Breaking News

ಬೆಳಗಾವಿ

ದೊಡ್ಡ ಸಾಹುಕಾರನ ಮನೆ, ಗೃಹ ಪ್ರವೇಶಕ್ಕೆ ಚಿಕ್ಕ ಸಾಹುಕಾರ ……

  ಬೆಂಗಳೂರು:ಗೋಕಾಕ್ ನ ಕಾಂಗ್ರೆಸ್ ಮುಖಂಡರು ಹಾಗೂ ಉದ್ಯಮಿ ಲಖನ್ ಜಾರಕಿಹೊಳಿ ಇಂದು ಸಹೋದರನ ಹೊಸ ಮನೆ ಓಪನಿಂಗ್ ಗೆ ಹೋಗಿದ್ದಾರೆ. ಸುಮಾರು ದಿನಗಳ ಸಹೋದರರು ಮುನಿಸು ಮರೆತು ರಾಜಕೀಯ ಪಕ್ಷ ಬಂದಾಗ ಮಾತ್ರ ಬೇರೆ ನಾವು ಎಲ್ಲರೂ ಒಂದೇ ಅನ್ನೋದು ಈ ಒಂದು ಸಮಾರಂಭ ದಲ್ಲಿಯ ಚಿತ್ರಗಳು ತೋರಿಸುತ್ತೆ. – ಬೆಂಗಳೂರಿನ ಸದಾಶಿವ ನಗರದಲ್ಲಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ಮನೆಯ ಗೃಹ ಪ್ರವೇಶ ಕಾರ್ಯಕ್ರಮ ನಡೆಯಿತು. …

Read More »

ಕಚೇರಿಗಳನ್ನು ಸ್ಥಳಾಂತರ ಮಾಡುವ ಕಾರ್ಯಕ್ಕೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಚಾಲನೆ ನೀಡಿದ್ದಾರೆ.

ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಕಚೇರಿಗಳನ್ನು ಸ್ಥಳಾಂತರ ಮಾಡುವ ಕಾರ್ಯಕ್ಕೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಚಾಲನೆ ನೀಡಿದ್ದಾರೆ. ಕರ್ನಾಟಕ ಮಾಹಿತಿ ಆಯೋಗ ಬೆಳಗಾವಿ ಪೀಠವು ಸುವರ್ಣ ವಿಧಾನಸೌಧದ ಪಶ್ಚಿಮ ದ್ವಾರ, 1 ನೇ ಮಹಡಿ ಕೊಠಡಿ ಸಂಖ್ಯೆ 141 ರಲ್ಲಿ ಕಾರ್ಯಾರಂಭಿಸಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು,ಈಗಾಗಲೇ ಹಲವಾರು ಕಚೇರಿಗಳನ್ನು ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರ ಮಾಡಬೇಕು ಎಂದು ಕಟ್ಟು ನಿಟ್ಟಿನ ಸೂಚನೆ ನೀಡಿದ್ದು,ಉತ್ತರ ಕರ್ನಾಟಕದ ಜನರಿಗೆ ಅನಕೂಲವಾಗುವ ಪ್ರಮುಖ ಕಚೇರಿಗಳು ಒಂದೊಂದಾಗಿ …

Read More »

ಅಂಬಿಗ ಸಮುದಾಯದಲ್ಲಿ ಬರುವ ತಳವಾರ ಪರಿಹಾರಕ್ಕೆ ಎಸ್ ಟಿ ಜಾತಿ ಪ್ರಮಾಣ ಪತ್ರ ನೀಡಬಾರದು

ಬೆಳಗಾವಿ: ಅಂಬಿಗ ಸಮುದಾಯದಲ್ಲಿ ಬರುವ ತಳವಾರ ಪರಿಹಾರಕ್ಕೆ ಎಸ್ ಟಿ ಜಾತಿ ಪ್ರಮಾಣ ಪತ್ರ ನೀಡಬಾರದು ಎಂದು ಒತ್ತಾಯಿಸಿ ಕರ್ನಾಟಕ ವಾಲ್ಮೀಕಿ ಯುವ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ವಿಜಯ ತಳವಾರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗೆ ಮನವಿ   ಇತ್ತೀಚಿಗೆ ಎಸ್.ಟಿ.ಪಂಗಡಕ್ಕೆ ವಾಲ್ಮೀಕಿ, ನಾಯಕ ಸಮುದಾಯದ ಪರ್ಯಾಯ ಪದಗಳಾದ ತಳವಾರ, ಪರಿವಾರರಿಗೆ ಮಾತ್ರ ಎಸ್.ಟಿ ಪ್ರಮಾಣ ಪತ್ರ ನೀಡುವಂತೆ ಸರ್ಕಾರ ಆದೇಶಿಸಿದ್ದು, ಇದನ್ನು ಅನ್ಯ ಸಮುದಾಯದವರಾದ ಅಂಬಿಗರು, ಬೇಸ್ತರು, ಕೋಳಿ, ಸುಣಗಾರ …

