Breaking News
Home / ಜಿಲ್ಲೆ / ಬೆಳಗಾವಿ (page 519)

ಬೆಳಗಾವಿ

ಸಾಹುಕಾರ್ ರಮೇಶ್ ಜಾರಕಿಹೋಳಿ ನೇತೃತ್ವದಲ್ಲಿ ತಿರುಪತಿಗೆ ತೆರಳಲು ಸಿದ್ಧ ಮಾಡಿಕೊಂಡಿರೋ ತಂಡ

ಸಿಎಂ ಯಡಿಯೂರಪ್ಪ ಸಂಪುಟ ಸಂಪುಟ ವಿಸ್ತರಣೆಗೆ ಗುರುವಾರ ಸಮಯ ನಿಗದಿ ಮಾಡಿದ್ದಾರೆ. ಈಗಾಗಲೇ ಯಾರು ಮಂತ್ರಿ ಅಂತಾನೂ ಬಹುತೇಕ ಫೈನಲ್ ಆಗಿದೆ. ಹೆಸರು ಫೈನಲ್ ಆಗಿರೋ ಅರ್ಹ ಶಾಸಕರು ಮುಂದಿನ ರಾಜಕೀಯ ಜೀವನ ಒಳ್ಳೆಯದು ಮಾಡಪ್ಪ ಅಂತ ಬೇಡಿಕೊಳ್ಳಲು ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋಗ್ತಿದ್ದಾರೆ. ಗೆದ್ದ 11 ಶಾಸಕರ ಪೈಕಿ 10 ಜನರಿಗೆ ಸಚಿವ ಸ್ಥಾನ ಫಿಕ್ಸ್ ಆಗಿದೆ. ಗುರುವಾರ ಸಂಪುಟ ಸೇರ್ಪಡೆ ಆಗೋಕು ಮುಂಚೆ ಸಾಹುಕಾರ್ ಟೀಂ ತಿರುಪತಿಗೆ …

Read More »

ಕೊಟ್ಟ ಮಾತಿನಂತೆ ಮಹೇಶ್ ಕುಮಟಳ್ಳಿಗೆ ಮಂತ್ರಿ ಸ್ಥಾನ ನೀಡಬೇಕು,: ರಮೇಶ್ ಜಾರಕಿಹೊಳಿ ಶತಪ್ರಯತ್ನ

ಬಿಜೆಪಿಯಲ್ಲಿ ಮೂಲ ಮತ್ತು ವಲಸಿಗರ ನಡುವಿನ ಸಂಘರ್ಷ ತಾರಕಕ್ಕೇರಿದೆ. ಆಪ್ತ ಮಹೇಶ್ ಕುಮಟಳ್ಳಿಗೆ ಸ್ಥಾನ ಕಲ್ಪಿಸಲು ರಮೇಶ್ ಜಾರಕಿಹೊಳಿ ಶತಪ್ರಯತ್ನ ಪಟ್ಟು ಸಡಿಲಿಸದ ರಮೇಶ್ ಜಾರಕಿಹೊಳಿ ಮಹೇಶ್‍ಕುಮಟಳ್ಳಿ, ಶ್ರೀಮಂತ ಪಾಟೀಲ್‍ಗೂ ಸಂಪುಟದಲ್ಲಿ ಸ್ಥಾನ ಕಲ್ಪಿಸಬೇಕು, ನೀವು ಉಪಚುನಾವಣೆಯಲ್ಲಿ ಇದೇ ಮಾತನ್ನು ಹೇಳಿದ್ದೀರಿ, ಈಗ ಕೊಟ್ಟ ಮಾತಿನಿಂದ ಹಿಂದೆ ಸರಿದರೆ ಅನ್ಯಾಯವಾಗುವುದಿಲ್ಲವೇ ಎಂದು ಪ್ರಶ್ನಿಸಿದ್ದಾರೆ.   ಬೆಂಗಳೂರು,ಫೆ.3- ಸಚಿವ ಸಂಪುಟ ವಿಸ್ತರಣೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಮುಹೂರ್ತ ನಿಗದಿಪಡಿಸಿರುವ ಬೆನ್ನಲ್ಲೇ ಸಂಪುಟಕ್ಕೆ ಸೇರ್ಪಡೆಯಾಗಲು …

