ಗೋಕಾಕ : ಗೋಕಾಕನಗರದ ಹಾಸ್ಟೇಲೊಂದರಲ್ಲಿ ಕ್ವಾರಂಟನ್ನಲ್ಲಿದ್ದ ಮಹಿಳೆಯೊರ್ವಳು ಪರಾರಿಯಾಗಿದ್ದ ಘಟನೆ ಶನಿವಾರದಂದು ಸಂಜೆ ಜರುಗಿದೆ. ಮಹಾರಾಷ್ಟ್ರದ ಗಡಹಿಂಗ್ಲಜ್ದ ನೂಲಿ ಗ್ರಾಮದ ಮಹಿಳೆಯು ತನ್ನ ಮೂರು ವರ್ಷದ ಹೆಣ್ಣು ಮಗುವಿನೊಂದಿಗೆ ಕಳೆದ 4 ದಿನಗಳ ಹಿಂದೆ ಗೋಕಾಕ ತಾಲೂಕಿನ ಪಂಜಾನಟ್ಟಿ ಗ್ರಾಮದ ತವರು ಮನೆಗೆ ಬಂದಿದ್ದಳು. ಮಹಿಳೆಯು ಮಹಾರಾಷ್ಟ್ರ ರಾಜ್ಯದಿಂದ ಬಂದಿದ್ದಾಳೆಂದು ಗ್ರಾಮಸ್ಥರು ಪೋಲೀಸರಿಗೆ ತಿಳಿಸಿ ಅವರ ಸಹಾಯದಿಂದ ನಗರದ ಬಿಸಿಎಮ್ ಹಾಸ್ಟೇಲ್ನಲ್ಲಿ ಕ್ವಾರಂಟನ್ನಲ್ಲಿ ಇರಿಸಿದ್ದರು. ಆದರೆ ಮಹಿಳೆಯು ಫೇರೋಲ್ ಮೇಲೆ …
Read More »“ಕಾಗವಾಡ ತಾಲೂಕಿನ ಕೌಲಗುಡ್ಡ ಗ್ರಾಮದ ಯುವಕನೋರ್ವ ಅನುಮಾನಾಸ್ಪದ ರೀತಿಯಲ್ಲಿ ಸಾವಿಗೀಡಾಗಿದ್ದು, ಪೊಲೀಸರ ಏಟು ಆತನ ಸಾವಿಗೆ ಕಾರಣವಾಯ್ತು ಎನ್ನುವ ವದಂತಿ ಹರಡಿದೆ”.?
ಅಥಣಿ – ಕಾಗವಾಡ ತಾಲೂಕಿನ ಕೌಲಗುಡ್ಡ ಗ್ರಾಮದ ಯುವಕನೋರ್ವ ಅನುಮಾನಾಸ್ಪದ ರೀತಿಯಲ್ಲಿ ಸಾವಿಗೀಡಾಗಿದ್ದು, ಪೊಲೀಸರ ಏಟು ಆತನ ಸಾವಿಗೆ ಕಾರಣವಾಯ್ತು ಎನ್ನುವ ವದಂತಿ ಹರಡಿದೆ. ಜಗದೀಶ್ ಸುರೇಶ ತೆಗ್ಗಿನವರ (26)ಮೃತ ಯುವಕ. ಅಂಗಡಿ ಬಾಗಿಲು ಹಾಕದ ಹಿನ್ನೆಲೆಯಲ್ಲಿ ಕಾಗವಾಡ ಪೋಲಿಸರು ಈ ಯುವಕನಿಗೆ ಥಳಿಸಿದ್ದರೆನ್ನಲಾಗಿದೆ. ಸ್ವಲ್ಪ ಹೊತ್ತಿನ ನಂತರ ಯುವಕ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ. ಅಥಣಿ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯುವ ವೇಳೆ ಆತ ಸಾವಿಗೀಡಾಗಿದ್ದಾನೆ. ಸಾವಿನಲ್ಲಿ ಅನುಮಾನವಿದೆ, ತನಿಖೆ ನಡೆಸಬೇಕೆಂದು …
Read More »ಇಂದು ದೇಶದ ಯಾವ ಭಾಗದಲ್ಲೂ ಚಂದ್ರ ದರ್ಶನವಾಗಿಲ್ಲ ಹೀಗಾಗಿ ರಮಜಾನ್ ಈದ್ ಸೋಮವಾರ ಆಚರರಿಸಲು ನಿರ್ಣಯ……..
