Breaking News

ಬೆಳಗಾವಿ

ಸೋಂಕು ನಿವಾರಣಾ ಸುರಂಗ ಮಾರ್ಗ ಉದ್ಘಾಟಿಸಿದ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ

ಇಲ್ಲಿನ ರೋಟರಿ ಸಂಸ್ಥೆ, ರೋಟರಿ ಸೇವಾ ಸಂಘ , ಇನ್ನರವ್ಹೀಲ ಸಂಸ್ಥೆ ಹಾಗೂ ನಗರಸಭೆ ಇವುಗಳ ಸಂಯುಕ್ತಾಶ್ರಯದಲ್ಲಿ ನಗರದ ಬಸವೇಶ್ವರ ವೃತ್ತದಲ್ಲಿ ಮಹಾಮಾರಿ ಕೊರೋನಾ ಸೋಂಕು ನಿಯಂತ್ರಣಗೋಳಿಸುವ ನಿಟ್ಟಿನಲ್ಲಿ ಸೋಂಕು ತೊಡೆದು ಹಾಕುವ ದ್ರಾವಣ ಸಿಂಪಡಣಾ ಸುರಂಗ ಮಾರ್ಗವನ್ನು ಶುಕಾರವಾರದಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಉದ್ಘಾಟಿಸಿದರು ನಂತರ ಮಾತನಾಡಿದ ಸಚಿವರು ಅಗತ್ಯ ವಸ್ತುಗಳಿಗೆ ಹೊರ ಬರುವವರು ಈ ಸುರಂಗ ಮಾರ್ಗದ ಮೂಲಕ ತೆರಳುವಂತೆ ಜಾಗೃತಿ ಮೂಡಿಸಬೇಕು . ಸಾಮಾಜಿಕ …

Read More »

ಮೂಡಲಗಿ ತಾಲೂಕಾಗಿ ಮರು ಘೋಷಣೆ : ಒಡೆದ ಗಾಜುಗಳ ಮೇಲೆ ಉರುಳು ಸೇವೆ ಗೈದು ಹರಕೆ ತಿರಿಸಿದ ಯುವಕ

ಮೂಡಲಗಿ : ಬೆಳಗಾವಿ ಜಿಲ್ಲೆಯ ಮೂಡಲಗಿ ಹೊಸ ತಾಲೂಕಾಗಿ ಮರು ಘೋಷಣೆಯಾದ ಪರಿಣಾಮ ಯುವಕನೋರ್ವ ಒಡೆದ ಗಾಜುಗಳ ಮೇಲೆ ಉರುಳು ಸೇವೆ ಮಾಡಿ ಹರಕೆ ತೀರಿಸಿದ ಘಟನೆ ನಡೆದಿದೆ ಮೂಡಲಗಿಯ ಯುವಕ ಸುರೇಶ ಬೆಳವಿ ಎಂಬುವವನೇ ಒಡೆದ ಗಾಜಿನ ಮೇಲೆ ಉರುಳು ಸೇವೆ ಮಾಡಿರುವ ಯುವಕ. ಈತ ಮೂಡಲಗಿ ತಾಲೂಕು ಕೇಂದ್ರವಾಗಿ ಘೋಷಣೆಯಾದ್ರೆ ಒಡೆದ ಗಾಜಿನ ಮೇಲೆ ಉರುಳು ಸೇವೆ ಮಾಡುತ್ತೇನೆಂದು ಹರಕೆ ಹೊತ್ತಿಕೊಂಡಿದ್ದನಂತೆ. ಅದರಂತೆ ಮೂಡಲಗಿ ತಾಲೂಕು ಕೆಂದ್ರವಾದ …

Read More »

