Home / ಜಿಲ್ಲೆ / ಬೆಳಗಾವಿ (page 525)

ಬೆಳಗಾವಿ

 ತಂದೆ ಮಗ ಮತ್ತು ತಾಯಿಯ ಬರ್ಬರವಾಗಿ ಹತ್ಯೆ

ಬೈಲಹೊಂಗಲ ತಾಲೂಕು ದೊಡವಾಡ ಗ್ರಾಮದಲ್ಲಿ ತ್ರಿವಳಿ ಕೊಲೆ ನಡೆದಿದೆ. ತಂದೆ ಮಗ ಮತ್ತು ತಾಯಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.  ಕಳೆದ ರಾತ್ರಿ ಅಪರಿಚಿತ ದುಷ್ಕರ್ಮಿಗಳಿಂದ ಈ ಭೀಕರ ಕೃತ್ಯ ನಡೆದಿದೆ. ತಾಲೂಕು ಪಂಚಾಯತಿ ಮಾಜಿ ಸದಸ್ಯ ಶಿವಾನಂದ ಅಂದಾನಶೆಟ್ಟಿ, ಹೆಂಡತಿ ಶಾಂತವ್ವಾ ಮತ್ತು ಪುತ್ರ ವಿನೋದ್ ಅಂದಾನಶೆಟ್ಟಿ ಕೊಲೆಯಾಗಿದ್ದಾರೆ. ಒಂದೇ ಮನೆಯಲ್ಲಿ ಮೂರು ಜನರನ್ನು ಕೊಚ್ಚಿ ಕೊಲೆ ಮಾಡಲಾಗಿದೆ. ಹಳೆ ದ್ವೇಷ ಹಿನ್ನೆಲೆಯಲ್ಲಿ  ಈ ಕೊಲೆ ನಡೆದಿರು ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ದೊಡ್ಡವಾಡ ಪೊಲೀಸರು …

Read More »

ಸೌಭಾಗ್ಯಲಕ್ಷ್ಮೀ ಶುಗರ್ಸ್ ಫ್ಯಾಕ್ಟರಿಯಲ್ಲಿ ಪಲ್ಸ ಪೋಲಿಯೊ ಅಭಿಯಾನಶ್ರೀ ಸಂತೋಷ ಜಾರಕಿಹೊಳಿ ಭಾಗವಹಿಸಿದರು.

ಇಂದು ಎಲ್ಲೆಡೆ ಪಲ್ಸ ಪೋಲಿಯೊ ಅಭಿಯಾನ ಸೌಭಾಗ್ಯಲಕ್ಷ್ಮೀ ಶುಗರ್ಸ್ ಫ್ಯಾಕ್ಟರಿಯಲ್ಲಿಯೂ ಕೂಡ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಸೌಭಾಗ್ಯಲಕ್ಷ್ಮೀ ಶುಗರ್ಸ್ ಫ್ಯಾಕ್ಟರಿ ಚೇರಮನರಾದ ಶ್ರೀ ಸಂತೋಷ ಜಾರಕಿಹೊಳಿ ಭಾಗವಹಿಸಿದರು. ಇಂದು ಎಲ್ಲೆಡೆ ಪಲ್ಸ ಪೋಲಿಯೊ ಅಭಿಯಾನ ನಡೆಯುತ್ತಿದೆ. ಅದರಂತೆಯೇ ಗೋಕಾಕ ತಾಲೂಕಿನ ಹಿರೇನಂದಿ ಗ್ರಾಮದ ಸೌಭಾಗ್ಯಲಕ್ಷ್ಮೀ ಶುಗರ್ಸ್ ಫ್ಯಾಕ್ಟರಿಯಲ್ಲಿಯೂ ಕೂಡ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ಸೌಭಾಗ್ಯಲಕ್ಷ್ಮೀ ಶುಗರ್ಸ್ ಫ್ಯಾಕ್ಟರಿ ಚೇರಮನರಾದ …

Read More »

ಶಿವಸೇನೆ ನಾಯಕ ಸಂಜಯ ರಾವುತ್ ಕರ್ನಾಟಕದ ಪೊಲೀಸರು ಸಾಧ್ಯವಾದರೆ ನನ್ನನ್ನು ತಡೆಯಲಿ ಎಂದು ಸವಾಲು ಹಾಕಿದ್ದಾರೆ.