ಬೆಳಗಾವಿ- ಪವಿತ್ರ ರಮಜಾನ್ ಈದ್ ಹಬ್ಬವನ್ನು ಸೋಮವಾರ ಆಚರಿಸಲು ಬೆಳಗಾವಿಯ ಅಂಜುಮನ್ ಇಸ್ಲಾಂ ಮತ್ತು ಚಾಂದ್ ಕಮೀಟಿ ನಿರ್ಧರಿಸಿದೆ ಇಂದು ದೇಶದ ಯಾವ ಭಾಗದಲ್ಲೂ ಚಂದ್ರ ದರ್ಶನವಾಗಿಲ್ಲ ಹೀಗಾಗಿ ರಮಜಾನ್ ಈದ್ ಸೋಮವಾರ ಆಚರರಿಸಲು ನಿರ್ಣಯಿಸಲಾಗಿದೆ ಬೆಳಗಾವಿಯ ಅಂಜುಮನ್ ಸಂಸ್ಥೆಯ ಅಧ್ಯಕ್ಷ ರಾಜು ಸೇಠ ಅಧ್ಯಕ್ಷತೆಯಲ್ಲಿ ನಡೆದ ಚಾಂದ್ ಕಮೀಟಿ ಇಂದು ಸಂಜೆ ಅಂಜುಮನ್ ಹಾಲ್ ನಲ್ಲಿ ಸಭೆ ಸೇರಿ ಈದ ಆಚರಣೆಯ ಕುರಿತು ಸಮಾಲೋಚನೆ ನಡೆಸಿತು .ಚಂದ್ರ ದರ್ಶನದ …
Read More »ಬೆಳಗಾವಿ: ಎರಡು ದಿನ ರಜೆ ಹಿನ್ನೆಲೆ ಮದ್ಯ ಪ್ರಿಯರು ಬಾಕ್ಸ್ಗಟ್ಟಲೇ ಎಣ್ಣೆ ಖರೀದಿ……
ಬೆಳಗಾವಿ: ಎರಡು ದಿನ ರಜೆ ಹಿನ್ನೆಲೆ ಮದ್ಯ ಪ್ರಿಯರು ಬಾಕ್ಸ್ಗಟ್ಟಲೇ ಎಣ್ಣೆ ಖರೀದಿಸಿದ ಪ್ರಸಂಗ ನಗರದಲ್ಲಿ ಕಂಡುಬಂದಿತು. ಮಹಾಮಾರಿ ಕೊರೊನಾ ವೈರಸ್ ಹರಡದಂತೆ ತಡೆಯುವ ನಿಟ್ಟಿನಲ್ಲಿ ಶನಿವಾರ ಸಂಜೆ 7ರಿಂದ ಭಾನುವಾರದವರೆಗೆ ಕರ್ಫ್ಯೂ ಮಾದರಿಯ ಲಾಕ್ಡೌನ್ ಘೋಷಿಸಲಾಗಿದೆ. ಜೊತೆಗೆ ರಂಜಾನ್ ಹಿನ್ನೆಲೆ ಸೋಮವಾರ ಕೂಡ ಸರ್ಕಾರಿ ರಜೆ ಇದೆ. ಇದರಿಂದಾಗಿ ಎರಡು ದಿನಗಳ ಕಾಲ ಬಾರ್ ಬಂದ್ ಆಗಲಿವೆ. ಎರಡು ದಿನ ರಜೆ ಇರುವುದನ್ನು ಅರಿತ ಮದ್ಯ ಪ್ರಿಯರು ಶನಿವಾರ …
Read More »ಮೇ 29ರೊಳಗೆ SSLC ಪರೀಕ್ಷಾ ಕೇಂದ್ರ ಬದಲಾವಣೆಗೆ ಅವಕಾಶ………
ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷಾ ಕೇಂದ್ರ ಬದಲಾವಣೆ ಮಾಡಿಕೊಳ್ಳಲು ಬಯಸಿದ ವಿದ್ಯಾರ್ಥಿಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ವ್ಯಾಸಂಗ ಮಾಡುತ್ತಿದ್ದ ಶಾಲೆಯ ಮುಖ್ಯ ಶಿಕ್ಷಕರನ್ನು ದೂರವಾಣಿಯ ಮೂಲಕ ಸಂಪರ್ಕಿಸಿ ತಾವು ಸದ್ಯ ವಾಸ ಮಾಡುತ್ತಿರುವ ಮನೆಯ ಹತ್ತಿರದ ಪರೀಕ್ಷಾ ಕೇಂದ್ರವನ್ನು ಗುರುತಿಸಿ ಮುಖ್ಯ ಶಿಕ್ಷಕರ ಲಾಗಿನ್ ಮೂಲಕ ಬದಲಿಸಿಕೊಳ್ಳಬಹುದು. ಪರೀಕ್ಷಾ ಕೇಂದ್ರ ಬದಲಾವಣೆಗೆ ಮೇ 29ರವರೆಗೆ ಅವಕಾಶ ನೀಡಲಾಗಿದೆ. ಬದಲಾವಣೆ ಮಾಡಿಕೊಳ್ಳದಿದ್ದರೆ ಮೂಲ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಬೇಕು. …
Read More »ರಾಯಬಾಗ :ಗೆಳೆಯರ ಜೊತೆ ಈಜಲು ಹೋಗಿ ಕಾಲುವೆಯಲ್ಲಿ ಕೊಚ್ಚಿ ಹೋದ ಬಾಲಕ..
