Breaking News

ಬೆಳಗಾವಿ

ಸೊಸೆಶೃದ್ಧಾ ಶೆಟ್ಟರ್ ಅವರನ್ನು ಚುನಾವಣೆಗೆ ರೆಡಿ ಮಾಡಲು ಶೆಟ್ಟರ್ ಮುಂದಾಗಿದ್ದಾರೆ.

ಬೆಳಗಾವಿ – ಕೇಂದ್ರ ರೈಲ್ವೆ ರಾಜ್ಯ ಸಚಿವ ಸುರೇಶ ಅಂಗಡಿ ನಿಧನದಿಂದಾಗಿ ತೆರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಗೆ ಬಿಜೆಪಿ ಪಾಳಯದಲ್ಲಿ ಬಿರುಸಿನ ಚಟುವಟಿಕೆ ನಡೆಯುತ್ತಿದೆ. ಟಿಕೆಟ್ ಪಡೆಯಲು ಡಜನ್ ಗಿಂತ ಹೆಚ್ಚು ಬಿಜೆಪಿ ಕಾರ್ಯಕರ್ತರು ಓಡಾಡುತ್ತಿದ್ದಾರೆ. ಬಿಜೆಪಿಯಲ್ಲಿ ಈಚೆಗೆ ಹೊಸ ಮುಖಗಳನ್ನು ಪರಿಚಯಿಸುತ್ತಿರುವ ಹಿನ್ನೆಲೆಯಲ್ಲಿ ಸಣ್ಣ ಪುಟ್ಟ ಕಾರ್ಯಕರ್ತರೂ ಲೋಕಸಭೆ ಟಿಕೆಟ್ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಶೃದ್ಧಾ ಅಂಗಡಿ ವಿವಾಹ ಸಂದರ್ಭ. ಜಗದೀಶ ಶೆಟ್ಟರ್, ಸಿದ್ದರಾಮಯ್ಯ, ಆರ್.ವಿ.ದೇಶಪಾಂಡೆ ಮೊದಲಾದವರಿದ್ದಾರೆ. ಈ …

Read More »

ನನ್ನ ಹತ್ತಿರ ಹೆಲ್ಮೆಟ್​ ಕೊಳ್ಳೋಕೂ ದುಡ್ಡಿಲ್ಲ. ಇನ್ನು ಮಾಸ್ಕ್​ಗೆ ದಂಡ ಎಲ್ಲಿಂದ ಕಟ್ಟೋದು

ಬೆಂಗಳೂರು: ನಗರದಲ್ಲಿ ಮಾಸ್ಕ್​ ಧರಿಸದವರಿಗೆ ಬಿಬಿಎಂಪಿ ಮಾರ್ಷಲ್​ಗಳು ದಂಡ ವಿಧಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಗರದ ಹಲವೆಡೆ ಮಾರ್ಷಲ್​ಗಳು ಕಾರ್ಯಾಚರಣೆಗೆ ಮುಂದಾದರು. ಈ ನಡುವೆ ಸರ್​ ನನ್ನ ಹತ್ತಿರ ಕಾಸಿಲ್ಲ. ಹಾಗಾಗಿ ಮಾಸ್ಕ್​ ಕೊಳ್ಳೋಕೆ ಆಗ್ಲಿಲ್ಲ. ಬೇಕಿದ್ರೆ ನನ್ ಬ್ಯಾಗ್​ ಚೆಕ್​ ಮಾಡಿ ಅಂತಾ ಯುವಕನೊಬ್ಬ ಮಾರ್ಷಲ್​ಗಳಿಗೆ ಹೇಳಿದ್ದಾನೆ. ಮಾರ್ಷಲ್​ಗಳು ಪ್ರಶ್ನಿಸುತ್ತಿದ್ದಂತೆ ಜೇಬಿನಲ್ಲಿ ‌ಕೈಹಾಕಿ‌ ಮಾಸ್ಕ್​ಗಾಗಿ ಹುಡುಕಾಟ ನಡೆಸಿದನು. ಬಳಿಕ ಮಾಸ್ಕ್ ಹಾಕಿಲ್ಲ, ಫೈನ್ ಕಟ್ಟಿ ಅಂತಿದ್ದ ಹಾಗೆ ಗಳಗಳನೆ ಅಳಲು …

