ಬೆಳಗಾವಿ: ಪಶುಸಂಗೋಪನೆ, ಹಜ್ ಮತ್ತು ವಕ್ಷ್ ಸಚಿವ ಪ್ರಭು ಚವ್ಹಾಣ್ ಅವರು ಸೋಮವಾರ(ಜು.6) ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಬೆಳಗ್ಗೆ 9 ಗಂಟೆಗೆ ಅಥಣಿಯ ಪಶು ವ್ಯದ್ಯಕಿಯ ಕಾಲೇಜಿನ ಪ್ರಗತಿ ಪರಿಶೀಲನೆ ಮತ್ತು ಅಧಿಕಾರಿಗಳೊಂದಿಗೆ ಚರ್ಚಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ರಸ್ತೆ ಮೂಲಕ ಬೆಳಗಾವಿಗೆ ಆಗಮಿಸಿ 12.30ಕ್ಕೆ ನಗರದ ಬಿಜೆಪಿ ಕಚೇರಿಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ನಗರದ ಪಶುಸಂಗೋಪನಾ ಇಲಾಖೆಯ ಕಚೇರಿಯಲ್ಲಿ ಪಶುಸಂಗೋಪನಾ ಇಲಾಖೆ, ಹಜ್ ಮತ್ತು ವಕ್ಷ್ …
Read More »ರಾಜ್ಯದ ಎರಡನೇಯ ರಾಜಧಾನಿಯನ್ನಾಗಿ ಮಾಡಲು ಸರ್ಕಾರ 500 ಕೋಟಿ….?
ಬೆಳಗಾವಿ- ಬೆಳಗಾವಿ ರಾಜ್ಯದ ಎರಡನೇಯ ರಾಜಧಾನಿಯನ್ನಾಗಿ ಮಾಡಲು ಸರ್ಕಾರ 500 ಕೋಟಿ ಖರ್ಚು ಮಾಡಿ ಸುವರ್ಣ ವಿಧಾನ ಸೌಧ ಕಟ್ಟಡವನ್ನು ನಿರ್ಮಿಸಿದ್ದು,ಸುವರ್ಣ ಸೌಧಕ್ಕೆ ಜಿಲ್ಲಾ ಮಟ್ಟದ ಕಚೇರಿಗಳನ್ನು ಸ್ಥಳಾಂತರ ಮಾಡಬಾರದು,ರಾಜ್ಯ ಮಟ್ಟದ ಕಚೇರಿಗಳನ್ನು ಮಾತ್ರ ಸ್ಥಳಾಂತರ ಮಾಡಬೇಕೆಂದು ಕನ್ನಡಪರ ಸಂಘಟನೆಗಳು ಒತ್ತಾಯಿಸಿವೆ. ಕನ್ನಡ ಸಂಘಟನೆಗಳ ಕ್ರೀಯಾ ಸಮೀತಿಯ ಅದ್ಯಕ್ಷ ಅಶೋಕ ಚಂದರಗಿ ಅವರ ನೇತ್ರತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ ವಿವಿಧ ಕನ್ನಡಪರ ಸಂಘಟನೆಗಳು,ಬೆಳಗಾವಿಯ ಸುವರ್ಣ ಸೌಧಕ್ಕೆ ಜಿಲ್ಲಾ …
Read More »ಎಸ್ಸೆಸ್ಸೆಲ್ಸಿ ಪರೀಕ್ಷೆ ವೇಳೆಯಲ್ಲಿ ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಕ್ಕೆ ಸುರಕ್ಷಿತವಾಗಿ ಕರೆತರುವ ಕೆಲಸ ನಿರ್ವಹಿಸಿದ ಸಾರಿಗೆ ಇಲಾಖೆಯ ಸಿಬ್ಬಂದಿಗಳಿಗೆ ಬಡಸ ಹಾಗೂ ಬೆಂಡಿಗೇರಿ ಗ್ರಾಮದ ವಿದ್ಯಾರ್ಥಿಗಳು ಶುಕ್ರವಾರ ಸನ್ಮಾನಿಸಿ, ಗೌರವಿಸಿದ್ದಾರೆ…
