Breaking News

ಬೆಳಗಾವಿ

ಅಂಗನವಾಡಿಯಲ್ಲಿ ಮಕ್ಕಳಿಗೆ ಹಾಗೂ ಗರ್ಭಿಣಿ ಬಾಣಂತಿಯರಿಗೆ ಮಾನ್ಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಆಹಾರ ವಿತರಣೆ ಮಾಡಿದರು

ಗೋಕಾಕ ನಗರದ ನಾಯಕ ಗಲ್ಲಿ ಅಂಗನವಾಡಿ ಕೋಡ್ ಸಂಖ್ಯೆ 203 ರಲ್ಲಿ ಶಿಶು ಅಭಿವೃದ್ಧಿ ಯೋಜನೆ ಗೋಕಾಕ ವತಿಯಿಂದ ಅಂಗನವಾಡಿಯ ಮಕ್ಕಳಿಗೆ ಹಾಗೂ ಗರ್ಭಿಣಿ ಬಾಣಂತಿಯರಿಗೆ ಮನೆಯಲ್ಲಿ ಆಹಾರ ತಯಾರಿಸಲು ಫುಡ್ ಕಿಟ್ ನ್ನು  ಮಾನ್ಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಶ್ರೀ ಅನಿಲ ಕಾಂಬಳೆಯವರು ಆಹಾರ ಸಾಮಗ್ರಿಗಳನ್ನು ವಿತರಿಸಿದರು. ಅಂಗನವಾಡಿ ಮೇಲ್ವಿಚಾರಕಿ ಶ್ರೀಮತಿ ನಸರೀನ ಕೊಣ್ಣೂರ, ಅಂಗನವಾಡಿ ಕಾರ್ಯಕರ್ತೆ ಕಮಲಾ ನರೇವಾಡಿ ಅಂ.ಸಹಾಯಕಿ ಮಹಾದೇವಿ ಚಿಕ್ಕಪ್ಪಗೋಳ ಹಾಜರಿದ್ದರು.

Read More »

ಡಾ. ಸಂತೋಷ ಕುರಬೆಟ್ ಅವರು ಶಸ್ತ್ರಚಿಕಿತ್ಸೆ ನೆರವೇರಿಸಿ ಬಾಲಕ ನುಂಗಿದ್ದ ೧೨ ಆಯಸ್ಕಾಂತೀಯ ಬಟನ್ ಹೊರತೆಗೆದು ಜೀವ ಉಳಿಸುವಲ್ಲಿ ಯಶಸ್ವಿ

ಬೆಳಗಾವಿ – ನೆರೆಯ ಗೋವಾ ರಾಜ್ಯದ ೨ ವರ್ಷದ ಮಗುವೊಂದು ತೀವ್ರ ಹೊಟ್ಟೆನೋವು ಹಾಗೂ ಕಪ್ಪಾದ ಬಣ್ಣದ ಮಲದೊಂದಿಗೆ ತೊಂದರೆಯನ್ನು ಅನುಭವಿಸುತ್ತ ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆಗೆ ಆಗಮಿಸಿತ್ತು. ಇದಕ್ಕೂ ಮುಂಚೆ ಕೊರೊನಾ ವೈರಸ್ ಕೋವಿಡ್ -೧೯ ಸಂದರ್ಭದಲ್ಲಿ ದೇಶಾದ್ಯಂತ ಲಾಕಡೌನ ಪರಿಸ್ಥಿಯಲ್ಲಿ ಬಾಲಕನ ಚಿಕಿತ್ಸೆಗಾಗಿ ಪಾಲಕರು ಸುತ್ತಾಡಿ ಸುಸ್ತಾಗಿದ್ದರು. ಕೊನೆಗೆ ಗೋವಾದ ಜಿಲ್ಲಾಡಳಿತದ ಅನುಮತಿ ಪಡೆದು ಬೆಳಗಾವಿಗೆ ಆಗಮಿಸಿದ್ದರು. ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಬಾಲಕನನ್ನು ಎಕ್ಸರೇ ತೆಗೆದು …

Read More »

ಬೆಳಗಾವಿ: ಕೋವಿಡ್-೧೯: 5 ಜನರು ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್

