ಬೆಳಗಾವಿ- ಬೆಳಗಾವಿ ಲೋಕಸಭಾ ಮತಕ್ಷೇತ್ರದಲ್ಲಿ ಉಪ ಚುನಾವಣೆ ಘೋಷಣೆ ಆಗಿಲ್ಲ ಆದ್ರೆ ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಆಕಾಂಕ್ಷಿಗಳ ಕಸರತ್ತು ಜೋರಾಗಿಯೇ ನಡೆದಿದೆ. ಬಿಜೆಪಿ ಪಾಳೆಯದಲ್ಲಿ ಅಗಣಿತ ಆಕಾಂಕ್ಷಿಗಳು ಹುಟ್ಟಿಕೊಂಡಿದ್ದಾರೆ,ಆದ್ರೆ ಕಾಂಗ್ರೆಸ್ ನಲ್ಲಿ ಅಬ್ಯರ್ಥಿಗಳ ಹುಡುಕಾಟ ಶುರುವಾಗಿದೆ.ಬಿಜೆಪಿಗೆ ಟಕ್ಕರ್ ಕೊಡಲು ಕಾಂಗ್ರೆಸ್ ನಲ್ಲಿ ಪಾವರ್ ಫುಲ್ ಕ್ಯಾಂಡಿಡೇಟ್ ಯಾರಾಗಬಹುದು ಎನ್ನುವ ಚರ್ಚೆ ಜೋರಾಗಿಯೇ ನಡೆದಿದೆ,ಮಾಜಿ ಮಂತ್ರಿ,ಮಾಜಿ ಸಂಸದ ,ವರ್ಕರ್ ಮೀಸೆ ಮಾವ ಪ್ರಕಾಶ ಹುಕ್ಕೇರಿ ಅವರೇ ಪಾವರ್ ಫುಲ್ ಎನ್ನುವದು ಕಾಂಗ್ರೆಸ್ …
Read More »ಉ.ಪ್ರದೇಶದ ಹತ್ರಾಸ್ ನಲ್ಲಿ ದಲಿತ ಬಾಲಕಿ ಮೇಲೆ ನಡೆದ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ : ಗೋಕಾಕನಲ್ಲಿ ಶಾಸಕ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಪ್ರತಿಭಟನೆ
https://www.facebook.com/105350550949710/videos/756737581723043/?sfnsn=wiwspmo ಗೋಕಾಕ ನಗರದ ಬಸವೇಶ್ವರ ವೃತ್ತದಲ್ಲಿ ಸೇರಿದ ಕಾಂಗ್ರೆಸ್ ಮುಖಂಡರು ದೀಪ ಹಾಗೂ ಮೊಬೈಲ್ ಟಾರ್ಚ್ ಹಿಡಿದು ಪ್ರತಿಭಟನಾ ರ್ಯಾಲಿ ನಡೆಸಿದರು. ಬಳಿಕ ಮಾಧ್ಯಮದವರೊಂದಿಗೆ ಶಾಸಕ ಸತೀಶ ಜಾರಕಿಹೊಳಿ ಅವರು ಮಾತನಾಡಿ, ಬಾಲಕಿ ಮನಿಷಾ ಮೇಲೆ ನಡೆದ ಅತ್ಯಾಚಾರ, ಕೊಲೆ ಪ್ರಕರಣ ದೇಶದಾದ್ಯಂತ ಭಾರೀ ಆಕ್ರೋಶ ಉಂಟಾಗಿದೆ. ಆದ್ರೂ ಕೂಡ ಉತ್ತರ ಪ್ರದೇಶ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದೇ, ಸಂತ್ರಸ್ತ ಬಾಲಕಿ ಕುಟುಂಬಸ್ಥರ ಧ್ವನಿ ಅಡಗಿಸುವ ಕೆಲಸಗಳು …
