Breaking News

ಬೆಳಗಾವಿ

9 ನೂತನ ಶಾಸಕರಿಗೆ ಸಚಿವ ಸ್ಥಾನದ ಪಟ್ಟಿ ರೆಡಿ, ಖಾತೆ ಹಂಚಿಕೆ ಬಾಕಿ..!

ಬೆಂಗಳೂರು,ಜ.20- ಅಮಿತ್ ಷಾ ಸಿದ್ಧಪಡಿಸಿ ದ್ದಾರೆ ಎನ್ನಲಾದ ಸಚಿವರ ಪಟ್ಟಿ ಅಂತಿಮಗೊಂಡರೆ ಉಪಚುನಾವಣೆಯಲ್ಲಿ ಗೆದ್ದ 7 ಶಾಸಕರ ಜೊತೆಗೆ 2018ರ ಚುನಾವಣೆಯಲ್ಲಿ ಗೆದ್ದಿದ್ದ ಪಕ್ಷದ ಇಬ್ಬರು ಶಾಸಕರು ಯಡಿಯೂರಪ್ಪ ನವರ ಸಂಪುಟ ಸೇರ್ಪಡೆಯಾಗುವುದು ಖಚಿತವಾಗಿದ್ದು, ಅವರಿಗೆ ಯಾವ ಖಾತೆ ನೀಡಬೇಕೆಂಬು ದನ್ನೂ ಕೂಡ ಷಾ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಈ ಮಧ್ಯೆ 11 ಮಂದಿ ನೂತನ ಶಾಸಕರು ಯಾವಾಗ ಸಚಿವ ಸಂಪುಟ ವಿಸ್ತರಣೆಯಾಗಿ ತಮಗೆ ಸಚಿವ ಹುದ್ದೆ ನೀಡುತ್ತಾರೊ ಎಂದು ಕಾಯುತ್ತಿದ್ದಾರೆ. …

Read More »

ಚಿಕ್ಕೋಡಿ ನಗರದಲ್ಲಿ ನಡೆದ ಆರ್ ಎಸ್ ಎಸ್ ಸ್ವಯಂಸೇವಕರ ಪಥ ಸಂಚಲನ

ಚಿಕ್ಕೋಡಿ ನಗರದಲ್ಲಿ ನಡೆದ ಆರ್ ಎಸ್ ಎಸ್ ಸ್ವಯಂಸೇವಕರ ಪಥ ಸಂಚಲದಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಹಿರಿಯ ನಾಗರಿಕರ ಸಬಲೀಕರಣ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ಖಾತೆ ಸಚಿವರಾದ ಸೌ.ಶಶಿಕಲಾ ಜೊಲ್ಲೆ,ಜಿ ಇವರೊಂದಿಗೆ ಚಿಕ್ಕೋಡಿ ಲೋಕಸಭೆ ಸಂಸದರಾದ ಶ್ರೀ ಅಣ್ಣಾಸಾಹೇಬ ಜೊಲ್ಲೆ,ಜಿ ಹಾಗೂ ಆಶಾಜ್ಯೋತಿ ವಿಶೇಷ ಮಕ್ಕಳ ಶಾಲೆಯ ಅಧ್ಯಕ್ಷರಾದ ಕು. ಜ್ಯೋತಿಪ್ರಸಾದ ಜೊಲ್ಲೆ ಮತ್ತು ಬಸವಜ್ಯೋತಿ ಯೂಥ ಫೌಂಡೇಶನ ಅಧ್ಯಕ್ಷ್ಯರಾದ ಕು. …

Read More »

ನಡಿಗೆಯ ಮೂಲಕ ತಿರುಪತಿ ತಲುಪಿದ ಶಾಸಕಿ ನಿಂಬಾಳ್ಕರ್ ದಂಪತಿ

ಬೆಳಗಾವಿ, ಜ.20-ರಾಜ್ಯದ ಇತಿಹಾಸದಲ್ಲಿ ಹಿರಿಯ ಐಪಿಎಸ್ ಅಧಿಕಾರಿ ಮತ್ತು ಶಾಸಕರಾದ ಅವರ ಪತ್ನಿ 9 ದಿನಗಳ ಪಾದಯಾತ್ರೆ ಮೂಲಕ ತೀರ್ಥಯಾತ್ರೆ ಮುಗಿಸಿ ಗಮನ ಸೆಳೆದಿದ್ದಾರೆ. ಬೆಂಗಳೂರು ನಗರ ಹೆಚ್ಚುವರಿ ಪೊಲೀಸ್ ಆಯುಕ್ತರಾದ (ಆಡಳಿತ) ಹೇಮಂತ ನಿಂಬಾಳ್ಕರ್ ಮತ್ತು ಅವರ ಪತ್ನಿ ಖಾನಾಪುರ ಶಾಸಕಿ ಡಾ. ಅಂಜಲಿ ನಿಂಬಾಳ್ಕರ್ ಕಳೆದ ಜ. 11ರಂದು ಬೆಂಗಳೂರಿಂದ ಪಾದಯಾತ್ರೆ ಹೊರಟು ಸುದೀರ್ಘ 263 ಕಿಮೀ ನಡಿಗೆಯ 9 ದಿನಗಳ ನಂತರ ಇಂದು ತಿರುಪತಿ ತಿರುಮಲ …

