ಘಟಪ್ರಭಾ : ಅಂಬೇಡ್ಕರ ಬರೀ ವ್ಯಕ್ತಿಯಲ್ಲ. ಅವರೊಬ್ಬ ದೊಡ್ಡ ಶಕ್ತಿ. ದೇಶಕ್ಕೆ ವಿಶ್ವದಲ್ಲಿಯೇ ದೊಡ್ಡ ಸಂವಿಧಾನ ನೀಡಿರುವ ಅಂಬೇಡ್ಕರ ಅವರನ್ನು ಗೌರವಿಸಿ ಪೂಜಿಸಬೇಕಾದ ಅಗತ್ಯವಿದೆ ಎಂದು ಅರಭಾವಿ ಮಂಡಲ ಎಸ್ಸಿ ಮೋರ್ಚಾ ಅಧ್ಯಕ್ಷ ನಾಗಪ್ಪ ಕುದರಿ ಹೇಳಿದರು. ಭಾನುವಾರದಂದು ಇಲ್ಲಿಗೆ ಸಮೀಪದ ಅರಭಾವಿ ಪಟ್ಟಣದಲ್ಲಿ ವಾಲ್ಮೀಕಿ ಸಮುದಾಯ ಭವನದಲ್ಲಿ ಜರುಗಿದ ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ ಅವರ ಪರಿನಿರ್ವಾಣ ದಿನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಂಬೇಡ್ಕರ ಅವರನ್ನು ಕೇವಲ …
Read More »ಕಾಂಗ್ರೆಸ್ ಜೊತೆ ಕೈ ಜೋಡಿಸೋದು ಬೇಡ ಅಂತಾ ನಾವು ಹೆಚ್ಡಿಕೆಗೆ ಮೊದಲೇ ಹೇಳಿದ್ದೆವು.: ಹೊರಟ್ಟಿ
ಧಾರವಾಡ: ಕಾಂಗ್ರೆಸ್ ಜೊತೆ ಕೈ ಜೋಡಿಸೋದು ಬೇಡ ಅಂತಾ ನಾವು ಹೆಚ್ಡಿಕೆಗೆ ಮೊದಲೇ ಹೇಳಿದ್ದೆವು. ಕೊಂಚ ತಡೆದುಕೊಳ್ಳಿ ಅಂದಿದ್ದೆವು ಎಂದು ಮಾಜಿ ಸಭಾಪತಿ ಬಸವರಾಜ್ ಹೊರಟ್ಟಿ ಹೇಳಿದರು. ಧಾರವಾಡದಲ್ಲಿ ಮಾತನಾಡಿದ ಹೊರಟ್ಟಿ, ದೋಸ್ತಿ ಸರ್ಕಾರದಲ್ಲಿ ಸಿದ್ದರಾಮಯ್ಯ ಜೆಡಿಎಸ್ ಮುಗಿಸೋದು ನನ್ನ ಕೆಲಸ ಅಂದಿದ್ದರು. ಸಿದ್ದರಾಮಯ್ಯ ಹೆಚ್ಡಿಕೆ ಜೊತೆಯಾಗಿ ಕೂತು ಮಾತಾಡೋ ಸ್ಥಿತಿ ನಿರ್ಮಾಣವಾಗಲಿಲ್ಲ. ಇಬ್ಬರೂ ಕುಳಿತು ಮಾತನಾಡಬಹುದಿತ್ತು. ಸಮನ್ವಯತೆಯಿಂದ ಹೋಗಬೇಕಿತ್ತು ಆದರೆ ಇದು ಒತ್ತಾಯದ ಮದುವೆ ಆದಂತಾಯಿತು ಎಂದು ಹೇಳಿದರು. …
Read More »ಗೋಹತ್ಯೆ ನಿಷೇಧ, ಲವ್ ಜಿಹಾದ್ ಕಾಯ್ದೆ ಜಾರಿಗೆ ತರಲು ಕಾರ್ಯಕಾರಿಣಿ ಸಭೆಯಲ್ಲಿ ನಿರ್ಣಯ ತಗೆದುಕೊಳ್ಳಲಾಗಿದೆ:ಕಟೀಲ್
ಬೆಳಗಾವಿ: ಗೋಹತ್ಯೆ ನಿಷೇಧ, ಲವ್ ಜಿಹಾದ್ ಕಾಯ್ದೆ ಜಾರಿಗೆ ತರಲು ಕಾರ್ಯಕಾರಿಣಿ ಸಭೆಯಲ್ಲಿ ನಿರ್ಣಯ ತಗೆದುಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ. ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗ್ರಾಮ ಪಂಚಾಯಿತಿ ಚುನಾವಣೆ ದೃಷ್ಠಿಯಿಂದ ಗ್ರಾಮಗಳನ್ನು ಅಭಿವೃದಿಗೊಳಿಸುವ ನಿಟ್ಟಿನಲ್ಲಿ ಗ್ರಾಮ ಸ್ವರಾಜ್ಯ ಪರಿಕಲ್ಪನೆಯಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡಲಾಗುತ್ತಿದೆ. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಲು ಅಪೇಕ್ಷಿಸುವ ಕಾರ್ಯಕರ್ತರಿಗೆ ಬೆಂಬಲ ನೀಡಲಾಗುವುದು ಎಂದು ಹೇಳಿದರು. …
Read More »ಕಾಂಗ್ರೆಸ್ ವಿರುದ್ಧ ಮಾಜಿ ಸಿಎಂ ಹೆಚ್ .ಡಿ .ಕುಮಾರಸ್ವಾಮಿ ಮಾಡಿದ ಆರೋಪಕ್ಕೆ ಶಾಸಕ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ.