ನೈರುತ್ಯ ರೈಲ್ವೆಯಿಂದ 312 ಐಸೋಲೇಷನ್ ಬೋಗಿಗಳ ನಿರ್ಮಾಣ; ಕೇಂದ್ರ ಸಚಿವ ಸುರೇಶ್ ಅಂಗಡಿ

ಹುಬ್ಬಳ್ಳಿ: ರೈಲ್ವೆ ಇಲಾಖೆಯ 10 ದಿನದಲ್ಲಿ 80 ಸಾವಿರ ಬೆಡ್‍ಗಳ ಐಸೋಲೇಷನ್ ಬೋಗಿಗಳನ್ನು ನಿರ್ಮಾಣ ಮಾಡಿದೆ. ಹುಬ್ಬಳ್ಳಿ ನೈರುತ್ಯ ರೈಲ್ವೆ ವತಿಯಿಂದ 312 ಐಸೋಲೇಷನ್ ಬೋಗಿಗಳನ್ನು ನಿರ್ಮಾಣ ಮಾಡಲಾಗಿದೆ ಎಂದು ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವ ಸುರೇಶ್ ಅಂಗಡಿ ಹೇಳಿದರು. ಹುಬ್ಬಳ್ಳಿಯ ರೈಲ್ವೆ ವರ್ಕಶಾಪ್ ನಲ್ಲಿ ನಿರ್ಮಿಸಲಾಗಿರುವ ಐಸೋಲೇಷನ್ ಬೋಗಿಗಳನ್ನು ವೀಕ್ಷಿಸಿ ನಂತರ ಮಾತನಾಡಿದ ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕನಸಿನಂತೆ ದೇಶಾದ್ಯಂತ 20 ಸಾವಿರ ಐಸೋಲೇಷನ್ …

Read More »

ಬೆಳಗಾವಿ:ಆಚೆಗೆ ಬಂದು ಗಲ್ಲಿಗಳಲ್ಲಿ ಹರಟೆ ಹೊಡೆಯುವವರ ಮೇಲೆ ನಿಗಾ ಇಡಲು ದ್ರೋಣ ಕ್ಯಾಮರಾ

ಹೊರಗೆ ಬಂದ್ರೆ ದ್ರೋಣ…. ರಸ್ತೆಗೆ ಬಂದ್ರೆ ಕೊರೋನಾ…. ಅದಕ್ಕೆಮನ್ಯಾಗ ಇರೋಣ…!! ಬೆಳಗಾವಿ- ಬೆಳಗಾವಿ ನಗರ ಪೋಲೀಸ್ ಮನೆಯಿಂದ ಆಚೆಗೆ ಬಂದು ಗಲ್ಲಿಗಳಲ್ಲಿ ಹರಟೆ ಹೊಡೆಯುವವರ ಮೇಲೆ ನಿಗಾ ಇಡಲು ದ್ರೋಣ ಕ್ಯಾಮರಾಗಳನ್ನು ಉಪಯೋಗಿಸುತ್ತಿದೆ. ಮಾಳ ಮಾರುತಿ ಠಾಣೆಯ ಪೋಲೀಸರು ದ್ರೋಣ ಕ್ಯಾಮರಾ ಗಳನ್ನು ಹಾರಿ ಬಿಟ್ಟು,ಗಾಂದೀ ನಗರ,ಉಜ್ವಲ ನಗರ,ಮಹಾಂತೇಶ ನಗರ ಸೇರಿದಂತೆ ಠಾಣಾ ವ್ಯಾಪ್ತಿಯ ಗಲ್ಲಿ,ಗಲ್ಲಿ ಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ‌. ದ್ರೋಣ ಕ್ಯಾಮರಾದ ದೃಶ್ಯಗಳನ್ನು ಆಧರಿಸಿ ಕಿಡಗೇಡಿಗಳ ಬೆನ್ನಟ್ಟಿ …

Read More »

