Breaking News

ಬೆಳಗಾವಿ

, ಬೆಳಗಾವಿಯಲ್ಲಿ ಒಬ್ಬರಿಗೆ ಸೋಂಕು ಪತ್ತೆ,ಇಂದು ಹೊಸದಾಗಿ 12,ಕೊರೋನಾ ಸೋಂಕು ಪತ್ತೆ>

ಬೆಂಗಳೂರು – ರಾಜ್ಯದಲ್ಲಿ ಇಂದು ಹೊಸದಾಗಿ 12 ಜನರಿಗೆ ಕೊರೋನಾ ಸೋಂಕು ಪತ್ತೆಯಾಗಿದೆ ಬೆಳಗಾವಿಯಲ್ಲಿ ಒಬ್ಬರಿಗೆ ಸೋಂಕು ಪತ್ತೆಯಾಗಿದ್ದು, 42ಕ್ಕೇರಿದೆ. ಮೈಸೂರು 3, ಮಂಡ್ಯದಲ್ಲಿ 2, ಬಾಗಲಕೋಟೆ 2, ಕಲಬುರ್ಗಿ 2, ಬೆಳಗಾವಿ, ಧಾರವಾಡ, ವಿಜಯಪುರದಲ್ಲಿ ತಲಾ ಒಬ್ಬರಿಗೆ ಸೋಂಕು ಪತ್ತೆಯಾಗಿದೆ. ಕಲಬುರ್ಗಿಯಲ್ಲಿ 16 ವರ್ಷದ ಬಾಲಕನಿಗೆ ಸೋಂಕು ಪತ್ತೆಯಾಗಿದೆ. ನಂಜನಗೂಡು, ಬಾಗಲಕೋಟೆ, ಧಾರವಾಡ ಮತ್ತು ಗದಗದಲ್ಲಿ ಪತ್ತೆಯಾಗಿರುವುದು ಸೆಕೆಂಡರಿ ಕಾಂಟಾಕ್ಟ್ ಎನ್ನುವುದು ಖಚಿತವಾಗಿದೆ. ಬೆಳಗಾವಿಯ ಹಿರೇಬಾಗೇವಾಡಿಯಲ್ಲಿ ಇಂದು ೊಂದು …

Read More »

ಬೆಳಗಾವಿ-ಲಾಕ್ ಡೌನ್ ಸಂಧರ್ಭದಲ್ಲಿಆಸ್ಪತ್ರೆ ಬಳಿ ಮಹಿಳೆಯಬ್ಬಳ ರಸ್ತೆಯಲ್ಲೇ ಹೆರಿಗೆ

ಬೆಳಗಾವಿ- ಬೆಳಗಾವಿಯ ಶಹಾಪೂರ ಪ್ರದೇಶದ ಮಾಹಿ ಆಸ್ಪತ್ರೆ ಬಳಿ ಮಹಿಳೆಯಬ್ಬಳ ರಸ್ತೆಯಲ್ಲೇ ಹೆರಿಗೆ ಆದ ಘಟನೆ ನಡೆದಿದೆ. ಮಹಿಳೆಯನ್ನು ಹೆರಿಗೆಗಾಗಿ ಮಕ್ಕಳ ಆಸ್ಪತ್ರೆಗೆ ತರಲಾಗಿತ್ತು ಆದರೆ ಈ ಆಸ್ಪತ್ರೆ ಬಂದ್ ಆಗಿತ್ತು ಅದಕ್ಕೆ ಈ ಮಹಿಳೆಯನ್ನು ಬೇರೆ ಆಸ್ಪತ್ರೆಗೆ ವಾಪಸ್ ಕರೆದುಕೊಂಡು ಹೋಗುವ ಸಂಧರ್ಭದಲ್ಲಿ ಮಹಿಳೆಯ ಹೆರಿಗೆ ರಸ್ತೆಯಲ್ಲೇ ಆಗಿದೆ . ವಡಗಾವಿ ಮೂಲದ ಈ ಮಹಿಳೆಯನ್ನು ಲಾಕ್ ಡೌನ್ ಸಂಧರ್ಭದಲ್ಲಿ ಎಲ್ಲ ಖಾಸಗಿ ಆಸ್ಪತ್ರೆಗಳು ಬಂದ್ ಆಗಿರುವ ಹಿನ್ನಲೆಯಲ್ಲಿ …

