Breaking News

ಬೆಳಗಾವಿ

ಅತಿವೃಷ್ಟಿ: ಜಿಲ್ಲೆಯಲ್ಲಿ 972 ಕೋಟಿ ಹಾನಿ: ಸಚಿವ ರಮೇಶ್ ಜಾರಕಿಹೊಳಿ

ಅತಿವೃಷ್ಟಿ: ಜಿಲ್ಲೆಯಲ್ಲಿ 972 ಕೋಟಿ ಹಾನಿ: ಸಚಿವ ಜಾರಕಿಹೊಳಿ ಬೆಳಗಾವಿ, ಆ. 24(ಕರ್ನಾಟಕ ವಾರ್ತೆ): ಇತ್ತೀಚೆಗೆ ಸುರಿದ ಮಳೆಯಿಂದಾಗಿ ಜಿಲ್ಲೆಯಲ್ಲಿ ಉಂಟಾಗಿರುವ ಬೆಳೆ, ಮನೆಗಳು ಹಾಗೂ ಮೂಲಸೌಕರ್ಯಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 972 ಕೋಟಿ ರೂಪಾಯಿ ಹಾನಿಯಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ತಿಳಿಸಿದರು. ಮುಖ್ಯಮಂತ್ರಿಗಳ ಭೇಟಿ ಹಿನ್ನೆಲೆಯಲ್ಲಿ ಹಿಡಕಲ್ ಜಲಾಶಯದ ಬಳಿಯ ಸಭಾಭವನದಲ್ಲಿ …

Read More »

ಕರ್ನಾಟಕ-ಮಹಾರಾಷ್ಟ್ರ-ಗೋವಾ ಮಧ್ಯಭಾಗದಲ್ಲಿರುವ ಅಂಬೋಲಿ ಫಾಲ್ಸ್ ಜಲವೈಭವ ನೋಡುಗರ ಕಣ್ಣಿಗೆ ಹಬ್ಬ.

ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ-ಗೋವಾ ಮಧ್ಯಭಾಗದಲ್ಲಿರುವ ಅಂಬೋಲಿ ಫಾಲ್ಸ್ ಜಲವೈಭವ ನೋಡುಗರ ಕಣ್ಣಿಗೆ ಹಬ್ಬ. ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆ ಸಾವಂತವಾಡಿ ತಾಲೂಕಿನ ಅಂಬೋಲಿಯಲ್ಲಿರುವ ಈ ಜಲಪಾತ ಕಿಂಗಡಮ್ ಆಫ್ ಫಾಲ್ಸ್ ಅಂತಾನೇ ಫೇಮಸ್. ವರ್ಷಧಾರೆಗೆ ಮೈದುಂಬಿರುವ ಈ ಜಲಧಾರೆ ಪ್ರತಿವರ್ಷ ಪ್ರವಾಸಿಗರನ್ನು ಹರ್ಷದ ಹೊನಲಿನಲ್ಲಿ ಮಿಂದೇಳಿಸುತ್ತಿತ್ತು. ಆದರೆ ಈ ಬಾರಿ ಮಾತ್ರ ಮಹಾಮಾರಿ ಕೊರೊನಾ ಹಿನ್ನೆಲೆಯಲ್ಲಿ ಈ ಜಲಪಾತ ವೀಕ್ಷಣೆಗೆ ಪ್ರವಾಸಿಗರಿಗೆ ಅವಕಾಶವಿಲ್ಲ. ಆದರೆ ಈ ಮಾರ್ಗವಾಗಿ ಸಂಚರಿಸುವ ಜನರು ಕೆಲವು ಕ್ಷಣಗಳ …

Read More »

ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ವಿಷಯದಲ್ಲಿ ಜಿಲ್ಲಾಧಿಕಾರಿಗಳು ಮಧ್ಯೆ ಪ್ರವೇಶಿಸಬೇಕೆಂದುಮನವಿ

