Breaking News
Home / ಜಿಲ್ಲೆ / ಬೆಳಗಾವಿ (page 461)

ಬೆಳಗಾವಿ

ಬೆಳಗಾವಿಮಹಾನಗರ ಪಾಲಿಕೆ ನಿಯಮ ಉಲ್ಲಂಘಿಸಿದವರೆಗೆ 43,400 ರೂಪಾಯಿ ದಂಡವಿಧಿಸಿದೆ.

ಬೆಳಗಾವಿ -: ಕೋವಿಡ್-೧೯ ಸಾಂಕ್ರಾಮಿಕ ರೋಗ ಹರಡುವಿಕೆಯನ್ನು ತಡೆಗಟ್ಟಲು ನಗರದಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೇ ಸಂಚರಿಸುತ್ತಿದ್ದ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದ ಜನರಿಗೆ ಮಹಾನಗರ ಪಾಲಿಕೆಯು ಒಟ್ಟಾರೆ 43,400 ರೂಪಾಯಿ ದಂಡ ವಿಧಿಸಿದೆ. ಲಾಕ್ ಡೌನ್-3 ರ ಸಂದರ್ಭದಲ್ಲಿ ಕಿತ್ತಳೆ ವಲಯದಲ್ಲಿರುವ ಬೆಳಗಾವಿ ಜಿಲ್ಲೆಯಲ್ಲಿ ಬೆಳಿಗ್ಗೆ 7 ರಿಂದ ಸಂಜೆ 7 ಗಂಟೆಯವರೆಗೆ ಕೆಲವು ಆರ್ಥಿಕ ಚಟುವಟಿಕೆಗಳಿಗೆ ಮತ್ತು ಜನಸಂಚಾರಕ್ಕೆ ಅವಕಾಶ …

Read More »

ಕೋವಿಡ್ 19 ವಾರಿಯರ್ಸ್ ಗೆ ಯುವ ಧುರೀಣರಾದ ಶ್ರೀ ನೀಲಕಂಠ ಕಪ್ಪಲಗುದ್ದಿ ಅವರಿಂದ ಅನ್ನ ಸಂತರ್ಪಣೆ

ಕಲ್ಲೋಳಿ ಪಟ್ಟಣದ ಕೋವಿಡ್ 19 ವಾರಿಯರ್ಸ್ ಗೆ ಪಟ್ಟಣದ ಯುವ ದುರೀಣರಾದ ಶ್ರೀ ನೀಲಕಂಠ ಬಸವರಾಜ ಕಪ್ಪಲಗುದ್ದಿ ಇವರಿಂದ ಅನ್ನ ಸಂತರ್ಪಣೆ ಕಾರ್ಯಕ್ರಮ ನಡೆಸಲಾಯಿತು. ಕೋವಿಡ್ 19 ವಾರಿಯರ್ಸ್ ಯಾದ ಪಟ್ಟಣ ಪಂಚಾಯತ್ ಸಿಬ್ಬಂದಿ, ಆರೋಗ್ಯ ಇಲಾಖೆ ಸಿಬ್ಬಂದಿ, ಪೊಲೀಸ್ ಇಲಾಖೆ ಮತ್ತು ಅಂಗನವಾಡಿ ಕಾರ್ಯಕರ್ತರು ಮತ್ತು ಸಹಾಯಕಿಯರು, ಆಶಾ ಕಾರ್ಯಕರ್ತೆಯರು ಹಾಗೂ ಕೆ. ಇ. ಬಿ ಸಿಬ್ಬಂದಿ ಕಲ್ಲೋಳಿ ಪಂಚಾಯತಿ ಆವರಣದಲ್ಲಿ ಎಲ್ಲಾ ವರ್ಗದವರಿಗೆ ಅನ್ನ ಸಂತರ್ಪಣೆ ಕಾರ್ಯಕ್ರಮ …

Read More »

