ಬೆಳಗಾವಿ

ನಾನು ಅಜ್ಜನಾದೆ ಎಂದು ಖುಷಿಯಲ್ಲಿ ತೆಲಾಡಿದ ಲಖನ್ ಜಾರಕಿಹೊಳಿ.

ನಾನು ಅಜ್ಜನಾದೆ ಎಂದು ಖುಷಿಯಲ್ಲಿ ತೇಲಾಡಿದ ಲಖನ್ ಜಾರಕಿಹೊಳಿ..!! ಜಾರಕಿಹೊಳಿ ಕುಟುಂಬದ ನಾಲ್ಕನೇ ಕುಡಿ ಆಗಮನ/ಹಿರಿಯ ಮೊಮಗನನ್ನು ನೊಡಲು ಓಡೋಡಿ  ಬಂದ ಕಿರಿಯ ಅಜ್ಜ/ ಮೊಮ್ಮಗನ ರೂಪದಲ್ಲಿ ತಂದೆಯನ್ನು ನೊಡಿ  ಖುಷಿಯಲ್ಲಿ ತೆಲಾಡಿದ ರಕ್ತ ಸಂಭಂದಗಳು,ಬಂಧುಗಳು ,ನೆಂಟರು ಇವೆಲ್ಲಾ ಮಾನವ ಜೀವನದ ಪ್ರಮುಖ ಮತ್ತು ಬಹು ಮುಖ್ಯ ಕೊಂಡಿಗಳು.ಈ ಸಂಬಂಧಗಳಲ್ಲಿ ಸ್ವಲ್ಪ ಏರುಪೇರಾದರೂ ಎಷ್ಟೇ ಗಟ್ಟಿಯಾಗಿ ಬೆಸೆದುಕೊಂಡಿರುವ ಕೊಂಡಿಗಳಾದರೂ ಕಳಚಿ ದಿಕ್ಕಾಪಾಲಾಗುತ್ತವೆ.ಆದ್ದರಿಂದ ನಾವು ಸಂಬಂಧಗಳಿಗೆ ಮೊದಲ ಆದ್ಯತೆ ನೀಡುತ್ತೇವೆ.ಇದಕ್ಕೆ ರಾಜಕಾರಣಿಗಳು ಸಹ …

Read More »

2 ಕೆರೆ ನಿರ್ಮಾಣದ ಕೇಲ ಸಕ್ಕೆ ಚಾಲನೆ:

ಸಣ್ಣ ನೀರಾವರಿ ಇಲಾಖೆಯಡಿ ಬೆಳಗಾವಿ ಜಿಲ್ಲೆಯ ಯಮಕನಮರಡಿ ಕ್ಷೇತ್ರದ ಮನಗುತ್ತಿ ಗ್ರಾಮದ ಮೆನ್ಯಾನವರಿಯಲ್ಲಿ ಕ್ಷೇತ್ರದ ಜನಪರ ಶಾಸಕರಾದ ಶ್ರೀ ಸತೀಶ್ ಅಣ್ಣ ಜಾರಕಿಹೊಳಿ ಅವರು 2 ಕೆರೆ ನಿರ್ಮಾಣದ ಕೇಲಸವನ್ನು ಚಾಲನೆಯಲ್ಲಿ ಇಟ್ಟಿರುವದರಿಂದ ಇವತ್ತು ಕಾಮಗಾರಿಯ ವಿಕ್ಷನೆಗಾಗಿ ಭೇಟಿ ಕೊಟ್ಟಿದ್ದರು ಅಲ್ಲದೆ ಸುಮಾರು 5 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಎರಡು ಕೆರೆಗಳು ಮಾರ್ಚ್ ತಿಂಗಳಿನ ಅಂತ್ಯದಲ್ಲಿ ಪೂರ್ಣಗೊಳ್ಳುವದಲ್ಲದೆ 300 ಎಕರೆಗೆ ಸಾಕಾಗುವಷ್ಟು ನೀರಾವರಿಯ ಸೌಲಭ್ಯವನ್ನು ರೈತರಿಗೆ ವದಗಿಸುವದಾಗಿ ಹೇಳಿದರು. ಅದೆ …

Read More »

ಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕಂಕಣವಾಡಿಯಲ್ಲಿ ಆಯೂಸ್ಮಾನ ಕಾರ್ಡಿನ ಕಂಟಕ

“ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕಂಕಣವಾಡಿಯಲ್ಲಿ ಆಯೂಸ್ಮಾನ ಕಾರ್ಡಿನ ಕಂಟಕ ಕವಿದಿದೆ” ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕಂಕಣವಾಡಿ ಯಲ್ಲಿ ಕೈಲಾಸಕ್ಕೆ ತಲುಪಿರುವ ಆಯುಷ್ಮಾನ್ ಕಾಡಿನ ದರ.ಹೌದು ಇಲ್ಲಿ ಸಾಯಿ ಸೇವಾ ಕೇಂದ್ರದಲ್ಲಿ ತಮಗೆ ಮನಸ್ಸಿಗೆ ಬಂದ ಹಾಗೆ ಸಾರ್ವಜನಿಕರಲ್ಲಿ ಹಗಲು ದರೋಡೆ ನಡೆಸಿರುವ ಇಂಥವರಿಗೆ. ಐ ಡಿ ಕೋಟ್ಟ ಪುಣ್ಯಾತ್ಮರು ಯಾರು. ಅದೇ ಅಂತಾರಲ್ಲ ಚೋರ್ ಗುರು ಚಂಡಾಲ್ ಶಿಷ್ಯ ಅನ್ನೋ ಹಾಗೆ. ಸಂಗೀತಕ್ಕಾದರೆ ತಾಳ ತಂಬೂರಿ ಇರುತ್ತೆ …

Read More »

ಅಂತೂ ಈಡೇರಿತು ಜಾರಕಿಹೊಳಿ ಕುಟುಂಬದ ಆಸೆ..!!

ಅಂತೂ ಈಡೇರಿತು ಜಾರಕಿಹೊಳಿ ಕುಟುಂಬದ ಆಸೆ..!! ಜಾರಕಿಹೊಳಿ ಕುಟುಂಬದಲ್ಲಿ ಮನೆ ಮಾಡಿತು ಸಂಭ್ರಮ/ಸಂತೋಷ ಜಾರಕಿಹೊಳಿ ಅವರ ಮನೆಗೆ ಗಂಡು ಮಗುವಿನ ಆಗಮನ/ತಂದೆಯಂತೆ ಸರ್ಕಾರಿ ಆಸ್ಪತ್ರೆಯಲ್ಲಿ ಮಗನ ಜನನ ರಾಜಕೀಯ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿ ರಾಜ್ಯಾದ್ಯಂತ ಹೆಸರುವಾಸಿಯಾದ ಜಾರಕಿಹೊಳಿ ಕುಟುಂಬದಲ್ಲಿ ಈಗ ಸಂಭ್ರಮ ಮನೆ ಮಾಡಿದೆ.ದಿ.ಶ್ರೀ ಲಕ್ಷ್ಮಣ ಜಾರಕಿಹೊಳಿ ಅವರ ಹಿರಿಯ ಮೊಮ್ಮಗ ಸಂತೋಷ ರಮೇಶ ಜಾರಕಿಹೊಳಿ ಅವರ ಮನೆಗೆ ಇಂದು ಗಂಡು ಮಗುವಿನ ಆಗಮನವಾಗಿದೆ‌. ಇಂದು ಸಂಜೆ …

Read More »

ಖುಷಿಯ ಖೋಡಿ ಜಾರಕಿಹೊಳಿಯ ಕುಡಿ..!

ಖುಷಿಯ ಖೋಡಿ ಜಾರಕಿಹೊಳಿಯ ಕುಡಿ..! ಜಾರಕಿಹೊಳಿ ಕುಟುಂಬಕ್ಕೆ ಮತ್ತೊಂದು ಕುಡಿ ಎಂಟ್ರಿ/ ಎಲ್ಲೇಡೆ ಖುಷಿಯ ಸಂಭ್ರಮ/ ಗೋಕಾಕ ನಲ್ಲಿರುವ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ   ಜಾರಕಿಹೊಳಿ ಫ್ಯಾಮಿಲಿ ಅಂದರೆ ಯಾರಿಗೆ ಗೊತ್ತಿಲ್ಲ, ಒಂದರ್ಥದಲ್ಲಿ ಬೆಳಗಾವಿಯ ಸಂಪೂರ್ಣ ರಾಜಕೀಯ ನಿಂತಿರೋದು ಜಾರಕಿಹೊಳಿ ಫ್ಯಾಮಿಲಿ ಮೇಲೆ ಎನ್ನಬಹುದು ಹಾಗಿದೆ ಆ ಕುಟುಂಬದ ವರ್ಚಸ್ಸು. ಜಾರಕಿಹೊಳಿ ಸಹೋದರರಲ್ಲಿನ ಭಾಂದವ್ಯ ಇಂದು ನಿನ್ನೆಯ ಮಾತಲ್ಲ. ಗೋಕಾಕ ಕರದಂಟಿನಲ್ಲಿ ಹೇಗೆ ಖಾದ್ಯದ ಮಿಶ್ರಣವಿದೆಯೋ ಹಾಗೆ ಜಾರಕಿಹೊಳಿ ಫ್ಯಾಮಿಲಿ …

