ಬೆಳಗಾವಿ: ಯಮಕನಮರಡಿ ವಿಧಾನಸಭಾ ಕ್ಷೇತ್ರದ ಕಾಕತಿ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿ ಇರುವ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಜರುಗಿತು. ಇದೇ ವೇಳೆ ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳನ್ನು ಸಮರ್ಪಕವಾಗಿ ಬಳಸಿಕೊಂಡು ಕಾಂಗ್ರೆಸ್ ಎದುರಾಳಿ ಪಕ್ಷಕ್ಕೆ ಕೌಂಟರ್ ಕೊಡಬೇಕಾಗಿದೆ. ಪಕ್ಷ ಸಂಘಟನೆಗೆ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕಾಗಿದೆ.ಎಂದು ಕಾರ್ಯಕರ್ತರಿಗೆ ಕರೆ ನೀಡಿದರು. ಪ್ರತಿದಿನ ಸೋಶಿಯಲ್ ಮೀಡಿಯಾದಲ್ಲಿ ಎದುರಾಳಿ …
Read More »ಕಟ್ಟಡ ಕಾರ್ಮಿಕರ ಅನುದಾನದಲ್ಲಿ ಮಂಜೂರಾದ ಸಂತ್ರಸ್ತರಿಗೆ ಆಹಾರ ಧಾನ್ಯಗಳ ಕಿಟ್ಟನ್ನು ರಾಜ್ಯ ಸರ್ಕಾರದ ಜವಳಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸಚಿವರಾದ ಸನ್ಮಾನ್ಯ ಶ್ರೀ ಶ್ರೀಮಂತ ಪಾಟೀಲ ವಿತರಣೆ
ಶಿರಗುಪ್ಪಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಸಂಸದರ ಕಟ್ಟಡ ಕಾರ್ಮಿಕರ ಅನುದಾನದಲ್ಲಿ ಮಂಜೂರಾದ ಸಂತ್ರಸ್ತರಿಗೆ ಆಹಾರ ಧಾನ್ಯಗಳ ಕಿಟ್ಟನ್ನು ರಾಜ್ಯ ಸರ್ಕಾರದ ಜವಳಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸಚಿವರಾದ ಸನ್ಮಾನ್ಯ ಶ್ರೀ ಶ್ರೀಮಂತ ಪಾಟೀಲ ಅವರು ಹಾಗೂ ವಿಧಾನ ಪರಿಷತ್ ಮುಖ್ಯ ಸಚೇತಕರಾದ ಮಾನ್ಯ ಶ್ರೀ ಮಹಾಂತೇಶ ಕವಟಗಿಮಠ ಅವರ ನೇತೃತ್ವದಲ್ಲಿ ವಿತರಿಸಲಾಯಿತ್ತು. ಈ ಸಮಯದಲ್ಲಿ ಶಿರಗುಪ್ಪಿ ಗ್ರಾಮದ ಮುಖಂಡರು ಪ್ರೀತಿಯಿಂದ ಮಾಡಿದ ಸನ್ಮಾನವನ್ನು ಸಚಿವರು ಸ್ವೀಕರಿಸಿದರು. ಈ ಸಮಯದಲ್ಲಿ …
Read More »ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಅವರು ಬೆಳಗಾವಿಯಲ್ಲಿರುವ ವೀರರಾಣಿ ಕಿತ್ತೂರು ಚನ್ನಮ್ಮಾಜಿಯ ಪ್ರತಿಮೆಗೆ ಮಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಬೆಳಗಾವಿ-ರಾಜ್ಯಸಭಾ ಸದಸ್ಯರಾಗಿ ಏಕಾಏಕಿ ಜಾಕ್ ಫಾಟ್ ಹೊಡೆದ ಬಿಜೆಪಿಯ ಕ್ರಿಯಾಶೀಲ ಮುಖಂಡ ಈರಣ್ಣಾ ಕಡಾಡಿ ಅವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾದ ಬಳಿಕ ಪ್ರಥಮವಾಗಿ ಬೆಳಗಾವಿಗೆ ಆಗಮಿಸಿದರು. ಬೆಳಗಾವಿ ಜಿಲ್ಲೆಯ ನೂರಾರು ಕಾರ್ಯಕರ್ತರು ಈರಣ್ಣಾ ಕಡಾಡಿ ಅವರನ್ನು ಸುವರ್ಣ ವಿಧಾನಸೌಧದ ಬಳಿ ತಡೆದು ಅವರನ್ನು ಆತ್ಮೀಯವಾಗಿ ಸ್ವಾಗತಿಸಿ ಬೆಳಗಾವಿಗೆ ಬರಮಾಡಿಕೊಂಡರು. ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಅವರು ಬೆಳಗಾವಿಯಲ್ಲಿರುವ ವೀರರಾಣಿ ಕಿತ್ತೂರು ಚನ್ನಮ್ಮಾಜಿಯ ಪ್ರತಿಮೆಗೆ ಮಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಬೆಳಗಾವಿ-ರಾಜ್ಯಸಭಾ …
Read More »ಪುಂಡಾಟಿಕ್ಕೆ ತೋರಿದ ಹೊಮ್ ಕ್ವಾರಂಟೈನ್ ಜನ
ಯಮಕನಮರಡಿ: ಮಹಾರಾಷ್ಟ್ರದ ಮುಂಬಯಿ ನಿಂದ ಬಂದ ಜನರನ ಪಾಸಿಟಿವ್ ಪ್ರಾಥಮಿಕ ಸಂಪರ್ಕ ಇದ್ದಂತ ಜನ ಹೊಮ ಕ್ವಾರಂಟೈನ್ ನಲ್ಲಿ ಇಡಲಾಗಿದ್ದು ಇವರ ಆರೋಗ್ಯ ಬಗ್ಗೆ ಚಿಕಿತ್ಸೆ ನೀಡಲು ಹೋದಾಗ ಪಿಡಿಒ ಹಾಗೂ ಗ್ರಾಮ ಲೆಕ್ಕಾಧಿಕಾರಿ ಮತ್ತು ಆರೋಗ್ಯ ಸಿಬ್ಬಂದಿ ಮೇಲೆ ಮೇಲೆ ದಬ್ಬಾಳಿಕೆ ಮಾಡಿ ಹಲ್ಲೆ ಮಾಡಿದ್ದಾರೆ. ಗ್ರಾಮ ಪಂಚಾಯತ್ ಪಿಡಿಒ ಗ್ರಾಮ ಲೆಕ್ಕಾಧಿಕಾರಿ ಆರೋಗ್ಯ ಸಿಬ್ಬಂದಿ ಅವರು ಹೊಮ್ ಕ್ವಾರಂಟೈನ್ ನಲ್ಲಿದ್ದ ಜನರ ಗಂಟಲ ದೃವ ಪರೀಕ್ಷೆಗೆ ಒಳಪಡಿಸುವಾಗ …
Read More »ಉದ್ಘಾಟನೆಗೊಂಡು ಎರಡನೆ ವರ್ಷಕ್ಕೆ ಪಾದಾರ್ಪನೆಮಾಡಿತು.
ಇವತ್ತು ಕರ್ನಾಟಕ ಪ್ರಜಾ ರಕ್ಷಣೆ ಸೇನೆ (ರಿ) ನಮ್ಮ ಗೋಕಾಕ ತಾಲೂಕ ಘಟಕ ಉದ್ಘಾಟನೆಗೊಂಡು ಎರಡನೆ ವರ್ಷಕ್ಕೆ ಪಾದಾರ್ಪನೆಮಾಡಿತು. ಸಂಸ್ಥಾಪಕ ರಾಜ್ಯಾದ್ಯಕ್ಷರಾದ ಜೆ ಯತಿಶಗೌಡ್ರ ಅವರ ಮಾರ್ಗದರ್ಶನ ಮತ್ತು ಕಾರ್ಮಿಕ ಘಟಕದ ರಾಜ್ಯಾದ್ಯಕ್ಷರಾದ ಎಂ ವೀ ಮಂಜುನಾಥ, ಯುವ ಘಟಕದ ರಾಜ್ಯಾದ್ಯಕ್ಷರಾದ ಜ್ಯೋತಿಕುಮಾರ ಆಚಾರಿ ಅವರ ಮಾರ್ಗದರ್ಶನ ಮೂಲಕ ಸುಮಾರು ಎರಡು ವರ್ಷಗಳಿಂದ ಸಾಮಾಜಿಕ ಚಟುವಟಿಕೆಗಳು, ಹೋರಾಟಗಳು ಮಾಡ್ತಾಬಂದಿದ್ದು, ಇವತ್ತು ದ್ವಿತೀಯ ವರ್ಷಾಚರಣೆಯನ್ನು ಗೋಕಾಕದ ಶಿವಾ ಪೌಂಡೆಶನ ಅನಾಥ ಮಕ್ಕಳಿಗೆ,ಬೇಟೆಗೆರಿಯ …
Read More »ಬೆಳಗಾವಿ:ಕೊರೋನಾ ವಾರಿಯರ್ಸ್ಗೆ ಸರ್ಕಾರ ಆಘಾತ ನೀಡಿದೆ.
