Home / ಜಿಲ್ಲೆ / ಬೆಳಗಾವಿ (page 498)

ಬೆಳಗಾವಿ

ಕೊರೋನಾ ವೈರಸ್ ತಡೆಗಟ್ಟಲು ಅಧಿಕಾರಿಗಳು , ಜನಪ್ರತಿನಿಧಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ: ಸಚಿವ ರಮೇಶ ಜಾರಕಿಹೊಳಿ ಸೂಚನೆ

ಗೋಕಾಕ :ಕೊರೋನಾ ವೈರಸ್ ಹರಡದಂತೆ ತಡೆಗಟ್ಟಲು ಅಧಿಕಾರಿಗಳು , ಜನಪ್ರತಿನಿಧಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸುವಂತೆ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು ರವಿವಾರದಂದು ನಗರದ ತಮ್ಮ ಕಾರ್ಯಾಲಯದಲ್ಲಿ ಕೊರೋನಾ ಮುಂಜಾಗೃತ ಕ್ರಮಗಳ ಕುರಿತು ತಾಲೂಕಾ ಅಧಿಕಾರಿಗಳ ಸಭೆ ನಡೆಸಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಆಕಸ್ಮಿಕವಾಗಿ ದೇಶಾದ್ಯಂತ ಭೀಕರ ಕೊರೋನಾ ವೈರಸ ಅಪ್ಪಳಿಸಿ ಜನರ ಜೀವನವನ್ನೇ ಅಸ್ತವ್ಯಸ್ತ ಗೋಳಿಸಿದೆ ಜನತೆ ಅನಾವಶ್ಯಕವಾಗಿ ಹೊರ ಬರದಂತೆ ಮನೆಯಲ್ಲಿಯೇ ಇದ್ದು ವೈರಸ ಹರಡದಂತೆ ಸಹಕರಿಸಬೇಕು ಅಧಿಕಾರಿಗಳು …

Read More »

ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ತ್ಯ 8 ಲಕ್ಷ ಲೀಟರ್ ಹಾಲು ಮಾರಾಟವಾಗದೇ ಉಳಿಯುತ್ತಿದೆ:ಶಾಸಕ ಬಾಲಚಂದ್ರ ಜಾರಕಿಹೊಳಿ

ಬೆಂಗಳೂರು: ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯದಲ್ಲಿ ಹೇರಲಾಗಿರುವ ಲಾಕ್‍ಡೌನ್‍ನಿಂದಾಗಿ ನಂದಿನಿ ಹಾಲು ಹಾಗೂ ಮೊಸರಿಗೆ ಬೇಡಿಕೆ ಕುಸಿದಿದೆ. ನಿತ್ಯ 8 ಲಕ್ಷ ಲೀಟರ್ ಹಾಲು ಮಾರಾಟವಾಗದೇ ಉಳಿಯುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಬಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ನಗರದಲ್ಲಿ ಶನಿವಾರ ಕೆಎಂಎಫ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಕೊರೊನಾ ವೈರಸ್ ಹರಡುವಿಕೆ ತಡೆಯಲು ಕೆಎಂಎಫ್ ಕೂಡ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಹಾಲು ಉತ್ಪಾದಕರ ಸಂಘಗಳಲ್ಲಿ …

Read More »

ಆರ್ ಬಿಐ ಸೂಚನೆ ನೀಡಿದೆ ಆದ್ರೆ ಫೈನಾನ್ಸ್ ಸಿಬ್ಬಂದಿ ರೈತರ ಸಾಲ ಪಾವತಿಸುವಂತೆ ಮನೆಗೆ ಹೋಗಿ ಕಿರುಕುಳ : ಲಕ್ಷ್ಮಣ ಸವದಿ ಅವರ ಸ್ವಕ್ಷೇತ್ರದಲ್ಲಿ

ಅಥಣಿ:  ರಾಷ್ಟ್ರೀಕೃತ, ಸಹಕಾರಿ ಮತ್ತು ಗ್ರಾಮೀಣ ಬ್ಯಾಂಕುಗಳ ಎಲ್ಲಾ ಸಾಲಗಳ ಇಎಂಐ ಮೂರು ತಿಂಗಳು ವಿನಾಯ್ತಿ ನೀಡಿ ಆರ್ ಬಿಐ ಸೂಚನೆ ನೀಡಿದೆ. ಆದ್ರೆ  ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಸ್ವಕ್ಷೇತ್ರದಲ್ಲಿಯೇ ಫೈನಾನ್ಸ್ ಸಿಬ್ಬಂದಿ ರೈತರ ಸಾಲ ಪಾವತಿಸುವಂತೆ ಮನೆಗೆ ಹೋಗಿ ಕಿರುಕುಳ ನೀಡುತ್ತಿರುವ ಪ್ರಕರಣ ಪ್ರಕರಣ ಬೆಳಕಿಗೆ ಬಂದಿದೆ. ಅಥಣಿ  ತಾಲೂಕಿನ ಸುಟ್ಟಟ್ಟಿ ಗ್ರಾಮದ ರೈತ ಮಾಹವೀರ ವೀರಗೌಡ ಎಂಬುವವರು ವಿಸ್ತಾರ ಫೈನಾನ್ಸ್ ನಿಂದ ಸಾಲ ಪಡೆದಿದ್ದರು.  ಸದ್ಯ …

