ಬೆಳಗಾವಿ- ಕರೋನಾ ಸೊಂಕು ಹರಡದಂತೆ ಪಾಲಿಕೆ ಹಲವಾರು ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದ್ದು ಬೆಳಗಾವಿಯ ,ಬಿಗ್ ಬಝಾರ್,ರಿಲಾಯಿನ್ಸ್ ಡಿ ಮಾರ್ಟ್ ಸೇರಿದಂತೆ ಇನ್ನಿತರ ಬೃಹತ್ತ್ ಮಳಿಗೆಗಳನ್ನು ಮುಚ್ಚಲು ಪಾಲಿಕೆ ಆದೇಶಿಸಿದ್ದು ಮದ್ಯಾಹ್ನ ಕಾರ್ಯಾಚರಣೆ ಆರಂಭವಾಗಲಿದೆ ಪಾಲಿಕೆಯ ಆರೋಗ್ಯ ವಿಭಾಗದ ಅಧಿಕಾರಿಗಳು (SI) ತಂಡ ರಚಿಸಲಾಗಿದ್ದು ಈ ತಂಡ ಮದ್ಯಾಹ್ನ ದಿಂದ ಬೆಳಗಾವಿಯ ,ಡಿ ಮಾರ್ಟ್ ಮಳಿಗಳನ್ನು ,ರಿಲಾಯಿನ್ಸ ಮಳಿಗೆ,ಬಿಗ್ ಬಝಾರ್ ,ಸೇರಿದಂತೆ ಜನ ಹೆಚ್ವಿನ ಸಂಖ್ಯೆಯಲ್ಲಿ ಸೇರುವ ನಗರದ ದೊಡ್ಡ ದೊಡ್ಡ …
Read More »ಚಿಕ್ಕೋಡಿಯ ಯಾವುದೇ ವೈದ್ಯರಿಗೆ ಕೊರೊನಾ ಬಂದಿಲ್ಲ, ಸುಳ್ಳು ಸುದ್ದಿ ಹರಡಿಸಬೇಡಿ: ವೈದ್ಯರ ಮನವಿ
ಬೆಳಗಾವಿ/ಚಿಕ್ಕೋಡಿ: ವೈದ್ಯ ಓರ್ವರಿಗೆ ಕೊರೊನಾ ರೋಗ ಬಂದಿದೆ ಎಂಬ ಗಾಳಿ ಸುದ್ದಿ ಎಲ್ಲೆಡೆ ಹರಡುತ್ತಿರುವ ಹಿನ್ನೆಲೆಯಲ್ಲಿ ಚಿಕ್ಕೋಡಿಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಚಿಕ್ಕೋಡಿಯ ಎಲ್ಲ ವೈದ್ಯರು ಪತ್ರಿಕಾಗೋಷ್ಠಿ ನಡೆಸಿ ನಮ್ಮಲ್ಲಿ ಯಾರಿಗೂ ಕೊರೊನಾ ಬಂದಿಲ್ಲ ಎಂದು ಸ್ಪಷ್ಟಪಡಿಸಿದರು. ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ವತಿಯಿಂದ ಐಎಂಎ ಸಭಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ವೈದ್ಯರು, ಚಿಕ್ಕೋಡಿಯ ಯಾವುದೇ ವೈದ್ಯರಿಗೆ ಕೊರೊನಾ ಬಂದಿಲ್ಲ. ಈ ಬಗ್ಗೆ ಯಾರು ಸುಳ್ಳು ಸುದ್ದಿ ಹರಡದಂತೆ …
Read More »ಉಚಿತವಾಗಿ ಕೋಳಿ ಹಂಚಿಕೆ – ಭೀತಿ ನಡುವೆಯೂ ಕೋಳಿ ಒಯ್ಯಲು ಮುಗಿಬಿದ್ದ ಜನ
