Breaking News
Home / ಜಿಲ್ಲೆ / ಬೆಳಗಾವಿ (page 529)

ಬೆಳಗಾವಿ

ವಿವಿಧ ಬೇಡಿಕೆಗಳಿಗಾಗಿ ಆಶಾ ಕಾರ್ಯಕರ್ತರ ಬೃಹತ್ ಪ್ರತಿಭಟನೆ

  ಆಶಾ ಕಾರ್ಯಕರ್ತೆಯರಿಗೆ ನೀಡಬೇಕಿದ್ದ 15 ತಿಂಗಳ ಬಾಕಿ ಪ್ರೊತ್ಸಾಹ ಧನವನ್ನು ಪಾವತಿಸಬೇಕು ಅಲ್ಲಿಯವರೆಗೂ ಅನಿರ್ಧಿಷ್ಟಾವದಿ ಕೆಲಸವನ್ನು ಸ್ಥಗಿತಗೊಳಿಸುತ್ತೇವೆ ಎಂದು ಆಗ್ರಹಿಸಿ ಬೆಳಗಾವಿಯಲ್ಲಿ ಆಶಾ ಕಾರ್ಯಕರ್ತೆಯರಿಂದ ಬೃಹತ್ ಪ್ರತಿಭಟನೆ ಮಾಡಲಾಯಿತು. ವಿವಿಧ ಬೇಡಿಕೆಗಳಲ್ಲಿ ಒಂದಾದ ಎಂ.ಸಿ.ಟಿಎಸ್ ಪ್ರೊತ್ಸಾಹ ಧನವನ್ನು ಪಾವತಿಸುವವರೆಗೂ ರಾಜ್ಯದ ಎಲ್ಲ ಆಶಾ ಕಾರ್ಯಕರ್ತೆಯರು ಅನಿರ್ಧಿಷ್ಟಾವದಿ ಕೆಲಸವನ್ನು ಸ್ಥಗಿತಗೊಳಿಸಿದ್ದೇವೆ ಕೂಡಲೇ ನಮ್ಮಬೇಡಿಕೆಗಳನ್ನು ಈಡೇರಿಸಬೇಕು. ನಮ್ಮನ್ನು ಕೆಲಸದಿಂದ ತೆಗೆಯುವ ಬೆದರಿಕೆ ಹಾಕುವುದನ್ನು ಕೈಬಿಡಬೇಕೆಂದು ಬೃಹತ್ ಪ್ರತಿಭಟನೆ ನಡೆಸಿದರು. ಆಶಾ ಕಾರ್ಯಕರ್ತರ …

Read More »

ಪ್ರಚೋದನಕಾರಿ ಹೇಳಿಕೆ ನೀಡಿದ ಬಳ್ಳಾರಿ ಶಾಸಕ ಸೋಮಶೇಖರ ರೆಡ್ಡಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿ.ಎಸ್.ಲೋಕೇಶ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ

ಬೆಳಗಾವಿ: ನಿರ್ದಿಷ್ಟ ಪಕ್ಷ ಹಾಗೂ ಸಮುದಾಯವನ್ನು ಗುರುತಿಸಿ ಪ್ರಚೋದನಕಾರಿ ಹೇಳಿಕೆ ನೀಡಿದ ಬಳ್ಳಾರಿ ಶಾಸಕ ಸೋಮಶೇಖರ ರೆಡ್ಡಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್‍ನ ಕಾರ್ಯಕರ್ತರು ಪೊಲೀಸ್ ಆಯುಕ್ತ ಬಿ.ಎಸ್.ಲೋಕೇಶ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಕಾಂಗ್ರೆಸ್ ಗ್ರಾಮೀಣ ಘಟಕದ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿದರು. ಬಳ್ಳಾರಿ ಶಾಸಕ ಸೋಮಶೇಖರ ರೆಡ್ಡಿ ಮನಬಂದಂತೆ ಮಾತನಾಡಿದ್ದಾರೆ. ಇತ್ತೀಚಿಗೆ ಸಿಎಎ ಬೆಂಬಲಿಸಿ ನಡೆಸಿದ ಜಾಗೃತಿ ಸಭೆಯಲ್ಲಿ …

Read More »

ಅಭಿಮಾನಿಗಳಿಂದ ಶಾಸಕರಿಗೆ ಬೃಹತ್ ಸೇಬಿನ ಹಾರ ಹಾಕಿ ಸ್ವಾಗತ; ಮಕ್ಕಳಿಗೆ ಸೇಬು ವಿತರಣೆ..

