Breaking News

ಬೆಳಗಾವಿ

ಬಾಗಲಕೋಟ ನಗರದಲ್ಲಿ ಇಂದಿನಿಂದ ಬೆಳ್ಳಗೆ ೯ ಗಂಟೆಯಿಂದ ಸಾಯಂಕಾಲ ೬ ಗಂಟೆ ಮಾರುಕಟ್ಟೆಗೆ ಅವಕಾಶ

ಬಾಗಲಕೋಟ ನಗರದಲ್ಲಿ ಇಂದಿನಿಂದ ಬೆಳ್ಳಗೆ ೯ ಗಂಟೆಯಿಂದ ಸಾಯಂಕಾಲ ೬ ಗಂಟೆ ಮಾರುಕಟ್ಟೆಗೆ ಅವಕಾಶ. ಲಾಕ್ ಡೌನ್ ಸಡಿಲಿಕೆ ಬಳಿಕ ಮದ್ಹ್ಯಾನ ೧ ಗಂಟೆವರೆಗೆ ಮಾತ್ರ ಮಾರುಕಟ್ಟೆಗೆ ಕಾಲವಕಾಶ ನೀಡಲಾಗಿತ್ತು. ಜಿಲ್ಲಾಡಳಿತದ ಆದೇಶದ ಮೇರೆಗೆ ಇಂದಿನಿಂದ ಸಂಜೆ ೬ ರ ವರೆಗೆ ಮಾರುಕಟ್ಟೆ ಓಪನ್.. ಮದ್ಯಾಹ ೧ ಗಂಟೆ ಮಾತ್ರ ಮಾರುಕಟ್ಟೆ ಅವಕಾಶ ನೀಡಿದ ಹಿನ್ನಲೆ ವ್ಯಾಪಾರಸ್ಥರು ತೊಂದರೆ ಅನುಭವಿಸುವಂತಾಗಿತು. ಲಾಕ್ ಡೌನ ಸಡಿಲಿಕೆಯಿಂದ ನಗರದ ಪ್ರಮುಖ ರಸ್ತೆ ಮಾರುಕಟ್ಟೆಯಲ್ಲಿ …

Read More »

ಉದ್ಯೋಗವಿಲ್ಲದೇ ಸಂಕಷ್ಟದಲ್ಲಿರುವ ಛಾಯಾಗ್ರಾಹಕರು ಧೃತಿಗೆಡಬಾರದು: ಎಮ್.ಬಿ.ಗೌಡ ಅಭಯ

ಕೊರೋನಾದಿಂದಾಗಿ ತೀವ್ರ ಸಂಕಷ್ಟದ ದಿನಗಳನ್ನು ಎದುರಿಸುತ್ತಿರುವ ಹಲವಾರು ಉದ್ಯೋಗಸ್ಥರಲ್ಲಿ ವೃತ್ತಿನಿರತ ಛಾಯಾಗ್ರಾಹಕರೂ ಸೇರಿದ್ದಾರೆ.ಆದರೆ ವಿಶ್ವವೇ ಎದುರಿಸುತ್ತಿರುವ ಪ್ರಸಕ್ತ ಬಿಕ್ಕಟ್ಟಿನ ಸಂದರ್ಭದಲ್ಲಿ ಛಾಯಾಗ್ರಾಹಕರು ಧೃತಿಗೆಡಬಾರದು ಎಂದು ಖ್ಯಾತ ಛಾಯಾಗ್ರಾಹಕ ಶ್ರೀ ಎಮ್.ಬಿ.ಗೌಡ ಅವರು ಇಂದಿಲ್ಲಿ ಹೇಳಿದರು. ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯ “ಹಸಿದವರತ್ತ ನಮ್ಮ ಚಿತ್ತ” ಅಭಿಯಾನದ ಅಂಗವಾಗಿ ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಮಂಗಳವಾರ ಮುಂಜಾನೆ 30 ವೃತ್ತಿನಿರತ ಛಾಯಾಗ್ರಾಹಕರಿಗೆ ಆಹಾರಧಾನ್ಯದ ಕಿಟ್ ಗಳನ್ನು ವಿತರಿಸಿ ಅವರು …

Read More »

ಬಾಗಲಕೋಟ ಜಿಲ್ಲೆಯಲ್ಲಿ ಮತ್ತೆ 17 ಜನ ಕೋವಿಡನಿಂದ ಗುಣಮುಖ ….