ಬೆಳಗಾವಿ: ದೇಶದಲ್ಲಿ ಕೊರೊನಾ ಮಹಾಮಾರಿ ಕದಂಬಬಾಹು ಚಾಚುತ್ತಾ ರಣಕೇಕೆ ಹಾಕುತ್ತಿದೆ. ಇದೇ ಸಂದರ್ಭದಲ್ಲಿ ಸರ್ಕಾರ, ಶಂಕಿತರ ವರದಿ ಬರುವ ಮುನ್ನವೇ ಕ್ವಾರಂಟೈನ್ ಕೇಂದ್ರದಿಂದ ಬಿಡುಗಡೆ ಮಾಡಿ ಎಡವಟ್ಟು ಮಾಡುತ್ತಿದ್ದು, ಇದೀಗ ಮತ್ತೊಂದು ಎಡವಟ್ಟು ಮಾಡಿದೆ. ತಮ್ಮ ಜೀವವನ್ನೇ ಪಣಕ್ಕಿಟ್ಟು ಸೋಂಕಿತರು ಗುಣಮುಖರಾಗಲು ಅದಮ್ಯ ಸೇವೆ ಸಲ್ಲಿಸುತ್ತಿರುವ ಕೊರೋನಾ ವಾರಿಯರ್ಸ್ಗೆ ಸರ್ಕಾರ ಆಘಾತ ನೀಡಿದೆ. ಕೋವಿಡ್ ವಾರ್ಡಿನಲ್ಲಿ ಹಾಗೂ ಕೋವಿಡ್ ಟೆಸ್ಟಿಂಗ್ ಲ್ಯಾಬ್ನಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಸರ್ಕಾರ ಲಾಡ್ಜ್ಗಳಲ್ಲಿ ಇರಲು …
Read More »ಮುಂಬೈನಿಂದ ಬೆಳಗಾವಿ, ಬಂದವರನ್ನು ಕ್ವಾರೆಂಟೈನ್ನಲ್ಲಿಟ್ಟು ವರದಿಗೂ ಮುನ್ನವೇ ಮನೆಗೆ ಕಳಿಸುತ್ತಾರೆ.
ಬೆಳಗಾವಿ: ಮುಂಬೈನಿಂದ ಬಂದವರನ್ನು ಕ್ವಾರೆಂಟೈನ್ನಲ್ಲಿಟ್ಟು ವರದಿಗೂ ಮುನ್ನವೇ ಮನೆಗೆ ಕಳಿಸುತ್ತಾರೆ. ಮನೆಗೆ ಹೋದ ಎರಡೇ ದಿನಕ್ಕೆ ಸೋಂಕಿತರು ಅಂತ ಮತ್ತೆ ಕರೆತಂದು ಆಸ್ಪತ್ರೆಗೆ ದಾಖಲಿಸ್ತಾರೆ. ಹೌದು. ಬೆಳಗಾವಿಯ ಅತಿವಾಡ ಗ್ರಾಮದಲ್ಲಿ ಎಲ್ಲವೂ ಅತಿಯಾಗಿದೆ ಎನ್ನಿಸುತ್ತಿದೆ. ಮೇ 25ರಂದು ಮುಂಬೈನಿಂದ 48 ಮಂದಿ ವಾಪಸ್ ಬರುತ್ತಾರೆ. ಬಂದವರೆಲ್ಲರನ್ನೂ ಕ್ವಾರಂಟೈನ್ ಮಾಡ್ತಾರೆ. 14 ದಿನಗಳ ಬಳಿಕ ವರದಿ ಬರುವ ಮುನ್ನವೇ ಎಲ್ಲರನ್ನೂ ಮನೆಗೆ ಕಳುಹಿಸ್ತಾರೆ. ಮನೆಗೆ ಹೋದ 48 ಜನರಲ್ಲಿ 14 ಮಂದಿಗೆ …
Read More »ಬೆಳಗಾವಿ ಜಿಲ್ಲೆಯಲ್ಲಿ ಶೇ.10ರಿಂದ 15ರಷ್ಟು ಜನರಲ್ಲಿ ಕೊರೋನಾ ಸೋಂಕು ಇದೆ: ಪಿ.ವಿ.ಮೋಹನ್
ಬೆಳಗಾವಿ – ಬೆಳಗಾವಿ ಜಿಲ್ಲೆಯಲ್ಲಿ ಶೇ.10ರಿಂದ 15ರಷ್ಟು ಜನರಲ್ಲಿ ಕೊರೋನಾ ಸೋಂಕು ಇದೆ. ಜಿಲ್ಲಾಡಳಿತ ಇದನ್ನು ಮುಚ್ಚಿಡುತ್ತಿದೆ. ಸರಿಯಾಗಿ ಟೆಸ್ಟ್ ಮಾಡುತ್ತಿಲ್ಲ ಎಂದು ಕೆಪಿಸಿಸಿ ಕಾರ್ಯದರ್ಶಿ, ಬೆಳಗಾವಿ ಜಿಲ್ಲಾ ಉಸ್ತುವಾರಿ ಪಿ.