Breaking News

ಬೆಳಗಾವಿ

ಅಮರನಾಥ್ ಜಾರಕಿಹೊಳಿ ಅವರಿಗೆ ಬೆಳಗಾವಿ ಲೋಕಸಭೆ ಬೈ ಎಲೆಕ್ಷನ್ ಟಿಕೆಟ್ ಎಂಬ ಸುದ್ದಿ

ಬೆಳಗಾವಿ: ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನದಿಂದ ತೆರವಾಗಿರುವ ಬೆಳಗಾವಿ ಲೋಕಸಭೆ ಕ್ಷೇತ್ರದ ಉಪಚುನಾವಣೆ ಟಿಕೆಟ್ ಗಾಗಿ ಲಾಬಿ ಆರಂಭವಾಗಿದ್ದು, ಯಾರಿಗೆ ಟಿಕೆಟ್ ನೀಡಬೇಕು ಎಂಬುದು ಸದ್ಯಕ್ಕೆ ಬಿಜೆಪಿ ಕಠಿಣ ಸವಾಲಾಗಿದೆ. ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಪುತ್ರ ಅಮರನಾಥ್ ಅವರಿಗೆ ಬೆಳಗಾವಿ ಲೋಕಸಭೆ ಬೈ ಎಲೆಕ್ಷನ್ ಟಿಕೆಟ್ ಎಂಬ ಸುದ್ದಿ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಬೆಳಗಾವಿ ಲೋಕಸಭೆ ವ್ಯಾಪ್ತಿಗೆ ಬರುವ ಹಲವು ವಿಧಾನಸಭೆ ಕ್ಷೇತ್ರಗಳಲ್ಲಿ ಜಾರಕಿ ಹೊಳಿ …

Read More »

ನಮ್ಮ ಪೊಲೀಸರು ಕೆ.ಕಲ್ಯಾಣ್​ರ ಪತ್ನಿ, ಅತ್ತೆ-ಮಾವ ಅವರನ್ನ ರಕ್ಷಿಸಿದ್ದಾರೆ -DCP ವಿಕ್ರಂ

ಬೆಳಗಾವಿ: ಚಿತ್ರಸಾಹಿತಿ ಕೆ. ಕಲ್ಯಾಣ ದಾಂಪತ್ಯದಲ್ಲಿ ಕಲಹ ಪ್ರಕರಣಕ್ಕೆ ಸಂಬಂಧಿಸಿ ನಗರದಲ್ಲಿ ಇಂದು ಡಿಸಿಪಿ ವಿಕ್ರಂ ಆಮ್ಟೆ ಸುದ್ದಿಗೋಷ್ಠಿ ನಡೆಸಿದರು. ನಮ್ಮ ಪೊಲೀಸರು ಕೆ.ಕಲ್ಯಾಣ್ ಅವರ ಪತ್ನಿ ಹಾಗೂ ಅತ್ತೆ, ಮಾವ ಅವರನ್ನ ರಕ್ಷಿಸಿದ್ದಾರೆ. ಜೊತೆಗೆ, ಆರೋಪಿ ಶಿವಾನಂದ ವಾಲಿನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ. ಬಂಧಿತನ ಬಳಿಯಿದ್ದ 9 ಮ್ಯಾಕ್ಸಿ ಕ್ಯಾಬ್, 350 ಗ್ರಾಂ ಚಿನ್ನ, 6 ಕೆಜಿ ಬೆಳ್ಳಿ ಜಪ್ತಿ ಮಾಡಿಕೊಂಡಿದ್ದೇವೆ ಎಂದು ಡಿಸಿಪಿ ವಿಕ್ರಂ ಆಮ್ಟೆ ಹೇಳಿದ್ದಾರೆ. …

Read More »

