Breaking News

ಬೆಳಗಾವಿ

ಜಿಲ್ಲಾಧಿಕಾರಿಗಳಿಗೂ ಸೇರಿದಂತೆ ಕರೊನಾ ಸೈನಿಕರಿಗೆ ಪುಷ್ಪಾರ್ಚನೆ . ಸಾರಿಗೆ ಸಂಸ್ಥೆಯಿಂದ ಹೃದಯಸ್ಪರ್ಶಿ ಅಭಿನಂದನೆ

ಜಿಲ್ಲಾಧಿಕಾರಿಗಳಿಗೂ ಸೇರಿದಂತೆ ಕರೊನಾ ಸೈನಿಕರಿಗೆ ಪುಷ್ಪಾರ್ಚನೆ …………………………………………………….. ಸಾರಿಗೆ ಸಂಸ್ಥೆಯಿಂದ ಹೃದಯಸ್ಪರ್ಶಿ ಅಭಿನಂದನೆ ಬೆಳಗಾವಿ, ಮೇ 8 (ಕರ್ನಾಟಕ ವಾರ್ತೆ): ದೇಶದ ಗಡಿಯನ್ನು ಸೈನಿಕರು ರಕ್ಷಿಸುವ ಹಾಗೆ ದೇಶದ ಒಳಗಡೆ ಮಹಾಮಾರಿ ಕೋವಿಡ್-19 ರೋಗವನ್ನು ನಿಯಂತ್ರಿಸುವುದರ ಜತೆಗೆ ಸಾರ್ವಜನಿಕರಿಗೆ ತುರ್ತು ಸೌಲಭ್ಯ ಒದಗಿಸಲು ಕಳೆದ ಐವತ್ತು ದಿನಗಳಿಂದ ಹಗಲಿರುಳು ಶ್ರಮಿಸುತ್ತಿರುವ ಸಾರಿಗೆ, ಆರೋಗ್ಯ, ಪೊಲೀಸ್, ಮಹಾನಗರ ಪಾಲಿಕೆಯ ಸಿಬ್ಬಂದಿ ಹಾಗೂ ಮಾಧ್ಯಮ ಪ್ರತಿನಿಧಿಗಳಿಗೆ ಇಂದು ಪುಷ್ಪಾರ್ಚನೆ ಮಾಡುವ ಮೂಲಕ ಹೃದಯಪೂರ್ವಕವಾಗಿ …

Read More »

ಮಾದಿಗ ಸಮಾಜದ ಯುವಕನ ಕೊಲೆಯಾ ತಪ್ಪಿತಸ್ಥರನ್ನ ಬಂಧಿಸುವಂತೆ ಒತ್ತಾಯಿಸಿ ಮನವಿ ನೀಡಿದರು

ಗೋಕಾಕ್ ನಗರದಲ್ಲಿ ಮೇ 6ನೇ ತಾರೀಖುನಂದು ರಾತ್ರಿ 8 ಗಂಟೆಗೆ ಸಿದ್ದು ಕನಮಡ್ಡಿ ಎಂಬ 26 ವರ್ಷದ ಮಾದಿಗ ಸಮಾಜದ ಯುವಕನ ಕೊಲೆಯಾಗಿತ್ತು. ಈ ಪ್ರಕರಣಕ್ಕೆ ಸಂಭಂದ ಪಟ್ಟಂತೆ ಮಾದಿಗ ಸಮಾಜದ ಜನರೆಲ್ಲ ಒಟ್ಟಾಗಿ ಗೋಕಾಕ್ ನಗರದ ಟೌನ್ ಠಾಣೆಗೆ ತೆರಳಿ ಪ್ರಕರಣವನ್ನ ಆದಷ್ಟು ಬೇಗ ಭೇದಿಸಿ ತಪ್ಪಿತಸ್ಥರನ್ನ ಬಂಧಿಸುವಂತೆ ಒತ್ತಾಯಿಸಿದರು. ಅಲ್ಲದೆ ಎಸ್ ಪಿ ಅವರಿವೆ ಮನವಿ ಪತ್ರವನ್ನು ಸಲ್ಲಿಸಿದರು. ಮನವಿ ಪತ್ರದಲ್ಲಿ ಮಾದಿಗ ಸಮಾಜದ ಯುವ ವೇದಿಕೆ …

Read More »

ಕೇರಳ ಮೂಲದ ವಿದ್ಯಾರ್ಥಿನಿಯರು ತಮ್ಮ ಸ್ವಂತ ನಾಡಿಗೆ ತೆರಳಲು ಶಾಸಕಿ ಲಕ್ಷ್ಮಿ ಹೆಬ್ಬಾಳರ್ ನೆರವಾಗಿದ್ದಾರೆ.

