Breaking News

ಬೆಳಗಾವಿ

ಬಸ್ ಗೆ ಬೆಂಕಿ ಲಕ್ಷಾಂತರ ರೂಗಳ ಹಾನಿ.ತಪ್ಪಿದಬಾರಿ ಅಗ್ನಿ ದುರಂತ

  ನಿಪ್ಪಾಣಿ :ನಿಪ್ಪಾಣಿ ಬಸ್ ಡಿಪೋದಲ್ಲಿ ಬಸ ಬೆಂಕಿಗೆ ಆಹುತಿ ಯಾಗಿದ್ದು ಸುಮಾರು ಹತ್ತರಿಂದ ಹದಿನೈದು ಲಕ್ಷ ರೂಪಾಯಿ ಗಳಷ್ಟು. ಹಾನಿಯಾಗಿದೆ.ಪಕ್ಕದಲ್ಲಿಯೆ ಇದ್ದುದರಿಂದ ಬಾರಿ ಅನಾಹುತ ತಪ್ಪಿದೆ ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಯ ಚಿಕ್ಕೋಡಿ ವಿಭಾಗದಲ್ಲಿ ರುವ ನಿಪ್ಪಾಣಿ ಡಿಪೋಗೆ ಸೇರಿದ ಬಸ್ ಇದಾಗಿದ್ದು ಕಳೆದ ಕಳೆದ ತಿಂಗಳ ೨೩ ರಿಂದ ಈ ಬಸ್ ಸಂಚಾರ ಮಾಡಿರಲಿಲ್ಲ ಇದರಿಂದಾಗಿ ಬಸ್ ಡಿಪೋ ದೊಳಗೆ ಇತ್ತು. ನಿನ್ನೆ …

Read More »

ಕೋವಿಡ್ -19ರಿಂದ ರಕ್ಷಣೆ ಪಡೆಯಲು ಸ್ವಯಂ ಪ್ರೇರಣೆಯಿಂದ ಸುರಕ್ಷತಾ ಕ್ರಮಗಳನ್ನು ಅನುಸರಿಸುವುದೊಂದೇ ದಾರಿ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ

ಬೆಳಗಾವಿ: ಇಡೀ ಜಗತ್ತನ್ನೇ ತಲ್ಲಣಗೊಳಿಸಿರುವ ಕೋವಿಡ್ -19ರಿಂದ ರಕ್ಷಣೆ ಪಡೆಯಲು ಸ್ವಯಂ ಪ್ರೇರಣೆಯಿಂದ ಸುರಕ್ಷತಾ ಕ್ರಮಗಳನ್ನು ಅನುಸರಿಸುವುದೊಂದೇ ದಾರಿ ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಿರ್ದೇಶಕ ಶೀನಪ್ಪ ಎಂ. ಹೇಳಿದರು. ಖಾಸಬಾಗದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜ್ಞಾನವಿಕಾಸ ಕಾರ್ಯಕ್ರಮದಡಿ ಮುಚ್ಚಂಡಿಯ ಲಕ್ಷ್ಮೀದೇವಿ ದೇವಸ್ಥಾನದಲ್ಲಿ ಆಯೋಜಿಸಿದ್ದ ಕೋವಿಡ್-19 ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಕೋವಿಡ್ ಮಹಾಮಾರಿಯನ್ನು ಎಲ್ಲರೂ ಧೈರ್ಯದಿಂದ ಒಂದಾಗಿ ಎದುರಿಸಬೇಕಿದೆ. ನಮ್ಮ ನಿರ್ಲಕ್ಷ್ಯದಿಂದ ಸೋಂಕಿಗೆ ಒಳಗಾದರೆ …

Read More »

