Breaking News

ಬೆಳಗಾವಿ

ಹಿಡಕಲ್ ಡ್ಯಾಂನಲ್ಲಿ ಮಾನವ ಬಂಧುತ್ವ ವೇದಿಕೆಯಿಂದ ಮಕ್ಕಳಿಗೆ ಹಾಲು ನೀಡುವ ಮೂಲಕ ನಾಗರ ಪಂಚಮಿಯನ್ನು ಬಸವ ಪಂಚಮಿಯನ್ನಾಗಿ ಶನಿವಾರ ಅರ್ಥಪೂರ್ಣವಾಗಿ ಆಚರಿಸಿದರು.

ಹುಕ್ಕೇರಿ: ತಾಲ್ಲೂಕಿನ ಹಿಡಕಲ್ ಡ್ಯಾಂನಲ್ಲಿ ಮಾನವ ಬಂಧುತ್ವ ವೇದಿಕೆಯಿಂದ ಮಕ್ಕಳಿಗೆ ಹಾಲು ನೀಡುವ  ಮೂಲಕ ನಾಗರ ಪಂಚಮಿಯನ್ನು ಬಸವ ಪಂಚಮಿಯನ್ನಾಗಿ ಶನಿವಾರ ಅರ್ಥಪೂರ್ಣವಾಗಿ ಆಚರಿಸಿದರು. ಜನರು ವೈಜ್ಞಾನಿಕವಾಗಿ ಯೋಚಿಸುವ ಮಟ್ಟದಲ್ಲಿದ್ದಾರೆ. ಮೂಲತಃ ಮಾಂಸಾಹಾರಿಯಾದ ಹಾವಿನ ಆಹಾರ ಹಾಲಲ್ಲ ಎಂಬ ಜಾಗೃತಿ ಮೂಡುತ್ತಿದೆ. ಹುತ್ತಕ್ಕೆ ಹಾಲೆರೆಯುವ ಬದಲು ಅದೇ ಹಾಲನ್ನು ಅಪೌಷ್ಟಿಕತೆಯಿಂದ ನರಳುವ ಮಕ್ಕಳು, ಅನಾಥರು ಹಾಗೂ ಬಡ ಜನರಿಗೆ ಹಂಚಿದರೆ ಪಂಚಮಿಗೆ ಅರ್ಥ ಬರುತ್ತದೆ ಮಾನವ ಬಂಧುತ್ವ ವೇದಿಕೆಯ ಸಂಚಾಲಕ …

Read More »

ಜಗಜ್ಯೋತಿ ಬಸವಣ್ಣನವರು ಐಕ್ಯರಾದ ದಿನವನ್ನು ನಾಗರಪಂಚಮಿ ಆಚರಿಸುವ ಬದಲು ಬಸವ ಪಂಚಮಿ ಯನ್ನಾಗಿ ಆಚರಿಸಬೇಕು ಎಂದು ಕರೆಕೊಟ್ಟರು ಸತೀಶ್ ಶುಗರ್ಸ್ ಫೌಂಡೇಶನ್

  ಗೋಕಾಕ ನಗರದಲ್ಲಿ   ಪ್ರತಿವರ್ಷದಂತೆ ಈ ವರ್ಷವೂ ಸಹ ಮಾನವ ಬಂಧುತ್ವ ವೇದಿಕೆ ಕರ್ನಾಟಕ ಗೋಕಾಕ್ ಶಾಖೆ ಹಾಗೂ ಸತೀಶ್ ಶುಗರ್ಸ್ ಫೌಂಡೇಶನ್ ಇವರ ಸಂಯುಕ್ತ ಆಶ್ರಯದಲ್ಲಿ ಇಂದು ದಿನಾಂಕ 25.07. 2020 ರಂದು ನಾಗರ ಪಂಚಮಿ ಹಬ್ಬದ ನಿಮಿತ್ಯ ಪೌಷ್ಟಿಕ ಆಹಾರ ಹಾಲನ್ನು ಹಾವಿನ ಹುತ್ತಗಳಿಗೆ ಎರೆಯುವ ಬದಲು ಗೋಕಾಕ ನಗರದ ಶಿವಾ ಫೌಂಡೇಶನಲ್ಲಿರುವ ಅನಾಥ ಮಕ್ಕಳಿಗೆ ಹಾಲನ್ನು ಕೊಟ್ಟು ಮಾನವೀಯತೆಯ ಮೆರೆದಿರುವ ಮಾನವ ಬಂಧುತ್ವ ವೇದಿಕೆ ಗೋಕಾಕ್ …

Read More »