Read More »

ತುಂಗಾ ಜಲಾಶಯದ 4 ಗೇಟ್ ಓಪನ್- 2 ಸಾವಿರ ಕ್ಯೂಸೆಕ್ ನೀರು ನದಿಗೆ ಬಿಡುಗಡೆ

ಶಿವಮೊಗ್ಗ/ ಬೆಳಗಾವಿ: ಮಲೆನಾಡು ಹಾಗೂ ತುಂಗಾ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆ ಗಾಜನೂರು ಸಮೀಪದ ತುಂಗಾ ಜಲಾಶಯ ಈಗಾಗಲೇ ಭರ್ತಿಯಾಗಿದೆ. ಹೀಗಾಗಿ ಇಂದು 4 ಕ್ರಸ್ಟ್ ಗೇಟ್ ಮೂಲಕ 2 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡುಗಡೆ ಮಾಡಲಾಗುತ್ತಿದೆ. ತುಂಗಾ ಜಲಾಶಯ 3.25 ಟಿಎಂಸಿ ಸಂಗ್ರಹ ಸಾಮರ್ಥ್ಯ ಹೊಂದಿದ್ದು, 100 ಮೀ. ಎತ್ತರವಿದೆ. ಮುಂಗಾರು ಆರಂಭದಲ್ಲಿಯೇ ಜಲಾಶಯ ಭರ್ತಿಯಾಗಿದ್ದು, ಜಲಾಶಯಕ್ಕೆ ಪ್ರತಿದಿನ 7 ಸಾವಿರ ಕ್ಯೂಸೆಕ್ …

Read More »

ಬೆಳಗಾವಿಯಲ್ಲಿ ಮಾಸ್ಕ್ ಡೇ ಆಚರಣೆ

ಮಾಸ್ಕ್ ಧರಿಸಿ ಕರೋನಾದಿಂದ ದೂರವಿರಿ! ಇಂದು ಬೆಳಗಾವಿಯ ಅಶೋಕ ಸರ್ಕಲ್ ನಿಂದ ರಾಣಿ ಚೆನ್ನಮ್ಮ ಸರ್ಕಲ್ ವರೆಗೆ ಪಾದಯಾತ್ರೆ ಮೂಲಕ ಕೊವಿಡ್ 19 ವಿರುದ್ಧ ಜಾಗೃತಿ ಮೂಡಿಸುವುದರೊಂದಿಗೆ ಜನರಿಗೆ ಮಾಸ್ಕ್ ವಿತರಿಸಲಾಯಿತು. ಕರೋನಾ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸೋಂಕಿನ ವಿರುದ್ಧ ಹೋರಾಡುವುದು ಅನಿವಾರ್ಯವಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರ ಜೊತೆಗೆ ಕಡ್ಡಾಯವಾಗಿ ಎಲ್ಲರೂ ಮಾಸ್ಕ್ ಧರಿಸಿ, ಸುರಕ್ಷಿತವಾಗಿರಿ! ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಶ್ರೀ ಎಸ್ ಬಿ ಬೊಮ್ಮನಹಳ್ಳಿ, ಕೊವಿಡ್ 19 ವಿಶೇಷ …

Read More »