Read More »

ಸತೀಶ ಜಾರಕಿಹೊಳಿ ಕೇಂದ್ರ ಸಚಿವ ಪ್ರಹ್ಲಾದ  ಜೋಶಿ ಹೇಳಿಕೆಗೆ ತಿರುಗೇಟುಬಿಜೆಪಿಯಲ್ಲಿ ಯಾರೂ ದುಡ್ಡು ಮಾಡಿಲ್ಲವಾ? ಡಿಕೆಶಿ ಒಬ್ಬರೇ ಟಾರ್ಗೆಟ್ ಯಾಕೆ?

ಬೆಳಗಾವಿ: ಬಿಜೆಪಿಯಲ್ಲಿ ಯಾರೂ  ದುಡ್ಡು ಮಾಡಿಲ್ಲವಾ?  ಕಾಂಗ್ರೆಸ್ ನವರೇ ಟಾರ್ಗೆಟ್ ಯಾಕೆ ?  ಎಂದು ಖಾರವಾಗಿ ಪ್ರಶ್ನಿಸಿರುವ ಕೆಪಿಸಿಸಿ ಕರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಕೇಂದ್ರ ಸಚಿವ ಪ್ರಹ್ಲಾದ  ಜೋಶಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು,  ರಾಜಕೀಯದಲ್ಲಿ ಯಾರೂ ಹರಿಶ್ಚಂದ್ರ ಇರುವುದಿಲ್ಲ, ಆದ್ರೆ  ಎಲ್ಲದಕ್ಕೂ ಇತಿ ಮೀತಿ ಇರಬೇಕು. ಪ್ರಹ್ಲಾದ ಜೋಶಿ ತಮ್ಮ ಸರ್ಕಾರದಲ್ಲಿ ಏನು ನಡೆಯುತ್ತಿದೆ ಎಂಬುದನ್ನು ಮುಚ್ಚಿಟ್ಟಿದ್ದಾರೆ. ನಮ್ಮ ಸರ್ಕಾರವನ್ನು 10 ಪರ್ಸೆಂಟೆಜ್ …

Read More »

ಕಾಂಗ್ರೆಸ್ ವಿರುದ್ಧ ತೀವ್ರ ಹರಿಹಾಯ್ದ ಪ್ರಹ್ಲಾದ್ ಜೋಶಿ

ಬೆಳಗಾವಿ  – ಕಾಂಗ್ರೆಸ್ ವಿರುದ್ಧ ತೀವ್ರ ಹರಿಹಾಯ್ದಿರುವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ, ಮೊದಲಿನಿಂದಲೂ ಕಮಿಶನ್ ಏಜಂಟ್ ರೀತಿಯಲ್ಲಿ ಪಕ್ಷ ಕೆಲಸ ಮಾಡಿಕೊಂಡು ಬಂದಿದೆ ಎಂದು ಟೀಕಿಸಿದ್ದಾರೆ. 60 ವರ್ಷ ದೇಶವನ್ನಾಳಿದ ಕಾಂಗ್ರೆಸ್ ಸದಾ ರೈತ ವಿರೋಧಿಯಾಗಿಯೇ ನಡೆದುಕೊಂಡು ಬಂದಿದೆ. ಎಲ್ಲದಕ್ಕೂ ದಲ್ಲಾಳಿ ವ್ಯವಹಾರ ಮಾಡಿಕೊಂಡು ಬಂದಿದೆ. ಚುನಾವಣೆಯಲ್ಲಿ ನೀಡಿದ ಯಾವ ಆಶ್ವಾಸನೆಯನ್ನೂ ಈಡೇರಿಸುವುದು ಗೊತ್ತಿಲ್ಲ ಎಂದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಮೇಲಿನ ದಾಳಿಗೂ ರಾಜಕೀಯಕ್ಕೂ ಸಂಬಂಧವಿಲ್ಲ. …