ಬೆಳಗಾವಿ : ಪೀರನವಾಡಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ವಿಷಯದಲ್ಲಿ ಜಿಲ್ಲಾಧಿಕಾರಿಗಳು ಮಧ್ಯೆ ಪ್ರವೇಶಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಸೋಮವಾರ ಬೆಳಗಾವಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಬ್ರಿಟಿಷರ್ ವಿರುದ್ದ ಹೋರಾಡಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ಹಲವು ವರ್ಷಗಳಿಂದ ಪೀರನವಾಡಿ ವೃತ್ತದಲ್ಲಿ ಪ್ರತಿಷ್ಠಾಪಿಸಬೇಕು ಎಂಬುವುದು ಅಭಿಮಾನಿಗಳ ಕನಸಾಗಿದೆ. ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಮಾಡುವ ಬಗ್ಗೆ ಬೃಹತ್ ಪ್ರತಿಭಟನೆ ನಡೆಸುವ ಮೂಲಕ ಮನವಿ ಸಲ್ಲಿಸಿದರು ಸಹ ಇಲ್ಲಿಯವರೆಗೂ …

Read More »

ಸಂತ್ರಸ್ತರಿಗೆ ಪರಿಹಾರ ಕೊಡಿಸುತ್ತೇವೆ ಶಾಸಕ ಮಹೇಶ ಕುಮಟಳ್ಳಿ ಭರವಸೆ

ಅಥಣಿ:   ತಾಂತ್ರಿಕ ದೋಷದಿಂದಾಗಿ ಕೆಲವು ಪ್ರವಾಹ ಸಂತ್ರಸ್ತರಿಗೆ  ಪರಿಹಾರ ವಿತರಣೆ ವಿಳಂಬವಾಗಿದೆ.  ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಹಾಗೂ ತಾವು ಮುಖ್ಯಮಂತ್ರಿಗಳ ಗಮನಕ್ಕೆ ತರುವ ಮೂಲಕ  ಸಂತ್ರಸ್ತರಿಗೆ ಪರಿಹಾರ ಕೊಡಿಸುತ್ತೇವೆ ಎಂದು ಶಾಸಕ ಮಹೇಶ ಕುಮಟಳ್ಳಿ   ಭರವಸೆ ನೀಡಿದ್ದಾರೆ.  ತಾಲೂಕಿನಲ್ಲಿ ವಿವಿಧ ಗ್ರಾಮಗಳಲ್ಲಿ ನಬಾರ್ಡ25 ರಲ್ಲಿ ಯೋಜನೆ ಅಡಿಯಲ್ಲಿ ಹೆಚ್ಚುವರಿ ಶಾಲಾ ಕೊಠಡಿ ನಿರ್ಮಾಣಕ್ಕೆ ಚಾಲಲೆ ನೀಡಿದ ಬಳಿಕ  ಮಾಧ್ಯಮದವರೊಂದಿಗೆ ಮಾತನಾಡಿದ ಅವರು,  ಪ್ರಸಕ್ತ ಸಾಲಿನಲ್ಲಿ ಪ್ರವಾಹಕ್ಕೆ ಅಪಾರ ಪ್ರಮಾಣದಲ್ಲಿ …

Read More »

ಕೂಡಲೇ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸಮೀಕ್ಷಾ ಕಾರ್ಯ ಕೈಗೊಳ್ಳಿ: ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಇತ್ತೀಚೆಗೆ ಮಳೆ ಹಾಗೂ ಪ್ರವಾಹದಿಂದಾಗಿ ಗೋಕಾಕ ಹಾಗೂ ಮೂಡಲಗಿ ತಾಲೂಕುಗಳಲ್ಲಿ ರೈತರ ಬೆಳೆಗಳು ಅಪಾರ ಪ್ರಮಾಣದಲ್ಲಿ ಹಾನಿಯಾಗಿದ್ದು, ಕೂಡಲೇ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸಮೀಕ್ಷಾ ಕಾರ್ಯಗಳನ್ನು ಕೈಗೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಗೋಕಾಕ ಹಾಗೂ ಮೂಡಲಗಿ ತಹಶೀಲ್ದಾರರಿಗೆ ಸೂಚನೆ ನೀಡಿದ್ದಾರೆ. ಕಳೆದೊಂದು ವಾರದಿಂದ ಮಹಾರಾಷ್ಟ್ರ ಹಾಗೂ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಸುರಿದ ಮಳೆಯಿಂದಾಗಿ ಗೋಕಾಕ ಮತ್ತು ಮೂಡಲಗಿ ತಾಲೂಕುಗಳಲ್ಲಿ ಕೋಟ್ಯಾಂತರ …

