Breaking News

ಬೆಳಗಾವಿ

ಸಚಿವ ರಮೇಶ್ ಜಾರಕಿಹೊಳಿ ನೇತೃತ್ವದ ನಿಯೋಗ ಮಹಾರಾಷ್ಟ್ರಕ್ಕೆ ಭೇಟಿ

ಬೆಳಗಾವಿ, : ಕೃಷ್ಣಾ ನದಿ ನೀರು ಬಳಕೆ, ನೆರೆ ನಿಯಂತ್ರಣಕ್ಕೆ ಸಮನ್ವಯ ಸಮಿತಿ ರಚನೆ ಹಾಗೂ ಬೇಸಿಗೆ ಕಾಲದಲ್ಲಿ ಕುಡಿಯುವ ನೀರು ವಿನಿಮಯಕ್ಕೆ ಸಂಬಂಧಿಸಿದಂತೆ ಜಲಸಂಪನ್ಮೂಲ ಇಲಾಖೆಯ ಸಚಿವ ರಮೇಶ್ ಜಾರಕಿಹೊಳಿ ನೇತೃತ್ವದ ನಿಯೋಗವು ಇಂದು ಮಹಾರಾಷ್ಟ್ರ ಸರ್ಕಾರದ ಜತೆ ಚರ್ಚೆ ನಡೆಸಿತು. ಸಚಿವ ರಮೇಶ್ ಜಾರಕಿಹೊಳಿ ನೇತೃತ್ವದ ರಾಜ್ಯ ನಿಯೋಗವು ಮಹಾರಾಷ್ಟ್ರದ ಜಲಸಂಪನ್ಮೂಲ ಇಲಾಖೆಯ ಸಚಿವರಾದ ಜಯಂತ್ ಪಾಟೀಲ್ ಅವರೊಂದಿಗೆ ಮುಂಬೈಯಲ್ಲಿ ಸಭೆ ನಡೆಸಿತು. ಆಲಮಟ್ಟಿ ಜಲಾಶಯದ ಎತ್ತರದ …

Read More »

ಸರಕಾರದ ನಿಯಮಗಳನ್ನು ಕೋವಿಡ್ 19 ಬಗ್ಗೆ ಜನರಿಗೆ ತಲುಪಿಸುವಲ್ಲಿ ಪತ್ರಕರ್ತರ ಪಾತ್ರ ಮಹತ್ವದಾಗಿದೆ : ಡಾ.ಜಗದೀಶ ಜಿಂಗಿ

ಗೋಕಾಕ :ಕೊರೋನಾ ವೈರಸ್ ಹರಡದಂತೆ ತಡೆಗಟ್ಟಲು ಸರಕಾರದ ನಿಯಮಗಳನ್ನು ಜನರಿಗೆ ತಲುಪಿಸುವಲ್ಲಿ ಪತ್ರಕರ್ತರ ಪಾತ್ರ ಮಹತ್ವದಾಗಿದೆ ಎಂದು ತಾಲೂಕಾ ವೈದ್ಯಾಧಿಕಾರಿ ಡಾ.ಜಗದೀಶ ಜಿಂಗಿ ಹೇಳಿದರು. ಬುಧವಾರದಂದು ನಗರದ ಸರಕಾರಿ ಆಸ್ಪತ್ರೆಯ ಆವರಣದಲ್ಲಿ ಆಶಾ ಕಾರ್ಯಕರ್ತಯರಿಗೆ ಹಾಗೂ ಪತ್ರಕರ್ತರಿಗೆ ರೋಗ ನಿರೋಧ ಶಕ್ತಿ ಹೆಚ್ಚಿಸುವ ಚವನಪ್ರಾಶ್ ವಿತರಿಸಿ ಅವರು ಮಾತನಾಡಿದರು. ಆಶಾ ಕಾರ್ಯಕರ್ಯರು , ಪೊಲೀಸರಂತೆ ಜೀವದ ಹಂಗು ತೊರೆದು ಪತ್ರಕರ್ತರು ಸಹ ಕೊರೋನಾ ವೈರಸ್ ಹರದಂತೆ ಜನರಲ್ಲಿ ಜಾಗೃತಿ ಮೂಡಿಸಲು …

Read More »

