ಟೈಗರ್ ಗ್ಯಾಂಗ್ ಬಗ್ಗೆ ಲಖನ ಜಾರಕಿಹೋಳಿ ಹೇಳಿದ್ದೇನು… ? ಗೋಕಾಕ:ಸುಮಾರು ದಿನಗಳಿಂದ ಸುದ್ದಿ ಯಲ್ಲಿರುವ ಟೈಗರ್ ಗ್ಯಾಂಗ್ ಬಗ್ಗೆ ಇವತ್ತು ಲಕ್ಷ್ಮಿ ನ್ಯೂಸ್ ವಾಹಿನಿ ಜೊತೆ ಮಾತನಾಡಿದ ಚಿಕ್ಕ ಸಾಹುಕಾರರು ಇಬ್ಬರು ಸಹೋದರರ ಪರ ಹೇಳಿಕೆ ನೀಡಿದ್ದಾರೆ. ಬೆಳಗಾವಿ ಯಲ್ಲಿ ನನ್ನ ಅಣ್ಣಾ ರಮೇಶ್ ಜಾರಕಿಹೊಳಿ ಹಾಗೂ ಸತೀಶ್ ಜಾರಕಿಹೊಳಿ ಅವರು ಹೇಳಿದ್ದು ಸರಿಯಿದೆ ಈ ಒಂದು ಟೈಗರ್ ಗ್ಯಾಂಗ್ ಮುಂಚೆ ಇದ್ದಿದ್ದೇ ಬೇರೆ, ಇದು ಬೇರೆ ಯಾವುದೋ ಬಿಲ್ಲಿ …
Read More »ಪರಿಹಾರದ ಚೆಕ್ ವಿತರಣೆ
ಬೆಳಗಾವಿ: ಬೆಂಕಿ ಆಕಸ್ಮಿಕದಿಂದ ಮನೆ ಕಳೆದುಕೊಂಡ ತಾಲ್ಲೂಕಿನ ಹಲಗಾ ಗ್ರಾಮದ ಐದು ಕುಟುಂಬಗಳಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅವರು ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಪರಿಹಾರ ಮಂಜೂರು ಮಾಡಿಸಿದ್ದಾರೆ. ಐದು ತಿಂಗಳ ಹಿಂದೆ ಆಕಸ್ಮಿಕ ಬೆಂಕಿ ಅನಾಹುತಕ್ಕೆ ಐದು ಮನೆಗಳು ಆಹುತಿಯಾಗಿದ್ದವು. ಪ್ರತಿ ಕುಟುಂಬಕ್ಕೆ ತಲಾ ₹ 5 ಲಕ್ಷ ಮಂಜೂರಾಗಿದೆ. ಶಾಸಕರ ಅನುಪಸ್ಥಿತಿಯಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಯುವ ಕಾಂಗ್ರೆಸ್ ಮುಖಂಡ ಚನ್ನರಾಜ ಹಟ್ಟಿಹೊಳಿ ಹಾಗೂ ಪಕ್ಷದ ಕಾರ್ಯಕರ್ತರು ಚೆಕ್ಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸಿದರು. …
Read More »‘ನಾವು 14 ತಿಂಗಳು ಕಾದಿದ್ದೇವೆ, ನೀವು ಸಹನೆಯಿಂದ ಇರಬೇಕು’
ಬೆಂಗಳೂರು : ನಾವು ಸಚಿವರಾಗಲು 14 ತಿಂಗಳು ಕಾದಿದ್ದೆವು. ಹೀಗಾಗಿ ಸಚಿವ ಸ್ಥಾನದ ಆಕಾಂಕ್ಷಿಗಳು ಸಹ ಸ್ವಲ್ಪ ದಿನ ಸಹನೆಯಿಂದ ಕಾಯಬೇಕು. ಹೀಗೆಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಸಲಹೆ ನೀಡಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಪಕ್ಷದ ವರಿಷ್ಠರು ಶೀಘ್ರವೇ ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 14 ತಿಂಗಳ ಕಾಲ ಕಾನೂನು ಹೋರಾಟ ನಡೆಸಿ ಉಪ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು …
Read More »ತಾಲ್ಲೂಕ ಪಂಚಾಯತಿಯಲ್ಲಿ ಜಿಲ್ಲಾ ಪಂಚಾಯತ ಬೆಳಗಾವಿ ಸಾಮಾನ್ಯ ಸಭೆಯನ್ನು ನಡೆಸಲಾಗಿತ್ತು.
