Breaking News
Home / ಜಿಲ್ಲೆ / ಬೆಳಗಾವಿ (page 58)

ಬೆಳಗಾವಿ

ಮಾರ್ವಲಸ್ ಬೆಳಗಾಂ ಅಡ್ಮಿನ್ ರಾಖೇಶ್ ನಂದಗಡಕರ್&ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ವಿಶಾಲ ಕಂಟ್ರಿ ಸೈಡ್ ಹೊಟೆಲ್ ಸಿಬ್ಬಂದಿ

ಬೆಳಗಾವಿ: ಊಟ ಮಾಡಲು ಹೋದ ತಮ್ಮ ತಂಡದ ಮೇಲೆ ಹೊಟೆಲ್ ಸಿಬ್ಬಂದಿ ತೀವ್ರತರವಾಗಿ ಹಲ್ಲೆ ನಡೆಸಿದ್ದಾರೆ ಎಂದು ಬೆಳಗಾವಿಯ ಸೋಶಿಯಲ್ ಮೀಡಿಯಾ ಮಾರ್ವಲಸ್ ಬೆಳಗಾಂ ಅಡ್ಮಿನ್ ರಾಖೇಶ್ ನಂದಗಡಕರ್ ಪೊಲೀಸ್ ದೂರು ದಾಖಲಿಸಿದ್ದಾರೆ. ಸುಳಗಾದ ವಿಶಾಲ ಕಂಟ್ರಿ ಸೈಡ್ ಎನ್ನುವ ಹೊಟೆಲ್ ಗೆ ಮಾರ್ಚ್ 9ರ ರಾತ್ರಿ ತಾವು ಸುಮಾರು 25 ಜನರು ಊಟಕ್ಕೆ ತೆರಳಿದ್ದಾಗಿಯೂ, ಆ ವೇಳೆ ಅಲ್ಲಿನ ಸಿಬ್ಬಂದಿ ಅತ್ಯಂತ ಕೆಟ್ಟದಾಗಿ ನಡೆದುಕೊಂಡಿದ್ದಲ್ಲದೆ, ಜಗಳ ಮಾಡಿ ಹೊಟೆಲ್ ಪಾತ್ರೆಗಳಿಂದ …

Read More »

ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.     ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲೂಕಿನ ಹಿರೇಬೂದನೂರ ಗ್ರಾಮದಲ್ಲಿ ಶ್ರೀ ಡೆಂಗಿ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ …

Read More »

ದೇವಲತ್ತಿ ಲೋಕೋಳಿ- ಲಕ್ಕೇಬೈಲ್ ಮಾರ್ಗದಿಂದ ವಿದ್ಯುತ್ ಸರಬರಾಜು:ಡಾ. ಸೋನಾಲಿ

ಬೆಳಗಾವಿ: ಖಾನಾಪುರ ತಾಲ್ಲೂಕಿನ ದೇವಲತ್ತಿ ಗ್ರಾಮದ ಜನರ ಬಹುದಿನಗಳ ಬೇಡಿಕೆಯನ್ನು ಕೊನೆಗೂ ಈಡೇರಿಸಿ ಕೊಡುವಲ್ಲಿ ಬಿಜೆಪಿ ಗ್ರಾಮೀಣ ಉಪಾಧ್ಯಕ್ಷೆ ಡಾ. ಸೋನಾಲಿ ಸರ್ನೋಬತ್ ಯಶಸ್ವಿಯಾಗಿದ್ದಾರೆ. ಖಾನಾಪುರ ತಾಲ್ಲೂಕಿನ ದೇವಲತ್ತಿ ಗ್ರಾಮಕ್ಕೆ ವಿದ್ಯುತ್ ಸರಬರಾಜು ಆಗುತ್ತಿದ್ದರೂ ಈ ಮಾರ್ಗ ಪದೇ ಪದೇ ದುರಸ್ತಿಗೆ ಈಡಾಗುತ್ತಿರುವುದರಿಂದ ದೇವಲತ್ತಿ ಗ್ರಾಮದವರು ತೀವ್ರ ಸಮಸ್ಯೆ ಅನುಭವಿಸುವಂತಾಗಿತ್ತು. ಈ ಭಾಗದ ವಿದ್ಯಾರ್ಥಿಗಳು ವ್ಯಾಸಂಗಕ್ಕೆ ಪಡಿಪಾಟಲು ಪಡುವಂತಾಗಿತ್ತು. ಹಾಗಾಗಿ ಈ ಜನರ ಸಮಸ್ಯೆ ಬಗ್ಗೆ ತಿಳಿದು ಜನರ ನೋವಿಗೆ ಸ್ಪಂದಿಸಿದ …