ಕುಡುಕನಿಂದ ವೈದ್ಯರ ಮೇಲೆ ಹಲ್ಲೆ, ಪೊಲೀಸ್ ಜೀಪ್ ಕೆಳಗೆ ಮಲಗಿ ರಂಪಾಟ……

ಚಿಕ್ಕೋಡಿ (ಬೆಳಗಾವಿ): ಲಾಕ್‍ಡೌನ್ ಹಿನ್ನೆಲೆ ರಾಜ್ಯದಲ್ಲಿ ಕಳೆದ 43 ದಿನಗಳಿಂದ ಮದ್ಯ ಮಾರಾಟ ಸಂಪೂರ್ಣ ಬಂದ್ ಮಾಡಲಾಗಿತ್ತು. ಆದರೆ ನಿನ್ನೆಯಿಂದ ರಾಜ್ಯ ಸರ್ಕಾರ ಲಾಕ್‍ಡೌನ್ ಸಡಿಲಿಕೆ ಮಾಡಿ ಕಂಟೈನಮೆಂಟ್ ಝೋನ್‍ಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಕಡೆ ಮದ್ಯ ಮಾರಾಟಕ್ಕೆ ಅವಕಾಶ ನೀಡಿದೆ. ಮದ್ಯ ಸಿಕ್ಕಿದ್ದೇ ತಡ ಕೆಲವೆಡೆ ಕುಡುಕರ ರಂಪಾಟ, ಗಲಾಟೆಗಳು ಜೋರಾಗಿ ಶುರುವಾಗಿವೆ. ಹೌದು ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಗ್ರಾಮದಲ್ಲಿ ಕುಡುಕನೊಬ್ಬ ವೈದ್ಯರ ಮೇಲೆ ಹಲ್ಲೆ …

Read More »

ಬೆಳಗಾವಿ: ಇಪ್ಪತ್ತೆಂಟು ವರ್ಷದ ಯುವಕನೊಬ್ಬ ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಂದಿಗನೂರ ಗ್ರಾಮದಲ್ಲಿ ನಡೆದಿದೆ.

ಬೆಳಗಾವಿ: ಇಪ್ಪತ್ತೆಂಟು ವರ್ಷದ ಯುವಕನೊಬ್ಬ ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ತಾಲೂಕಿನ ಹಂದಿಗನೂರ ಗ್ರಾಮದಲ್ಲಿ ನಡೆದಿದೆ. ಸ್ಥಳಿಯ ನಿವಾಸಿ ಕಿರಣ ಶೆಟ್ಟೆಪ್ಪಾ ಶಿನೋಳ್ಕರ್ (28) ಆತ್ಮಹತ್ಯೆ ಮಾಡಿಕೊಂಡ ಯುವಕ. ಗದ್ದೆಯಲ್ಲಿನ ಮರಕ್ಕೆ ನೇಣು ಬಿಗಿದುಕೊಂಡಿದ್ದಾನೆ. ಕಾಕತಿ‌ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನು ತಿಳಿದು ಬಂದಿಲ್ಲ. ಪೋಷಕರ ಅಕ್ರಂದನ ಮುಗಿಲು ಮುಟ್ಟಿದೆ.

Read More »

ಘಟಪ್ರಭಾ:ಕೆಎಚ್ಐ ಆಸ್ಪತ್ರೆಯ ಕಾಂಗ್ರೆಸ್ ಸೇವಾದಳ ಅಕಾಡೆಮಿಗೆ ಬಿ.ಕೆ.ಹರಿಪ್ರಸಾದ, ಸತೀಶ ಜಾರಕಿಹೊಳಿ ಭೇಟಿ

ಘಟಪ್ರಭಾ: ಇಲ್ಲಿನ ಪ್ರತಿಶ್ಠಿತ ಕೆಎಚ್ ಐ ಆಸ್ಪತ್ರೆಯಲ್ಲಿನ ಡಾ. ಎನ್.ಎಸ್. ಹರಡಿಕರ್ ಕಾಂಗ್ರೆಸ್ ಸೇವಾದಳ ಅಕಾಡೆಮಿಗೆ ರಾಷ್ಟ್ರೀಯ ಕಾಂಗ್ರೆಸ್ ಸೇವಾದಳ ಮಾಜಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಸೌಜನ್ಯ ಭೇಟಿ ನೀಡಿದರು. ಎನ್.ಎಸ್. ಹರಡಿಕರ ನಿವಾಸಕ್ಕೆ ಭೇಟಿ‌ ನೀಡಿದ ಉಭಯ ನಾಯಕರು ಕೆಎಚ್ಐ ಆಸ್ಪತ್ರೆಯ ಸಿಎಂಒ ಡಾ. ಘನಶ್ಯಾಮ ವೈದ್ಯ, ಕರ್ನಾಟಕ ಕಾಂಗ್ರೆಸ್ ಸೇವಾದಳ ಆರ್ಗನೈಜರ್ ಬಿ.ಎನ್.ಶಿಂಧೆ ಜೊತೆ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ …

Read More »