Read More »

ಸಚಿವ ಸ್ಥಾನದಿಂದ ಮಹೇಶ ಕುಮಟಳ್ಳಿ ಔಟ್, ಉಮೇಶ ಕತ್ತಿ ಇನ್? ಡಿಸಿಎಂ ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆ

ಸಚಿವ ಸ್ಥಾನದಿಂದ ಮಹೇಶ ಕುಮಟಳ್ಳಿ ಔಟ್, ಉಮೇಶ ಕತ್ತಿ ಇನ್? ಡಿಸಿಎಂ ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆ ಬೆಂಗಳೂರು: ಸಂಪುಟ ವಿಸ್ತರಣೆಗೆ ಬಿಜೆಪಿ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದ್ದು,ಉಪ ಚುನಾವಣೆಯಲ್ಲೆ ಗೆದ್ದ 11 ಶಾಸಕರ ಪೈಕಿ 10 ಜನ ಶಾಸಕರಿಗೆ ಸಚಿವ ಸ್ಥಾನ ಫಿಕ್ಸ್ ಆಗಿದೆ. ಆದ್ರೆ ಅಥಣಿ ಶಾಸಕ ಮಹೇಶ ಕುಮಟಳ್ಳಿ ಅವರಿಗೆ ಸಚಿವ ಸ್ಥಾನದಿಂದ ಕೋಕ್ ನೀಡಲಾಗಿದೆ ಎನ್ನಲಾಗುತ್ತಿದೆ. ಹೌದು … ಈಗಾಗಲೇ ಅಥಣಿ ಕ್ಷೇತ್ರದಿಂದ ಲಕ್ಷ್ಮಣ ಸವದಿ ಅವರು …

Read More »

ಬೆಳಗಾವಿ ಜಿಲ್ಲಾಧಿಕಾರಿಗೆ ಪತ್ರ ಬರೆದ ನಾಗಾಭರಣ..!!

ತಾಲೂಕಿನ ಯಳ್ಳೂರು ಬಳಿಯ ರಾಜಹಂಸಗಡದಲ್ಲಿ ಶಿವಾಜಿ ಪ್ರತಿಮೆ ಸ್ಥಾಪಿಸುವ ಹಾಗೂ ಕೋಟೆಯ ಅಭಿವೃದ್ಧಿ ಯೋಜನೆಯ ಅಧಿಕೃತ ಸರಕಾರಿ ಕಾರ್ಯಕ್ರಮವು ಸಂಪೂರ್ಣವಾಗಿ ಮರಾಠಿಯಲ್ಲಿಯೇ ನಡೆದು ಭಾರಿ ವಿವಾದಕ್ಕೊಳಗಾಗಿರುವ ಪ್ರಕರಣವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಗಂಭೀರವಾಗಿ ಪರಿಗಣಿಸಿದ್ದು ಈ ಸಂಬಂಧ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಇಂದು ಎಚ್ಚರಿಕೆಯ ಪತ್ರವೊಂದನ್ನು ಬರೆದಿದೆ. ರಾಜಹಂಸಗಡ ಕಾರ್ಯಕ್ರಮದ ಬಗ್ಗೆ ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯ ಅಧ್ಯಕ್ಷ ಅಶೋಕ ಚಂದರಗಿ ಅವರು ಇಂದು ಗುರುವಾರ ಮುಂಜಾನೆ ಕನ್ನಡ …

Read More »

ಫೆಬ್ರುವರಿ 1 ರಿಂದ ಜಾರಿಗೆ ಬರುವಂತೆ ನಂದಿನಿ ಹಾಲು ಹಾಗೂ ಮೊಸರಿನ ಬೆಲೆಯನ್ನು ತಲಾ 2 ರೂ. ಹೆಚ್ಚಿಸಲು ನಿರ್ಧರಿಸಲಾಗಿದೆ

