Breaking News
Home / ಜಿಲ್ಲೆ / ಬೆಳಗಾವಿ (page 5)

ಬೆಳಗಾವಿ

20,000 ರೂಪಾಯಿಗಾಗಿ ಹೆಂಡತಿಯ ಕೊಂದನಾ ಗಂಡ?

ಎರಡು ಮಕ್ಕಳ ತಾಯಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ. ಹಾರ್ಟ್ ಅಟ್ಯಾಕ್ ಅಂತ ಹೇಳಿ ಗಂಡ ಅಲ್ಲಿಂದ ಎಸ್ಕೇಪ್ ಆಗಿದ್ದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿವೆ. ಇನ್ನೊಂದು ಕಡೆ ಕೇಸ್ ದಾಖಲಿಸಿಕೊಂಡ ಪೊಲೀಸರು ತನಿಖೆ ಶುರು ಮಾಡಿದ್ದು ನಿಜಕ್ಕೂ ಕೊಲೆ ಮಾಡಿದ್ರಾ ಅಥವಾ ಗಂಡನ ಕಿರುಕುಳಕ್ಕೆ ಹೆಂಡತಿಯೇ ಆತ್ಮಹತ್ಯೆ ಮಾಡಿಕೊಂಡ್ಲಾ ಅನ್ನೋ ಆಯಾಮದಲ್ಲಿ ತನಿಖೆ ಶುರು ಮಾಡಿದ್ದಾರೆ. ಆದ್ರೇ ಅಮ್ಮನ ಕಳೆದುಕೊಂಡ ಮಕ್ಕಳು ಮಾತ್ರ ಅನಾಥವಾಗಿದ್ದು ವಿಪರ್ಯಾಸದ ಸಂಗತಿ.ಅವರದ್ದು ಏಳು ವರ್ಷದ ದಾಂಪತ್ಯ ಜೀವನ, …

Read More »

ಹಾವೇರಿ, ಧಾರವಾಡ ಟಿಕೆಟ್ ವಂಚಿತ ಜಗದೀಶ್ ಶೆಟ್ಟರ್​ಗೆ ಮತ್ತೊಂದು ಆಫರ್ ನೀಡಿದ ಅಮಿತ್ ಶಾ!

ಬೆಳಗಾವಿ, ಮಾರ್ಚ್​ 14: ಹಾವೇರಿ ಮತ್ತು ಧಾರವಾಡ ಕ್ಷೇತ್ರಗಳಲ್ಲಿ ಬಿಜೆಪಿ (BJP) ಟಿಕೆಟ್ ದೊರೆಯದೆ ಅಸಮಾಧಾನಗೊಂಡಿರುವ ಮಾಜಿ ಸಿಎಂ ಜಗದೀಶ ಶೆಟ್ಟರ್ (Jagadish Shettar) ಅವರ ಮನವೊಲಿಕೆಗೆ ಖುದ್ದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅಖಾಡಕ್ಕೆ ಇಳಿದಿದ್ದಾರೆ. ಶೆಟ್ಟರ್​ಗೆ ದೂರವಾಣಿ ಕರೆ ಮಾಡಿ ಮಾತನಾಡಿರುವ ಅಮಿತ್ ಶಾ, ಬೆಳಗಾವಿಯಿಂದ ಸ್ಪರ್ಧೆ ಮಾಡುವಂತೆ ಸೂಚನೆ ನೀಡಿದ್ದಾರೆ. ಸದ್ಯ ಬಿಜೆಪಿ 20 ಮಂದಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಮುಂದಿನ …

Read More »

ವಿವಿಧ ಕ್ಷೇತ್ರಗಳಿಗೆ ಕುರ್ಚಿ ಹಾಗೂ ಸೌಂಡ್ ಸಿಸ್ಟಮ್ ವಿತರಿಸಿದ ಯುವ ನಾಯಕ ರಾಹುಲ್ ಜಾರಕಿಹೊಳಿ..!

