Breaking News

ಬೆಳಗಾವಿ

ಕೊರೋನಾ ವಾರಿಯರ್ಸ್ ಆಶಾ ಕಾರ್ಯಕರ್ತೆಯರಿಗೆ 3000 ಚೆಕ್ ವಿತರಣೆ: ಶ್ರೀ ರಮೇಶ ಜಾರಕಿಹೊಳಿ

ಗೋಕಾಕ :ಗೋಕಾಕ ತಾಲೂಕಿನ ಸಹಕಾರ ಸಂಘಗಳು ಸೌಹಾರ್ದ ಸಹಕಾರಿಗಳು ಮತ್ತು ಬೆಳಗಾವಿ ಹಾಲು ಒಕ್ಕೂಟ ಬೆಳಗಾವಿ. ಇವರುಗಳು ಸಂಯುಕ್ತ ಆಶ್ರಯದಲ್ಲಿ ಕೋವಿಡ್ ೧೯ಮಾಹಾಮಾರಿ ವಿರುದ್ಧ ಹೋರಾಡುತ್ತಿರುವ “ಕೋರಾನ ವೈರಿರ್ಯಸಗೆ” ಹಾಗೂ ಆಶಾ ಕಾರ್ಯಕರ್ತೆಯಿರಿಗೆ. ತಲ್ಲಾ ೩೦೦೦ ರಂತೆ ಪ್ರೋತ್ಸಾಹ ಧನ ಸಹಾಯ ಚಕ್  ವಿತರಣಾ ಸಮಾರಂಭಕ್ಕೆ ಶ್ರೀ ಸನ್ಮಾನ ರಮೇಶ್ ಜಾರಕಿಹೂಳಿ ಜಲಸಂಪನ್ಮೂಲ ಸಚಿವರು ಚಾಲನೆ ನೀಡಿದರು. ಇದೆ ಸಮಯದಲ್ಲಿ ಎಲ್ಲಾ ಸಹಕಾರಿ ಸಂಘಗಳು ಕಾರ್ಯದರ್ಶಿಗಳು ಮತ್ತು ಹಾಲು ಉತ್ಪಾದಕರ …

Read More »

ಕೊರೋನಾ,ಪಾಸಿಟಿವ್ ಪ್ರಕರಣ ಬೆಳಕಿಗೆ ಬಂದಾಗ ಯಾವ ರೀತಿಯ ಭಯ ಇತ್ತೋ ಆ ಭಯ ಈಗ ನಿರ್ಭಯವಾಗಿದೆ.

ಬೆಳಗಾವಿ :ಬೆಳಗಾವಿ ಜಿಲ್ಲೆಯಲ್ಲಿ ಮೊದಲ ಕೊರೋನಾ,ಪಾಸಿಟಿವ್  ಪ್ರಕರಣ ಬೆಳಕಿಗೆ ಬಂದಾಗ ಯಾವ ರೀತಿಯ ಭಯ ಇತ್ತೋ ಆ ಭಯ ಈಗ ನಿರ್ಭಯವಾಗಿದೆ.ಬೆಳಗಾವಿ ಜಿಲ್ಲೆಯಲ್ಲಿ ಇಲ್ಲಿಯವರೆಗೆ,ಸೊಂಕಿತರ ಸಂಖ್ಯೆ 300 ಗಡಿ ದಾಟಿದರೂ ಜನ ನಿರ್ಭಿತರಾಗಿ ಓಡಾಡುತ್ತಿದ್ದಾರೆ‌. ಆರಂಭದಲ್ಲಿ,ಮಾಸ್ಕ್ ಹಾಕಿಕೊಂಡು,ಸೈನಿಟೈಸರ್ ಬಾಟಲಿಯನ್ನು ಜೇಬಿನಲ್ಲಿ ಇಟ್ಟು, ಸೋಶಿಯಲ್ ಡಿಸ್ಟನ್ಸ್ ಕಾಯ್ದುಕೊಂಡು, ಓಡಾಡಿದ್ದರು,ದಿನಕಳೆದಂತೆ ಸೊಂಕಿತರ ಸಂಖ್ಯೆ ಹೆಚ್ಚಾದರೂ ಜನರಲ್ಲಿದ್ದ ಭೀತಿ ಮಾತ್ರ ದೂರವಾಗಿದೆ. ಜನ ಆರಂಭದಲ್ಲಿ ಕೊರೋನಾ ಬಂದಿದೆ ಎಂದು ಹೆದರಿದ್ದರು,ಈಗ ಬೆಳಗಾವಿ ಜನರ ಓಡಾಟ,ಧೈರ್ಯ, …

