Breaking News

ಬೆಳಗಾವಿ

ಸತೀಶ್ ಜಾರಕಿಹೊಳಿ ಸೋಮವಾರ ಸನ್ಮಾನ ಮಾಡಿ,  ವಿದ್ಯಾರ್ಥಿಗಳಿಗೆ ತಲಾ 5  ಸಾವಿರ ಚೆಕ್ ವಿತರಿಸಿದರು.

ಬೆಳಗಾವಿ : ಯಮಕನಮರಡಿ ಕ್ಷೇತ್ರದ ವ್ಯಾಪ್ತಿಯ ಎಸ್ಸೆಸ್ಸೆಲ್ಸಿ ಯಲ್ಲಿ ಉತ್ತಮ ಅಂಕ ಪಡೆದ ಟಾಫ್ 10 ವಿದ್ಯಾರ್ಥಿಗಳಿಗೆ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸೋಮವಾರ ಸನ್ಮಾನ ಮಾಡಿ,  ವಿದ್ಯಾರ್ಥಿಗಳಿಗೆ ತಲಾ 5  ಸಾವಿರ ಚೆಕ್ ವಿತರಿಸಿದರು. ಇದೇ ವೇಳೆ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆಯಲ್ಲಿಯೇ ಯಮಕನಮರಡಿ ಕ್ಷೇತ್ರದಲ್ಲಿ ಮೊಲದಲಿನಿಂದಲೂ ಶಿಕ್ಷಣ ಕ್ಷೇತ್ರಕ್ಕೆ ವಿಶೇಷ ಒತ್ತು ನೀಡಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಸನ್ಮಾನ ಮಾಡುವ ಮೂಲಕ ಮಕ್ಕಳಿಗೆ ಪ್ರೋತ್ಸಾಹಿಸುವ ಕೆಲಸ ಮಾಡಲಾಗುತ್ತಿದೆ. ಅದೇ …

Read More »

ಜಿಲ್ಲಾಡಳಿತದ ವಿರುದ್ಧ ಗರಂ ಆದ ಜಿಲ್ಲಾ ಉಸ್ತುವಾರಿ ಸಚಿವರು…

ಬೆಳಗಾವಿ:  ಕಿತ್ತೂರು ತಾಲ್ಲೂಕಿನ ಎಂ.ಕೆ.ಹುಬ್ಬಳ್ಳಿಯಲ್ಲಿ ಕೊರೊನಾ ಶಂಕಿತ ವೃದ್ಧನ ಶವವನ್ನು ಕುಟುಂಬಸ್ಥರು ಸೈಕಲ್ ಮೇಲೆ ಸಾಗಿಸಿ ಅಂತ್ಯಸಂಸ್ಕಾರ ನೆರೆವೆರಿಸಿದ್ದರು. ಇದಕ್ಕೆ  ಸಚಿವರು ಕಳವಳ ವ್ಯಕ್ತ ಪಡಿಸಿದ್ದು, ಇಂತಹ ಘಟನೆ ಮರುಕಳಿಸದಂತೆ ನೋಡಿಕೊಳ್ಳಬೇಕು ಎಂದು  ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಿದ್ದಾರೆ. ಮೃತವ್ಯಕ್ತಿಯೊಬ್ಬರ ಶವವನ್ನು ಕುಟುಂಬಸ್ಥರು ಭಾನುವಾರ ಸೈಕಲ್ ಮೇಲೆ ತೆಗೆದುಕೊಂಡು ಹೋಗಿ ಶವಸಂಸ್ಕಾರ ಮಾಡಿರುವ ವರದಿಯನ್ನು ಗಮನಿಸಿದ್ದೇನೆ. ನಾಗರಿಕ ಸಮಾಜದಲ್ಲಿರುವ ನಾವು ಸದಾ ಹೃದಯವಂತಿಕೆಯಿಂದ ಜೀವಿಸಬೇಕು. ಮೃತರ ಸಂಸ್ಕಾರವನ್ನೂ ಗೌರವಯುತವಾಗಿ ಮಾಡಬೇಕು. ಕೊರೊನಾ …