  ಬಾಕ್ಸ್ : ಏಳಪಟ್ಟಿ ಗ್ರಾಮಕ್ಕೆ ಭೇಟಿ ನೀಡಿದ ಶಾಸಕ ರಮೇಶ ಜಾರಕಿಹೊಳಿ/ಅಭಿಮಾನಿಗಳಿಂದ ಸೇಬಿನ ಹಾರ ಹಾಕಿ ಗ್ರಾಮಕ್ಕೆ ಸ್ವಾಗತ/ಹಾರಕ್ಕೆ ಬಳಸಿದ ಹಣ್ಣುಗಳು ವಸತಿ ಶಾಲೆ ಮಕ್ಕಳಿಗೆ ವಿತರಣೆ ಕೆಲ ದಿನಗಳ ಹಿಂದೆ ಗೋಕಾಕ ಮತಕ್ಷೇತ್ರದ ಏಳಪಟ್ಟಿ ಗ್ರಾಮಕ್ಕೆ ಭೇಟಿ ನೀಡಿದ್ದ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಅಭಿಮಾನಿಗಳು ಸೇಬಿನ ಹಾರ ಹಾಕಿ ಸ್ವಾಗತಿಸಿ ಗ್ರಾಮಕ್ಕೆ ಅದ್ದೂರಿಯಾಗಿ ಬರಮಾಡಿಕೊಂಡಿದ್ದರು.ನಂತರ ಭವ್ಯ ಮೆರವಣಿಗೆ ಮೂಲಕ ಗ್ರಾಮದ ದೇವಸ್ಥಾನ ಗಳಿಗೆ ಭೇಟಿ ನೀಡಿದ …

Read More »

ಜೈವಿಕ ಇಂಧನ ಉತ್ಪಾದನೆ ಅತ್ಯಗತ್ಯವಾಗಿದ್ದು, ಸ್ಥಳೀಯವಾಗಿ ಉತ್ಪಾದನೆಯಿಂದ ಇಂಧನ ಆಮದು ಪ್ರಮಾಣವನ್ನು ಕಡಿಮೆಗೊಳಿಸಬಹುದು.

ಬೆಳಗಾವಿ: ಎಥೆನಾಲ್ ದರ ನಿಶ್ಚಿತವಿಲ್ಲದೇ ದರ ಏರಿಳಿತ ಕಂಡರೆ ಬಂಡವಾಳ ಹೂಡಿಕೆ ಮಾಡಿರುವ ಕಾರ್ಖಾನೆ ಮಾಲೀಕರಿಗೆ ಆರ್ಥಿಕ ತೊಂದರೆಯಾಗುತ್ತದೆ. ಆದ್ದರಿಂದ ದರ ನಿಗದಿ ಹಾಗೂ ಅವಧಿಯ ಬಗ್ಗೆ ಸ್ಪಷ್ಟತೆ ತರಬೇಕಿದೆ. ಈ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬದ್ಧವಾಗಿವೆ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಭರವಸೆ ನೀಡಿದರು. ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ(ಕೆ.ಎಸ್.ಬಿ.ಡಿ.ಬಿ) ಹಾಗೂ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಸಮಿತಿ (ಕೆ.ಎಸ್.ಸಿ.ಎಸ್.ಟಿ) ಆಶ್ರಯದಲ್ಲಿ …

Read More »

