ಬೆಳಗಾವಿ -: ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿವತಿಯಿಂದ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ಮೇ ೧೭ ರಂದು ಬೆಳಗ್ಗೆ ೧೦ ಗಂಟೆಯಿಂದ ಸಾಯಂಕಾಲ ೫ ಘಂಟೆಯವರೆಗೆ ಬೆಳಗಾವಿಯ ಕೆಲವೆಡೆ ವಿದ್ಯುತ್ ನಿಲುಗಡೆ ಆಗಲಿದೆ. ೩೩ ಕೆ.ವ್ಹಿ. ಆರ್ ಎಮ್-೨ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಗೆ ಬರುವ ಮರಾಠಾ ಕಾಲೊನಿ, ಎಸ್.ವ್ಹಿ ಕಾಲೊನಿ, ಎಮ್.ಜಿ. ಕಾಲೊನಿ, ೧ನೇ ಗೇಟ್, ಲೀಲೆ ಗ್ರೌಂಡ್, ಸಾವರ್ಕರ್ ರೋಡ, ಮಹರ್ಷಿ ರೋಡ್, ನೆಹರು ರೋಡ್, ರಾಯ್ …
Read More »ಬೇರೆ-ಬೇರೆ ಜಿಲ್ಲೆ, ರಾಜ್ಯ ಹಾಗೂ ದೇಶಗಳಿಂದ ಬಂದಿರುವ ಜನರ ಆರೋಗ್ಯವನ್ನು ಪರಿಶೀಲಿಸಬೇಕು ಎಂದು ಅರಭಾವಿ ಶಾಸಕ ಹಾಗೂ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಗೋಕಾಕ : ಬೇರೆ-ಬೇರೆ ಜಿಲ್ಲೆ, ರಾಜ್ಯ ಹಾಗೂ ದೇಶಗಳಿಂದ ಬಂದಿರುವ ಜನರ ಆರೋಗ್ಯವನ್ನು ಪರಿಶೀಲಿಸಬೇಕು. ಇದರಲ್ಲಿ ಯಾವುದೇ ಅನುಕಂಪ ತೋರದೇ ಅವರನ್ನು ಕ್ವಾರಂಟೈನ್ಗೆ ಒಳಪಡಿಸಬೇಕೆಂದು ಅರಭಾವಿ ಶಾಸಕ ಹಾಗೂ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಶನಿವಾರದಂದು ನಗರದ ಹೊರವಲಯದಲ್ಲಿರುವ ಬಸವೇಶ್ವರ ಸಭಾ ಭವನದಲ್ಲಿ ಕೋವಿಡ್-19 ಕೊರೋನಾ ವೈರಸ್ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ದೂರವಾಣಿ ಮೂಲಕ ಗೋಕಾಕ ಮತ್ತು ಮೂಡಲಗಿ ತಾಲೂಕುಗಳ ಅಧಿಕಾರಿಗಳ …
Read More »ಗೋಕಾಕ ತಾಲೂಕಿನ NHM ಅಡಿಯಲ್ಲಿ ಕಾರ್ಯನಿವಸುತ್ತಿರುವ ಸಿಬ್ಬಂದಿಗಳು ಮೇಣದ ಬತ್ತಿ ಹಚ್ಚಿ ಮತ್ತು ಕೈಗೆ ಕಪ್ಪು ಬಟ್ಟೆ ಕಟ್ಟಿ ಪ್ರತಿಭಟನೆ ಮಾಡಿದರು
ಗೋಕಾಕ:ಗೋಕಾಕ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಒಳಗುತ್ತಿಗೆ ಮತ್ತು ಹೊರ ಗುತ್ತಿಗೆ ಆಧಾರದ ಮೇಲೆ NHM ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ವರ್ಗದ ಸಿಬ್ಬಂದಿಗಳು ಹಾಗೂ ವೈದ್ಯರು ಸರಕಾರಕ್ಕೆ ತಮ್ಮ ಕೂಗು ನಿಲುಕಲಿ ಎಂದು ದಿನದ ಕರ್ತವ್ಯ ನಿಭಾಯಿಸುತ್ತಲೇ ಸಮವಸ್ತ್ರದಲ್ಲಿದ್ದೂ ರಟ್ಟೆಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಪ್ರತಿಭಟನೆ ಮಾಡಿ. ಈ ಮೂಲಕ ಮನವಿ ಕೂಡ ಅರ್ಪಿಸಿದರು. ಸಮಾನ ವೇತನ, ಸೇವಾಭದ್ರತೆ ಹಾಗೂ ಇನ್ನಿತರ ವಿಷಯಗಳನ್ನು ಇಟ್ಟುಕೊಂಡು ಮೇಣದ ಬತ್ತಿ ಹಚ್ಚಿ, ಭಿತ್ತಿಚಿತ್ರ …
Read More »ವಲಸೆ ಕಾರ್ಮಿಕರಿಗೆ ತಮ್ಮ ಗೆಸ್ಟ್ ಹೌಸ್ ನಲ್ಲಿ ಕ್ವಾರಂಟೈನ್ ಇಡಲು ಬಿಟ್ಟುಕೊಟ್ಟು ಸ್ವತಃ ತಮ್ಮ ಖರ್ಚಿನಲ್ಲಿ ಊಟ ಉಪಹಾರ ವ್ಯವಸ್ಥೆ ಮಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ , ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ
ಯಮಕನಮರಡಿ: ಮಹಾರಾಷ್ಟ್ರದಿಂದ ಬಂದ ರಾಜ್ಯದ ವಲಸೆ ಕಾರ್ಮಿಕರಿಗೆ ತಮ್ಮ ಗೆಸ್ಟ್ ಹೌಸ್ ನಲ್ಲಿ ಕ್ವಾರಂಟೈನ್ ಇಡಲು ಬಿಟ್ಟುಕೊಟ್ಟು ಸ್ವತಃ ತಮ್ಮ ಖರ್ಚಿನಲ್ಲಿ ಊಟ ಉಪಹಾರ ವ್ಯವಸ್ಥೆ ಮಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ , ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಅವರ ಜನಪರ ಕಾರ್ಯ ಜನಪ್ರತಿನಿಧಿಗಳಿಗೆ ಮಾದರಿಯಾಗುವಂತಿದೆ. ಮಹಾರಾಷ್ಟ್ರದಿಂದ ಬಂದ ಸುಮಾರು ಒಂದು ಸಾವಿರ ವಲಸೆ ಕಾರ್ಮಿಕರಿಗೆ ದಡ್ಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಶಾಸಕರ ಅಲದಾಳ ಗೆಸ್ಟ್ ಹೌಸ್ ಸೇರಿ …
Read More »ಮೋದಿ ಸರ್ಕಾರ ಘೋಷಿಸಿರುವ 20 ಲಕ್ಷ ಕೋಟಿ ಕೊರೋನಾ ಪ್ಯಾಕೇಜ್ ಘೋಷಣೆ ಮಾತ್ರ ಇದು ಕೂಡ ಮೋದಿ ಜುಮ್ಲಾ….
ಗೋಕಾಕ: ಮೋದಿ ಸರ್ಕಾರ ಘೋಷಿಸಿರುವ 20 ಲಕ್ಷ ಕೋಟಿ ಕೊರೋನಾ ಪ್ಯಾಕೇಜ್ ದುರುಪಯೋಗವಾಗುವ ಪ್ರಶ್ನೆಯೆ ಉದ್ಭವಿಸುವುದಿಲ್ಲ ಏಕೆಂದರೆ ಅದು ಘೋಷಣೆ ಮಾತ್ರ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ವ್ಯಂಗ್ಯವಾಡಿದ್ದಾರೆ. ಇಂದು ನಗರದಲ್ಲಿ ಮಾತನಾಡಿ 2014 ರಲ್ಲಿ ಘೋಷಣೆಯಂತೆ ಇದು ಕೂಡ ಮೋದಿ ಜುಮ್ಲಾ ಮಾತ್ರ ಎಂದಿರುವ ಅವರು ಜನಸಾಮಾನ್ಯರಿಗೆ ನೆರವಾಗುವ ಯಾವುದೇ ಯೋಜನೆಯಿಲ್ಲ ಎಂದರು. ಈಗಾಗಲೇ ಸರ್ಕಾರದ ಅಂಗಸಂಸ್ಥೆಗಳಿಂದ ಮತ್ತು ವಿವಿಧ ಇಲಾಖೆಗಳಿಂದ ಪರಿಹಾರ ಘೋಷಿಸಲಾಗಿದೆ. ಅವು ಎಲ್ಲವೂ …