Read More »

ಲಾಕ್ ಡೌನ್ ಸಂದರ್ಭದಲ್ಲಿ ಜನರು ಅವಶ್ಯಕ‌ತೆಗೆ ಹೊರ ಬಂದರೆ ಅವರನ್ನು ತೊಂದರೆ ಕೊಡಬೇಡಿ: ಸತೀಶ ಜಾರಕಿಹೊಳಿ

ಗೋಕಾಕ: ಲಾಕ್ ಡೌನ್ ಸಂದರ್ಭದಲ್ಲಿ ಜನರು ಅವಶ್ಯಕ‌ತೆಗೆ ಹೊರ ಬಂದರೆ ಅವರನ್ನು ತೊಂದರೆ ಕೊಡಬೇಡಿ ಎಂದು ಗೋಕಾಕ‌‌ ಪೊಲೀಸ್ ಅಧಿಕಾರಿಗಳಿಗೆ ಕೆಪಿಸಿಸಿ ‌ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸೂಚನೆ‌ ನೀಡಿದರು. ಸ್ಥಳಿಯರ ದೂರುಗಳಿಗೆ ಸ್ಪಂದಿಸಿ ಪೊಲೀಸ್ ಅಧಿಕಾರಿಗಳೊಂದಿಗೆ ದೂರವಾಣಿ‌‌ ಮುಖಾಂತರ ಮಾತನಾಡಿ ಉಪಯುಕ್ತ ಸಾಮಾನುಗಳ ಅಂಗಡಿ ತೆರೆಯುವಂತೆ ಮತ್ತು ನೀರು, ಕಿರಾಣಿ, ಹಾಲು ಮೆಡಿಕಲ್ ಸ್ಟೋರ್ ಗಳಿಗೆ ಸಾಮಾನು ತರಲು ಹೋಗುವ ಜನರನ್ನು ಹೊಡೆಯಬೇಡಿ , ಆನವಶ್ಯಕವಾಗಿ ತಿರುಗಾಡುವವರಿಗೆ ಮಾತ್ರ ಕ್ಲಾಸ್ …

Read More »

ಕೇಂದ್ರ ಸರ್ಕಾರ ಭಾರತ ಲಾಕ್ ಡೌನ್ ಹಸಿವು ನಿಗಿಸುವುದರ ಮೂಲಕ ಮಾನವೀಯತೆ ಮೆರೆಯುತ್ತಿದ್ದಾರೆ: ಸುರೇಂದ್ರ ಅನಗೋಳ್ಕರ್

ಬೆಳಗಾವಿ: ಕೇಂದ್ರ ಸರ್ಕಾರ ಭಾರತ ಲಾಕ್ ಡೌನ್ ಘೋಷಿಸಿದ ಹಿನ್ನೆಲೆಯಲ್ಲಿ ಬಡವರು ಆಹಾರಕ್ಕಾಗಿ ಪರದಾಡುವಂತಾಗಿದ್ದು, ಸಮಾಜ ಸೇವಕ ಸುರೇಂದ್ರ ಅನಗೋಳ್ಕರ್ ನೇತೃತ್ವದ ತಂಡ ಬಡ ಜನರ ಹಸಿವು ನಿಗಿಸುವುದರ ಮೂಲಕ ಮಾನವೀಯತೆ ಮೆರೆಯುತ್ತಿದ್ದಾರೆ. ಇಲ್ಲಿನ ವಿಜಯನಗರದ ಪೈಪ್ಲೈನ್ ರೋಡ್ ನಿವಾಸಿ, ಸಿಸಿ ಕ್ಯಾಮರಾ ಕೆಲಸ ನಿರ್ವಹಿಸುವ ಸ್ವಯಂ ಉದ್ಯೋಗಿ ಸುರೇಂದ್ರ ಕಳೆದ ಮೂರು ವರ್ಷಗಳಿಂದ ಬಡವರ ಹಸಿ ನಿಗಿಸುವ ಕಾರ್ಯದಲ್ಲಿ ತೊಡಗಿದ್ದಾರೆ. 2018ರಿಂದ ಪ್ರತಿ ದಿನ ಜಿಲ್ಲಾಸ್ಪತ್ರೆಗೆ ಆಗಮಿಸಿದ ರೋಗಿಗಳು …