ಮಹಾರಾಷ್ಟ್ರದಲ್ಲಿ ಭಾರೀ ಮಳೆ- ಚಿಕ್ಕೋಡಿ ಭಾಗದ ನದಿಗಳ ಒಳ ಹರಿವು ಹೆಚ್ಚಳ………

ಚಿಕ್ಕೋಡಿ/ಬೆಳಗಾವಿ: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ರಾಜ್ಯದ ಚಿಕ್ಕೋಡಿ, ನಿಪ್ಪಾಣಿ ತಾಲೂಕಿನ ನದಿ ತೀರದ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಚಿಕ್ಕೋಡಿ, ನಿಪ್ಪಾಣಿ ಭಾಗದ ನದಿಗಳ ಒಳಹರಿವಿನ ಪ್ರಮಾಣದಲ್ಲಿ ದಿಢೀರ್ ಹೆಚ್ಚಳ ಕಂಡಿದ್ದು, ದೂಧ್ ಗಂಗಾ, ವೇದ ಗಂಗಾ, ಕೃಷ್ಣಾ ನದಿಗಳ ಒಳಹರಿವಿನ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಹೀಗಾಗಿ ಜನರಿಗೆ ಈ ವರ್ಷವೂ ಪ್ರವಾಹದ ಭೀತಿ ಎದುರಾಗಿದೆ. ನಿಪ್ಪಾಣಿ ತಾಲೂಕಿನ ದೂಧ್ ಗಂಗಾ ನದಿಯ ಒಳಹರಿವಿನ ಪ್ರಮಾಣ ಭಾರೀ ಹೆಚ್ಚಳವಾಗಿದ್ದು, …

Read More »

ವಿಪರೀತ ಮಳೆ ಲಾರಿ ಪಲ್ಟಿ- 190 ಚೀಲ ಸಕ್ಕರೆ ಎಗರಿಸಿದ ಜನ………

ಬೆಳಗಾವಿ: ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಗೆ ಜಿಲ್ಲೆಯಲ್ಲಿ ಜನಜೀವನ ಸಂಪೂರ್ಣ ಅಸ್ಥವ್ಯವಸ್ಥವಾಗಿದ್ದು, ನದಿಗಳ ಒಳಹರಿವು ಹೆಚ್ಚಾಗಿ ರಸ್ತೆಗಳು ಬಂದ್ ಆಗಿವೆ. ಇದರ ಮಧ್ಯೆಯೇ ಸಕ್ಕರೆ ಸಾಗಿಸುತ್ತಿದ್ದ ಲಾರಿ ಮೊಗಚಿ ಬಿದ್ದಿದೆ. ಬೆಳಗಾವಿ ತಾಲೂಕಿನ ಸುತಗತ್ತಿ ಗ್ರಾಮದ ಸಮೀಪ ತಡರಾತ್ರಿ ಘಟನೆ ನಡೆದಿದ್ದು, ಮಹಾರಾಷ್ಟ್ರದ ಓಲಂ ಸಕ್ಕರೆ ಕಾರ್ಖಾನೆಯಿಂದ 300 ಚೀಲ ಸಕ್ಕರೆ ಹೊತ್ತು ಲಾರಿ ರಾಜ್ಯಕ್ಕೆ ಆಗಮಿಸುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ. ಅಪಘಾತದಲ್ಲಿ ಚಾಲಕನಿಗೆ ಗಂಭೀರ ಗಾಯಗಳಾಗಿವೆ. …

Read More »

ಲಾಕ್ ಡೌನ ಸಮಯದಲ್ಲಿ ಸಂಕಷ್ಟಕ್ಕೊಳಗಾದ ವಡಗಾವಿಯ 40 ಕುಟುಂಬಗಳಿಗೆ ಆಹಾರ ಧಾನ್ಯದ ಕಿಟ್ ವಿತರಿಸಿದರು.

ಬೆಳಗಾವಿ: ಕೊರೊನಾ ದಿಂದಾಗಿ ಸರ್ಕಾರ ಘೋಷಿಸಿದ ಲಾಕ್ ಡೌನ ಸಮಯದಲ್ಲಿ ಸಂಕಷ್ಟಕ್ಕೊಳಗಾದ ವಡಗಾವಿಯ 40 ಕುಟುಂಬಗಳಿಗೆ ಆಹಾರ ಧಾನ್ಯದ ಕಿಟ್ ವಿತರಿಸಿದರು.  ಇಲ್ಲಿನ ಅಲಾರವಾಡ ಸೇತುವೆಯ ಕೆಳಗಡೆ ಬುಧವಾರ  ಹಿರಿಯ ಕನ್ನಡ ಹೋರಾಟಗಾರ ಮಲ್ಲಪ್ಪ ಅಕ್ಷರದ, ಗಜಾನನ ಗುಂಜೇರಿ, ರಾಜೂ ಟೋಪಗಿ, ಮ್ಯಾಗೋಟಿ ಆಯೋಜಿಸಿದ್ದರು. ಜನರಿಗೆ ನೆರವಾಗುವ ದೃಷ್ಟಿಯಿಂದ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯು ಕಳೆದ ಮಾರ್ಚ 23 ರಂದು,ದಾನಿಗಳ ನೆರವಿನಿಂದ, ಆರಂಭಿಸಿದ ” ಹಸಿದವರತ್ತ ನಮ್ಮ ಚಿತ್ತ” …