ಬೆಳಗಾವಿ,ಜ.18- ಗಡಿ ಭಾಗದಲ್ಲಿ ಶಿವಸೇನೆ, ಎಂಇಎಸ್ ನಾಯಕರ ಪುಂಡಾಟಿಕೆ; ಅಟ್ಟಹಾಸ, ಉದ್ಧಟತನ ಮುಂದುವರೆದಿದ್ದು ಶಿವಸೇನೆ ನಾಯಕ ಸಂಜಯ ರಾವುತ್ ಕರ್ನಾಟಕದ ಪೊಲೀಸರಿಗೇ ಸವಾಲೆಸೆದಿದ್ದು ಬೆಳಗಾವಿ ಗಡಿ ಭಾಗದಲ್ಲಿ ಇಂದೂ ಕೂಡ ಉದ್ವಿಗ್ನ ವಾತಾವರಣ ನಿರ್ಮಾಣಗೊಂಡಿದೆ. ಶಿವಸೇನೆಯ ನಾಯಕ, ಸದಾ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಲ್ಲಿ ಇರುವ ಸಂಜಯ ರಾವುತ್ ಇಂದು ಮುಂಜನೆ ಮುಂಬೈನಲ್ಲಿ ಮಾತನಾಡಿ, ಸಂಜೆ ಬೆಳಗಾವಿಗೆ ಆಗಮಿಸುತ್ತಿದ್ದು, ಕರ್ನಾಟಕದ ಪೊಲೀಸರು ಸಾಧ್ಯವಾದರೆ ನನ್ನನ್ನು ತಡೆಯಲಿ ಎಂದು ಸವಾಲು ಹಾಕಿದ್ದಾರೆ. ಆದರೆ …

Read More »

ಲೊಳಸುರ್ ಸೇತುವೆ ಮೇಲೆ ಅಪಘಾತ

ನಗರಕ್ಕೇ ಹತ್ತಿರದ ಲೊಳಸುರ್ ಸೇತುವೆ ಮೇಲೆ ಅಪಘಾತ ನಡೆದಿದ್ದು ದ್ವಿಚಕ್ರ ವಾಹನದ ಮೇಲೆ ಇದ್ದ ಬಸಲಿಗುಂದಿ ಗ್ರಾಮದ ವೃದ್ದ ಮಹಿಳೆ ಲಕ್ಕವ್ವ ಪಾಟೀಲ್ (70) ಹಾಗೂ ಪುರುಷ ಅರಭಾವಿ ಯ ನಿವೃತ್ತ ಶಿಕ್ಷಕ ಮೂರಸಿದ್ದಪ್ಪ ಪಾಟೀಲ್ (80) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ

Read More »

ಮಹಾರಾಷ್ಟ್ರದ ಗಡಿಯಲ್ಲಿಎರಡೂ ರಾಜ್ಯಗಳ ನಡುವಿನ ಬಸ್ ಸಂಚಾರವನ್ನು ನಿನ್ನೆ ರಾತ್ರಿಯಿಂದ ನಿಲ್ಲಿಸಲಾಗಿದೆ