ಗೋಕಾಕ ತಾಲ್ಲೂಕ ಪಂಚಾಯತಿಯಲ್ಲಿ ಇಂದು ಗೋಕಾಕ ಹಾಗು ಮೂಡಲಗಿ ತಾಲ್ಲೂಕ ಅಧಿಕಾರಿಗಳ ಪುರಭಾವಿ ಸಭೆಯನ್ನು ನಡೆಸಲಾಯಿತ್ತು. ಮಾನ್ಯ ಯೋಜನಾ ನಿರ್ದೇಶಕರು (ಡಿ ಆರ್ ಡಿ )ಕೋಶ ಜಿಲ್ಲಾ ಪಂಚಾಯತ ಬೆಳಗಾವಿ ಇವರು ಗೋಕಾಕ ತಾಲ್ಲೂಕಿನ ಪ್ರಗತಿ ಪರಿಶೀಲನೆ ನಡೆಸಿದರು. ಸದರಿ ಸಭೆಗೆ ಗೋಕಾಕ ತಾಲ್ಲೂಕಿನ ಮಾನ್ಯ ಜಿಲ್ಲಾ ಪಂಚಾಯತ ಸದಸ್ಯರುಗಳು ಹಾಜರಾಗಿದ್ದರು. ಆರೋಗ್ಯ ಅಧಿಕಾರಿಗಳು ಕ್ವಾರೆಂಟೈನ ತಾಲ್ಲೂಕಿನಲ್ಲಿ 9 ಕೇಂದ್ರಗಳು ಇದ್ದು ಸರಿಯಾದ ಸೂಕ್ತ ಕ್ರಮಗಳನ್ನು ಕೈಕೊಳ್ಳಲಾಗಿದ್ದು. ಹಾಗು …
Read More »ದೇವಸ್ಥಾನದಲ್ಲಿ ಅರ್ಚಕರ ಹತ್ಯೆ; ಮೃತರ ಕುಟುಂಬಕ್ಕೆ ₹5 ಲಕ್ಷ ಪರಿಹಾರ ಘೋಷಣೆ
ಮಂಡ್ಯ: ಜಿಲ್ಲೆಯಲ್ಲಿ 3 ಕೊಲೆ ಮಾಡಿ, ದೇವಸ್ಥಾನ ದೋಚಿರುವ ಪ್ರಕರಣದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ನಿನ್ನೆ ಮಂಡ್ಯ ಜಿಲ್ಲೆಯ ಅರ್ಕೇಶ್ವರ ದೇವಸ್ಥಾನ ದೋಚಿದ ಕದೀಮರು, ಇಬ್ಬರು ಕಾವಲುಗಾರರು ಹಾಗೂ ಒಬ್ಬ ಆರ್ಚಕನನ್ನು ಹತ್ಯೆ ಮಾಡಿ ಪರಾರಿಯಾಗಿದ್ದರು. ಈ ಸಂಬಂಧ ಟ್ವೀಟ್ ಮಾಡಿರುವ ಯಡಿಯೂರಪ್ಪ ಹತ್ಯೆಗೊಳಗಾದ ದೇವಸ್ಥಾನದ ಪೂಜಾರಿಗಳ ಕುಟುಂಬಕ್ಕೆ ತಲಾ 5.00 ಲಕ್ಷ ರೂ. ಪರಿಹಾರ ನೀಡಲಾಗುವುದು. …
Read More »ಗಾಂಜಾ ಎಂಬ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದವರ ಮೇಲೆ ಎಸಿಪಿ ದಾಳಿ