Read More »

ಈ ಬಿರುಕಿಗೆ ಕಾರಣವಾದ ಸಂಗತಿಯನ್ನು ಪ್ರಸ್ತಾಪಿಸಿದ್ದಾರೆ. K ಕಲ್ಯಾಣ್

ಬೆಳಗಾವಿ: K ಕಲ್ಯಾಣ್ ದಾಂಪತ್ಯದಲ್ಲಿ ಬಿರುಕು ವಿಚಾರವಾಗಿ ಖುದ್ದು ಚಿತ್ರಸಾಹಿತಿಯೇ ಇಂದು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಅವರು ಈ ಬಿರುಕಿಗೆ ಕಾರಣವಾದ ಸಂಗತಿಯನ್ನು ಪ್ರಸ್ತಾಪಿಸಿದ್ದಾರೆ. ನಾನು, ನನ್ನ ಪತ್ನಿ ಇಬ್ಬರೂ ಚೆನ್ನಾಗಿ ಇದ್ದೇವೆ. ನಮ್ಮಿಬ್ಬರ ನಡುವೆ ಯಾವುದೇ ರೀತಿಯ ಗೊಂದಲವಿಲ್ಲ ಎಂದು ತಮ್ಮ ಕುಟುಂಬದ ರಹಸ್ಯವನ್ನು ಬಿಚ್ಚಿಟ್ಟಿದ್ದಾರೆ. ನಮಗೆ ಮದುವೆಯಾಗಿ 14 ವರ್ಷ ಪೂರ್ತಿಯಾಗಿದೆ.ನಮ್ಮ ಕುಟುಂಬದಲ್ಲೂ ಸಣ್ಣಪುಟ್ಟ ಸಮಸ್ಯೆಗಳು ಇವೆ. ನಮ್ಮ ಮನೆಗೆ ಗಂಗಾ ಕುಲಕರ್ಣಿ ಎಂಬ …

Read More »

ಬೆಳಗಾವಿ ಮಹಾನಗರದಲ್ಲಿ ಬುಧವಾರದಿಂದ ಮಾಸ್ಕ್ ಧರಿಸದಿದ್ದರೆ ಒಂದು ಸಾವಿರ ರೂ. ದಂಡ ಕಟ್ಟುವುದು ಅನಿವಾರ್ಯ

ಬೆಳಗಾವಿ – ಮಾಸ್ಕ್ ಧರಿಸದಿದ್ದರೆ ನಗರ ಪ್ರದೇಶದಲ್ಲಿ 1000 ರೂ. ಹಾಗೂ ಗ್ರಾಮೀಣ ಪ್ರದೇಶದಲ್ಲಿ 500 ರೂ. ದಂಡ ವಿಧಿಸುವ ನೂತನ ನಿಯಮವನ್ನು ರಾಜ್ಯ ಸರಕಾರಿ ಅಕ್ಟೋಬರ್ 1ರಿಂದ ಜಾರಿಗೊಳಿಸಿದೆ. ಈ ನಿಯಮವನ್ನು ಬೆಳಗಾವಿ ಮಹಾನಗರದಲ್ಲಿ ಬುಧವಾರ (7-10-2020) ದಿಂದ ಜಾರಿಗೊಳಿಸಲು ಪೊಲೀಸ್ ಆಯುಕ್ತಾಲಯ ನಿರ್ಧರಿಸಿದೆ. ಈ ಕುರಿತು ಪೊಲೀಸ್ ಆಯುಕ್ತರು ಪ್ರಕಟಣೆ ಹೊರಡಿಸಿದ್ದಾರೆ. ಬುಧವಾರದಿಂದ ಮಾಸ್ಕ್ ಧರಿಸದೆ ಹೊರಗೆ ಹೋದಲ್ಲಿ ಒಂದು ಸಾವಿರ ರೂ. ದಂಡ ಕಟ್ಟುವುದು ಅನಿವಾರ್ಯವಾಗಲಿದೆ. …

Read More »