ಬೆಳಗಾವಿ: ನಿನ್ನೆ ಮಹಾರಾಷ್ಟ್ರ ಏಕೀಕರಣ ಸಮಿತಿ ಆಯೋಜಿಸಿದ್ದ ‘ಹುತಾತ್ಮಾ ದಿನ’ದ ಕಾಯ೯ಕ್ರಮದಲ್ಲಿ ಭಾಗವಹಿಸಿಲು ಆಗಮಿಸಿದ್ದ ಮಹಾರಾಷ್ಟ್ರ ಸಚಿವ ರಾಜೇಂದ್ರ ಪಾಟೀಲ (ಯಡ್ರಾವಕರ) ಅವರನ್ನು ಪೊಲೀಸರು ವಶಕ್ಕೆ ಪಡೆದು ಬಿಡುಗಡೆ ಮಾಡಿದ ಬಳಿಕ, ಮಹಾರಾಷ್ಟ್ರದ ಗಡಿಯಲ್ಲಿ, ವಿಶೇಷವಾಗಿ ಕೊಲ್ಲಾಪುರ ಜಿಲ್ಲೆಯಲ್ಲಿ ಪರಿಸ್ಥಿತಿ ಹದಗೆಟ್ಟಿದ್ದು, ಈ ಹಿನ್ನೆಲೆಯಲ್ಲಿ ಎರಡೂ ರಾಜ್ಯಗಳ ನಡುವಿನ ಬಸ್ ಸಂಚಾರವನ್ನು ನಿನ್ನೆ ರಾತ್ರಿಯಿಂದ ನಿಲ್ಲಿಸಲಾಗಿದೆ.       ಸಚಿವ ರಾಜೇಂದ್ರ ಪಾಟೀಲ ಪೊಲೀಸರ ಕಣ್ಣು ತಪ್ಪಿಸಲು, ಕಾಗಲನಿಂದ ಸಾಮಾನ್ಯರಂತೆ …

Read More »

ಮುಗಳಖೋಡದ ಜಿಡಗಾ ಮಠದಲ್ಲಿ ನಾಳೆ (ಭಾನುವಾರ) ‘ಅಜ್ಜನ ರೊಟ್ಟಿ ಬುತ್ತಿ ಜಾತ್ರೆ

ಬೆಳಗಾವಿ: ಲಕ್ಷಾಂತರ ಭಕ್ತರನ್ನು ಹೊಂದಿರುವ ರಾಯಬಾಗ ತಾಲೂಕು ಮುಗಳಖೋಡದ ಜಿಡಗಾ ಮಠದಲ್ಲಿ ನಾಳೆ (ಭಾನುವಾರ) ‘ಅಜ್ಜನ ರೊಟ್ಟಿ ಬುತ್ತಿ ಜಾತ್ರೆ’ಯನ್ನು ಆಯೋಜಿಸಲಾಗಿದ್ದು, ಹತ್ತು ಸಾವಿರಕ್ಕಿಂತಲೂ ಹೆಚ್ಚು ಭಕ್ತಾದಿಗಳು ರೊಟ್ಟಿಯ ಬುತ್ತಿಯನ್ನು ಮಠಕ್ಕೆ ಸಲ್ಲಿಸಲಿದ್ದಾರೆ. ಪ್ರತಿವಷ೯ ಬಣದ ಹುಣ್ಣಿಮೆಯಿಂದ ಶ್ರೀ ಯಲ್ಲಾಲಿಂಗ ಸ್ವಾಮೀಜಿಗಳ ಪುಣ್ಯಾರಾಧನೆ ದಿನದ ವರೆಗೆ, ಅಂದರೆ 11 ದಿನಗಳ ಕಾಲ ಭಕ್ತರು ರೊಟ್ಟಿ ಬುತ್ತಿಯನ್ನು ತಂದು ಮಠಕ್ಕೆ ಅಪಿ೯ಸುತ್ತಿದ್ದರು. ಈ ಬಾರಿ ಈ ಕಾಯ೯ಕ್ರಮವನ್ನು ಒಂದೇ ದಿನ ಇಡಲಾಗಿದೆ. …

Read More »

ನಗರಸಭೆ ನೆಪದಲ್ಲಿ ರಸ್ತೆ ಬದಿಯ ವ್ಯಾಪಾರಸ್ಥರ ಅಂಗಡಿಗಳನ್ನು ತೆರವುಗೊಳಿಸುತ್ತಿರುವ ಹಿಂದೆ ಭಾರಿ ಭ್ರಷ್ಟಾಚಾರ

