Breaking News

ಬೆಳಗಾವಿ

ಕೋವಿಡ್-೧೯ ಸೋಂಕು ತಗುಲಿದ್ದ ಒಬ್ಬ ಮಹಿಳೆಯು ಸೇರಿದಂತೆ ಹನ್ನೊಂದು ಜನರು ಸಂಪೂರ್ಣ ಗುಣಮುಖ

ಬೆಳಗಾವಿ, ಮೇ 4 (ಕರ್ನಾಟಕ ವಾರ್ತೆ): ಕೋವಿಡ್-೧೯ ಸೋಂಕು ತಗುಲಿದ್ದ ಒಬ್ಬ ಮಹಿಳೆಯು ಸೇರಿದಂತೆ ಹನ್ನೊಂದು ಜನರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ ಎಂದು ಬಿಮ್ಸ್ ನಿರ್ದೇಶಕರಾದ ಡಾ.ವಿನಯ ದಾಸ್ತಿಕೊಪ್ಪ ಅವರು ತಿಳಿಸಿದ್ದಾರೆ. ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಳಗಾವಿ ನಗರ ಕ್ಯಾಂಪ್ ಪ್ರದೇಶದ 4 ಜನರು; ರಾಯಬಾಗ ತಾಲ್ಲೂಕು ಕುಡಚಿಯ 4 ಜನರು ಮತ್ತು ಸಂಕೇಶ್ವರ, ಯಳ್ಳೂರ ಹಾಗೂ ಹಿರೇಬಾಗೇವಾಡಿಯ ತಲಾ …

Read More »

ಕೋರೋನಾ ನಿವಾರಣೆಗೆ ಬಂದ ಹಣದ ಚೆಕ್ ಗಳನ್ನು ಗೋಕಾಕ ಮತ ಕ್ಷೇತ್ರದ ಶಾಸಕರಾದ ಶ್ರೀ ರಮೇಶ್ ಜಾರಕಿಹೊಳಿ ಅವರ ಮೂಲಕ ಮುಖ್ಯ ಮಂತ್ರಿ ಪರಿಹಾರ ನಿಧಿಗೆ ಹಸ್ತಾಂತರಿಸಿದರು.

ಗೋಕಾಕ :ಗೋಕಾಕ ತಹಸೀಲ್ದಾರ್ ಅವರಿಗೆ ಕೋರೋನಾ ನಿವಾರಣೆಗೆ ಬಂದ ಹಣದ ಚೆಕ್ ಗಳನ್ನು ಜಲ ಸಂಪನ್ಮೂಲ ಸಚಿವರು ಮತ್ತು ಗೋಕಾಕ ಮತ ಕ್ಷೇತ್ರದ ಶಾಸಕರಾದ ಶ್ರೀ ರಮೇಶ್ ಜಾರಕಿಹೊಳಿ ಅವರ ಮೂಲಕ ಮುಖ್ಯ ಮಂತ್ರಿ ಪರಿಹಾರ ನಿಧಿಗೆ ಹಸ್ತಾಂತರಿಸಿದರು.. ಚೆಕ್ ಮೂಲಕ ಸಹಾಯ ಮಾಡಿದವರು ಗೋಕಾಕ ನಗರ ಸಭೆ 1,00,000 ರೂಪಾಯಿ ದುಪಧಾಳ ಮತ್ತು ಘಟಪ್ರಭಾ 50,205 ರೂಪಾಯಿ ದುಪಧಾಳ 18,000 ರೂಪಾಯಿ ಮಮದಾಪೂರ 15,000 ರೂಪಾಯಿ ಉಪ್ಪಾರ ಹಟ್ಟಿ …

Read More »

ಮದ್ಯಪಾನ ಅಂಗಡಿಗಳ ಮುಂದೆ ಕುಡುಕರ ಸಂತಸ ಎದ್ದು ಕಾಣುತ್ತಿತ್ತು.

