ಬೆಳಗಾವಿ: ಕುಟುಂಬ ರಾಜಕಾರಣಕ್ಕೆ ಹೆಸರಾಗಿರುವ ಬೆಳಗಾವಿಯಲ್ಲಿ ಈಗ ಮತ್ತೆರಡು ಕುಡಿಗಳು ರಾಜಕೀಯ ಪ್ರವೇಶ ಮಾಡಲು ತಯಾರಾಗಿದ್ದು, ಜಾರಕಿಹೊಳಿ ಕುಟುಂಬದ ಸಾಮ್ರಾಜ್ಯ ಮತ್ತಷ್ಟು ವಿಸ್ತಾರಗೊಳ್ಳುತ್ತಿದೆ. ರಮೇಶ ಜಾರಕಿಹೊಳಿ ಪುತ್ರ ಅಮರನಾಥ ರಾಜಕೀಯ ಪ್ರವೇಶಿಸಿದ ಬೆನ್ನಲ್ಲೇ ಸತೀಶ್ ಜಾರಕಿಹೊಳಿಯ ಮಕ್ಕಳು ಇದೇ ಹಾದಿಯಲ್ಲಿದ್ದಾರೆ. 3 ದಶಕಗಳಿಂದ ರಾಜಕೀಯದಲ್ಲಿರುವ ಸತೀಶ್ ಈಗ ಮಕ್ಕಳಾದ ರಾಹುಲ್ ಹಾಗೂ ಪ್ರಿಯಂಕಾ ಅವರನ್ನು ರಾಜಕೀಯಕ್ಕೆ ಸಿದ್ಧಗೊಳಿಸುತ್ತಿದ್ದಾರೆ. ಇದೇ ಉದ್ದೇಶದಿಂದ ಅವರನ್ನು ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಲಾಗುತ್ತಿದೆ. ಕನಿಷ್ಠ ಐದು ವರ್ಷ ಅವರು …
Read More »ವಿವಿಧ ಸಮುದಾಯದ ಜನರು ಸ ಹೃದಯ ಸಹಬಾಳ್ವೆಯಿಂದ ಬಾಳಬೇಕು
ಅಥಣಿ : ದೇಶದಲ್ಲಿ ಬದುಕುತ್ತಿರುವ ವಿವಿಧ ಸಮುದಾಯದ ಜನರು ಸ ಹೃದಯ ಸಹಬಾಳ್ವೆಯಿಂದ ಬಾಳಬೇಕು . ಸಮಾಜದಲ್ಲಿ ಸಮಾನತೆ ಸಮಾಜ ನಿರ್ಮಿಸಲು ಪ್ರತಿಯೊಬ್ಬರು ಕೈಜೊಡಿಸಬೇಕೆಂದು ಅಥಣಿ ಸಮಾಜ ಕಲ್ಯಾಣ ಇಲಾಖೆ ಅಧೀಕ್ಷಕರಾದ ಜ್ಯೋತಿ ನರೋಟಿ ಹೇಳಿದರು . ಜಿಲ್ಲಾ ಪಂಚಾಯತ ಬೆಳಗಾವಿ ತಾಲೂಕಾ ಆಡಳಿತ ಸಮಾಜ ಕಲ್ಯಾಣ ಇಲಾಖೆ ಅಥಣಿ ಹಾಗೂ ಗ್ರಾಮ ಪಂಚಾಯತ ನದಿ ಇಂಗಳಗಾಂವ ಇವರ ಸಹಯೋಗದಲ್ಲಿ ಅಸ್ಪೃಶ್ಯತಾ ನಿರ್ಮೂಲನೆ ಸಮುದಾಯದ ಅಭಿವೃದ್ಧಿ ಕಾರ್ಯಕ್ರಮಗಳ ಜಾಗೃತಿ …
Read More »ರೇಣುಕಾ ಯಲ್ಲಮ್ಮ ದೇಗುಲದ ಬಳಿ ಅಕ್ರಮ ಕಟ್ಟಡ! ನಿರ್ಮಾಣಕ್ಕೆ ಮಧ್ಯಂತರ ತಡೆ
ಬೆಳಗಾವಿ: ರೇಣುಕಾ ಯಲ್ಲಮ್ಮ ದೇಗುಲದ ಬಳಿ ಅಕ್ರಮ ಕಟ್ಟಡ ನಿರ್ಮಾಣ ಆರೋಪಕ್ಕೆ ಸಂಬಂಧಿಸಿ ದೇವಸ್ಥಾನದ 100 ಮೀಟರ್ ವ್ಯಾಪ್ತಿಯಲ್ಲಿನ ಕಟ್ಟಡ ನಿರ್ಮಾಣಕ್ಕೆ ಹೈಕೋರ್ಟ್ ವಿಭಾಗೀಯ ಪೀಠದಿಂದ ಮಧ್ಯಂತರ ತಡೆ ನೀಡಲಾಗಿದೆ. ಸವದತ್ತಿಯ ದೇವಸ್ಥಾನ ಸಂರಕ್ಷಿತ ಸ್ಮಾರಕ ಸವದತ್ತಿಯ ರೇಣುಕಾ ಯಲ್ಲಮ್ಮ ದೇವಸ್ಥಾನ ಸಂರಕ್ಷಿತ ಸ್ಮಾರಕ. ಹಾಗಾಗಿ, ಅದರ 100 ಮೀಟರ್ ಸುತ್ತಳತೆಯಲ್ಲಿ ಕಟ್ಟಡ ನಿರ್ಮಿಸುವಂತಿಲ್ಲ ಎಂದು ಉಚ್ಚ ನ್ಯಾಯಾಲಯವು ಹೇಳಿದೆ. ದೇವಸ್ಥಾನದ ಸುತ್ತ ನಿಯಮ ಮೀರಿ ಅಕ್ರಮ ಕಟ್ಟಡಗಳನ್ನು ನಿರ್ಮಿಸಲಾಗುತ್ತಿದೆ …