Read More »ಬೆಳಗಾವಿಯಲ್ಲಿ ಇನ್ನು ಆರಂಭವಾಗಿಲ್ಲ ಪ್ರವಾಹ ಪರಿಹಾರ ವಿತರಣೆ
ಬೆಳಗಾವಿ: ಜಿಲ್ಲೆಯಲ್ಲಿ ಆಗಸ್ಟ್ನಲ್ಲಿ ಉಂಟಾದ ಪ್ರವಾಹ ಮತ್ತು ಅತಿವೃಷ್ಟಿಯಿಂದ ಸಂಕಷ್ಟಕ್ಕೆ ಒಳಗಾದವರಿಗೆ ಸರ್ಕಾರದಿಂದ ಮೊದಲ ಹಂತದ ಪರಿಹಾರ ವಿತರಣೆ ಕಾರ್ಯ ಇನ್ನೂ ಆರಂಭವಾಗಿಲ್ಲ. ಹೋದ ವರ್ಷದ ಹಿಂದೆಂದೂ ಕಂಡರಿಯದ ರೀತಿಯಲ್ಲಿ ನೆರೆ ಮತ್ತು ಅತಿವೃಷ್ಟಿ ಆಗಿತ್ತು. ಈ ಬಾರಿಯೂ ಜಿಲ್ಲೆಯು ‘ನೆರೆಪೀಡಿತ’ ಎಂಬ ಪಟ್ಟಿಗೆ ಸೇರ್ಪಡೆಯಾಗಿದೆ. ನೂರಾರು ಮಂದಿ ಮನೆಗಳನ್ನು ಕಳೆದುಕೊಂಡಿದ್ದಾರೆ. ಸಾವಿರಾರು ಕೃಷಿಕರು ತಮ್ಮ ಬೆಳೆಗಳನ್ನು ಉಳಿಸಿಕೊಳ್ಳಲಾಗಲಿಲ್ಲ. ನೆರೆಯು ಗಾಯದ ಮೇಲೆ ‘ಬರೆ’ ಎಳೆದಿದ್ದು, ಜನರು ಪರಿಹಾರದ ‘ಮುಲಾಮಿಗಾಗಿ’ ಕಾಯುತ್ತಿದ್ದಾರೆ. …
Read More »ಸಂಪುಟ ವಿಸ್ತರಣೆ ; ಮುಖ್ಯಮಂತ್ರಿ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾವು ಬದ್ಧ – ಸಚಿವ ರಮೇಶ್ ಜಾರಕಿಹೊಳಿ.
ಶಾಸಕರನ್ನು ಸಂಪುಟಕ್ಕೆ ಸೇರ್ಪಡೆಗೊಳಿಸಿಕೊಳ್ಳುವ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಯವರು ಹೇಳಿದ್ದಾರೆ. ಹೊಸ ಮುಖಗಳಿಗೆ ದಾರಿ ಮಾಡಿಕೊಡುವ ಸಲುವಾಗಿ ಸಂಪುಟದ ಕೆಲವು ಮಂತ್ರಿಗಳನ್ನು, ವಿಶೇಷವಾಗಿ ಬೆಳಗಾವಿ ಜಿಲ್ಲೆಯ ಸಚಿವರನ್ನು ಕೈಬಿಡಬಹುದು ಎಂಬ ವರದಿಗಳ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬೆಳಗಾವಿ ಜಿಲ್ಲೆಯ ಯಾವುದೇ ಸಚಿವರ ಕೈಬಿಟ್ಟರೂ ಕೂಡ ಇದಕ್ಕೆ ಯಾವುದೇ ಆಕ್ಷೇಪವಿಲ್ಲ ಎಂದು ಹೇಳಿದ್ದಾರೆ. ಸಂಪುಟ ವಿಸ್ತರಣೆ …
Read More »ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಗೆ ಮನವಿ ಸಲ್ಲಿಸಿದರು.