ಸೂರ್ಯ ಗ್ರಹಣ ಹಿನ್ನೆಲೆಯಲ್ಲಿ  ಮೌಢ್ಯಕ್ಕೆ ಸೆಡ್ಡು ಹೊಡೆದ ಕೆಪಿಸಿಸಿ  ಕಾರ್ಯಾಧ್ಯಕ್ಷ,

ಗೋಕಾಕ:  ಸೂರ್ಯ ಗ್ರಹಣ ಹಿನ್ನೆಲೆಯಲ್ಲಿ  ಮೌಢ್ಯಕ್ಕೆ ಸೆಡ್ಡು ಹೊಡೆದ ಕೆಪಿಸಿಸಿ  ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರು ಕುಟುಂಬ ಸದಸ್ಯರು ಮತ್ತು ಕಾರ್ಯಕರ್ತರೊಂದಿಗೆ ಉಪಹಾರ ಸೇವಿಸಿದರು. ಇಲ್ಲಿನ ಹಿಲ್ ಗಾರ್ಡನ್ ನಲ್ಲಿ ಭಾನುವಾರ ತಮ್ಮ ಮಕ್ಕಳಾದ ಪ್ರಿಯಾಂಕಾ ಹಾಗೂ ರಾಹುಲ್ ಜತೆಗೆ ಉಪಹಾರ ಸೇವಿದರು. ಇದೇ ವೇಳೆ ‘ಉದಯನಾಡು’ದೊಂದಿಗೆ  ಮಾತನಾಡಿದ ಅವರು,  ಸೂರ್ಯ, ಚಂದ್ರ ಗ್ರಹಣ ಗೋಚರ ಇದೊಂದು  ಸಹಜ ಪ್ರಕ್ರಿಯೆ, ಆದ್ರೆ ಇದನ್ನೇ ಬಂಡವಾಳ ಮಾಡಿಕೊಂಡು ಕೆಲವರು ಜನರಲ್ಲಿ …

Read More »

ಮೌಢ್ಯಕ್ಕೆ ಸೆಡ್ಡು ಹೊಡೆದು ಮಾನವ ಬಂಧುತ್ವ ವೇದಿಕೆಯ ಸಂಚಾಲಕರು ಇಲ್ಲಿನ ಕೇಂದ್ರ ಕಚೇರಿಯಲ್ಲಿ ಭಾನುವಾರ ಬಾಡೂಟ  ಸೇವಿಸಿದರು.

ಬೆಳಗಾವಿ: ಸೂರ್ಯಗ್ರಹಣ ಹಿನ್ನಲೆಯಲ್ಲಿ ಮೌಢ್ಯಕ್ಕೆ ಸೆಡ್ಡು ಹೊಡೆದು ಮಾನವ ಬಂಧುತ್ವ ವೇದಿಕೆಯ ಸಂಚಾಲಕರು ಇಲ್ಲಿನ ಕೇಂದ್ರ ಕಚೇರಿಯಲ್ಲಿ ಭಾನುವಾರ ಬಾಡೂಟ  ಸೇವಿಸಿದರು. ಮಾನವ ಬಂಧುತ್ವ ವೇದಿಕೆ ರಾಜ್ಯ ಸಂಚಾಲಕ ರವೀಂದ್ರ ನಾಯ್ಕರ ನೇತೃತ್ವದಲ್ಲಿ ವೇದಿಕೆಯ ಸಂಚಾಲಕರು, ಪ್ರಗತಿಪರರು, ಮುಂತಾದವರು ಭಾಗಿಯಾಗಿ ಊಟ ಸೇವಿಸಿದರು. ಯುವಕರು ಮೌಢ್ಯದಿಂದ ಹೊರಬರಬೇಕು. ವೈಚಾರಿಕ ಚಿಂತನೆಯತ್ತ ಹೆಜ್ಜೆ ಹಾಕಬೇಕು. ವರ್ಷಕ್ಕೊಮ್ಮೆ ಸಂಭವಿಸುವ ಸೂರ್ಯ, ಚಂದ್ರಗ್ರಹಣ ಗೋಚರಿಸುವ ಅದ್ಭುತ ಕ್ಷಣಗಳನ್ನು ಕಣ್ಣತುಂಬಿಕೊಳ್ಳಬೇಕು. ಸೂರ್ಯ, ಚಂದ್ರ ಗ್ರಹಣ ಪ್ರಕೃತಿಯಲ್ಲಿ …

Read More »

ಅವಧಿಗು ಮುನ್ನವೇ ಕಾಲುವೆ ಮುಖಾಂತರ ರೈತ ಜಮೀನಿಗೆ ನೀರು ಹರಿಸಿದ ಸಚಿವ ಶ್ರೀಮಂತ ಪಾಟೀಲ.