ಮಳೆ ಅವಾಂತರಕ್ಕೆ ವ್ಯಕ್ತಿ ಬಲಿ.. ಧರೆಗುರುಳಿದವು ಮನೆ, ಮರಗಳು

ಬೆಳಗಾವಿ: ಜಿಲ್ಲೆಯಲ್ಲಿ ವರ್ಷಧಾರೆ ನರ್ತನ ಜೋರಾಗಿದ್ದು, ಮಳೆ ಭಾರಿ ಅವಾಂತರ ಸೃಷ್ಟಿಸಿದೆ. ರಣಭೀಕರ ಮಳೆಗೆ ಹುಕ್ಕೇರಿಯಲ್ಲಿ ವ್ಯಕ್ತಿ ಬಲಿಯಾಗಿದ್ದಾರೆ. ಹಾಗೂ ಅನೇಕ ಮನೆಗಳು ಕುಸಿದಿವೆ. ನಿನ್ನೆ ಸಂಜೆ ಸುರಿದ ಧಾರಾಕಾರ ಮಳೆಗೆ ಗ್ಯಾರೇಜ್ ಛಾವಣಿ ಕುಸಿದು ಅಸ್ಲಂ ಅಲ್ಲಾಖಾನ (52) ಎಂಬುವವರು ಮೃತಪಟ್ಟಿದ್ದಾರೆ. ಹುಕ್ಕೇರಿ ಪಟ್ಟಣದಲ್ಲಿ ಮಳೆಯ ಅವಾಂತರಕ್ಕೆ ರಸ್ತೆಗಳು ಕೊಚ್ಚಿ ಹೋಗಿವೆ. 5 ಮನೆಗಳು ಧರೆಗುರುಳಿದ್ದು, ಪಿಡಬ್ಲ್ಯುಡಿ ಇಲಾಖೆಯ ಕಚೇರಿ ಕಾಂಪೌಂಡ್ ಗೋಡೆ ಸೇರಿದಂತೆ 10ಕ್ಕೂ ಹೆಚ್ಚು ಮನೆಗೋಡೆ …

Read More »

ಅಮ್ಮ ಏಳಮ್ಮ, ಮಾತಾಡಮ್ಮ.. ಮೃತ ತಾಯಿಯನ್ನು ಎಬ್ಬಿಸಲು ಮರಿ ಕೋತಿ ಯತ್ನ

ಬೆಳಗಾವಿ: ವಿದ್ಯುತ್ ಸ್ಪರ್ಶಿಸಿ ತಾಯಿ ಕೋತಿ ಮೃತಪಟ್ಟಿದ್ದು, ಅದರ ಮುಂದೆ ಕೂತು ಮರಿ ಮಂಗ ರೋದಿಸುತ್ತಿರುವ ಹೃದಯ ವಿದ್ರಾವಕ ಘಟನೆ ಕೊಣ್ಣೂರು ಗ್ರಾಮದಲ್ಲಿ ನಡೆದಿದೆ. ಒಂದು ಕಡೆಯಿಂದ ಮತ್ತೊಂದು ಕಡೆಗೆ ಹೋಗುವಾಗ ವಿದ್ಯುತ್ ಸ್ಪರ್ಶಿಸಿ ತಾಯಿ ಕೋತಿ ಸಾವನ್ನಪ್ಪಿದೆ. ಅಮ್ಮನನ್ನು ಕಳೆದು ಕೊಂಡು ಮರಿ ಕೋತಿ ರೋದಿಸುತ್ತಿರುವ ದೃಶ್ಯ ಕರುಳು ಸಹ ಕಿತ್ತು ಬರುವ ಹಾಗಿದೆ. ತಾಯಿ ಪ್ರೀತಿಯೇ ಅಂತಹದ್ದು. ಅದು ಮನುಷ್ಯರಾಗಲಿ ಅಥವಾ ಪ್ರಾಣಿಗಳಾಗಲಿ. ತಾಯಿಯ ಆಶ್ರಯದಲ್ಲಿದ್ದ ಮರಿ …

Read More »

ಮಕ್ಕಳ ಪಾಲಿನ ಕ್ಷೀರಭಾಗ್ಯಕ್ಕೂ ಕನ್ನ

ಬೆಳಗಾವಿ: ಕ್ಷೀರಭಾಗ್ಯದ ಹಾಲಿನ ಪೌಡರ್​ನ ಅಕ್ರಮವಾಗಿ ಸಾಗಿಸುತ್ತಿದ್ದ ವಾಹನವೊಂದನ್ನು ಜಿಲ್ಲೆಯ ಬೈಲಹೊಂಗಲ ಪೊಲೀಸರು ಕಾರ್ಯಾಚರಣೆ ನಡೆಸಿ ಜಪ್ತಿ ಮಾಡಿದ್ದಾರೆ. ಹಾಲಿನ ಪೌಡರ್​ನ ಮುಂಬೈನ ಕಾಳಸಂತೆಯಲ್ಲಿ ಮಾರಾಟಕ್ಕೆ ಅಕ್ರಮ ಸಾಗಣೆ ಮಾಡಲಾಗುತ್ತಿತ್ತು ಎಂದು ತಿಳಿದುಬಂದಿದೆ. ಜಿಲ್ಲೆಯ ಹೊಸಕುರಗುಂದ ಗ್ರಾಮದ ಬಳಿ ‘ಕ್ಷೀರಭಾಗ್ಯ’ದ ನಂದಿನಿ ಹಾಲಿನ ಪುಡಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಕ್ಯಾಂಟರ್ ವಾ​ಹನವನ್ನು ಜಪ್ತಿ ಮಾಡಲಾಗಿದೆ. ವಾಹನದಲ್ಲಿದ್ದ 25 ಕೆ.ಜಿ ತೂಕದ 240ಕ್ಕೂ ಹೆಚ್ಚು ಹಾಲಿನ ಪೌಡರ್​ ಚೀಲಗಳನ್ನ ವಶಕ್ಕೆ ಪಡೆಯಲಾಗಿದೆ. ಜಪ್ತಿ …

