Breaking News

ಬೆಳಗಾವಿ

ಸುರೇಶ ಅಂಗಡಿಯವರ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿ ಆಹಾರದ ಕಿಟ್ ವಿತರಿಸುವಂತೆ…ಒತ್ತಾಯ

ಬೆಳಗಾವಿ- ಒಂದು ವಾರದ ಹಿಂದೆ ನೂರಾರು ಜನ ನೇಕಾರ ಕೂಲಿ ಕಾರ್ಮಿಕರು,ಏಕಾ ಏಕಿ ಕೇಂದ್ರ ಸಚಿವ ಸುರೇಶ್ ಅಂಗಡಿಯವರ ಕಚೇರಿಗೆ ಮುತ್ತಿಗೆ ಹಾಕಿ ಆಹಾರ ಸಾಮುಗ್ರಿಗಳ ಕಿಟ್ ಕೊಡುವಂತೆ ಒತ್ತಾಯಿಸಿದ್ದರು. ಸುರೇಶ್ ಅಂಗಡಿ ಅವರು ಆಹಾರ ಸಾಮುಗ್ರಿಗಳ ಕಿಟ್ ಕೊಡುತ್ತಿದ್ದಾರೆ ಎಂಬ ಸುಳ್ಳು ವದಂತಿ ಹರಡಿಸಿದ ಹಿನ್ನಲೆಯಲ್ಲಿ ನೂರಾರು ಜನ ಕಾರ್ಮಿಕರು,ಕಾಡಾ ಕಚೇರಿಯಲ್ಲಿನ ಸುರೇಶ ಅಂಗಡಿಯವರ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿ ಆಹಾರದ ಕಿಟ್ ವಿತರಿಸುವಂತೆ ಒತ್ತಾಯ ಮಾಡಿದ್ದರು. ಇದಕ್ಕೆ …

Read More »

ಬೆಳಗಾವಿ ಜಿಲ್ಲಾ ಹೆಲ್ತ್ ಬುಲಿಟೀನ್ ಬಿಡುಗಡೆಯಾಗಿದ್ದು ಈ ಬುಲಿಟೀನ್ ನಲ್ಲಿ 12 ಸೊಂಕಿತರ ಸಂಖ್ಯೆ ಹೆಚ್ಚಾಗಿದೆ.

ಬೆಳಗಾವಿ-ಇಂದು ಬುಧವಾರದ ರಾಜ್ಯ ಹೆಲ್ತ್ ಬುಲೀಟಿನ್ ಬಿಡುಗಡೆ ಆಗಿದೆ ಈ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ ಸೊಂಕಿತರ ಸಂಖ್ಯೆ ಶೂನ್ಯ ಆದ್ರೆ ಜೊತೆಗೆ ಬೆಳಗಾವಿ ಜಿಲ್ಲಾ ಹೆಲ್ತ್ ಬುಲಿಟೀನ್ ಬಿಡುಗಡೆಯಾಗಿದ್ದು ಈ ಬುಲಿಟೀನ್ ನಲ್ಲಿ 12 ಸೊಂಕಿತರ ಸಂಖ್ಯೆ ಹೆಚ್ಚಾಗಿದೆ. ಬೆಳಗಾವಿ ಜಿಲ್ಲಾ ಹೆಲ್ತ್‌ ಬುಲಿಟೀನ್ ನಲ್ಲಿ ನಿನ್ನೆ ಸೊಂಕಿತರ ಸಂಖ್ಯೆ 204 ಇತ್ತು ಇಂದು ಬಿಡುಗಡೆಯಾದ ಬುಲೆಟಿನ್ ನಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 216 ಇದೆ ಅಂದ್ರೆ …

Read More »

ಕೊರೊನಾ ಸೋಂಕು ತಗುಲಿಲ್ಲ ಅಂತಾ ಗೆಳೆಯರ ಜತೆ ಸೇರಿ ಎಣ್ಣೆ  ಪಾರ್ಟಿ ಮಾಡಿದ್ದು, ಇದೀಗ ಆತನಿಗೆ ಕೊರೊನಾ ಸೋಂಕು 