ಬಾಗಲಕೋಟ ಜಿಲ್ಲೆಯಲ್ಲಿ ಮತ್ತೆ 17 ಜನ ಕೋವಿಡನಿಂದ ಗುಣಮುಖ …. ಗುಣಮುಖರಾದವರ ಸಂಖ್ಯೆ 62ಕ್ಕೆ ಏರಿಕೆ … ಢಾಣಕಶಿರೂರ ಗ್ರಾಮದ 19 ವರ್ಷದ ಯುವತಿ ಪಿ-704, ಜಮಖಂಡಿಯ 17 ವರ್ಷದ ಓರ್ವ ಬಾಲಕ ಪಿ-894, 22 ವರ್ಷದ ಯುವಕ ಪಿ-893, ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹೊಸರಿತ್ತಿ ಗ್ರಾಮದ 32 ವರ್ಷದ ಪಿ-892 ಗುಣಮುಖರಾದವರು ಮುಧೋಳ ನ ಓರ್ವ ಸಾರಿ ಕೇಸ್ ಸೇರಿದಂತೆ 13 ಜನರಿಗೆ ತಬ್ಲಿಘಿ ಜಮಾತ ನಂಟಿನಿಂದ …

Read More »

ಅತಿವೃಷ್ಟಿ ಸೇರಿದಂತೆ ಎಲ್ಲ ಬಗೆಯ ತುರ್ತು ಸಂದರ್ಭಗಳ ನಿರ್ವಹಣೆಗೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ

ಮಳೆಗಾಲ ಆರಂಭಗೊಳ್ಳಲಿರುವುದರಿಂದ ಪ್ರವಾಹ, ಅತಿವೃಷ್ಟಿ ಸೇರಿದಂತೆ ಎಲ್ಲ ಬಗೆಯ ತುರ್ತು ಸಂದರ್ಭಗಳ ನಿರ್ವಹಣೆಗೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಮಂಗಳವಾರ (ಮೇ 26) ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಳೆದ ಬಾರಿಯ ಭೀಕರ ಪ್ರವಾಹ ಹಾಗೂ ಅತಿವೃಷ್ಟಿ ಸಂದರ್ಭದಲ್ಲಿ ಎದುರಾದ ಸವಾಲುಗಳನ್ನು ಗಮನದಲ್ಲಿರಿಸಿಕೊಂಡು ಜನರ ತುರ್ತು ರಕ್ಷಣೆಗೆ …

Read More »

ಈ ಮೂಲಕ ಬೆಳಗಾವಿ ಜಿಲ್ಲೆಗೆ ತಬ್ಲಿಗಿ, ಅಜ್ಮೀರ್, ಮುಂಬಯಿ ನಂಟಿನ ಜೊತೆಗೆ ಜಾರ್ಖಂಡ್ ನಂಟು ನಿಖರವಾಗಿದೆ.

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಇಂದು ಮಂಗಳವಾರ(ಮೇ 26) ಮತ್ತೆ 13 ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು  ಹೆಲ್ತ್  ಬುಲೆಟಿನ್ ದೃಢಪಡಿಸಿದೆ. ಈ ಮೂಲಕ ಬೆಳಗಾವಿ ಜಿಲ್ಲೆಗೆ ತಬ್ಲಿಗಿ,  ಅಜ್ಮೀರ್, ಮುಂಬಯಿ ನಂಟಿನ ಜೊತೆಗೆ ಜಾರ್ಖಂಡ್ ನಂಟು ನಿಖರವಾಗಿದೆ. ಕ್ವಾರಂಟೈನ್ ಇದ್ದವರಲ್ಲಿ ಹದಿಮೂರು ಜನರಿಗೆ ಕೊರೊನಾ ತಗುಲಿದೆ. ತಾಲೂಕಿನ ಸವದಿ ಗ್ರಾಮದಲ್ಲಿ ಕ್ವಾರಂಟೈನ್ ಆಗಿದ್ದವರಲ್ಲಿ ಕೊರೋನಾ ಕಾಣಿಸಿದೆ. ಹುಕ್ಕೇರಿ -1 ಸೇರಿದಂತೆ ಅಥಣಿ  ತಾಲೂಕಿನ  ಸವದಿ-7, ಬೆಳವಕ್ಕಿ-1, ನಂದಗಾವ -3, ಜುಂಜರವಾಡ-1 ಕೇಸ್ ಬೆಳಕಿಗೆ …

Read More »

ಬೆಳಗಾವಿ ಜಿಲ್ಲಾಡಳಿತ ಒಟ್ಟು 1009 ಜನರ ರಿಪೋರ್ಟ್ ಗಾಗಿ ಕಾಯುತ್ತಿದೆ.

