ಘಟಪ್ರಭಾ: ಇಷ್ಟು ದಿನ ಸದ್ದಿಲ್ಲದೆ ಶಾಂತವಾಗಿ ನಡೆಯುತ್ತಿದ್ದ ಘಟಪ್ರಭಾ ಹಾಗೂ ಸುತ್ತಮುತ್ತಲಿನ ಗ್ರಾಮದ ಜನಜೀವನ ಅಸ್ತವ್ಯಸ್ಥ ವಾಗುವ ಕಾಲ ಸನ್ನಿಹಿತವಾಗಿದೆ. ಏಕೆಂದರೆ ಬಲ್ಲ ಮೂಲಗಳ ಪ್ರಕಾರ ಘಟಪ್ರಭಾದಲ್ಲಿ ಎರಡು ಕೊರೋನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದ್ದು ಆರೋಗ್ಯ ಇಲಾಖೆಯ ಅಧಿಕೃತ ಪ್ರಕಟಣೆಯೊಂದೇ ಬಾಕಿ ಉಳಿದಿದೆ. *ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ* ಪ್ರಾಥಮಿಕ …
Read More »ಅಥಣಿ ಪೊಲೀಸ್ ಠಾಣೆ ಸೀಲ್ ಡೌನ್……………..
ಅಥಣಿ: ಮೃತ ಕೊರೊನಾ ಸೋಂಕಿತ ವ್ಯಕ್ತಿ ಕಳೆದ ಕೆಲವು ದಿನಗಳ ಹಿಂದೆ ಅಥಣಿ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದ ಎಂಬ ಆಘಾತಕಾರಿ ಮಾಹಿತಿ ಹೊರ ಬಿದ್ದಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅಥಣಿ ಪೊಲೀಸ್ ಠಾಣೆ ಸೀಲ್ ಡೌನ್ ಮಾಡಲಾಗಿದೆ. ಐವರು ಪೊಲೀಸರಿಗೆ ಕ್ವಾರಂಟೈನ್ ಒಳಪಡಿಸಲಾಗಿದೆ. ಸಂಕೋನಟ್ಟಿ ಮೂಲಕ 32 ವರ್ಷದ ವ್ಯಕ್ತಿ. ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದು, ಆತನ ಟ್ರಾವೆಲ್ ಹಿಸ್ಟರಿ ಕೆದಕಿದಾಗ ಆತ ಪೊಲೀಸ್ ಠಾಣೆಗೆ ಭೇಟಿ ನೀಡಿರುವುದು …
Read More »ಕೊರೊನಾ ಸೋಂಕಿನಿಂದ ಮೃತಪಟ್ಟ ಟೆಕ್ಕಿಯ ಅಂತ್ಯಸಂಸ್ಕಾರ
ಅಥಣಿ: ಕೊರೊನಾ ಸೋಂಕಿನಿಂದ ಮೃತಪಟ್ಟ ಟೆಕ್ಕಿಯ ಅಂತ್ಯಸಂಸ್ಕಾರವನ್ನು ತಾಲೂಕಾಡಳಿತ ಕೋವಿಡ್ ಮಾರ್ಗಸೂಚಿ ಪ್ರಕಾರ ನಿನ್ನೆ ತಡರಾತ್ರಿ ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಮದಲ್ಲಿ ನೆರವೇರಿಸಿದೆ. ಲಂಡನ್ ನಲ್ಲಿ ನೆಲೆಸಿದ್ದ ಖಾಸಗಿ ಕಂಪನಿಲ್ಲಿ ಇಂಜಿನೀಯರ್ ಆಗಿ ಕೆಲಸ ಮಾಡುತ್ತಿದ್ದ ಟಿಕ್ಕಿ. ಜನೇವರಿ 15 ರಂದು ಅಥಣಿಗೆ ಮರಳಿದ್ದ . ಲಾಕ್ ಡೌನ್ ಹಿನ್ನೆಲೆಯಲ್ಲಿ ವರ್ಕ್ ಫ್ರಮ್ ಹೋಮ್ ಮೂಲಕ ಕೆಲಸ ಮಾಡುತ್ತಿದ್ದ. ತೀವ್ರ ಅನಾರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಆತನನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸುವ …
Read More »ಅಧ್ಯಕ್ಷರಾಗಿ ಶ್ರೀಪತಿ ಗಣೇಶವಾಡಿ ಹಾಗೂ ಉಪಾಧ್ಯಕ್ಷರಾಗಿ ಕೆಂಚಪ್ಪ ಸಕ್ರೆಪ್ಪಗೋಳ ಆಯ್ಕೆ
ಗೋಕಾಕ: ಇಲ್ಲಿಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮೀತಿಗೆ ನೂತನ ಅಧ್ಯಕ್ಷ-ಉಪಾಧ್ಯಕ್ಷರಾಗಿ ಜಲಸಂಪನ್ಮೂಲ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹಾಗೂ ಕಹಾಮ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಬೆಂಬಲಿತ ಗಣೇಶವಾಡಿ ಗ್ರಾಮದ ಶ್ರೀಪತಿ ಹಾಲಪ್ಪ ಗಣೇಶವಾಡಿ ಹಾಗೂ ನಾಗನೂರಿನ ಕೆಂಚಪ್ಪ ಕೃಷ್ಣಪ್ಪ ಸಕ್ರೆಪ್ಪಗೋಳ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದಿಲ್ಲಿ ನಡೆದ ಆಡಳಿತ ಮಂಡಳಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಕ್ಕೆ ತಲಾ ಒಬ್ಬೊಬ್ಬರು ನಾಮಪತ್ರಗಳನ್ನು ಸಲ್ಲಿಸಿದ್ದರಿಂದ ಎರಡೂ …
Read More »ಬೆಳಗಾವಿನೂತನ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅಧಿಕಾರ ಸ್ವೀಕರಿಸಿದರು.