Read More »

ಬ್ಯಾರಲ್‌ನಲ್ಲಿ ಹೋಗುತ್ತಿದ್ದವರ ನೆರವಿಗೆ ಬಂದ ಸಿಎಂ : ಸಿಕ್ತು ಬೋಟ್

ಅಥಣಿ  : ಬೋಟ್‌ ಇಲ್ಲದೇ ಪ್ಲಾಸ್ಟಿಕ್‌ ಬ್ಯಾರೆಲ್‌ಗಳ ಮೇಲೆ ಕುಳಿತು ಪ್ರವಾಹದ ನೀರಿನಲ್ಲಿ ಸಾಗುತ್ತಿದ್ದ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹುಲಗಬಾಳಿಯಲ್ಲಿ ನೆರೆ ಸಂತ್ರಸ್ತರಿಗೆ (ಮಾಂಗ ವಸ್ತಿ ಜನರು) ಬೋಟ್‌ ವ್ಯವಸ್ಥೆ ಕಲ್ಪಿಸಲಾಗಿದೆ. ಕೃಷ್ಣಾ ನದಿ ಪ್ರವಾಹದಿಂದಾಗಿ ಹುಲಗಬಾಳಿ ಜಲಾವೃತವಾಗಿತ್ತು. ಇಲ್ಲಿಯ ಮಾಂಗ ವಸ್ತಿ ಜನರು ಬೋಟ್‌ ಇಲ್ಲದೇ ಪ್ಲಾಸ್ಟಿಕ್‌ ಬ್ಯಾರೆಲ್‌ಗಳ ಮೂಲಕ ಪ್ರವಾಹದ ನೀರಿನಲ್ಲಿ ಸಾಗುತ್ತಿದ್ದರು. ಈ ಬಗ್ಗೆ ಸುವರ್ಣ ನ್ಯೂಸ್‌ ವರದಿ ಮಾಡಿತ್ತು. ಈ ವರದಿಯನ್ನು ಗಮನಿಸಿದ …

Read More »

ಈಜಾಡಿ ವಿದ್ಯುತ್ ಕಂಬ ಬಳಿ ತೆರಳಿ ವಿದ್ಯುತ್ ಕಂಬ ಏರಿ ದುರಸ್ತಿ ಕಾರ್ಯ ಮಾಡಿದ್ದಾರೆ.

ಬೆಳಗಾವಿ: ಕಳೆದ ವರ್ಷವಷ್ಟೇ ಭೀಕರ ಪ್ರವಾಹಕ್ಕೆ ತುತ್ತಾಗಿದ್ದ ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ ಪ್ರವಾಹ ಭೀತಿ ಎದುರಾಗಿದೆ. ಪಶ್ಚಿಮಘಟ್ಟ ಹಾಗೂ ಖಾನಾಪುರ ತಾಲೂಕಿನಾದ್ಯಂತ ಸುರಿದ ಧಾರಾಕಾರ ಮಳೆಯಿಂದಾಗಿ ಸವದತ್ತಿ ತಾಲೂಕಿನ ಮುನವಳ್ಳಿ ಬಳಿಯ ನವಿಲುತೀರ್ಥ ಜಲಾಶಯ ಭರ್ತಿಯಾಗಿ 11 ಸಾವಿರ ಕ್ಯೂಸೆಕ್ ನೀರು ಬಿಡಲಾಗುತ್ತಿದೆ. ಇದರಿಂದಾಗಿ ಮುನವಳ್ಳಿ ಪಟ್ಟಣದ ಯಲಿಗಾರ್ ಓಣಿಗೆ ನೀರು ನುಗ್ಗಿದೆ. ಯಲಿಗಾರ್ ಓಣಿಯಲ್ಲಿದ್ದ ವಿದ್ಯುತ್ ಕಂಬಗಳು ಸಹ ಮುಳುಗಡೆಯಾಗಿದ್ದು ವಿದ್ಯುತ್ ದುರಸ್ತಿಗೆ ಲೈನ್ ಮ್ಯಾನ್‍ಗಳು ಪರದಾಡುತ್ತಿದ್ದಾರೆ. ಈ …

Read More »

ಸತೀಶಜಾರಕಿಹೊಳಿ ಪೌಂಡೇಶನ್ ಕೃತಕ ಆಮ್ಲಜನಕ ಪೂರೈಸುವ ಕೆಲಸ ಮಾಡುತ್ತಿದೆ.

