ಬೆಳಗಾವಿ: ಬೆಳಗಾವಿ ವಿಮಾನ ನಿಲ್ದಾಣದ ಕಾಂಪೌಂಡ್ ಬಳಿಯೇ ಯುವಕನನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿರುವ ಘಟನೆ ಸೋಮವಾರ (ನ.18) ಬೆಳಗಿನ ಜಾವ ನಡೆದಿದೆ. ಮರಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಿಹಾಳ ಹಾಗೂ ಮಾವಿನಕಟ್ಟಿ ಗ್ರಾಮದ ಬಳಿಯ ಬೆಳಗಾವಿ ವಿಮಾನ ನಿಲ್ದಾಣದ ಕಾಂಪೌಂಡ್ ಸಮೀಪದ ಹೊಲದಲ್ಲಿ ಮೃತದೇಹ ಪತ್ತೆಯಾಗಿದೆ. ಯುವಕನ ಜೇಬಿನಲ್ಲಿ ದ್ವಿಚಕ್ರ ವಾಹನದ ಚೀಲಿ ಕೈ ಪತ್ತೆಯಾಗಿದೆ. ಯುವಕನ ಗುರುತು ಪತ್ತೆಯಾಗಿಲ್ಲ. ಕಲ್ಲಿನಿಂದ ತಲೆಗೆ ಜಜ್ಜಿ ಹತ್ಯೆ ಮಾಡಿರುವುದು ಮೇಲ್ನೋಟಕ್ಕೆ …
Read More »ಬೆಳಗಾವಿ: ತಾಲ್ಲೂಕಿನ ಹೊನ್ನಿಹಾಳ ಬಳಿ ಕಲ್ಲಿನಿಂದ ಜಜ್ಜಿ ಯುವಕನ ಕೊಲೆ
ಬೆಳಗಾವಿ: ತಾಲ್ಲೂಕಿನ ಹೊನ್ನಿಹಾಳ ಬಳಿ ಕಲ್ಲಿನಿಂದ ಜಜ್ಜಿ ಯುವಕನ ಕೊಲೆ ಮಾಡಿದ ಘಟನೆ ಸೋಮವಾರ ಬೆಳಿಗ್ಗೆ ಸಂಭವಿಸಿದೆ. ಸಾಂಬ್ರಾ ವಿಮಾನ ನಿಲ್ದಾಣ ಹತ್ತಿರದ ಹೊಲದಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ಆದರೆ, ಗುರುತು ಪತ್ತೆಗಾಗಿ ಪೊಲೀಸರಿಂದ ಹುಡುಕಾಟ ನಡೆದಿದೆ. ‘ಕಲ್ಲಿನಿಂದ ತಲೆಗೆ ಜಜ್ಜಿ ಯುವಕನ ಹತ್ಯೆ ಮಾಡಲಾಗಿದೆ. ಮೃತದೇಹ ನೋಡಿದ ಸ್ಥಳೀಯ ರೈತರು ನಮಗೆ ಮಾಹಿತಿ ಕೊಟ್ಟಿದ್ದು, ಘಟನಾ ಸ್ಥಳಕ್ಕೆ ಬಂದಿದ್ದೇವೆ. ಕೊಲೆಗೆ ಇನ್ನೂ ಕಾರಣ ಗೊತ್ತಾಗಿಲ್ಲ. ಎಲ್ಲ ಆಯಾಮಗಳಲ್ಲಿ ತನಿಖೆ …
Read More »ಕರಡಿಗುದ್ದಿ ಗ್ರಾಮದ ಕಾಮಗಾರಿ ಪರಿಶೀಲಿಸಿದ ಹಟ್ಟಿಹೊಳಿ
ಬೆಳಗಾವಿ: ತಾಲ್ಲೂಕಿನ ಕರಡಿಗುದ್ದಿ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಸಾರ್ವಜನಿಕ ಕಲ್ಯಾಣ ಮಂಟಪ ಕಟ್ಟಡ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಕಟ್ಟಡವನ್ನು ಆದಷ್ಟು ಬೇಗ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದರು. ಸ್ಥಳೀಯರಿಗೆ ಅನುಕೂಲವಾಗಲಿ ಎನ್ನುವ ಉದ್ದೇಶದಿಂದ ಕಲ್ಯಾಣ ಮಂಟಪ ನಿರ್ಮಾಣ ಮಾಡಲಾಗುತ್ತಿದೆ. ಸ್ಥಳೀಯರ ಸಲಹೆ ಪಡೆದು, ಗುಣಮಟ್ಟದಿಂದ ಕಾಮಗಾರಿ ನಡೆಸಬೇಕು ಎಂದು ಚನ್ನರಾಜ ತಿಳಿಸಿದರು. ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಶಂಕರಗೌಡ ಪಾಟೀಲ, ಹಿರೇಬಾಗೇವಾಡಿ ಬ್ಲಾಕ್ …
Read More »ತವರು ಬಿಟ್ಟ ತಂಗಿ ನಾಟಕ ಪ್ರದರ್ಶನವನ್ನು ಉದ್ಘಾಟಿಸಿದ ಲಕ್ಕಪ್ಪ ಲೋಕುರಿ
ತವರು ಬಿಟ್ಟ ತಂಗಿ ನಾಟಕ ಪ್ರದರ್ಶನವನ್ನು ಉದ್ಘಾಟಿಸಿದ ಲಕ್ಕಪ್ಪ ಲೋಕುರಿ ಗೋಕಾಕ- ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಗುರು ಖಾಸ್ಗತೇಶ್ವರ ಸಾಂಸ್ಕೃತಿಕ ಹಾಗೂ ನಾಟ್ಯ ಸಂಘ ಎಂ.ಕೆ.ಹುಬ್ಬಳ್ಳಿ ಇದರ ಉದ್ಘಾಟನಾ ಸಮಾರಂಭವನ್ನು ರವಿವಾರದಂದು ಇಲ್ಲಿನ ಬ್ಯಾಳಿ ಕಾಟಾದ ಕಲ್ಯಾಣಶೆಟ್ಟಿಯವರ ಜಾಗೆಯಲ್ಲಿ ಉದ್ಘಾಟಿಸಲಾಯಿತು. ಈ ನಿಮಿತ್ತ “ತವರು ಬಿಟ್ಟ ತಂಗಿ” ನಾಟಕದ ಪ್ರದರ್ಶನ ನಡೆಯಿತು. ಶಂಕರ ಗುರುಗಳು, ಅಶೋಕ ಕಡಪಟ್ಟಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಮುಖ್ಯ ಸಂಘಟಿಕ ದಾವಲ್ ತಾಳಿಕೋಟಿ …
Read More »ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಸವದತ್ತಿ: ತಾಲ್ಲೂಕಿನ ವಟ್ನಾಳ ಗ್ರಾಮದಲ್ಲಿ ಬೆಳಗಾವಿಯ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಮಾನಸ ಪದವಿ ಪೂರ್ವ ಕಾಲೇಜುಗಳಿಂದ ಜರುಗಿದ ತಾಲ್ಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಇಲ್ಲಿನ ಜಿ.ಜಿ. ಚೋಪ್ರಾ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪೂಜಾ ಕಾಳೆ ಭಾವಗೀತೆ ಮತ್ತು ಭಕ್ತಿಗೀತೆ ಸ್ಪರ್ಧೆಯಲ್ಲಿ ಪ್ರಥಮ, ಜಾನಪದ ಗೀತೆಯಲ್ಲಿ ದ್ವಿತೀಯ ಸ್ಥಾನ, ಕೀರ್ತಿ ಗಾಣಗೇರ …
Read More »ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!