ಬೆಳಗಾವಿ : ಕಾಂಗ್ರೆಸ್ ವಿರುದ್ಧ ಮಾಜಿ ಸಿಎಂ ಹೆಚ್ .ಡಿ .ಕುಮಾರಸ್ವಾಮಿ ಮಾಡಿದ ಆರೋಪಕ್ಕೆ ಶಾಸಕ ಸತೀಶ್ ಜಾರಕಿಹೊಳಿ ಶನಿವಾರ ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ. ಕಾಂಗ್ರೆಸ್ ನವರ ಸಹವಾಸ ಮಾಡಿ ನಾವಿಂದು ಸರ್ವನಾಶವಾಗಿದ್ದೇವೆ. ಸಿದ್ದರಾಮಯ್ಯ ಅವರ ಪ್ರೀ ಪ್ಲ್ಯಾನ್ ಟ್ರ್ಯಾಪ್ ನಲ್ಲಿ ಸಿಲುಕಿ ಅಧಿಕಾರ ಕಳೆದುಕೊಂಡೆ ಎಂದು ಕುಮಾರಸ್ವಾಮಿ ಆರೋಪ ಮಾಡಿದ್ದರು. ಈ ವಿಚಾರವಾಗಿ ಮಾತನಾಡಿ, ಈ ವಿಚಾರದ ಬಗ್ಗೆ ಅವರನ್ನೇ ಕೇಳಬೇಕು. ಅದೆಲ್ಲ ಮುಗಿದ ಹೋದ …
Read More »ಉತ್ತರ ಕರ್ನಾಟಕ ಜನರ ಬಗ್ಗೆ ಬಿಜೆಪಿ ಸರ್ಕಾರಕ್ಕೆ ಕಾಳಜಿಯೇ ಇಲ್ಲ :ಡಿ.ಕೆ. ಶಿ
ಬೆಳಗಾವಿ: ಉತ್ತರ ಕರ್ನಾಟಕ ಜನರ ಬಗ್ಗೆ ಬಿಜೆಪಿ ಸರ್ಕಾರಕ್ಕೆ ಕಾಳಜಿಯೇ ಇಲ್ಲ ಅಂತಾ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭೀಕರ ಪ್ರವಾಹದಿಂದ ಈ ಭಾಗದ ಜನ ಮನೆ, ಆಸ್ತಿ ಪಾಸ್ತಿ ಕಳೆದುಕೊಂಡು ಬೀದಿ ಪಾಲಾಗಿದ್ದಾರೆ. ಪರಿಹಾರ, ಮನೆ ಕೊಡಲು ಸಾಧ್ಯವಾಗಲಿಲ್ಲ. ಜನರ ಸಮಸ್ಯೆ ಆಲಿಸಲು ಸುವರ್ಣಸೌಧ ನಿರ್ಮಿಸಲಾಗಿದೆ. ಆದ್ರೆ ಅಧಿವೇಶನದಲ್ಲಿ ಕರೆಯದೇ ಬಿಜೆಪಿ ಕಾರ್ಯ ಕಾರಣಿ ಸಭೆ ಬೆಳಗಾವಿಯಲ್ಲಿ …
Read More »ಸರ್ಕಾರ ಬೀಳಿಸುವ ಶಕ್ತಿ ಇರುವವರಿಗೆ ಜಿಲ್ಲೆ ಗೋಕಾಕ ಮಾಡುವುದು ಯಾವ ದೊಡ್ಡ ವಿಷಯ…:ಅಶೋಕ್ ಪೂಜಾರಿ
ಚಿಕ್ಕೋಡಿ : ಗೋಕಾಕ ಜಿಲ್ಲೆಯನ್ನಾಗಿಸಲು ಕಳೆದ 40 ವರ್ಷಗಳಿಂದ ಹೋರಾಟ ಮಾಡುತ್ತಿದ್ದೇವೆ. ಹೋರಾಟದಿಂದ ಹಿಂದೆ ಸರಿಯುವುದಿಲ್ಲ. ಗೋಕಾಕ ಜಿಲ್ಲೆಗಾಗಿ ಪ್ರಾಣ ನೀಡಲು ಸಿದ್ದ ಅಂತಾ ಗೋಕಾಕ ಜಿಲ್ಲಾ ಹೋರಾಟ ಸಮಿತಿ ಸದಸ್ಯರು ಒಮ್ಮತದ ಅಭಿಪ್ರಾಯ ಮಂಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಮುಖಂಡ ಮಾತನಾಡಿ, ಗೋಕಾಕ ಜಿಲ್ಲೆಗಾಗಿ ಬ್ರಿಟಿಷ್ ಸರ್ಕಾರದ ಅವಧಿಯಿಂದಲೂ ಹೋರಾಟ, ಜಿಲ್ಲೆಯ ಕೂಗು ಇದೆ. ನಮ್ಮ ಜಿಲ್ಲಾ ಉಸ್ತುವಾರಿ ಸಚಿವರ ಮೇಲೆ ನಂಬಿಕೆ ಇಟ್ಟಿದ್ದೇವೆ. ಗೋಕಾಕ ಮತ್ತು ಚಿಕ್ಕೋಡಿ …
Read More »ಸರ್ಕಾರ ಕೆಡುವುವ ಶಕ್ತಿ ಇದೆ, ಗೋಕಾಕ ಜಿಲ್ಲೆ ಮಾಡೋಕೆ ಯಾಕೆ ಆಗಲ್ಲ.. ?
ಚಿಕ್ಕೋಡಿ : ಗೋಕಾಕ ಜಿಲ್ಲೆಯನ್ನಾಗಿಸಲು ಕಳೆದ 40 ವರ್ಷಗಳಿಂದ ಹೋರಾಟ ಮಾಡುತ್ತಿದ್ದೇವೆ. ಹೋರಾಟದಿಂದ ಹಿಂದೆ ಸರಿಯುವುದಿಲ್ಲ. ಗೋಕಾಕ ಜಿಲ್ಲೆಗಾಗಿ ಪ್ರಾಣ ನೀಡಲು ಸಿದ್ದ ಅಂತಾ ಗೋಕಾಕ ಜಿಲ್ಲಾ ಹೋರಾಟ ಸಮಿತಿ ಸದಸ್ಯರು ಒಮ್ಮತದ ಅಭಿಪ್ರಾಯ ಮಂಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಮುಖಂಡ ಮಾತನಾಡಿ, ಗೋಕಾಕ ಜಿಲ್ಲೆಗಾಗಿ ಬ್ರಿಟಿಷ್ ಸರ್ಕಾರದ ಅವಧಿಯಿಂದಲೂ ಹೋರಾಟ, ಜಿಲ್ಲೆಯ ಕೂಗು ಇದೆ. ನಮ್ಮ ಜಿಲ್ಲಾ ಉಸ್ತುವಾರಿ ಸಚಿವರ ಮೇಲೆ ನಂಬಿಕೆ ಇಟ್ಟಿದ್ದೇವೆ. ಗೋಕಾಕ ಮತ್ತು ಚಿಕ್ಕೋಡಿ ಇವರಲ್ಲಿ …
Read More »ಗೋಕಾಕದಲ್ಲಿ ಮರಾಠಿ ಪ್ರಾದಿಕಾರ ಅಬಿವೃದ್ದಿ ವಿರೋದಿಸಿ ಪ್ರತಿಭಟನೆ
ಗೋಕಾಕ: ಸರಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿರುವುದನ್ನು ವಿರೋಧಿಸಿ ಮತ್ತು ಕನ್ನಡಪರ ಸಂಘಟನೆಗಳು ಒಕ್ಕೂಟ ಬಂದ್ ಕರೆ ನೀಡಿರುವ ಹಿನ್ನೆಲೆಯಲ್ಲಿ ಗೋಕಾಕದ ಬಸವೇಶ್ವರ ವೃತ್ತದಲ್ಲಿ ತಾಲೂಕಾ ಕನ್ನಡಪರ ಸಂಘಟನೆಯ ಒಕ್ಕೂಟದಿಂದ ಪ್ರತಿಬಟನೆ ಮಾಡಲಾಯಿತು. ಈ ಪ್ರತಿಬಟನೆಯಲ್ಲಿ ಕನ್ನಡಪರ ಸಂಘಟನೆಯ ಮುಖಂಡರಾದ ಕಿರಣ ಡಮಾಮಗರ, ಸಂತೋಷ ಖಂಡ್ರಿ, ಮಲಿಕ್ ತಳವಾರ.ಯಲ್ಲಪ್ಪ ಗೌಡರ, ಅರುಣ ರಂಗಸುಭೆ, ಅಜೀಜ ಮೊಕಾಶಿ, ಅಮಿತ ಗುಡವಾಲೆ, ಮುಬಾರಕ ಬಾಳೆಕುಂದ್ರಿ, ಕಲ್ಲಯ್ಯಾ ಮಠಪತಿ ಸೇರಿದಂತೆ ಅನೇಕರು …