ಕೋವಿಡ್-೧೯: 5 ಜನರು ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್ ಬೆಳಗಾವಿ, ಮೇ 12 (ಕರ್ನಾಟಕ ವಾರ್ತೆ): ಕೋವಿಡ್-೧೯ ಸೋಂಕು ತಗುಲಿದ್ದ ಮೂವರು ಮಹಿಳೆಯು ಸೇರಿದಂತೆ ಒಟ್ಟು ಐದು ಜನರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ. ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿಯ ಐದು ಜನರು ಗುಣಮುಖರಾಗಿ ಬಿಡುಗಡೆ ಹೊಂದಿರುತ್ತಾರೆ ಎಂದು ಬಿಮ್ಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ ಬಿಡುಗಡೆ ಹೊಂದಿದವರ ವಿವರ: ಪಿ-482 ಪಿ-485 …

Read More »

ಚಿಕ್ಕೋಡಿ:ಕೊಳವೆ ಬಾವಿಗೆ ಬಿದ್ದು ರೈತ ಸಾವು,……..

ಚಿಕ್ಕೋಡಿ (ಬೆಳಗಾವಿ): ಕೊಳವೆ ಬಾವಿಗೆ ಬಿದ್ದು ರೈತ ಸಾವನ್ನಪ್ಪಿರುವ ಘಟನೆ ರಾಯಬಾಗ ತಾಲೂಕಿನ ಸುಲ್ತಾನಪುರ ಗ್ರಾಮದಲ್ಲಿ ನಡೆದಿದೆ. ಸುಲ್ತಾನಪೂರ ಗ್ರಾಮದ ಲಕ್ಕಪ್ಪ ಸಂಗಪ್ಪ ದೊಡಮನಿ (38) ಕೊಳವೆ ಬಾವಿಯಲ್ಲಿ ಸಿಲುಕಿ ಮೃತಪಟ್ಟ ರೈತ. ಕೊಳವೆ ಬಾವಿಗೆ ಸಿಲುಕಿದ್ದ ಮಾಹಿತಿ ತಿಳಿಯುತ್ತಿದ್ದಂತೆ ರಾಯಬಾಗ ತಹಶೀಲ್ದಾರ್ ಚಂದ್ರಕಾಂತ ಭಜಂತ್ರಿ, ಅಗ್ನಿ ಶಾಮಕ ಸಿಬ್ಬಂದಿ ಹಾಗೂ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದರು. ತಕ್ಷಣವೇ 2 ಜೆಸಿಬಿಗಳನ್ನು ಕರೆಯಿಸಿ ಕಾರ್ಯಾಚರಣೆ ಆರಂಭಿಸಿದರು. ಸುಮಾರು 18ರಿಂದ 20 …

Read More »

ಕುಂದಾನಗರಿ ಬೆಳಗಾವಿಯಲ್ಲಿ ತಬ್ಲಿಘಿಗಳ ಕಂಟಕ ಮುಗಿಯುವ ಮುನ್ನವೇ ಅಜ್ಮೀರ್ ಯಾತ್ರಿಗಳ ಆತಂಕ ಶುರುವಾಗಿದೆ.

ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ತಬ್ಲಿಘಿಗಳ ಕಂಟಕ ಮುಗಿಯುವ ಮುನ್ನವೇ ಅಜ್ಮೀರ್ ಯಾತ್ರಿಗಳ ಆತಂಕ ಶುರುವಾಗಿದೆ. ಅಜ್ಮೀರ್‌ನಿಂದ ಬಂದ 22 ಯಾತ್ರಿಗಳಿಗೆ ಕೊರೊನಾ ಪಾಸಿಟಿವ್ ಬಂದಿದೆ. ಯಾತ್ರಿಗಳ ಎಡವಟ್ಟಿನಿಂದ ಇಡೀ ಜಿಲ್ಲೆಯೇ ಸಂಕಷ್ಟಕ್ಕೆ ಸಿಲುಕುತ್ತಿತ್ತು. ಕಳ್ಳ ದಾರಿಯಲ್ಲಿ ನುಸುಳಲು ಹೊರಟವರನ್ನು ಹಿಡಿದು ಗಂಡಾಂತರ ತಪ್ಪಿಸಿದ ಪೊಲೀಸರ ಕಾರ್ಯದಿಂದ ಜಿಲ್ಲೆಯ ಜನ ನಿಟ್ಟುಸಿರು ಬಿಟ್ಟಿದ್ದಾರೆ. ರಾಜಸ್ಥಾನದ ಅಜ್ಮೀರ್‌ನಿಂದ ಬಂದ ಯಾತ್ರಿಗಳ ಕಹಾನಿಯೇ ಭಯಾನಕವಾಗಿದೆ. ಅಧಿಕಾರಿಗಳು ಮತ್ತು ಪೊಲೀಸರು ಸ್ವಲ್ಪ ಯಾಮಾರಿದರೂ 22 ಮಂದಿ …