ಗೋಕಾಕ ಜೇ ಏಮ್ ಯೆಫ್ ಸಿ ಕೋರ್ಟ್ ನಲ್ಲಿ ಮುಖ್ಯಮಂತ್ರಿ ವಿರುದ್ಧ ಕೋರ್ಟ್ ಸಮನ್ಸ್

ಬೆಳಗಾವಿ- ಗೋಕಾಕ ಉಪ ಚುನಾವಣೆಯಲ್ಲಿ ದಾಖಲಾದ ಚುನಾವಣಾ ನೀತಿ ಸಂಹಿತೆ ಪ್ರಕರಣವೊಂದಕ್ಕೆ ಸಮಂಧಿಸಿದಂತೆ ಸೆಪ್ಟೆಂಬರ್ 1 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರಿಗೆ ಗೋಕಾಕ ಸಿವ್ಹಿಲ್ ಜಡ್ಜ್ JMFC ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಗೋಕಾಕ ಉಪ ಚುನಾವಣೆಯಲ್ಲಿ ವೀರಶೈವ ಲಿಂಗಾಯತರು ಬಿಜೆಪಿಗೆ ಮತ ಹಾಕಬೇಕೆಂದು,ಚುನಾವಣಾ ಪ್ರಚಾರದ ಸಭೆಯಲ್ಲಿ ಮತಯಾಚಿಸಿದ್ದರು,ಜಾತಿ ಹೆಸರಿನಲ್ಲಿ ಮತಯಾಚನೆ ಮಾಡಿದ್ದಾರೆ ಎಂದು ಆರೋಪಿಸಿ ನೀತಿ ಸಂಹಿತೆ ಉಲ್ಲಂಘನೆಯ ಪ್ರಕರಣ ಗೋಕಾಕ್ ಪೋಲೀಸ್ ಠಾಣೆಯಲ್ಲಿ …

Read More »

ರಾಜ್ಯ ಸರ್ಕಾರದ ಮಾರ್ಗಸೂಚಿಯ ಪ್ರಕಾರ ಗಣೇಶೋತ್ಸವ ಆಚರಿಸಲು ಅವಕಾಶ ನೀಡಲಾಗುವುದು’

ಬೆಳಗಾವಿ: ‘ಕೊರೊನಾ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮಾರ್ಗಸೂಚಿಯ ಪ್ರಕಾರ ಗಣೇಶೋತ್ಸವ ಆಚರಿಸಲು ಅವಕಾಶ ನೀಡಲಾಗುವುದು’ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹೇಳಿದರು. ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ನಗರದ ಗಣೇಶೋತ್ಸವ ಮಂಡಳಗಳ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ‘ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳ ಆಗುತ್ತಿರುವುದರಿಂದ ಇದನ್ನು ತಡೆಗಟ್ಟುವ ಬಗ್ಗೆ ನಾವು ಎಚ್ಚರಿಕೆ ವಹಿಸಬೇಕಿದೆ. ಆದ್ದರಿಂದ ಸರ್ಕಾರದ ನಿರ್ದೇಶನದ ಮೇರೆಗೆ ಅವಕಾಶ ಕಲ್ಪಿಸಲಾಗುವುದು. ‘ಗಣೇಶೋತ್ಸವ ಮಂಡಳಿಗಳ ಅಭಿಪ್ರಾಯಗಳನ್ನು ಕ್ರೋಢೀಕರಿಸಿ …

Read More »

ಬೆಳಗಾವಿ ಜಿಲ್ಲೆಯಲ್ಲಿ ಇಂದು116 ಜನರಿಗೆ ಸೊಂಕುದೃಡ

ಬೆಳಗಾವಿ ಜಿಲ್ಲೆಯಲ್ಲಿ ಇಂದು ಶುಕ್ರವಾರ ಬಿಡುಗಡೆಯಾದ ಹೆಲ್ತ್ ಬುಲಿಟೀನ್ ನಲ್ಲಿ 116 ಜನರಿಗೆ ಸೊಂಕು ತಗಲಿದ್ದು ದೃಡವಾಗಿದೆ.   ಬೆಳಗಾವಿ ಜಿಲ್ಲೆಯಲ್ಲಿ ಇವತ್ತು ಪತ್ತೆಯಾದ 116ಜನ ಸೊಂಕಿತರು ಬೆಳಗಾವಿ ಜಿಲ್ಲೆಯ ವಿವಿಧ ತಾಲ್ಲೂಕಿನವರಾಗಿದ್ದಾರೆ.ಇವತ್ತಿನವರೆಗೆ ಬೆಳಗಾವಿ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 1645 ಕ್ಕೆ ಏರಿಕೆಯಾಗಿದೆ https://youtu.be/tAGGn6JHTPE  