Read More »

ಬೆಳಗಾವಿ: ಮೂರು ಹೆಣ್ಣುಮಕ್ಕಳ ಹೆತ್ತಿದ್ದೇ ತಪ್ಪಾಯಿತೇ…

ಬೆಳಗಾವಿ: ‘ಗಂಡ ಸಾಲ ಮಾಡಿ ಓಡಿಹೋದ. ಸಾಲ ಕೊಟ್ಟವರು ದಿನವೂ ಕಾಡತೊಡಗಿದರು. ಎಳೆಯ ಮಕ್ಕಳು ಹಸಿವಿನಿಂದ ಅಳುತ್ತಿದ್ದವು. ಹೆಣ್ಣು ಹೆತ್ತಿದ್ದೇನೆ ಎಂಬ ಕಾರಣಕ್ಕೆ ಅತ್ತೆ-ಮಾವನೂ ದೂರ ಮಾಡಿದ್ದಾರೆ. ತವರಿನಲ್ಲೂ ಕಷ್ಟವಿದೆ. ಬದುಕು ಬೀದಿಗೆ ಬಿತ್ತು. ಈ ಜೀವ ಇಟ್ಟು ಇನ್ನೇನು ಮಾಡುವುದು ಎಂದು ಸಾಯಲು ಹೊರಟೆ. ನಾನು ಹೋದ ಮೇಲೆ ಮಕ್ಕಳು ಹಸಿವಿನಿಂದ ಸಾಯಬಾರದು ಎಂದು ಅವರಿಗೂ ಫಿನೈಲ್‌ ಕುಡಿಸಿದೆ…’ ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿರುವ ಸರಸ್ವತಿ ಅದೃಶ್ಯಪ್ಪ ಹಂಪಣ್ಣವರ (40) ತಮ್ಮ …

Read More »

ಹಿಂಡಲಗಾ: ಸ್ಮಾರ್ಟ್‌ಕ್ಲಾಸ್ ಉದ್ಘಾಟನೆ

ಬೆಳಗಾವಿ: ‘ಜಗತ್ತು ಅಭಿವೃದ್ಧಿ ಪಥದಲ್ಲಿ ಸಾಗುತ್ತಿದ್ದಂತೆ ಅದಕ್ಕೆ ಪೂರಕವಾಗಿ ನಾವೂ ನಮ್ಮನ್ನು ಹೊಂದಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೂ ಸ್ಮಾರ್ಟ್ ಕ್ಲಾಸ್‌ ವ್ಯವಸ್ಥೆ ಮೂಲಕ ಶಿಕ್ಷಣ ಒದಗಿಸಲು ಎಲ್ಲ ಸೌಲಭ್ಯಗಳನ್ನು ನೀಡಲಾಗುತ್ತಿದೆ’ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.   ಹಿಂಡಲಗಾ ಗ್ರಾಮದ ಸರ್ಕಾರಿ ಹಿರಿಯ ಮರಾಠಿ ಪ್ರಾಥಮಿಕ ಶಾಲೆಗೆ ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೊರೇಷನ್ ಲಿಮಿಟೆಡ್ ವತಿಯಿಂದ ಹಣ ಮಂಜೂರು ಮಾಡಿಸಿದ ಅನುದಾನದಲ್ಲಿ ನಿರ್ಮಿಸಲಾದ ನೂತನ ಸ್ಮಾರ್ಟ್ ಕ್ಲಾಸ್ …

Read More »