ಗೋಕಾಕ: ನಗರಸಭೆ ನೆಪದಲ್ಲಿ ರಸ್ತೆ ಬದಿಯ ವ್ಯಾಪಾರಸ್ಥರ ಅಂಗಡಿಗಳನ್ನು ತೆರವುಗೊಳಿಸುತ್ತಿರುವ ಹಿಂದೆ ಭಾರಿ ಭ್ರಷ್ಟಾಚಾರ ಪಿತೂರಿ ಅಡಗಿದ್ದು, ವ್ಯಾಪಾರಸ್ಥರು ನ್ಯಾಯಬದ್ಧವಾಗಿ ಹೋರಾಟ ನಡೆಸಬೇಕು.ನಾವು ನಿಮ್ಮ ಬೆಂಬಲಕ್ಕೆ ಇರುತ್ತೇವೆ ಎಂದು ಕಾಂಗ್ರೆಸ್ ಮುಖಂಡ ಲಖನ್ ಜಾರಕಿಹೊಳಿ ಹೇಳಿದರು. ಇಂದು ಗೃಹ ಕಚೇರಿಯಲ್ಲಿ ಮಾತನಾಡಿ ಪುಟಪಾತ್ ಟೆಂಡರ್ ನೆಪ ಹೇಳಿ ಅಂಗಡಿಗಳನ್ನು ತೆರುವುಗೊಳಿಸಲಾಗುತ್ತಿದೆ. ಪುಟ ಪಾತ್ ಗಾಗಿ ಒಟ್ಟು 24 ಕೋಟಿ ರೂ. ಟೆಂಡರ್ ಪಾಸಾಗಿದ್ದು, ಸುಮಾರು ಹತ್ತು ಕೋಟಿ ಕಿಕ್ ಬ್ಯಾಕ್ …

Read More »

ಚಿಕ್ಕೋಡಿ ತಾಲ್ಲೂಕಿನ ಸುಕ್ಷೇತ್ ಕೇರೂರ ಗ್ರಾಮದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಕೂಡ 37ನೆಯ ವೇದಾಂತ ಪರಿಷತ್ತು ಕಾರ್ಯಕ್ರಮ

ಚಿಕ್ಕೋಡಿ ತಾಲ್ಲೂಕಿನ ಸುಕ್ಷೇತ್ ಕೇರೂರ ಗ್ರಾಮದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಕೂಡ 37ನೆಯ ವೇದಾಂತ ಪರಿಷತ್ತು ಕಾರ್ಯಕ್ರಮವು ಮಾತನಾಡುವ ನಡೆದಾಡುವ ದೇವರು ಶ್ರೀ ಶಿವಾನಂದ ಭಾರತಿ ಮಹಾಸ್ವಾಮೀಜಿಯವರ ದಿವ್ಯಸಾನಿಧ್ಯದಲ್ಲಿ ಹಾಗೂ ಹುಬ್ಬಳ್ಳಿಯ ಜಡಿ ಮಠದ ಪೀಠಾಧಿಪತಿಗಳಾದ ಶ್ರೀರಾಮಾನಂದ ಭಾರತಿ ಮಹಾಸ್ವಾಮಿಗಳ ನೇತೃತ್ವದಲ್ಲಿ ಹುಬ್ಬಳ್ಳಿಯ ಸಿದ್ಧಾರೂಢ ಮಠದ ಸ್ವಾಮಿಗಳ ಆದ ಶ್ರೀ ಸಚ್ಚಿದಾನಂದ ಮಹಾಸ್ವಾಮಿಗಳು, ಶ್ರೀ ಸಂಪಾದನಾ ಮಹಾಸ್ವಾಮಿಗಳು ಚರಮೂರ್ತಿ ಮಠ ಚಿಕ್ಕೋಡಿ, ಮಾತೋಶ್ರೀ ಶ್ರೀ ಅಕ್ಕಮಹಾದೇವಿ ತಾಯಿಯವರು ಕದಳಿ ಮಠ …

Read More »

ಪಟ್ಟಣದ ಎನ್ ಸಿ ಹೈಸ್ಕೂಲಿನಲ್ಲಿ ಹುಟ್ಟು ಹಬ್ಬದ ಆಚರಣೆಯ ಸಮಯದಲ್ಲಿ ಮಹಾಂತೇಶ ಕವಟಗಿಮಠ ಚಿಕ್ಕೋಡಿ ಹಣಬರ ಸಮಾಜದ ಶ್ರೀ ಕೃಷ್ಣ ಭವನಕ್ಕೆ ರೂ10ಲಕ್ಷ ಅನುದಾನ ನೀಡಿದರು.