ಬೆಳಗಾವಿ – ಬೆಳಗಾವಿ -ಬಾಗಲಕೋಟ್ ರಸ್ತೆ, ಸಿಂಧೊಳ್ಳಿ ಕ್ರಾಸ್ ಕುಬೇರ ವೈನ್ಸ್ ಮತ್ತು ಅಯ್ಯಂಗಾರ ಬೇಕರಿ ಮುಂದೆ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಎಂಬ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದವರ ಮೇಲೆ ಎಸಿಪಿ ಮಾಹಾಂತೇಶ್ವರ ಜಿದ್ದಿ ಮಾರ್ಗದರ್ಶನದಲ್ಲಿ ದಾಳಿ ಮಾಡಿ ನಾಲ್ವರನ್ನು ಬಂಧಿಸಲಾಗಿದೆ. ಸಿದ್ದಪ್ಪಾ ಬಸವಂತ ಕುರುಬರ (೩೫) (ಸಾ|| ನಡಕಿನ ಓಣಿ ಹಣ್ಣಿಕೇರಿ ತಾ: ಬೈಲಹೊಂಗಲ ಜಿ: ಬೆಳಗಾವಿ), ಸೋಮನಾಥ ಶಿವಪ್ಪಾ ಮಾದನಶೆಟ್ಟಿ (೩೪) (ಸಾ|| ನಡಕಿನ ಓಣಿ ಹಣ್ಣಿಕೇರಿ …
Read More »ಅಧಿಕಾರಿಗಳು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ೧೨.೧೨ ಲಕ್ಷ ಮೌಲ್ಯದ ಪಡಿತರ ಅಕ್ಕಿ ವಶಕ್ಕೆ…
ಖಾನಾಪುರ: ಪಟ್ಟಣದ ತಹಸೀಲ್ದಾರ್ ಕಚೇರಿಯ ಆಹಾರ ಮತ್ತು ನಾಗರಿಕ ಪೂರೈಕೆ ಶಾಖೆಯ ಅಧಿಕಾರಿಗಳು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ೧೨.೧೨ ಲಕ್ಷ ಮೌಲ್ಯದ ಪಡಿತರ ಅಕ್ಕಿಯನ್ನು ವಶಕ್ಕೆ ಪಡೆದು ಐವರನ್ನು ಬಂಧಿಸಿದ ಘಟನೆ ಬುಧವಾರ ವರದಿಯಾಗಿದೆ. ಖಚಿತ ಮಾಹಿತಿ ಮೇರೆಗೆ ಬುಧವಾರ ತಾಲೂಕಿನ ಗೋಲಿಹಳ್ಳಿ ಗ್ರಾಮದ ಬಳಿ ಬೆಳಗಾವಿ ತಾಳಗುಪ್ಪ ಹೆದ್ದಾರಿಯಲ್ಲಿ ಹುಬ್ಬಳ್ಳಿಯಿಂದ ಅಕ್ಕಿಯ ಮೂಟೆಗಳನ್ನು ಹೊತ್ತುಕೊಂಡು ಮಹಾರಾಷ್ಟ್ರದತ್ತ ಹೊರಟಿದ್ದ ಎರಡು ಸರಕು ಸಾಗಾಣಿಕೆ ಲಾರಿಗಳನ್ನು ಪತ್ತೆ ಹಚ್ಚಿದ ಆಹಾರ ಇಲಾಖೆಯ …
Read More »ಶಾಸಕಿಯಾದ್ರೆ ಒಳ್ಳೆಯದಾಗುತ್ತದೆ ಎಂದುಕೊಂಡಿದ್ದೆ, ಆದರೆ ಈಗಲೇ ಅನೇಕ ಸವಾಲು, ಸಂಘರ್ಷ ಎದುರಿಸುವಂತಾಗಿದೆ.