ಬೆಳಗಾವಿ: ‘ಏಣಗಿ ಬಾಳಪ್ಪ ಸ್ಮಾರಕ ಟ್ರಸ್ಟ್ ಸ್ಥಾಪಿಸಬೇಕು’ ಎಂದು ಒತ್ತಾಯಿಸಿ ಸಾಹಿತಿಗಳು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಗೆ ಶನಿವಾರ ಮನವಿ ಸಲ್ಲಿಸಿದರು. ‘ನಗರದ ಟಿಳಕವಾಡಿಯಲ್ಲಿ ಪುನರ್ ನಿರ್ಮಾಣವಾಗುತ್ತಿರುವ ಕಲಾಮಂದಿರಕ್ಕೆ ಏಣಗಿ ಬಾಳಪ್ಪ ಅವರ ಹೆಸರು ನಾಮಕರಣ ಮಾಡಬೇಕು. ಪ್ರಮುಖ ರಸ್ತೆಗೆ ಅವರ ಹೆಸರಿಡಬೇಕು’ ಎಂದು ಕೋರಿದರು. ‘ಅವರ ಹೆಸರಿನಲ್ಲಿ ಟ್ರಸ್ಟ್ ರಚಿಸಲು ಸರ್ಕಾರ ಹಿಂದೇಟು ಹಾಕುತ್ತಿರುವ ಕಾರಣ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳಿಂದ, ಶಾಸಕರು ಮತ್ತು ಸಂಸದರ ನಿಧಿಯಿಂದ ವಂತಿಗೆ ಸಂಗ್ರಹಿಸಿ ನಾಟಕ …
Read More »ನಾನು ನನ್ನ ಪತ್ನಿಗೆ ಯಾವುದೇ ರೀತಿಯ ಮಾನಸಿಕ ಕಿರುಕುಳ ನೀಡಿಲ್ಲ : ಕಲ್ಯಾಣ್
ಬೆಳಗಾವಿ: ನಾನು ನನ್ನ ಪತ್ನಿಗೆ ಯಾವುದೇ ರೀತಿಯ ಮಾನಸಿಕ ಕಿರುಕುಳ ನೀಡಿಲ್ಲ. ಈಗ ಅವರು ನನ್ನ ಮೇಲೆ ಏಕಾಏಕಿ ಆರೋಪ ಮಾಡಿ ವಿಚ್ಛೇದನ ಕೇಳುತ್ತಿದ್ದಾರೆ ಎಂದರೆ ಅವರು ಯಾರದೋ ಒತ್ತಡಕ್ಕೆ ಸಿಲುಕಿ ಹೀಗೆ ಹೇಳುತ್ತಿದ್ದಾರೆ ಎಂದು ಚಿತ್ರ ಸಾಹಿತಿ ಕೆ.ಕಲ್ಯಾಣ್ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಕಲ್ಯಾಣ್, ನನ್ನ ಹಾಗೂ ನನ್ನ ಪತ್ನಿಯ ನಡುವೆ ಯಾವುದೇ ಗೊಂದಲಗಳಿಲ್ಲ. ನಾವಿಬ್ಬರು ಚೆನ್ನಾಗೇ ಇದ್ದೆವು. ಮನೆ ಕೆಲಸಕ್ಕೆ ಎಂದು ಬಂದ ಗಂಗಾ ಕುಲ್ಕರ್ಣಿಯಿಂದ ನಮ್ಮ …
Read More »ಸರ್ಕಾರದಿಂದ ಮೊದಲ ಹಂತದ ಪರಿಹಾರ ವಿತರಣೆ ಕಾರ್ಯ ಇನ್ನೂ ಆರಂಭವಾಗಿಲ್ಲ.
ಬೆಳಗಾವಿ: ಜಿಲ್ಲೆಯಲ್ಲಿ ಆಗಸ್ಟ್ನಲ್ಲಿ ಉಂಟಾದ ಪ್ರವಾಹ ಮತ್ತು ಅತಿವೃಷ್ಟಿಯಿಂದ ಸಂಕಷ್ಟಕ್ಕೆ ಒಳಗಾದವರಿಗೆ ಸರ್ಕಾರದಿಂದ ಮೊದಲ ಹಂತದ ಪರಿಹಾರ ವಿತರಣೆ ಕಾರ್ಯ ಇನ್ನೂ ಆರಂಭವಾಗಿಲ್ಲ. ಹೋದ ವರ್ಷದ ಹಿಂದೆಂದೂ ಕಂಡರಿಯದ ರೀತಿಯಲ್ಲಿ ನೆರೆ ಮತ್ತು ಅತಿವೃಷ್ಟಿ ಆಗಿತ್ತು. ಈ ಬಾರಿಯೂ ಜಿಲ್ಲೆಯು ‘ನೆರೆಪೀಡಿತ’ ಎಂಬ ಪಟ್ಟಿಗೆ ಸೇರ್ಪಡೆಯಾಗಿದೆ. ನೂರಾರು ಮಂದಿ ಮನೆಗಳನ್ನು ಕಳೆದುಕೊಂಡಿದ್ದಾರೆ. ಸಾವಿರಾರು ಕೃಷಿಕರು ತಮ್ಮ ಬೆಳೆಗಳನ್ನು ಉಳಿಸಿಕೊಳ್ಳಲಾಗಲಿಲ್ಲ. ನೆರೆಯು ಗಾಯದ ಮೇಲೆ ‘ಬರೆ’ ಎಳೆದಿದ್ದು, ಜನರು ಪರಿಹಾರದ ‘ಮುಲಾಮಿಗಾಗಿ’ ಕಾಯುತ್ತಿದ್ದಾರೆ. …
Read More »ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿ……