Read More »

ಲಕ್ಷ್ಮೀ ಹೆಬ್ಬಾಳ್ಕರ್ ಸವಾಲು ಹಾಕಿದ್ದಾರೆ ಎನ್ನುವುದು ಮೀಡಿಯಾಗಳ ಸೃಷ್ಟಿ: ರಮೇಶ ಜಾರಕಿಹೊಳಿ

ಗೋಕಾಕ : ಬೆಳಗಾವಿ ತಾಲೂಕಾ ಪ್ರಗತಿ ಪರಿಶೀಲನಾ ಸಭೆಯಲ್ಲಿ  ಬಿಜೆಪಿ ನಾಯಕರು ಮತ್ತು ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ   ನಡೆದ ಮಾತಿನ ಚಕಮಕಿ ಕುರಿತು ಇಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಗೋಕಾಕದಲ್ಲಿ ಪ್ರತಿಕ್ರಿಯೆ ನೀಡಿ  ಲಕ್ಷ್ಮೀ ಹೆಬ್ಬಾಳ್ಕರ್ ಸವಾಲು ಹಾಕಿದ್ದಾರೆ ಎನ್ನುವುದು ಮೀಡಿಯಾಗಳ ಸೃಷ್ಟಿ, ಲಕ್ಷ್ಮಿ ಹೆಬ್ಬಾಳ್ಕರ್ ನನಗೆ ಸವಾಲು ಹಾಕಿಲ್ಲ. ಅವರ ಪಕ್ಷದ ಪರವಾಗಿ ಅವರು ಮಾತನಾಡಿದ್ದಾರೆ ಎಂದು ಹೇಳಿದ್ದಾರೆ.  ನಗರದ ತಾ. ಪಂ. ಕಚೇರಿಯಲ್ಲಿ …

Read More »

ಮೂಲ ಸೌಕರ್ಯ ಪೂರೈಸಲುದಗಿಸುವಂತೆ ಸಚಿವ …….

ಕಾಯಿಪಲ್ಯ ವ್ಯಾಪಾರಸ್ಥರಿಂದ ಮಾರು ಕಟ್ಟೆಗೆ ಮೂಲ ಸೌಕರ್ಯ ಪೂರೈಸಲು ಜಲಸಂಪನ್ಮೂಲ ಸಚಿವರಿಗೆ ಮನವಿ ಘಟಪ್ರಭಾ: ಘಟಪ್ರಭಾ ತರಕಾರಿ ಮಾರುಕಟ್ಟೆಯಲ್ಲಿ ಮೂಲ ಸೌಕರ್ಯಗಳನ್ನು ಒದಗಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರಿಗೆ ತರಕಾರಿ ವ್ಯಾಪಾರಸ್ಥರು ಮತ್ತು ಜನಪ್ರತಿನಿಧಿಗಳು ಇಂದು  ಮನವಿ ಸಲ್ಲಿಸಿದರು. ಪಟ್ಟಣದ ತರಕಾರಿ ಮಾರುಕಟ್ಟೆ ತುಂಬಾ ಹೆಸರುವಾಸಿಯಾಗಿದ್ದು ದಿನನಿತ್ಯ  ಸುತ್ತ ಮುತ್ತಲಿನ ಹಳ್ಳಿಯ ನೂರಾರು  ರೈತರು ತಾವು ಬೆಳಸಿದ ತರಕಾರಿಗಳನ್ನು ಮಾರಾಟ ಮಾಡಲು ಮಾರುಕಟ್ಟೆಗೆ ಬರುತ್ತಾರೆ. ಆದ್ರೆ ಮಾರುಕಟ್ಟೆಯಲ್ಲಿ …

Read More »