Breaking News

ಬೆಳಗಾವಿ

ಕುಟುಂಬಕ್ಕೆ ಪುಟ್ಟ ಕಂದಮ್ಮನ ಆಗಮನದಿಂದ ಸಂತೋಷ ಜಾರಕಿಹೊಳಿ ದಂಪತಿಗಳ ವತಿಯಿಂದ ಭಕ್ತಾಧಿಗಳಿಗೆ ಅನ್ನ ಸಂತರ್ಪಣೆ‌…!!

ಕುಟುಂಬಕ್ಕೆ ಪುಟ್ಟ ಕಂದಮ್ಮನ ಆಗಮನದಿಂದ ಸಂತೋಷ ಜಾರಕಿಹೊಳಿ ದಂಪತಿಗಳ ವತಿಯಿಂದ ಭಕ್ತಾಧಿಗಳಿಗೆ ಅನ್ನ ಸಂತರ್ಪಣೆ‌…!! ನೂತನ ಸಚಿವರು ಹಾಗೂ ಗೋಕಾಕ ಮತಕ್ಷೇತ್ರದ ಶಾಸಕರು ಆದ ರಮೇಶ ಜಾರಕಿಹೊಳಿ ಅವರ ಹಿರಿಯ ಸುಪುತ್ರ ಯುವಕರ ಕಣ್ಮಣಿ ಸಂತೋಷ ಜಾರಕಿಹೊಳಿ ಅವರು ಇತ್ತೀಚಿಗೆ ಗಂಡು ಮಗುವಿಗೆ ತಂದೆ ಆಗಿದ್ದರು.ತಮ್ಮ ಕುಟುಂಬಕ್ಕೆ ಪುಟ್ಟ ಕಂದಮ್ಮನ ಆಗಮನದಿಂದ ಅವರ ಮನೆಯಲ್ಲಿ ಸಂತಸದ ವಾತಾವರಣ ನಿರ್ಮಾಣವಾಗಿತ್ತು.ಗಂಡು ಮಗುವಿಗೆ ಜನ್ಮ ನೀಡಿದ ಸಂತೋಷ ಜಾರಕಿಹೊಳಿ ಅವರ ಪತ್ನಿ ಅಂಭಿಕಾ …

Read More »

ಇಟಗಿ ಮತ್ತು ಬೋಗೂರ ಗ್ರಾಮದ ಮಧ್ಯದ ಸೇತುವೆ ಬಳಿ ಈ ಭೀಕರ ಅಪಘಾತ

ಬೆಳಗಾವಿ: ಸೇತುವೆ ಮೇಲಿಂದ ಟ್ರ್ಯಾಕ್ಟರ್ ಬಿದ್ದು ಏಳು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಜಿಲ್ಲೆಯ ಖಾನಾಪುರ ತಾಲೂಕಿನ ಇಟಗಿ ಗ್ರಾಮದಲ್ಲಿ ನಡೆದಿದೆ. ಶೇಖಪ್ಪಾ ಕೆದಾರಿ (38), ಗುಲಾಬೀ ಹುಣಸಿಕಟ್ಟಿ (35), ಶಾಂತವ್ವಾ ಅಳಗೋಡಿ (65), ಶಾಂತವ್ವಾ (63), ನೀಲವ್ವಾ ಮುತ್ನಾಳ್, ಅಶೋಕ್ ಕೇದಾರಿ ಮತ್ತು ತಂಗೆವ್ವ ಹುಣಸಿಕಟ್ಟಿ ಮೃತ ದುರ್ದೈವಿಗಳು. ಮೃತರೆಲ್ಲರೂ ಬೋಗೂರ ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದೆ. ಇಟಗಿ ಮತ್ತು ಬೋಗೂರ ಗ್ರಾಮದ ಮಧ್ಯದ ಸೇತುವೆ ಬಳಿ ಈ ಭೀಕರ …

Read More »