Read More »ಅಮರನಾಥ್ ಜಾರಕಿಹೊಳಿ ಅವರಿಗೆ ಬೆಳಗಾವಿ ಲೋಕಸಭೆ ಬೈ ಎಲೆಕ್ಷನ್ ಟಿಕೆಟ್ ಎಂಬ ಸುದ್ದಿ
ಬೆಳಗಾವಿ: ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನದಿಂದ ತೆರವಾಗಿರುವ ಬೆಳಗಾವಿ ಲೋಕಸಭೆ ಕ್ಷೇತ್ರದ ಉಪಚುನಾವಣೆ ಟಿಕೆಟ್ ಗಾಗಿ ಲಾಬಿ ಆರಂಭವಾಗಿದ್ದು, ಯಾರಿಗೆ ಟಿಕೆಟ್ ನೀಡಬೇಕು ಎಂಬುದು ಸದ್ಯಕ್ಕೆ ಬಿಜೆಪಿ ಕಠಿಣ ಸವಾಲಾಗಿದೆ. ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಪುತ್ರ ಅಮರನಾಥ್ ಅವರಿಗೆ ಬೆಳಗಾವಿ ಲೋಕಸಭೆ ಬೈ ಎಲೆಕ್ಷನ್ ಟಿಕೆಟ್ ಎಂಬ ಸುದ್ದಿ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಬೆಳಗಾವಿ ಲೋಕಸಭೆ ವ್ಯಾಪ್ತಿಗೆ ಬರುವ ಹಲವು ವಿಧಾನಸಭೆ ಕ್ಷೇತ್ರಗಳಲ್ಲಿ ಜಾರಕಿ ಹೊಳಿ …
Read More »ನಮ್ಮ ಪೊಲೀಸರು ಕೆ.ಕಲ್ಯಾಣ್ರ ಪತ್ನಿ, ಅತ್ತೆ-ಮಾವ ಅವರನ್ನ ರಕ್ಷಿಸಿದ್ದಾರೆ -DCP ವಿಕ್ರಂ
ಬೆಳಗಾವಿ: ಚಿತ್ರಸಾಹಿತಿ ಕೆ. ಕಲ್ಯಾಣ ದಾಂಪತ್ಯದಲ್ಲಿ ಕಲಹ ಪ್ರಕರಣಕ್ಕೆ ಸಂಬಂಧಿಸಿ ನಗರದಲ್ಲಿ ಇಂದು ಡಿಸಿಪಿ ವಿಕ್ರಂ ಆಮ್ಟೆ ಸುದ್ದಿಗೋಷ್ಠಿ ನಡೆಸಿದರು. ನಮ್ಮ ಪೊಲೀಸರು ಕೆ.ಕಲ್ಯಾಣ್ ಅವರ ಪತ್ನಿ ಹಾಗೂ ಅತ್ತೆ, ಮಾವ ಅವರನ್ನ ರಕ್ಷಿಸಿದ್ದಾರೆ. ಜೊತೆಗೆ, ಆರೋಪಿ ಶಿವಾನಂದ ವಾಲಿನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ. ಬಂಧಿತನ ಬಳಿಯಿದ್ದ 9 ಮ್ಯಾಕ್ಸಿ ಕ್ಯಾಬ್, 350 ಗ್ರಾಂ ಚಿನ್ನ, 6 ಕೆಜಿ ಬೆಳ್ಳಿ ಜಪ್ತಿ ಮಾಡಿಕೊಂಡಿದ್ದೇವೆ ಎಂದು ಡಿಸಿಪಿ ವಿಕ್ರಂ ಆಮ್ಟೆ ಹೇಳಿದ್ದಾರೆ. …
Read More »ಮಳೆ ಅವಾಂತರಕ್ಕೆ ವ್ಯಕ್ತಿ ಬಲಿ.. ಧರೆಗುರುಳಿದವು ಮನೆ, ಮರಗಳು
