ಬೆಳಗಾವಿ: ಕೊರೊನಾ ಸೋಂಕು ಭೀತಿ ಹಿನ್ನೆಲೆಯಲ್ಲಿ ಕೃಷ್ಣಾ ನದಿ ನೀರು ಹಂಚಿಕೆ ವಿಚಾರವಾಗಿ ಮಹಾರಾಷ್ಟ್ರ ಸರ್ಕಾರದ ಜತೆ ಮಾತುಕತೆ ವಿಳಂಬವಾಗಿದೆ. ಶೀಘ್ರ ಈ ವಿಚಾರವಾಗಿ ಚರ್ಚಿಸಿ ನೀರು ಹಂಚಿಕೆ ಒಪ್ಪಂದ ಮಾಡಿಕೊಳ್ಳಲಾಗುವುದು ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೃಷ್ಣಾ ನದಿ ತೀರದಲ್ಲಿ ಸದ್ಯ ನೀರನ ಸಮಸ್ಯೆ ಇಲ್ಲ. ಮುಂದಿನ ಬೇಸಿಗೆ ಅವಧಿ ವೇಳೆಗೆ ಎಲ್ಲ ಸಮಸ್ಯೆಗಳಿಗೆ ಇತಿಶ್ರೀ ಹಾಡಲಾಗುವುದು ಎಂದರು. …
Read More »ಒಂಟಿ ದಾರಿಹೋಕರ ಮೇಲೆ ಹಲ್ಲೆ ನಡೆಸಿ ದರೋಡೆಗೆ ಪ್ಲಾನ್ ಮಾಡಿದ್ದ ನಾಲ್ವರು ಅಂದರ್
ಬೆಂಗಳೂರು, ಮೇ 27- ಕತ್ತಲಲ್ಲಿ ಹೊಂಚು ಹಾಕಿ ಒಂಟಿ ದಾರಿಹೋಕರ ಮೇಲೆ ಹಲ್ಲೆ ನಡೆಸಿ ನಗ-ನಾಣ್ಯ ದೋಚಲು ಸಜ್ಜಾಗಿದ್ದ ನಾಲ್ವರು ದರೋಡೆಕೋರರು ಸಿಸಿಬಿ ಪೊಲೀಸರ ಬಲೆಗೆ ಬಿದ್ದಿದ್ದಾರೆ. ರಾಜಗೋಪಾಲನಗರದ ಅಮರನಾಥ್ (31), ಶಿವರಾಜ್ (32), ಕೆಪಿ ಅಗ್ರಹಾರದ ಶಾಂತರಾಜು (27) ಹಾಗೂ ಶ್ರೀನಿವಾಸ ಬಂಧಿತ ಆರೋಪಿಗಳು. ನಿನ್ನೆ ರಾತ್ರಿ ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಬಿಇಎಲ್ 2ನೆ ಹಂತದ ಭರತ್ನಗರ ಪಾರ್ಕ್ ಸಮೀಪ ಕತ್ತಲಲ್ಲಿ ನಿಂತು ದಾರಿಯಲ್ಲಿ ಒಂಟಿಯಾಗಿ ಹೋಗುವ …
Read More »ಇಂದು ಬುಧವಾರ ಬಿಡುಗಡೆಯಾದ ಮಿಡ್ ಡೇ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ 4 ಪಾಸಿಟೀವ್ ಕೇಸ್
ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಮಹಾಮಾರಿ ಕೊರೋನಾ ರುದ್ರ ನರ್ತನ ಮುಂದುವರೆದಿದೆ.ಇಂದು ಬುಧವಾರ ಬಿಡುಗಡೆಯಾದ ಮಿಡ್ ಡೇ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ 4 ಪಾಸಿಟೀವ್ ಕೇಸ್ ಗಳು ಪತ್ತೆಯಾಗಿವೆ. ಬೆಳಗಾವಿ ಜಿಲ್ಲೆಯಲ್ಲಿ ಜಿಲ್ಲಾ ಹೆಲ್ತ್ ಬುಲಿಟೀನ್ ಪ್ರಕಾರ ಕೊರೋನಾ ಸೊಂಕಿತರ ಸಂಖ್ಯೆ 147 ಕ್ಕೇರಿದೆ. ಬೆಳಗಾವಿ ಜಿಲ್ಲೆಯಲ್ಲಿ ಮಹಾರಾಷ್ಟ್ರದ ನಂಜು ಏರುತ್ತಲೇ ಇದ್ದು ಇಂದು ಪತ್ತೆಯಾದ ನಾಲ್ವರೂ ಮಹಾರಾಷ್ಟ್ರ ರಿಟರ್ನ್ ,ಮಹಾರಾಷ್ಟ್ರದ ವಿವಿಧ ನಗರಗಳಿಂದ ಬೆಳಗಾವಿಗೆ ಆಗಮಿಸಿದ್ದ ಈ …