ರಾಯಬಾಗ :ಗೆಳೆಯರ ಜೊತೆ ಈಜಲು ಹೋಗಿ ಕಾಲುವೆಯಲ್ಲಿ ಕೊಚ್ಚಿ ಹೋದ ಬಾಲಕ.. ಘಟಪ್ರಭಾ ಎಡದಂಡೆ ಕಾಲುವೆಯಲ್ಲಿ ಈಜಲು ಜೋಗಿದ್ದ ಬಾಲಕ ನೀರು ಪಾಲು. ರಾಯಬಾಗ ತಾಲೂಕಿನ ಮುಘಳಖೋಡದ ಬಸವರಾಜ ಗೌಲೆತ್ತಿ(೭) ನೀರುಪಾಲದ ಬಾಲಕ.. ಸ್ಥಳೋಯರಿಂದ ಮುಂದುವರೆದ ಬಾಲಕನ ಹುಡಕಾಟ. ಇನ್ನೂ ಬಾಲಕ ಪತ್ತೆ ಇಲ್ಲ. ಮುಗಿಲುಮುಟ್ಟಿದ ಕುಟುಂಬಸ್ಥರ ಆಕ್ರಂದನ.. ಹಾರೂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ..
Read More »ಇಂದು ಬೆಳಗಾವಿ ಯಲ್ಲಿ ಮತ್ತೊಂದು ಕರೊನ ಪಾಸಿಟಿವ್
ಬೆಂಗಳೂರು – ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 51 ಜನರು ಸೇರಿದಂತೆ ರಾಜ್ಯದಲ್ಲಿ ಇಂದು ಒಟ್ಟೂ 105 ಜನರಿಗೆ ಕೊರೋನಾ ಸೋಂಕು ಪತ್ತೆಯಾಗಿದೆ. ಇದರಿಂದಾಗಿ ರಾಜ್ಯದಲ್ಲಿ ಒಟ್ಟೂ ಸೋಂಕಿತರ ಸಂಖ್ಯೆ 1710ಕ್ಕೇರಿದೆ. ಬೆಳಗಾವಿಯ ಶಿರಗುಪ್ಪಿಯಲ್ಲಿ 1, ಉತ್ತರ ಕನ್ನಡದಲ್ಲಿ 1, ಧಾರವಾಡದಲ್ಲಿ 3, ಹಾವೇರಿಯಲ್ಲಿ 3, ಬೀದರ್ ನಲ್ಲಿ 6, ಬೆಂಗಳೂರಿನಲ್ಲಿ 5, ತುಮಕೂರು 8, ವಿಜಯಪುರದಲ್ಲಿ 6, ಮಂಡ್ಯದಲ್ಲಿ 3, ಬಾಗಲಕೋಟೆಯಲ್ಲಿ 1, ದಾವಣಗೆರೆಯಲ್ಲಿ 3, ಹಾಸನದಲ್ಲಿ 14 ಜನರಿಗೆ ಸೋಂಕು …
Read More »ಆನಲೈನ್ ಮುಖಾಂತರ ವೆಬ್ಪೇಜ್ನಲ್ಲಿ ಶೀತಜ್ವರ ಮತ್ತು ತೀವ್ರ ಉಸಿರಾಟದ ತೊಂದರೆಗೊಳಗಾದ ಪ್ರಕರಣಗಳ ವರದಿ ನೀಡಲು ಸೂಚನೆ
ಬೆಳಗಾವಿ: ಜಿಲ್ಲೆಯಲ್ಲಿ kpme.karnataka.tech ವೆಬ್ಪೇಜಗೆ ಸಂಬಂಧಿಸಿದಂತೆ ಇನ್ನೂ ಸುಮಾರು ಖಾಸಗಿ ಆರೋಗ್ಯ ಸಂಸ್ಥೆ/ಆಸ್ಪತ್ರೆ/ ಕ್ಲೀನಿಕಗಳಿಗೆ User ID ಹಾಗೂ ಪಾಸ್ ವರ್ಡ್ ಸಿಗದೇ ಇರುವ ಬಗ್ಗೆ ಈ ಕಚೇರಿಗೆ ದೂರವಾಣಿ ಮುಖಾಂತರ ಮಾಹಿತಿ ಸ್ವೀಕೃತವಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ತಿಳಿದ್ದಾರೆ. ಆರೋಗ್ಯ ಸಂಸ್ಥೆ/ಆಸ್ಪತ್ರೆ/ಕ್ಲಿನಿಕ್ನವರು ತಮ್ಮ ಕೆ.