ಗೋಕಾಕ ತಾಲೂಕಿನ ಜನತೆಯನ್ನು ಗೋಕಾಕ ಲಕ್ಷ್ಮಿ ದೇವಿಯೇ ಕಾಪಾಡಬೇಕು…

ಗೋಕಾಕ ತಾಲೂಕಿನ ಜನತೆಯನ್ನು ಗೋಕಾಕ ಲಕ್ಷ್ಮಿ ದೇವಿಯೇ ಕಾಪಾಡಬೇಕು… ಗೋಕಾಕ: ಮಹಾಮಾರಿ ಕ ರೋ ನಾ ವೈರಸ್ ಇಂದು ಗೋಕಾಕ ತಾಲೂಕಿನ ಐದು ಜನರಲ್ಲಿ ಪಾಸಿಟಿವ್ ಕಾಣಿಸಿಕೊಂಡಿದೆ , ಗೋಕಾಕ ತಾಲೂಕಿನ ಗ್ರಾಮ ಗಳಾದ ಗುಜನಾಳ, ಖನಗಾವ್, ಶಿಂದಿ ಕುರಬೆಟ್, ಹಾಗೂ ಗೋಕಾಕ ನಗರದಲ್ಲಿ ಕೂಡ ಇಂದು ಒಂದೇ ದಿನ ಐದು ಪಾಸಿಟಿವ್ ಕೆಸಗಳು ಬಂದಿವೆ . ಹಾಗೆ ಪಾಸಿಟಿವ್ ಬಂದಿರುವ ವ್ಯಕ್ತಿಗಳನ್ನು ಬೆಳಗಾವಿಯ ಜಿಲ್ಲಾ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ, ಹಾಗೂ …

Read More »

ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ನನ್ನ ಕಾಲಿಗೆ ಬಿದ್ದಿದ್ದು ನಿಜ:ರಮೇಶ್ ಜಾರಕಿಹೊಳಿ

ಬೆಳಗಾವಿ: ಬುಡಾ ಮೆಂಬರ್ ಮಾಡುವಂತೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ನನ್ನ ಕಾಲಿಗೆ ಬಿದ್ದಿದ್ದು ನಿಜ. ಲಿಂಗಾಯತ ಸಮಾಜದ ಮಹಿಳೆ ಬೆಳೆಯಲಿ ಅಂತಾ ನಾನೇ ಸಹಾಯ ಮಾಡಿದ್ದೆ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವ್ಯಕ್ತಿತ್ವ ಏನು ಎಂಬುವುದು ಬೆಳಗಾವಿಯ ಮೂಲೆ ಮೂಲೆಗೂ ಗೊತ್ತಿದೆ. ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡಲು ಹೋಗಲ್ಲ. ಮುಂದಿನ ಚುನಾವಣೆಯಲ್ಲಿ ಎಲ್ಲದಕ್ಕೂ ಉತ್ತರ ಕೊಡಲಿದ್ದೇವೆ. ಕುಕ್ಕರ್ ವಿಷಯದಲ್ಲಿ ನನ್ನಿಂದ ಸಹಾಯ ಪಡೆದಿಲ್ಲ …

Read More »

ಶಿಕ್ಷಣಾಧಿಕಾರಿಗಳಾದ ಶ್ರೀ ಜಿ. ಬಿ. ಬಳಿಗಾರ ಸರ್ ಗೆ JCI, ರೋಟರಿ ಕ್ಲಬ್ ಹಾಗೂ ಲಯನ್ಸ್ ಕ್ಲಬ್ ತಂಡದಿಂದ ಸನ್ಮಾನ

ಗೋಕಾಕ :ರಾಜ್ಯಾದಂತ್ಯ ಎಸ್.ಎಸ್. ಎಲ್. ಸಿ ಪರೀಕ್ಷೆಯೂ ಕೊರೋನಾ ಸಂಕಟದ ನಡುವೆ ಗೋಕಾಕ ತಾಲೂಕಿನಲ್ಲಿ ಯಾವುದೇ ತೊಂದರೆಯಾಗದೇ ಸುಸೂತ್ರವಾಗಿ ಪರೀಕ್ಷೆಯನ್ನು ನಡಿಸಿ ಕೊಟ್ಟಿದ್ದಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀ G.B.ಬಳಿಗಾರ ಸರ್ ಗೆ ಸನ್ಮಾನ ಕಾರ್ಯಕ್ರಮ ಮಾಡಲಾಯಿತು.ಈ ಕಾರ್ಯಕ್ರಮಕ್ಕೆ ಜೆಸಿಐ ಪೂರ್ವ ರಾಷ್ಟ್ರೀಯ ಸಂಯೋಜಕರಾದ ವಿಷ್ಣು ಲಾತೂರ ವಕೀಲರು ಅಧ್ಯಕ್ಷರಾದ ರಜನಿಕಾಂತ್ ಮಾಳೋದೆ, ಕಾರ್ಯದರ್ಶಿ ಶೇಖರ್ ಉಳ್ಳೆಗಡ್ಡಿ,ರವಿ ಮಾಲದಿನ್ನಿ, ರಾಚಪ್ಪ ಅಮ್ಮಣಗಿ, ಕೆಂಪಣ್ಣ ಚಿಂಚಲಿ, ಪ್ರಕಾಶ್ ಬಿಲ್ಲೂರ್,ಸಂಜು ಜಾಧವ್,ಜಗದೀಶ್ ಕೊರಿಷೆಟ್ಟಿ ಸಂತೋಷ …