ಸೋಮವಾರ ಖಾತೆಗಳನ್ನು ಹಂಚಿಕೆ ಇಂದಿಲ್ಲಿ :BSY

ಬೆಂಗಳೂರು,ಫೆ.8- ಸಚಿವ ಸಂಪುಟಕ್ಕೆ ಸೇರ್ಪಡೆಯಾಗಿರುವ ನೂತನ 10 ಮಂದಿ ಶಾಸಕರಿಗೆ ಸೋಮವಾರ ಖಾತೆಗಳನ್ನು ಹಂಚಿಕೆ ಮಾಡುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಇಂದಿಲ್ಲಿ ಘೋಷಿಸಿದರು. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವ ಸಚಿವರಿಗೆ ಯಾವ ಖಾತೆಗಳನ್ನು ನೀಡಬೇಕೆಂಬ ಪಟ್ಟಿ ಸಿದ್ದವಾಗಿದೆ. ಸೋಮವಾರ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡುವುದಾಗಿ ಹೇಳಿದರು. ಇಂದು ಶನಿವಾರ ರಜಾದಿನವಾಗಿದ್ದರಿಂದ ಪಟ್ಟಿಯನ್ನು ಪ್ರಕಟಿಸಲು ಸಾಧ್ಯವಾಗಿಲ್ಲ. ಸೋಮವಾರ ಖಾತೆಗಳ ಹಂಚಿಕೆಯಾಗಲಿದೆ. ಈ ಬಗ್ಗೆ ಯಾವುದೇ ರೀತಿಯ ಗೊಂದಲವಿಲ್ಲ ಎಂದು ಸ್ಪಷ್ಟಪಡಿಸಿದರು. ಇಂದೇ …

Read More »

ರವಿವಾರದಂದು ಮುಂಜಾನೆ 10.30ಕ್ಕೆ ಹೆಲಿಕಾಪ್ಟರ್ ಮುಖಾಂತರ ಬೆಂಗಳೂರಿನಿಂದ ಗೋಕಾಕ ನಗಕ್ಕೆ ಆಗಮಿಸುವ ಸಚಿವ ರಮೇಶ ಜಾರಕಿಹೊಳಿ

ಗೋಕಾಕ: ಕರ್ನಾಟಕ ಸರಕಾರದ ನೂತನ ಸಚಿವ ಸಂಪುಟದಲ್ಲಿ ಸಂಪುಟ ದರ್ಜೆಯ ಸಚಿವರಾಗಿ ಗುರುವಾರದಂದು ಪ್ರಮಾಣ ವಚನ ಸ್ವೀಕರಿಸಿದ ನೂತನ ಸಚಿವ ರಮೇಶ ಜಾರಕಿಹೊಳಿ ಅವರು ರವಿವಾರದಂದು ಗೋಕಾಕ ನಗರಕ್ಕೆ ಆಗಮಿಸಲಿದ್ದಾರೆ. ರವಿವಾರದಂದು ಮುಂಜಾನೆ 10.30ಕ್ಕೆ ಹೆಲಿಕಾಪ್ಟರ್ ಮುಖಾಂತರ ಬೆಂಗಳೂರಿನಿಂದ ಗೋಕಾಕ ನಗಕ್ಕೆ ಆಗಮಿಸುವ ಸಚಿವ ರಮೇಶ ಜಾರಕಿಹೊಳಿ ಅವರು, ಹ್ಯಾಲಲಿಪ್ಯಾಡ್‍ನಿಂದ ನಗರದ ಶ್ರೀ ಲಕ್ಷ್ಮೀ ದೇವಸ್ಥಾನಕ್ಕೆ ಪೂಜೆ ಸಲ್ಲಿಸಿ, ಕ್ಷೇತ್ರದ ಮತದಾರರು, ಅಭಿಮಾನಿಗಳು ಹಾಗೂ ಕಾರ್ಯಕರ್ತರು ಹಮ್ಮಿಕೊಂಡಿರುವ ಸತ್ಕಾರ ಸಮಾರಂಭಕ್ಕೆ …

