Breaking News
Home / ಜಿಲ್ಲೆ / ಬೆಳಗಾವಿ (page 520)

ಬೆಳಗಾವಿ

ಖುಷಿಯ ಖೋಡಿ ಜಾರಕಿಹೊಳಿಯ ಕುಡಿ..!

ಖುಷಿಯ ಖೋಡಿ ಜಾರಕಿಹೊಳಿಯ ಕುಡಿ..! ಜಾರಕಿಹೊಳಿ ಕುಟುಂಬಕ್ಕೆ ಮತ್ತೊಂದು ಕುಡಿ ಎಂಟ್ರಿ/ ಎಲ್ಲೇಡೆ ಖುಷಿಯ ಸಂಭ್ರಮ/ ಗೋಕಾಕ ನಲ್ಲಿರುವ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ   ಜಾರಕಿಹೊಳಿ ಫ್ಯಾಮಿಲಿ ಅಂದರೆ ಯಾರಿಗೆ ಗೊತ್ತಿಲ್ಲ, ಒಂದರ್ಥದಲ್ಲಿ ಬೆಳಗಾವಿಯ ಸಂಪೂರ್ಣ ರಾಜಕೀಯ ನಿಂತಿರೋದು ಜಾರಕಿಹೊಳಿ ಫ್ಯಾಮಿಲಿ ಮೇಲೆ ಎನ್ನಬಹುದು ಹಾಗಿದೆ ಆ ಕುಟುಂಬದ ವರ್ಚಸ್ಸು. ಜಾರಕಿಹೊಳಿ ಸಹೋದರರಲ್ಲಿನ ಭಾಂದವ್ಯ ಇಂದು ನಿನ್ನೆಯ ಮಾತಲ್ಲ. ಗೋಕಾಕ ಕರದಂಟಿನಲ್ಲಿ ಹೇಗೆ ಖಾದ್ಯದ ಮಿಶ್ರಣವಿದೆಯೋ ಹಾಗೆ ಜಾರಕಿಹೊಳಿ ಫ್ಯಾಮಿಲಿ …

Read More »

ಸಚಿವ ಸ್ಥಾನದಿಂದ ಮಹೇಶ ಕುಮಟಳ್ಳಿ ಔಟ್, ಉಮೇಶ ಕತ್ತಿ ಇನ್? ಡಿಸಿಎಂ ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆ

ಸಚಿವ ಸ್ಥಾನದಿಂದ ಮಹೇಶ ಕುಮಟಳ್ಳಿ ಔಟ್, ಉಮೇಶ ಕತ್ತಿ ಇನ್? ಡಿಸಿಎಂ ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆ ಬೆಂಗಳೂರು: ಸಂಪುಟ ವಿಸ್ತರಣೆಗೆ ಬಿಜೆಪಿ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದ್ದು,ಉಪ ಚುನಾವಣೆಯಲ್ಲೆ ಗೆದ್ದ 11 ಶಾಸಕರ ಪೈಕಿ 10 ಜನ ಶಾಸಕರಿಗೆ ಸಚಿವ ಸ್ಥಾನ ಫಿಕ್ಸ್ ಆಗಿದೆ. ಆದ್ರೆ ಅಥಣಿ ಶಾಸಕ ಮಹೇಶ ಕುಮಟಳ್ಳಿ ಅವರಿಗೆ ಸಚಿವ ಸ್ಥಾನದಿಂದ ಕೋಕ್ ನೀಡಲಾಗಿದೆ ಎನ್ನಲಾಗುತ್ತಿದೆ. ಹೌದು … ಈಗಾಗಲೇ ಅಥಣಿ ಕ್ಷೇತ್ರದಿಂದ ಲಕ್ಷ್ಮಣ ಸವದಿ ಅವರು …

Read More »

ಬೆಳಗಾವಿ ಜಿಲ್ಲಾಧಿಕಾರಿಗೆ ಪತ್ರ ಬರೆದ ನಾಗಾಭರಣ..!!