Read More »

ಬೆಳಗಾವಿಯಲ್ಲಿ ಕೊರೊನಾತಂಕ ಹೆಚ್ಚುತ್ತಿದೆ. ಡೆಡ್ಲಿ ಕೊರೊನಾಗೆ..

  ಗೋಕಾಕ :ವೃದ್ದೆಯೋರ್ವಳು ತೀವ್ರ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುತ್ತಾರೆ. ಕೊರೋನಾ ಶಂಕಿತೆ ಎಂದು ಕೊವೀಡ್-19 ಪರೀಕ್ಷೆಗೆ ಒಳಪಡಿಸಲಾಗಿದ್ದು, ವರದಿ ಬರುವದು ಬಾಕಿ ಇದೆ ಎಂದು ತಾಲೂಕಾ ವೈದ್ಯಾಧಿಕಾರಿ ಡಾ.ಜಗದೀಶ ಜಿಂಗಿ ಅವರು ತಿಳಿಸಿದ್ದಾರೆ. ಮಂಗಳವಾರದಂದು ನಗರದ ಸರಕಾರಿ ಆಸ್ಪತ್ರೆಯಲ್ಲಿ ತಮ್ಮನ್ನು ಭೇಟಿಯಾದ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು ತೀವ್ರ ಮಧುಮೇಹದಿಂದ ಬಳಲುತ್ತಿದ್ದ ವೃದ್ದೆಯು ಗೋಕಾಕ ತಾಲೂಕಿನ ಕೊಣ್ಣೂರ್ ಗ್ರಾಮದವಳಾಗಿದ್ದು, ಮಹಿಳೆಗೆ ತೀವ್ರ ಮದುಮೇಹದ ಸಮಸ್ಯೆ …

Read More »

ಸಾಹುಕಾರ್ ರಮೇಶ್ ಜಾರಕಿಹೊಳಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಎಚ್ಚರಿಕೆ ಸಂದೇಶ ನೀಡಿದ್ರು

ಬೆಳಗಾವಿ- ಜಿಲ್ಲಾ ಉಸ್ತುವಾರಿ ಸಚಿವ,ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಲಕ್ಷ್ಮೀ ಹೆಬ್ಬಾಳಕರ ಅವರು ಹಂಚಿರುವ ಕುಕ್ಕರ್ ಹಿಂದಿರುವ ಸತ್ಯವನ್ನು ಬಹಿರಂಗ ಪಡಿಸಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿಂಡಲಗಾ ಗ್ರಾಮದಲ್ಲಿ ಬಿಜೆಪಿ ಕಾರ್ಯಾಲಯ ಉದ್ಘಾಟಿಸಿ ಮಾತನಾಡಿದ ರಮೇಶ್ ಜಾರಕಿಹೊಳಿ ,ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಕುಕ್ಕರ್ ಹಂಚಿದ್ದು ನನ್ನ ದುಡ್ಡುನಿಂದ ಅದು ಅಕೀ ದುಡ್ಡಲ್ಲ,ಯಾರದೋ ದುಡ್ಡು ಯಲ್ಲಮ್ಮನ ಜಾತ್ರೆಯಾಗಿದೆ,ಈಗ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲೂ ಅವರು ದುಡ್ಡು ಹಂಚುತ್ತಿರುವದು ನನ್ನ ಗಮನಕ್ಕೆ ಬಂದಿದೆ ,ಅವರು …

Read More »