ಬೆಳಗಾವಿ: ಚನ್ನಮ್ಮನ ಕಿತ್ತೂರು ತಾಲ್ಲೂಕಿನ ದೇವರಶೀಗಿಹಳ್ಳಿ ಹೊರವಲಯದಲ್ಲಿ ಹುಲ್ಲಿನ ಹೊರೆ ಹೊತ್ತು ಹೋಗುತ್ತಿದ್ದ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದ ಆರೋಪದ ಮೇಲೆ ಮೂವರನ್ನು ಕಿತ್ತೂರು ಠಾಣೆ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ದೇವರಶೀಗಿಹಳ್ಳಿ ಗ್ರಾಮದ ನಾಗೇಶ ದೊಡಮನಿ, ವಿಜಯ ಮದನಬಾವಿ ಮತ್ತು ಚೇತನ ಹಿರೇಮಠ ಬಂಧಿತರು. ಅವರಿಂದ, ಕಳವು ಮಾಡಿದ್ದ ₹ 1.40 ಲಕ್ಷ ಮೌಲ್ಯದ 35 ಗ್ರಾಂ. ತೂಕದ ಚಿನ್ನದ ಸರ, ದ್ವಿಚಕ್ರ ವಾಹನ, ₹ 10 ಸಾವಿರ, …
Read More »ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 33,974 ವಿದ್ಯಾರ್ಥಿಗಳು ಪದವಿ
ಬೆಳಗಾವಿ: ‘ಇಲ್ಲಿನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ (ಆರ್ಸಿಯು) 8ನೇ ಘಟಿಕೋತ್ಸವ ಅ. 5ರಂದು ಬೆಳಿಗ್ಗೆ 11.30ಕ್ಕೆ ಸುವರ್ಣ ವಿಧಾನಸೌಧದಲ್ಲಿ ನಡೆಯಲಿದೆ’ ಎಂದು ಕುಲಪತಿ ಪ್ರೊ.ಎಂ. ರಾಮಚಂದ್ರಗೌಡ ತಿಳಿಸಿದರು. ‘ರಾಜ್ಯಪಾಲ ವಿ.ಆರ್. ವಾಲಾ ಅಧ್ಯಕ್ಷತೆ ವಹಿಸುವರು. ಉಪ ಮುಖ್ಯಮಂತ್ರಿಯೂ ಆಗಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ ಅತಿಥಿಯಾಗಿ ಭಾಗವಹಿಸುವರು. ಬೆಂಗಳೂರಿನ ನ್ಯಾಕ್ ನಿರ್ದೇಶಕ ಪ್ರೊ.ಎಸ್.ಸಿ. ಶರ್ಮಾ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಪಾರ್ವತಿಗೆ …
Read More »ಕಲ್ಯಾಣ್ ದೈಹಿಕ ಹಿಂಸೆ ನೀಡ್ತಿದ್ದಾರೆ, ನನಗೆ ವಿಚ್ಛೇದನ ಬೇಕು: ಕೋರ್ಟ್ ಮೊರೆಹೋದ ಪ್ರೇಮಕವಿ ಪತ್ನಿ
ಬೆಳಗಾವಿ: ತಮ್ಮ ಪತ್ನಿ ಅಶ್ವಿನಿ ಕಿಡ್ನಾಪ್ ಆಗಿದ್ದಾರೆಂದು ಚಿತ್ರಸಾಹಿತಿ ಕೆ.ಕಲ್ಯಾಣ್ ನಗರದ ಮಾಳಮಾರುತಿ ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಅವರ ಪತ್ನಿ ಅಶ್ವಿನಿಯನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗುತ್ತಿದೆ. ಕಿಡ್ನ್ಯಾಪ್ ಬಗ್ಗೆ ಪೊಲೀಸ್ ಇನ್ಸ್ಪೆಕ್ಟರ್ ಶ್ರೀದೇವಿ ಪಾಟೀಲ್ರಿಂದ ವಿಚಾರಣೆ ನಡೆಸಲಾಗುತ್ತಿದ್ದು ಇನ್ನೊಂದು ಕೊಠಡಿಯಲ್ಲಿ ಅಶ್ವಿನಿ ತಂದೆ ಶಿವಾನಂದ ವಾಲಿ ವಿಚಾರಣೆ ನಡೆಸಲಾಗುತ್ತಿದೆ. ಈ ನಡುವೆ ಕೆ.ಕಲ್ಯಾಣ ಪತ್ನಿ ಅಶ್ವಿನಿ ಅಲಿಯಾಸ್ ಐಶ್ವರ್ಯಾ ವಿಚ್ಛೇಧನ ಕೋರಿ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. …
Read More »
Laxmi News 24×7