Read More »

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ಸರ್ಕಾರವೇ ಪ್ರತಿಷ್ಠಾಪನೆ ಮಾಡಬೇಕು

ಬೆಳಗಾವಿ:  ಪೀರನವಾಡಿ ಗ್ರಾಮದಲ್ಲಿ  ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ಸರ್ಕಾರವೇ ಪ್ರತಿಷ್ಠಾಪನೆ ಮಾಡಬೇಕೆಂದು ಆಗ್ರಹಿಸಿ ರಾಯಣ್ಣನ ಸಾವಿರಾರು ಅಭಿಮಾನಿಗಳು ಬೆಳಗಾವಿಯಲ್ಲಿ ಬೃೃಹತ್ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡಿದ್ದಾರೆ.‌ ಬೆಳಗಾವಿಯ ಕಾಂಗ್ರೆಸ್ ರಸ್ತೆಯಿಂದ ಬೃಹತ್ ಪ್ರತಿಭಟನಾ ರ್ಯಾಲಿ ಹೊರಡಿಸಿರುವ ಸಾವಿರಾರು ಅಭಿಮಾನಿಗಳು,ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲಿದ್ದಾರೆ. ಪೀರನವಾಡಿಯಲ್ಲಿ,ರಾಯಣ್ಣನ ಮೂರ್ತಿಯನ್ನು ಸರ್ಕಾರವೇ ಪ್ರತಿಷ್ಠಾಪನೆ ಮಾಡಬೇಕು,ಇಲ್ಲವಾದಲ್ಲಿ ಮೂರ್ತಿ ಪ್ರತಿಷ್ಠಾಪನೆ ಮಾಡಲು ಅಭಿಮಾನಿಗಳಿಗೆ ಅನುಮತಿ ನೀಡಬೇಕೆಂದು ಸಾವಿರಾರು ಅಭಿಮಾನಿಗಳು ಇಂದು ಬೆಳಗಾವಿ ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಲಿದ್ದಾರೆ ಇಂದು ಬೆಳಗಾವಿಯಲ್ಲಿ ನಡೆಯುತ್ತಿರುವ …

Read More »

ಬಾಗಲಕೋಟೆ/ಬೆಳಗಾವಿ: 34 ಹಳ್ಳಿಗಳಲ್ಲಿ ಪ್ರವಾಹ ಭೀತಿ ಶುರುವಾಗಿದೆ.

ಬಾಗಲಕೋಟೆ/ಬೆಳಗಾವಿ: ಮಲಪ್ರಭಾ ನದಿಗೆ 25 ಸಾವಿರ ಕ್ಯೂಸೆಕ್ ನೀರು ಬಿಡುತ್ತಿರುವ ಹಿನ್ನೆಲೆ ನದಿ ತೀರ 34 ಹಳ್ಳಿಗಳಲ್ಲಿ ಪ್ರವಾಹದ ಆತಂಕ ಎದುರಾಗಿದೆ. ಇನ್ನೊಂದೆಡೆ ಕೃಷ್ಣಾ ನದಿಯ ನೀರಿನ ಮಟ್ಟ 4 ಅಡಿಗಳಷ್ಟುಇ ಹೆಚ್ಚಾಗಿದ್ದು, ರಾಜ್ಯ ಹೆದ್ದಾರಿಯ ಕುಡಚಿ-ಉಗಾರ ಮಧ್ಯದ ಸೇತುವೆ ಮುಳುಗಡೆಯಾಗಿದೆ. ಭಾರೀ ಮಲೆ ಸುರಿಯುತ್ತಿರುವ ಹಿನ್ನೆಲೆ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚುತ್ತಲೇ ಇದೆ. ಹೀಗಾಗಿ ನದಿ ಪಾತ್ರದ ಜನತೆ ತೀವ್ರ ಆತಂಕಗೊಂಡಿದ್ದಾರೆ. ಮಲಪ್ರಭಾ ನದಿಗೆ 25 ಸಾವಿರ ಕ್ಯೂಸೆಕ್ …