Read More »

ಕಾಂಗ್ರೆಸ್ ಚಿಲ್ಲರೆ ರಾಜಕಾರಣ ಮಾಡುತ್ತಿದೆ. : ಸಚಿವ ಸುರೇಶ ಅಂಗಡಿ 

ಬೆಳಗಾವಿ: ಬಿಮ್ಸ್ ಆಸ್ಪತ್ರೆಯ ಆ್ಯಂಬುಲೆನ್ಸ್ ಸುಟ್ಟವರು  ದೇಶದ್ರೋಹಿಗಳು ಅಂತಾ ಕೇಂದ್ರ ಸಚಿವ ಸುರೇಶ ಅಂಗಡಿ  ಹೇಳಿಕೆ ನೀಡಿದ್ದಾರೆ. ಆ್ಯಂಬುಲೆಸ್ ಗೆಬೆಂಕಿ ಹಚ್ಚಿದ ವಿಚಾರವಾಗಿ  ನಗರದ ಕಾಡಾ ಕಚೇರಿಯಲ್ಲಿ  ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದೊಂದು ಪೂರ್ವ ನಿಯೋಜಿತ ಕೃತ್ಯವಾಗಿದೆ. ಇದರ ಹಿಂದಿರುವವರನ್ನು ಪೊಲೀಸರು ಕಂಡು ಹಿಡಿಯಬೇಕು.   ವೈದ್ಯಕೀಯ  ಸಿಬ್ಬಂದಿಗಳು  ಯಾವುದೇ ಕಾರಣಕ್ಕೂ ಹೆದರುವ ಅವಶ್ಯಕತೆ ಇಲ್ಲ. ಸೂಕ್ತ ಬಂದೋಬಸ್ತ್ ಒದಗಿಸಲಾಗುವುದು . ಕೃತ್ಯ ಎಸಗಿದವರಿಗೆ ಕಠಿಣ ಕ್ರಮ ಕೈಗೊಳ್ಳಲಾಗುವುದು …

Read More »

ರಾಮದುರ್ಗ ತಾಲ್ಲೂಕಿನಲ್ಲಿ 16 ಜನ ಸರ್ಕಾರಿ ಕಚೇರಿಯ ಸಿಬ್ಬಂದಿಗಳಿಗೆ ಶುಕ್ರವಾರ ಕೊರೊನಾ

ಬೆಳಗಾವಿ: ಜಿಲ್ಲೆಯ ರಾಮದುರ್ಗ ತಾಲ್ಲೂಕಿನಲ್ಲಿ 16 ಜನ ಸರ್ಕಾರಿ ಕಚೇರಿಯ ಸಿಬ್ಬಂದಿಗಳಿಗೆ ಶುಕ್ರವಾರ ಕೊರೊನಾ ಸೋಂಕು ತಗುಲಿದೆ ಎಂದು ಹೇಳಲಾಗುತ್ತಿದೆ. ರಾಮದುರ್ಗ ಪುರಸಭೆಯ ಸಿಬ್ಬಂದಿ, ಕಟಕೋಳ ಪೊಲೀಸ್ ಠಾಣೆಯ ಮೂವರು ಪೇದೆಗಳಿಗೆ , ಹಾಗೂ ರಾಮದುರ್ಗ ಕೆಎಸ್‌ಆರ್‌‌ಟಿಸಿ ಘಟಕದ 10 ಸಿಬ್ಬಂದಿಗೆ ಕೊರೊನಾ ದೃಢವಾಗಿದೆ. ಸಿಬ್ಬಂದಿಗಳಿಗೆ ಕೊರೊನಾ ಪಾಸಿಟಿವ್ ಬಂದಿರುವ ಹಿನ್ನೆಲೆ 48 ಗಂಟೆಗಳ ಕಾಲ ರಾಮದುರ್ಗ ಪುರಸಭೆ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ. ಕಟಕೋಳ ಪೊಲೀಸ್ ಠಾಣೆಯ ಪೇದೆಗಳಿಗೂ …

Read More »

ಮನ್ಯಾಗ ಇರ್ತಿರೋ ಅಥವಾ ಮನೆ ಮಾರಿ K.L.E.ನಾಗ ಇರ್ತಿರ್ ನೀವೇ ನಿರ್ಧಾರ ಮಾಡಿ…….?