Read More »

ಸಂಪುಟ ವಿಸ್ತರಣೆ ಅಷ್ಟು ಸುಲಭ ವಿಚಾರವಲ್ಲ, 17 ಜನರಿಗೆ ಕೊಟ್ಟ ಮಾತಿನಂತೆ ಸ್ಥಾನ ನೀಡಬೇಕಾಗುತ್ತದೆ:ಬಿಜೆಪಿ ಸರ್ಕಾರದಲ್ಲಿ ಭಿನ್ನಮತ ಸ್ಪೋಟಗೊಳ್ಳಲಿದೆ

ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಳಿಕ ಬಿಜೆಪಿ ಸರ್ಕಾರದಲ್ಲಿ ಭಿನ್ನಮತ ಸ್ಪೋಟಗೊಳ್ಳಲಿದೆ ಎಂದು ಮಾಜಿ ಸಚಿವ ಸತೀಶ್​​​​ ಜಾರಕಿಹೊಳಿ ಭವಿಷ್ಯ ನುಡಿದಿದ್ದಾರೆ. ಸುದ್ದಿಗಾರರೊಂದಿಗೆ ಮಾತಾಡಿದ ಸತೀಶ್​​ ಜಾರಕಿಹೊಳಿ, ಪ್ರಸ್ತುತ ಸಂಪುಟ ವಿಸ್ತರಣೆ ಅಷ್ಟು ಸುಲಭ ವಿಚಾರವಲ್ಲ, 17 ಜನರಿಗೆ ಕೊಟ್ಟ ಮಾತಿನಂತೆ ಸ್ಥಾನ ನೀಡಬೇಕಾಗುತ್ತದೆ. ಆಗ ಮೂಲ ಬಿಜೆಪಿಯವರಿಗೆ ನಿರಾಸೆಯಾಗಲಿದೆ. ಅವರಿಗೆ ತಮ್ಮನ್ನು ಬಿಟ್ಟು ವಲಸಿಗರಿಗೆ ಆದ್ಯತೆ ನೀಡಿದ್ದಾರೆ ಎಂದು ಅಸಮಾಧಾನವುಂಟಾಗುವುದು ಸಹಜ. ಹಾಗಾಗಿ ಯಾರಿಗೆ ಮಂತ್ರಿ ಸ್ಥಾನ ನೀಡಿದರೂ …

Read More »

ಬೆಳಗಾವಿಯ ರಾಜಹಂಸಘಡ ಕಾರ್ಯಕ್ರಮ ವಿವಾದ: ತಗ್ಗಿ,ಬಗ್ಗಿ ನಡೆಯೆಂದರೆ ನಡೆದೇವು,ತೆವಳಿಕೊಂಡು ಹೋಗೆಂದರೆ ಸೆಟೆದು ನಿಲ್ಲಬೇಕಾಗುತ್ತದೆ! ಅಶೋಕ ಚಂದರಗಿ