ಬೆಳಗಾವಿಯಲ್ಲಿ ಕೊರೊನಾ ಭೀತಿ ನಡುವೆ ಡೆಂಗ್ಯೂಗೆ ಬಾಲಕ ಬಲಿ

ಬೆಳಗಾವಿ, ಜುಲೈ 6: ಕೊರೊನಾ ವೈರಸ್ ಭೀತಿ ನಡುವೆಯೇ ಬೆಳಗಾವಿಯಲ್ಲಿ ಡೆಂಗ್ಯೂ ಪ್ರಕರಣ ಕಾಣಿಸಿಕೊಂಡಿದೆ. ಬೆಳಗಾವಿಯ ವಡಗಾವಿಯ ವಿಷ್ಣು ಗಲ್ಲಿ ನಿವಾಸಿ, 12 ವರ್ಷದ ಬಾಲಕ ಡೆಂಗ್ಯೂಗೆ ಬಲಿಯಾದ್ದಾನೆ ವರದ್ ಕಿರಣ್ ಪಾಟೀಲ್ (12) ಡೆಂಗ್ಯೂಗೆ ಬಲಿಯಾದ ಬಾಲಕ. ಕೆಎಲ್‌ಎಸ್ ಶಾಲೆಯ ಆರನೇ ತರಗತಿ ವಿದ್ಯಾರ್ಥಿಯಾಗಿದ್ದ ವರದ ಕಳೆದ ಕೆಲವು ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಆದರೆ, ನಿನ್ನೆ ಜುಲೈ 5ರಂದು ಸಾವನ್ನಪ್ಪಿದ್ದಾನೆ ಕೊರೊನಾ ವೈರಸ್ ನಿಂದಾಗಿ ಈಗಾಗಲೇ …

Read More »

ಕಾರ್ಯಕರ್ತರು ಪಕ್ಷ ಸಂಘಟನೆಗೆ ಹೆಚ್ಚು ಶ್ರಮವಹಿಸಬೇಕು.:ಸತೀಶ ಜಾರಕಿಹೊಳಿ

ಚಿಕ್ಕೋಡಿ : ಕಾಂಗ್ರೆಸ್ ಪಕ್ಷವೂ ಹಿಂದಿನಿಗಿಂತಲ್ಲೂ ವಿಭಿನ್ನವಾಗಿ  ಮುನ್ನಡೆಯಲಿದೆ. ಕಾರ್ಯಕರ್ತರು ಪಕ್ಷ ಸಂಘಟನೆಗೆ ಹೆಚ್ಚು ಶ್ರಮವಹಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಸೋಮವಾರ ಭೇಟಿ ನೀಡಿ  ಅವರು ಮಾತನಾಡಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ತುಂಬಾ ಉತ್ಸಾಹಿ ಇದ್ದಾರೆ. ಪಕ್ಷವನ್ನು ಕಟ್ಟುವ ಛಲ ಅವರಲ್ಲಿದೆ. ಆದ ಕಾರಣ ಅವರೊಂದಿಗೆ ಮುನ್ನಡೆದರೆ ಮುಂದಿನ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದೆ ಬರುತ್ತದೆ ಎಂದು …

Read More »

ಇಂದು ಜಿಲ್ಲೆಯಲ್ಲಿ ಮತ್ತೊಂದು ಜೀವ ತೆಗೆದುಕೊಂಡ ಕೊರೋನಾ

ಬೆಳಗಾವಿ: ಮಾರಣಾಂತಿಕ ವೈರಸ್ ಕೊರೋನಾ ಇಂದು ಜಿಲ್ಲೆಯಲ್ಲಿ ಮತ್ತೊಂದು ಜೀವ ತೆಗೆದುಕೊಂಡಿದ್ದು ಒಟ್ಟು ಮೃತರ ಸಂಖ್ಯೆ 7 ಕ್ಕೇರಿದೆ. ಅಥಣಿ ತಾಲ್ಲೂಕಿನ ಗ್ರಾಮವೊಂದರ 60 ವರ್ಷದ ಸೊಂಕಿತ ಮಹಿಳೆ ಇಂದು ಬಲಿಯಾಗಿದ್ದು ಬೆಳಗಾವಿ ಜಿಲ್ಲೆಯಲ್ಲಿ ಮೃತರ ಸಂಖ್ಯೆ ತೀವ್ರತೆ ಪಡೆದುಕೊಳ್ಳುತ್ತಿದ್ದು ಜನರು ಆತಂಕಕ್ಕೆ ಒಳಗಾಗಿದ್ದಾರೆ.  ಜಿಲ್ಲೆಯಾದ್ಯಾಂತ  ಕೊರೋನಾ ದಿನದಿಂದ ದಿನಕ್ಕೆ ವ್ಯಾಪಕವಾಗಿ ಹರಡುತ್ತಿದೆ. ಸಮುದಾಯ ಮಟ್ಟಕ್ಕೂ ಹರಡಿರುವ ಅನುಮಾನ ವ್ಯಕ್ತವಾಗಿದೆ. ಹೀಗಾಗಿ ಜನರು ಮಾಸ್ಕ್ ಬಳಸಿ ಅಗತ್ಯವಿದ್ದರೆ ಮಾತ್ರ ಹೊರಗೆ …

Read More »