ಕೋವಿಡ್-೧೯ ಸೋಂಕು ತಗುಲಿದ್ದ ಒಬ್ಬ ಮಹಿಳೆಯು ಸೇರಿದಂತೆ ಹನ್ನೊಂದು ಜನರು ಸಂಪೂರ್ಣ ಗುಣಮುಖ

ಬೆಳಗಾವಿ, ಮೇ 4 (ಕರ್ನಾಟಕ ವಾರ್ತೆ): ಕೋವಿಡ್-೧೯ ಸೋಂಕು ತಗುಲಿದ್ದ ಒಬ್ಬ ಮಹಿಳೆಯು ಸೇರಿದಂತೆ ಹನ್ನೊಂದು ಜನರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ ಎಂದು ಬಿಮ್ಸ್ ನಿರ್ದೇಶಕರಾದ ಡಾ.ವಿನಯ ದಾಸ್ತಿಕೊಪ್ಪ ಅವರು ತಿಳಿಸಿದ್ದಾರೆ. ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಳಗಾವಿ ನಗರ ಕ್ಯಾಂಪ್ ಪ್ರದೇಶದ 4 ಜನರು; ರಾಯಬಾಗ ತಾಲ್ಲೂಕು ಕುಡಚಿಯ 4 ಜನರು ಮತ್ತು ಸಂಕೇಶ್ವರ, ಯಳ್ಳೂರ ಹಾಗೂ ಹಿರೇಬಾಗೇವಾಡಿಯ ತಲಾ …

Read More »

ಕೋರೋನಾ ನಿವಾರಣೆಗೆ ಬಂದ ಹಣದ ಚೆಕ್ ಗಳನ್ನು ಗೋಕಾಕ ಮತ ಕ್ಷೇತ್ರದ ಶಾಸಕರಾದ ಶ್ರೀ ರಮೇಶ್ ಜಾರಕಿಹೊಳಿ ಅವರ ಮೂಲಕ ಮುಖ್ಯ ಮಂತ್ರಿ ಪರಿಹಾರ ನಿಧಿಗೆ ಹಸ್ತಾಂತರಿಸಿದರು.

ಗೋಕಾಕ :ಗೋಕಾಕ ತಹಸೀಲ್ದಾರ್ ಅವರಿಗೆ ಕೋರೋನಾ ನಿವಾರಣೆಗೆ ಬಂದ ಹಣದ ಚೆಕ್ ಗಳನ್ನು ಜಲ ಸಂಪನ್ಮೂಲ ಸಚಿವರು ಮತ್ತು ಗೋಕಾಕ ಮತ ಕ್ಷೇತ್ರದ ಶಾಸಕರಾದ ಶ್ರೀ ರಮೇಶ್ ಜಾರಕಿಹೊಳಿ ಅವರ ಮೂಲಕ ಮುಖ್ಯ ಮಂತ್ರಿ ಪರಿಹಾರ ನಿಧಿಗೆ ಹಸ್ತಾಂತರಿಸಿದರು.. ಚೆಕ್ ಮೂಲಕ ಸಹಾಯ ಮಾಡಿದವರು ಗೋಕಾಕ ನಗರ ಸಭೆ 1,00,000 ರೂಪಾಯಿ ದುಪಧಾಳ ಮತ್ತು ಘಟಪ್ರಭಾ 50,205 ರೂಪಾಯಿ ದುಪಧಾಳ 18,000 ರೂಪಾಯಿ ಮಮದಾಪೂರ 15,000 ರೂಪಾಯಿ ಉಪ್ಪಾರ ಹಟ್ಟಿ …

Read More »

ಮದ್ಯಪಾನ ಅಂಗಡಿಗಳ ಮುಂದೆ ಕುಡುಕರ ಸಂತಸ ಎದ್ದು ಕಾಣುತ್ತಿತ್ತು.