Read More »

ದೂರದರ್ಶನದಲ್ಲಿ ಬರುವ ಸಿರಿಯಲ್ ನೋಡಿ ಡಾಕ್ಟರ್​ ಆಗುವ ಕನಸನ್ನ ಕಂಡರೈತನ‌ ಮಗಳ

ಬೆಳಗಾವಿ:  ರೈತನ‌ ಮಗಳೊಬ್ಬಳು‌ ಎಂ ಡಿ ಯಲ್ಲಿ ಚಿನ್ನದ ಪದಕ ಮುಡಿಗೇರಿಸಿಕೊಳ್ಳುವ  ಮೂಲಕ ಇತರ ಬಡ ಹಾಗೂ ರೈತನ ಮಕ್ಕಳಿಗೆ ಮಾದರಿಯಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮೋಳೆ ಗ್ರಾಮದ ಡಾ. ಅಶ್ವಿನಿ ಚಿದಾನಂದ ಸೋಂದಕರ ಎಂಬ ವಿದ್ಯಾರ್ಥಿನಿ ಅಪ್ಪಟ ಗ್ರಾಮೀಣ ಪರಿಸರದಲ್ಲಿಯೇ ಹುಟ್ಟಿ, ಬೆಳೆದು ಸರ್ಕಾರಿ ಶಾಲೆಯಲ್ಲಿ ಓದಿ ಬೆಂಗಳೂರಿನ ವೈದ್ಯಕೀಯ ಶಿಕ್ಷಣ ಹಾಗೂ ಸಂಶೋಧನಾ ಕೇಂದ್ರದಲ್ಲಿ ಮೈಕ್ರೋ ಬಯೋಲಾಜಿ ವಿಭಾಗದಲ್ಲಿ 2019-20 ನೇ ಸಾಲಿನಲ್ಲಿ ರಾಜ್ಯಕ್ಕೆ ಪ್ರಥಮ …

Read More »

ಸೈಕಲ್ ಮೇಲೆ ಶವ ಸಾಗಿಸಿ ಅಂತಿಮಸಂಸ್ಕಾರ ಮಾಡಿದ ಮನಕಲಕುವ ಘಟನೆ ಎಂ.ಕೆ.‌ಹುಬ್ಬಳ್ಳಿಯಲ್ಲಿ ಭಾನುವಾರ ಮ್ಯಧ್ಯಾಹ್ನ ನಡೆದಿದೆ‌. ಎಂ.ಕೆ.‌ಹುಬ್ಬಳ್ಳಿಯ ಗಾಂಧಿ ನಗರದಲ್ಲಿ ಈ ಘಟನೆ ನಡೆದಿದೆ. ಕಳೆದ ಎರ

ಬೆಳಗಾವಿ: ಕೊರೊನಾ ಶಂಕಿತ ವ್ಯಕ್ತಿ ಮನೆಯಲ್ಲಿಯೇ ಮೃತಪಟ್ಟಿದ್ದು, ಅಂತ್ಯಕ್ರಿಯೆ ಸಹಾಯಕ್ಕೆ ಯಾರೂ ಬರದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಸೈಕಲ್ ಮೇಲೆ ಶವ ಸಾಗಿಸಿ ಅಂತಿಮಸಂಸ್ಕಾರ ಮಾಡಿದ ಮನಕಲಕುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಎಂ.ಕೆ.‌ಹುಬ್ಬಳ್ಳಿಯಲ್ಲಿ ಭಾನುವಾರ ಮ್ಯಧ್ಯಾಹ್ನ ನಡೆದಿದೆ‌. ಎಂ.ಕೆ.‌ಹುಬ್ಬಳ್ಳಿಯ ಗಾಂಧಿ ನಗರದಲ್ಲಿ ಈ ಘಟನೆ ನಡೆದಿದೆ. ಕಳೆದ ಎರಡು ದಿನದಿಂದ ವಿಪರೀತ ಜ್ವರದಿಂದ ಬಳಲುತ್ತಿದ್ದ ವ್ಯಕ್ತಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೊರೊನಾ ಲಕ್ಷಣಗಳಿದ್ದ ಹಿನ್ನೆಲೆಯಲ್ಲಿ ಬೆಳಗಾವಿ ಆಸ್ಪತ್ರೆಗೆ ಕರೆದೊಯ್ಯುವಂತೆ …