ಬೆಳಗಾವಿ : ಲಾಕ್ ಡೌನ್ ನಿಂದಾಗಿ ಸಿಕ್ಕಿಕೊಂಡಿದ್ದ ಕೇರಳ ಮೂಲದ ವಿದ್ಯಾರ್ಥಿನಿಯರು ತಮ್ಮ ಸ್ವಂತ ನಾಡಿಗೆ ತೆರಳಲು ಶಾಸಕಿ ಲಕ್ಷ್ಮಿ ಹೆಬ್ಬಾಳರ್ ನೆರವಾಗಿದ್ದಾರೆ. ಬೈಲಹೊಂಗಲ ತಾಲೂಕು ಇಂಚಲದಲ್ಲಿ ಕಾಲೇಜು ಓದುತ್ತಿರುವ ವಿದ್ಯಾರ್ಥಿನಿಯರು ಲಾಕ್ ಡೌನ್ ಆದಾಗಿನಿಂದ ಕಾಲೇಜೂ ಇಲ್ಲದೆ, ಊರಿಗೂ ತೆರಳಲಾಗದೆ ಕಂಗಾಲಾಗಿದ್ದರು. ಅವರಿಗೆ ಕೇರಳಕ್ಕೆ ತೆರಳಲು ಸ್ವಂತ ಖರ್ಚಿನಲ್ಲಿ ಬಸ್ ವ್ಯವಸ್ಥೆ ಮಾಡಿದ ಹೆಬ್ಬಾಳಕರ್, ಅದಕ್ಕೆ ಅಗತ್ಯವಾದ ಪಾಸ್ ಸೇರಿದಂತೆ ಎಲ್ಲವ್ಯವಸ್ತೆ ಮಾಡಿ ಕಳುಹಿಸಿಕೊಟ್ಟರು. ಲಕ್ಷ್ಮಿ ಹೆಬ್ಬಾಳಕರ್ ಸಹಾಯಕ್ಕೆ …

Read More »

ಸತೀಶ ಜಾರಕಿಹೊಳಿ ಅವರ‌ ಸೂಚನೆಯಂತೆ ನಗರದ 21 ಪೊಲೀಸ್ ಠಾಣೆಗಳಿಗೆ ಸ್ಯಾನಿಟೈಜರ್, ಮಾಸ್ಕ್ ಸೇರಿ ಹಣ್ಣುಗಳನ್ನು ವಿತರಿಸಿದರು.

ಬೆಳಗಾವಿ: ಪೊಲೀಸ್ ಕಮಿಷನರೆಟ್, ವರಿಷ್ಠಾಧಿಕಾರಿ ಕಚೇರಿಗಳು ಸೇರಿ ನಗರದ 21 ಪೊಲೀಸ್ ಠಾಣೆಗಳಿಗೆ ಸ್ಯಾನಿಟೈಜರ್, ಮಾಸ್ಕ್ ಸೇರಿ ಹಣ್ಣುಗಳನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ‌ ಸೂಚನೆಯಂತೆ ವಿತರಿಸಿದರು. ಕೊರೋನಾ ವಿರುದ್ದ ಜೀವ ಪಣಕ್ಕಿಟ್ಟು ಹೋರಾಡುತ್ತಿರುವ ಪೊಲೀಸ್ ಇಲಾಖೆ ಯವರ ಸನ್ಮಾನದಲ್ಲಿ ಸತೀಶ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಜಿಲ್ಲೆಯಾದ್ಯಂತ ಈಗಾಗಲೇ ಸ್ಯಾನಿಟೈಜರ್ ಮತ್ತು ಮಾಸ್ಕ್ ಗಳನ್ನು ವಿತರಿಸಲಾಗಿದೆ. ಅದರ ಭಾಗವಾಗಿ ಇಂದು ನಗರದ ಎಲ್ಲ ಪೊಲೀಸ್ ಕಚೇರಿಗಳಲ್ಲಿ ಮಾಸ್ಕ್ ಸ್ಯಾನಿಟೈಜರ್ …

Read More »