ಕ ರೋ ನಾ ವೈರಸ್ ಇತ್ತೀಚಿನ ದಿನಗಳಲ್ಲಿ ತುಂಬಾ ಕೆಳಿಬರ್ಥಿರೋ ವಿಷಯ ಎಲ್ಲಿ ನೋಡಿದ್ರೂ ಅದೇ ಮಾತು, quarantine , isolation , ಸುಮಾರು ಇಂಥ ಪದಗಳನ್ನ ಬಹುಶಃ ನಮ್ಮೋರು ಬಳಸೆ ಇಲ್ಲ ಅನ್ಸತ್ತೆ , ಆದ್ರೆ ಇತ್ತೀಚಿನ ದಿನಮಾನ ಗಳಲ್ಲಿ ಇವೆಲ್ಲ ರೂಢಿ ನಾಮ ಥರ ಪ್ರತಿದಿನ ಉಪಯೋಗ ಮಾಡುವಂಥ ಪದ ಗಳಾಗಿವೆ ಇದರಲ್ಲಿ ಈ ಒಂದು ಮಹಾ ಮಾರಿ ವಿಷಯ ದಲ್ಲಿ ಸೋಶಿಯಲ್ ಮೀಡಿಯಾ ನಲ್ಲಿ ಆರೋಗ್ಯ …

Read More »

ನಾಗರ ಹಾವು ಗೆ, ಮಾಸ್ಕ್ ಹಾಕಿ,ಮಾಸ್ಕ್ ಸೇಫ್, ಎಂದು ಬರೆದ ವಿದ್ಯಾರ್ಥಿನಿ

  ಮೂಡಲಗಿ : ಇಂದು ನಾಗ ಚತುರ್ಥಿ,ನಾಗರಹಾವು ಗಳು ಗೆ ಹಾಲು ಹಾಕುವ ಹಬ್ಬ ಗಳು, (ಶ್ರಾವಣ ಮಾಸ.) ಬಹುತೇಕ ಹಿಂದುಗಳು,ಶ್ರಾವಣ ಮಾಸವನ್ನು ಭಕ್ತಿ ಶ್ರದ್ಧೆಯಿಂದ ಆಚರಿಸಲ್ಪಡುತ್ತದೆ. ಇಂತಹ ಸಂದರ್ಭದಲ್ಲಿ ಮೂಡಲಗಿ ನಗರದಲ್ಲಿ ಒಬ್ಬ ವಿದ್ಯಾರ್ಥಿ ಕೊರೋನಾ ನಿಯಂತ್ರಣ ದಲ್ಲಿ ಒಂದು ಪ್ರಮುಖವಾದ ಮಾಸ್ಕ್ ಧರಿಸಲು ಪಟ್ಟಣದ ವಿಧ್ಯಾರ್ಥಿ ಸುಪ್ರಿಯಾ ಕಮ್ಮಾರ ತಮ್ಮ ಮನೆಯ ಮುಂದೆ ನಾಗರಹಾವಿನ, ಚಿತ್ರವನ್ನು ಬಿಡಿಸಿ. ಅದಕ್ಕೆ ಮಾಸ್ಕ್ ಹಾಕಿ.ಮಾಸ್ಕ್ ಸೇಫ್ ಎಂದು ಬರೆದಿದ್ದಾಳೆ. ಜನರು …

Read More »

ಇಂದು ಮುಂದುವರೆದ ಕೊರೋನಾ ದಾಳಿ ಮತ್ತೆ 214 ಸೊಂಕಿತರ ಪತ್ತೆ.

ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಮಹಾಮಾರಿಯ ಭೀತಿಗೆ ಸಾರ್ವಜನಿಕರು ಬೆಚ್ಚಿ ಬಿದ್ದಿದ್ದಾರೆ.ಇಂದು ಗುರುವಾರವೂ ಮಹಾಮಾರಿಯ ದಾಳಿ ಮುಂದುವರೆದಿದ್ದು, ಇಂದಿನ ರಾಜ್ಯ ಹೆಲ್ತ್ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ ವಿವಿಧ ತಾಲ್ಲೂಕುಗಳ 214 ಜನರಿಗೆ ಸೊಂಕು ದೃಡವಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಇಂದು 214 ಜನರಿಗೆ ಸೊಂಕು ತಗಲಿದ್ದು ಇಂದು ಒಂದೇ ದಿನ,ಕಿಲ್ಲರ್ ಕೊರೋನಾ ವೈರಸ್ ಗೆ 4 ಜನ ಬಲಿಯಾಗಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಇವತ್ತಿನವರೆಗೆ ಸೊಂಕಿತರ ಸಂಖ್ಯೆ 1529 ಕ್ಕೇರಿದೆ ಬೆಳಗಾವಿ ಜಿಲ್ಲೆಯಲ್ಲಿ …

Read More »