Read More »

ನನಗೆ ಕೊರೊನಾ ಸೋಂಕಿದೆ ಕಾಪಾಡಿ- ಬಿಎಸ್‍ವೈಗೆ ಬೆಳಗಾವಿ ಯೋಧ ಮನವಿ

ಬೆಳಗಾವಿ: ನನಗೆ ಕೊರೊನಾ ಸೋಂಕಿದೆ ಕಾಪಾಡಿ ಎಂದು ಜಿಲ್ಲೆಯ ಯೋಧರೊಬ್ಬರು ವಿಡಿಯೋ ಮೂಲಕ ಸಿಎಂ ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಶ್ರೀರಾಮುಲು ಅವರಿಗೆ ಮನವಿ ಮಾಡಿಕೊಂಡಿದ್ದಾರೆ. ಯೋಧ ಸವದತ್ತಿ ತಾಲೂಕಿನ ಹಂಚಿನಾಳ ಗ್ರಾಮದವರಾಗಿದ್ದು, ಮಾರ್ಚ್ 17ರಂದು ಹೈದರಾಬಾದ್‍ನಿಂದ ಗ್ರಾಮಕ್ಕೆ ಬಂದಿದ್ದಾರೆ. ಆದರೆ ತಮಗೆ ಕೊರೊನಾ ಸೋಂಕು ತಗುಲಿದ್ದು, ವೈದ್ಯಾಧಿಕಾರಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ. ದಯವಿಟ್ಟು ನನ್ನನ್ನು ಕಾಪಾಡಿ ಎಂದು ಕೇಳಿದ್ದಾರೆ.ವಿಡಿಯೋದಲ್ಲಿ ಏನಿದೆ?: ನನಗೆ ಕೋವಿಡ 19 ಲಕ್ಷಣಗಳು ಕಾಣಿಸಿಕೊಂಡಿವೆ. ಈಗ ನನ್ನ …

Read More »

ಚಿಕ್ಕೋಡಿ:ಅಂಬುಲೆನ್ಸ್‌ನಲ್ಲಿ ಪ್ರಯಾಣ ಬೆಳೆಸಿದ್ದ ನಕಲಿ ರೋಗಿಗಳ ಬಂಧನ

ಚಿಕ್ಕೋಡಿ: ಭಾರತ ಸಂಪೂರ್ಣ ಲಾಕ್ ಡೌನ್ ಹಿನ್ನೆಲೆಯಲ್ಲಿ ಕರ್ನಾಟಕ ಮಹಾರಾಷ್ಟ್ರ ಸಂಚಾರ ಸಂಪೂರ್ಣ ಸ್ಥಗಿತವಾಗಿದೆ. ಸಂಚಾರ ಸ್ಥಗಿತ ಹಿನ್ನೆಲೆಯನ್ನೆ ಮಾಸ್ಟರ್ ಪ್ಲಾನ್ ಮಾಡಿ ರೋಗಿಗಳ ಸೋಗಿನಲ್ಲಿ ಅಂಬುಲೆನ್ಸ್ ಏರಿದವರು ಈಗ ಪೊಲೀಸರ ಅತಿಥಿಯಾಗಿದ್ದಾರೆ. ಈ ಘಟನೆ ಮಹರಾಷ್ಟ್ರದ ಕೊಲ್ಹಾಪುರ ನಗರದ ಹೊರವಲಯದಲ್ಲಿ ನಡೆದಿದೆ. ಖಾಸಗಿ ಅಂಬುಲೆನ್ಸ್ ಚಾಲಕನಿಗೆ ಹಣದ ಆಮಿಷ ತೋರಿಸಿ ಕರ್ನಾಟಕದತ್ತ ಬರುತ್ತಿದ್ದ 8 ಜನ ಯುವಕರನ್ನ ಕೊಲ್ಹಾಪುರ ಪೊಲೀಸರು ಬಂಧಿಸಿದ್ದಾರೆ. ಕೊಲ್ಲಾಪುರ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ …

Read More »

ಐಡಿ ಕಾರ್ಡ್ ತೋರಿಸಿದರು ಸಹ ಹಲ್ಲೆ ಮಾಡಿದ ಪೊಲೀಸ್ ವಿರುದ್ಧ ಕ್ರಮ ಕೈಗೊಳ್ಳಬೇಕು:ಆರೋಗ್ಯ ಇಲಾಖೆ ಅಧಿಕಾರಿಯ