ಬಾಲಕಿಯ ಮನವಿಗೆ ತಕ್ಷಣವೇ ಸ್ಪಂದಿಸಿದ ಸಿಎಂ

ಬೆಳಗಾವಿ -: ಜಿಲ್ಲೆಯ ರಾಮದುರ್ಗ ತಾಲೂಕಿನ ನರಸಾಪುರ ಗ್ರಾಮದ ಬಾಲಕಿಯೊಬ್ಬಳು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕಚೇರಿಗೆ ದೂರವಾಣಿ ಮೂಲಕ ಸಂಪರ್ಕಿಸಿ,  ನಮ್ಮ ತಾಯಿಗೆ ಮೂತ್ರಕೋಶದ (ಕಸಿ)ಮರುಜೋಡಣೆ  ಶಸ್ತ್ರಚಿಕಿತ್ಸೆಯಾಗಿದೆ. ಅವರು ನಿತ್ಯವೂ ಸೇವಿಸಬೇಕಾದ ಮಾತ್ರೆಗಳು ಮುಗಿದು ಹೋಗಿರುವುದರಿಂದ ದಯವಿಟ್ಟು  ಮಾತ್ರೆಗಳನ್ನು ಪೂರೈಸಿರಿ ಎಂದು ಮುಖ್ಯಮಂತ್ರಿ  ಸಹಾಯವಾಣಿಗೆ ಕರೆ ಮಾಡಿ ಕಣ್ಣೀರಿಟ್ಟಿದ್ದಾರೆ. ಶುಕ್ರವಾರ(ಏ.೧೦) ಸಂಜೆ 6 ಗಂಟೆ ಸುಮಾರಿಗೆ ಸಿಎಂ ಕಚೇರಿಯ ಹಿರಿಯ ಅಧಿಕಾರಿಗಳು, ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಫೋನ್ ಮಾಡಿ, ರಾಮದುರ್ಗ ತಾಲೂಕಿನ …

Read More »

ಅತ್ಯಂತ ಕಷ್ಟದ ಸಮಯದಲ್ಲೂ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಮತ್ತು ಹಾಪ್‍ಕಾಮ್ಸಗಳು ರೈತರ ನೆರವಿಗೆ ಬರುತ್ತಿಲ್ಲ: ಸಿದಗೌಡ ಮೋದಗಿ

ಬೆಳಗಾವಿ: ಅತ್ಯಂತ ಕಷ್ಟದ ಸಮಯದಲ್ಲೂ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಮತ್ತು ಹಾಪ್‍ಕಾಮ್ಸಗಳು ರೈತರ ನೆರವಿಗೆ ಬರುತ್ತಿಲ್ಲ ಎಂದು ಭಾರತೀಯ ಕೃಷಿಕ ಸಮಾಜ (ಸಂ) ದ ರಾಜ್ಯಾಧ್ಯಕ್ಷ ಸಿದಗೌಡ ಮೋದಗಿ ಕಳವಳ ವ್ಯಕ್ತ ಪಡಿಸಿದ್ದಾರೆ. ರೈತರ ತರಕಾರಿಗಳಿಗೆ ಎಪಿಎಂಸಿ ಮಾರುಕಟ್ಟೆಗಳಲ್ಲಿ ಸಿಗುತ್ತಿರುವ ಬೆಲೆಗೂ, ಚಿಲ್ಲರೆ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಬೆಲೆಗಳಲ್ಲಿ ಹಿಂದೆಂದಿಗಿಂತಲೂ ಇಂದು ಅಜಗಜಾಂತರ ವ್ಯತ್ಯಾಸ ಇದೆ. ಎಪಿಎಂಸಿ ಸಗಟು ಮಾರಾಟದಲ್ಲಿ ಪ್ರತಿ ಕಿಲೋ ಟೊಮೆಟೋಗೆ 2 ರೂ. ಸಿಗುತ್ತಿದ್ದರೆ, ಚಿಲ್ಲರೆ …

Read More »