ಬೆಳಗಾವಿಯ ರಾಜಹಂಸಘಡ ಕಾರ್ಯಕ್ರಮ ವಿವಾದ: ತಗ್ಗಿ,ಬಗ್ಗಿ ನಡೆಯೆಂದರೆ ನಡೆದೇವು,ತೆವಳಿಕೊಂಡು ಹೋಗೆಂದರೆ ಸೆಟೆದು ನಿಲ್ಲಬೇಕಾಗುತ್ತದೆ! ಕರ್ನಾಟಕ ಸರಕಾರದ,ಕನ್ನಡಿಗರಿಗಾದ ಅವಮಾನವನ್ನು ಸರಿಪಡಿಸುವ ಹೊಣೆ ಬೆಳಗಾವಿ ಡಿಸಿ ಯವರ ಮೇಲಿದೆ ಬೆಳಗಾವಿ ಸಮೀಪದ ಯಳ್ಳೂರು ಗ್ರಾಮದಲ್ಲಿಯ ಐತಿಹಾಸಿಕ ರಾಜಹಂಸಘಡ ಕೋಟೆಯ ಮೇಲೆ ಬಹು ಎತ್ತರದ ಶಿವಾಜಿ ಪ್ರತಿಮೆಯನ್ನು ಸ್ಥಾಪಿಸುವ ಮತ್ತು ಕೋಟೆಯ ಸುಧಾರಣೆಯ ಯೋಜನೆಗಾಗಿ ಕರ್ನಾಟಕ ಸರಕಾರ ಮೂರುವರೆ ಕೋಟಿ ರೂ.ಒದಗಿಸಿದೆ.ಇದರ ಭೂಮಿ ಪೂಜೆಯ ಕಾರ್ಯಕ್ರಮವು ಸೋಮವಾರ ನಡೆದಿದ್ದು ಅದು ಸಂಪೂರ್ಣವಾಗಿ ಮರಾಠಿಯಲ್ಲೇ ಇತ್ತು.ಕಾರ್ಯಕ್ರಮದ …

Read More »

ಸೋನಿಯಾ ಗಾಂಧಿ ಅವರು ಜ್ವರ ಹಾಗೂ ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೋನಿಯಾ ಗಾಂಧಿ ಅವರು ಜ್ವರ ಹಾಗೂ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಭಾನುವಾರ ಸಂಜೆ 7 ಗಂಟೆಗೆ ಅವರನ್ನು ಸೆಂಟ್ರಲ್ ದೆಹಲಿಯ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋನಿಯಾ ಅವರ ಜೊತೆ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ವಾದ್ರಾ ಕೂಡ ಆಸ್ಪತ್ರೆಯಲ್ಲಿ ಇದ್ದಾರೆ. ಸೋನಿಯಾ ಅವರಿಗೆ ರೂಟಿನ್ ಚೆಕಪ್ ಮಾಡಲಾಗುತ್ತಿದೆ ಎಂದು ಆಸ್ಪತ್ರೆ ಸಿಬ್ಬಂದಿ ಹೇಳಿದ್ದಾರೆ …

Read More »

ಗೆದ್ದವರಿಗೆ ಮಂತ್ರಿ ಮಾಡದೇ ಇದ್ದರೆ ರಾಜ್ಯಕ್ಕೆ ತಪ್ಪು ಸಂದೇಶ: ಶ್ರೀಮಂತ್ ಪಾಟೀಲ್

ಬೆಂಗಳೂರು : ಬಿಜೆಪಿಯಲ್ಲಿ ಸಂಪುಟ ವಿಸ್ತರಣೆ ದೊಡ್ಡ ಗೊಂದಲಕ್ಕೆ ಕಾರಣವಾಗಿದೆ. 10 ಜನರಿಗೆ ಮಾತ್ರ ಮಂತ್ರಿ ಸ್ಥಾನ ಅನ್ನೋ ಸಿಎಂ ಮಾತಿಗೆ ಮಿತ್ರ ಮಂಡಳಿ ಶಾಸಕರು ಪರೋಕ್ಷವಾಗಿ ವಿರೋಧ ಮಾಡ್ತಿದ್ದು, ವಚನ ಭ್ರಷ್ಟತೆಯ ಅಸ್ತ್ರ ಹೂಡುತ್ತಿದ್ದಾರೆ. ಮತ್ತೊಬ್ಬ ಅರ್ಹ ಶಾಸಕ ಶ್ರೀಮಂತ್ ಪಾಟೀಲ್ ಗೆದ್ದವರಿಗೆ ಮಂತ್ರಿ ಸ್ಥಾನ ಕೊಡದೇ ಇದ್ದರೆ ವಚನ ಭ್ರಷ್ಟತೆ ಆಗುತ್ತೆ ಅಂತ ಸಿಎಂಗೆ ಎಚ್ಚರಿಸಿದ್ದಾರೆ. ಸಂಪುಟ ವಿಸ್ತರಣೆ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ನನಗೆ ಇನ್ನು …

Read More »

ಅಪಾರ ಪ್ರಮಾಣದ ಗೋವಾ ಮದ್ಯವನ್ನು ವಶಕ್ಕೆ ಪಡೆದಿದ್ದಾರೆ.