ಬೆಳಗಾವಿ: ಜಿಲ್ಲೆಯಲ್ಲಿ ವರ್ಷಧಾರೆ ನರ್ತನ ಜೋರಾಗಿದ್ದು, ಮಳೆ ಭಾರಿ ಅವಾಂತರ ಸೃಷ್ಟಿಸಿದೆ. ರಣಭೀಕರ ಮಳೆಗೆ ಹುಕ್ಕೇರಿಯಲ್ಲಿ ವ್ಯಕ್ತಿ ಬಲಿಯಾಗಿದ್ದಾರೆ. ಹಾಗೂ ಅನೇಕ ಮನೆಗಳು ಕುಸಿದಿವೆ. ನಿನ್ನೆ ಸಂಜೆ ಸುರಿದ ಧಾರಾಕಾರ ಮಳೆಗೆ ಗ್ಯಾರೇಜ್ ಛಾವಣಿ ಕುಸಿದು ಅಸ್ಲಂ ಅಲ್ಲಾಖಾನ (52) ಎಂಬುವವರು ಮೃತಪಟ್ಟಿದ್ದಾರೆ. ಹುಕ್ಕೇರಿ ಪಟ್ಟಣದಲ್ಲಿ ಮಳೆಯ ಅವಾಂತರಕ್ಕೆ ರಸ್ತೆಗಳು ಕೊಚ್ಚಿ ಹೋಗಿವೆ. 5 ಮನೆಗಳು ಧರೆಗುರುಳಿದ್ದು, ಪಿಡಬ್ಲ್ಯುಡಿ ಇಲಾಖೆಯ ಕಚೇರಿ ಕಾಂಪೌಂಡ್ ಗೋಡೆ ಸೇರಿದಂತೆ 10ಕ್ಕೂ ಹೆಚ್ಚು ಮನೆಗೋಡೆ …
Read More »ಅಮ್ಮ ಏಳಮ್ಮ, ಮಾತಾಡಮ್ಮ.. ಮೃತ ತಾಯಿಯನ್ನು ಎಬ್ಬಿಸಲು ಮರಿ ಕೋತಿ ಯತ್ನ
ಬೆಳಗಾವಿ: ವಿದ್ಯುತ್ ಸ್ಪರ್ಶಿಸಿ ತಾಯಿ ಕೋತಿ ಮೃತಪಟ್ಟಿದ್ದು, ಅದರ ಮುಂದೆ ಕೂತು ಮರಿ ಮಂಗ ರೋದಿಸುತ್ತಿರುವ ಹೃದಯ ವಿದ್ರಾವಕ ಘಟನೆ ಕೊಣ್ಣೂರು ಗ್ರಾಮದಲ್ಲಿ ನಡೆದಿದೆ. ಒಂದು ಕಡೆಯಿಂದ ಮತ್ತೊಂದು ಕಡೆಗೆ ಹೋಗುವಾಗ ವಿದ್ಯುತ್ ಸ್ಪರ್ಶಿಸಿ ತಾಯಿ ಕೋತಿ ಸಾವನ್ನಪ್ಪಿದೆ. ಅಮ್ಮನನ್ನು ಕಳೆದು ಕೊಂಡು ಮರಿ ಕೋತಿ ರೋದಿಸುತ್ತಿರುವ ದೃಶ್ಯ ಕರುಳು ಸಹ ಕಿತ್ತು ಬರುವ ಹಾಗಿದೆ. ತಾಯಿ ಪ್ರೀತಿಯೇ ಅಂತಹದ್ದು. ಅದು ಮನುಷ್ಯರಾಗಲಿ ಅಥವಾ ಪ್ರಾಣಿಗಳಾಗಲಿ. ತಾಯಿಯ ಆಶ್ರಯದಲ್ಲಿದ್ದ ಮರಿ …
Read More »ಮಕ್ಕಳ ಪಾಲಿನ ಕ್ಷೀರಭಾಗ್ಯಕ್ಕೂ ಕನ್ನ
ಬೆಳಗಾವಿ: ಕ್ಷೀರಭಾಗ್ಯದ ಹಾಲಿನ ಪೌಡರ್ನ ಅಕ್ರಮವಾಗಿ ಸಾಗಿಸುತ್ತಿದ್ದ ವಾಹನವೊಂದನ್ನು ಜಿಲ್ಲೆಯ ಬೈಲಹೊಂಗಲ ಪೊಲೀಸರು ಕಾರ್ಯಾಚರಣೆ ನಡೆಸಿ ಜಪ್ತಿ ಮಾಡಿದ್ದಾರೆ. ಹಾಲಿನ ಪೌಡರ್ನ ಮುಂಬೈನ ಕಾಳಸಂತೆಯಲ್ಲಿ ಮಾರಾಟಕ್ಕೆ ಅಕ್ರಮ ಸಾಗಣೆ ಮಾಡಲಾಗುತ್ತಿತ್ತು ಎಂದು ತಿಳಿದುಬಂದಿದೆ. ಜಿಲ್ಲೆಯ ಹೊಸಕುರಗುಂದ ಗ್ರಾಮದ ಬಳಿ ‘ಕ್ಷೀರಭಾಗ್ಯ’ದ ನಂದಿನಿ ಹಾಲಿನ ಪುಡಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಕ್ಯಾಂಟರ್ ವಾಹನವನ್ನು ಜಪ್ತಿ ಮಾಡಲಾಗಿದೆ. ವಾಹನದಲ್ಲಿದ್ದ 25 ಕೆ.ಜಿ ತೂಕದ 240ಕ್ಕೂ ಹೆಚ್ಚು ಹಾಲಿನ ಪೌಡರ್ ಚೀಲಗಳನ್ನ ವಶಕ್ಕೆ ಪಡೆಯಲಾಗಿದೆ. ಜಪ್ತಿ …