Read More »

ದನ ಕರುಗಳು ಸಜೀವ ದಹನವಾದ ಘಟನೆ ಕಿತ್ತೂರು ತಾಲೂಕಿನ ಎನ್ ತೇಗೂರು ಗ್ರಾಮದಲ್ಲಿ ನಡೆದಿದೆ.

ಕಿತ್ತೂರು: ಗುಡಿಸಿಲಿಗೆ ಬೆಂಕಿ ತಗುಲಿ ದನ ಕರುಗಳು ಸಜೀವ ದಹನವಾದ ಘಟನೆ ಕಿತ್ತೂರು ತಾಲೂಕಿನ ಎನ್ ತೇಗೂರು ಗ್ರಾಮದಲ್ಲಿ ನಡೆದಿದೆ. ಎನ್ ತೇಗೂರು ಗ್ರಾಮದ ಶಿವರಾಯಪ್ಪ ಚಂದ್ರಪ್ಪ ಪಾಗಾದ ಎಂಬುವವರ ಹೊಲದಲ್ಲಿರುವ ಗುಡಿಸಲಿಗೆ ನಿನ್ನೆ ರಾತ್ರಿ ಆಕಸ್ಮೀಕ ಬೆಂಕಿ ಸುಮಾರು 3 ಲಕ್ಷ ಮೌಲ್ಯದ ಆಸ್ತಿ ಪಾಸ್ತಿ ಹಾನಿಯಾಗಿದೆ. ಅಲ್ಲದೇ 2 ಹೋರಿ, 3 ಆಕಳು , 2 ಕರು, 1 ಕುರಿ ಸಜೀವ ದಹನವಾಗಿದೆ. ಜೀವನಕ್ಕೆ ಆಧಾರವಾಗಿದ್ದ ದನ …

Read More »

ಹಿಡಕಲ್ ಜಲಾಶಯಿಂದ 40 ಸಾವಿರ ಕ್ಯೂಸೆಕ್ಸ ನೀರು ಘಟಪ್ರಭಾ ನದಿಗೆ ಬಿಡುಗಡೆ- ಗ್ರಾಮಸ್ಥರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಗೋಕಾಕ ತಹಶಿಲ್ದಾರ ಸೂಚನೆ.

ಬೆಳಗಾವಿ: ಪಶ್ಚಿಮ ಗಟ್ಟದಲ್ಲಿ ಧಾರಾಕಾರು ಮಳೆಯಾಗುತ್ತಿರುವುದರಿಂದ ಹಿಡಕಲ್ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ‌ ಒಳ ಹರಿಯುವ ಹೆಚ್ಚಾಗಿದ್ದು ಜಲಾಶಯದಿಂದ ಇಂದು 40000 ಕ್ಯೂಸೆಕ್ಸ ನೀರು ಹೊರ ಬಿಡಲಾಗಿದೆ . ಹಿಡಕಲ್ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು ಒಳಹರಿಯುವ 18052 ಕ್ಯೂಸೆಕ್ಸ ಇದ್ದು ಈ ಒಳ ಹರಿವಿನ ಪ್ರಮಾಣವನ್ನು‌ ದೃಷ್ಟಿಯಲ್ಲಿಟ್ಟುಕೊಂಡು‌ ಜಲಾಶಯದ ಕ್ರಷ್ಟ ಗೇಟುಗಳು ಮೂಲಕ  ಘಟಪ್ರಭಾ ನದಿಗೆ ನೀರು ಹರಿದು ಬಿಡಲಾಗಿದೆ. ಬಾನುವಾರ ಸಂಜೆ 5:30 ಕ್ಕೆ 40 ಸಾವಿರ ಕ್ಯೂಸೆಕ್ಸ ನೀರು ನದಿಗೆ …