Read More »

ಮುಗಳಖೋಡ ಮಠದಲ್ಲಿ ಭಜ೯ರಿಯಾಗಿ ನಡೆದ ‘ಅಜ್ಜನ ರೊಟ್ಟಿ ಬುತ್ತಿ ಜಾತ್ರೆ’ : ಬ್ರಹ್ಮಾಂಡ ಗುರೂಜಿ ಉಪಸ್ಥಿತಿ

ಮುಗಳಖೋಡ ಮಠದಲ್ಲಿ ಭಜ೯ರಿಯಾಗಿ ನಡೆದ ‘ಅಜ್ಜನ ರೊಟ್ಟಿ ಬುತ್ತಿ ಜಾತ್ರೆ’ : ಬ್ರಹ್ಮಾಂಡ ಗುರೂಜಿ ಉಪಸ್ಥಿತಿ ಬೆಳಗಾವಿ: ಇಂದು ರಾಯಬಾಗ ತಾಲೂಕಿನ ಮುಗಳಖೋಡದ ಜಿಡಗಾ ಮಠದಲ್ಲಿ, ಈ ವಷ೯ ಮೊದಲ ಬಾರಿಗೆ ಆಯೋಜಿಸಲಾಗಿದ್ದ ‘ಅಜ್ಜನ ರೊಟ್ಟಿ ಬುತ್ತಿ ಜಾತ್ರೆ’ ಅತ್ಯಂತ ವಿಜೃಂಭಣೆಯಿಂದ ಜರುಗಿತು. ರಾಯಬಾಗ ತಾಲೂಕು ಸೇರಿದಂತೆ ಇತರೆಡೆಯಿಂದ ಸುಮಾರು ೧೦ ಸಾವಿರಕ್ಕೂ ಹೆಚ್ಚು ಭಕ್ತರು ರೊಟ್ಟಿ ಬುತ್ತಿಯನ್ನು ತಂದು ಮಠಕ್ಕೆ ಅಪಿ೯ಸಿದರು. ಮಠದ ಹೆಲಿಪ್ಯಾಡ ಆವರಣದಲ್ಲಿ ನಿಮಿ೯ಸಲಾಗಿದ್ದ ಮಂಟಪದಲ್ಲಿ ಹಳ್ಳಿ …

Read More »

 ತಂದೆ ಮಗ ಮತ್ತು ತಾಯಿಯ ಬರ್ಬರವಾಗಿ ಹತ್ಯೆ

ಬೈಲಹೊಂಗಲ ತಾಲೂಕು ದೊಡವಾಡ ಗ್ರಾಮದಲ್ಲಿ ತ್ರಿವಳಿ ಕೊಲೆ ನಡೆದಿದೆ. ತಂದೆ ಮಗ ಮತ್ತು ತಾಯಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.  ಕಳೆದ ರಾತ್ರಿ ಅಪರಿಚಿತ ದುಷ್ಕರ್ಮಿಗಳಿಂದ ಈ ಭೀಕರ ಕೃತ್ಯ ನಡೆದಿದೆ. ತಾಲೂಕು ಪಂಚಾಯತಿ ಮಾಜಿ ಸದಸ್ಯ ಶಿವಾನಂದ ಅಂದಾನಶೆಟ್ಟಿ, ಹೆಂಡತಿ ಶಾಂತವ್ವಾ ಮತ್ತು ಪುತ್ರ ವಿನೋದ್ ಅಂದಾನಶೆಟ್ಟಿ ಕೊಲೆಯಾಗಿದ್ದಾರೆ. ಒಂದೇ ಮನೆಯಲ್ಲಿ ಮೂರು ಜನರನ್ನು ಕೊಚ್ಚಿ ಕೊಲೆ ಮಾಡಲಾಗಿದೆ. ಹಳೆ ದ್ವೇಷ ಹಿನ್ನೆಲೆಯಲ್ಲಿ  ಈ ಕೊಲೆ ನಡೆದಿರು ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ದೊಡ್ಡವಾಡ ಪೊಲೀಸರು …

Read More »

ಸೌಭಾಗ್ಯಲಕ್ಷ್ಮೀ ಶುಗರ್ಸ್ ಫ್ಯಾಕ್ಟರಿಯಲ್ಲಿ ಪಲ್ಸ ಪೋಲಿಯೊ ಅಭಿಯಾನಶ್ರೀ ಸಂತೋಷ ಜಾರಕಿಹೊಳಿ ಭಾಗವಹಿಸಿದರು.