Read More »

ವರ್ಷವಾದರೂ ದೊರಕದ ಪರಿಹಾರ: ಹೋರಾಟದ ಎಚ್ಚರಿಕೆ ನೀಡಿದ ಬೆಳಗಾವಿಯ ಪ್ರವಾಹ ಸಂತ್ರಸ್ತರು

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ ಬಂದು ವರ್ಷ ಕಳೆದರೂ ಸರಕಾರದಿಂದ 9 ಸಾವಿರಕ್ಕೂ ಹೆಚ್ಚಿನ ಸಂತ್ರಸ್ತ ಕುಟುಂಬಗಳಿಗೆ ಇಲ್ಲಿಯವರೆಗೂ ಯಾವುದೇ ಪರಿಹಾರ ದೊರಕಿಲ್ಲ ಎಂದು ತಿಳಿದುಬಂದಿದೆ. ಕಳೆದ ವರ್ಷ ಜುಲೈ ತಿಂಗಳಲ್ಲಿ ಬೆಳಗಾವಿ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಪ್ರವಾಹ ಬಂದು ಅಪಾರ ಹಾನಿ ಸಂಭವಿಸಿತ್ತು. ಆ ಪ್ರವಾಹದಲ್ಲಿ ಮನೆ ಕಳೆದುಕೊಂಡವರಿಗೆ ತಾಂತ್ರಿಕ ಸಮಸ್ಯೆ ಕಾರಣ ನೀಡಿ ಪರಿಹಾರ ಮಂಜೂರು ಮಾಡಲು ಸಾಧ್ಯವಾಗಿಲ್ಲ ಎಂದು ಜಿಲ್ಲಾಡಳಿತದ ಅಧಿಕೃತ ಅಂಕಿ-ಅಂಶಗಳು ಹೇಳುತ್ತಿವೆ. ಮನೆ …

Read More »

ಯಮಕನಮರಡಿ ವಿಧಾನಸಭಾ ಕ್ಷೇತ್ರದ ಕಾಕತಿ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆ :ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಜರುಗಿತು.

ಬೆಳಗಾವಿ: ಯಮಕನಮರಡಿ ವಿಧಾನಸಭಾ ಕ್ಷೇತ್ರದ ಕಾಕತಿ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿ ಇರುವ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಜರುಗಿತು. ಇದೇ ವೇಳೆ ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳನ್ನು ಸಮರ್ಪಕವಾಗಿ ಬಳಸಿಕೊಂಡು ಕಾಂಗ್ರೆಸ್ ಎದುರಾಳಿ ಪಕ್ಷಕ್ಕೆ ಕೌಂಟರ್ ಕೊಡಬೇಕಾಗಿದೆ. ಪಕ್ಷ ಸಂಘಟನೆಗೆ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕಾಗಿದೆ.ಎಂದು ಕಾರ್ಯಕರ್ತರಿಗೆ ಕರೆ ನೀಡಿದರು. ಪ್ರತಿದಿನ ಸೋಶಿಯಲ್ ಮೀಡಿಯಾದಲ್ಲಿ ಎದುರಾಳಿ …

Read More »

ಕಟ್ಟಡ ಕಾರ್ಮಿಕರ ಅನುದಾನದಲ್ಲಿ ಮಂಜೂರಾದ ಸಂತ್ರಸ್ತರಿಗೆ ಆಹಾರ ಧಾನ್ಯಗಳ ಕಿಟ್ಟನ್ನು ರಾಜ್ಯ ಸರ್ಕಾರದ ಜವಳಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸಚಿವರಾದ ಸನ್ಮಾನ್ಯ ಶ್ರೀ ಶ್ರೀಮಂತ ಪಾಟೀಲ ವಿತರಣೆ

ಶಿರಗುಪ್ಪಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಸಂಸದರ ಕಟ್ಟಡ ಕಾರ್ಮಿಕರ ಅನುದಾನದಲ್ಲಿ ಮಂಜೂರಾದ ಸಂತ್ರಸ್ತರಿಗೆ ಆಹಾರ ಧಾನ್ಯಗಳ ಕಿಟ್ಟನ್ನು ರಾಜ್ಯ ಸರ್ಕಾರದ ಜವಳಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸಚಿವರಾದ ಸನ್ಮಾನ್ಯ ಶ್ರೀ ಶ್ರೀಮಂತ ಪಾಟೀಲ ಅವರು ಹಾಗೂ ವಿಧಾನ ಪರಿಷತ್ ಮುಖ್ಯ ಸಚೇತಕರಾದ ಮಾನ್ಯ ಶ್ರೀ ಮಹಾಂತೇಶ ಕವಟಗಿಮಠ ಅವರ ನೇತೃತ್ವದಲ್ಲಿ ವಿತರಿಸಲಾಯಿತ್ತು. ಈ ಸಮಯದಲ್ಲಿ ಶಿರಗುಪ್ಪಿ ಗ್ರಾಮದ ಮುಖಂಡರು ಪ್ರೀತಿಯಿಂದ ಮಾಡಿದ ಸನ್ಮಾನವನ್ನು ಸಚಿವರು ಸ್ವೀಕರಿಸಿದರು. ಈ ಸಮಯದಲ್ಲಿ …

Read More »

ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಅವರು ಬೆಳಗಾವಿಯಲ್ಲಿರುವ ವೀರರಾಣಿ ಕಿತ್ತೂರು ಚನ್ನಮ್ಮಾಜಿಯ ಪ್ರತಿಮೆಗೆ ಮಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

ಬೆಳಗಾವಿ-ರಾಜ್ಯಸಭಾ ಸದಸ್ಯರಾಗಿ ಏಕಾಏಕಿ ಜಾಕ್ ಫಾಟ್ ಹೊಡೆದ ಬಿಜೆಪಿಯ ಕ್ರಿಯಾಶೀಲ ಮುಖಂಡ ಈರಣ್ಣಾ ಕಡಾಡಿ ಅವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾದ ಬಳಿಕ ಪ್ರಥಮವಾಗಿ ಬೆಳಗಾವಿಗೆ ಆಗಮಿಸಿದರು. ಬೆಳಗಾವಿ ಜಿಲ್ಲೆಯ ನೂರಾರು ಕಾರ್ಯಕರ್ತರು ಈರಣ್ಣಾ ಕಡಾಡಿ ಅವರನ್ನು ಸುವರ್ಣ ವಿಧಾನಸೌಧದ ಬಳಿ ತಡೆದು ಅವರನ್ನು ಆತ್ಮೀಯವಾಗಿ ಸ್ವಾಗತಿಸಿ ಬೆಳಗಾವಿಗೆ ಬರಮಾಡಿಕೊಂಡರು. ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಅವರು ಬೆಳಗಾವಿಯಲ್ಲಿರುವ ವೀರರಾಣಿ ಕಿತ್ತೂರು ಚನ್ನಮ್ಮಾಜಿಯ ಪ್ರತಿಮೆಗೆ ಮಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಬೆಳಗಾವಿ-ರಾಜ್ಯಸಭಾ …

Read More »