Read More »

ನಗರದಲ್ಲಿ ಸಾಂಸ್ಕೃತಿಕ ಹಬ್ಬದ ಕಳೆ ಕಟ್ಟಿದೆ

ಗೋಕಾಕ: ನಗರದಲ್ಲಿ ಸಾಂಸ್ಕೃತಿಕ ಹಬ್ಬದ ಕಳೆ ಕಟ್ಟಿದೆ. ಬೆಂಗಳೂರು ಅರಮನೆ ತಲೆ ಎತ್ತಿ ನಿಂತಿದ್ದು, ಸಾಂಸ್ಕೃತಿಕ ಅಭಿಮಾನಿಗಳಿಗೆ ಕೈ ಬೀಸಿ ಕರೆಯುತ್ತಿದೆ. ಇಲ್ಲಿನ ಮಹರ್ಷಿ ವಾಲ್ಮೀಕಿ ಕ್ರೀಡಾಂಗಣದಲ್ಲಿ ಫೆ. 8 ಮತ್ತು 9 ರಂದು ಸತೀಶ ಜಾರಕಿಹೊಳಿ ಪೌಂಡೇಶನ್ ಪ್ರಾಯೋಜಕತ್ವದಲ್ಲಿ 19 ನೇ ಸತೀಶ ಶುಗರ್ಸ್ ಅವಾರ್ಡ್ಸ್ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ಸ್ಪರ್ಧಾರ್ಥಿಗಳಿಗಾಗಿ ಬೆಂಗಳೂರು ಅರಮನೆ ಮಾದರಿ ವೇದಿಕೆ ಕಂಗೊಳಿಸುತ್ತಿದ್ದೆ. ಪ್ರತಿ ವರ್ಷ ಹೊಸತನದಿಂದ ವೇದಿಕೆ ಸಿದ್ದಗೊಳಿಸುವ ಸತೀಶ ಶುಗರ್ಸ್ …

Read More »

10 ಮಂದಿ ಸಚಿವರಿಗೆ ಸಿಎಂ ಯಡಿಯೂರಪ್ಪ ಸಲಹೆ ಖಾತೆಗಳ ಬಗ್ಗೆ ಮಾಧ್ಯಮಗಳ ಮುಂದೆ ಬೇಡಿಕೆ ಇಡಬೇಡಿ. ಹೈಕಮಾಂಡ್ ಜೊತೆ ಚರ್ಚಿಸಿ ಖಾತೆಗಳನ್ನು ಅಂತಿಮ

ಬೆಂಗಳೂರು: ಪ್ರಮಾಣ ವಚನ ಸ್ವೀಕರಿಸಿದ ನೂತನ 10 ಮಂದಿ ಸಚಿವರಿಗೆ ಸಿಎಂ ಯಡಿಯೂರಪ್ಪ ಸಲಹೆಗಳನ್ನು ನೀಡಿದ್ದಾರೆ. ನೂತನ ಸಚಿವರ ಜೊತೆ ಸಂಪುಟ ಕೊಠಡಿಯಲ್ಲಿ ಸಭೆ ನಡೆಸಿದ ಯಡಿಯೂರಪ್ಪ ಆರಂಭದಲ್ಲಿ ಅಭಿನಂದನೆ ತಿಳಿಸಿ ಸರ್ಕಾರ ಮತ್ತು ಪಕ್ಷದಲ್ಲಿ ಯಾವ ರೀತಿ ಇರಬೇಕೆಂಬ ಬಗ್ಗೆ ಸಿಎಂ ಪಾಠ ಮಾಡಿದ್ದಾರೆ. ನಿಮ್ಮನ್ನು ಮಂತ್ರಿ ಮಾಡುತ್ತೇನೆ ಎಂದು ಹೇಳಿದ ಭರವಸೆಯನ್ನು ಈಡೇರಿಸಿದ್ದೇನೆ. ಆದರೆ ಖಾತೆಗಾಗಿ ನೀವು ಸ್ವಲ್ಪ ಕಾಯಬೇಕು. ಖಾತೆಗಳ ಬಗ್ಗೆ ಮಾಧ್ಯಮಗಳ ಮುಂದೆ ಬೇಡಿಕೆ ಇಡಬೇಡಿ. …