Read More »ಜೂನ್ 25ರಿಂದ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಲು ಉದ್ದೇಶಿಸಿರುವ ಎಸ್ಎಸ್ಎಲ್ ಸಿ ಪರೀಕ್ಷೆಗೆ ಈಗ ಕಾರ್ಮೋಡ
ಬೆಳಗಾವಿ – ಜೂನ್ 25ರಿಂದ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಲು ಉದ್ದೇಶಿಸಿರುವ ಎಸ್ಎಸ್ಎಲ್ ಸಿ ಪರೀಕ್ಷೆಗೆ ಈಗ ಕಾರ್ಮೋಡ ಕವಿದಿದೆ. ಕೊರೆನಾ ಮತ್ತು ಈ ಹಿನ್ನೆಲೆಯಲ್ಲಿ ವಿಧಿಸಲಾಗಿರುವ ಲಾಕ್ ಡೌನ್ ನಿಂದಾಗಿ ಎಸ್ಎಸ್ಎಲ್ ಸಿ ಪರೀಕ್ಷೆ ಸೇರಿದಂತೆ ಇಡೀ ಶೈಕ್ಷಣಿಕ ವ್ಯವಸ್ಥೆ ಅಸ್ತವ್ಯಸ್ತವಾಗಿದೆ. ಬಹುತೇಕ ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ. ಇನ್ನು ಹಲವು ಪರೀಕ್ಷೆಗಳು ಸ್ಪಷ್ಟತೆ ಇಲ್ಲದೆ ಗೊಂದಲದಲ್ಲೇ ಮುಂದುವರಿದಿವೆ. ಹಲವು ದಿನಗಳ ನಂತರ ಅಂತೂ ರಾಜ್ಯ ಸರಕಾರ ಎಸ್ಎಸ್ಎಲ್ ಸಿ …
Read More »ಬೆಳಗಾವಿ ಗಡಿ ಪ್ರವೇಶಿಸಿದ 19 ಮಂದಿ ವಿರುದ್ಧ ಪ್ರಕರಣ ದಾಖಲು
ಬೆಳಗಾವಿ: ಮಹಾರಾಷ್ಟ್ರದಿಂದ ಅಕ್ರಮವಾಗಿ ಬೆಳಗಾವಿ ಗಡಿ ಪ್ರವೇಶಿಸಿದ 19 ಮಂದಿ ಕಾರ್ಮಿಕರ ವಿರುದ್ಧ ಪ್ರಕರಣ ದಾಖಲಾಗಿದೆ. ಬೆಳಗಾವಿ ಜಿಲ್ಲೆ ಮೂಡಲಗಿ ಠಾಣೆಯಲ್ಲಿ ಈ 19 ಜನರ ವಿರುದ್ಧ ಕೇಸ್ ದಾಖಲಾಗಿದೆ. ಲಾಕ್ಡೌನ್ ಮುನ್ನ ಕಬ್ಬು ಕಟಾವು ಮಾಡಲು ಕೊಲ್ಲಾಪುರಕ್ಕೆ ತೆರಳಿದ್ದು, ಆ ಬಳಿಕ ಲಾಕ್ ಡೌನ್ ನಿಂದಾಗಿ ಕೆಲಸ ಇಲ್ಲದೇ ಕೂಲಿಕಾರ್ಮಿಕರು ಪರದಾಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಕಾಲ್ನಡಿಗೆಯಲ್ಲಿಯೇ ಮಹಾರಾಷ್ಟ್ರದ ಮೀರಜ್ ಗಡಿಯವರೆಗೆ ಆಗಮಿಸಿದ್ರು. ದಾಸಗಾಂವ – ಮಾಗಾಂವ – ಮೀರಜ್ …
Read More »ಜಿಲ್ಲಾಡಳಿತ ಎಡವಟ್ಟು,ಅಥಣಿ ತಾಲೂಕಿನ 4 ಗ್ರಾಮಗಳು ಸಂಕಷ್ಟ ಎದುರಿಸುವಂತಾಗಿದೆ.