Read More »

ಬೆಳಗಾವಿ: ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದ ವೃದ್ಧನಿಗೆ ಮತ್ತೆ ಕೊರೊನಾ ಸೋಂಕು

ಬೆಳಗಾವಿ: ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿ ಮನೆ ಸೇರಿದ್ದ 60 ವರ್ಷದ ವೃದ್ಧನಲ್ಲಿ ಮತ್ತೆ ಸೋಂಕು ಕಾಣಿಸಿಕೊಂಡಿದ್ದು, ರಾಜ್ಯದಲ್ಲಿ ಎರಡಲೇ ಅಲೆ ಆರಂಭಗೊಳ್ತಾ ಅನ್ನೋ ಆತಂಕ ಶುರುವಾಗಿದೆ ಕುಡುಚಿ ಪಟ್ಟಣದ 60 ವರ್ಷದ ವೃದ್ಧ (ರೋಗಿ 298) 10 ದಿನಗಳ ಹಿಂದೆ ಗುಣಮುಖರಾಗಿ ಆಸ್ಪತ್ರೆಯಿಂದ ಹೊರ ಬಂದಿದ್ದರು. ಇಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಬುಲೆಟಿನ್ ನಲ್ಲಿ ವೃದ್ಧನಿಗೆ ಸೋಂಕು ಕಾಣಿಸಿಕೊಂಡಿರೋದು ದೃಢವಾಗಿದೆ. ಇದೀಗ ಮತ್ತೆ ವೃದ್ಧನನ್ನು ಬೆಳಗಾವಿ ಜಿಲ್ಲಾಸ್ಪತ್ರೆಯ …

Read More »

ಹೃದಯಾಘಾತದಿಂದ ಸಾವನ್ನಪ್ಪಿದ್ದ ಮಂಡ್ಯ ಜಿಲ್ಲೆಯ ಮಹಿಳೆಯ ಅಂತ್ಯಸಂಸ್ಕಾರ ಕರ್ನಾಟಕ-ಮಹಾರಾಷ್ಟ್ರ ಗಡಿ ಭಾಗ ಬೆಳಗಾವಿಯಲ್ಲಿ

ಬೆಳಗಾವಿ: ಹೃದಯಾಘಾತದಿಂದ ಸಾವನ್ನಪ್ಪಿದ್ದ ಮಂಡ್ಯ ಜಿಲ್ಲೆಯ ಮಹಿಳೆಯ ಅಂತ್ಯಸಂಸ್ಕಾರ ಕರ್ನಾಟಕ-ಮಹಾರಾಷ್ಟ್ರ ಗಡಿ ಭಾಗ ಬೆಳಗಾವಿಯಲ್ಲಿ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಪುಣೆಯಲ್ಲಿ ಟೆಕ್ಕಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಮಂಡ್ಯ ಜಿಲ್ಲೆಯ ಮುದ್ದೂರು ತಾಲೂಕಿನ ತೈಲೂರು ಗ್ರಾಮದ ನಿವಾಸಿ ಸೌಮ್ಯ ಟಿ.ಎ ಎರಡು ದಿನಗಳ ಹಿಂದೆ ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಮೃತ ಮಹಿಳೆ ಪತಿ ಶರತ್ ತನ್ನ ಪತ್ನಿ ಮೃತ ದೇಹವನ್ನು ತನ್ನೂರಿಗೆ ತೆಗೆದುಕೊಂದು ಬರಲು ಮಂಡ್ಯ ಜಿಲ್ಲಾಡಳಿತಕ್ಕೆ ಅನುಮತಿ ಕೇಳಿದ್ದಾರೆ. ಆದರೆ ಮೃತ …

Read More »

ಕೋವಿಡ್-೧೯: ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಸಭೆ……..

