ಇಂದು ಗೋಕಾಕದ ಸರ್ಕಾರಿ ಪಿ.ಯು. ಕಾಲೇಜಿನಲ್ಲಿ ಶಾಲಾ ಶಿಕ್ಷಣ ಇಲಾಖೆ, ಜಿಲ್ಲಾಡಳಿತ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಸಹಯೋಗದಲ್ಲಿ ಹಮ್ಮಿಕೊಂಡ ಚಿಕ್ಕೋಡಿ ಶೈಕ್ಷಣಿಕ ಜಿಲ್ಲಾ ಮಟ್ಟದ ‘ಪ್ರತಿಭಾ ಕಾರಂಜಿ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದೆ. ಮಕ್ಕಳ ಸಾಂಸ್ಕೃತಿಕ, ಕಲಾತ್ಮಕ ಹಾಗೂ ಸೃಜನಶೀಲ ಪ್ರತಿಭೆಗಳ ಸಂಗಮಕ್ಕೆ ಸಾಕ್ಷಿಯಾದ ಈ ಕಾರ್ಯಕ್ರಮವು, ವಿದ್ಯಾರ್ಥಿಗಳಲ್ಲಿ ಅಡಗಿರುವ ಹಾಡು, ನೃತ್ಯ, ನಾಟಕ, ಚಿತ್ರಕಲೆ ಸೇರಿದಂತೆ ವಿವಿಧ ಪ್ರತಿಭೆಗಳನ್ನು ಗುರುತಿಸಿ, ಬೆಳೆಸುವ ಮಹತ್ವದ ವೇದಿಕೆಯಾಗಿದೆ. ಪ್ರತಿಭಾ ಕಾರಂಜಿ ಮಕ್ಕಳ ಆತ್ಮವಿಶ್ವಾಸವನ್ನು …
Read More »ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ನಿರಂತರವಾಗಿ ನಡೆಯುತ್ತಿರುವ ತರಬೇತಿ ಕಾರ್ಯಕ್ರಮ
ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ನಿರಂತರವಾಗಿ ನಡೆಯುತ್ತಿರುವ ತರಬೇತಿ ಕಾರ್ಯಕ್ರಮಗಳ ಭಾಗವಾಗಿ, ಇಂದು ಅಲದಾಳ ತರಬೇತಿ ಕೇಂದ್ರದಲ್ಲಿ ಎಸ್ಎಸ್ಸಿ ಜಿಡಿ ಪರೀಕ್ಷಾ ಪೂರ್ವ ಸಿದ್ಧತಾ ಶಿಬಿರದಲ್ಲಿ ಭಾಗವಹಿಸಿದ ಶಿಬಿರಾರ್ಥಿಗಳೊಂದಿಗೆ ಸಚಿವ ಸತೀಶ್ ಜಾರಕಿಹೊಳಿ ಅವರು ಸಂವಾದ ನಡೆಸಿದರು ಶಿಸ್ತು ಮತ್ತು ನಿರಂತರ ಪರಿಶ್ರಮದೊಂದಿಗೆ ಮುಂದುವರಿದರೆ ಯಶಸ್ಸು ಖಚಿತ ಎಂದು ಈ ಸಂದರ್ಭದಲ್ಲಿ ಮಾರ್ಗದರ್ಶನ ನೀಡಲಾಯಿತು. ಯುವಜನತೆಯ ಉದ್ಯೋಗದ ಕನಸನ್ನು ಸಾಕಾರಗೊಳಿಸುವ ಉದ್ದೇಶದಿಂದ ಸತೀಶ ಜಾರಕಿಹೊಳಿ ಫೌಂಡೇಶನ್ ಸದಾ ಶಿಕ್ಷಣ ಮತ್ತು …
Read More »ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್ನ್ಯೂಸ್: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಬೆಳಗಾವಿ: “ಗೃಹಲಕ್ಷ್ಮಿ ಯೋಜನೆಯ 24ನೇ ಕಂತಿನ ಹಣ ಬಿಡುಗಡೆಗೆ ಹಣಕಾಸು ಇಲಾಖೆಯವರು ಅನುಮೋದನೆ ಕೊಟ್ಟಿದ್ದಾರೆ. ಈ ಸೋಮವಾರದಿಂದ ಶನಿವಾರದೊಳಗೆ ಮಹಿಳೆಯರ ಖಾತೆಗೆ ಹಣ ಜಮೆಯಾಗುತ್ತದೆ” ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದರು. ಇದೇ ವೇಳೆ ಬೆಳಗಾವಿ ಜಿಲ್ಲೆ ವಿಭಜನೆ ಬೆಳವಣಿಗೆಯ ಕುರಿತು ಮಾತನಾಡಿದ ಅವರು, “ಜಿಲ್ಲೆ ವಿಭಜನೆ ಮಾಡಬೇಕು. ಹೊಸ ಜಿಲ್ಲೆ ಘೋಷಿಸೋಣ ಎನ್ನುವ ಮನಸ್ಸಿನಿಂದಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿಗೆ ಬಂದಿದ್ದರು. ಎಲ್ಲರನ್ನೂ ಕರೆದು …
Read More »ಚಿಕ್ಕೋಡಿ ಜಿಲ್ಲೆ ರಚನೆಗೆ ಬಹಳ ದಿನ ಹಿಡಿಯಲ್ಲ: ಸಚಿವ ಹೆಚ್.ಕೆ.ಪಾಟೀಲ್
ಚಿಕ್ಕೋಡಿ: “ಚಿಕ್ಕೋಡಿ ಜಿಲ್ಲಾ ರಚನೆಗೆ ಈಗಾಗಲೇ ಮುಖ್ಯಮಂತ್ರಿಗಳು ಜಿಲ್ಲಾ ಉಸ್ತುವಾರಿಗಳೊಂದಿಗೆ ಸಭೆ ಮಾಡಿದ್ದಾರೆ. ಮುಂದಿನ ಹೆಜ್ಜೆಗಳನ್ನಿಡಲು ಬೇಗ ಪ್ರಕ್ರಿಯೆ ಆರಂಭವಾಗಬಹುದು” ಎಂದು ಕಾನೂನು ಮತ್ತು ಸಂಸದೀಯ ಸಚಿವ ಹೆಚ್.ಕೆ.ಪಾಟೀಲ್ ಹೇಳಿದರು. ಚಿಕ್ಕೋಡಿ ನ್ಯಾಯಾಲಯದ ನೂತನ ಕಟ್ಟಡ ಸಂಕೀರ್ಣ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸಿ ಮಾಧ್ಯಮಗಳೊಂದಿಗೆ ಮಾತನಾಡುತ್ತಾ, “ಈ ಕುರಿತಾಗಿ ಸಿಎಂ ಸಿದ್ದರಾಮಯ್ಯನವರು ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಸಭೆ ಮಾಡಿದ್ದಾರೆ. ಸಚಿವರೂ ಕೂಡ ಚಿಕ್ಕೋಡಿ, ಬೆಳಗಾವಿ, ಗೋಕಾಕ್ ಜನರೊಂದಿಗೆ ಸಭೆ ನಡೆಸಿದ್ದಾರೆ” ಎಂದರು. …
Read More »ಟ್ರ್ಯಾಕ್ಟರ್ಗೆ ಸಿಲುಕಿ ರೈತ ಸಾವು – ಗ್ರಾಮದಲ್ಲಿ ಶೋಕ
ಟ್ರ್ಯಾಕ್ಟರ್ಗೆ ಸಿಲುಕಿ ರೈತ ಸಾವು – ಗ್ರಾಮದಲ್ಲಿ ಶೋಕ ಗೋಕಾಕ ತಾಲೂಕಿನ ನಂದಗಾಂವ ಸಾವಳಗಿ ಗ್ರಾಮದ ಚಂದ್ರಯ್ಯಾ ಬಸಲಿಂಗಯ್ಯಾ ಮಠಪತಿ ವಯಸ್ಸು (65) ಹೊಲದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ಗೆ ಸಿಲುಕಿ ರೈತ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಟ್ರ್ಯಾಕ್ಟರ್ ಮೂಲಕ ಜಮೀನು ಹೋಲುತಿದ್ದ ಸಂದರ್ಭದಲ್ಲಿ ಅಚಾನಕ್ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ರೈತನು ಚಕ್ರದ ಕೆಳಗೆ ಸಿಲುಕಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಘಟನೆಯಿಂದ ರೈತನಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯರು ತಕ್ಷಣ …