ಪಿ.ಎಂ.ಇ ನೊಂದಣಿ ಪ್ರಮಾಣ ಪತ್ರ ಹಾಗೂ ದೂರವಾಣಿ ಸಂಖ್ಯೆ ಮತ್ತು ಪೂರ್ಣ ವಿಳಾಸದೊಂದಿಗೆ ಈ ಕಚೇರಿಯ ಕೆ.ಪಿ.ಎಂ.ಇ ವಿಭಾಗಕ್ಕೆ ಸಲ್ಲಿಸಿ …
Read More »ಕೋವಿಡ್-೧೯ ಸೋಂಕು ತಗುಲಿದ್ದ ಹಿರೇಬಾಗೇವಾಡಿಯ ವ್ಯಕ್ತಿಯೊಬ್ಬರು ಸಂಪೂರ್ಣ ಗುಣಮುಖ..
ಬೆಳಗಾವಿ, -ಕೋವಿಡ್-೧೯ ಸೋಂಕು ತಗುಲಿದ್ದ ಹಿರೇಬಾಗೇವಾಡಿಯ ವ್ಯಕ್ತಿಯೊಬ್ಬರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ. ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿಯ ವ್ಯಕ್ತಿ ಬಿಡುಗಡೆ ಹೊಂದಿರುತ್ತಾರೆ ಎಂದು ಬಿಮ್ಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ ಬಿಡುಗಡೆ ಹೊಂದಿದವರ ವಿವರ: ಹಿರೇಬಾಗೇವಾಡಿ ಪಿ-483
Read More »ಚಿಕ್ಕೋಡಿ:ಮಹಾಮಾರಿ ಕೊರೊನಾ ವೈರಸ್ ಗ್ರಾಮೀಣ ಭಾಗಕ್ಕೂ ವಕ್ಕರಿಸಿದೆ.
ಬೆಳಗಾವಿ/ಚಿಕ್ಕೋಡಿ: ಮಹಾಮಾರಿ ಕೊರೊನಾ ವೈರಸ್ ಗ್ರಾಮೀಣ ಭಾಗಕ್ಕೂ ವಕ್ಕರಿಸಿದೆ. ಜಿಲ್ಲೆಯ ಕಾಗವಾಡ ತಾಲೂಕಿನ ಮೊಳವಾಡ, ಹುಕ್ಕೇರಿ ತಾಲೂಕಿನ ದೊಂಡಗಟ್ಟಿ ಹಾಗೂ ಮೊದಗಾ ಗ್ರಾಮದವರಲ್ಲಿ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ. ಮೊಳವಾಡ ಗ್ರಾಮದ ಇಬ್ಬರು ಮಹಿಳೆಯರು ಮತ್ತು ಒಬ್ಬ ಪುರುಷರಲ್ಲಿ ಕೊರೊನಾ ಕಾಣಿಸಿಕೊಂಡಿದೆ. ಹುಕ್ಕೇರಿ ಇಬ್ಬರಲ್ಲಿ ಕೊರೊನಾ ಪಾಸಿಟಿವ್ ಬಂದಿದೆ. ದೊಂಡಗಟ್ಟಿ ಹಾಗೂ ಮೊದಗಾ ಗ್ರಾಮದ ತಲಾ ಒಬ್ಬ ಮಹಿಳೆಯಲ್ಲಿ ಸೋಂಕು ದೃಢಪಟ್ಟಿದೆ. ಲಾಕ್ಡೌನ್ಗೂ ಮುನ್ನವೇ ಮೊಳವಾಡ ಗ್ರಾಮದ 15 ಜನರ ತಂಡ …
Read More »
Laxmi News 24×7