ಸಿಬಿಐ ದಾಳಿಯನ್ನು ಕಾಂಗ್ರೆಸ್ ನಾಯಕರು ವಿನಾಕಾರಣ ರಾಜಕೀಯ ದಾಳವಾಗಿ ಬಳಸಿಕೊಳ್ಳುತ್ತಿದ್ದಾರೆ

ಬೆಳಗಾವಿ: ‘ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನೆ ಮೇಲೆ ನಡೆದಿರುವ ಸಿಬಿಐ ದಾಳಿಯನ್ನು ಕಾಂಗ್ರೆಸ್ ನಾಯಕರು ವಿನಾಕಾರಣ ರಾಜಕೀಯ ದಾಳವಾಗಿ ಬಳಸಿಕೊಳ್ಳುತ್ತಿದ್ದಾರೆ’ ಎಂದು ರಾಜ್ಯಸಭಾ ಸದಸ್ಯ, ಬಿಜೆಪಿ ರೈತ ಮೋರ್ಚಾ ರಾಜ್ಯ ಘಟಕದ ಆಧ್ಯಕ್ಷ ಈರಣ್ಣ ಕಡಾಡಿ ಆರೋಪಿಸಿದರು. ಇಲ್ಲಿ ಸೋಮವಾರ ಪತ್ರಕರ್ತರೊಂದಿಗೆ ಅವರು ಮಾತನಾಡಿದರು. ‘ಹಣಕಾಸಿನ ವ್ಯವಹಾರ, ಲೆಕ್ಕಪತ್ರದಲ್ಲಿ ಸರಿಯಾದ ಮಾಹಿತಿ ಒದಗಿಸದ ಕಾರಣ ಡಿ.ಕೆ. ಶಿವಕುಮಾರ್‌ ಮನೆ ಮೇಲೆ ಈ ಹಿಂದೆಯೂ ಇಡಿ ಮತ್ತು ಐಟಿ ದಾಳಿಯಾಗಿತ್ತು. ಆಗ …

Read More »

ಕೆ ಕಲ್ಯಾಣ ಪತ್ನಿ ಖಾತೆಯಿಂದ ಸುಮಾರು 19 ಲಕ್ಷ 80 ಸಾವಿರ ವರ್ಗಾವಣೆ

ಬೆಳಗಾವಿ: ಕನ್ನಡ ಚಿತ್ರರಂಗದ ಗಣ್ಯರಿಗೆ ಒಂದಾದ ಮೇಲೊಂದು ಸಂಕಷ್ಟ ಎದುರಾಗುತ್ತಿದೆ. ಖ್ಯಾತ ಕನ್ನಡ ಸಾಹಿತಿ ಕೆ.ಕಲ್ಯಾಣ್ ಅವರ 14 ವರ್ಷದ ಮಧುರ ದಾಂಪತ್ಯವೀಗ ಬೀದಿಗೆ ಬಂದು ನಿಂತಿದೆ. ಇದಕ್ಕೆ ಕಾರಣವೇ ಮಾಟ-ಮಂತ್ರ ಹಾಗೂ ಮನೆ ಕೆಲಸದವಳು ಗಂಗಾ ಹಾಗೂ ಬೆಳಗಾವಿ ಗುರೂಜಿ ಶಿವಾನಂದ ವಾಲಿ ಎಂದು ಖುದ್ದು ಕನ್ನಡ ಚಿತ್ರರಂಗದ ಖ್ಯಾತ ಸಾಹಿತಿ ಕಲ್ಯಾಣ್ ಆರೋಪಿಸಿದ್ದಾರೆ. ಎಸ್‌ಪಿಬಿ ಬೆಂಗಳೂರಿಗೆ ಬಂದರೆ ತಪ್ಪದೇ ಇವರ ಮನೆಗೆ ಹೋಗುತ್ತಾರಂತೆ! ಬೆಳಗಾವಿ ಮಾಳಮಾರುತಿ ಪೊಲೀಸ್ …

Read More »

ಮೆಳವಂಕಿ ಸೇತುವೆ ಕುಸಿತ ಕೂಡಲೇ 50 ಲಕ್ಷ ರೂ.ಗಳನ್ನು ನೀಡುವದಾಗಿ ಕೆಎಮ್‍ಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದ್ದಾರೆ.