ಬೆಳಗಾವಿ -: ನೂತನ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಮಂಗಳವಾರ (ಜೂ.30) ಅಧಿಕಾರ ಸ್ವೀಕರಿಸಿದರು. ಸೇವಾ ನಿವೃತ್ತಿ ಹೊಂದಿದ ನಿಕಟಪೂರ್ವ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು ಅಧಿಕಾರವನ್ನು ಹಸ್ತಾಂತರಿಸಿದರು. ಬೆಳಗಾವಿ ದೊಡ್ಡ ಮತ್ತು ಸೂಕ್ಷ್ಮ ಜಿಲ್ಲೆಯಾಗಿದೆ. ಆದರೆ ನಾನು ಮೂಲತಃ ಬೆಳಗಾವಿ ಜಿಲ್ಲೆಯವನಾಗಿರುವುದರಿಂದ ಕೆಲಸ ಸುಲಭವಾಗಲಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹೇಳಿದರು. ಗದಗ ಜಿಲ್ಲೆಯಲ್ಲಿ ಪ್ರವಾಹ ನಿರ್ವಹಿಸಿದ ಅನುಭವವಿದೆ. ಕೊರೊನಾ, ನೆರೆ, ಬರ ಸೇರಿದಂತೆ ಎಲ್ಲ ಪರಿಸ್ಥಿತಿಯನ್ನು ನಿಭಾಯಿಸಿದ ಅನುಭವವಿದೆ. ಅದು ಇಲ್ಲಿ …
Read More »ನಿಪ್ಪಾಣಿ ಎಪಿಎಂಸಿ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ!
ನಿಪ್ಪಾಣಿಯಲ್ಲಿ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಹಾಗೂ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಭಾಗವಹಿಸಿ, ಅವಿರೋಧವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀ ಅಮಿತ ಸಾಳವೆ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ಶ್ರೀ ರಾಯಗೌಡ ಕಲಗೌಂಡ ಕೆಳಗಿನಮಣಿ …
Read More »ಅಥಣಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಹಣ ನೀಡಿದರೆ ಮಾತ್ರ ಚಿಕಿತ್ಸೆ…….?
ಬೆಳಗಾವಿ ಜಿಲ್ಲೆ ಅಥಣಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಹಣ ನೀಡಿದರೆ ಮಾತ್ರ ಚಿಕಿತ್ಸೆ?ಈಗಾಗಲೇ ಮಾಧ್ಯಮದಲ್ಲಿ ವರದಿ ಮಾಡಿದರು ಎಚ್ಚೆತ್ತುಕೊಂಡಿಲ್ಲ?ವೈದ್ಯರು ಸರಿಯಾಗಿ ಟೈಮಿನಲ್ಲಿ ಬರುವುದಿಲ್ಲ ಎಂದು ಕಿವಿ ಮಾತು ಕೂಡ ಕೇಳಿ ಬರುತ್ತದೆ?ವೈದ್ಯಾಧಿಕಾರಿಗಳು ಸರಿಯಾಗಿ ಮಾಹಿತಿ ನೀಡುವುದಿಲ್ಲವೆಂದು ಕೂಡ ಕೇಳಿಬರುತ್ತದೆ? ಬೆಳಗಾವಿ ಜಿಲ್ಲೆ ಅಥಣಿ ತಾಲೂಕು ಸಾರ್ವಜನಿಕರ ಆಸ್ಪತ್ರೆಯಲ್ಲಿ ದೇವರೆಂದು ಸಾರ್ವಜನಿಕರು ವೈದ್ಯರ ಬಳಿ ಬರುತ್ತಾರೆ ಆದರೆ ಅದೇ ವೈದ್ಯರು ಈ ರೀತಿ ಮಾಡಿದರೆ ಹೇಗೆ ರೋಗಿಗಳು ಎಲ್ಲಿಗೆ ಹೋಗಬೇಕು? ಕೊರೊನಾ …
Read More »ರೇಣುಕಾ ಯಲ್ಲಮ್ಮದೇವಿ ಸೇರಿದಂತೆ ಮೂರು ದೇವಾಲಯಗಳಿಗೆ ಜುಲೈ 31ರ ತನಕ ಭಕ್ತರ ಪ್ರವೇಶ ನಿಷೇಧಿಸಲಾಗಿದೆ. ಕೊರೊನಾ ವೈರಸ್ ಸೋಂಕಿನ ಭೀತಿ ಹಿನ್ನಲೆಯಲ್ಲಿ ಬೆಳಗಾವಿ ಜಿಲ್ಲಾಡಳಿತ ಈ ಆದೇಶ ನೀಡಿದೆ.