ಇಂದು ಎಲ್ಲೆಡೆ ಪಲ್ಸ ಪೋಲಿಯೊ ಅಭಿಯಾನ ಸೌಭಾಗ್ಯಲಕ್ಷ್ಮೀ ಶುಗರ್ಸ್ ಫ್ಯಾಕ್ಟರಿಯಲ್ಲಿಯೂ ಕೂಡ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಸೌಭಾಗ್ಯಲಕ್ಷ್ಮೀ ಶುಗರ್ಸ್ ಫ್ಯಾಕ್ಟರಿ ಚೇರಮನರಾದ ಶ್ರೀ ಸಂತೋಷ ಜಾರಕಿಹೊಳಿ ಭಾಗವಹಿಸಿದರು. ಇಂದು ಎಲ್ಲೆಡೆ ಪಲ್ಸ ಪೋಲಿಯೊ ಅಭಿಯಾನ ನಡೆಯುತ್ತಿದೆ. ಅದರಂತೆಯೇ ಗೋಕಾಕ ತಾಲೂಕಿನ ಹಿರೇನಂದಿ ಗ್ರಾಮದ ಸೌಭಾಗ್ಯಲಕ್ಷ್ಮೀ ಶುಗರ್ಸ್ ಫ್ಯಾಕ್ಟರಿಯಲ್ಲಿಯೂ ಕೂಡ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ಸೌಭಾಗ್ಯಲಕ್ಷ್ಮೀ ಶುಗರ್ಸ್ ಫ್ಯಾಕ್ಟರಿ ಚೇರಮನರಾದ …

Read More »

ಶಿವಸೇನೆ ನಾಯಕ ಸಂಜಯ ರಾವುತ್ ಕರ್ನಾಟಕದ ಪೊಲೀಸರು ಸಾಧ್ಯವಾದರೆ ನನ್ನನ್ನು ತಡೆಯಲಿ ಎಂದು ಸವಾಲು ಹಾಕಿದ್ದಾರೆ.

ಬೆಳಗಾವಿ,ಜ.18- ಗಡಿ ಭಾಗದಲ್ಲಿ ಶಿವಸೇನೆ, ಎಂಇಎಸ್ ನಾಯಕರ ಪುಂಡಾಟಿಕೆ; ಅಟ್ಟಹಾಸ, ಉದ್ಧಟತನ ಮುಂದುವರೆದಿದ್ದು ಶಿವಸೇನೆ ನಾಯಕ ಸಂಜಯ ರಾವುತ್ ಕರ್ನಾಟಕದ ಪೊಲೀಸರಿಗೇ ಸವಾಲೆಸೆದಿದ್ದು ಬೆಳಗಾವಿ ಗಡಿ ಭಾಗದಲ್ಲಿ ಇಂದೂ ಕೂಡ ಉದ್ವಿಗ್ನ ವಾತಾವರಣ ನಿರ್ಮಾಣಗೊಂಡಿದೆ. ಶಿವಸೇನೆಯ ನಾಯಕ, ಸದಾ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಲ್ಲಿ ಇರುವ ಸಂಜಯ ರಾವುತ್ ಇಂದು ಮುಂಜನೆ ಮುಂಬೈನಲ್ಲಿ ಮಾತನಾಡಿ, ಸಂಜೆ ಬೆಳಗಾವಿಗೆ ಆಗಮಿಸುತ್ತಿದ್ದು, ಕರ್ನಾಟಕದ ಪೊಲೀಸರು ಸಾಧ್ಯವಾದರೆ ನನ್ನನ್ನು ತಡೆಯಲಿ ಎಂದು ಸವಾಲು ಹಾಕಿದ್ದಾರೆ. ಆದರೆ …

Read More »

ಲೊಳಸುರ್ ಸೇತುವೆ ಮೇಲೆ ಅಪಘಾತ

ನಗರಕ್ಕೇ ಹತ್ತಿರದ ಲೊಳಸುರ್ ಸೇತುವೆ ಮೇಲೆ ಅಪಘಾತ ನಡೆದಿದ್ದು ದ್ವಿಚಕ್ರ ವಾಹನದ ಮೇಲೆ ಇದ್ದ ಬಸಲಿಗುಂದಿ ಗ್ರಾಮದ ವೃದ್ದ ಮಹಿಳೆ ಲಕ್ಕವ್ವ ಪಾಟೀಲ್ (70) ಹಾಗೂ ಪುರುಷ ಅರಭಾವಿ ಯ ನಿವೃತ್ತ ಶಿಕ್ಷಕ ಮೂರಸಿದ್ದಪ್ಪ ಪಾಟೀಲ್ (80) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ

Read More »

ಮಹಾರಾಷ್ಟ್ರದ ಗಡಿಯಲ್ಲಿಎರಡೂ ರಾಜ್ಯಗಳ ನಡುವಿನ ಬಸ್ ಸಂಚಾರವನ್ನು ನಿನ್ನೆ ರಾತ್ರಿಯಿಂದ ನಿಲ್ಲಿಸಲಾಗಿದೆ

ಬೆಳಗಾವಿ: ನಿನ್ನೆ ಮಹಾರಾಷ್ಟ್ರ ಏಕೀಕರಣ ಸಮಿತಿ ಆಯೋಜಿಸಿದ್ದ ‘ಹುತಾತ್ಮಾ ದಿನ’ದ ಕಾಯ೯ಕ್ರಮದಲ್ಲಿ ಭಾಗವಹಿಸಿಲು ಆಗಮಿಸಿದ್ದ ಮಹಾರಾಷ್ಟ್ರ ಸಚಿವ ರಾಜೇಂದ್ರ ಪಾಟೀಲ (ಯಡ್ರಾವಕರ) ಅವರನ್ನು ಪೊಲೀಸರು ವಶಕ್ಕೆ ಪಡೆದು ಬಿಡುಗಡೆ ಮಾಡಿದ ಬಳಿಕ, ಮಹಾರಾಷ್ಟ್ರದ ಗಡಿಯಲ್ಲಿ, ವಿಶೇಷವಾಗಿ ಕೊಲ್ಲಾಪುರ ಜಿಲ್ಲೆಯಲ್ಲಿ ಪರಿಸ್ಥಿತಿ ಹದಗೆಟ್ಟಿದ್ದು, ಈ ಹಿನ್ನೆಲೆಯಲ್ಲಿ ಎರಡೂ ರಾಜ್ಯಗಳ ನಡುವಿನ ಬಸ್ ಸಂಚಾರವನ್ನು ನಿನ್ನೆ ರಾತ್ರಿಯಿಂದ ನಿಲ್ಲಿಸಲಾಗಿದೆ.       ಸಚಿವ ರಾಜೇಂದ್ರ ಪಾಟೀಲ ಪೊಲೀಸರ ಕಣ್ಣು ತಪ್ಪಿಸಲು, ಕಾಗಲನಿಂದ ಸಾಮಾನ್ಯರಂತೆ …

Read More »

ಮುಗಳಖೋಡದ ಜಿಡಗಾ ಮಠದಲ್ಲಿ ನಾಳೆ (ಭಾನುವಾರ) ‘ಅಜ್ಜನ ರೊಟ್ಟಿ ಬುತ್ತಿ ಜಾತ್ರೆ

ಬೆಳಗಾವಿ: ಲಕ್ಷಾಂತರ ಭಕ್ತರನ್ನು ಹೊಂದಿರುವ ರಾಯಬಾಗ ತಾಲೂಕು ಮುಗಳಖೋಡದ ಜಿಡಗಾ ಮಠದಲ್ಲಿ ನಾಳೆ (ಭಾನುವಾರ) ‘ಅಜ್ಜನ ರೊಟ್ಟಿ ಬುತ್ತಿ ಜಾತ್ರೆ’ಯನ್ನು ಆಯೋಜಿಸಲಾಗಿದ್ದು, ಹತ್ತು ಸಾವಿರಕ್ಕಿಂತಲೂ ಹೆಚ್ಚು ಭಕ್ತಾದಿಗಳು ರೊಟ್ಟಿಯ ಬುತ್ತಿಯನ್ನು ಮಠಕ್ಕೆ ಸಲ್ಲಿಸಲಿದ್ದಾರೆ. ಪ್ರತಿವಷ೯ ಬಣದ ಹುಣ್ಣಿಮೆಯಿಂದ ಶ್ರೀ ಯಲ್ಲಾಲಿಂಗ ಸ್ವಾಮೀಜಿಗಳ ಪುಣ್ಯಾರಾಧನೆ ದಿನದ ವರೆಗೆ, ಅಂದರೆ 11 ದಿನಗಳ ಕಾಲ ಭಕ್ತರು ರೊಟ್ಟಿ ಬುತ್ತಿಯನ್ನು ತಂದು ಮಠಕ್ಕೆ ಅಪಿ೯ಸುತ್ತಿದ್ದರು. ಈ ಬಾರಿ ಈ ಕಾಯ೯ಕ್ರಮವನ್ನು ಒಂದೇ ದಿನ ಇಡಲಾಗಿದೆ. …

Read More »