ಚಿಕ್ಕೋಡಿ/ಬೆಳಗಾವಿ: ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಕೊರೊನಾ ವೈರಸ್ ಭೀತಿಯಿಂದ ಕೋಳಿ ವ್ಯಾಪಾರ ನೆಲಕಚ್ಚಿರುವ ಹಿನ್ನೆಲೆಯಲ್ಲಿ ಉಚಿತವಾಗಿ ಕೋಳಿಗಳ ಹಂಚಿಕೆ ಮಾಡಲಾಗಿದೆ. ಕೋಳಿಗಳ ಜೀವಂತ ಸಮಾಧಿ ಬಳಿಕ ಈಗ ಫಾರಂ ಮಾಲೀಕರು ಚಿಕನ್ ಪ್ರಿಯರಿಗೆ ಉಚಿತವಾಗಿ ಕೋಳಿಗಳನ್ನ ಹಂಚಿಕೆ ಮಾಡಿದ್ದಾರೆ. ಚಿಕ್ಕೋಡಿ ಪಟ್ಟಣದಲ್ಲಿ ವಿವಿಧ ಕಾಲೋನಿಗಳಲ್ಲಿ ಲಾರಿಗಳಲ್ಲಿ ಕೋಳಿ ತಂದು ಜನರಿಗೆ ಉಚಿತವಾಗಿ ನೀಡಲಾಗಿದೆ. ಕೊರೊನಾ ಭೀತಿ ನಡುವೆಯೂ ಉಚಿತ ಕೋಳಿ ತೆಗೆದುಕೊಂಡು ಹೋಗಲು ಜನ ಮುಗಿ ಬಿದ್ದಿದ್ದರು ಒಬ್ಬರು ಎರಡು …
Read More »ಖಾನಾಪುರ ಅರಣ್ಯ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ಕರಡಿ ದಾಳಿಯಿಂದ ಮೃತಪಟ್ಟಿದ್ದ ಪ್ರಕರಣಕ್ಕೆ ಟ್ವೀಸ್ಟ್
ಖಾನಾಪುರ: ವಾರದ ಹಿಂದೆ ಖಾನಾಪುರ ಅರಣ್ಯ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ಕರಡಿ ದಾಳಿಯಿಂದ ಮೃತಪಟ್ಟಿದ್ದ ಪ್ರಕರಣಕ್ಕೆ ಟ್ವೀಸ್ಟ್ ದೊರೆತಿದ್ದು, ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಖಾನಾಪುರ ತಾಲೂಕಿನ ಅಮಟೆ ಗ್ರಾಮದ ದೇವಿದಾಸ ಗಾವಕರ್, ಸಂತೋಷ ಸೋಮಾ ಗಾವಕರ, ವಿಠ್ಠಲ ನಾಯಕ, ವಿಠ್ಠಲ ಗಣಪತಿ ನಾಯಕ, ರಾಮಾ ಗಣಪತಿ ನಾಯಕ, ಪ್ರಶಾಂತ ಗಣಪತಿ ಸುತಾರ ಬಂಧಿತರು. ಮಾ. 11 ರಂದು ಅಮಟೆ ಗ್ರಾಮದ ಹೊರವಲಯದ ಅರಣ್ಯ ಪ್ರದೇಶದಲ್ಲಿ …
Read More »ಕವಟಗಿಮಠ ಪುತ್ರಿ ವಿವಾಹ: ಸಿಎಂ ಭೇಟಿಗೂ ಮುನ್ನವೇ ಕಾಲ್ಕಿತ್ತ ಉಮೇಶ ಕತ್ತಿ