ಬೆಳಗಾವಿ ನಗರದಲ್ಲಿ ಪ್ಲಾಸ್ಟಿಕ್ ಖರೀಧಿಸಿದ್ರೆ,ಮಾರಿದ್ರೆ ಹುಷಾರ್

ಬೆಳಗಾವಿಯಲ್ಲಿ ಇನ್ಮುಂದೆ ಪ್ಲಾಸ್ಟಿಕ್ ಖರೀಧಿಸಿದ್ರೆ,ಮಾರಿದ್ರೆ ಹುಷಾರ್….!!! ಬೆಳಗಾವಿ- ಬೆಳಗಾವಿ ನಗರದಲ್ಲಿ ಪ್ಲಾಸ್ಟಿಕ್ ಖರೀದಿ ,ಮತ್ತು ಮಾರಾಟಕ್ಕೆ ಬ್ರೆಕ್ ಹಾಕಲು ಇಬ್ಬರಿಗೂ ದಂಡ ವಿಧಿಸಿ ಪ್ಲಾಸ್ಟಿಕ್ ಬಳಕೆ ನಿಷೇಧವನ್ನು ಸಮರ್ಪಕವಾಗಿ ಜಾರಿಗೆ ತರುತ್ತೇವೆ ಎಂದು ರಾಷ್ಟ್ರೀಯ ಹಸಿರು ನ್ಯಾಯಾಧೀಕಣದ ರಾಜ್ಯಮಟ್ಟದ ಸಮಿತಿಯ ಅಧ್ಯಕ್ಷರಾದ ನ್ಯಾಯಮೂರ್ತಿ ಸುಭಾಷ್ ಅಡಿ ಅವರು ಎಚ್ಚರಿಕೆ ನೀಡಿದ್ದಾರೆ. ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಸಭೆ ನಡೆಸಿ ಇದಾದಬಳಿಕ ಪತ್ರಿಕಾಗೋಷ್ಠಿಯನ್ನು ನಡೆಸಿದ ಅವರು ಬೆಳಗಾವಿ ನಗರದಲ್ಲಿ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ …

Read More »

ಗ್ರಾಮ ಪಂಚಾಯಿತಿ ಚುನಾವಣಾ ವೇಳಾಪಟ್ಟಿ ಪ್ರಕಟ

ಗ್ರಾಮ ಪಂಚಾಯಿತಿ ಚುನಾವಣಾ ವೇಳಾಪಟ್ಟಿ ಪ್ರಕಟ ಬೆಂಗಳೂರು, ಮೇ. 5: ರಾಜ್ಯದ ಗ್ರಾಮ ಪಂಚಾಯಿತಿಚುನಾವಣೆ ವೇಳಾಪಟ್ಟಿ ಪ್ರಕಟವಾಗಿದೆ. ರಾಜ್ಯ ಚುನಾವಣಾ ಆಯೋಗದ ಆಯುಕ್ತ ಪಿಎನ್ ಶ್ರೀನಿವಾಸಾಚಾರಿ ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ನೀತಿ ಸಂಹಿತೆ ಮೇ 10 ರಂದು ಜಾರಿಯಾಗಲಿದ್ದು, ಜೂನ್ 5 ರಂದು ಫಲಿತಾಂಶ ಪ್ರಕಟವಾಗಲಿದೆ. ಕಡ್ಡಾಯ ಮತದಾನ ಮತ್ತು ಮಹಿಳೆಯರಿಗೆ ಶೇ. 50 ಮೀಸಲು ಕಲ್ಪಿಸುವ ಪಂಜಾಯತ್ ರಾಜ್ ತಿದ್ದುಪಡಿ ಅನ್ವಯ ಚುನಾವಣೆ ನಡೆಯುತ್ತಿರುವುದು ಈ ಬಾರಿಯ ವಿಶೇಷ.[ಪಂಚಾಯಿತಿ …

Read More »

ನಮ್ಮ ಬೆಳಗಾವಿಯ ಜನರ ಸೇವೆಗೆ 9 ಹೈಟೆಕ್ ಬಸ್’ಗಳ ಲೋಕಾರ್ಪಣೆ”