Read More »ಮಣ್ಣಿನ ಆರೋಗ್ಯ ಮತ್ತುನೀರಿನ ಸಮಗ್ರ ನಿರ್ವಹಣೆ ಯೋಜನೆಗೆ ಸಿಎಂಸಿದ್ದರಾಮಯ್ಯ ಚಾಲನೆ
ಬೆಳಗಾವಿ: ನಮ್ಮದು ರೈತ ಪರ ಸರ್ಕಾರ. ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ ನಿರ್ವಹಣೆಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಭೂಮಿ ಜೀವದ ತೊಟ್ಟಿಲು, ಇಂತಹ ಜೀವದ ತೊಟ್ಟಿಲನ್ನು ಬಂಜೆ ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಕರೆ ಕೊಟ್ಟರು. ಬೆಳಗಾವಿ ತಾಲೂಕಿನ ಹುದಲಿ ಗ್ರಾಮದಲ್ಲಿರುವ ಬೆಳಗಾಂ ಶುಗರ್ಸ ಹತ್ತಿರ ಖಾಸಗಿ ಜಮೀನಿನಲ್ಲಿ ಜಿಲ್ಲಾಡಳಿತ, ಜಿಲ್ಲಾಪಂಚಾಯತ್ ಬೆಳಗಾವಿ, ಕೃಷಿ ಇಲಾಖೆ ಹಾಗೂ ಸಕ್ಕರೆ ಕಾರ್ಖಾನೆಗಳ ಸಂಯುಕ್ತ ಆಶ್ರಯದಲ್ಲಿ ಬೆಳಗಾವಿ, ಬಾಗಲಕೋಟೆ, …
Read More »ಮಹಾವೀರ ಬಸವರ ಸಂದೇಶಗಳು ವಿಶ್ವಮಾನ್ಯ: ಡಾ.ಪಿ.ಜಿ.ಕೆಂಪಣ್ಣವರ ಅಭಿಮತ ಮಹಾಸಭೆಯಲ್ಲಿ ಅಮವಾಸ್ಯೆ ಅನುಭಾವ ಗೋಷ್ಠಿ
ಬೆಳಗಾವಿ 20: ವರ್ಧಮಾನ ಮಹಾವೀರರು ಹಾಗೂ ಬಸವಣ್ಣನವರ ಸಂದೇಶಗಳು ಧರ್ಮ ಹಾಗೂ ಸಮಾಜದಲ್ಲಿ ಬೇರುಬಿಟ್ಟಿದ್ದ ಮೌಢ್ಯತೆಯನ್ನು ಹೊಗಲಾಡಿಸಿ ಸಮಾನತೆ, ದಯೆ, ಕರುಣೆಗಳನ್ನು ಮೂಡಿಸಿದವು. ವ್ಯಕ್ತಿಯ ಬದುಕಿನಲ್ಲಿ ಹೊಸ ಬೆಳಕನ್ನು ಮೂಡಿಸಿದವು. ಹಾಗಾಗೀ ಇರ್ವರು ವಿಶ್ವದ ವಿಭೂತಿಪುರುಷರು, ಲೋಕಮಾನ್ಯರು ಎಂದು ಸಾಹಿತಿ ಡಾ.ಪಿ.ಜಿ.ಕೆಂಪಣ್ಣವರ ಹೇಳಿದರು. ಅವರು ಬೆಳಗಾವಿ ಶಿವಬಸವನಗರದ ಲಿಂಗಾಯತ ಭವನದಲ್ಲಿ ಮಹಾಸಭೆಯು ಆಯೋಜಿಸಿದ್ದ ಅಮವಾಸ್ಯೆ ಅನುಭಾವ ಗೋಷ್ಠಿಯಲ್ಲಿ ‘ಮಹಾವೀರರು ಮತ್ತು ಬಸವಣ್ಣನವರ ತೌಲನಿಕ ವಿವೇಚನೆ’ ವಿಷಯ ಕುರಿತು ಉಪನ್ಯಾಸ ನೀಡಿದರು. …
Read More »ಡಿಕೆ ಶಿ ಪಿಎಸ್ ಕಾರು ಅಪಘಾತ: ಹೆಬ್ಬಾಳ್ಕರ್ ಸಕ್ಕರೆ ಕಾರ್ಖಾನೆಗೆ ಕೆಲಸಕ್ಕೆ ಹೊರಟ್ಟಿದ್ದ ಬೈಕ್ ಸವಾರ ಸಾವು