ಪುಂಡಾಟಿಕ್ಕೆ ತೋರಿದ ಹೊಮ್ ಕ್ವಾರಂಟೈನ್ ಜನ

ಯಮಕನಮರಡಿ: ಮಹಾರಾಷ್ಟ್ರದ ಮುಂಬಯಿ ನಿಂದ ಬಂದ ಜನರನ ಪಾಸಿಟಿವ್ ಪ್ರಾಥಮಿಕ ಸಂಪರ್ಕ ಇದ್ದಂತ ಜನ ಹೊಮ ಕ್ವಾರಂಟೈನ್ ನಲ್ಲಿ ಇಡಲಾಗಿದ್ದು ಇವರ ಆರೋಗ್ಯ ಬಗ್ಗೆ ಚಿಕಿತ್ಸೆ ನೀಡಲು ಹೋದಾಗ ಪಿಡಿಒ ಹಾಗೂ ಗ್ರಾಮ ಲೆಕ್ಕಾಧಿಕಾರಿ ಮತ್ತು ಆರೋಗ್ಯ ಸಿಬ್ಬಂದಿ ಮೇಲೆ ಮೇಲೆ ದಬ್ಬಾಳಿಕೆ ಮಾಡಿ ಹಲ್ಲೆ ಮಾಡಿದ್ದಾರೆ. ಗ್ರಾಮ ಪಂಚಾಯತ್ ‌ಪಿಡಿಒ ಗ್ರಾಮ ಲೆಕ್ಕಾಧಿಕಾರಿ ಆರೋಗ್ಯ ಸಿಬ್ಬಂದಿ ಅವರು ಹೊಮ್ ಕ್ವಾರಂಟೈನ್ ನಲ್ಲಿದ್ದ ಜನರ ಗಂಟಲ ದೃವ ಪರೀಕ್ಷೆಗೆ ಒಳಪಡಿಸುವಾಗ …

Read More »

ಉದ್ಘಾಟನೆಗೊಂಡು ಎರಡನೆ ವರ್ಷಕ್ಕೆ ಪಾದಾರ್ಪನೆಮಾಡಿತು.

ಇವತ್ತು ಕರ್ನಾಟಕ ಪ್ರಜಾ ರಕ್ಷಣೆ ಸೇನೆ (ರಿ) ನಮ್ಮ ಗೋಕಾಕ ತಾಲೂಕ ಘಟಕ ಉದ್ಘಾಟನೆಗೊಂಡು ಎರಡನೆ ವರ್ಷಕ್ಕೆ ಪಾದಾರ್ಪನೆಮಾಡಿತು. ಸಂಸ್ಥಾಪಕ ರಾಜ್ಯಾದ್ಯಕ್ಷರಾದ ಜೆ ಯತಿಶಗೌಡ್ರ ಅವರ ಮಾರ್ಗದರ್ಶನ ಮತ್ತು ಕಾರ್ಮಿಕ ಘಟಕದ ರಾಜ್ಯಾದ್ಯಕ್ಷರಾದ ಎಂ ವೀ ಮಂಜುನಾಥ, ಯುವ ಘಟಕದ ರಾಜ್ಯಾದ್ಯಕ್ಷರಾದ ಜ್ಯೋತಿಕುಮಾರ ಆಚಾರಿ ಅವರ ಮಾರ್ಗದರ್ಶನ ಮೂಲಕ ಸುಮಾರು ಎರಡು ವರ್ಷಗಳಿಂದ ಸಾಮಾಜಿಕ ಚಟುವಟಿಕೆಗಳು, ಹೋರಾಟಗಳು ಮಾಡ್ತಾಬಂದಿದ್ದು, ಇವತ್ತು ದ್ವಿತೀಯ ವರ್ಷಾಚರಣೆಯನ್ನು ಗೋಕಾಕದ ಶಿವಾ ಪೌಂಡೆಶನ ಅನಾಥ ಮಕ್ಕಳಿಗೆ,ಬೇಟೆಗೆರಿಯ …

Read More »

ಬೆಳಗಾವಿ:ಕೊರೋನಾ ವಾರಿಯರ್ಸ್‍ಗೆ ಸರ್ಕಾರ ಆಘಾತ ನೀಡಿದೆ.