ಘಟಪ್ರಭಾ- 40 ದಿನಗಳಿಂದ ಮದ್ಯವಿಲ್ಲದೆ ಚಡಿಪಡಿಸುತ್ತಿರುವ ಕುಡುಕರಿಗೆ ಇಂದ ಸ್ವರ್ಗ ಸಿಕ್ಕಂತಾಗಿದೆ. ಮದ್ಯ ಪ್ರೀಯರಿಗೆ ಹಬ್ಬದ ವಾತಾವರಣವಿದ್ದು ಎಲ್ಲ ಮದ್ಯಪಾನ ಅಂಗಡಿಗಳ ಮುಂದೆ ಕುಡುಕರ ಸಂತಸ ಎದ್ದು ಕಾಣುತ್ತಿತ್ತು. ಸರಕಾರದ ಆದೇಶದಂತೆ ಇಂದು ಮುಂಜಾನೆ ಮದ್ಯದ ಅಂಗಡಿ ಆರಂಭ ಗೊಳ್ಳುವ ಮುಂಚೆ ಜನರು ಮದ್ಯ ಖರೀದಿಸಲು ಸಾಲುಗಟ್ಟಿ ನಿಂತಿರುವ ದೃಶ್ಯ ಬಹುತೇಕ ಕಡೆಗಳಲ್ಲಿ ಗೋಚರಿಸಿತ್ತು.ಕೆಲವು ಕಡೆ ಮದ್ಯದ ಅಂಗಡಿಗಳಿಗೆ ಹೂವಿನ ಮಾಲೆ ಹಾಕಿ ಪೂಜೆ ಸಲ್ಲಿಸುತ್ತಿರುವ ದೃಶ್ಯಗಳು ಕಂಡು ಬಂದರೆ …

Read More »

ಕೋವಿಡ್-೧೯: 11 ಜನರು ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಳಗಾವಿ, ಮೇ 4 (ಕರ್ನಾಟಕ ವಾರ್ತೆ): ಕೋವಿಡ್-೧೯ ಸೋಂಕು ತಗುಲಿದ್ದ ಒಬ್ಬ ಮಹಿಳೆಯು ಸೇರಿದಂತೆ ಹನ್ನೊಂದು ಜನರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ ಎಂದು ಬಿಮ್ಸ್ ನಿರ್ದೇಶಕರಾದ ಡಾ.ವಿನಯ ದಾಸ್ತಿಕೊಪ್ಪ ಅವರು ತಿಳಿಸಿದ್ದಾರೆ. ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಳಗಾವಿ ನಗರ ಕ್ಯಾಂಪ್ ಪ್ರದೇಶದ 4 ಜನರು; ರಾಯಬಾಗ ತಾಲ್ಲೂಕು ಕುಡಚಿಯ 4 ಜನರು ಮತ್ತು ಸಂಕೇಶ್ವರ, ಯಳ್ಳೂರ ಹಾಗೂ ಹಿರೇಬಾಗೇವಾಡಿಯ ತಲಾ …

Read More »

ಮದ್ಯ’ವಿಲ್ಲದೆ ‘ಮಧ್ಯ’ರಾತ್ರಿ ಎದ್ದು ಕೂರ್ತಿದ್ದೆ: ಎಣ್ಣೆಪ್ರಿಯನ ಮನದಾಳದ ಮಾತು,ಮೊದಲು ಬಂದ ಗ್ರಾಹಕನಿಗೆ ವೈನ್ ಶಾಪ್ ಮಾಲೀಕರು ಹಾರ ಹಾಕಿ ಸನ್ಮಾನ