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಮಹಾಮಾರಿ ಬೆಂಬಿಡದೇ ಗಡಿನಾಡು ಬೆಳಗಾವಿ ಜಿಲ್ಲೆಯನ್ನು ನಡುಗಿಸಿದೆ,ಈವರೆಗೆ ಜಿಲ್ಲೆಯಲ್ಲಿ ಜಿಲ್ಲಾ ಹೆಲ್ತ್ ಬುಲಿಟೀನ್ ಪ್ರಕಾರ 130 ಸೊಂಕಿತರು ಪತ್ತೆಯಾಗಿದ್ದಾರೆ ಜೆಲ್ಲೆಯಲ್ಲಿ ಸಾವಿರಕ್ಕೂ ಹೆಚ್ಚು ಗಂಟಲು ದ್ರವದ ಮಾದರಿಗಳನ್ನು ಪರೀಕ್ಷೆಗೆ ರವಾನಿಸಲಾಗಿದ್ದು ಇಂದು ಬರೊಬ್ಬರಿ 1009 ಜನರ ರಿಪೋರ್ಟ್ ಬಾಕಿ ಇದೆ . ಬೆಳಗಾವಿ ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಈ ವರೆಗೆ ಹತ್ತು ಸಾವಿರದ 293 ಜನರ ಮೇಲೆ ನಿಗಾ ಇಟ್ಟಿದೆ. ಇದರಲ್ಲಿ ಹಲವಾರು ಜನ …

Read More »

ಲಾಕ್ ಡೌನ್ ನಿಂದ ಜನರು ಸಂಕಷ್ಟದಲ್ಲಿರು ಕಾರಣ ಮುಸ್ಲಿಮ್ ಬಾಂಧವರು ಈ ಬಾರಿ ಹೊಸ ಬಟ್ಟೆ ಖರೀದಿಗೆ ಮುಂದಾಗಲಿಲ್ಲ ಬದಲಾಗಿ ಅದೇ ಹಣವನ್ನು ಬಡವರಿಗೆ ದಾನ ಮಾಡಲಾಯಿತು.

  ಮುಸ್ಲೀಮರ ಪವಿತ್ರ ಹಬ್ಬವಾದ ಈದುಲ್ ಫಿತ್ರ್ ‌(ರಂಝಾನ್) ವಿಶೇಷ ಪ್ರಾರ್ಥನೆಯನ್ನು ಲಾಕ್ ಡೌನ್ ಹಿನ್ನಲೇ ಮನೆಗಳಲ್ಲಿ ನಡೆಸಲಾಯಿತು. ಮನೆಯಲ್ಲೇ ಈದುಲ್ ಫಿತ್ರ್ ನಮಾಝ್ ‌ಆಚರಣೆ. ಮುಸ್ಲಿಮರ ಪವಿತ್ರ ಹಬ್ಬವಾದ ಈದುಲ್ ಫಿತ್ರ್ ( ರಂಝಾನ್ ) ಹಬ್ಬದ ವಿಶೇಷ ಪ್ರಾರ್ಥನೆ ಯನ್ನು ಲಾಕ್ ಡೌನ್ ಹಿನ್ನಲೆ ಮನೆಗಳಲ್ಲೇ ಆಚರಿಸಲಾಯಿತು. ಈದ್ ನಮಾಜ್ ವಿಶೇಷವಾಗಿ ಈದ್ಗಾ ಮೈದಾನದಲ್ಲಿ ಅಥವಾ ಮಸೀದಿಗಳಲ್ಲಿ ಆಚರಿಸುವ‌ ಸಂಪ್ರದಾಯವಿದ್ದು, ಲಾಕ್ ಡೌನ್ ಕಾರಣ ಇದಕ್ಕೆ ಅವಕಾಶವಿರಲಿಲ್ಲ. …

Read More »

ಸತೀಶ ಜಾರಕಿಹೊಳಿ ಅವರು ಇಂದು ತಮ್ಮ ಗೆಸ್ಟ್ ಹೌಸ್ ನಲ್ಲಿರುವ  ಕ್ವಾರಂಟೈನ್  ನಿವಾಸಿಗಳ ಭೇಟಿಯಾಗಿ  ಯೋಗಕ್ಷೇಮ ವಿಚಾರಿಸಿದರು.