ತಾಲೂಕಿನ ಯಳ್ಳೂರು ಬಳಿಯ ರಾಜಹಂಸಗಡದಲ್ಲಿ ಶಿವಾಜಿ ಪ್ರತಿಮೆ ಸ್ಥಾಪಿಸುವ ಹಾಗೂ ಕೋಟೆಯ ಅಭಿವೃದ್ಧಿ ಯೋಜನೆಯ ಅಧಿಕೃತ ಸರಕಾರಿ ಕಾರ್ಯಕ್ರಮವು ಸಂಪೂರ್ಣವಾಗಿ ಮರಾಠಿಯಲ್ಲಿಯೇ ನಡೆದು ಭಾರಿ ವಿವಾದಕ್ಕೊಳಗಾಗಿರುವ ಪ್ರಕರಣವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಗಂಭೀರವಾಗಿ ಪರಿಗಣಿಸಿದ್ದು ಈ ಸಂಬಂಧ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಇಂದು ಎಚ್ಚರಿಕೆಯ ಪತ್ರವೊಂದನ್ನು ಬರೆದಿದೆ. ರಾಜಹಂಸಗಡ ಕಾರ್ಯಕ್ರಮದ ಬಗ್ಗೆ ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯ ಅಧ್ಯಕ್ಷ ಅಶೋಕ ಚಂದರಗಿ ಅವರು ಇಂದು ಗುರುವಾರ ಮುಂಜಾನೆ ಕನ್ನಡ …

Read More »

ಫೆಬ್ರುವರಿ 1 ರಿಂದ ಜಾರಿಗೆ ಬರುವಂತೆ ನಂದಿನಿ ಹಾಲು ಹಾಗೂ ಮೊಸರಿನ ಬೆಲೆಯನ್ನು ತಲಾ 2 ರೂ. ಹೆಚ್ಚಿಸಲು ನಿರ್ಧರಿಸಲಾಗಿದೆ

2 ರೂ. ಏರಿಸಲಿರುವ ಹಾಲಿನ ದರದಲ್ಲಿ 1 ರೂ.ನ್ನು ನೇರವಾಗಿ ರೈತರಿಗೆ ನೀಡಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. 40 ಪೈಸೆ ಹಾಲು ಮಾರಾಟ ಮಾಡುವ ಏಜೆಂಟರಿಗೆ ನೀಡಲಾಗುವುದು. ಉಳಿದ 20 ಪೈಸೆಯನ್ನು ಹಾಲು ಉತ್ಪಾದಕರ ಸಹಕಾರಿ ಸಂಘಗಳನ್ನು ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಪ್ರೋತ್ಸಾಹಧನ ರೂಪದಲ್ಲಿ ನೀಡಲು ಆಡಳಿತ ಮಂಡಳಿ ತೀರ್ಮಾನ ಫೆಬ್ರುವರಿ 1 ರಿಂದ ಜಾರಿಗೆ ಬರುವಂತೆ ನಂದಿನಿ ಹಾಲು ಹಾಗೂ ಮೊಸರಿನ ಬೆಲೆಯನ್ನು ತಲಾ 2 …

Read More »

ಹೃದಯಾಘಾತದಿಂದ ಸಾವನ್ನಪ್ಪಿದ್ದ ವೀರಯೋಧನ ಅಂತ್ಯಕ್ರೀಯೆ ನಗರದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಗುರುವಾರ ಮಧ್ಯಾಹ್ನ 1ಗಂಟೆಗೆ ಜರುಗಿತು.

ಗೋಕಾಕ: ಜಮ್ಮು ಕಾಶ್ಮೀರ ಗಡಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬಿಎಸ್‍ಎಫ್ ಯೋಧ ಈರಣ್ಣ ಬಸಲಿಂಗಪ್ಪ ಶೀಲವಂತ(29) ರಜೆಯಿಂದ ಮರಳಿ ಕರ್ತವ್ಯಕ್ಕೆ ಹಾಜರಾಗಲು ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದ ವೀರಯೋಧನ ಅಂತ್ಯಕ್ರೀಯೆ ನಗರದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಗುರುವಾರ ಮಧ್ಯಾಹ್ನ 1ಗಂಟೆಗೆ ಜರುಗಿತು. ಭಾರತಮಾತೆಯ ರಕ್ಷಣೆಗಾಗಿ ಕಳೆದ 10ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಯೋಧ ಈರಣ್ಣ ಅವರ ಪಾರ್ಥಿವ ಶರೀರ ಮುಂಬೈನಿಂದ ರೈಲು ಮಾರ್ಗವಾಗಿ ಬೆಳಿಗ್ಗೆ 8ಗಂಟೆಗೆ ನಗರಕ್ಕೆ ತಲುಪಿತು. ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ …

Read More »

ಕಾರಿನೊಂದಿಗೆ ಕಾಲುವೆಗೆ ಹಾರಿ ಆತ್ಮಹತ್ಯೆ. ಲಕ್ಷ್ಮಣ ಹಣಮಂತಪ್ಪ ದ್ಯಾಮಣ್ಣವರ್ (27) ಮೃತ ವ್ಯಕ್ತಿ