Read More »ಕೊಗನೊಳ್ಳಿ ಚೆಕ್ ಪೊಸ್ಟ್ ಗೆ ಭೇಟಿ ನೀಡಿದ ಕೆಪಿಪಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಎದುರು ಕಣ್ಣೀರು ಸುರಿಸಿದ ಮಹಿಳೆ
ನಿಪ್ಪಾಣಿ: ನಿನ್ನೆ ಕೊಗನೊಳ್ಳಿ ಚೆಕ್ ಪೊಸ್ಟ್ ಗೆ ಭೇಟಿ ನೀಡಿದ ಕೆಪಿಪಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಎದುರು ಕಣ್ಣೀರು ಸುರಿಸಿದ ಹಾಸನದ ಮಹಿಳೆಗೆ ಕೊನೆಗೂ ಮನೆಗೆ ತೆರಳು ಅನುಮತಿಯನ್ನು ನೀಡಲಾಗಿದೆ. ಕೊರೋನಾ ಹಿನ್ನೆಲೆ ಲಾಕ್ಡೌನ್ ಜಾರಿಯಲ್ಲಿರುವ ಕಾರಣ ಮಹಾರಾಷ್ಟ್ರದಿಂದ ಹಾಸನಕ್ಕೆ ತೆರಳಲು ಅನುಮತಿ ಸಿಗದೆ ಇರದ ಕಾರಣ ಕೊಗನೊಳ್ಳಿ ಚೆಕ್ ಪೊಸ್ಟ್ ಸುಮಾರು ನಾಲ್ಕು ದಿನಗಳಿಂದ ಮಹಿಳೆ ಮತ್ತು ಅವರ 15 ಸದಸ್ಯರ ಕುಟುಂಬ ಪರದಾಡುತ್ತಿದ್ದರು. ಊಟ ಮತ್ತು …
Read More »ಮಾರುಕಟ್ಟೆಗೆ ವಿಶೇಷ ಮಾಸ್ಕ್ಗಳು ಲಗ್ಗೆ ಇಡುತ್ತಿವೆ. ಇದೀಗ ಬೆಳ್ಳಿ ಬಳಸಿ ಸಿದ್ಧಪಡಿಸಿರುವ ಬೆಳ್ಳಿ ಮಾಸ್ಕ್……..
ಬೆಳಗಾವಿ/ಚಿಕ್ಕೋಡಿ: ಕೊರೊನಾ ಅಟ್ಟಹಾಸದಿಂದ ಮಾಸ್ಕ್ ಧರಿಸುವುದು ಕಡ್ಡಾಯವಾದ ಹಿನ್ನೆಲೆಯಲ್ಲಿ ಮಾರುಕಟ್ಟೆಗೆ ವಿಶೇಷ ಮಾಸ್ಕ್ಗಳು ಲಗ್ಗೆ ಇಡುತ್ತಿವೆ. ಇದೀಗ ಬೆಳ್ಳಿ ಬಳಸಿ ಸಿದ್ಧಪಡಿಸಿರುವ ಬೆಳ್ಳಿ ಮಾಸ್ಕ್ ತಯಾರಿಸಲಾಗಿದೆ. ಮಹಾರಾಷ್ಟ್ರದ ಕೊಲ್ಲಾಪೂರ ನಗರದ ಆಭರಣ ವ್ಯಾಪಾರಿ ಸಂದೀಪ್ ಸಾಂಗವಕರ ಬೆಳ್ಳಿ ಮಾಸ್ಕ್ ತಯಾರಿಸಿದ್ದಾರೆ. ವಿಶೇಷವಾಗಿ ಕೊರೊನಾ ಭೀತಿಯಲ್ಲಿ ಮದುವೆ ಆಗುತ್ತಿರುವ ನೂತನ ವಧು-ವರರಿಗಾಗಿ ಈ ಮಾಸ್ಕ್ ತಯಾರಿಸಲಾಗಿದೆ. ಮದುವೆ ಸಮಾರಂಭದಲ್ಲಿ ವಧು-ವರರೂ ಈ ಮಾಸ್ಕ್ ಧರಿಸಿ ರಿಚ್ ಆಗಿ ಮದುವೆ ಮಾಡಿಕೊಳ್ಳುವರಿಗೆ ಈ ಮಾಸ್ಕ್ …
Read More »ನಾಲ್ಕನೇ ಹಂತದ ಲಾಕ್ ಡೌನ್ ಸ್ವಲ್ಪ ಸಡಿಲಿಕೆ ಆಗಬಹುದು :ರಮೇಶ್ ಜಾರಕಿಹೋಳಿ