ಯಮಕನಮರಡಿ ಕ್ಷೇತ್ರ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆಗಿರುವ ಸತೀಶ ಜಾರಕಿಹೊಳಿ ಅವರು ಇಂದು ತಮ್ಮ ಗೆಸ್ಟ್ ಹೌಸ್ ನಲ್ಲಿರುವ  ಕ್ವಾರಂಟೈನ್  ನಿವಾಸಿಗಳ ಭೇಟಿಯಾಗಿ  ಯೋಗಕ್ಷೇಮ ವಿಚಾರಿಸಿದರು. ಯಮಕನಮರಡಿ ಮತಕ್ಷೇತ್ರದ ದಡ್ಡಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಶಾಸಕರ  ಆಲ್ದಾಳ್ ಗೆಸ್ಟ್ ಹೌಸ್ ಸೇರಿದಂತೆ 10 ರಿಂದ 14 ಸ್ಥಳಗಳಲ್ಲಿ ಕ್ವಾರಂಟೈನ್ ಕೇಂದ್ರ ತೆರೆಯಲಾಗಿದೆ.  ಮಹಾರಾಷ್ಟ್ರ ಹಾಗೂ ಬೇರೆ ರಾಜ್ಯ ದಿಂದ ಬಂದ ಸಾವಿರಕ್ಕೂ ಹೆಚ್ಚು ಕಾರ್ಮಿಕರಿಗೆ ಆಸರೆ ಒದಗಿಸಲಾಗಿದೆ. ಕಳೆದ 9 …

Read More »

ಘಟಪ್ರಭಾ ನದಿಯಲ್ಲಿ ಸೋಮವಾರ 4 ಮೊಸಳೆ ಮರಿಗಳು ಪ್ರತ್ಯಕ್ಷ………

ಬೆಳಗಾವಿ : ಜಿಲ್ಲೆಯ ಘಟಪ್ರಭಾ ನದಿಯಲ್ಲಿ ಸೋಮವಾರ 4 ಮೊಸಳೆ ಮರಿಗಳು ಪ್ರತ್ಯಕ್ಷವಾಗಿವೆ. ಇದರಿಂದ ಜನರು ಆಂತಕಗೊಂಡಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ಮೊಸಳೆ ಮರಿ ತಾಯಿ ಹುಡುಕಾಟದಲ್ಲಿದ್ದಾರೆ. ಬೆಳಿಗ್ಗೆ ಯುವಕರು ಶಿವಗೊಂಡ ಅಂಗಡಿ ನದಿಗೆ ಈಜಲು ಹೋಗಿದ್ದಾರೆ. ಈ ಸಂದರ್ಭದಲ್ಲಿ ಮೊಸಳೆ ಮರಿಗಳು ಪ್ರತ್ಯಕ್ಷವಾಗಿವೆ. ಬಳಿಕ 2 ಮರಿಗಳನ್ನು ಸಂರಕ್ಷಿಸುವ ಮೂಲಕ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದಿರುವ ಅರಣ್ಯ ಇಲಾಖೆ ಸಿಬ್ಬಂದಿ ಹನುಮಂತ ಹನ್ನಮಣ್ಣವರ ಮೊಸಳೆ …

Read More »

ಮಹೇಶ ಕುಮಟಳ್ಳಿ ಅವರಿಗೆ ಸದ್ಯದಲ್ಲಿ ಸಚಿವ ಸ್ಥಾನ ನೀಡುವ ಆಲೋಚನೆ ಇಲ್ಲ ಮುಂದಿನ ದಿನಗಳಲ್ಲಿ ಮಂತ್ರಿ ಮಾಡುವುದಾಗಿ ಭರವಸೆ

ಅಥಣಿ: ಶಾಸಕ  ಮಹೇಶ ಕುಮಟಳ್ಳಿ ಅವರಿಗೆ ಸದ್ಯದಲ್ಲಿ  ಸಚಿವ ಸ್ಥಾನ ನೀಡುವ  ಆಲೋಚನೆ ಇಲ್ಲ ಅಂತಾ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ  ಪ್ರತಿಕ್ರಿಯಿಸಿದ್ದಾರೆ. ಅಥಣಿ ತಾಲೂಕಿನ ನೀರಾವರಿ ಕಾಮಗಾರಿ ಪರಿಶೀಲನೆ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕುಮಟಳ್ಳಿ ಅವರಿಗೆ ಸಚಿವ ಸ್ಥಾನ ನೀಡುವ ವಿಚಾರ ಸದ್ಯದಲ್ಲಿ ಇಲ್ಲ. ನಾವು ಅಥಣಿ ತಾಲೂಕು ನೀರಾವರಿ ಅಭಿವೃದ್ದಿಗೆ ಒತ್ತು ನೀಡುತ್ತಿದ್ದೇವೆ ಅಂತಾ ಸಮಜಾಯಿಷಿ ನೀಡಿ ಜಾರಿಕೊಂಡರು. ಜಮಖಂಡಿಯ ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ …

Read More »