ಬೆಳಗಾವಿ| ಪ್ರತಿ ಮನೆಯಲ್ಲೂ ಹೆಣ್ಣಿಗೆ ಸಮಾನತೆ ಸಿಗಲಿ: ಕೃಷ್ಞಕುಮಾರ

ಬೆಳಗಾವಿ: ‘ಕೇವಲ ಭಾಷಣಗಳಲ್ಲಿ ಮಹಾ ಗ್ರಂಥಗಳಲ್ಲಿ ಮಹಿಳೆಯರಿಗೆ ಗೌರವ ನೀಡಿದರೆ ಸಾಲದು. ಪ್ರತಿಯೊಬ್ಬರು ತಮ್ಮ ಮನೆಯಲ್ಲಿರುವ ಹೆಣ್ಣುಮಕ್ಕಳ ಜೊತೆಗೆ ಸಮಾಜದ ಎಲ್ಲ ಮಹಿಳೆಯರನ್ನು ಸೋದರಿಯರಂತೆ ಕಾಣಬೇಕು’ ಎಂದು ಹಿಂಡಲಗಾ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ ಕೃಷ್ಞಕುಮಾರ ಹೆಳಿದರು.   ಕೇಂದ್ರ ಕಾರಾಗೃಹದಲ್ಲಿ ಬುಧವಾರ ‘ಅಂತರರಾಷ್ಟ್ರೀಯ ಮಹಿಳಾ ದಿನ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ‘ಇಂದು ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ಪುರುಷರಿಗೆ ಸಮನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಹೆಣ್ಣು ತನ್ನ ಜೀವನದಲ್ಲಿ ಮಗುವಾಗಿ, ಮಗಳಾಗಿ, ಸಹೋದರಿಯಾಗಿ, …

Read More »

A.P.M.C. ಪೊಲೀಸರ ಕಾರ್ಯಾಚರಣೆ ಕುಖ್ಯಾತ ಅಂತರರಾಜ್ಯ ವಂಚಕರಬಂಧನ

ಬೆಳಗಾವಿ : ಎಪಿಎಮ್‌ಸಿ ಪೊಲೀಸರು ಕಾರ್ಯಾಚರಣೆ ನಡೆಸಿ ಕುಖ್ಯಾತ ಅಂತರರಾಜ್ಯ ವಂಚಕರನ್ನು ಬಂಧಿಸಿದ್ದಾರೆ. ಅವರಿಂದ ಒಟ್ಟು ರೂ.೬,೦೯,೦೦೦ ಮೌಲ್ಯದ ಬಂಗಾರ, ನಗದು & ಮೋಟರ್ ಸೈಕಲ್‌ಗಳನ್ನು ಜಪ್ತಿ ಮಾಡಿದ್ದಾರೆ. ದಿನಾಂಕ. ೨೯/೧೧/೨೦೨೨ ಎ.ಪಿ.ಎಮ್.ಸಿ ಪೊಲೀಸ್ ಠಾಣೆಯ ವ್ಯಾಪ್ತಿಯ ಮುರಳಿಧರ ಕಾಲನಿಯ ಸೋಮಲಿಂಗ ಅಮ್ಮಣಗಿರವರ ಎ.ಟಿ.ಎಮ್ ಕಾರ್ಡನ್ನು ಬದಲಾಯಿಸಿಕೊಂಡು ಅವರ ಎ.ಟಿ.ಎಮ್ ಕಾರ್ಡಿಂದ ೪,೦೩,೭೮೯/- ರೂಗಳನ್ನು ತೆಗೆದುಕೊಂಡು ಮೋಸ ಮಾಡಿದ ಬಗ್ಗೆ ಎ.ಪಿ.ಎಮ್.ಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು . ಪಿಐ ರಮೇಶ …

Read More »

1 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ್ದ 6 ಪ್ರಾಥಮಿಕ ಶಾಲೆಯ ನೂತನ ಕೊಠಡಿಗಳನ್ನು ಉದ್ಘಾಟಿಸಿದ ಸತೀಶ್‌ ಜಾರಕಿಹೊಳಿ