ತಾಲೂಕಿನ ಕಣಕುಂಬಿ ಬಳಿಯ ಕರ್ನಾಟಕ -ಗೋವಾ ಗಡಿಯ ಅಬಕಾರಿ ತನಿಖಾ ಠಾಣೆಯ ಸಿಬ್ಬಂದಿ ಶನಿವಾರ ಗೋವಾದಿಂದ ಗದಗ ನಗರಕ್ಕೆ ಅನಧಿಕೃತವಾಗಿ ಸಾಗಿಸುತ್ತಿದ್ದ ಅಪಾರ ಪ್ರಮಾಣದ ಗೋವಾ ಮದ್ಯವನ್ನು ವಶಕ್ಕೆ ಪಡೆದಿದ್ದಾರೆ. ತಪಾಸಣೆಯ ವೇಳೆ ಗೋವಾ ರಾಜ್ಯದ ನೊಂದಣಿ ಹೊಂದಿದ ಸ್ಕಾರ್ಪಿಯೋ ವಾಹನದಲ್ಲಿ ೧೪೬.೮೮ ಲೀ ಗೋವಾ ಮದ್ಯವನ್ನು ವಾಹನ ಸಮೇತ ವಶಕ್ಕೆ ಪಡೆದಿರುವ ಅಬಕಾರಿ ಸಿಬ್ಬಂದಿ ಈ ಮದ್ಯವನ್ನು ಸಾಗಿಸುತ್ತಿದ್ದ ಆರೋಪದಡಿ ಗದಗ ನಿವಾಸಿ ಮಾರುತಿ ಲಮಾಣಿ ಎಂಬ ವ್ಯಕ್ತಿಯನ್ನು …

Read More »

ಬೆಳಗಾವಿ ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಶಶಿಧರ ಕುರೇರ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ

ಭಾರತ ಸರ್ಕಾರದ ಸ್ಮಾರ್ಟ್ ಸಿಟಿ ಮಿಷನ್ ನಗರಗಳು ಪ್ರಮುಖ ಮೂಲ ಸೌಕರ್ಯಗಳನ್ನು ಒದಗಿಸುವ ಹಾಗೂ ನಾಗರಿಕರಿಗೆ ಯೋಗ್ಯವಾದ ಜೀವನ ಮಟ್ಟವನ್ನು ನೀಡುವ ಸ್ವಚ್ಚ ಮತ್ತು ಸುಸ್ಥಿರ ಪರಿಸರ ಹಾಗೂ ಉತ್ತಮ ಪರಿಹಾರಗಳಿಗೆ ಅನ್ವಯಿಸುವ ನಗರಗಳನ್ನು ಉತ್ತೇಜಿಸುವ ಉದ್ದೇಶವನ್ನು ಹೊಂದಿದೆ. ಬೆಳಗಾವಿ ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಶಶಿಧರ ಕುರೇರ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು. ಪ್ರಸ್ತುತ ಇನ್‌ಪುಟ್ ಆಧಾರಿತ ವಿಧಾನದಿಂದ ನಗರ ಆಡಳಿತಗಳು, ಫಲಿತಾಂಶ – ಆಧಾರಿತ ಯೋಜನೆಯತ್ತ …

Read More »

ಭಾರತೀಯ ಸೇನೆಯ ಕಾರ್ಯನಿರ್ವಹಿಸುತ್ತಿದ್ದ ಗೋಕಾಕ ನಗರದ ಯೋಧನೋರ್ವ ಅಪಘಾತದಲ್ಲಿ ಸಾವನ್ನಪಿರುವ ಘಟನೆ ಶನಿವಾರ ಬೆಳಗಿನ ಜಾವ ನಡೆದಿದೆ