ಗೋಕಾಕ ನಗರದಲ್ಲಿ ಪತ್ರಿಕಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಮೇಶ್ ಜಾರಕಿಹೋಳಿ ಅವರು ಈಗಾಗಲೇ ಮೂರು ಹಂತದ ಲಾಕ್ ಡೌನ್ ಮುಗಿದಿದೆ ನಾಲ್ಕನೇ ಹಂತದ ಲಾಕ್ ಡೌನ್ ಸ್ವಲ್ಪ ಸಡಿಲಿಕೆ ಆಗಬಹುದು ಈಗಾಗಲೇ ಜನ ಈ ಒಂದು ಮಹಾಮಾರಿ ಕರೋನ್ ವೈರಸ್ ಬಗ್ಗೆ ತಿಳಿದು ಕೊಂಡಿದ್ದಾರೆ , ಆದರೆ ಸಾಮಾಜಿಕ ಅಂತರ್ ಹಾಗೂ ರಾಜ್ಯ ಮತ್ತು ಕೇಂದ್ರ ಸರಕಾರ ಹೇಳುವ ನಿಯಮ ಗಳನ್ನಾ ಪಾಲಿಸಿ , ಕೆಲವೊಂದು ಸಡಿಲಿಕೆ ಗಳನ್ನ ನಾಲ್ಕನೇ ಹಂತದಲ್ಲಿ ಘೋಷಣೆ …
Read More »“ನಾಡ ದೊರೆ ವೀರ ಮದಕರಿ ನಾಯಕ 238 ನೇ ಪುಣ್ಯಸ್ಮರಣೆಯ “ಕಾರ್ಯಕ್ರಮ
ಬೆಳಗಾವಿ: ಕರ್ನಾಟಕ ಪರಿಶಿಷ್ಠ ಪಂಗಡ ನೌಕರರ ಒಕ್ಕೂಟ (ರಿ,) ದಿಂದ ಸರ್ಕಾರದ ಆದೇಶದಂತೆ ಅಂತರ ಕಾಯ್ದುಕೊಂಡು “ನಾಡ ದೊರೆ ವೀರ ಮದಕರಿ ನಾಯಕ 238 ನೇ ಪುಣ್ಯಸ್ಮರಣೆಯ “ಕಾರ್ಯಕ್ರಮವನ್ನು ಇಂದು ಕಚೇರಿಯಲ್ಲಿ ನೆರವೇರಿಸಲಾಯಿತು . ಕರ್ನಾಟಕ ಪರಿಶಿಷ್ಠ ಪಂಗಡ ನೌಕರರ ಒಕ್ಕೂಟದ ಬೆಳಗಾವಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್,ಎಸ್,ಮೂಕನವರ ಮಾತನಾಡಿ, “ಕರ್ನಾಟಕದ ಇತಿಹಾಸವನ್ನು ಪುಟವನ್ನು ತಿರುವಿ ಹಾಕಿದಾಗ ಚಿತ್ರದುರ್ಗದ ಪಾಳೇಗಾರರಲ್ಲಿ ಮೇಲುಪಂಕ್ತಿಯಲ್ಲಿ ನಿಲ್ಲುವವರು ಯಾರೆಂದರೆ ನಾಡ ದೊರೆ ವೀರ ಮದಕರಿ …
Read More »“ಕ್ವಾರಂಟೈನ್ ಕೇಂದ್ರಗಳಿಗೆ ಭೇಟಿ ನೀಡಿ ಪರಿಶಿಲನೆ ನಡೆಸಿದ ಕೆಪಿಸಿಸಿ ಕಾರ್ಯಾಧ್ಯಕ್ಷರು”
“ಕ್ವಾರಂಟೈನ್ ಕೇಂದ್ರಗಳಿಗೆ ಭೇಟಿ ನೀಡಿ ಪರಿಶಿಲನೆ ನಡೆಸಿದ ಕೆಪಿಸಿಸಿ ಕಾರ್ಯಾಧ್ಯಕ್ಷರು” ಹುಕ್ಕೇರಿ: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಇಲ್ಲಿನ ಸಮೀಪದ ಮಸರಗುಪ್ಪಿ ಬಳಿಯ ಹಿರಣ್ಯಕೇಶಿ ನದಿಯ ಹೂಳೆತ್ತುವ ಮತ್ತು ಪುನಶ್ಚೇತನಗೊಳಿಸುವ ಕಾರ್ಯಕ್ರಮವನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ, ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಅವರು ಚಾಲನೆ ನೀಡಿದರು. ಬಳಿಕ ಸಮೀಪದ ಚಿಕ್ಕಾಲಗುಡ್ಡ ಗ್ರಾಮದಲ್ಲಿ ಕೈಷಿ ಇಲಾಖೆಯಿಂದ ರೈತರಿಗೆ ಬೀಜ ವಿತರಣೆ ಕಾರ್ಯಕ್ರಮವನ್ನು ಚಾಲನೆ ನೀಡಿದರು. ಈ ಕಾರ್ಯಕ್ರಮದಲ್ಲಿ ಜಿ.ಪಂಚಾಯತಿ ಸಿಇಒ …
Read More »
Laxmi News 24×7