ಅವಧಿಗು ಮುನ್ನವೇ ಕಾಲುವೆ ಮುಖಾಂತರ ರೈತ ಜಮೀನಿಗೆ ನೀರು ಹರಿಸಿದ ಸಚಿವ ಶ್ರೀಮಂತ ಪಾಟೀಲ. ತಾಲೂಕಿನ ಮಂಗಸೂಳಿ ಗ್ರಾಮದ ಸಮೀಪ ಇರುವ ಜಾಕ್ ವೆಲ್ ನಿಂದ ಕಾಲುವೆ ಮುಖಾಂತರ 15 ರಿಂದ 20ಹಳ್ಳಿಗಳ ರೈತರ ಸಾವಿರಾರು ಎಕರೆ ಜಮೀನಿಗೆ ನೀರೂಣಿಸುವ ಕಾರ್ಯಕ್ಕೆ ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಸಚಿವ ಶ್ರೀಮಂತ ಪಾಟೀಲ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಸಚಿವರು ಈ ವರ್ಷ ಮಹಾರಾಷ್ಟ್ರದಲ್ಲಿ ಮಾನ್ಸೂನ್ ಮಳೆ ಅವಧಿಗೂ …

Read More »

ದೊಡ್ಡ ವ್ಯಾಪಾರಿಗಳಿಗೆ ಫೋನ್ ಮಾಡಿ, ಬೇಡಿದಷ್ಟು ಹಣ ಕೊಡದಿದ್ದರೆ ಖಲ್ಲಾಸ್ ಮಾಡುತ್ತೇವೆ,ಎಂದು ಬೆದರಿಸುತ್ತಿದ್ದ,ಇಬ್ಬರು ರೌಡಿಗಳನ್ನು ಬೆಳಗಾವಿಯ ಖಡೇಬಝಾರ್ ಠಾಣೆಯ ಪೋಲೀಸರು ಬಂಧಿಸಿದ್ದಾರೆ.

ಬೆಳಗಾವಿ-ಬಿಲ್ಡರ್ ಗಳಿಗೆ,ದೊಡ್ಡ ದೊಡ್ಡ ವ್ಯಾಪಾರಿಗಳಿಗೆ ಫೋನ್ ಮಾಡಿ, ಬೇಡಿದಷ್ಟು ಹಣ ಕೊಡದಿದ್ದರೆ ಖಲ್ಲಾಸ್ ಮಾಡುತ್ತೇವೆ,ಎಂದು ಬೆದರಿಸುತ್ತಿದ್ದ,ಇಬ್ಬರು ರೌಡಿಗಳನ್ನು ಬೆಳಗಾವಿಯ ಖಡೇಬಝಾರ್ ಠಾಣೆಯ ಪೋಲೀಸರು ಬಂಧಿಸಿದ್ದಾರೆ. ಬೆಳಗಾವಿಯ ಕ್ಯಾಂಪ್ ಪೋಲೀಸ್ ಠಾಣೆ ಸೇರಿದಂತೆ ನಗರದ ಹಲವಾರು ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ಅನೇಕ ಅಪರಾಧಗಳಲ್ಲಿ ಭಾಗಿಯಾಗಿದ್ದ ಇಬ್ಬರು ರೌಡಿಗಳು ಫೋನ್ ಮುಖಾಂತರವೇ ಹಣವಂತರನ್ನು ಬೆದರಿಸುತ್ತ,ತಲೆಮರೆಸಿಕೊಂಡಿದ್ದರು. ಖಡೇಬಝಾರ್ ಪೋಲೀಸರು ಹಿರಿಯ ಪೋಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಬಲೆ ಬೀಸಿ ಇಬ್ಬರು ಆರೋಪಿಗಳನ್ನು ಬಂಧಿಸಿ,ಒಂದು ಕಾರು,ಮಾರಕಾಸ್ತ್ರಗಳು,ಮತ್ತು ಒಂದು …

Read More »

ಬೇಡಿದಷ್ಟು ಹಣ ಕೊಡದಿದ್ದರೆ ಖಲ್ಲಾಸ್ ಮಾಡುತ್ತೇವೆ,ಎಂದು ಬೆದರಿಸುತ್ತಿದ್ದ,ಇಬ್ಬರು ರೌಡಿಗಳನ್ನು ಬೆಳಗಾವಿಯ ಖಡೇಬಝಾರ್ ಠಾಣೆಯ ಪೋಲೀಸರು ಬಂಧಿಸಿದ್ದಾರೆ.