Read More »

,ನಿಪ್ಪಾಣಿ ತಹಶೀಲ್ದಾರ್ ಯಾರಿಗೂ ಭೇಟಿ ಆಗಲ್ಲ ಇಲ್ಲಿಗೆ ಬರೆಬೇಡಿ ……

ಚಿಕ್ಕೋಡಿ : ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದ ಸ್ಲಂ ಪ್ರದೇಶದ ಆಂದೋಲನ ನಗರದಲ್ಲಿ ವಾಸಿಸುವ ಢವರಿ,ಗೋಸಾವಿ,ಸಮುದಾಯದ ಜನರಿಂದ ಸರ್ಕಾರಕ್ಕೆ ಕೋರೊನಾ ವೈರಸ್ ತಡೆಯಲು ಲಾಕ್ ಡೌನ್ ದೇಶವ್ಯಾಪಿ ಮಾಡಿದ್ದಾರೆ ಆದರೆ ನಮ್ಮ ಕೈ ಯಲ್ಲಿ ಕೆಲಸ ವಿಲ್ಲ ತಿನ್ನಲು ಆಹಾರ ವಿಲ್ಲ ನಮ್ಮಹತ್ತಿರ ಖವಡೆಖಾಸಿಲ್ಲ ಇವತ್ತೆ ದುಡಿದು ಇವ್ವತ್ತೆ ಹೊಟ್ಟೆಗೆ ತಿಂದು ಬದುಕುವರು ನಾವು ನಮ್ಮ ಸಮಸ್ಯೆ ಯಾರಿಗೆ ಹೇಳೋನ್ ತಹಶೀಲ್ದಾರರಾದ ಪ್ರಕಾಶ.ಗಾಯಕವಾಡ .ಇವರಿಗೆ ಬೇಟಿಯಾಗಲು ಹೋದರೆ ಬೇಟಿಯಾಗುತ್ತಿಲ್ಲ ಇಲ್ಲಿ …

Read More »

ಬೆಳಗಾವಿ:ತನ್ನ ಹೆಂಡತಿ, ಪುಟ್ಟ ಕಂದಮ್ಮನೊಂದಿಗೆ ತುತ್ತು ಅನ್ನಕ್ಕಾಗಿ ಡ್ರೈವರ್ ನಾಗರಾಜ್ ಪರದಾಡುತ್ತಿದ್ದಾರೆ.

ಬೆಳಗಾವಿ: ಕೊರೊನಾದ ಲಾಕ್‍ಡೌನ್‍ನಿಂದ ಅನೇಕ ಬಡ ಕುಟುಂಬಗಳು ತಿನ್ನಲು ಊಟವಿಲ್ಲದೇ ಪರದಾಡುತ್ತಿವೆ. ಅದರಂತೆಯೇ ಜಿಲ್ಲೆಯ ರಾಮನಗರದಲ್ಲಿ ಟ್ಯಾಕ್ಸಿ ಚಾಲಕನ ಕುಟುಂಬವೊಂದು ಕಣ್ಣೀರಲ್ಲಿ ಕೈತೊಳೆಯುತ್ತಿದೆ. ಚಾಲಕ ನಾಗರಾಜ್ ಕುಟುಂಬ ತಿನ್ನಲು ಅನ್ನ ಇಲ್ಲದೇ ಪರದಾಟ ಮಾಡುತ್ತಿದೆ. ನಾಗರಾಜ್ ತನ್ನ ಮಗಳಿಗೆ ಚಿಕಿತ್ಸೆ ಕೊಡಿಸುವುದಕ್ಕೆ ಹೆಂಡತಿಯ ಒಡವೆ ಅಡವಿಟ್ಟಿದ್ದಾರೆ. ಅಷ್ಟೇ ಅಲ್ಲದೇ ರೇಷನ್ ಕಾರ್ಡ್ ಇಲ್ಲದವರಿಗೆ ಪಡಿತರವನ್ನು ವಿತರಿಸುತ್ತಿಲ್ಲ. ಹೀಗಾಗಿ ಬೆಳಗ್ಗೆ ಕೊಡುವ ಉಚಿತ ಹಾಲನ್ನೇ ತನ್ನ ಮಗಳಿಗೆ ಕೊಡುತ್ತಿದ್ದಾರೆ. ನಾಗರಾಜ್ ಟ್ಯಾಕ್ಸಿ …