ಗೋಕಾಕ ಫೆ 2 : ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಗೋಕಾಕ ನಗರದ ಯೋಧನೋರ್ವ ಅಪಘಾತದಲ್ಲಿ ಸಾವನ್ನಪಿರುವ ಘಟನೆ ಶನಿವಾರ ಬೆಳಗಿನ ಜಾವ ನಡೆದಿದೆ ರವಿಕುಮಾರ್ ಬಾಳಪ್ಪ ಬಬಲ್ಲೆನ್ನವರ (27) ಸಾವನ್ನಪಿರುವ ದುರ್ಧೈವಿಯಾಗಿದ್ದು, ಪಂಜಾಬ ರಾಜ್ಯದ ಚಂದಿಗಡ ಪ್ರದೇಶದಲ್ಲಿ ಕರ್ತವ್ಯ ನಿರತರಾಗಿದ್ದ ಸಂದರ್ಭದಲ್ಲಿ ವಾಹನ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ಹೆಳಲಾಗಿದೆ. ಮೃತಯೋಧನ ಪಾರ್ಥೀವ ಶರೀರವು ನಾಳೆ ಹೊತ್ತಿಗೆ ಗೋಕಾಕ ನಗರ ತಲುಪಲ್ಲಿದ್ದು , ನಗರದಲ್ಲಿ ಸಕಲ ಸರಕಾರಿ ಗೌರವಗಳೊಂದಿಗೆ ಯೋಧನ ಅಂತ್ಯಕ್ರಿಯೆ …

Read More »

ನಾನು ಅಜ್ಜನಾದೆ ಎಂದು ಖುಷಿಯಲ್ಲಿ ತೆಲಾಡಿದ ಲಖನ್ ಜಾರಕಿಹೊಳಿ.

ನಾನು ಅಜ್ಜನಾದೆ ಎಂದು ಖುಷಿಯಲ್ಲಿ ತೇಲಾಡಿದ ಲಖನ್ ಜಾರಕಿಹೊಳಿ..!! ಜಾರಕಿಹೊಳಿ ಕುಟುಂಬದ ನಾಲ್ಕನೇ ಕುಡಿ ಆಗಮನ/ಹಿರಿಯ ಮೊಮಗನನ್ನು ನೊಡಲು ಓಡೋಡಿ  ಬಂದ ಕಿರಿಯ ಅಜ್ಜ/ ಮೊಮ್ಮಗನ ರೂಪದಲ್ಲಿ ತಂದೆಯನ್ನು ನೊಡಿ  ಖುಷಿಯಲ್ಲಿ ತೆಲಾಡಿದ ರಕ್ತ ಸಂಭಂದಗಳು,ಬಂಧುಗಳು ,ನೆಂಟರು ಇವೆಲ್ಲಾ ಮಾನವ ಜೀವನದ ಪ್ರಮುಖ ಮತ್ತು ಬಹು ಮುಖ್ಯ ಕೊಂಡಿಗಳು.ಈ ಸಂಬಂಧಗಳಲ್ಲಿ ಸ್ವಲ್ಪ ಏರುಪೇರಾದರೂ ಎಷ್ಟೇ ಗಟ್ಟಿಯಾಗಿ ಬೆಸೆದುಕೊಂಡಿರುವ ಕೊಂಡಿಗಳಾದರೂ ಕಳಚಿ ದಿಕ್ಕಾಪಾಲಾಗುತ್ತವೆ.ಆದ್ದರಿಂದ ನಾವು ಸಂಬಂಧಗಳಿಗೆ ಮೊದಲ ಆದ್ಯತೆ ನೀಡುತ್ತೇವೆ.ಇದಕ್ಕೆ ರಾಜಕಾರಣಿಗಳು ಸಹ …

Read More »