“ನಮ್ಮ ಬೆಳಗಾವಿಯ ಜನರ ಸೇವೆಗೆ 9 ಹೈಟೆಕ್ ಬಸ್’ಗಳ ಲೋಕಾರ್ಪಣೆ” ಇಂದು ನಗರದ ಕೇಂದ್ರ ಬಸ್ ನಿಲ್ದಾಣ ಆವರಣದಲ್ಲಿ ನೂತನ ಒಬ್ಬತ್ತು ಹೈಟೆಕ್ ಬಸ್ ಗಳಿಗೆ ಪೂಜೆ ನೆರವೇರಿಸಿ ಬಸ್ ಸಂಚಾರಕ್ಕೆ ಚಾಲನೆ ನೀಡಲಾಯಿತು. ಬಳಿಕ ನೂತನ ಮಲ್ಟಿ ಎಕ್ಸಿಲ್ ಬಸ್ ನಲ್ಲಿ ಸುವರ್ಣ ವಿಧಾನಸೌಧಕ್ಕೆ ಪ್ರಯಾಣಿಸಲಾಯಿತು. ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವರಾದ ಶ್ರೀ ಲಕ್ಷ್ಮಣ ಸವದಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವರಾದ ಶ್ರೀ …

Read More »

16ನೇ ವಯಸ್ಸಿನಲ್ಲಿಯೇ ಅಸಾಮಾನ್ಯವಾದ ಜ್ಞಾನವನ್ನು ವಿಜ್ಞಾನ ಕ್ಷೇತ್ರದಲ್ಲಿ ಬೆಳೆಸಿಕೊಂಡಿದ್ದಾನೆ.

16ನೇ ವಯಸ್ಸಿನಲ್ಲಿಯೇ ಅಸಾಮಾನ್ಯವಾದ ಜ್ಞಾನವನ್ನು ವಿಜ್ಞಾನ ಕ್ಷೇತ್ರದಲ್ಲಿ ಬೆಳೆಸಿಕೊಂಡಿದ್ದಾನೆ.   ಚಿಕ್ಕೋಡಿ(ಬೆಳಗಾವಿ): ಜಿಲ್ಲೆಯ ಹುಕ್ಕೇರಿ ತಾಲೂಕಿನ ಕುರಣಿ ಗ್ರಾಮದ ಪ್ರಣವ ಕುಮಾರ್ ಶಶಿಕಾಂತ್ ಮಠಪತಿ ಎಂಬ ವಿದ್ಯಾರ್ಥಿ ತನ್ನ 16ನೇ ವಯಸ್ಸಿನಲ್ಲಿಯೇ ಅಸಾಮಾನ್ಯವಾದ ಜ್ಞಾನವನ್ನು ವಿಜ್ಞಾನ ಕ್ಷೇತ್ರದಲ್ಲಿ ಬೆಳೆಸಿಕೊಂಡಿದ್ದಾನೆ. ವಿಜ್ಞಾನಿಗಳೇ ಬೆರಗಾಗುವಂತಹ ಪ್ರಾಜೆಕ್ಟ್ ಗಳನ್ನ ತಯಾರಿಸಿದ್ದಾನೆ. ಈ ವಿದ್ಯಾರ್ಥಿ ಕೊಠಡಿಯ ತುಂಬಾ ವಿವಿಧ ಪ್ರಾಜೆಕ್ಟ್ ವಸ್ತುಗಳು, ಪ್ರಯೋಗಾಲಯದಂತೆ ಮಾಡಿಕೊಂಡಿದ್ದಾನೆ. ಸದ್ಯ ಚಿಕಾಲಗುಡ್ಡ ಶಂಕರಲಿಂಗ ಸಿಬಿಎಸ್ ಶಾಲೆಯಲ್ಲಿ ಓದುತ್ತಿರುವ ಪ್ರಣವ ಕುಮಾರ್, ವಿಜ್ಞಾನ …

Read More »