ಬೆಳಗಾವಿ: ದೇಶದ ಅಭಿವೃದ್ಧಿ ಶಿಕ್ಷಣದಿಂದ ಮಾತ್ರ ಸಾಧ್ಯ. ಕಾರಣ ವಿದ್ಯಾರ್ಥಿಗಳು ವ್ಯಾಸಂಗಕ್ಕೆ ಹೆಚ್ಚಿನ ಗಮನ ನೀಡಬೇಕು. ನಿಮಗೆ ಬೇಕಾದ ಸಹಾಯ, ಸಹಕಾರ ನೀಡಲು ನಾನು ಸದಾ ಬದ್ಧನಿದ್ದೇನೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಹೇಳಿದರು. ಯಮಕನಮರಡಿ ಮತಕ್ಷೇತ್ರದ ಮುಚ್ಚಂಡಿ ಗ್ರಾಮದಲ್ಲಿ ಸರ್ಕಾರಿ ಮಾದರಿ ಕನ್ನಡ ಶಾಲೆ ಸನ್ 2022 – 23 ರಲ್ಲಿ ” 4059″ ಕಟ್ಟಡಗಳ ಯೋಜನೆಯಲ್ಲಿ 1 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ್ದ 6 ಪ್ರಾಥಮಿಕ …

Read More »

ಕನ್ನಡ ವಿಷಯದಲ್ಲಿ ನಕಲು ಮಾಡುತ್ತಿದ್ದ P.U.C. ವಿದ್ಯಾರ್ಥಿ ಡಿಬಾರ್‌

ಬೆಳಗಾವಿ: ಜಿಲ್ಲೆಯಲ್ಲಿ ಗುರುವಾರದಿಂದ ಆರಂಭಗೊಂಡ ದ್ವಿತೀಯ ಪಿಯು ಪರೀಕ್ಷೆ ಸುಗಮವಾಗಿ ನಡೆದಿದ್ದು, ನಗರದ ಕೇಂದ್ರವೊಂದರಲ್ಲಿ ಕನ್ನಡ ವಿಷಯದಲ್ಲಿ ನಕಲು ಮಾಡುತ್ತಿದ್ದ ಒಬ್ಬ ವಿದ್ಯಾರ್ಥಿ ಡಿಬಾರ್‌ ಮಾಡಲಾಗಿದೆ. 1,668 ವಿದ್ಯಾರ್ಥಿಗಳು ಗೈರು: ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ 42 ಕೇಂದ್ರಗಳಲ್ಲಿ ಕನ್ನಡ ವಿಷಯ ಪರೀಕ್ಷೆ ನಡೆಯಿತು. ನೋಂದಾಯಿಸಿಕೊಂಡಿದ್ದ 14,489 ವಿದ್ಯಾರ್ಥಿಗಳ ಪೈಕಿ 13,883 ವಿದ್ಯಾರ್ಥಿಗಳು ಹಾಜರಾದರು. 606 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿಲ್ಲ. ಚಿಕ್ಕೋಡಿಯಲ್ಲಿ 53 ಕೇಂದ್ರಗಳಲ್ಲಿ ನಡೆದ ಕನ್ನಡ ವಿಷಯ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದ …

Read More »

ಅಥಣಿ ಬಿಜೆಪಿ ಟಿಕೆಟ್ ವಿಚಾರವಾಗಿಯೂ ಬಣ ಬಡಿದಾಟ ಆರಂಭ

ಬೆಳಗಾವಿ: ಬೆಳಗಾವಿ ಜಿಲ್ಲಾ ಬಿಜೆಪಿ ಘಟಕದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಮತ್ತೆ ಮತ್ತೆ ಸಾಬೀತಾಗುತ್ತಿದೆ. ಮಾಜಿ ಡಿಸಿಎಂ ಲಕ್ಷ್ಮನ ಸವದಿ ಹಾಗೂ ರಮೇಶ್ ಜಾರಕಿಹೊಳಿ ನಡುವೆ ವೈಮನಸ್ಸು ಇರುವುದು ಗೊತ್ತಿರುವ ವಿಚಾರ. ಈಗ ಅಥಣಿ ಬಿಜೆಪಿ ಟಿಕೆಟ್ ವಿಚಾರವಾಗಿಯೂ ಬಣ ಬಡಿದಾಟ ಆರಂಭವಾಗಿದೆ. ಅಥಣಿ ಬಿಜೆಪಿ ಟಿಕೆಟ್ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಲಕ್ಷ್ಮಣ ಸವದಿ, ಅಥಣಿ ಕ್ಷೇತ್ರದ ಜನರು ನಾನು ಸ್ಪರ್ಧೆ ಮಾಡಲಿ ಎಂದು ಹೇಳುತ್ತಿದ್ದಾರೆ. ಪಕ್ಷದ ಹೈಕಮಾಂಡ್ ಏನು ನಿರ್ಧಾರ …

Read More »