ಮೂವರು ಸೋಂಕಿತರಿಗೆ   ಶೀತ, ಕೆಮ್ಮು ಜ್ವರದಂತಹ ಲಕ್ಷಣ ಇಲ್ಲದಿದ್ರು ಸಹ ವರದಿ ಪಾಸಿಟಿವ್:

ಬೆಳಗಾವಿ:  ಬೆಳಗಾವಿಯಲ್ಲಿ ನಿನ್ನೆ ಮೂವರಿಗೆ  ಕೊರೊನಾ ಸೋಂಕು ತಗಲಿರುವುದು ದೃಢವಾಗಿದ್ದು, ಆ ಮೂಲಕ ಸೋಂಕಿತರ  ಸಂಖ್ಯೆ 10 ಕ್ಕೆ ಏರಿಕೆಯಾಗಿದೆ.  ನಿನ್ನೆ ಕಂಡು ಬಂದ ಮೂವರು ಸೋಂಕಿತರಿಗೆ   ಶೀತ, ಕೆಮ್ಮು ಜ್ವರದಂತಹ ಲಕ್ಷಣ ಇಲ್ಲದಿದ್ರು ಸಹ ವರದಿ ಪಾಸಿಟಿವ್ ಬಂದಿದ್ದು,  ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆಗೆ ತಲೆ ಬಿಸಿಯಾಗಿದೆ. ಕೇಸ್ ನಂಬರ್ 128ಕ್ಕೆ ಮಾತ್ರ ಕೊರೊನಾ ಸೋಂಕಿನ ಲಕ್ಷಣ ಇತ್ತು. ಆದ್ರೆ ಹೊಸದಾಗಿ ಪತ್ತೆಯಾದ ಪ್ರಕರಣಗಳಲ್ಲಿ ಯಾವುದೇ ಸೋಂಕಿನ …

Read More »

ಬೆಳಗಾವಿ ಜಿಲ್ಲಾ ಉಸ್ತುವಾರಿ ತೆಗೆದುಕೊಳ್ಳಲು ಬೆಳಗಾವಿ ಜಿಲ್ಲೆಯ ರಾಜಕಾರಣಿಗಳಿಗೆ ಧಮ್ಮಯಿಲ್ಲ: ಬಿ.ಆರ್.ಸಂಗಪ್ಪಗೋಳ

ಚಿಕ್ಕೋಡಿ: ಬೆಳಗಾವಿ ಜಿಲ್ಲಾ ರಾಜಕಾರಣಿಗಳಿಗೆ ಸರ್ಕಾರ ಉರಳಿಸುವ ತಾಕತ್ತುಯಿದೆ. ಜಿಲ್ಲಾ ಉಸ್ತುವಾರಿ  ಸ್ಥಾನ ಪಡೆಯುವ ಧಮ್  ಬೆಳಗಾವಿ ನಾಲ್ವರು ಸಚಿವರಿಗೆ  ಇಲ್ಲವೆ ಎಂದು ಹಿರಿಯ ರಾಜಕಾರಣಿ ಮತ್ತು ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ಬಿ.ಆರ್.ಸಂಗಪ್ಪಗೋಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.   ತಾಲೂಕಿನ ಮಜಲಟ್ಟಿ ಗ್ರಾಮದಲ್ಲಿ ಶುಕ್ರವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಜಿಲ್ಲಾ ಉಸ್ತುವಾರಿ ತೆಗೆದುಕೊಳ್ಳಲು ಬೆಳಗಾವಿ ಜಿಲ್ಲೆಯ ರಾಜಕಾರಣಿಗಳಿಗೆ ಧಮ್ಮಯಿಲ್ಲ ಎಂದು ಜನರು ಮಾತನಾಡುತ್ತಿದ್ದಾರೆ. ಅದಕ್ಕಾಗಿ ಹೊರ …

Read More »