ಬೆಳಗಾವಿ: ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟುವ ಇಡೀ ದೇಶವನ್ನೇ ಲಾಕ್ ಡೌನ್ ಮಾಡಲಾಗಿದ್ದು, ಇದೀಗ ಕರ್ನಾಟದಲ್ಲಿ ಲಾಕ್ ಡೌನ್ ಸಡಿಲಿಕೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಎಣ್ಣೆ ಪ್ರಿಯರು ಫುಲ್ ಖುಷಿಯಾಗಿದ್ದಾರೆ. ಈ ಸಂಬಂಧ ವ್ಯಕ್ತಿಯೊಬ್ಬರು ಪಬ್ಲಿಕ್ ಟಿವಿ ಜೊತೆ ಮಾತನಾಡಿ, ಬಾರ್ ಓಪನ್ ಮಾಡಿರೋದು ತುಂಬಾ ಖುಷಿಯಾಗುತ್ತಿದೆ. ನಿನ್ನೆ ಟಿವಿಯಲ್ಲಿ ಮೇ 4ರಂದು ಮದ್ಯದಂಗಡಿಗಳು ಓಪನ್ ಅಂದಾಗ ತುಂಬಾನೇ ಖುಷಿಯಾಯ್ತು. ಹೀಗಾಗಿ ಇಂದು ಬೆಳಗ್ಗೆನೇ ಬಂದು ಟೋಕನ್ ತೆಗೆದುಕೊಂಡು ಕ್ಯೂನಲ್ಲಿ …

Read More »

ಬೆಳಗಾವಿ ಜಿಲ್ಲೆಯ 10 ಪ್ರದೇಶಗಳಲ್ಲಿ ಮದ್ಯ ಪ್ರಿಯರಿಗೆ ಮತ್ತೆ ನಿರಾಸೆಯಾಗಿದೆ

ಬೆಳಗಾವಿ: ರಾಜ್ಯದಲ್ಲಿ ಇಂದಿನಿಂದ ಮೂರನೇ ಹಂತದ ಲಾಕ್ ಡೌನ್ ಮುಂದುವರೆದಿದ್ದು, ಈ ಹಂತದಲ್ಲಿ ಲಾಕ್ ಡೌನ್ ನಲ್ಲಿ ಸಡಿಲಿಕೆ ಮಾಡಲಾಗಿದೆ. ಕಳೆದ ಒಂದುವರೆ ತಿಂಗಳ ಬಳಿಕ ಇಂದಿನಿಂದ ಕಂಟೇನ್ಮೆಂಟ್ ಝೋನ್ ಹೊರತುಪಡಿಸಿ ಉಳಿದೆಡೆ ಮದ್ಯದಂಗಡಿ ತೆರೆಯಲು ಅನುಮತಿ ನೀಡಲಾಗಿದೆ. ಆದರೆ ಬೆಳಗಾವಿ ಜಿಲ್ಲೆಯ 10 ಪ್ರದೇಶಗಳಲ್ಲಿ ಮದ್ಯ ಪ್ರಿಯರಿಗೆ ಮತ್ತೆ ನಿರಾಸೆಯಾಗಿದೆ. ಇಲ್ಲಿನ 10 ಪ್ರದೇಶಗಳನ್ನು ಸಂಪೂರ್ಣ ಸೀಲ್‍ಡೌನ್ ಮಾಡಲಾಗಿದ್ದು, ಈ ಕಂಟೈನ್ಮೆಂಟ್ ಝೋನ್ ಗಳಲ್ಲಿ ಮದ್ಯ ಸಿಗಲಾರದು. ಬೆಳಗಾವಿ …

Read More »

:ಕೇಂದ್ರ ಸರಕಾರದ ಮಾರ್ಗಸೂಚಿ ಪ್ರಕಾರ ಬೆಳಗಾವಿ ಜಿಲ್ಲೆ ಕಿತ್ತಳೆ ವಲಯ(ಆರೇಂಜ್ ಝೋನ್)ದಲ್ಲಿ ಗುರುತಿಸಲ್ಪಟ್ಟಿರುತ್ತದೆ.