ಬೆಳಗಾವಿ: ಎಸ್ಸೆಸ್ಸೆಲ್ಸಿ ಪರೀಕ್ಷೆ ವೇಳೆಯಲ್ಲಿ ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಕ್ಕೆ ಸುರಕ್ಷಿತವಾಗಿ ಕರೆತರುವ ಕೆಲಸ ನಿರ್ವಹಿಸಿದ ಸಾರಿಗೆ ಇಲಾಖೆಯ ಸಿಬ್ಬಂದಿಗಳಿಗೆ ಬಡಸ ಹಾಗೂ ಬೆಂಡಿಗೇರಿ ಗ್ರಾಮದ ವಿದ್ಯಾರ್ಥಿಗಳು ಶುಕ್ರವಾರ ಸನ್ಮಾನಿಸಿ, ಗೌರವಿಸಿದ್ದಾರೆ. ಕೊರೊನಾ ಆತಂಕದ ನಡುವೆಯೇ ವಿದ್ಯಾರ್ಥಿಗಳ ಪರೀಕ್ಷೆ ಬರೆದಿದ್ದಾರೆ. ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಪರೀಕ್ಷೆ ಕೇಂದ್ರಕ್ಕೆ ತೆರಳಲು ಸಹಕಾರಿಯಾದ ಸಾರಿಗೆ ಇಲಾಖೆಯ ಸಿಬ್ಬಂದಿಗಳ ಕಾರ್ಯವನ್ನು ಗ್ರಾಮಸ್ಥರು, ವಿದ್ಯಾರ್ಥಿಗಳು ಬಣ್ಣಿಸಿ, ಸನ್ಮಾನಿಸಿದ್ದರು. ಈ ವೇಳೆ ಮಾಸ್ಕ್, ಸ್ಯಾನಿಟೈಸರ್ ಬಳಸುವ ಮೂಲಕ ಸರ್ಕಾರದ ನಿಯಮಗಳನ್ನು …
Read More »ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ ತರಬೇತಿ
ಗೋಕಾಕ: ನೀರಿನ ಸ೦ರಕ್ಷಣೆ ನಮ್ಮೆಲ್ಲರ ಹೊಣೆ, ನೀರು ಅಮೂಲ್ಯವಾದ ಸ೦ಪತ್ತು ಅದನ್ನು ಸ೦ರಕ್ಷಿಸುವದು ನಮ್ಮೆಲ್ಲರ ಹೊಣೆ.ಹಾಗಾಗಿ ನೀರು ನ್ನು ಪೋಲು ಮಾಡದೆ.ನೀರುನ್ನು ಕಲುಷಿತಗೊಳಿಸದ೦ತೆ ಸಹಕರಿಸಬೇಕು. ಎ೦ದು ಗ್ರಾಮೀಣ ಕುಡಿಯುವ ನೀರು ಮತ್ತು ನೈಮ೯ಲೈ ಉಪವಿಭಾಗ ಗೋಕಾಕ ಗ್ರಾಮೀಣ ಕುಡಿಯುವ ನೀರು ಉಪವಿಭಾಗ ಕಿರಿಯ ಅಭಿಯ೦ತರರಾದ . ನಿಲಮ್ಮ ಎಸ್.ಲಮಾಣಿ, ಹೇಳಿದರು. ತಾಲ್ಲೂಕು ಪ೦ಚಾಯತ ಸಭಾಂಗಣದಲ್ಲಿ ಶುಕ್ರವಾರ ಗ್ರಾಮೀಣ ಕುಡಿಯುವ ನೀರು ವಿಭಾಗ ಚಿಕ್ಕೋಡಿ, ಗ್ರಾಮೀಣ ಕುಡಿಯುವ ನೀರಿನ ಗುಣಮಟ್ಟ ಪರೀಕ್ಷೆ …
Read More »ಹಿಂಡಲಗಾ ಕೈದಿಗೆ ಕೊರೊನಾ ಸೋಂಕು……….