ಬೆಳಗಾವಿ-ಬಿಲ್ಡರ್ ಗಳಿಗೆ,ದೊಡ್ಡ ದೊಡ್ಡ ವ್ಯಾಪಾರಿಗಳಿಗೆ ಫೋನ್ ಮಾಡಿ, ಬೇಡಿದಷ್ಟು ಹಣ ಕೊಡದಿದ್ದರೆ ಖಲ್ಲಾಸ್ ಮಾಡುತ್ತೇವೆ,ಎಂದು ಬೆದರಿಸುತ್ತಿದ್ದ,ಇಬ್ಬರು ರೌಡಿಗಳನ್ನು ಬೆಳಗಾವಿಯ ಖಡೇಬಝಾರ್ ಠಾಣೆಯ ಪೋಲೀಸರು ಬಂಧಿಸಿದ್ದಾರೆ.   ಬೆಳಗಾವಿಯ ಕ್ಯಾಂಪ್ ಪೋಲೀಸ್ ಠಾಣೆ ಸೇರಿದಂತೆ ನಗರದ ಹಲವಾರು ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ಅನೇಕ ಅಪರಾಧಗಳಲ್ಲಿ ಭಾಗಿಯಾಗಿದ್ದ ಇಬ್ಬರು ರೌಡಿಗಳು ಫೋನ್ ಮುಖಾಂತರವೇ ಹಣವಂತರನ್ನು ಬೆದರಿಸುತ್ತ,ತಲೆಮರೆಸಿಕೊಂಡಿದ್ದರು.   ಖಡೇಬಝಾರ್ ಪೋಲೀಸರು ಹಿರಿಯ ಪೋಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಬಲೆ ಬೀಸಿ ಇಬ್ಬರು ಆರೋಪಿಗಳನ್ನು ಬಂಧಿಸಿ,ಒಂದು …

Read More »

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿಗೆ ಕೊರೊನಾ ಸೋಂಕು ಇರುವ ಶಂಕೆಯಿಂದ ಈ ವಿದ್ಯಾರ್ಥಿಯನ್ನು ಆರೋಗ್ಯ ಇಲಾಖೆಯ ಸಿಬ್ಬಂಧಿಗಳು ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ.

ಬೆಳಗಾವಿ- ಸರ್ಕಾರ SSLC ಪರೀಕ್ಷೆಯ ದಿನಾಂಕ ನಿಗದಿಪಡಿಸಿ,ಪರೀಕ್ಷೆಗೆ ಸಕಲ ಸಿದ್ಧತೆ ಮಾಡಿಕೊಂಡ ಬೆನ್ನಲ್ಲಿಯೇ ಕಿತ್ತೂರು ತಾಲ್ಲೂಕಿನ ಗ್ರಾಮವೊಂದರಲ್ಲಿ ಅತ್ಯಂಕ ಕಳವಳಕಾರಿ ಸಂಗತಿಯೊಂದು ಇಂದು ಬೆಳಿಗ್ಗೆ ಹೊರಬಿದ್ದಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿಗೆ ಕೊರೊನಾ ಸೋಂಕು ಇರುವ ಶಂಕೆಯಿಂದ ಈ ವಿದ್ಯಾರ್ಥಿಯನ್ನು ಆರೋಗ್ಯ ಇಲಾಖೆಯ ಸಿಬ್ಬಂಧಿಗಳು ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಗ್ರಾವೊಂದರ ಬಾಲಕನನ್ನು ಇಂದು ಬೆಳಿಗ್ಗೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ನಾಲ್ಕು ದಿನಗಳಿಂದ …

Read More »

ಬೆಳಗಾವಿಯ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೊಸೈಟಿಗೆ ಸೇರಿದ 110 ಆಸ್ತಿಗಳು,16ಆಸ್ತಿಗಳ ಹರಾಜಿಗೆ ಅನುಮತಿ ಕೋರಿ,ಬೆಳಗಾವಿ ಉಪವಿಭಾಗಾಧಿಕಾರಿಗಳು ಕೋರ್ಟ್ ಮೊರೆಹೋಗಿದ್ದಾರೆ.