ಗೋಕಾಕ: ಕೊರೊನಾ ಸೋಂಕಿನಿಂದ ಉಸಿರಾಟ  ತೊಂದರೆ ಅನುಭವಿಸುತ್ತಿವವರಿಗೆ  ಉಚಿತ  ಆಕ್ಸಿಜನ್ ಸಿಲಿಂಡರ್ ವಿತರಿಸುವ ಮೂಲಕ ಸತೀಶ ಜಾರಕಿಹೊಳಿ ಫೌಂಡೇಶನ್  ಗಮನ ಸೆಳೆಯುತ್ತಿದೆ. ಇಲ್ಲಿನ ಹಿಲ್ ಗಾರ್ಡನ್ ನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ, ಪುತ್ರ ರಾಹುಲ್, ಹಾಗೂ ಪುತ್ರಿ ಪ್ರಿಯಾಂಕಾ  ಆಕ್ಸಿಜನ್ ಸಿಲಿಂಡರ್ ವಿತರಿಸಿದರು. ಕೋವಿಡ್ 19 ನಿಂದ ಬಳಲುತ್ತಿರುವ,  ಕೆಲವರು ಹಣವಿಲ್ಲದೇ  ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದು,  ತೀವ್ರ ಉಸಿರಾಟ ತೊಂದರೆಯಿಂದ ಬಳಲುತ್ತಿರುವವರಿಗೆ  ಗಿ ಸತೀಶ ಜಾರಕಿಹೊಳಿ ಪೌಂಡೇಶನ್ ಕೃತಕ …

Read More »

ಗಣೇಶ  ಹಬ್ಬ ಮುಗಿದ ಬಳಿಕ ಪೀರಣವಾಡಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ವಿವಾದ ಬಗೆಹರಿಸಲಾಗುವುದು

ಬೆಳಗಾವಿ: ಗಣೇಶ  ಹಬ್ಬ ಮುಗಿದ ಬಳಿಕ ಪೀರಣವಾಡಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ವಿವಾದ ಬಗೆಹರಿಸಲಾಗುವುದು  ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ  ಅವರು ಭರವಸೆ ನೀಡಿದ್ದಾರೆ. ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿವಾದ ವಿಚಾರವಾಗಿ   ಎಂಎಲ್ ಸಿ ವಿವೇಕರಾವ್ ಪಾಟೀಲ್,  ಹಾಗೂ ಹಾಲುಮತದ ಹಲವು ನಾಯಕರು ಇಂದು ಸಚಿವ ರಮೇಶ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಪ್ರಕರಣ ಇತ್ಯರ್ಥ ಪಡೆಸಿ ಜಿಲ್ಲಾಡಳಿತ ವತಿಯಿಂದಲೇ ಮೂರ್ತಿ ಸ್ಥಾಪನೆ ಮಾಡುವಂತೆ  ಒತ್ತಡ …

Read More »

ಆ. 24,25 ರಂದು ಬಾಗಲಕೋಟೆ, ಬೆಳಗಾವಿ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಡಿಕೆಶಿ ಭೇಟಿ

ಬೆಳಗಾವಿ : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸೋಮವಾರದಿಂದ ಎರಡು ದಿನಗಳ ಕಾಲ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ಸೋಮವಾರದಿಂದ ಎರಡು ದಿನಗಳ ಕಾಲ ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಿಗೆ ಭೇಟಿ ನೀಡಿ ಪ್ರವಾಹ ಪೀಡಿತ ಪ್ರದೇಶವನ್ನು ವೀಕ್ಷಿಸಲಿದ್ದಾರೆ. ಸೋಮವಾರದಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನಿಂದ ಬೆಳಗಾವಿಗೆ ವಿಮಾನದ ಮೂಲಕ ಬಂದಿಳಿಯಲಿದ್ದು, ನಂತರ ಅವರು ಬೆಳಗಾವಿ ಜಿಲ್ಲೆಯಲ್ಲಿ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ಬಳಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳ ಕಾರ್ಯಕಾರಿ …

Read More »