ಸಾರ್ವಜನಿಕರ ಗಮನಕ್ಕೆ, ಗೋಕಾಕ :ಕೇಂದ್ರ ಸರಕಾರದ ಮಾರ್ಗಸೂಚಿ ಪ್ರಕಾರ ಬೆಳಗಾವಿ ಜಿಲ್ಲೆ ಕಿತ್ತಳೆ ವಲಯ(ಆರೇಂಜ್ ಝೋನ್)ದಲ್ಲಿ ಗುರುತಿಸಲ್ಪಟ್ಟಿರುತ್ತದೆ. ಆದ್ದರಿಂದ ಈ ವಲಯಕ್ಕೆ ಅನ್ವಯವಾಗುವ ಮಾರ್ಗಸೂಚಿ ಅನುಸಾರ ಲಾಕ್ ಡೌನ್ ಷರತ್ತುಗಳನ್ನು ಸಡಿಲ ಗೊಳಿಸಲಾಗಿದೆ. ಕಿತ್ತಳೆ ವಲಯದಲ್ಲಿ ಅನುಸರಿಸಬೇಕಾದ ನಿಯಮಾವಳಿಗಳ ಪ್ರಕಾರ ಬೆಳಿಗ್ಗೆ 7.00 ರಿಂದ ಸಂಜೆ 7.00ರ ವರೆಗೆ ಆರ್ಥಿಕ ಮತ್ತು ವಾಣಿಜ್ಯ ಚಟುವಟಿಕೆಗಳು ಮತ್ತು ಸಂಚಾರಕ್ಕೆ ಅವಕಾಶ ನೀಡಲಾಗುತ್ತದೆ. ಅದರಂತೆ ಹೋಟೆಲ್ ಕಿಚನ್ ತೆರೆಯಲು ಮಾತ್ರ ಅವಕಾಶ ಇದ್ದು, …

Read More »

ಮಾರ್ಕೆಟ್ ಎಸಿಪಿ ನಾರಾಯಣ ಭರಮಣಿ ಅವರ ಕಚೇರಿ ಆವರಣದಲ್ಲಿ ನಡೆದ ಪೋಲೀಸ್ ಅಧಿಕಾರಿಗಳ ಮಹತ್ವದ ಸಭೆ

ಬೆಳಗಾವಿ- ಬೆಳಗಾವಿ ಜಿಲ್ಲೆ ಆರೇಂಜ್ ಝೋನ್ ವ್ಯಾಪ್ತಿಗೆ ಬಂದಿದ್ದು ಕೇಂದ್ರ ಸರ್ಕಾರದ ಆರೇಂಜ್ ಝೋನಿನ ಎಲ್ಲ ಮಾರ್ಗಸೂಚಿಗಳು ಬೆಳಗಾವಿ ಜಿಲ್ಲೆಗೆ ಅನ್ವಯ ಆಗುತ್ತವೆ ಆದರೆ ಬೆಳಗಾವಿ ನಗರದಲ್ಲಿ ಸಂಗಮೇಶ್ವರ ನಗರ,ಆಝಾದ್ ಗಲ್ಲಿ,ಕ್ಯಾಂಪ್ ಪ್ರದೇಶ ,ಅಮನ್ ನಗರ ಗಳು ಕಂಟೈನ್ಮೆಂಟ್ ಝೋನ್ ನಲ್ಲಿ ಬರುವದರಿಂದ ಬಹುತೇಕ ಬೆಳಗಾವಿ ನಗರವೇ ಕಂಟೈನ್ಮೆಂಟ್ ಝೋನ್ ನಲ್ಲಿ ಇರುವದರಿಂದ ಬೆಳಗಾವಿ ನಗರದಲ್ಲಿ ಯಾವ ರೀತಿಯಲ್ಲಿ ಸಡಲಿಕೆ ನೀಡಬಹುದು ಎನ್ನುವದರ ಬಗ್ಗೆ ಚರ್ಚಿಸಲು ಬೆಳಗಾವಿಯಲ್ಲಿ ಹಿರಿಯ ಪೋಲೀಸ್ …

Read More »

ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಎರಡು ಎಮ್ಮೆಗಳಿಗೆ ತಲಾ 50 ಸಾವಿರ ರೂಪಾಯಿ ಯಂತೆ ಒಂದು ಲಕ್ಷ ರೂ. ಪರಿಹಾರವನ್ನು ಶಾಸಕ ಸತೀಶ ಜಾರಕಿಹೊಳಿ ನೀಡಿದರು.