Read More »ಲೋಕಸಭಾ ಉಪಚುನಾವಣೆಗೆ ಕೆಎಂಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಎಂಟ್ರಿ ಕೊಡ್ತಾರಾ!
ಬೆಳಗಾವಿ: ಬೆಳಗಾವಿ ಲೋಕಸಭಾ ಉಪಚುನಾವಣೆಯ ದಿನಾಂಕ ನಿಗದಿ ಆಗದಿದ್ದರು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಆಕಾಂಕ್ಷೆಗಳು ಹೆಚ್ಚಾಗುತ್ತಿದ್ದಾರೆ. ಬಿಜೆಪಿಯಲ್ಲಿ ಆಕಾಂಕ್ಷೆಗಳ ದಂಡೆ ಇದೆ. ವಿಶೇಷ ಏನೆಂದರೆ ಬೆಳಗಾವಿ ಜಿಲ್ಲೆಯಲ್ಲಿ ತಮ್ಮದೇ ಆದಂತ ಪ್ರತಿಷ್ಠೆ ಹೊಂದಿರುವ ಕುಟುಂಬದವೆಂದರೆ ಅದು ಜಾರಕಿಹೊಳಿ ಕುಟುಂಬ.ಜಾರಕಿಹೊಳಿ ಕುಟುಂಬದವರ ತಾವು ಹಿಡಿದ ಹಠವನ್ನು ಸಾಧಿಸದೆ ಬಿಡದ ಕುಟುಂಬ ಎಂದು ಹೆಸರುವಾಸಿಯಾಗಿದೆ. ಕರ್ನಾಟಕದಲ್ಲಿ ರಾಜಕಾರಣದಲ್ಲಿ ಹಠವಾದಿ ಎಂದೇ ಖಾತ್ಯಿಯಾಗಿರುವ ಜಲಸಂಪನ್ಮೂಲ ಸಚಿವ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ. …
Read More »ನಾನಿನ್ನೂ ರಾಜಕೀಯದಿಂದ ನಿವೃತ್ತಿಯಾಗಿಲ್ಲ’ ಎಂದರು : ಪ್ರಭಾಕರ ಕೋರೆ
ಬೆಳಗಾವಿ: ‘ಬೆಳಗಾವಿಯಲ್ಲಿ ಏನೇ ವಿಚಾರ ಬಂದರೂ ನನ್ನ ಹೆಸರು ಕೇಳಿಬರುತ್ತದೆ’. ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದೀರಾ ಎಂಬ ಪ್ರಶ್ನೆಗೆ ಕೆಎಲ್ಇ ಸಂಸ್ಥೆ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಉತ್ತರಿಸಿದ್ದು ಹೀಗೆ. ಶನಿವಾರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ಕುಮಾರ್ ಕಟೀಲ್ ಅವರನ್ನು ಭೇಟಿಯಾಗಲು ಬಂದಿದ್ದ ಅವರು ಪತ್ರಕರ್ತರೊಂದಿಗೆ ಮಾತನಾಡಿದರು. ‘ಈ ಬಾರಿ ಯುವಕರಿಗೆ ಕೊಟ್ಟರೂ ಸಂತೋಷ. ಯಾರಿಗೆ ಕೊಟ್ಟರೂ ಸಂತೋಷ. ನಾನಿನ್ನೂ ರಾಜಕೀಯದಿಂದ ನಿವೃತ್ತಿಯಾಗಿಲ್ಲ’ ಎಂದರು. ‘ಪಕ್ಷ …
Read More »
Laxmi News 24×7