Read More »

ಲೋಕಸಭಾ ಉಪಚುನಾವಣೆಗೆ ಕೆಎಂಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಎಂಟ್ರಿ ಕೊಡ್ತಾರಾ!

ಬೆಳಗಾವಿ: ಬೆಳಗಾವಿ ಲೋಕಸಭಾ ಉಪಚುನಾವಣೆಯ ದಿನಾಂಕ ನಿಗದಿ ಆಗದಿದ್ದರು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಆಕಾಂಕ್ಷೆಗಳು ಹೆಚ್ಚಾಗುತ್ತಿದ್ದಾರೆ. ಬಿಜೆಪಿಯಲ್ಲಿ ಆಕಾಂಕ್ಷೆಗಳ ದಂಡೆ ಇದೆ. ವಿಶೇಷ ಏನೆಂದರೆ ಬೆಳಗಾವಿ ಜಿಲ್ಲೆಯಲ್ಲಿ ತಮ್ಮದೇ ಆದಂತ ಪ್ರತಿಷ್ಠೆ ಹೊಂದಿರುವ ಕುಟುಂಬದವೆಂದರೆ ಅದು ಜಾರಕಿಹೊಳಿ ಕುಟುಂಬ.ಜಾರಕಿಹೊಳಿ ಕುಟುಂಬದವರ ತಾವು ಹಿಡಿದ ಹಠವನ್ನು ಸಾಧಿಸದೆ ಬಿಡದ ಕುಟುಂಬ ಎಂದು ಹೆಸರುವಾಸಿಯಾಗಿದೆ. ಕರ್ನಾಟಕದಲ್ಲಿ ರಾಜಕಾರಣದಲ್ಲಿ ಹಠವಾದಿ ಎಂದೇ ಖಾತ್ಯಿಯಾಗಿರುವ ಜಲಸಂಪನ್ಮೂಲ ಸಚಿವ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ. …

Read More »

ನಾನಿನ್ನೂ ರಾಜಕೀಯದಿಂದ ನಿವೃತ್ತಿಯಾಗಿಲ್ಲ’ ಎಂದರು : ಪ್ರಭಾಕರ ಕೋರೆ

ಬೆಳಗಾವಿ: ‘ಬೆಳಗಾವಿಯಲ್ಲಿ ಏನೇ ವಿಚಾರ ಬಂದರೂ ನನ್ನ ಹೆಸರು ಕೇಳಿಬರುತ್ತದೆ’. ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದೀರಾ ಎಂಬ ಪ್ರಶ್ನೆಗೆ ಕೆಎಲ್‌ಇ ಸಂಸ್ಥೆ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಉತ್ತರಿಸಿದ್ದು ಹೀಗೆ. ಶನಿವಾರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್‌ ಕಟೀಲ್ ಅವರನ್ನು ಭೇಟಿಯಾಗಲು ಬಂದಿದ್ದ ಅವರು ಪತ್ರಕರ್ತರೊಂದಿಗೆ ಮಾತನಾಡಿದರು. ‘ಈ ಬಾರಿ ಯುವಕರಿಗೆ ಕೊಟ್ಟರೂ ಸಂತೋಷ. ಯಾರಿಗೆ ಕೊಟ್ಟರೂ ಸಂತೋಷ. ನಾನಿನ್ನೂ ರಾಜಕೀಯದಿಂದ ನಿವೃತ್ತಿಯಾಗಿಲ್ಲ’ ಎಂದರು. ‘ಪಕ್ಷ …

Read More »