ವಿ.ಮೋಹನ್ ಆರೋಪಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೇರೆ ರಾಜ್ಯದಿಂದ ಬರುವವರನ್ನು ಸರಿಯಾಗಿ ಚೆಕ್ ಮಾಡುತ್ತಿಲ್ಲ, ಕ್ವಾರಂಟೈನ್ ಮಾಡುತ್ತಿಲ್ಲ. ಎಲ್ಲರಿಗೂ ಮುಕ್ತ ಅವಕಾಶ ನೀಡಲಾಗಿದೆ. ಜಿಲ್ಲೆಯಲ್ಲಿ ವ್ಯಾಪಕವಾಗಿ ಸೋಂಕು ಹರಡುತ್ತಿದೆ. ಸರಿಯಾಗಿ ಚೆಕ್ ಮಾಡಿದರೆ ಶೇ.10ರಿಂದ 15ರಷ್ಟು ಜನರಿಗೆ ಸೋಂಕು …
Read More »ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ 50 ಸಾವಿರ ರೂ. ನೀಡಿದ ಬೆಳಗಾವಿ ಎಸ್ಪಿ…………
ಚಿಕ್ಕೋಡಿ: ಸಾಲ ಬಾದೆ ತಳಲಾರದೆ ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಬೆಳಗಾವಿ ಎಸ್ಪಿ ಹಣ ಸಹಾಯ ಮಾಡಿದ್ದಾರೆ. ಒಂದು ತಿಂಗಳ ಹಿಂದೆ ತಾನು ಕೊರೆಸಿದ ಕೊಳವೆ ಬಾವಿಯಲ್ಲಿ ನೀರು ಬಾರದ ಕಾರಣ ಸಾಲದ ಸುಳಿಗೆ ಸಿಲುಕಿ ಮನನೊಂದು ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರು. ಮೃತ ಕುಟುಂಬದ ಸ್ಥಿತಿ ಚಿಂತಾಜನಕವಾಗಿರುವುದನ್ನು ಕಂಡು ಅವರ ಕುಟುಂಬದ ಆಸರೆಗಾಗಿ ಹಾಗೂ ಇಬ್ಬರ ಮಕ್ಕಳ ಶಿಕ್ಷಣಕ್ಕಾಗಿ ಅನಕೂಲವಾಗಲು ಬೆಳಗಾವಿ ಎಸ್ಪಿ ಲಕ್ಷ್ಮಣ ನಿಂಬರಗಿ 50 ಸಾವಿರ ಧನ …
Read More »ನಾವು ನಮ್ಮ ಪ್ರಾಣ ಕೊಟ್ಟೆವು ಆದ್ರೆ ನಮ್ಮ ಹಕ್ಕು ಬಿಡಲಾರೆ ವು………
ಇಂದು ಗೋಕಾಕ ನಗರದಲ್ಲಿ ತಹಸೀಲ್ದಾರ್ ಮೂಲಕ ಮುಖ್ಯ ಮಂತ್ರಿ ಗಳಿಗೆ ಅರ್ಜಿ ಸಲ್ಲಿಸಿದ ನಂತರ ನಮ್ಮ ವಾಹಿನಿ ಜೊತೆ ಮಾತನಾಡಿದ ಸಂಘಟನೆ ಅಧ್ಯಕ್ಷರು ಎನ್ ಹೇಳ್ತಾರೆ ನೋಡೋಣ ಬನ್ನಿ ಪ್ರೊಟೆಸ್ಟ್ ಗಳು ಅಂದರೆ ನಮ್ಮಲಿ ಇದೊಂದು ದಿನದ ಕೆಲಸ ಥರ ಆಗಿದೆ ನಮ್ಮಲ್ಲಿ ನೀರು ಬೇಕು ಅಂದ್ರು ಚಳುವಳಿ ಮಾಡಬೇಕು ಕಬ್ಬಿನ ಬಿಲ್ಲು ಬೇಕು ಅಂದ್ರು ಚಳುವಳಿ ಮಾಡಬೇಕು, ನಮ್ಮಲ್ಲಿ ಈ ಚಳುವಳಿ ಗಳು ಪ್ರತಿಯೊಂದು ಜಿಲ್ಲೆಯಲ್ಲಿ ತಾಲೂಕ ಮಟ್ಟದಲ್ಲಿ …
Read More »