ಗೋಕಾಕ: ನಗರದ ಹಿಲ್ ಗಾರ್ಡನ್ ಕಛೇರಿಯಲ್ಲಿ ಸತೀಶ್ ಜಾರಕಿಹೊಳಿ ಪೌಂಡೇಶನ್ ವತಿಯಿಂದ ವಿವಿಧ ಕ್ಷೇತ್ರಗಳಿಗೆ ಸೌಂಡ್ ಸಿಸ್ಟಮ್ ಹಾಗೂ ಕುರ್ಚಿಗಳನ್ನು ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ವಿತರಿಸಿದರು. ಗೋಕಾಕ, ಅರಭಾವಿ, ಬೈಲಹೊಂಗಲ, ರಾಮದುರ್ಗ ತಾಲೂಕಗಳ ವಿವಿಧ ಗ್ರಾಮದ ವಿವಿಧ ಸಮುದಾಯ ಭವನಗಳಿಗೆ, ದೇವಸ್ಥಾನ, ಮಸೀದಿ ಚರ್ಚಗಳಿಗೆ ಕುರ್ಚಿ ಹಾಗೂ ಸೌಂಡ್ ಸಿಸ್ಟಮ್ ಗಳನ್ನು ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ವಿತರಿಸಿದರು. ಈ ಸಂದರ್ಭದಲ್ಲಿ ಉಸ್ತುವಾರಿ ಸಚಿವರ ಆಪ್ತ …

Read More »

21 ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ಇಲ್ಲಿದೆ ನೋಡಿ

ಈ ಹಿನ್ನೆಲೆ ಕೆಪಿಸಿಸಿ ‌ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಹಾಗೂ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೆವಾಲಾ ಸೇರಿದಂತೆ ಹಲವು ನಾಯಕರ ಜೊತೆಗೆ ಸಭೆ ನಡೆಸಿದ್ದು, ಸಭೆಯಲ್ಲಿ 21 ಲೋಕಸಭೆ ಕ್ಷೇತ್ರದ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಚರ್ಚೆ ನಡೆದಿದೆ. ಈ ಆಕಾಂಕ್ಷಿಗಳ ಪಟ್ಟಿಯನ್ನ ಹೈಕಮಾಂಡ್‌ ಮುಂದೆ ಇಟ್ಟಿದ್ದು, ಕಾಂಗ್ರೆಸ್‌ ಹೈಕಮಾಂಡ್‌ ಯಾರಿಗೆ ಮಣೆ ಹಾಕುತ್ತೆ ಎಂಬುದನ್ನ ಕಾದುನೋಡ್ಬೇಕಾಗಿದೆ. ಕರ್ನಾಟಕದ 7 ಕ್ಷೇತ್ರಕ್ಕೆ ಅಭ್ಯರ್ಥಿಗಳ ಪಟ್ಟಿ …

Read More »

ಕೃಷಿ ಹೊಂಡದಲ್ಲಿ ಈಜಲು ಹೋಗಿತಂದೆ ಮಕ್ಕಳು ಸಾವು…!

ಚಿಕ್ಕೋಡಿ : ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ವ್ಯಕ್ತಿ ಹಾಗೂ ಆತನ ಇಬ್ಬರು ಮಕ್ಕಳು ನೀರಲ್ಲಿ ಮುಳುಗಿ ಸಾವಣಪ್ಪಿರುವ ಘಟನೆ ಭಾನುವಾರ ಜಿಲ್ಲೆಯ ರಾಯಬಾಗ ತಾಲೂಕಿನಲ್ಲಿ ನಡೆದಿದೆ. ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದ  ಕಲ್ಲಪ್ಪ ಗಾಣಿಗೇರ (36) ಮಕ್ಕಳಾದ  ಮನೋಜ ಕಲ್ಲಪ್ಪ ಗಾಣಿಗೇರ (11) ಹಾಗೂ ಮದನ ಕಲ್ಲಪ್ಪ ಗಾಣಿಗೇರ (9) ಮೃತ ದುರ್ದೈವಿಗಳು. ವೃತ್ತಿಯಲ್ಲಿ‌ ಸರ್ಕಾರಿ ಶಿಕ್ಷಕರಾಗಿದ್ದ ಕಲ್ಲಪ್ಪ ಗಾಣಿಗೇರ ನಿಡಗುಂದಿ ಗ್ರಾಮದ ಹುಕ್ಕೇರಿ ತೋಟದ ಮಗದುಮ ಸರ್ಕಾರಿ …

Read More »