Read More »

: ಉಪಚುನಾವಣೆಯಲ್ಲಿ ಗೆದ್ದ 11 ಶಾಸಕರ ಪೈಕಿ ಮಹೇಶ್ ಕುಮಟಳ್ಳಿಯವರನ್ನು ಹೊರತುಪಡಿಸಿ ಉಳಿದ 10 ಶಾಸಕರು ಇಂದು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಬೆಂಗಳೂರು: ಉಪಚುನಾವಣೆಯಲ್ಲಿ ಗೆದ್ದ 11 ಶಾಸಕರ ಪೈಕಿ ಮಹೇಶ್ ಕುಮಟಳ್ಳಿಯವರನ್ನು ಹೊರತುಪಡಿಸಿ ಉಳಿದ 10 ಶಾಸಕರು ಇಂದು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದರ ಬೆನ್ನಲ್ಲೇ ಅಸಮಾಧಾನ ವ್ಯಕ್ತಪಡಿಸಿರುವ ಕುಮಟಳ್ಳಿ ಪಕ್ಷದ ನಿರ್ಧಾರದಿಂದ ಬೇಸರವವಾಗಿದೆ. ಆದರೆ, ಅವರ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ ಎಂದಿದ್ದಾರೆ. ನನಗೆ ಮಂತ್ರಿಸ್ಥಾನ ತಪ್ಪಲು ಕಾರನ ಏನಿರಬಹುದು ಎಂಬಿತ್ಯಾದಿ ವಿವರವನ್ನು ಯಡಿಯೂರಪ್ಪನವರ ಭೇಟಿ ನಂತರ ತಿಳಿಸುತ್ತೇನೆ. ಮಂತ್ರಿ ಸ್ಥಾನ ನೀಡುವುದಾಗಿ ಮಾತು ಕೊಟ್ಟಿದ್ದ ಯಡಿಯೂರಪ್ಪ ಕೈ ಬಿಟ್ಟಿದ್ದಾರೆ. ಮಂತ್ರಿ …

Read More »

ಕೇಂದ್ರ ಬಜೆಟ್ ನಲ್ಲಿ ಬೆಳಗಾವಿ-ಧಾರವಾಡ ರೈಲು ಯೋಜನೆಗೆ ಅಸ್ತು

ಬೆಳಗಾವಿ: ಬೆಳಗಾವಿ-ಧಾರವಾಡ ನಡುವೆ ನೇರ ರೈಲು ಓಡಿಸಬೇಕು ಎನ್ನುವ ಹಲವು ದಶಕಗಳ ಬೇಡಿಕೆ ಸಾಕಾರಗೊಳ್ಳುವ ಕಾಲ ಈಗ ಕೂಡಿ ಬಂದಿದೆ. ಸೋಮವಾರ ಲೋಕಸಭೆಯಲ್ಲಿ ಮಂಡಿಸಿದ ಕೇಂದ್ರ ಬಜೆಟ್ ನಲ್ಲಿ ಹಣಕಾಸು ಸಚಿವೆ ನಿಮ೯ಲಾ ಸೀತಾರಾಮನ್ ಅವರು ಈ ಯೋಜನೆಗಾಗಿ ರೂ.988 ಕೋಟಿ ಅನುದಾನವನ್ನು ನೀಡಲು ಒಪ್ಪಿಗೆ ಸೂಚಿಸಿದ್ದು, ಈ ಮೂಲಕ ಬೆಳಗಾವಿ ಮತ್ತು ಧಾರವಾಡ ಜಿಲ್ಲೆಯ ಜನರ ಹಲವಾರು ವಷ೯ಗಳ ಕನಸು ನನಸಾಗಲು ಹಸಿರು ನಿಶಾನೆ ತೋರಿದ್ದಾರೆ. ತಿಂಗಳ ಹಿಂದಷ್ಟೇ ನೈರುತ್ಯ …