BIG BREAKING-ಬೆಳಗಾವಿ ಜಿಲ್ಲೆಯಲ್ಲಿ ಇಂದು ಮತ್ತೆ 11 ಪಾಸಿಟೀವ್ ಕೇಸ್ ಪತ್ತೆ

ಬೆಳಗಾವಿ ಜಿಲ್ಲೆಯಲ್ಲಿ ಇಂದು ಕೊರೋನಾ ಬಾಂಬ್ ಸ್ಪೋಟ ಬೆಳಗಾವಿ ಜಿಲ್ಲೆಯಲ್ಲಿ ಇಂದು ಮತ್ತೆ 11 ಪಾಸಿಟೀವ್ ಕೇಸ್ ಪತ್ತೆ *ಹಿರೇಬಾಗೇವಾಡಿ ಗ್ರಾಮದಲ್ಲಿ 10 ರಾಯಬಾಗ ಕುಡಚಿಯಲ್ಲಿ 1 ಪಾಸಿಟೀವ್ ಕೇಸ್ ಪತ್ತೆ ಬೆಳಗಾವಿ ಜಿಲ್ಲೆಯಲ್ಲಿ 85 ಕ್ಕೇರಿದ ಸೊಂಕಿತರ ಸಂಖ್ಯೆ

Read More »

ಜಾರ್ಖಂಡ್‍ಗೆ ನಡೆದುಕೊಂಡೇ ಹೋಗುತ್ತಿದ್ದ ಕಾರ್ಮಿಕ ಚಿಕ್ಕೋಡಿಯಲ್ಲಿ ಸಾವು

ಚಿಕ್ಕೋಡಿ (ಬೆಳಗಾವಿ): ನಡೆದುಕೊಂಡೇ ಜಾರ್ಖಂಡ್‍ನ ತನ್ನ ಗ್ರಾಮಕ್ಕೆ ಹೋಗುತ್ತಿದ್ದ ಕಾರ್ಮಿಕನೊಬ್ಬ ರಸ್ತೆಯಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ಪಟ್ಟಣದಲ್ಲಿ ನಡೆದಿದೆ. ಜಾರ್ಖಂಡ್ ಮೂಲದ ಬಾಬಾಲಾಲ್ ಸಿಂಗ್(45) ಮೃತ ದುರ್ದೈವಿ. ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ತಂಡವು ಲಾಕ್‍ಡೌನ್‍ನಿಂದಾಗಿ ಕೆಲಸವಿಲ್ಲದೆ ಸಂಕಷ್ಟಕ್ಕೆ ಸಿಲುಕಿತ್ತು. ಲಾಕ್‍ಡೌನ್ ಸಡಿಲಿಕೆ ಹಿನ್ನೆಲೆಯಲ್ಲಿ 13 ಜನರ ಕಾರ್ಮಿಕರು ವಾಹನ ಹಾಗೂ ರೈಲ್ವೆ ವ್ಯವಸ್ಥೆ ಇಲ್ಲದ ಕಾರಣ ಮೇ 5ರಂದು ನಡೆದುಕೊಂಡು ಜಾರ್ಖಂಡ್‍ಗೆ …

Read More »

ಜಿಲ್ಲೆಯಲ್ಲಿ ಕೊರೊನಾ ಸೋಮಕು ತಗುಲಿದವರ ಪೈಕಿ ಮತ್ತಿಬ್ಬರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.

ಬೆಳಗಾವಿ: ಜಿಲ್ಲೆಯಲ್ಲಿ ಕೊರೊನಾ ಸೋಮಕು ತಗುಲಿದವರ ಪೈಕಿ ಮತ್ತಿಬ್ಬರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿರೇಬಾಗೇವಾಡಿಯ  ಪಿ-284 ಮತ್ತು ಪಿ-300 ಇಬ್ಬರು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಜಿಲ್ಲೆಯಲ್ಲಿಇಲ್ಲಿಯವರೆಗೂ 74 ಜನರಲ್ಲಿ ಸೋಂಕು ಪೈಕಿ 36 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಬ್ಬರು ಮೃತಪಟ್ಟಿರುತ್ತಾರೆ.