Read More »

ಬೆಳಗಿನ ಜಾವ ಮನೆಯಿಂದ ಠಾಣೆಗೆ ಬರುತ್ತಿದ್ದ ಬೆಳಗಾವಿಯ ಪಿ ಎಸ್ ಐ ಸಾವು

ಬೆಳಗಿನ ಜಾವ ಮನೆಯಿಂದ ಠಾಣೆಗೆ ಬರುತ್ತಿದ್ದ ಬೆಳಗಾವಿಯ ಪಿ ಎಸ್ ಐ ಸಾವು …. ಬೆಳಗಾವಿ- ಬೆಳಗಿನ ಜಾವ ಮನೆಯಿಂದ ಕರ್ತವ್ಯ ನಿಭಾಯಿಸಲು ಠಾಣೆಗೆ ಬರುತ್ತಿದ್ದ ಬೆಳಗಾವಿಯ ಖಡೇಬಝಾರ್ ಠಾಣೆಯ ಪಿ ಎಸ್ ಐ ಗಣಾಚಾರಿ ಬೈಕ್ ಸ್ಕೀಡ್ ಆಗಿ ಬಿದ್ದು ಸ್ಥಳದಲ್ಲೇ ಸಾವನ್ನೊಪ್ಪಿದ್ದಾರೆ. ಬೆಳಗಾವಿ ಮಹಾನಗರದಲ್ಲಿ ಲಾಕ್ ಡೌನ್ ಬಿಗಿಗೊಳಿಸಲು ಬೆಳಗಿನ ಜಾವದಿಂದಲೇ ಬೆಳಗಾವಿ ಪೋಲೀಸರು ಲಾಕ್ ಡೌನ್ ಬಿಗಿಗೊಳಿಸುವ ಕಾರ್ಯದಲ್ಲಿ ನಿರತರಾಗಿದ್ದರು ಯಳ್ಳೂರ ರಸ್ತೆಯ ನಿವಾಸಿಯಾಗಿದ್ದ ಖಡೇಬಝಾರ್ …

Read More »

ನೋಂದಣಿಗೊಂಡ ಫಲಾನುಭವಿಗಳ ಕುಟುಂಬದ ಸದಸ್ಯರುಗಳಿಗೆ ಅಪಘಾತ ಮರಣದ ಧನ ಸಹಾಯದ ಚೆಕ್ ತಲಾ ೫ ಲಕ್ಷ ಮತ್ತು ಅಂತ್ಯಕ್ರಿಯೆ & ಅನುಗ್ರಹರಾಶಿ ರೂ.೫೪,೦೦೦ ಗಳ ಚೆಕ್‌ಗಳನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಶಂಕರಗೌಡ ಪಾಟೀಲ್ ಅವರು ಫಲಾನುಭವಿಗಳಿಗೆ ವಿತರಿಸಿದರು.