2 ರೂ. ಏರಿಸಲಿರುವ ಹಾಲಿನ ದರದಲ್ಲಿ 1 ರೂ.ನ್ನು ನೇರವಾಗಿ ರೈತರಿಗೆ ನೀಡಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. 40 ಪೈಸೆ ಹಾಲು ಮಾರಾಟ ಮಾಡುವ ಏಜೆಂಟರಿಗೆ ನೀಡಲಾಗುವುದು. ಉಳಿದ 20 ಪೈಸೆಯನ್ನು ಹಾಲು ಉತ್ಪಾದಕರ ಸಹಕಾರಿ ಸಂಘಗಳನ್ನು ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಪ್ರೋತ್ಸಾಹಧನ ರೂಪದಲ್ಲಿ ನೀಡಲು ಆಡಳಿತ ಮಂಡಳಿ ತೀರ್ಮಾನ ಫೆಬ್ರುವರಿ 1 ರಿಂದ ಜಾರಿಗೆ ಬರುವಂತೆ ನಂದಿನಿ ಹಾಲು ಹಾಗೂ ಮೊಸರಿನ ಬೆಲೆಯನ್ನು ತಲಾ 2 …

Read More »

ಹೃದಯಾಘಾತದಿಂದ ಸಾವನ್ನಪ್ಪಿದ್ದ ವೀರಯೋಧನ ಅಂತ್ಯಕ್ರೀಯೆ ನಗರದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಗುರುವಾರ ಮಧ್ಯಾಹ್ನ 1ಗಂಟೆಗೆ ಜರುಗಿತು.

ಗೋಕಾಕ: ಜಮ್ಮು ಕಾಶ್ಮೀರ ಗಡಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬಿಎಸ್‍ಎಫ್ ಯೋಧ ಈರಣ್ಣ ಬಸಲಿಂಗಪ್ಪ ಶೀಲವಂತ(29) ರಜೆಯಿಂದ ಮರಳಿ ಕರ್ತವ್ಯಕ್ಕೆ ಹಾಜರಾಗಲು ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದ ವೀರಯೋಧನ ಅಂತ್ಯಕ್ರೀಯೆ ನಗರದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಗುರುವಾರ ಮಧ್ಯಾಹ್ನ 1ಗಂಟೆಗೆ ಜರುಗಿತು. ಭಾರತಮಾತೆಯ ರಕ್ಷಣೆಗಾಗಿ ಕಳೆದ 10ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಯೋಧ ಈರಣ್ಣ ಅವರ ಪಾರ್ಥಿವ ಶರೀರ ಮುಂಬೈನಿಂದ ರೈಲು ಮಾರ್ಗವಾಗಿ ಬೆಳಿಗ್ಗೆ 8ಗಂಟೆಗೆ ನಗರಕ್ಕೆ ತಲುಪಿತು. ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ …

Read More »

ಕಾರಿನೊಂದಿಗೆ ಕಾಲುವೆಗೆ ಹಾರಿ ಆತ್ಮಹತ್ಯೆ. ಲಕ್ಷ್ಮಣ ಹಣಮಂತಪ್ಪ ದ್ಯಾಮಣ್ಣವರ್ (27) ಮೃತ ವ್ಯಕ್ತಿ

ಜಾರಕಿಹೊಹಳಿ ಸಹೋದರ ಸಮಂಧಿ,ಕಾರಿನೊಂದಿಗೆ ಕಾಲುವೆಗೆ ಹಾರಿ ಆತ್ಮಹತ್ಯೆ ಕಾರಿನೊಂದಿಗೆ ಕಾಲುವೆಗೆ ಹಾರಿ ಆತ್ಮಹತ್ಯೆ. ಲಕ್ಷ್ಮಣ ಹಣಮಂತಪ್ಪ ದ್ಯಾಮಣ್ಣವರ್ (27) ಮೃತ ವ್ಯಕ್ತಿ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಆತ್ಮಹತ್ಯೆ. ಗೋಕಾಕ್ ತಾಲೂಕಿನ ಕೊಳವಿ ಗ್ರಾಮ ಬಳಿಯ ಕಾಲುವೆ. ಹುಂಡೈ ಬ್ರಿಯೋ‌ ಕಾರ್ ಸಮೇತ ಕಾಲುವೆಗೆ ಬಿದ್ದ ವ್ಯಕ್ತಿ. ಕಾರು ಹುಡುಕಾಡಲು ಬೆಳಗ್ಗೆಯಿಂದ ಹರಸಾಹಸ. ಅಗ್ನಿ ಶಾಮಕ ಸಿಬ್ಬಂದಿ ಕಾರು ಪತ್ತೆ. ಮೃತನ ಪಾರ್ಥಿವ ಶರೀರ ಗೋಕಾಕ್ ‌ತಾಲೂಕು ಆಸ್ಪತ್ರೆಗೆ ರವಾನೆ. ಗೋಕಾಕ್ …

Read More »