ಬೆಳಗಾವಿ: ಹಿಂಡಲಗಾ ಕೈದಿಗೆ ಕೊರೊನಾ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದ್ದು, ಹಿಂಡಲಗಾ ಹಾಗೂ ಕ್ಯಾಂಪ್ ಪೊಲೀಸ್ ಠಾಣೆಯ ಸಿಬ್ಬಂದಿಯಲ್ಲಿ ಆತಂಕ ಶುರುವಾಗಿದೆ. ಈಚೇಗೆ ಕುಖ್ಯಾತ ರೌಡಿಯನ್ನು ಕ್ಯಾಂಪ್ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದರು. ಬಳಿಕ ಮೂರು ದಿನಗಳ ಹಿಂದೆಷ್ಟೇ ಹಿಂಡಲಗಾ ಜೈಲಿಗೆ ಕಳಿಸಲಾಗಿತ್ತು. ಆದ್ರೆ ಇಂದು ಕೈದಿಗೆ ಕೊರೊನಾ ಸೋಂಕು ಶಂಕೆ ವ್ಯಕ್ತವಾಗಿದೆ. ಇದರಿಂದ ಕ್ಯಾಂಪ್ ಹಾಗೂ ಹಿಂಡಲಗಾ ಪೊಲೀಸ ಸಿಬ್ಬಂದಿಗೆ ಆತಂಕ ಮನೆ ಮಾಡಿದೆ. ಜತೆಗೆ ಹಿಂಡಲಗಾ ಜೈಲಿನಲ್ಲಿ …
Read More »ಕೊರೋನಾ ದಿನದಿಂದ ದಿನಕ್ಕೆ ಅಪಾಯದ ಮಟ್ಟಕ್ಕೆ ಏರುತ್ತಿದೆ.
ಬೆಳಗಾವಿ – ಇಲ್ಲಿಯ ಬಿಮ್ಸ್ ಆಸ್ಪತ್ರೆಯ ನರ್ಸ್ ಒಬ್ಬರಿಗೆ ಕೊರೋನಾ ಸೋಂಕು ಪತ್ತೆಯಾಗಿದೆ. 2 ದಿನದ ಹಿಂದೆ ಕೊರೋನಾದಿಂದ ನಿಧನರಾಗಿರುವ ವ್ಯಕ್ತಿಗೆ ಚಿಕಿತ್ಸೆ ನೀಡಿದ್ದ ನರ್ಸ್ ಗೆ ಸೋಂಕು ದೃಢಪಟ್ಟಿದೆ. ಆದರೆ ಅವರಲ್ಲಿ ಕೊರೋನಾದ ಯಾವ ಲಕ್ಷಣಗಳೂ ಕಾಣಿಸಿಕೊಂಡಿಲ್ಲ. ಟೆಸ್ಟ್ ಮಾಡಿದಾಗ ಪಾಸಿಟಿವ್ ಬಂದಿದೆ. ಇದೀಗ ಅವರ ಸಂಪೂರ್ಣ ಕುಟುಂಬವನ್ನು ಕ್ವಾರಂಟೈನ್ ಮಾಡಲಾಗಿದೆ. ಮೃತ ವ್ಯಕ್ತಿಯ ಪ್ರಾಥಮಿಕ ಸಂಪರ್ಕವನ್ನು ಪತ್ತೆ ಮಾಡಿ ಅವರೆಲ್ಲರ ಗಂಟಲು ದ್ರವ ಪರೀಕ್ಷೆ ನಡೆಸಲಾಗುತ್ತಿದೆ. ಇದೇ …
Read More »ಬೆಳಗಾವಿ ನಗರದ ಕ್ಯಾಂಪ್ ಪೋಲೀಸರು ಬಂಧಿಸಿದ ಕುಖ್ಯಾತ ರೌಡಿಗೆ ಕೊರೋನಾ ಸೊಂಕಿನ ಶಂಕೆ ಹಿನ್ನಲೆಯಲ್ಲಿ, ಹಿಂಡಲಗಾ ಜೈಲು ಮತ್ತು ಕ್ಯಾಂಪ್ ಪೋಲೀಸ್ ಠಾಣೆಯಲ್ಲಿ ಭೀತಿ ಶುರುವಾಗಿದೆ.