ಚಿಕ್ಕೋಡಿ – ಪಟ್ಟಣದ ಎನ್ ಸಿ ಹೈಸ್ಕೂಲಿನಲ್ಲಿ ಹುಟ್ಟು ಹಬ್ಬದ ಆಚರಣೆಯ ಸಮಯದಲ್ಲಿ ಮಹಾಂತೇಶ ಕವಟಗಿಮಠ ಚಿಕ್ಕೋಡಿ ಹಣಬರ ಸಮಾಜದ ಶ್ರೀ ಕೃಷ್ಣ ಭವನಕ್ಕೆ ರೂ10ಲಕ್ಷ ಅನುದಾನ ನೀಡಿದರು. ಈ ಸಮಯದಲ್ಲಿ ಪಟ್ಟಣದ ಹಣಬರ ಸಮಾಜದ ಮುಖಂಡರಾದ ಬಿ ಆರ್ ಸಂಗಪ್ಪಗೋಳ, ಮಡಿಬಾಬಾ ಬಸರಗಿ, ಕುಮಾರ ಮದನಗೊಳ, ಸಂತೊಷ ಟವಳೆ, ಸಾಗರ ಮುಂಡೆ, ಮಹಾದೇವ ಕರೊಲೆ, ರಮೇಶ ಚೌಡನ್ನವರ, ಜಾನು ಅಮಾತೆ, ಸಿದ್ರಾಮ ಮುಂಡೆ, ನಂದಿಕುರಳಿ ಸರ್, ಚಂದು ನಾಯಿಕ, …

Read More »

ಕಡೋಲಕರ ನೇತೃತ್ವದ ತಂಡ ವನ್ಯಪ್ರಾಣಿಆರೋಪಿತರನ್ನುಬಂಧಿಸುವಲ್ಲಿ ಯಶಸ್ವಿಯಾಗಿದೆ.

ಖಾನಾಪುರ: ವನ್ಯಪ್ರಾಣಿಗಳನ್ನು ಹತ್ಯೆಗೈದು ಸ್ವಲಾಭಕ್ಕೆ ಬಳಸುತ್ತಿದ್ದ ಒಟ್ಟು ಆರು ಆರೋಪಿತರನ್ನು ಪ್ರತ್ಯೇಕ ಪ್ರಕರಣಗಳಲ್ಲಿ ಗೋಲಿಹಳ್ಳಿ ವಲಯ ಅರಣ್ಯಾಧಿಕಾರಿ ಶ್ರೀನಾಥ ಕಡೋಲಕರ ನೇತೃತ್ವದ ತಂಡ ಗುರುವಾರ ಬಂಧಿಸುವಲ್ಲಿ ಯಶಸ್ವಿಯಾಗಿದೆ. ಕಿತ್ತೂರು ವಿಭಾಗದ ಉಪ ವಲಯ ಅರಣ್ಯಾಧಿಕಾರಿ ಸಿದ್ಧಲಿಂಗೇಶ್ವರ ಮಗದುಮ್ ಪ್ರಕರಣ ಪತ್ತೆ ಹಚ್ಚಿದ್ದು, ಕೊಲ್ಲಲಾದ ಜಿಂಕೆ ಹಾಗೂ ಬೈಕ್ ಮತ್ತು ಉಪಯೋಗಿಸಲಾದ ಆಯುಧ ಸಲಕರಣೆಗಳ ಸಹಿತ ಹಲವು ಆರೋಪಿತರನ್ನು ಸಿದ್ದಲಿಂಗೇಶ್ವರ ಮಗದುಮ ವಶಕ್ಕೆ ಪಡೆದಿದ್ದಾರೆ. ಕಿತ್ತೂರಿನ ಸೋಮವಾರ ಪೇಟೆಯ ಬಸವರಾಜ ಕೊಳೆಪ್ಪ …

Read More »