Read More »ಐವರು ಶಾಸಕರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಬಿಜೆಪಿ ಕೇಂದ್ರ ನಾಯಕರು ಅನುಮೋದನೆ…?B.S.Y.
ಬೆಳಗಾವಿ, ಡಿ.5- ದೀರ್ಘಕಾಲದಿಂದ ಚರ್ಚೆಯಾಗುತ್ತಿರುವ ಸಂಪುಟ ವಿಸ್ತರಣೆ ಶೀಘ್ರದಲ್ಲೆ ನಡೆಯುವ ಸಾಧ್ಯತೆಯಿದೆ. ಐವರು ಶಾಸಕರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಬಿಜೆಪಿ ಕೇಂದ್ರ ನಾಯಕರು ಅನುಮೋದನೆ ನೀಡಲಿದ್ದಾರೆ. ಸಂಪುಟ ವಿಸ್ತರಣೆ ಜವಾಬ್ದಾರಿಯನ್ನು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಹಸ್ತಾಂತರಿಸಿದ್ದಾರೆ ಎಂದು ಹೇಳಲಾಗಿದೆ. ಆರ್ .ಶಂಕರ್, ಎಂಟಿಬಿ ನಾಗರಾಜ್, ಮುನಿರತ್ನ , ಉಮೇಶ್ ಕತ್ತಿ ಮತ್ತು ಸಿಪಿ ಯೋಗೇಶ್ವರ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಗುತ್ತದೆ ಎಂದು ಉನ್ನತ ಮೂಲಗಳ ಮಾಹಿತಿ …
Read More »ಕನ್ನಡಪರ ಹೋರಾಟಗಾರರಿಗೆ ತೇಜಸ್ವಿ ಸೂರ್ಯ ಪರೋಕ್ಷವಾಗಿ ಟಾಂಗ್
ಬೆಳಗಾವಿ: ಯಾರನ್ನು ಕೂಡ ವಿರೋಧ ಮಾಡಿ ಕನ್ನಡ ಬೆಳೆಸುವ ಅವಶ್ಯಕತೆ ಇಲ್ಲ ಎಂದು ಕನ್ನಡಪರ ಹೋರಾಟಗಾರರಿಗೆ ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.ಇಂದು ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ಹಿನ್ನೆಲೆಯಲ್ಲಿ ಬೆಳಗಾವಿಗೆ ಆಗಮಿಸಿದ ತೇಜಸ್ವಿ ಸೂರ್ಯ ಬಂದ್ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದರು. ಕರ್ನಾಟಕ ಬಂದ್ ಗೆ ಕರೆ ನೀಡಿರುವುದು ಸರಿಯಲ್ಲ. ಕರ್ನಾಟಕದಲ್ಲಿ ಕನ್ನಡ ಮಾತನಾಡುವ ಮರಾಠಿಗರಿದ್ದಾರೆ ಅಂತ ಬಹಳಷ್ಟು ಜನರಿಗೆ ಗೊತ್ತಿಲ್ಲ. ಆರು …
Read More »
Laxmi News 24×7