ಬೆಳಗಾವಿ, ಜೂನ್ 30 : ಸವದತ್ತಿ ರೇಣುಕಾ ಯಲ್ಲಮ್ಮದೇವಿ ಸೇರಿದಂತೆ ಮೂರು ದೇವಾಲಯಗಳಿಗೆ ಜುಲೈ 31ರ ತನಕ ಭಕ್ತರ ಪ್ರವೇಶ ನಿಷೇಧಿಸಲಾಗಿದೆ. ಕೊರೊನಾ ವೈರಸ್ ಸೋಂಕಿನ ಭೀತಿ ಹಿನ್ನಲೆಯಲ್ಲಿ ಬೆಳಗಾವಿ ಜಿಲ್ಲಾಡಳಿತ ಈ ಆದೇಶ ನೀಡಿದೆ. ಬೆಳಗಾವಿ ಜಿಲ್ಲಾಧಿಕಾರಿ ಡಾ. ಎಸ್. ಬಿ. ಬೊಮ್ಮನಹಳ್ಳಿ ಈ ಕುರಿತು ಆದೇಶ ಹೊರಡಿಸಿದ್ದಾರೆ. ಕೊರೊನಾ ಸೋಂಕು ಹರಡುವ ಆತಂಕ ಮತ್ತು ಭಕ್ತರ ಆರೋಗ್ಯದ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ. ಸವದತ್ತಿ …
Read More »ಎಂ ಜಿ ಹಿರೇಮಠ ಅವರನ್ನು ಬೆಳಗಾವಿ ಜಿಲ್ಲಾಧಿಕಾರಿಯನ್ನಾಗಿ
ಬೆಳಗಾವಿ-ಬೆಳಗಾವಿ ಜಿಲ್ಲಾಧಿಕಾರಿ ಎಸ್ ಬಿ ಬೊಮ್ಮನಹಳ್ಳಿ ಅವರು ಇಂದು ಮಂಗಳವಾರ ಸೇವಾ ನಿವೃತ್ತಿಹೊಂದಲಿದ್ದು,ಎಂ ಜಿ ಹಿರೇಮಠ ಅವರನ್ನು ಬೆಳಗಾವಿ ಜಿಲ್ಲಾಧಿಕಾರಿಯನ್ನಾಗಿ ಬೆಳಗಾವಿ-ಬೆಳಗಾವಿ ಜಿಲ್ಲಾಧಿಕಾರಿ ಎಸ್ ಬಿ ಬೊಮ್ಮನಹಳ್ಳಿ ಅವರು ನಾಳೆ ಮಂಗಳವಾರ ಸೇವಾ ನಿವೃತ್ತಿಹೊಂದಲಿದ್ದು,ಎಂ ಜಿ ಹಿರೇಮಠ ಅವರನ್ನು ಬೆಳಗಾವಿ ಜಿಲ್ಲಾಧಿಕಾರಿಯನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ ಎಂ ಜಿ ಹಿರೇಮಠ ಅವರು ಗದಗ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು ಇವರು ಮೂಲತಹ ಕೆಕೆ ಕೊಪ್ಪ ಗ್ರಾಮದವರು ಎಂದು ತಿಳಿದು ಬಂದಿದೆ. …
Read More »ಈ ಹಿಂದೆ ಕೊಳಚೆ ನೀರಿಗೆ ಹೊಲಿಸಿದ್ದ ಸಚಿವ ರಮೇಶ ಜಾರಕಿಹೊಳಿ ಇಂದು ಮತ್ತೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಇರುವೆಗೆ ಹೊಲಿಸಿದ್ದಾರೆ.
ಬೆಳಗಾವಿ: ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಮತ್ತು ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ನಡುವಿನ ಶೀತಲ ಸಮರ ತಾರಕಕ್ಕೇರುತ್ತಿದ್ದು ಇಂದು ಮತ್ತೆ ಸಚಿವ ರಮೇಶ ಲಕ್ಷೀ ಹೆಬ್ಬಾಳ್ಕರ ಅವರಿಗೆ ಟಾಂಗ್ ನೀಡಿದ್ದಾರೆ. ಈ ಹಿಂದೆ ಕೊಳಚೆ ನೀರಿಗೆ ಹೊಲಿಸಿದ್ದ ಸಚಿವ ರಮೇಶ ಜಾರಕಿಹೊಳಿ ಇಂದು ಮತ್ತೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಇರುವೆಗೆ ಹೊಲಿಸಿದ್ದಾರೆ. ಲಕ್ಷ್ಮೀ ಹೆಬ್ಬಾಳಕರ ಅವರು ನಿಮ್ಮ ಸವಾಲು ಸ್ವೀಕರಿಸಿದ್ದಾರೆ ಎಂದು ಮಾಧ್ಯಮದವರ ಹೇಳಿಕೆಗೆ …
Read More »