ಬೆಳಗಾವಿ: ವೇಶ್ಯಾವಾಟಿಕೆ ನಡೆಸುತ್ತಿದ್ದಾರೆಂಬ ಆರೋಪದಡಿ ತಾಯಿ-ಮಗಳನ್ನು ರಸ್ತೆಗೆ ಎಳೆದು ತಂದು ಬಟ್ಟೆ ಹರಿದು ಅಮಾನುಷವಾಗಿ ಹಲ್ಲೆ ಮಾಡಿದ ಘಟನೆ ನಗರದ ವಡ್ಡರವಾಡಿ ಪ್ರದೇಶದಲ್ಲಿ ಸೋಮವಾರ ರಾತ್ರಿ ನಡೆದಿದೆ. ಶನಿವಾರ ಸಾಮಾಜಿಕ ಜಾಲತಾಣಗಳಲ್ಲಿ ಈ ವಿಷಯ ಹರಿದಾಡಿದ ಅನಂತರ ಘಟನೆ ಬೆಳಕಿಗೆ ಬಂದಿದ್ದು, ಇಂದ್ರಾ ಅಷ್ಟೇಕರ, ಹೂವಪ್ಪ ಅಷ್ಟೇಕರ ಹಾಗೂ ಮಣಿಕಂಠ ಅಷ್ಟೇಕರ ಅವರ ವಿರುದ್ಧ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಡ್ಡರವಾಡಿಯ ಮಹಿಳೆಯೊಬ್ಬಳನ್ನು ಮಹಾರಾಷ್ಟ್ರದ ಹುಡುಗನಿಗೆ ಮದುವೆ ಮಾಡಿಕೊಡಲಾಗಿತ್ತು. …
Read More »‘ಮರೆಯದ ಮಾಣಿಕ್ಯ’ ಪ್ರಶಸ್ತಿ ಪ್ರದಾನ
ಗೋಕಾಕ: ಬೆಂಗಳೂರು ಮೂಲದ ಆಶಾಕಿರಣ ಕಲಾ ಟ್ರಸ್ಟ್.ರಿ ಗೋಕಾಕ ಸಂಸ್ಥೆಯಿಂದ ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ‘ಮರೆಯದ ಮಾಣಿಕ್ಯ’ ಪ್ರಶಸ್ತಿ ಪ್ರದಾನವನ್ನು ಶನಿವಾರ ಇಲ್ಲಿನ ಜೆಎಸ್ಎಸ್ ಪದವಿ ಪೂರ್ವ ಸಭಾಭವನದಲ್ಲಿ ಪ್ರದಾನ ಮಾಡಿ ಗೌರವಿಸಲಾಯಿತು. ಸಮಾರಂಭದಲ್ಲಿ ವೈದ್ಯಕೀಯ ಕ್ಷೇತ್ರದ ಸಾಧನೆಗಾಗಿ ಗೋಕಾಕದ ವೈದ್ಯ ಅಶೋಕ ಜಿರಗ್ಯಾಳ ಮತ್ತು ಶಿವರಾಜ ಗೌಡ, ರಂಗಭೂಮಿ ಕಲಾವಿದ ರೇವಣಸಿದ್ದ ಕಣಕಿಕೋಡಿ, ಕೊಪ್ಪಳ ಜಿಲ್ಲಾ ಕಾರಾಗೃಹ ಅಧೀಕ್ಷಕ ಅಂಬರೀಶ ಪೂಜಾರಿ, ಜಾನಪದ ಕಲಾವಿದ …
Read More »ಸಿಹಿ ಗೆಣಸಿಗೆ ಬಂಪರ್ ಬೆಲೆ
ಬೆಳಗಾವಿ: ಇಳುವರಿ ಕುಸಿತದಿಂದಾಗಿ ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ (ಎಪಿಎಂಸಿ) ಸಿಹಿ ಗೆಣಸಿನ ಆವಕ ಪ್ರಮಾಣದಲ್ಲಿ ಇಳಿಕೆಯಾಗಿರುವುದರಿಂದ ಧಾರಣೆ ಏರಿಕೆಯಾಗಿದೆ. ಶನಿವಾರ ಸಿಹಿ ಗೆಣಸು ಕ್ವಿಂಟಲ್ಗೆ ₹1,500ರಿಂದ ₹2 ಸಾವಿರಕ್ಕೆ ಮಾರಾಟವಾಗಿದೆ. ಗುಣಮಟ್ಟದ ಗೆಣಸಿಗೆ ಕ್ವಿಂಟಲ್ಗೆ ₹2,300 ದರ ಸಿಕ್ಕಿದೆ. ಕಳೆದ ವರ್ಷದ ನವೆಂಬರ್ನಲ್ಲಿ ಕ್ವಿಂಟಲ್ಗೆ ₹500ರಿಂದ ₹1,200 ದರಕ್ಕೆ ಮಾರಾಟವಾಗಿತ್ತು. ಬೆಳಗಾವಿ ತಾಲ್ಲೂಕಿನ ಪಶ್ಚಿಮ ಭಾಗ ಮತ್ತು ಮಹಾರಾಷ್ಟ್ರದ ಚಂದಗಢ ತಾಲ್ಲೂಕಿನಲ್ಲಿ ಹೆಚ್ಚು ಗೆಣಸು ಬೆಳೆಯಲಾಗುತ್ತದೆ. ಈ ಗೆಣಸನ್ನು …
Read More »ಮೂಡಲಗಿ: ಅಕ್ಷರ ಜಾತ್ರೆಗೆ ಭರದ ಸಿದ್ಧತೆ
ಮೂಡಲಗಿ: ಇಲ್ಲಿನ ಆರ್ಡಿಎಸ್ ಸಂಸ್ಥೆಯ ಮೈದಾನದಲ್ಲಿ ನ. 23 ಮತ್ತು 24ರಂದು ಜರುಗಲಿರುವ ಬೆಳಗಾವಿ ಜಿಲ್ಲಾ 16ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಿದ್ದತೆ ಭರದಿಂದ ಸಾಗಿದೆ. ಸಮ್ಮೇಳನಾಧ್ಯಕ್ಷರ ನೇತೃತ್ವದಲ್ಲಿ ಭುವನೇಶ್ವರಿಯ ಮೆರವಣಿಗೆಯು ಸ್ಥಳೀಯ ಸರ್ಕಾರಿ ಪ್ರಾಥಮಿಕ ಶಾಲೆಯಿಂದ ಕಲ್ಮೇಶ್ವರ ವೃತ್ತದ ಮೂಲಕ, ಆರ್ಡಿಎಸ್ ಕಾಲೇಜು ವರೆಗಿನ ರಸ್ತೆ ದುರಸ್ತಿ ಕಾಮಗಾರಿ ಭರದಿಂದ ಸಾಗಿದೆ. ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸಲುವಾಗಿ ಪುರಸಭೆಯ ವಿವಿಧ ಅನುದಾನದ …
Read More »ರಾಜ್ಯ ಸರ್ಕಾರ ನಿಷ್ಕ್ರೀಯ: ಸಿ.ಸಿ.ಪಾಟೀಲ
ನರಗುಂದ: ‘ರಾಜ್ಯ ಸರ್ಕಾರ ಸಂಪೂರ್ಣ ನಿಷ್ಕ್ರೀಯವಾಗಿದೆ. ಮುಡಾ ಹಗರಣ ಬೇರೆಡೆ ಸೆಳೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿಯಿಂದ ₹50 ಕೋಟಿಗೆ ಕಾಂಗ್ರೆಸ್ ಶಾಸಕರನ್ನು ಖರೀದಿ ಮಾಡಲು ಸಂಚು ನಡೆದಿದೆ ಎಂಬ ಗಂಭೀರ ಆರೋಪ ಮಾಡಿದ್ದು ಸರಿಯಲ್ಲ. ಇದು ನಿಜವಿದ್ದರೆ ತಮ್ಮದೇ ಸರ್ಕಾರವಿದೆ, ತನಿಖೆ ನಡೆಸಲಿ’ ಎಂದು ಶಾಸಕ ಸಿ.ಸಿ.ಪಾಟೀಲ ಹೇಳಿದರು. ಪಟ್ಟಣದ ಕೃಷಿ ಇಲಾಖೆ ಆವರಣದಲ್ಲಿ ಶನಿವಾರ ನಡೆದ ರೈತ ಸಂಪರ್ಕ ಕೇಂದ್ರದ ಗೋದಾಮು ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಬಳಿಕ …
Read More »
Laxmi News 24×7