ಬೆಳಗಾವಿ- ಇತ್ತೀಚಿಗಷ್ಟೆ ಬೆಳಗಾವಿ ನಗರದ ಕ್ಯಾಂಪ್ ಪೋಲೀಸರು ಬಂಧಿಸಿದ ಕುಖ್ಯಾತ ರೌಡಿಗೆ ಕೊರೋನಾ ಸೊಂಕಿನ ಶಂಕೆ ಹಿನ್ನಲೆಯಲ್ಲಿ, ಹಿಂಡಲಗಾ ಜೈಲು ಮತ್ತು ಕ್ಯಾಂಪ್ ಪೋಲೀಸ್ ಠಾಣೆಯಲ್ಲಿ ಭೀತಿ ಶುರುವಾಗಿದೆ. ದರೋಡೆಕೋರನಿಗೆ ಸೋಂಕು ಶಂಕೆ ಹಿಂಡಲಗಾ ಜೈಲಿನಲ್ಲಿ ಆತಂಕ ಸೃಷ್ಠಿಯಾಗಿದೆ. ದರೋಡೆ ಮಾಡುತ್ತಿದ್ದ ವ್ಯಕ್ಯಿಯನ್ನ ಬಂಧಿಸಿದ್ದ ಬೆಳಗಾವಿಯ ಕ್ಯಾಂಪ್ ಪೊಲೀಸರು. ಮೂರು ದಿನಗಳ ಹಿಂದೆ ಬಂಧಿಸಿ ಹಿಂಡಲಗಾ ಜೈಲಿಗೆ ಕಳುಹಿಸಿದ್ದರು. ದರೋಡೆಕೋರನಿಗೆ ಇಂದು ಸೋಂಕಿನ ಶಂಕೆ ಹಿನ್ನೆಲೆಯಲ್ಲಿ ಹಿಂಡಲಗಾ ಜೈಲಿನಲ್ಲಿನ ಕೈದಿ …
Read More »ಜಿಲ್ಲಾ ಆಸ್ಪತ್ರೆಯ ಕೋವೀಡ್ ಐಸೋಲೇಶನ್ ವಾರ್ಡಿನಲ್ಲಿ ಕರ್ತವ್ಯ ನಿಭಾಯಿಸುತ್ತಿರುವ ನರ್ಸಗೂ ಸೊಂಕು ತಗಲಿರುವದು ದೃಡವಾಗಿದೆ.
ಬೆಳಗಾವಿ- ಬೆಳಗಾವಿ ಜಿಲ್ಲಾ ಆಸ್ಪತ್ರೆಯ ಕೋವೀಡ್ ಐಸೋಲೇಶನ್ ವಾರ್ಡಿನಲ್ಲಿ ಕರ್ತವ್ಯ ನಿಭಾಯಿಸುತ್ತಿರುವ ನರ್ಸಗೂ ಸೊಂಕು ತಗಲಿರುವದು ದೃಡವಾಗಿದೆ. ಹಲವಾರು ದಿನಗಳಿಂದ ಈ ನರ್ಸ್ ಗೆ ಕೋವೀಡ್ ಲಕ್ಷಣಗಳು ಕಂಡು ಬಂದ ಹಿನ್ನಲೆಯಲ್ಲಿ ಇವರನ್ನು ಕ್ವಾರಂಟೈನ್ ಮಾಡಲಾಗಿತ್ತು ಇಂದು ಬೆಳಿಗ್ಗೆ ಸೊಂಕು ದೃಡವಾದ ಹಿನ್ನಲೆಯಲ್ಲಿ ರೋಗಿಗಳ ಸೇವೆ ಮಾಡಿದ ನರ್ಸಗೂ ಈಗ ಜಿಲ್ಲಾ ಆಸ್ಪತ್ರೆಯಲ್ಲಿ ಐಸೋಲೇಟ್ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಮಹಾಮಾರಿ ವೈರಸ್ ಹರಡಿ ಇಂದಿಗೆ ಮೂರು ತಿಂಗಳು ಗತಿಸಿದ್ದು ಇದೇ …
Read More »ಬೆಳಗಾವಿಯ ಮನೆಗಳಲ್ಲಿ ಕಳವು | ಆರೋಪಿ ಬಂಧನ: ₹4 ಲಕ್ಷ ಮೌಲ್ಯದ ಆಭರಣ ವಶ…?
ಬೆಳಗಾವಿ: ಇಲ್ಲಿನ ಕ್ಯಾಂಪ್ ಠಾಣೆ ಪೊಲೀಸರು ಮನೆಗಳಲ್ಲಿ ಕಳವು ಮಾಡಿದ ಆರೋಪದ ಮೇಲೆ ವ್ಯಕ್ತಿಯನ್ನು ಬಂಧಿಸಿ ಅವರಿಂದ ₹ 4 ಲಕ್ಷ ಮೌಲ್ಯದ ಚಿನ್ನ ಹಾಗೂ ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ವಂಟಮೂರಿ ಕಾಲೊನಿಯ ರಾಜು ಯಲ್ಲಪ್ಪ ಆಲಟ್ಟಿ (19 ವರ್ಷ) ಬಂಧಿತ. ‘ಮನೆಯ ಬಾಗಿಲಿನ ಬೀಗ ಮುರಿದು ಅಲ್ಮೆರಾದಲ್ಲಿದ್ದ ಚಿನ್ನ ಹಾಗೂ ಬೆಳ್ಳಿ ಆಭರಣಗಳನ್ನು ಯಾರೋ ಕಳವು ಮಾಡಿದ್ದಾರೆ’ ಎಂದು ವಿನಾಯಕ ನಗರದ ನಕ್ಷತ್ರ ಕಾಲೊನಿಯ ಸಂಗೀತಾ ಪಾಟೀಲ ಮತ್ತು …
Read More »ಬೆಳಗಾವಿ | 20 ಗ್ರೇಸ್ ಅಂಕ ನೀಡಲು ಆಗ್ರಹ
ಬೆಳಗಾವಿ: ‘ಉತ್ತರ ಕರ್ನಾಟಕದ ಜಿಲ್ಲೆಗಳ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಕನ್ನಡ ವಿಷಯದ ಉತ್ತರಪತ್ರಿಕೆಗಳನ್ನು ಈ ಭಾಗದ ಶಿಕ್ಷಕರಿಂದಲೇ ಮೌಲ್ಯಮಾಪನ ಮಾಡಿಸಬೇಕು’ ಎಂದು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಸದಸ್ಯ ಇಬ್ರಾಹಿಂ ಎಂ. ಶಂಷೀರ್ ಒತ್ತಾಯಿಸಿದ್ದಾರೆ. ಈ ಬಗ್ಗೆ ಶಿಕ್ಷಣ ಸಚಿವರು ಹಾಗೂ ಪರೀಕ್ಷಾ ಮಂಡಳಿ ನಿರ್ದೇಶಕರಿಗೆ ಪತ್ರ ಬರೆದಿರುವ ಅವರು, ‘ವಿವಿಧ ಭಾಷಿಕರು ಇಲ್ಲಿದ್ದಾರೆ. ಹೀಗಾಗಿ, ಕನ್ನಡದಲ್ಲಿ ಶುದ್ಧ ವ್ಯಾಕರಣ ನಿರೀಕ್ಷಿಸಲಾಗುವುದಿಲ್ಲ. ಆದ್ದರಿಂದ ದಕ್ಷಿಣದವರನ್ನು ನಿಯೋಜಿಸಬಾರದು’ ಎಂದು ಕೋರಿದ್ದಾರೆ. ‘ಕೋವಿಡ್-19 ಸಂಕಷ್ಟ …
Read More »