ಬೆಳಗಾವಿ: ಮುಂಬೈನಿಂದ ವಾಪಸ್ ಆಗಿದ್ದ ವ್ಯಕ್ತಿ ಕ್ವಾರಂಟೈನ್ ನಿಂದ ಬಿಡುಗಡೆಯಾಗಿ ತನಗೆ ಕೊರೊನಾ ಸೋಂಕು ತಗುಲಿಲ್ಲ ಅಂತಾ ಗೆಳೆಯರ ಜತೆ ಸೇರಿ ಎಣ್ಣೆ  ಪಾರ್ಟಿ ಮಾಡಿದ್ದು, ಇದೀಗ ಆತನಿಗೆ ಕೊರೊನಾ ಸೋಂಕು  ಧೃಢಪಟ್ಟಿದೆ. ಹುಕ್ಕೇರಿ ತಾಲೂಕಿನ ಬಿದಿರೆವಾಡಿ ಗ್ರಾಮದ 35 ವರ್ಷ ವ್ಯಕ್ತಿ ಮುಂಬೈನಿಂದ ವಾಪಸ್ ಆಗಿದ್ದ. ಆತನನ್ನ ಆಸ್ತಿಹಾಳ್ ಹೈಸ್ಕೂಲ್​ನಲ್ಲಿ ಕ್ವಾರಂಟೀನ್​ ಮಾಡಲಾಗಿತ್ತು.  ಸರ್ಕಾರ ಇತ್ತೀಚಿಗೆ ಕ್ವಾರಂಟೈನ್ ಅವಧಿಯನ್ನು 14 ದಿನದ ಬದಲು 7 ದಿನಕ್ಕೆ ಕಡಿತ ಮಾಡಿ …

Read More »

ಬಿ.ಎಸ್.ಯಡಿಯೂರಪ್ಪ, ನನೆಗುದಿಗೆ ಬಿದ್ದಿದ್ದ ಕಚೇರಿಗಳ ಸ್ಥಳಾಂತರ ಕಾರ್ಯಕ್ಕೆ ಹಠಾತ್ ಆದೇಶಿಸಿದ್ದಾರೆ.

ಬೆಂಗಳೂರು:  ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ದಾಳವನ್ನು ಮಾಜಿ ಸಚಿವ ಉಮೇಶ ಕತ್ತಿ ಉರುಳಿಸಲಿರುವ ಸಾಧ್ಯತೆ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ನನೆಗುದಿಗೆ ಬಿದ್ದಿದ್ದ ಕಚೇರಿಗಳ ಸ್ಥಳಾಂತರ ಕಾರ್ಯಕ್ಕೆ ಹಠಾತ್ ಆದೇಶಿಸಿದ್ದಾರೆ. ರಾಜ್ಯಮಟ್ಟದ ನಿಗದಿತ ಸರ್ಕಾರಿ ಕಚೇರಿಗಳನ್ನು ಒಂದು ತಿಂಗಳಲ್ಲಿ ಬೆಳಗಾವಿ ಸುವರ್ಣಸೌಧಕ್ಕೆ ಸ್ಥಳಾಂತರಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಬುಧವಾರ ನಡೆದ ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಸಭೆಯಲ್ಲಿ ಈ ಸೂಚನೆ ನೀಡಿದ್ದಾರೆ. ಮುಂದಿನ ಸಭೆಯೊಳಗೆ …

Read More »

ಗೋಕಾಕ ಮತ್ತು ಮೂಡಲಗಿ ತಾಲೂಕಿನಲ್ಲಿ ಕೊರೋನಾ ಲಗ್ಗೆಯಿಟ್ಟ ಹಿನ್ನೆಲೆ ಇಂದು ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ತಾಲೂಕಾ ಅಧಿಕಾರಿಗಳ ಜೊತೆ ಸಭೆ

ಗೋಕಾಕ:  ಗೋಕಾಕ ಮತ್ತು ಮೂಡಲಗಿ ತಾಲೂಕಿನಲ್ಲಿ ಕೊರೋನಾ ಲಗ್ಗೆಯಿಟ್ಟ ಹಿನ್ನೆಲೆ ಇಂದು ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ತಾಲೂಕಾ ಅಧಿಕಾರಿಗಳ ಜೊತೆ ಸಭೆ ನಡೆಸಿದರು.  ಬುಧವಾರದಂದು ನಗರದ ತಹಶೀಲದಾರ ಕಾರ್ಯಾಲಯದಲ್ಲಿ ಗೋಕಾಕ ಮತ್ತು ಮೂಡಲಗಿ ತಾಲೂಕಾ ಅಧಿಕಾರಿಗಳ ಸಭೆ ನಡೆಯಿಸಿದ ನಂತರ ಪತ್ರಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದ ಅವರು ತಲಾ ಒಂದೊಂದು ಕೊರೋನಾ ಪ್ರಕರಣ ದೃಢಪಟ್ಟ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ತಿಳಿಸಿದರು.  ಮುಂಬೈ …

Read More »

ಸಚಿವ ರಮೇಶ್ ಜಾರಕಿಹೊಳಿ ಅವರು ನಾಳೆಯಿಂದ( ಜೂನ್ 4) ಐದು ದಿನಗಳ ಕಾಲ ಪ್ರವಾಸ ಕೈಗೊಳ್ಳಲಿದ್ದಾರೆ.