ಗೋಕಾಕ: ಮೆಳವಂಕಿ ಸೇತುವೆ ಕುಸಿತದಿಂದ ಸಾರ್ವಜನಿಕರಿಗೆ ರಸ್ತೆ ಸಂಚಾರಕ್ಕೆ ತೊಂದರೆಯಾಗುವುದನ್ನು ತಪ್ಪಿಸಲು ಕೂಡಲೇ 50 ಲಕ್ಷ ರೂ.ಗಳನ್ನು ನೀಡುವದಾಗಿ ಕೆಎಮ್‍ಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದ್ದಾರೆ. ಇಂದು ಬೆಳಗಿನ ಜಾವ ಸೇತುವೆ ಕುಸಿತಗೊಂಡ ಹಿನ್ನೆಲೆಯಲ್ಲಿ ಈ ಹೇಳಿಕೆಯನ್ನು ನೀಡಿರುವ ಅವರು, ಕೂಡಲೇ ಅಧಿಕಾರಿಗಳು ಸಮರೋಪಾದಿಯಲ್ಲಿ ಕಾರ್ಯನಿರ್ಹಹಿಸಿ ಬೈಪಾಸ್ ರಸ್ತೆ ನಿರ್ಮಿಸಿ ರೈತರಿಗೆ ಹಾಗೂ ಸಾರ್ವಜನಿಕ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು. ನಾಳೆಯಿಂದಲೇ ಕೆಲಸ ಆರಂಭಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ …

Read More »

ಬೆಳಗಾವಿ ಲೋಕಸಭಾ ಮತಕ್ಷೇತ್ರದಲ್ಲಿ ಬಿಜೆಪಿಗೆ ಟಕ್ಕರ್ ಕೊಡಲು ಕಾಂಗ್ರೆಸ್ ನಲ್ಲಿ ಪಾವರ್ ಫುಲ್ ಕ್ಯಾಂಡಿಡೇಟ್ ಯಾರಾಗಬಹುದು

ಬೆಳಗಾವಿ- ಬೆಳಗಾವಿ ಲೋಕಸಭಾ ಮತಕ್ಷೇತ್ರದಲ್ಲಿ ಉಪ ಚುನಾವಣೆ ಘೋಷಣೆ ಆಗಿಲ್ಲ ಆದ್ರೆ ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಆಕಾಂಕ್ಷಿಗಳ ಕಸರತ್ತು ಜೋರಾಗಿಯೇ ನಡೆದಿದೆ. ಬಿಜೆಪಿ ಪಾಳೆಯದಲ್ಲಿ ಅಗಣಿತ ಆಕಾಂಕ್ಷಿಗಳು ಹುಟ್ಟಿಕೊಂಡಿದ್ದಾರೆ,ಆದ್ರೆ ಕಾಂಗ್ರೆಸ್ ನಲ್ಲಿ ಅಬ್ಯರ್ಥಿಗಳ ಹುಡುಕಾಟ ಶುರುವಾಗಿದೆ.ಬಿಜೆಪಿಗೆ ಟಕ್ಕರ್ ಕೊಡಲು ಕಾಂಗ್ರೆಸ್ ನಲ್ಲಿ ಪಾವರ್ ಫುಲ್ ಕ್ಯಾಂಡಿಡೇಟ್ ಯಾರಾಗಬಹುದು ಎನ್ನುವ ಚರ್ಚೆ ಜೋರಾಗಿಯೇ ನಡೆದಿದೆ,ಮಾಜಿ ಮಂತ್ರಿ,ಮಾಜಿ ಸಂಸದ ,ವರ್ಕರ್ ಮೀಸೆ ಮಾವ ಪ್ರಕಾಶ ಹುಕ್ಕೇರಿ ಅವರೇ ಪಾವರ್ ಫುಲ್ ಎನ್ನುವದು ಕಾಂಗ್ರೆಸ್ …

Read More »