ಬೆಳಗಾವಿಗೆ ಬರುತ್ತಿದ್ದ ವಾಟಾಳ್ ನಾಗರಾಜ್ ಅವರನ್ನು ಟೋಲ್ ನಾಕಾದಲ್ಲೇ ತಡೆ

ಬೆಳಗಾವಿ – ಕನ್ನಡ ಹೋರಾಟಗಾರ ಮಾಜಿ ಶಾಸಕ ವಾಟಾಳ್ ನಾಗರಾಜ್ ಅವರನ್ನು ಪೋಲೀಸರು ಹಿರೇಬಾಗೇವಾಡಿ ಟೋಲ್ ನಾಕಾದಲ್ಲೇ ತಡೆದ ಘಟನೆ ನಡೆದಿದೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ ಠಾಕ್ರೆ ಮತ್ತು ಶಿವಸೇನೆಯ ಉದ್ದಟತನ ಖಂಡಿಸಿ ಪ್ರತಿಭಟಿಸಲು ಬೆಳಗಾವಿಗೆ ಬರುತ್ತಿದ್ದ ಕನ್ನಡದ ನಾಯಕನನ್ನು ನಡು ದಾರಿಯಲ್ಲೇ ಪೋಲೀಸರು ತಡೆಹಿಡಿದಿದ್ದಾರೆ. ಮಹಾರಾಷ್ಟದ ಚಂದಗಡ ಶಾಸಕ ರಾಜೇಶ್ ಪಾಟೀಲರಿಗೆ ಬೆಳಗಾವಿಯಲ್ಲಿ ಸನ್ಮಾನ ಮಾಡಿಸಲು ಪೋಲೀಸರು ಭದ್ರತೆ ನೀಡಿ ಈಗ ಕನ್ನಡದ ನಾಯಕನನ್ನು ಬೆಳಗಾವಿ ನಗರ ಪ್ರವೇಶಿಸಲು …

Read More »

ವಿಧಾನಸೌಧಕ್ಕೆ ವಿವಿಧ ಇಲಾಖೆಗಳ ಕಚೇರಿ ಸ್ಥಳಾಂತ ಬೆಳಗಾವಿಗೆ ಒಂಬತ್ತು ನೂತನ ಬಸ್

ವಿಧಾನಸೌಧಕ್ಕೆ ವಿವಿಧ ಇಲಾಖೆಗಳ ಕಚೇರಿ ಸ್ಥಳಾಂತರ ಬೆಳಗಾವಿಗೆ ಒಂಬತ್ತು ನೂತನ ಬಸ್ ಹೈಟೆಕ್ ಬಸ್ ಹೈಟೆಕ್ ಬಸ್ ನಿಲ್ದಾಣ: ಜೂನ್ ಅಂತ್ಯದೊಳಗೆ ಪೂರ್ಣ ಬೆಳಗಾವಿಯಸುವರ್ಣ ವಿಧಾನಸೌಧಕ್ಕೆ ವಿವಿಧ ಇಲಾಖೆಗಳ ಕಚೇರಿ ಸ್ಥಳಾಂತರಕ್ಕೆ ಅಗತ್ಯವಿರುವ ಕನಿಷ್ಠ ಕೊಠಡಿಗಳನ್ನು ನೀಡಲು ಸಭಾಧ್ಯಕ್ಷರಿಗೆ ಕೋರಿಕೆ ಸಲ್ಲಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಇಲಾಖೆಯ ಸಚಿವರಾದ ಕೆ.ಎಸ್.ಈಶ್ವರಪ್ಪ ಹೇಳಿಕೆ ನೀಡಿದ್ದಾರೆ. ಬೆಳಗಾವಿಯಲ್ಲಿ ಈಗ ಸ್ವಲ್ಪ ಹೊತ್ತಿನ ಮೊದಲು ಮಾತನಾಡಿದ ಅವರು, ನಾಳೆ ಬೆಂಗಳೂರಿನಲ್ಲಿ ಈ ಸಂಬಂಧ …

Read More »