Read More »

ಬೆಳಗಾವಿ ಜಿಲ್ಲೆಯಲ್ಲಿ ಮೊತ್ತೊಂದು ಪಾಸಿಟೀವ್ ಕೇಸ್………

ಬೆಳಗಾವಿ- ಇಂದು ಗುರುವಾರ ಬೆಳಗಿನ ಹೆಲ್ತ್ ಬುಲಿಟೀನ್ ಬಿಡುಗಡೆಯಾಗಿದ್ದು ಬೆಳಗಾವಿ ಜಿಲ್ಲೆಯಲ್ಲಿ ಮೊತ್ತೊಂದು ಪಾಸಿಟೀವ್ ಕೇಸ್ ಪತ್ತೆಯಾಗಿದೆ. ಹಿರೇಬಾಗೇವಾಡಿ ಗ್ರಾಮದ ಸೊಂಕಿತನ ಸಂಪರ್ಕಕ್ಕೆ ಬಂದಿರುವ ಮತ್ತೋರ್ವನಿಗೆ ಸೊಂಕು ತೊಗಲಿದ್ದು ದೃಡವಾಗಿದೆ.ಬೆಳಗಾವಿ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 74 ಕ್ಕೆ ಏರಿದಂತಾಗಿದೆ ಹಿರೇಬಾಗೇವಾಡಿಲ್ಲಿ ಸೊಂಕಿತರ ಸಂಖ್ಯೆ 37 ಕ್ಕೆ ಏರಿದೆ.

Read More »

ಕರುನಾಡಿಗೆ ಇದೀಗ ಮುಂಬೈನಿಂದ ವಾಪಸ್ ಆಗುತ್ತಿರುವವರೇ ಕಂಟಕವಾಗ್ತಿದ್ದಾರೆ.

ಬೆಳಗಾವಿ: ಕರುನಾಡಿಗೆ ಇದೀಗ ಮುಂಬೈನಿಂದ ವಾಪಸ್ ಆಗುತ್ತಿರುವವರೇ ಕಂಟಕವಾಗ್ತಿದ್ದಾರೆ. ಸೋಂಕಿತರು ಲಾರಿಗಳ ಮೂಲಕ ಕದ್ದುಮುಚ್ಚಿ ರಾಜ್ಯಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಇದರ ಬೆನ್ನಲ್ಲೇ ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಕೊರೊನಾ ದಿನದಿಂದ ದಿನಕ್ಕೆ ತನ್ನ ರೌದ್ರತೆಯನ್ನು ಹೆಚ್ಚಿಸುತ್ತಲೇ ಇದೆ. ಲಾಕ್‍ಡೌನ್ ಸಡಿಲಿಕೆ ಬಳಿಕ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇದಕ್ಕೆ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಕದ್ದು ನುಸುಳುತ್ತಿರುವರೂ ಕಾರಣವಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಭಾರೀ ಎಚ್ಚರಿಕೆ ವಹಿಸಲಾಗಿದೆ. ಈಗಾಗಲೇ ಮುಂಬೈನಿಂದ ಅಂಬುಲೆನ್ಸ್ ನಲ್ಲಿ …

Read More »

ಹಳೆಯ ದ್ವೇಷದ ಹಿನ್ನಲೆ ದಲಿತ ಯುವ ವೇದಿಕೆ ಸಂಸ್ಥಾಪಕ ಅಧ್ಯಕ್ಷನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಗೋಕಾಕ ನಗರದಲ್ಲಿ ನಡೆದಿದೆ.

ಗೋಕಾಕ್: ಹಳೆಯ ದ್ವೇಷದ ಹಿನ್ನಲೆ ದಲಿತ ಯುವ ವೇದಿಕೆ ಸಂಸ್ಥಾಪಕ ಅಧ್ಯಕ್ಷನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಗೋಕಾಕ ನಗರದಲ್ಲಿ ನಡೆದಿದೆ. ಗೋಕಾಕ ಪಟ್ಟಣದ ಆದಿ ಜಾಂಬವ ನಗರದ ನಿವಾಸಿ ಸಿದ್ದು ಅರ್ಜುನ ಕಣಮಡ್ಡಿ (27) ಕೊಲೆಯಾದ ಯುವಕ. ಬುಧವಾರ ರಾತ್ರಿ ಮೂವರು ದುಷ್ಕರ್ಮಿಗಳು ಮುಖಕ್ಕೆ ಮಾಸ್ಕ್ ಹಾಕಿಕೊಂಡು ಬಂದು ಕೊಚ್ಚಿ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಹಲ್ಲೆಗೊಳಗಾದ ಯುವಕನನ್ನು ಗೋಕಾಕ ಆಸ್ಪತ್ರೆಯಲ್ಲಿ ದಾಖಲಿಸಿ ಬಳಿಕ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ …

Read More »