ಲೋಕಸಭೆ ಚುನಾವಣೆಗೆ ನಾನು, ನನ್ನ ಪುತ್ರ ಸ್ಪರ್ಧಿಸಲ್ಲ: ಪ್ರಕಾಶ್ ಹುಕ್ಕೇರಿ

ಚಿಕ್ಕೋಡಿ, ಮಾರ್ಚ್​ 11: ಲೋಕಸಭೆ ಚುನಾವಣೆ (Lok Sabha Election) ಕಲವೇ ತಿಂಗಳು ಬಾಕಿ ಉಳಿದಿವೆ. ಕಾಂಗ್ರೆಸ್​ (Congress) ಮತ್ತು ಬಿಜೆಪಿ (BJP) ಎರಡೂ ರಾಷ್ಟ್ರೀಯ ಪಕ್ಷದಲ್ಲಿ ಟಿಕೆಟ್​​ ವಿಚಾರವಾಗಿ ಸಾಕಷ್ಟು ಹಗ್ಗಜಗ್ಗಾಟ ನಡೆಯುತ್ತಿದೆ. ರಾಜ್ಯ ರಾಜಕೀಯ ಪವರ್​ ಸೆಂಟರ್​ ಆಗಿರುವ ಬೆಳಗಾವಿ ಮತ್ತು ಚಿಕ್ಕೋಡಿ (Chikkodi) ಎರಡು ಲೋಕಸಭಾ ಕ್ಷೇತ್ರದ ಕಾಂಗ್ರೆಸ್​ ಟಿಕೆಟ್​ ಯಾರಿಗೆ ಸಿಗಲಿದೆ ಎಂಬುವುದು ಗೊಂದಲ ಗೂಡಾಗಿದೆ. ಈ ಮಧ್ಯೆ ಲೋಕಸಭೆ ಚುನಾವಣೆಗೆ ನಾನು, ನನ್ನ ಪುತ್ರ …

Read More »

ನಿಮ್ಮ ರಾಮ ಮಂದಿರ ಸ್ಫೋಟಿಸುತ್ತೇವೆ,: ಬೆದರಿಕೆ ಪತ್ರ

ಚಿಕ್ಕೋಡಿ: ‘ನಿಮ್ಮ ರಾಮ ಮಂದಿರ ಸ್ಫೋಟಿಸುತ್ತೇವೆ, ಸುಧಾರಿಸಿಕೊಳ್ಳಿ’ ಎಂಬ ಬರಹ ಇರುವ ಬೆದರಿಕೆ ಪತ್ರವೊಂದು ಪತ್ತೆಯಾಗಿದೆ. ನಮ್ಮ ಮಂದಿರಕ್ಕೆ ರಕ್ಷಣೆ ನೀಡುವುದರ ಜೊತೆಗೆ ಬೆದರಿಕೆ ಪತ್ರ ಬರೆದಿರುವವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ನಿಪ್ಪಾಣಿ ಪಟ್ಟಣದ ಶ್ರೀ ರಾಮ ಮಂದಿರದ ಆಡಳಿತ ಮಂಡಳಿ ನಿಪ್ಪಾಣಿ ಶಹರ ಠಾಣೆಯಲ್ಲಿ ದೂರು ನೀಡಿದೆ. ದೇವಸ್ಥಾನ ಟ್ರಸ್ಟ್​ನ ಅಧ್ಯಕ್ಷ ಆನಂದ ಸೊಲಾಪೂರೆ ನೀಡಿರುವ ಮಾಹಿತಿ ಪ್ರಕಾರ, ಅಲ್ಲಾ ಹು ಅಕ್ಬರ್ ಹೆಸರಿನಲ್ಲಿ ಬೆದರಿಕೆ ಪತ್ರ …

Read More »

ಅಸಲಿಗೆ ರಾಜಕೀಯವೆಂದರೆ ಕುತಂತ್ರ, ಒಬ್ಬರು ಮತ್ತೊಬ್ಬರನ್ನು ತುಳಿಯುವುದು ಎಲ್ಲ ಪಕ್ಷಗಳಲ್ಲಿ ನಡೆಯುತ್ತದೆ :ಸತೀಶ್ ಜಾರಕಿಹೊಳಿ,