ಬೆಳಗಾವಿ: ದೇಶದಲ್ಲಿ ಕೊರೊನಾ ಮಹಾಮಾರಿ ಕದಂಬಬಾಹು ಚಾಚುತ್ತಾ ರಣಕೇಕೆ ಹಾಕುತ್ತಿದೆ. ಇದೇ ಸಂದರ್ಭದಲ್ಲಿ ಸರ್ಕಾರ, ಶಂಕಿತರ ವರದಿ ಬರುವ ಮುನ್ನವೇ ಕ್ವಾರಂಟೈನ್ ಕೇಂದ್ರದಿಂದ ಬಿಡುಗಡೆ ಮಾಡಿ ಎಡವಟ್ಟು ಮಾಡುತ್ತಿದ್ದು, ಇದೀಗ ಮತ್ತೊಂದು ಎಡವಟ್ಟು ಮಾಡಿದೆ. ತಮ್ಮ ಜೀವವನ್ನೇ ಪಣಕ್ಕಿಟ್ಟು ಸೋಂಕಿತರು ಗುಣಮುಖರಾಗಲು ಅದಮ್ಯ ಸೇವೆ ಸಲ್ಲಿಸುತ್ತಿರುವ ಕೊರೋನಾ ವಾರಿಯರ್ಸ್‍ಗೆ ಸರ್ಕಾರ ಆಘಾತ ನೀಡಿದೆ. ಕೋವಿಡ್ ವಾರ್ಡಿನಲ್ಲಿ ಹಾಗೂ ಕೋವಿಡ್ ಟೆಸ್ಟಿಂಗ್ ಲ್ಯಾಬ್‍ನಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಸರ್ಕಾರ ಲಾಡ್ಜ್‍ಗಳಲ್ಲಿ ಇರಲು …

Read More »

ಮುಂಬೈನಿಂದ ಬೆಳಗಾವಿ, ಬಂದವರನ್ನು ಕ್ವಾರೆಂಟೈನ್‍ನಲ್ಲಿಟ್ಟು ವರದಿಗೂ ಮುನ್ನವೇ ಮನೆಗೆ ಕಳಿಸುತ್ತಾರೆ.

ಬೆಳಗಾವಿ: ಮುಂಬೈನಿಂದ ಬಂದವರನ್ನು ಕ್ವಾರೆಂಟೈನ್‍ನಲ್ಲಿಟ್ಟು ವರದಿಗೂ ಮುನ್ನವೇ ಮನೆಗೆ ಕಳಿಸುತ್ತಾರೆ. ಮನೆಗೆ ಹೋದ ಎರಡೇ ದಿನಕ್ಕೆ ಸೋಂಕಿತರು ಅಂತ ಮತ್ತೆ ಕರೆತಂದು ಆಸ್ಪತ್ರೆಗೆ ದಾಖಲಿಸ್ತಾರೆ. ಹೌದು. ಬೆಳಗಾವಿಯ ಅತಿವಾಡ ಗ್ರಾಮದಲ್ಲಿ ಎಲ್ಲವೂ ಅತಿಯಾಗಿದೆ ಎನ್ನಿಸುತ್ತಿದೆ. ಮೇ 25ರಂದು ಮುಂಬೈನಿಂದ 48 ಮಂದಿ ವಾಪಸ್ ಬರುತ್ತಾರೆ. ಬಂದವರೆಲ್ಲರನ್ನೂ ಕ್ವಾರಂಟೈನ್ ಮಾಡ್ತಾರೆ. 14 ದಿನಗಳ ಬಳಿಕ ವರದಿ ಬರುವ ಮುನ್ನವೇ ಎಲ್ಲರನ್ನೂ ಮನೆಗೆ ಕಳುಹಿಸ್ತಾರೆ. ಮನೆಗೆ ಹೋದ 48 ಜನರಲ್ಲಿ 14 ಮಂದಿಗೆ …

Read More »