ಕೋವಿಡ್-೧೯: ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಸಭೆ ಗಡಿ ಪ್ರವೇಶಿಸುವ ಜನರನ್ನು ಅವರ ಜಿಲ್ಲೆಗಳಿಗೆ ಕಳುಹಿಸಲು ನಿರ್ದೇಶನ ಬೆಳಗಾವಿ,-ನೆರೆಯ ರಾಜ್ಯದಿಂದ ಬೆಳಗಾವಿ ಜಿಲ್ಲೆಗೆ ಆಗಮಿಸುವ ಜನರನ್ನು ತಪಾಸಣೆ ನಡೆಸಿದ ಬಳಿಕ ಅವರನ್ನು ಸಂಬಂಧಿಸಿದ ಜಿಲ್ಲೆಗಳಲ್ಲಿ ಕ್ವಾರಂಟೈನ್ ಮಾಡುವ ಅಗತ್ಯವಿದೆ ಎಂದು ಈಗಾಗಲೇ ಮುಖ್ಯ ಕಾರ್ಯದರ್ಶಿಗಳ ಗಮನಕ್ಕೆ ತರಲಾಗಿದೆ. ಆದ್ದರಿಂದ ಗಡಿ ಜಿಲ್ಲೆ ಬೆಳಗಾವಿಗೆ ಆಗಮಿಸುವ ಇತರೆ ಜಿಲ್ಲೆಯ ಜನರನ್ನು ಆಯಾ ಜಿಲ್ಲೆಯ ನೋಡಲ್ ಅಧಿಕಾರಿಗಳ ಮೂಲಕ ಕಳಿಸಿಕೊಡಬೇಕು ಎಂದು …

Read More »

ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ-ಮಗ ಸಾವು…………..

ಚಿಕ್ಕೋಡಿ (ಬೆಳಗಾವಿ): ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ-ಮಗ ಸಾವನ್ನಪ್ಪಿರುವ ಘಟನೆ ಕಾಗವಾಡ ತಾಲೂಕಿನ ಜುಗುಳ ಗ್ರಾಮದಲ್ಲಿ ನಡೆದಿದೆ. ಜುಗುಳ ಗ್ರಾಮದ ಭರತ್ ಅಲಾಸೆ (46), ಮಗ ಪ್ರೇಮ್ ಅಲಾಸೆ (20) ಮೃತ ದುರ್ದೈವಿಗಳು. ಭರತ್ ಅವರು ತಮ್ಮ ಹೊಲದಿಂದ ಟ್ರ್ಯಾಕ್ಟರ್ ನಲ್ಲಿ ಮೇವು ತರುತ್ತಿದ್ದರು. ಈ ವೇಳೆ ಟ್ರ್ಯಾಕ್ಟರ್ ಮೇಲೆ ಕುಳಿದಿದ್ದ ಭರತ್, ಪ್ರೇಮ್ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಸ್ಥಳಕ್ಕೆ …

Read More »

ಲಾಕ್ ಡೌನ್ ಒತ್ತಡದ ನಡುವೆಯೂ ಬೆಳಗಾವಿ ನಗರದ ಮಾರ್ಕೆಟ್ ಠಾಣೆಯ ಪೋಲೀಸರು ಭರ್ಜರಿ ಬೇಟೆ

ಬೆಳಗಾವಿ- ಲಾಕ್ ಡೌನ್ ಒತ್ತಡದ ನಡುವೆಯೂ ಬೆಳಗಾವಿ ನಗರದ ಮಾರ್ಕೆಟ್ ಠಾಣೆಯ ಪೋಲೀಸರು ಭರ್ಜರಿ ಬೇಟೆಯಾಡಿದ್ದಾರೆ ಕೋಟ್ಯಾಂತರ ರೂಪಾಯಿ ಮೌಲ್ಯದ ಜಮೀನು ಕಬಳಿಸಲು ಮಾಸ್ಟರ್ ಪ್ಲ್ಯಾನ್ ಮಾಡಿ ಜಮೀನು ಮಾಲೀಕನನ್ನು ಕಿಡ್ನ್ಯಾಪ್ ಮಾಡಿದ ನಾಲ್ಕು ತಿಂಗಳ ಕಾಲ ಈ ಮಾಲೀಕನನ್ನು ಕೂಡಿಹಾಕಿದ್ದ ಖತರ್ನಾಕ್ ಗ್ಯಾಂಗ್ ಅರೆಸ್ಟ್ ಮಾಡುವಲ್ಲಿ ಮಾರ್ಕೆಟ್ ಪೋಲೀಸರು ಯಶಸ್ವಿಯಾಗಿದ್ದಾರೆ. ಬೆಳಗಾವಿಯ ಬಾಂದೂರ ಗಲ್ಲಿಯ ನಿವಾಸಿ ಅಣ್ಣಾಸಾಹೇಬ ಚೌಗಲೆ ಬ್ರಹ್ಮಚಾರಿ ಈತನ ಹೆಸರಿನಲ್ಲಿ ಬೆಳಗಾವಿಯ ಸಾಂಬ್ರಾ ರಸ್ತೆಯ ಪೋತದಾರ …

Read More »