Read More »

ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ 10 ‘ಅರ್ಹ’ ಶಾಸಕರು

ಬೆಂಗಳೂರು,ಫೆ.6 – ಅಂತೂ ಇಂತೂ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ನಡೆದಿದ್ದು, ಮೂಲ ಹಾಗೂ ವಲಸಿಗರ ಸಂಘರ್ಷದ ನಡುವೆಯೂ ಉಪಚುನಾವಣೆಯಲ್ಲಿ ಗೆದ್ದಿದ್ದ 10 ಮಂದಿ ಶಾಸಕರು ಸಂಪುಟ ದರ್ಜೆಯ ಸಚಿವರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಕಾರ್ಯಾಂಗದ ಮುಖ್ಯಸ್ಥರಾಗಿರುವ ರಾಜ್ಯಪಾಲ ವಿ.ಆರ್.ವಾಲಾ ಅವರು ನೂತನ ಸಚಿವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಕಳೆದ ಡಿಸೆಂಬರ್‍ನಲ್ಲಿ ನಡೆದ ಉಪಚುನಾವಣೆಯಲ್ಲಿ ಗೆದ್ದಿದ್ದ 10 ಶಾಸಕರು ಇಂದು …

Read More »

ಆಟಕ್ಕುಂಟು-ಲೆಕ್ಕಕ್ಕಿಲ್ಲ ಇದೇನು ವಿಪರ್ಯಾಸವೇ? ಕಟು ಸತ್ಯವೇ? ಈಗ ಸ್ಪಷ್ಟ ಹೇಳುವುದಿಷ್ಟೇ. ಕಾಲಾಯ ತಸ್ಮೈಯ್ ನಮಃ. :ಆನಂದ್ ಮಾಮನಿ

ಬೆಂಗಳೂರು, ಫೆ.4- ಆಟಕ್ಕುಂಟು-ಲೆಕ್ಕಕ್ಕಿಲ್ಲ ಇದೇನು ವಿಪರ್ಯಾಸವೇ? ಕಟು ಸತ್ಯವೇ? ಈಗ ಸ್ಪಷ್ಟ ಹೇಳುವುದಿಷ್ಟೇ. ಕಾಲಾಯ ತಸ್ಮೈಯ್ ನಮಃ. ಬೆಳಗಾವಿ ಜಿಲ್ಲೆ ಸವದತ್ತಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಆನಂದ್ ಮಾಮನಿ ಮಾಡಿರುವ ಟ್ವೀಟ್ ಇದು. ಪಕ್ಷದ ನಿಷ್ಠಾವಂತರನ್ನು ಕಡೆಗಣಿಸಿ ಕೆಲವರಿಗೆ ಮಣೆ ಹಾಕುತ್ತಿರುವುದಕ್ಕೆ ಅಸಮಾಧಾನ ವ್ಯಕ್ತವಾಗುತ್ತಿದೆ.mla# ಇದೇ ಸಂದರ್ಭದಲ್ಲಿ ಆನಂದ್ ಮಾಮನಿ ಮಾಡಿರುವ ಈ ಟ್ವೀಟ್ ಸಾಕಷ್ಟು ಗೂಡಾರ್ಥವನ್ನು ನೀಡಿದೆ. ಸಾಮಾನ್ಯವಾಗಿ ಎಂದೂ ಬಹಿರಂಗವಾಗಿ ಮಾತನಾಡದೆ ಪಕ್ಷದ ಚೌಕಟ್ಟಿನಲ್ಲೇ ಇರುವ ಆನಂದ್ …

Read More »