ಬೆಳಗಾವಿ : ನನಗೆ ಕೆಲವರು ತುಂಬಾ ಕಷ್ಟ ಕೊಡುತ್ತಿದ್ದಾರೆ. ಎಷ್ಟೇ ವಿರೋಧಿಸಿದರು ನಾನು ಜಗ್ಗುವುದಿಲ್ಲ ಎಂದು ಗ್ರಾಮೀಣ ಕ್ಷೇತ್ರ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಜನರ ಮುಂದೆ ತಮ್ಮ ಅಳಲು ತೋಡಿಕೊಂಡು ಜಿಲ್ಲಾಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಕಿಡಿಕಾರಿದ್ದಾರೆ. ಇಲ್ಲಿನ ಸುಳೇಬಾವಿಯಲ್ಲಿ ಮಾತನಾಡಿದ ಅವರು, ‘ ಕ್ಷೇತ್ರದ ಅಭಿವೃದ್ಧಿ ಕೆಲಸಗಳಿಗೆ ವಿರೋಧಿಗಳು ಅಡ್ಡಿಯಾಗುತ್ತಿದ್ದಾರೆ. ಶಾಸಕರಾದ ಬಳಿಕ ಒಂದಲ್ಲಾಂದು ಕಷ್ಟಗಳ ಕಾಡುತ್ತಿವೆ. ಶಾಸಕಿಯಾದ್ರೆ ಒಳ್ಳೆಯದಾಗುತ್ತದೆ ಎಂದುಕೊಂಡಿದ್ದೆ, ಆದರೆ ಈಗಲೇ ಅನೇಕ …
Read More »ಕುಣಿಯೋಕೆ ಬಾರದವರು, ನೆಲ ಡೊಂಕು ಎಂಬ ಗಾದೆಯಂತಾಗಿದೆ.:ಲಕ್ಷ್ಮಣ ಸವದಿ
ಬೆಳಗಾವಿ : ಸಮ್ಮಿಶ್ರ ಸರ್ಕಾರ ಪತನಕ್ಕೆ ಡ್ರಗ್ಸ್ ಮಾಫಿಯಾ ಕಾರಣ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮೀ ಹೇಳಿಕೆಗೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿರುಗೇಟು ನೀಡಿದ್ದಾರೆ. ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಕುಣಿಯೋಕೆ ಬಾರದವರು, ನೆಲ ಡೊಂಕು ಎಂಬ ಗಾದೆಯಂತಾಗಿದೆ. ಸಮ್ಮಿಶ್ರ ಸರ್ಕಾರ ಪತನಕ್ಕೆ ಡ್ರಗ್ಸ್ ಮಾಫಿಯಾ ಬಂದ ಹಣದಿಂದ ಕಾರಣ ಎಂದು ಹೇಳಿಕೆ ನೀಡಿದ್ದಾರೆ. ಇಷ್ಟು ದಿನ ಏಕೆ ಬಾಯಿ ಮುಚ್ಚಕೊಂಡ ಇದ್ರು ಎಂದು ವ್ಯಂಗ್ಯವಾಡಿದರು. ಅಧಿಕಾರದ …
Read More »ಡಿ.ಕೆ. ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಪಕ್ಷದಲ್ಲಿ ಅನೇಕ ಬದಲಾವಣೆ ಗಳಾಗಿವೆ:ಗಣೇಶ ಹುಕ್ಕೇರಿ
ಚಿಕ್ಕೋಡಿ: ಕಾಂಗ್ರೆಸ್ ಕಾರ್ಯಕರ್ತರು ಪ್ರತಿ ಮನೆಗೂ ತೆರಳಿ ಜನರ ಆರೋಗ್ಯ ಹಾಗೂ ಕೊರೊನಾ ಬಗ್ಗೆ ಮಾಹಿತಿ ನೀಡಲಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಬೇರು ಮಟ್ಟದಲ್ಲಿ ಸಂಘಟನೆ ಮಾಡಲಾಗುವುದು ಎಂದು ಶಾಸಕ ಗಣೇಶ ಹುಕ್ಕೇರಿ ಹೇಳಿದರು. ಪಟ್ಟಣದಲ್ಲಿ ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಚಿಕ್ಕೋಡಿ-ಸದಲಗಾ ವಿಧಾನಸಭಾ ಮತದಾರರ ಸಂಘ ಇವರ ಸಹಯೋಗದಲ್ಲಿ ಬುಧವಾರ ‘ಆರೋಗ್ಯ ಹಸ್ತ’ ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಡಿ.ಕೆ. ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾದ …
Read More »