ಜಾರಕಿಹೊಹಳಿ ಸಹೋದರ ಸಮಂಧಿ,ಕಾರಿನೊಂದಿಗೆ ಕಾಲುವೆಗೆ ಹಾರಿ ಆತ್ಮಹತ್ಯೆ ಕಾರಿನೊಂದಿಗೆ ಕಾಲುವೆಗೆ ಹಾರಿ ಆತ್ಮಹತ್ಯೆ. ಲಕ್ಷ್ಮಣ ಹಣಮಂತಪ್ಪ ದ್ಯಾಮಣ್ಣವರ್ (27) ಮೃತ ವ್ಯಕ್ತಿ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಆತ್ಮಹತ್ಯೆ. ಗೋಕಾಕ್ ತಾಲೂಕಿನ ಕೊಳವಿ ಗ್ರಾಮ ಬಳಿಯ ಕಾಲುವೆ. ಹುಂಡೈ ಬ್ರಿಯೋ‌ ಕಾರ್ ಸಮೇತ ಕಾಲುವೆಗೆ ಬಿದ್ದ ವ್ಯಕ್ತಿ. ಕಾರು ಹುಡುಕಾಡಲು ಬೆಳಗ್ಗೆಯಿಂದ ಹರಸಾಹಸ. ಅಗ್ನಿ ಶಾಮಕ ಸಿಬ್ಬಂದಿ ಕಾರು ಪತ್ತೆ. ಮೃತನ ಪಾರ್ಥಿವ ಶರೀರ ಗೋಕಾಕ್ ‌ತಾಲೂಕು ಆಸ್ಪತ್ರೆಗೆ ರವಾನೆ. ಗೋಕಾಕ್ …

Read More »

ಉಪ ಮುಖ್ಯಮಂತ್ರಿ ಅಷ್ಟೇ ಅಲ್ಲ. ಸಚಿವ ಸ್ಥಾನವೂ ಸಿಗಲ್ಲ.:ಲಖನ್ ಜಾರಕಿಹೊಳಿ ವಾಗ್ದಾಳಿ

ಗೋಕಾಕ: ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ಸಹೋದರ ರಮೇಶ ಜಾರಕಿಹೊಳಿ ಅವರ ವಿರುದ್ದ ಲಖನ್ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಮೇಶ ಜಾರಕಿಹೊಳಿ ಅವರಿಗೆ ಉಪ ಮುಖ್ಯಮಂತ್ರಿ ಅಷ್ಟೇ ಅಲ್ಲ. ಸಚಿವ ಸ್ಥಾನವೂ ಸಿಗಲ್ಲ. ಒಂದು ವೇಳೆ ಅವರಿಗೆ ನೀರಾವರಿ ಮಂತ್ರಿ ಮಾಡಿದ್ರೆ, ಬಿಜೆಪಿಯನ್ನು ನೀರಿನಲ್ಲಿ ಮುಳುಗಿಸಿ ಬಿಡುತ್ತಾರೆ ಎಂದು ಲೇವಡಿ ಮಾಡಿದ್ರು. ಅವರಿಗೆ ಡಿಸಿಎಂ ಹುದ್ದೆಯೂ ಸಿಗಲ್ಲ ಎಂತಲೂ ಅವರು ಹೇಳಿದ್ರು.

Read More »

ರಮೇಶ ಜಾರಕಿಹೊಳಿ ಅವರಿಗೆ ಉಪ ಮುಖ್ಯಮಂತ್ರಿ ಅಷ್ಟೇ ಅಲ್ಲ. ಸಚಿವ ಸ್ಥಾನವೂ ಸಿಗಲ್ಲ.: ಲಖನ್ ಜಾರಕಿಹೊಳಿ ವಾಗ್ದಾಳಿ

ಗೋಕಾಕ: ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ಸಹೋದರ ರಮೇಶ ಜಾರಕಿಹೊಳಿ ಅವರ ವಿರುದ್ದ ಲಖನ್ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಮೇಶ ಜಾರಕಿಹೊಳಿ ಅವರಿಗೆ ಉಪ ಮುಖ್ಯಮಂತ್ರಿ ಅಷ್ಟೇ ಅಲ್ಲ. ಸಚಿವ ಸ್ಥಾನವೂ ಸಿಗಲ್ಲ. ಒಂದು ವೇಳೆ ಅವರಿಗೆ ನೀರಾವರಿ ಮಂತ್ರಿ ಮಾಡಿದ್ರೆ, ಬಿಜೆಪಿಯನ್ನು ನೀರಿನಲ್ಲಿ ಮುಳುಗಿಸಿ ಬಿಡುತ್ತಾರೆ ಎಂದು ಲೇವಡಿ ಮಾಡಿದ್ರು. ಅವರಿಗೆ ಡಿಸಿಎಂ ಹುದ್ದೆಯೂ ಸಿಗಲ್ಲ ಎಂತಲೂ ಅವರು ಹೇಳಿದ್ರು.