ಬೆಳಗಾವಿ :ಬೆಳಗಾವಿಯ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೊಸೈಟಿಗೆ ಸೇರಿದ 110 ಆಸ್ತಿಗಳು,16 ಜನರ ಹೆಸರಿನಲ್ಲಿದ್ದು,ಈ ಆಸ್ತಿಗಳ ಹರಾಜಿಗೆ ಅನುಮತಿ ಕೋರಿ,ಬೆಳಗಾವಿ ಉಪವಿಭಾಗಾಧಿಕಾರಿಗಳು ಕೋರ್ಟ್ ಮೊರೆಹೋಗಿದ್ದಾರೆ. ಜಿಲ್ಲಾ ನ್ಯಾಯಾಲಯದಲ್ಲಿ ಈ ಕುರಿತು,ಪ್ರಕರಣ ದಾಖಲಾಗಿದ್ದು,ಸೊಸೈಟಿ ಆಸ್ತಿ ಹೊಂದಿದದವರ 16 ಜನರಿಗೆ ನೋಟೀಸ್ ಜಾರಿಯಾಗಿದೆ. ಸೊಸೈಟಿಯ ಒಟ್ಟು110 ಆಸ್ತಿಗಳು ಹದಿನಾರು ಜನರ ಹೆಸರಿನಲ್ಲಿವೆ, ಕೋಟ್ಯಾಂತರ ರೂ ಬೆಲೆಬಾಳುವ ಈ ಆಸ್ತಿಗಳ ಉತಾರದಲ್ಲಿ ಈಗಾಗಲೇ ಸರ್ಕಾರದ ಆಸ್ತಿ ಎಂದು ನಮೂದಿಸಲಾಗಿದೆ.ನ್ಯಾಯಾಲಯದ ಅನುಮತಿ ಪಡೆದು,ಕ್ರಮಬದ್ಧವಾಗಿ ಈ ಆಸ್ತಿಗಳನ್ನು …

Read More »

ಸರ್ಕಾರ ನೇಕಾರರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ನೇಕಾರ ಸಂಘಟನೆಯ ಒಕ್ಕೂಟದ ಅಧ್ಯಕ್ಷ ಗಜಾನನ ಗುಂಜೇರಿ ಒತ್ತಾಯಿಸಿದ್ದಾರೆ.

ಬೆಳಗಾವಿ: ಲಾಕ್ ಡೌನ್ ದಿಂದ ನೇಕಾರರ ಬದುಕು ಸಂಕಷ್ಟದಲ್ಲಿ ಸಿಲುಕಿದೆ. ಇದರಿಂದ ಸರ್ಕಾರ ನೇಕಾರರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ನೇಕಾರ ಸಂಘಟನೆಯ ಒಕ್ಕೂಟದ ಅಧ್ಯಕ್ಷ ಗಜಾನನ ಗುಂಜೇರಿ ಒತ್ತಾಯಿಸಿದ್ದಾರೆ. ಇಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಯಡಿಯೂರಪ್ಪ ಅವರ ಪ್ರವಾಹ ಸಂದರ್ಭದಲ್ಲಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದರು. ಆದ್ರೆ ಅವು ಕೈ ಸೇರುವ ಮುನ್ನವೆ ಕೊರೊನಾ ಹಾವಳಿ ಹೆಚ್ಚಾಯಿತು. ಆದ ಕಾರಣ ಪ್ಯಾಕೇಜ್ ಕೈ ಸೇರಲಿಲ್ಲ ಎಂದರು. …

Read More »