ಘಟಪ್ರಭಾ- 40 ದಿನಗಳಿಂದ ಮದ್ಯವಿಲ್ಲದೆ ಚಡಿಪಡಿಸುತ್ತಿರುವ ಕುಡುಕರಿಗೆ ಇಂದ ಸ್ವರ್ಗ ಸಿಕ್ಕಂತಾಗಿದೆ. ಮದ್ಯ ಪ್ರೀಯರಿಗೆ ಹಬ್ಬದ ವಾತಾವರಣವಿದ್ದು ಎಲ್ಲ ಮದ್ಯಪಾನ ಅಂಗಡಿಗಳ ಮುಂದೆ ಕುಡುಕರ ಸಂತಸ ಎದ್ದು ಕಾಣುತ್ತಿತ್ತು. ಸರಕಾರದ ಆದೇಶದಂತೆ ಇಂದು ಮುಂಜಾನೆ ಮದ್ಯದ ಅಂಗಡಿ ಆರಂಭ ಗೊಳ್ಳುವ ಮುಂಚೆ ಜನರು ಮದ್ಯ ಖರೀದಿಸಲು ಸಾಲುಗಟ್ಟಿ ನಿಂತಿರುವ ದೃಶ್ಯ ಬಹುತೇಕ ಕಡೆಗಳಲ್ಲಿ ಗೋಚರಿಸಿತ್ತು.ಕೆಲವು ಕಡೆ ಮದ್ಯದ ಅಂಗಡಿಗಳಿಗೆ ಹೂವಿನ ಮಾಲೆ ಹಾಕಿ ಪೂಜೆ ಸಲ್ಲಿಸುತ್ತಿರುವ ದೃಶ್ಯಗಳು ಕಂಡು ಬಂದರೆ …

Read More »

ಕೋವಿಡ್-೧೯: 11 ಜನರು ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಳಗಾವಿ, ಮೇ 4 (ಕರ್ನಾಟಕ ವಾರ್ತೆ): ಕೋವಿಡ್-೧೯ ಸೋಂಕು ತಗುಲಿದ್ದ ಒಬ್ಬ ಮಹಿಳೆಯು ಸೇರಿದಂತೆ ಹನ್ನೊಂದು ಜನರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ ಎಂದು ಬಿಮ್ಸ್ ನಿರ್ದೇಶಕರಾದ ಡಾ.ವಿನಯ ದಾಸ್ತಿಕೊಪ್ಪ ಅವರು ತಿಳಿಸಿದ್ದಾರೆ. ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಳಗಾವಿ ನಗರ ಕ್ಯಾಂಪ್ ಪ್ರದೇಶದ 4 ಜನರು; ರಾಯಬಾಗ ತಾಲ್ಲೂಕು ಕುಡಚಿಯ 4 ಜನರು ಮತ್ತು ಸಂಕೇಶ್ವರ, ಯಳ್ಳೂರ ಹಾಗೂ ಹಿರೇಬಾಗೇವಾಡಿಯ ತಲಾ …

Read More »

ಮದ್ಯ’ವಿಲ್ಲದೆ ‘ಮಧ್ಯ’ರಾತ್ರಿ ಎದ್ದು ಕೂರ್ತಿದ್ದೆ: ಎಣ್ಣೆಪ್ರಿಯನ ಮನದಾಳದ ಮಾತು,ಮೊದಲು ಬಂದ ಗ್ರಾಹಕನಿಗೆ ವೈನ್ ಶಾಪ್ ಮಾಲೀಕರು ಹಾರ ಹಾಕಿ ಸನ್ಮಾನ

ಬೆಳಗಾವಿ: ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟುವ ಇಡೀ ದೇಶವನ್ನೇ ಲಾಕ್ ಡೌನ್ ಮಾಡಲಾಗಿದ್ದು, ಇದೀಗ ಕರ್ನಾಟದಲ್ಲಿ ಲಾಕ್ ಡೌನ್ ಸಡಿಲಿಕೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಎಣ್ಣೆ ಪ್ರಿಯರು ಫುಲ್ ಖುಷಿಯಾಗಿದ್ದಾರೆ. ಈ ಸಂಬಂಧ ವ್ಯಕ್ತಿಯೊಬ್ಬರು ಪಬ್ಲಿಕ್ ಟಿವಿ ಜೊತೆ ಮಾತನಾಡಿ, ಬಾರ್ ಓಪನ್ ಮಾಡಿರೋದು ತುಂಬಾ ಖುಷಿಯಾಗುತ್ತಿದೆ. ನಿನ್ನೆ ಟಿವಿಯಲ್ಲಿ ಮೇ 4ರಂದು ಮದ್ಯದಂಗಡಿಗಳು ಓಪನ್ ಅಂದಾಗ ತುಂಬಾನೇ ಖುಷಿಯಾಯ್ತು. ಹೀಗಾಗಿ ಇಂದು ಬೆಳಗ್ಗೆನೇ ಬಂದು ಟೋಕನ್ ತೆಗೆದುಕೊಂಡು ಕ್ಯೂನಲ್ಲಿ …

Read More »