ಬೆಳಗಾವಿ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 4ರ ಬಳಿ ವಿನಾಕಾರಣ ಆರೋಗ್ಯ ಇಲಾಖೆ ಅಧಿಕಾರಿಯ ಮೇಲೆ ಪೊಲೀಸರು ಪ್ರಜ್ಞಾಹೀನರಾಗುವವರೆಗೂ ಥಳಿಸಿದ ಘಟನೆ ಇಂದು ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿ ಮಹಾಂತೇಶ ನಗರದಿಂದ ಮನೆಗೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಪೊಲೀಸರು ಲಾಠಿ ಏಟು ತೊರಿಸಿದ್ದಾರೆ. ನಾನು ಆರೋಗ್ಯ ಇಲಾಖೆಯ ಅಧಿಕಾರಿಯಾಗಿದ್ದೆನೆ. ಕೆಲಸದಿಂದ ಮನೆಗೆ ಹೋಗುತ್ತಿದ್ದೆನೆ ಎಂದು ಐಡಿ ಕಾರ್ಡ್ ತೊರಿಸಿದರು. ಪೊಲೀಸರು ಏನು ಅಂತನು ಸಹ ವಿಚಾರಿಸಿದೆ ಹೊಡೆದಿದ್ದಾರೆ ಎಂದು ಬಸವರಾಜ ತಿಳಿಸಿದ್ದಾರೆ. ಐಡಿ …

Read More »

ಬುಲೆರೋ ವಾಹನ  ಹರಿದು ಮೂವರು ಪಾದಚಾರಿಗಳು  ಸಾವನ್ನಪ್ಪಿದ ಘಟನೆ ಹುಕ್ಕೇರಿ ತಾಲೂಕಿನಲ್ಲಿ ನಡೆದಿದೆ.

ಬೆಳಗಾವಿ: ಬುಲೆರೋ ವಾಹನ  ಹರಿದು ಮೂವರು ಪಾದಚಾರಿಗಳು  ಸಾವನ್ನಪ್ಪಿದ ಘಟನೆ ಹುಕ್ಕೇರಿ ತಾಲೂಕಿನಲ್ಲಿ ನಡೆದಿದೆ. ಹುಕ್ಕೇರಿ  ತಾಲೂಕಿನ ಗುಡಸ ಗ್ರಾಮದ ಬಳಿ ಅಪಘಾತ ಸಂಭವಿಸಿದೆ.  ಇಬ್ಬರು ಮಹಿಳೆಯರು ಸೇರಿ ಮೂವರು ಸಾವನ್ನಪ್ಪಿದರೆ, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಡಿಕ್ಕಿ ರಭಸಕ್ಕೆ ಒಬ್ಬ ಮಹಿಳೆ 200 ಮೀಟರ್ ಗೂ ಹೆಚ್ಚು ಕಾರು ಎಳೆದುಕೊಂಡು ಹೋಗಿದೆ ಎಂದು ಪ್ರತ್ಯಕ್ಷದರ್ಶಿಗಳು  ತಿಳಿಸಿದ್ದಾರೆ. ಮೃತರ ಹೆಸರು ಇನ್ನು ತಿಳಿದು ಬಂದಿಲ್ಲ. ಸುದ್ದಿ ತಿಳಿದು  …

Read More »

ಜನರಿಗೆ ಅಗತ್ಯವಿರುವ ವಸ್ತುಗಳನ್ನು ಹೆಚ್ಚಿಗೆ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ಅಂತವರ ವಿರುದ್ಧ ಕ್ರಮ ಕೈಗೊಳ್ಳಬೇಕು

ಬೆಳಗಾವಿ: ಜನರಿಗೆ ಅಗತ್ಯವಿರುವ ವಸ್ತುಗಳನ್ನು ಹೆಚ್ಚಿಗೆ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ಅಂತವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಪ್ರತಿ ಗ್ರಾಮಗಳಲ್ಲಿ ಪಾಗಿಂಗ್ ಹಾಗೂ ಬ್ಲಿಚಿಂಗ್ ಪೌಡರ್ ಸಿಂಪಡಿಸಬೇಕು ಎಂದು ಶಾಸಕರಾದ ಉಮೇಶ ಕತ್ತಿ ಹಾಗೂ ಸತೀಶ ಜಾರಕಿಹೊಳಿ ಅವರ ಜಂಟಿ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಿದರು. ಹುಕ್ಕೇರಿ ತಾಲ್ಲೂಕಾ ಪಂಚಾಯಿತಿ ಸಭಾಭವನದಲ್ಲಿ ಶನಿವಾರ ಕೊರೊನಾ ಕುರಿತು ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿವೆ. ಜನರ ಆರೋಗ್ಯದ ದೃಷ್ಟಿಯಿಂದ …

Read More »