ಬೆಳಗಾವಿ, ಡಿಸೆಂಬರ್ 18: ಡಿಸಿಎಂ ಡಿಕೆ ಶಿವಕುಮಾರ್ ಆಪ್ತ ಕಾರ್ಯದರ್ಶಿ ರಾಜೇಂದ್ರ ಪ್ರಸಾದ್ ಕಾರು ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿರುವಂತಹ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿಯ ಹೊರವಲಯದಲ್ಲಿ ನಡೆದಿದೆ. ಮಂಜುನಾಥ್ ಬೈರ್ನಟ್ಟಿ(30) ಸಾವನ್ನಪ್ಪಿರುವ ಬೈಕ್ ಸವಾರ. ಮೃತ ಮಂಜುನಾಥ್ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಒಡೆತನದ ಹರ್ಷಾ ಸಕ್ಕರೆ ಕಾರ್ಖಾನೆಗೆ ಕೆಲಸಕ್ಕೆ ಹೊರಟ್ಟಿದ್ದರು. ಅತ್ತ ರಾಜೇಂದ್ರ ಪ್ರಸಾದ್ ಕಾರು ಯಲ್ಲಮ್ಮನ ದರ್ಶನ ಪಡೆದು ವಾಪಸಾಗುವಾಗ ಅಪಘಾತ ಸಂಭವಿಸಿದೆ. ಕಾರು ಗುದ್ದಿದ ರಭಸಕ್ಕೆ ಮಂಜುನಾಥ್ …
Read More »ಏತ ನೀರಾವರಿ ಯೋಜನೆಗಳ ಕಾರ್ಯಕ್ಷಮತೆಯ ಅಧ್ಯಯನ ಸಮಿತಿ ತಂಡದಿಂದ ಮಹಾಲಕ್ಷ್ಮಿ ಎತ್ ನೀರಾವರಿ ಯೋಜನೆ ಕಾಮಗಾರಿ ವೀಕ್ಷಣೆ
ಚಿಕ್ಕೋಡಿ:ಮಹಾಲಕ್ಷ್ಮಿ ಏತ ನೀರಾವರಿ ಯೋಜನೆ ಮುಖಾಂತರ ರೈತರಿಗೆ ನೀರು ಸಿಗಬೇಕು ಎಂದು ಶಾಸಕರಾದ ಗಣೇಶ್ ಹುಕ್ಕೇರಿ ಹಾಗೂ ಪ್ರಕಾಶ ಹುಕ್ಕೇರಿಯವರ ಉದ್ದೇಶವಾಗಿದೆ. ಮತದಾರರ ಋಣವನ್ನು ತೀರಿಸುವ ಕಾರ್ಯ ಮಾಡುವ ಮುಖಂಡರಿಗೆ ಆಯ್ಕೆ ಮಾಡಿದ್ದೀರಾ. ಪ್ರಕಾಶ್ ಹುಕ್ಕೇರಿ ಹಾಗೂ ಗಣೇಶ್ ಹುಕ್ಕೇರಿ ಅವರು ರಾಜ್ಯದ 224 ಕ್ಷೇತ್ರಗಳಲ್ಲಿ ನಿಜವಾದ ಜನ ಸೇವಕ ಹಾಗೂ ಜನರ ಬಗ್ಗೆ ಕಾಳಜಿ ಇರುವ ಶಾಸಕರಿದ್ದಾರೆ ಎಂದು ಎತ್ ನೀರಾವರಿ ಯೋಜನೆಗಳ ಕಾರ್ಯಕ್ಷಮತೆಯ ಅಧ್ಯಯನ ಸಮಿತಿಯ ಅಧ್ಯಕ್ಷ …
Read More »ಕಬ್ಬು ಕಟಾವು ಮಷಿನ್ಗೆ ಸಿಲುಕಿ ಇಬ್ಬರು ಮಹಿಳೆಯರು ದಾರುಣ ಸಾವು
ಚಿಕ್ಕೋಡಿ(ಬೆಳಗಾವಿ): ಆಧುನಿಕ ಕಬ್ಬು ಕಟಾವು ಮಷಿನ್ಗೆ ಸಿಲುಕಿ ಇಬ್ಬರು ಮಹಿಳೆಯರು ದಾರುಣವಾಗಿ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ ಬುಧವಾರ ಸಂಭವಿಸಿದೆ. ಬೌರವ್ವ ಲಕ್ಷ್ಮಣ್ ಕೋಬಡೆ (58) ಹಾಗೂ ಲಕ್ಷ್ಮಿಬಾಯಿ ಮಲ್ಲಪ್ಪ ರುದ್ರಗೌಡರ (60) ಸ್ಥಳದಲ್ಲೇ ಮೃತಪಟ್ಟವರು. ಕಬ್ಬು ಕಟಾವು ಮಾಡುವ ಸಂದರ್ಭದಲ್ಲಿ ಚಾಲಕನ ಅಜಾಗರೂಕತೆಯಿಂದ ಮಷಿನ್ ಮೈಮೇಲೆ ಹಾಯ್ದು ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಅಥಣಿ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ …
Read More »
Laxmi News 24×7