ಕೊರೋನಾ ಸಂಕಷ್ಟ:ಮುಂದುವರೆದ “ಹಸಿದವರತ್ತ ನಮ್ಮ ಚಿತ್ತ” ಅಭಿಯಾನ: ಅಶೋಕ ಚಂದರಗಿ

ಕೊರೋನಾ ಸಂಕಷ್ಟ:ಮುಂದುವರೆದ “ಹಸಿದವರತ್ತ ನಮ್ಮ ಚಿತ್ತ” ಅಭಿಯಾನ! ಎಚ್.ಐ.ವಿ.ಯುವತಿಯರ ” ಆಶ್ರಯ” ಕ್ಕೂ ಆಹಾರ ಧಾನ್ಯ ವಿತರಣೆ ಕೊರೋನಾ ಸಂಕಷ್ಟದ ಸಮಯದಲ್ಲಿ ದಾನಿಗಳ ಬೆಂಬಲದಿಂದ ಕಳೆದ ಮಾರ್ಚ 20 ರಿಂದ ಬೆಳಗಾವಿ ಮಹಾನಗರದಲ್ಲಿ ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಆರಂಭಿಸಿರುವ ” ಹಸಿದವರತ್ತ ನಮ್ಮ ಚಿತ್ತ” ಅಭಿಯಾನವು ಮುಂದುವರೆದಿದ್ದು ಗುರುವಾರ ಎಪ್ರೀಲ್ 9 ರಂದು ಮಹಾಂತೇಶ ನಗರದಲ್ಲಿರುವ ಎಚ್.ಐ.ವಿ.ಪೀಡಿತ ಯುವತಿಯರ ” ಆಶ್ರಯ” ಕ್ಕೂ ಆಹಾರ ಧಾನ್ಯವನ್ನು …

Read More »

ಪ್ರಶಾಂತ್ ದತ್ತರಗಿ ಇವನು ಬಾಗಲಕೋಟೆ ಜಿಲ್ಲೆಯ ಕಲಾದಗಿ ಗ್ರಾಮದ ವ್ಯಕ್ತಿ

  ಗೋಕಾಕ ಮನಸಾಕ್ಷಿ ಫೌಂಡೇಶನ್ ಸದಸ್ಯರಿಂದ ಕಾಣೆಯಾದ ವ್ಯಕ್ತಿ ಸಂರಕ್ಷಣೆ ಕಾಣೆಯಾದ ವ್ಯಕ್ತಿಯ ಹೆಸರು ಪ್ರಶಾಂತ್ ದತ್ತರಗಿ ಇವನು ಬಾಗಲಕೋಟೆ ಜಿಲ್ಲೆಯ ಕಲಾದಗಿ ಗ್ರಾಮದ ವ್ಯಕ್ತಿ ಈತನು ಒಂದು ತಿಂಗಳಿನಿಂದ ಗೋಕಾಕದಲ್ಲಿ ಅಲೆದಾಡುತ್ತಾ ಅವರಿವರಲ್ಲಿ ಕೂಳಿಗಾಗಿ ಭಿಕ್ಷೆ ಬೇಡುತ್ತ ತಿನ್ನುತ್ತ ತಿರುಗಾಡುತ್ತಿದ್ದ ಇವನು ಮನೆಯಲ್ಲಿ ಯಾವುದೇ ಒಂದು ಕಾರಣಕ್ಕಾಗಿ ಮನೆಯಲ್ಲಿ ಜಗಳವಾಡಿ ಊರು ಬಿಟ್ಟು ಬಂದಿರುತ್ತಾನೆ ಇವನು ಗೋಕಾಕದಲ್ಲಿ ಅಲೆದಾಡುವುದನ್ನು ಕಂಡು ನಮ್ಮ ಮನಸಾಕ್ಷಿ ಫೌಂಡೇಶನ್ ಸದಸ್ಯರಾದ ಮಲ್ಲಿಕಾರ್ಜುನ್ ಕರ್ಜಗಿ …

Read More »