ಬೆಳಗಾವಿ -: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಣಿಗೊಂಡ ಫಲಾನುಭವಿಗಳ ಕುಟುಂಬದ ಸದಸ್ಯರುಗಳಿಗೆ ಅಪಘಾತ ಮರಣದ ಧನ ಸಹಾಯದ ಚೆಕ್ ತಲಾ ೫ ಲಕ್ಷ ಮತ್ತು ಅಂತ್ಯಕ್ರಿಯೆ & ಅನುಗ್ರಹರಾಶಿ ರೂ.೫೪,೦೦೦ ಗಳ ಚೆಕ್‌ಗಳನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಶಂಕರಗೌಡ ಪಾಟೀಲ್ ಅವರು ಫಲಾನುಭವಿಗಳಿಗೆ ವಿತರಿಸಿದರು. ಉಪ ಕಾರ್ಮಿಕ ಆಯುಕ್ತರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶುಕ್ರವಾರ (ಏ.೧೭) ಅರ್ಹ ಫಲಾನುಭವಿಗಳಿಗೆ ಚೆಕ್ ವಿತರಿಸಿದರು. ಕಟ್ಟಡ ಮತ್ತು …

Read More »

ಒಗ್ಗೂಡಿ ಹೋರಾಡೋಣ , ಕೊರೋನಾ ಓಡಿಸೋಣ” ಸೌ. ಶಶಿಕಲಾ ಜೊಲ್ಲೆ

ನಿಪ್ಪಾಣಿಯ ಬುದಲಮುಖ ಗ್ರಾಮಕ್ಕೆ ಭೇಟಿ ನೀಡಿ, ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಗಳು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗ್ರಾಮದ ಮುಖಂಡರೊಂದಿಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಯವರು ಸಭೆ ನಡೆಸಿ, ಕೊರೋನಾ ವೈರಸ್ ಹರಡದಂತೆ ತಡೆಗಟ್ಟಲು ತೆಗೆದುಕೊಳ್ಳಲಾದ ಕ್ರಮಗಳ ಕುರಿತು ಮಾಹಿತಿ ಪಡೆದುಕೊಳ್ಳಲಾಯಿತು ಹಾಗೂ ಕೊರೋನಾ ಮುನ್ನೆಚ್ಚರಿಕೆ ಕುರಿತಾದ ಮಾಹಿತಿ ಜನರಿಗೆ ತಲುಪಿಸುವಂತೆ …

Read More »

ಚಿಕ್ಕೋಡಿ ಲೋಕಸಭಾ ಕ್ಷೇತ್ರದ ನಾಗರಮುನ್ನೊಳ್ಳಿ, ಬೆಳಕುಡ, ಹಾಗೂ ಕಬ್ಬೂರ ಗ್ರಾಮಗಳಿಗೆ ಭೇಟಿ

ನಾಗರಮುನ್ನೊಳ್ಳಿ, ಬೆಳಕುಡ, ಕಬ್ಬೂರ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ನಾಗರಮುನ್ನೊಳ್ಳಿ, ಬೆಳಕುಡ, ಹಾಗೂ ಕಬ್ಬೂರ ಗ್ರಾಮಗಳಿಗೆ ಭೇಟಿ ನೀಡಿ, ವಿವಿಧ ಅಧಿಕಾರಿಗಳು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರೊಂದಿಗೆ ಚಿಕ್ಕೋಡಿ ಲೋಕಸಭೆಯ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಸಭೆ ನಡೆಸಿ, ಕೊರೋನಾ ವೈರಸ್ ಹರಡದಂತೆ ತಡೆಗಟ್ಟಲು ತೆಗೆದುಕೊಳ್ಳಲಾದ ಕ್ರಮಗಳ ಕುರಿತು ಮಾಹಿತಿ ಪಡೆದು, ಸಭೆ ಉದ್ದೇಶಿಸಿ ಮಾತನಾಡಿದರು. ಇಂದು ಇಡೀ ವಿಶ್ವ ಮಹಾಮಾರಿ ಕೊರೋನಾದಿಂದ ಬಳಲುತ್ತಿದೆ, ಈ ಹಿನ್ನೆಲೆಯಲ್ಲಿ …

Read More »

ರಾಯಬಾಗ: ಕ್ವಾರಂಟೈನ್ ಗೆ ಚಿಂಚಲಿ ಜನ ವಿರೋಧ!