ಬೆಳಗಾವಿ: ಯಮಕನಮರಡಿ ಮತಕ್ಷೇತ್ರದ ಕಡೋಲಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಕೇದನೂರ ಗ್ರಾಮದಲ್ಲಿ ಇತ್ತೀಚೆಗೆ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಎರಡು ಎಮ್ಮೆಗಳಿಗೆ ತಲಾ 50 ಸಾವಿರ ರೂಪಾಯಿ ಯಂತೆ ಒಂದು ಲಕ್ಷ ರೂ. ಪರಿಹಾರವನ್ನು ಶಾಸಕ ಸತೀಶ ಜಾರಕಿಹೊಳಿ ನೀಡಿದರು. ಇಲ್ಲಿನ ಗೃಹಕಚೇರಿಯಲ್ಲಿ ಎಮ್ಮೆ ಮಾಲೀಕ ರವೀಂದ್ರ ಪಾಟೀಲ ಅವರಿಗೆ ವಿದ್ಯುತ್ ಇಲಾಖೆ ನಿಧಿಯಿಂದ ಪರಿಹಾರವನ್ನು ವಿತರಿಸಲಾಯಿತು. ಈ‌ ಸಂದರ್ಭದಲ್ಲಿ ಜಿ.ಪಂ. ಉಪಾಧ್ಯಕ್ಷ ಅರುಣ ಕಟಾಂಬಳೆ, ಎಇಇ ವಿವೇಕ ನಾಯಿಕ, ಜಯರಾಮ‌ …

Read More »

ವಿಷಯ: ರೈತರಿಗೆ ಸ್ಪಂದಿಸುತ್ತಿರುವ ತೊಟಗಾರಿಕೆ ಅಧಿಕಾರಿ

  ಕೊಣ್ಣೂರ :ಮಾಹಾಮಾರಿ ಕೊರಾನಾ ಇಡಿ ವೀಶ್ವವನ್ನೆ ಆತಂಕದಲ್ಲಿ ಕೆಡವಿ ಲೆಕ್ಕಕ್ಕೆ ಬಾರದಷ್ಟು ಸಾವುನ್ನು ಪಡೆದುಕೊಳ್ಳತ್ತಾ ಇದೆ ಅದರಲ್ಲೂ ದೇಶದ ಬೆನ್ನೆಲುಬು ಅನಿಸಿಕೊಂಡಿರುವ ರೈತನ ಪಾಡಂತು ಹೇಳೊಕೆ ಆಗೊಲ್ಲಾ ಹೌದು ಕೊರಾನಾ ಇವತ್ತು ಯಾರನ್ನು ಬಿಟ್ಟಿಲ್ಲ, ಅಂತದರಲ್ಲಿ ಮಳೆ,ಬಿಸಿಲು ಅನ್ನದೆ ಬೇರೆಯವರ ಹತ್ತಿರ ಸಾಲ ಮಾಡಿ ಹೊಲದಲ್ಲಿ ಬೆಳೆದ ಬೆಳೆಗೆ ಸರಿಯಾಗಿ ನಿಗದಿತ ಬೆಲೆ ಸಿಗದ ಪರಿಸ್ಥಿತಿ ಒಂದು ಕಡೆಯಾದರೆ ಕೊರಾನಾ ಲಾಕಡೌನ್ ನಿಂದ ಸಾರಿಗೆ, ಹೋಟೆಲ್ ,ದಾಭಾ,ಮದುವೆಗಳು ಬಂದು …

Read More »