ಕಾನೂನಿಗೆ ಹೆದರೋದು ಯಾಕೆ?.. ನೀವು ಧೈರ್ಯವಂತ ಬಂಡೆ -ಡಿಕೆಶಿಗೆ ಕಟೀಲ್​ ವ್ಯಂಗ್ಯ

ಬೆಳಗಾವಿ: ನೀವು ಧೈರ್ಯವಂತ ಬಂಡೆ. ಎಲ್ಲವನ್ನೂ ಎದುರಿಸೋರು CBIನ ಎದುರಿಸೋಕೆ ಆಗಲ್ವಾ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವ್ಯಂಗ್ಯವಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ಮನೆ ಮೇಲೆ ಸಿಬಿಐ ದಾಳಿ ರಾಜಕೀಯ ಪ್ರೇರಿತವೆಂಬ ಆರೋಪದ ವಿಚಾರವಾಗಿ ಸಿಬಿಐ ಸ್ವತಂತ್ರ ಸಂಸ್ಥೆ, ಕಾಂಗ್ರೆಸ್ ಕಾಲಘಟ್ಟದಲ್ಲಿ ಸ್ಥಾಪಿತವಾದ ಸಂಸ್ಥೆ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಬಹಳಷ್ಟು ಜನರ ಮೇಲೆ ಸಿಬಿಐ ರೇಡ್ ಆಗಿದೆ. ಲಾಲೂ ಪ್ರಸಾದ್ ಯಾದವ್​, …

Read More »

ಬೆಳಗಾವಿಯಲ್ಲಿ ಏನೇ ವಿಚಾರ ಬಂದರೂ ನನ್ನ ಹೆಸರು ಕೇಳಿಬರುತ್ತದೆ’.

ಬೆಳಗಾವಿ: ‘ಬೆಳಗಾವಿಯಲ್ಲಿ ಏನೇ ವಿಚಾರ ಬಂದರೂ ನನ್ನ ಹೆಸರು ಕೇಳಿಬರುತ್ತದೆ’. – ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದೀರಾ ಎಂಬ ಪ್ರಶ್ನೆಗೆ ಕೆಎಲ್‌ಇ ಸಂಸ್ಥೆ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಉತ್ತರಿಸಿದ್ದು ಹೀಗೆ. ಶನಿವಾರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್‌ ಕಟೀಲ್ ಅವರನ್ನು ಭೇಟಿಯಾಗಲು ಬಂದಿದ್ದ ಅವರು ಪತ್ರಕರ್ತರೊಂದಿಗೆ ಮಾತನಾಡಿದರು. ‘ಈ ಬಾರಿ ಯುವಕರಿಗೆ ಕೊಟ್ಟರೂ ಸಂತೋಷ. ಯಾರಿಗೆ ಕೊಟ್ಟರೂ ಸಂತೋಷ. ನಾನಿನ್ನೂ ರಾಜಕೀಯದಿಂದ ನಿವೃತ್ತಿಯಾಗಿಲ್ಲ’ ಎಂದರು. …

Read More »

ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ತಯಾರಿ ಆರಂಭಿಸಿದೆ.

ಬೆಳಗಾವಿ: ಸುರೇಶ ಅಂಗಡಿ ಅವರ ನಿಧನದಿಂದ ತೆರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ನಡೆಯುವ ಉಪ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ತಯಾರಿ ಆರಂಭಿಸಿದೆ. ಅಂಗಡಿ ಕುಟುಂಬದವರಿಗೆ ಟಿಕೆಟ್‌ ನೀಡಬೇಕು ಎಂದು ಅವರ ಬಂಧುಗಳು, ಅಭಿಮಾನಿಗಳು ಆಗ್ರಹಿಸುತ್ತಿದ್ದಾರೆ. ಇದಲ್ಲದೇ, ಮತ್ತಷ್ಟು ಆಕಾಂಕ್ಷಿಗಳ ಪಟ್ಟಿಯೂ ದೊಡ್ಡದಿದೆ. ಹೀಗಾಗಿ, ಮುಖಂಡರ ಅಭಿಪ್ರಾಯ ಆಲಿಸುವ ಕಸರತ್ತನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್‌ ಪ್ರಾರಂಭಿಸಿದ್ದಾರೆ. ಶನಿವಾರ ಇಲ್ಲಿಗೆ ಬಂದು ವಾಸ್ತವ್ಯ ಹೂಡಿರುವ ಅವರು, ‘ಯಾರಿಗೆ ಟಿಕೆಟ್ ನೀಡಿದರೆ ಪಕ್ಷಕ್ಕೆ …

Read More »