Read More »

ನಾಳೆಯೊಳಗೆ ಶೇ.99ರಷ್ಟು ಸಂಪುಟ ವಿಸ್ತರಣೆ ಕ್ಲಿಯರ್(ಇತ್ಯರ್ಥ) ಆಗಲಿದೆ.

ಮೂಲಗಳ ಪ್ರಕಾರ ಭಾನುವಾರ ಸಂಪುಟ ವಿಸ್ತರಣೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಸಮಯ ನಿಗದಿಪಡಿಸಿದ್ದು ಅಂದು 12 ಮಂದಿ ಶಾಸಕರು ಸಂಪುಟಕ್ಕೆ ಸೇರ್ಪಡೆಯಾಗುವ ಸಾಧ್ಯತೆ ಇದೆ. ಗೆದ್ದಿರುವ 11 ಮಂದಿ ಶಾಸಕರ ಪೈಕಿ 9 ಮಂದಿ ಹಾಗೂ ಮೂಲ ಬಿಜೆಪಿಯಿಂದ ಮೂವರು ಮೊದಲ ಹಂತದಲ್ಲಿ ಸಂಪುಟಕ್ಕೆ ಸೇರ್ಪಡೆಯಾಗುವ ಸಂಭವವಿದೆ. ಯಡಿಯೂರಪ್ಪ ನಾಳೆ ಬೆಂಗಳೂರಿಗೆ ಹಿಂತಿರುಗಲಿದ್ದು, ಭಾನುವಾರ ವಿಸ್ತರಣೆಗೆ ಸಮಯವನ್ನು ನಿಗದಿಪಡಿಸುವ ಸಾಧ್ಯತೆ ಇದೆ   ಬೆಂಗಳೂರು,ಜ.30- ಒಂದು ವೇಳೆ ದೆಹಲಿ ವರಿಷ್ಠರು ಅನುಮತಿ …

Read More »

ಅರ್ಧಕ್ಕೆ ನಿಂತ ಕೋಟ್ಯಾಂತರ ರೂಪಾಯಿ ಕಾಮಗಾರಿ. :3 ವರ್ಷಗಳಿಂದ ಶುರುವಾದ ಕಾಮಗಾರಿಗೆ ಇನ್ನೂ ಕೊನೆ ಯಾಗಿಲ್ಲ.

ಚಿಕ್ಕೋಡಿ, ಜ. 29: ಸಮೀಪದ ರಾಯಬಾಗ ತಾಲ್ಲೂಕಿನ ಹೊರವಲಯದಲ್ಲಿ ರೈಲ್ವೆ ಮೇಲ್ಸೇತುವೆ ಅರ್ಧಕ್ಕೆ ನಿಂತ ಕೋಟ್ಯಾಂತರ ರೂಪಾಯಿ ಕಾಮಗಾರಿ. ರಾಜ್ಯ ರೇಲ್ವೆ ಸಚಿವರಾದ ಸುರೇಶ ಅಂಗಡಿಯವರೇ ಇತ್ತ ಸ್ವಲ್ಪ ಗಮನ ಹರಿಸಿ ರಾಯಬಾಗ ಪಟ್ಟಣದ ಹೊರ ವಲಯದಲ್ಲಿ ಶುರುವಾಗಿದ್ದ ಕಾಮಗಾರಿ ಇನ್ನು ಮುಗಿಯುತ್ತಿಲ್ಲ ಸುಮಾರು 20 ಕೋಟಿ ರೂಪಾಯಿಗಳು ವೆಚ್ಚದಲ್ಲಿ ನಡೆಯುತ್ತಿರುವ ಈ ಸೇತುವೆ ಕಾಮಗಾರಿ 3 ವರ್ಷಗಳಿಂದ ಶುರುವಾದ ಕಾಮಗಾರಿಗೆ ಇನ್ನೂ ಕೊನೆ ಯಾಗಿಲ್ಲ. ಕೇವಲ ಐದು ನೂರು ಮೀಟರ್ …

Read More »