ಬೆಳಗಾವಿ: ಜಿಲ್ಲೆಯಲ್ಲಿ ರಾಜ್ಯ ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಅವರು ನಾಳೆಯಿಂದ( ಜೂನ್ 4) ಐದು ದಿನಗಳ ಕಾಲ ಪ್ರವಾಸ ಕೈಗೊಳ್ಳಲಿದ್ದಾರೆ. ಬೆಂಗಳೂರಿನಿಂದ ಬುಧವಾರ ಬೆಳಿಗ್ಗೆ 9 ಗಂಟೆಗೆ ಗೋಕಾಕಗೆ ಆಗಮಿಸಿ ವಾಸ್ತವ್ಯ. 5 ರಂದು ಬೆಳಿಗ್ಗೆ 9 ಗಂಟೆಗೆ ಗೋಕಾಕ್ ದಿಂದ ಹೊರಟು 11 ಗಂಟೆಗೆ ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರ ಕುಂದು ಕೊರತೆ ವಿಚಾರಣೆ, 12 ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೊರೊನಾ …

Read More »

ಬೆಳಗಾವಿ ಜಿಲ್ಲೆಯಲ್ಲಿ ಪ್ರಸ್ತುತ 13 ಕಂಟೈನ್ಮೆಂಟ್ ಝೋನ್ …….

ಬೆಳಗಾವಿ ಜಿಲ್ಲೆಯಲ್ಲಿ ಪ್ರಸ್ತುತ 13 ಕಂಟೈನ್ಮೆಂಟ್ ಝೋನ್ ಗಳು ಅಸ್ತಿತ್ವದಲ್ಲಿವೆ. ಕೊರೋನಾ ಪಾಸಿಟಿವ್ ಕಂಡು ಬಂದ ಪ್ರದೇಶಗಳನ್ನು ಕಂಟೈನ್ಮೆಂಟ್ ಝೋನ್ ಗಳೆಂದು ಗುರುತಿಸಿ, ಆ ಪ್ರದೇಶದಲ್ಲಿ ಸಂಪೂರ್ಣ ಜನರ ಓಡಾಟವನ್ನು ಪ್ರತಿಬಂಧಿಸಲಾಗುತ್ತದೆ. ಅಲ್ಲಿಂದ ಯಾರೂ ಹೊರಗೆ ಹೂಗುವುದನ್ನು ಮತ್ತು ಆ ಪ್ರದೇಶಕ್ಕೆ ಹೊರಗಿನವರ ಪ್ರವೇಶವನ್ನು ನಿರ್ಭಂದಿಸಲಾಗುತ್ತದೆ. ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ, ಸದಾಶಿವನಗರ, ಮಳೆನಟ್ಟಿ, ಕಂಗ್ರಾಳಿ ಕೆಎಚ್, ಅಗಸಗಾ, ರಾಯಬಾಗ ತಾಲೂಕಿನ ಕುಡಚಿ, ಕುಡಚಿ ಗ್ರಾಮೀಣ, ರಾಮದುರ್ಗ ತಾಲೂಕಿನ ಕಲ್ಲೂರು, ಹುಕ್ಕೇರಿ …

Read More »

ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರಿಗೆ ಊಟೋಪಚಾರ ನೀಡಿ ಆರೈಕೆ ಮಾಡಿದ್ದ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದ ಜಗಣಭೀ ಬಾಪುಲಾಲ್ ಪಟೇಲ್ ಅಜ್ಜಿ (108) ಇಂದು ನಿಧನ

ಚಿಕ್ಕೋಡಿ: ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರಿಗೆ ಊಟೋಪಚಾರ ನೀಡಿ ಆರೈಕೆ ಮಾಡಿದ್ದ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದ ಜಗಣಭೀ ಬಾಪುಲಾಲ್ ಪಟೇಲ್ ಅಜ್ಜಿ (108) ಇಂದು ನಿಧನರಾಗಿದ್ದಾರೆ. 1972ರಲ್ಲಿ ಮಹಾರಾಷ್ಟ್ರದ ಔರವಾಡ ಗ್ರಾಮದ ದೇವಸ್ಥಾನದ ಜಮೀನು ವಾದವನ್ನು ಡಾ.ಬಿ.ಆರ್.ಅಂಬೇಡ್ಕರ್ ಅವರು ಕೈಗೆತ್ತಿಕೊಂಡಿದ್ದರು. ಈ ಹಿನ್ನೆಲೆ ಚಿಕ್ಕೋಡಿಯ ಕರೋಶಿ ಗ್ರಾಮದಲ್ಲಿ ಅಂಬೇಡ್ಕರ್ ಅವರು 9 ದಿನ ತಂಗಿದ್ದರು. ಈ ವೇಳೆ ಅವರಿಗೆ ಜಗಣಭೀ ಅವರೇ ಊಟೋಪಚಾರದ ವ್ಯವಸ್ಥೆಯನ್ನು ಮಾಡಿದ್ದರು. ಅಂದು ಅಂಬೇಡ್ಕರ್ ಮುನ್ನಿ …