ಬೆಳಗಾವಿ: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡುವಾಗ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಅವರು ದಲಿತ ಮುಖ್ಯಮಂತ್ರಿಗಾಗಿ (Dalit CM) ಬೇಡಿಕೆ ಇಂದು ನಿನ್ನೆಯದಲ್ಲ, ದಶಕಗಳಿಂದ ನಡೆದುಕೊಂಡು ಬಂದಿದೆ ಎಂದು ಹೇಳಿದರು. ಈ ವಿಷಯದಲ್ಲಿ ತಮ್ಮ ಪಕ್ಷ 99 ರವರೆಗೆ ಬಂದು ಔಟಾಗಿಬಿಡುತ್ತದೆ, ಸೆಂಚುರಿ (century) ಬಾರಿಸಲ್ಲ ಎಂದು ನಗುತ್ತಾ ಹೇಳಿದರು. ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗುವ ಆಕಾಂಕ್ಷೆಯನ್ನು ಮತ್ತೊಮ್ಮೆ ತೇಲಿಬಿಟ್ಟಿರುವುದರಿಂದ ದಲಿತ ಸಿಎಂ ವಿಷಯವನ್ನು ಮುನ್ನೆಲೆಗೆ ತರಲಾಗಿದೆಯೇ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ …

Read More »

1500 ಕೋಟಿ ವೆಚ್ಚದ ಬೃಹತ್ ಏತ ನೀರಾವರಿ ಯೋಜನೆಯನ್ನು ಬೆಳಗಾವಿ ಜಿಲ್ಲೆಗೆ ಕೊಡುವ ಮೂಲಕ ಲಕ್ಷ್ಮಣ ಸವದಿ ಅವರಿಗೆ ಕೊಟ್ಟ ಭರವಸೆ ಈಡೇರಿಸಿದ್ದೇವೆ:C.M.

ಬೆಳಗಾವಿ,  : 1500 ಕೋಟಿ ವೆಚ್ಚದ ಬೃಹತ್ ಏತ ನೀರಾವರಿ ಯೋಜನೆಯನ್ನು ಬೆಳಗಾವಿ ಜಿಲ್ಲೆಗೆ ಕೊಡುವ ಮೂಲಕ ಲಕ್ಷ್ಮಣ ಸವದಿ ಅವರಿಗೆ ಕೊಟ್ಟ ಭರವಸೆ ಈಡೇರಿಸಿದ್ದೇವೆ. ನಮ್ಮ ಕಾಂಗ್ರೆಸ್ ಸರ್ಕಾರ ಈ ಬೃಹತ್ ಯೋಜನೆಯನ್ನು ಬೆಳಗಾವಿ ಜಿಲ್ಲೆಗೆ ನೀಡಿದ್ದನ್ನು ಮರೆಯಲಾಗದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ಕೊಟ್ಟಲಗಿಯ ಏತ ನೀರಾವರಿ ಯೋಜನೆಯನ್ನು ಉದ್ಘಾಟಿಸಿ ಮಾತನಾಡಿದ ಸಿದ್ದರಾಮಯ್ಯ ಅವರು, ಲಕ್ಷ್ಮಣ್ ಸವದಿಗೆ ಸದ್ಯದಲ್ಲೇ ಒಳ್ಳೆ ಭವಿಷ್ಯ ಇದೆ …

Read More »

ಬೆಳಗಾವಿಯ ಖಾಸಗಿ ಹೊಟೇಲ್ ನಲ್ಲಿ ಜರುಗಿದ ಬೆಳಗಾವಿ ವಲಯದ ಬಿಜೆಪಿ ಕೋರ್ ಕಮೀಟಿ ಸಭೆ

ಬೆಳಗಾವಿಯ ಖಾಸಗಿ ಹೊಟೇಲ್ ನಲ್ಲಿ ಜರುಗಿದ ಬೆಳಗಾವಿ ವಲಯದ ಬಿಜೆಪಿ ಕೋರ್ ಕಮೀಟಿ ಸಭೆಯನ್ನುದ್ದೇಶಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರತಾಪ್ ನಡ್ಡಾ ಅವರು ಮಾತನಾಡುತ್ತಿರುವುದು. *ಕೇಂದ್ರ ಸಚಿವ ಪ್ರಲ್ಹಾದ ಜೋಷಿ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ, ಮಾಜಿ ಸಂಸದ ಡಾ. ಪ್ರಭಾಕರ ಕೋರೆ, ಸಂಸದರಾದ ಮಂಗಲ ಅಂಗಡಿ, ಈರಪ್ಪ ಕಡಾಡಿ, ಜಿಲ್ಲಾಧ್ಯಕ್ಷ ಸುಭಾಸ ಪಾಟೀಲ, ಬೆಳಗಾವಿ …

Read More »