ಒಂದು ಸಮುದಾಯದ ನಂಟಿಂದ ಬರೋಬ್ಬರಿ 13 ಕೇಸ್ ಕೊರೊನಾ ಪಾಸಿಟಿವ್ ಕೊರೊನಾ ಪರೀಕ್ಷೆ ರಿಪೋರ್ಟ್ ಬರೋದಕ್ಕೂ ಮೊದಲೇ ಕ್ವಾರಂಟೈನ್ನಲ್ಲಿದ್ದವರನ್ನ ಬಿಡುಗಡೆ ಪ್ರಭಾವ ಬಳಸಿ ತಮ್ಮ ಮನೆಗಳು ಸೇರಿದಂತೆ ಜೈನ ಸಮುದಾಯದವರು ಆಯೋಜಿಸದ್ದ ಪೂಜೆಯಲ್ಲೂ ಭಾಗಿ ಚಿಕ್ಕೋಡಿ(ಬೆಳಗಾವಿ): ಕುಂದಾನಗರಿ ಬೆಳಗಾವಿಗೆ ತಬ್ಲಿಘಿ, ಅಜ್ಮೀರ್ ಬಳಿಕ ಹೊಸದಂದು ಕಂಟಕ ಶುರುವಾಗಿದೆ. ಒಂದು ಸಮುದಾಯದ ನಂಟಿಂದ ಬರೋಬ್ಬರಿ 13 ಕೇಸ್ ಕೊರೊನಾ ಪಾಸಿಟಿವ್ ಆಗಿದೆ. ಕುಂದಾನಗರಿ ಬೆಳಗಾವಿಗೆ ಈಗ ತಬ್ಲಿಘಿ, ಅಜ್ಮೀರ್ ಬಳಿಕ …
Read More »ರಮೇಶ ಜಾರಕಿಹೊಳಿಯವರ ಪ್ರವಾಸದ ವಿವರ…….ಮೇ.27ರಿಂದ ಬೆಳಗಾವಿ, ಮೈಸೂರು, ಚಾಮರಾಜನಗರ ಜಿಲ್ಲೆಯಲ್ಲಿ ಪ್ರವಾಸ
ಬೆಳಗಾವಿ: ರಾಜ್ಯ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ಮೇ.27ರಿಂದ ಬೆಳಗಾವಿ, ಮೈಸೂರು, ಚಾಮರಾಜನಗರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಮೇ.27ರಂದು ಬೆಳಿಗ್ಗೆ9.30ಕ್ಕೆ ಗೋಕಾಕ್ ನಿರ್ಗಮನ, 10.30ಕ್ಕೆ ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರ ಆಹ್ವಾಲ ಸ್ವೀಕಾರ, ಮಧ್ಯಾಹ್ನ 2 ಗಂಟೆಗೆ ಬೆಳಗಾವಿಯಿಂದ ಮೈಸೂರಿಗೆ ತೆರಳಿ ವಾಸವ್ಯ. ಮೇ .28ರಂದು ಬೆಳಿಗ್ಗೆ 8ಗಂಟೆಗೆ ಸುತ್ತೂರು ಮಹಾಸಂಸ್ಥಾನದ ಸ್ವಾಮಿಜೀಯೊಂದಿಗೆ ಮಾತುಕತೆ, 9 ಗಂಟಗೆ ಗಣಪತಿ ಸಚ್ಛಿದಾನಂದ ಆಶ್ರಮಕ್ಕೆ ಭೇಟಿ, 11.30ಕ್ಕೆ ಮೈಸೂರಿಂದ …
Read More »ಅಥಣಿ ಭಾಗದ ನೀರಾವರಿ ಯೋಜನೆ 2500 ಕೋಟಿ ಅನುದಾನ ಬಿಡುಗಡೆ
ಅಥಣಿ: ಅಥಣಿ ಭಾಗದ ನೀರಾವರಿ ಯೋಜನೆ 2500 ಕೋಟಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ಭರವಸೆ ನೀಡಿದರು. ಅಥಣಿ ತಾಲೂಕಿನ ನೀರಾವರಿ ಯೋಜನೆ ವಿಚಾರವಾಗಿ ಕಳೆದ ಎರಡು ದಿನದಿಂದ ಪ್ರವಾಸ ನಡೆಸುತ್ತಿರುವ ಸಚಿವರು ಇಂದು ಕೊಟ್ಟಲಗಿ ಗ್ರಾಮದ ನೀರಾವರಿ ಯೋಜನೆ ಕಾಮಗಾರಿ ಪರಿಶೀಲಿಸಿ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಕೊಟ್ಟಲಗಿ-ಝುಂಜರವಾಡ ಏತ ನೀರಾವರಿ ಯೋಜನೆ ಎರಡು ವರ್ಷಗಳಲ್ಲಿ ಪೂರ್ಣಗೊಳಿಸಲಾಗುವುದು ಎಂದು ಹೇಳಿದ್ರು. ಬೆಳಗಾವಿ …
Read More »ಗ್ರಾಮೀಣ ಕ್ಷೇತ್ರದ ಹಲಗಾ ಗ್ರಾಮದಲ್ಲಿ ಕೃಷಿ ಇಲಾಖೆಯ ವತಿಯಿಂದ ಹಾಗೂ ಪಿಕೆಪಿಸ್ ಮೂಲಕ ಗ್ರಾಮದ ರೈತರಿಗೆ ಸೋಯಾಬಿನ್ ಬೀಜಗಳನ್ನು ವಿತರಿಸಲಾಯಿತು.
ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಲಗಾ ಗ್ರಾಮದಲ್ಲಿ ಕೃಷಿ ಇಲಾಖೆಯ ವತಿಯಿಂದ ಹಾಗೂ ಪಿಕೆಪಿಸ್ ಮೂಲಕ ಗ್ರಾಮದ ರೈತರಿಗೆ ಸೋಯಾಬಿನ್ ಬೀಜಗಳನ್ನು ವಿತರಿಸಲಾಯಿತು. ಹೀಗಾಗಲೇ ಮುಂಗಾರು ಕೃಷಿ ಚಟುವಟಿಕೆಗಳು ಆರಂಭಗೊಂಡಿದ್ದು, ಕೃಷಿ ಇಲಾಖೆಯು ರೈತರಿಗೆ ಸಮಯಕ್ಕನುಸಾರವಾಗಿ ಸ್ಪಂದಿಸುವ ಮೂಲಕ ನಕಲಿ ಬೀಜಗಳ ಹಾಗೂ ಗೊಬ್ಬರದ ಬಗ್ಗೆ ಯಾವಾಗಲೂ ನಿಗಾ ವಹಿಸಬೇಕು, ರೈತ ಜೀವಗಳು ಚನ್ನಾಗಿದ್ದರೆ ಮಾತ್ರ ನಾವೆಲ್ಲರೂ ಚೆನ್ನಾಗಿರಲು ಸಾಧ್ಯ “ಅನ್ನಧಾತ ಸುಖಿಭವ” ಈ ಸಂದರ್ಭದಲ್ಲಿ ಗ್ರಾಮದ ಗುರು ಹಿರಿಯರು, ಅಡಿವೇಶ …
Read More »ಅಂತರ್ಜಲ ಚೈತನ್ಯ ಹೆಚ್ಚಿಸಲು ಬೆಳಗಾವಿ ಜಿಲ್ಲೆಯನ್ನು ಇಡೀ ರಾಜ್ಯಕ್ಕೆ ಮಾದರಿ ಮಾಡಬಹುದು
ಬೆಳಗಾವಿ: ಅಂತರ್ಜಲ ಚೈತನ್ಯ ಹೆಚ್ಚಿಸಲು ಬೆಳಗಾವಿ ಜಿಲ್ಲೆಯನ್ನು ಇಡೀ ರಾಜ್ಯಕ್ಕೆ ಮಾದರಿ ಮಾಡಬಹುದು. ಆದ್ದರಿಂದ ಜಿಲ್ಲಾ ಪಂಚಾಯತ ಅಧಿಕಾರಿಗಳು ಆರ್ಟ್ ಆಫ್ ಲಿವಿಂಗ್ ಜತೆ ಸೇರಿಕೊಂಡು ಈ ನಿಟ್ಟಿನಲ್ಲಿ ಯೋಜನೆ ರೂಪಿಸಬೇಕು ಎಂದು ಸಚಿವ ಈಶ್ವರಪ್ಪ ತಿಳಿಸಿದರು. ನಗರದ ಪ್ರವಾಸಿಮಂದಿರದಲ್ಲಿ ಮಂಗಳವಾರ(ಮೇ 26) ನಡೆದ ಅಂತರ್ಜಲ ಚೈತನ್ಯ ಹಾಗೂ ನರೇಗಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರ ಮಾತನಾಡಿದರು. ಜಿಲ್ಲೆಯಲ್ಲಿ ನೀರಾವರಿ ಹಾಗೂ ಕಬ್ಬು ಬೆಳೆ ಹೆಚ್ಚಾಗಿರುವ ತಾಲ್ಲೂಕು …
Read More »