Read More »

ಸತೀಶ ಶುಗರ್ಸ್ ಕಾರ್ಖಾನೆಯಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆ

ಗೋಕಾಕ: ಭಾರತದ ಇತಿಹಾಸದಲ್ಲಿ ಮೈಲುಗಲ್ಲನ್ನು ಸೃಷ್ಟಿಸಿದ ದಿನ ಮತು ಭಾರತ ದೇಶದ ಎಲ್ಲ ಪ್ರಜೆಗಳು ಸಂಭ್ರಮ ಪಡುವ ದಿನ ಅದುವೇ ನಮ್ಮ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಸುದಿನ ಅಗಸ್ಟ 15. ದಿನಾಂಕ 15.08.2020 ರಂದು ಬೆಳಿಗ್ಗೆ 7.45ಕ್ಕೆ ಸತೀಶ ಶುಗರ್ಸ ಕಾರ್ಖಾನೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷವು ಕಾರ್ಖಾನೆಗೆ ಅತಿ ಹೆಚ್ಚು ಕಬ್ಬು ಪೂರೈಸಿದ  ರೈತರುಗಳಾದ ಯಲ್ಲಪ್ಪಾ ರಂಗಪ್ಪಾ ಮಳಲಿ ಸಾ.ಮಲ್ಲಾಪೂರ ,ಈರಪ್ಪಾ ಸಿದ್ದಪ್ಪಾ ಕಿತ್ತೂರ ಇವರಿಂದ 74 ನೇಯ ಸ್ವಾತಂತ್ರ್ಯ …

Read More »

ಮುಂದುವರೆದ ಕೊರೊ‌ನಾ ಕಾಟ: ಮತ್ತೆ 61 ಜನರಿಗೆ ಸೋಂಕು

ಗೋಕಾಕ: ಮೂಡಲಗಿ ಮತ್ತು ಗೋಕಾಕ ತಾಲೂಕಿನಲ್ಲಿ ರವಿವಾರದಂದು 61 ಜನರಿಗೆ ಕೊರೋನಾ ಸೋಂಕು ದೃಡಪಟ್ಟಿದೆ ಎಂದು ತಾಲೂಕಾ ಆರೋಗ್ಯಾಧಿಕಾರಿ ಡಾ.ಜಗದೀಶ ಜಿಂಗಿ ಮಾಹಿತಿ ನೀಡಿದ್ದಾರೆ. ಗೋಕಾಕ ನಗರದಲ್ಲಿ 43, ಅಂಕಲಗಿ ಗ್ರಾಮದಲ್ಲಿ 4 , ದೂಪಧಾಳ 3, ಮಲ್ಲಾಪೂರ ಪಿ.ಜಿ2 , ಶಿಂಧಿಕೂರಬೇಟ, ಮದವಾಲ,ಮಲ್ಲಾಪೂರ, ಅವರಾಧಿ, ಕೌಜಲಗಿ, ತುಕ್ಕಾನಟ್ಟಿ, ಗಣೇಶವಾಡಿ, ಗೋಕಾಕ ಫಾಲ್ಸ, ಪಂಚನಾಯಕನಹಟ್ಟಿ ಗ್ರಾಮಗಳಲ್ಲಿ ತಲಾ ಒಬ್ಬರಿಗೆ ಕೊರೋನಾ ಸೋಂಕು ದೃಡಪಟ್ಟಿದೆ.

Read More »