ರಾಯಬಾಗ: ಕರೋನಾ ಶಂಕಿತರನ್ನು ತಾಲೂಕಾಡಳಿತ ಕ್ವಾರಂಟೈನ್‌ಗಾಗಿ ಸಮೀಪದ ಚಿಂಚಲಿ ಪಟ್ಟಣದ ಮಾಯಕ್ಕಾದೇವಿ ಧರ್ಮಶಾಲೆ ವಸತಿ ನಿಲಯದಲ್ಲಿ ಇಡುವುದಕ್ಕೆ ಚಿಂಚಲಿ ಪಟ್ಟಣದ ಸಾರ್ವಜನಿಕರು, ಮುಖಂಡರು ವಿರೋಧ ವ್ಯಕ್ತಪಡಿಸಿದರು. ಶುಕ್ರವಾರ ಬೆಳಿಗ್ಗೆ ಚಿಂಚಲಿ ಪಟ್ಟಣದ ಹೃದಯಭಾಗದಲ್ಲಿರುವ ಮಾಯಕ್ಕಾದೇವಿ ಧರ್ಮಶಾಲೆ ವಸತಿ ನಿಲಯಕ್ಕೆ ಕೊರೋನಾ ಶಂಕಿತ ಕುಟುಂಬಗಳನ್ನು ಕ್ವಾರಂಟೈನ್‌ಗಾಗಿ ಕರೆದು ತರುವ ಸುದ್ದಿ ತಿಳಿದು ವಸತಿ ನಿಲಯದ ಮುಂದೆ ನೂರಾರು ಸಾರ್ವಜನಿಕರು, ಮಹಿಳೆಯರು ಮುಖಂಡರು ಜಮಾವಣೆಗೊಂಡು ಯಾವುದೇ ಕಾರಣಕ್ಕೂ ಕೊರೋನಾ ಶಂಕಿತ ವ್ಯಕ್ತಿಗಳನ್ನು ಹಾಗೂ …

Read More »

ಯರಗಟ್ಟಿ –ಕೊರೋನಾ ವಾರಿಯರ್ಸ್‌ ಗೆ ಮಾಸ್ಕ್ ಮತ್ತು ಸೆನಿಟೈಸರ್ ವಿತರಣೆ:

ಯರಗಟ್ಟಿ – ಪಟ್ಟಣದಲ್ಲಿ ಕೊರೋನಾ ವಾರಿಯರ್ಸ್‌ ಗೆ ಮಾಸ್ಕ್ ಮತ್ತು ಸೆನಿಟೈಸರ್ ವಿತರಣೆ ಮಾಡಲಾಯಿತು.          ಸೃಷ್ಟಿ ಸೊಲ್ಯೂಷನ್ಸ್ ಸೋಲಾರ್ ಎನರ್ಜಿ ಬೆಳಗಾವಿ ಮತ್ತು ಯರಗಟ್ಟಿ ವತಿಯಿಂದ ಹಗಲು ರಾತ್ರಿ ಎನ್ನದೇ ಕೊರೋನಾ ವಿರುದ್ಧ ಜಾಗೃತಿ ಮೂಡಿಸುವ ಕಾಯಕದಲ್ಲಿ ನಿರತರಾಗಿರುವ ಮುರಗೋಡ ಪೊಲೀಸ್ ಠಾಣೆ ಹಾಗೂ ಯರಗಟ್ಟಿ ಉಪ ಪೊಲೀಸ್ ಠಾಣೆಯ ಅಧಿಕಾರಿಗಳಿಗೆ ಮತ್ತು ಪೊಲೀಸ್ ಸಿಬ್ಬಂದಿಗೆ  ಮಾಸ್ಕ್ ಮತ್ತು ಸೆನಿಟೈಸರ್ ವಿತರಣೆ ಮಾಡಲಾಯಿತು. ಈ …

Read More »