Read More »

ಜಿಲ್ಲಾ ಉಸ್ತುವಾರಿಒಳ್ಳೆಯ ಕೆಲಸ ಮಾಡಲಿಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸಲಹೆ

ಬೆಳಗಾವಿ:  ಜಿಲ್ಲಾ ಉಸ್ತುವಾರಿ ಪಟ್ಟ ಸವಾಲುಗಳಿಂದ ಕೂಡಿದೆ ಒಳ್ಳೆಯ ಕೆಲಸ ಮಾಡಲಿ ಎಂದು ಜಿಲ್ಲೆಯ ನೂತನ ಉಸ್ತುವಾರಿ ಮಂತ್ರಿಗಳಾಗಿ ನೇಮಕಗೊಂಡ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸಲಹೆಗಳನ್ನು ನೀಡಿದ್ದಾರೆ.  ಇಂದು ಯಮಕನಮರಡಿ  ಕ್ಷೇತ್ರದಲ್ಲಿ ಮಾತನಾಡಿದ ಅವರು  ಒಳ್ಳೆಯ ಕೆಲಸ ಮಾಡಬೇಕು. ಕೊರೋನಾ ಇನ್ನೂ ನಿಯಂತ್ರಣದಲ್ಲಿ ಬಂದಿಲ್ಲ.  ಹೊಸ ಉಸ್ತುವಾರಿಗಳಿಗೆ ಇದು ಸವಾಲಾಗಿದೆ ಎಂದರು. ಇನ್ನೂ ಜಿಲ್ಲೆಯಲ್ಲಿ ಪ್ರವಾಹ ಬರುವ ನಿರೀಕ್ಷಯಿದೆ. ಅದಕ್ಕೆ ಮುಂಜಾಗೃತೆ ಕ್ರಮಗಳನ್ನು ತೆಗೆದುಕೊಳ್ಳಬೇಕು.  ಲಾಕ್ ಡೌನ್, …

Read More »

ಕೊರೋನಾ ಸೊಂಕಿತರ ಸಂಖ್ಯೆ 200 ರ ಗಡಿ ದಾಟಿದೆ.ಬೆಳಗಾವಿ ಜಿಲ್ಲೆಯಲ್ಲಿ‌ ಇಂದು ಒಂದೇ ದಿನ 51 ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿವೆ.

ಬೆಳಗಾವಿ- ರಾಜ್ಯ ಸರ್ಕಾರದ ಯಡವಟ್ಟಿನಿಂದ ಬೆಳಗಾವಿ ಜಿಲ್ಲೆಯ, ಗ್ರಾಮ ಗ್ರಾಮಗಳಲ್ಲಿಯೂ ಕೊರೊನಾ ಹಬ್ಬುತ್ತಿದೆ ಇಂದು ಮಂಗಳವಾರ ದಾಖಲೆ ಪ್ರಮಾಣದಲ್ಲಿ ಸೊಂಕಿತರು ಪತ್ತೆಯಾಗಿದ್ದು,ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಸೊಂಕಿತರ ಸಂಖ್ಯೆ 200 ರ ಗಡಿ ದಾಟಿದೆ.ಬೆಳಗಾವಿ ಜಿಲ್ಲೆಯಲ್ಲಿ‌ ಇಂದು ಒಂದೇ ದಿನ 51 ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿವೆ. ಬೆಳಗಾವಿ ಜಿಲ್ಲೆಯ ಯಮಕನಮರಡಿ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ 26 ಸೊಂಕಿತರು,ಬೆಳಗಾವಿ ಕಮಿಷ್ನರೇಟ್ ವ್ಯಾಪ್ತಿಯಲ್ಲಿ 22 ,ಹಾಗೂ ಮೂಡಲಗಿ ತಾಲ್ಲೂಕಿನ ಕಲ್ಲೊಳ್ಳಿ,ಮತ್ತು ಗೋಕಾಕ …

Read More »