಟಿ ಮ್ಯಾಗ ಪತ್ರಾಸ್ ಹಾಕೊಂಡ ಜೀವನಾ ನಡೆಸಿದ್ದಿವ್ರಿ. ಮಳೆಯಿಂದ ಒಂದು ಮಗ್ಗಲು ಗೋಡೆ ಕುಸದೈತ್ರಿ. ದಿನಾ ಕೂಲಿ ಮಾಡಿ ಬದಕವ್ರ ನಾವು. …

Read More »