ಬೆಳಗಾವಿ: ಸಚಿವ ಸ್ಥಾನದ ಬಹು ನೀರಿಕ್ಷೆಯಲ್ಲಿದ್ದ ಬಿಜೆಪಿಯ ಹಿರಿಯ ಶಾಸಕ ಉಮೇಶ ಕತ್ತಿ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭೇಟಿ ಯಾಗದೆ ಹೊಗಿರುವುದು ಚರ್ಚೆಗೆ ಕಾರಣವಾಗಿದೆ. ಸರ್ಕಾರ ಕೊರೊನಾ ಸೋಂಕು ಹರಡುತ್ತಿರುವ ಹಿನ್ನಲೆಯಲ್ಲಿ ಸರ್ಕಾರ ಯಾವುದೇ ಕಾರ್ಯಕ್ರಮಗಳನ್ನು ನಡೆಸದಂತೆ ಆದೇಶ ನೀಡಿದೆ. ಇದರ ನಡುವೆಯೂ ಸಹ ವಿಧಾನಪರಿಷತ್ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ ಪುತ್ರಿಯ ಮದುವೆ ಬೆಳಗಾವಿಯಲ್ಲಿ ನಡೆದಿದೆ. ಈ ಸಮಾರಂಭಕ್ಕೆ ಆಗಮಿಸಿದ ಉಮೇಶ ಕತ್ತಿ ಅವರು, ಸಿಎಂ ಅವರು ಬರುವುದಕ್ಕೂ …
Read More »“ಮನೆ ಮನೆಯಲ್ಲೂ ಪೋಷಣ್ ಪಕ್ವಾಡ್”
“ಮನೆ ಮನೆಯಲ್ಲೂ ಪೋಷಣ್ ಪಕ್ವಾಡ್” ನಿಪ್ಪಾಣಿ ಮತಕ್ಷೇತ್ರದ ಯಮಗರ್ಣಿ ಗ್ರಾಮದಲ್ಲಿ ನೂತನ ಗ್ರಾಮ ಪಂಚಾಯತ ಕಟ್ಟಡದಲ್ಲಿ ತಾಲೂಕ ಆಡಳಿತ, ತಾಲೂಕ ಪಂಚಾಯತ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಹಿಳಾ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಸನ್ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಜಿ, ಯವರ ಪೋಷಣ ಅಭಿಯಾನದ ಮುಂದವರೆದ ಪೋಷಣ ಪಕ್ವಾಡ್ ಯೋಜನೆಯ ತಿಳವಳಿಕೆ ಕಾರ್ಯಕ್ರಮದಲ್ಲಿ *ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ವಿಕಲಚೇತನರ ಹಾಗೂ …
Read More »ಮಹೇಶ ಫೌಂಡೇಶನ’ಗೆ ಬೆಳಗಾವಿಯ ವಡಗಾಂವ’ನ ಪಿಎಸ್ಐ ಶ್ರೀಮತಿ ಕೃಷ್ಣವೇಣಿ ಸಿ ಜಿ ಅವರು ಸ್ಪೂರ್ತಿದಾಯಕ ಮಾತುಕತೆ..
ಮಹೇಶ ಫೌಂಡೇಶನ’ಗೆ ಬೆಳಗಾವಿಯ ವಡಗಾಂವ’ನ ಪಿಎಸ್ಐ ಶ್ರೀಮತಿ ಕೃಷ್ಣವೇಣಿ ಸಿ ಜಿ ಅವರು ಸ್ಪೂರ್ತಿದಾಯಕ ಮಾತುಕತೆಯಲ್ಲಿ ತಮ್ಮ ವ್ಯಕ್ತಿತ್ವ ಹಾಗೂ ಜೀವನದಲ್ಲಿ ಆದ ಅನುಭವದ ಪ್ರಯಾಣವನ್ನು ನಮ್ಮ ಮಕ್ಕಳು ಮತ್ತು ತಂಡದ ಸದಸ್ಯರೊಂದಿಗೆ ಹಂಚಿಕೊಂಡರು. ಸರ್ಕಾರಿ ಶಾಲಾ ಶಿಕ್ಷಕರಾಗಿರುವ ತಂದೆಯ ಕಿರಿಯ ಮಗಳಾಗಿ ಜನಿಸಿದ ಇವರು, ನಾವೆಲ್ಲರೂ ಆನಂದಿಸುವಂತೆಯೇ ಅವರ ಜೀವನವನ್ನು ಸಹ ಆನಂದಿಸಿದ್ದಾರೆ. ಉನ್ನತ ಶಿಕ್ಷಣವನ್ನು ಪಡೆಯಲು ಮತ್ತು ಶಿಕ್ಷಕರಾಗಲು ಧಾರವಾಡಕ್ಕೆ ಕಳುಹಿಸಿದಾಗ ಅವರ ಜೀವನವು ಒಂದು ತಿರುವು …
Read More »ಮದುವೆಗಳನ್ನು ಮುಂದೂಡಲು ಆದೇಶಿಸಿ ತಾನೇ ಭವ್ಯ ಮದುವೆಯಲ್ಲಿ ಪಾಲ್ಗೊಂಡ ಸಿಎಂ ಯಡಿಯೂರಪ್ಪ
ಕೊರೊನಾ ವೈರಸ್ ಹರಡುವಿಕೆಯ ಮುನ್ನೆಚ್ಚರಿಕೆಯ ಕ್ರಮವಾಗಿ 100 ಜನರಿಗಿಂತ ಹೆಚ್ಚು ಸೇರುವ ವಿವಾಹಗಳನ್ನು ಮುಂದೂಡುವಂತೆ ಆದೇಶಿಸಿದ್ದ ಕರ್ನಾಟಕದ ಮುಖ್ಯಮಂತ್ರಿ ಯಡಿಯೂರಪ್ಪನವರೇ ಇಂದು ಬೆಳಗಾವಿಯಲ್ಲಿ ಭವ್ಯ ವಿವಾಹದಲ್ಲಿ ಭಾಗಿಯಾಗಿ ವಿವಾದಕ್ಕೆ ಎಡೆಮಾಡಿಕೊಟ್ಟಿದ್ದಾರೆ. ಉದ್ಯಮ್ ಬಾಗ್ ಕೈಗಾರಿಕಾ ಪ್ರದೇಶದ ಶಗುನ್ ಗಾರ್ಡ್ನ್ಸ್ನಲ್ಲಿ ನಡೆದ ಬಿಜೆಪಿ ಎಂಎಲ್ಸಿ ಮಹಾಂತೇಶ್ ಕವತಗಿಮಠ್ರವರ ಮಗಳ ಮದುವೆಯಲ್ಲಿ ಯಡಿಯೂರಪ್ಪನವರು ಭಾಗವಹಿಸಿದ್ದು ಆ ಮದುವೆಯಲ್ಲಿ ಸುಮಾರು 3000ಕ್ಕಿಂತ ಹೆಚ್ಚಿನ ಜನ ಭಾಗವಹಿಸಿದ್ದರು ಎನ್ನಲಾಗಿದೆ. ಶಾಲಾ ಕಾಲೇಜುಗಳಿಗೆ ರಜೆ ಸೇರಿದಂತೆ ಹಲವಾರು …
Read More »ಸುದ್ದಿ ಶೀಘ್ರದಲ್ಲೇ ಬಿಜೆಪಿ ಸರಕಾರ ಪತನಗೊಳ್ಳಲಿದೆ: ತಿಮ್ಮಾಪೂರ ವಿಶ್ವಾಸ
ಬೆಳಗಾವಿ:ಬಿಜೆಪಿಯಲ್ಲಿ ತೀವ್ರತರಹದ ಭಿನ್ನಮತದ ಬೆಂಕಿ ಕಾಣಿಸಿಕೊಂಡಿದ್ದು ರಾಜ್ಯ ಬಿಜೆಪಿ ಸರ್ಕಾರ ಶೀಘ್ರವೇ ಪತನಗೊಳ್ಳಲಿದೆ’ ಎಂದು ವಿಧಾನಪರಿಷತ್ ಸದಸ್ಯ ಆರ್.ಬಿ. ತಿಮ್ಮಾಪೂರ ಹೇಳಿದ್ದಾರೆ. ಅವರು ಇಂದು ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ‘ಸಚಿವ ಸಂಪುಟದಲ್ಲಿ ಅರ್ಧದಷ್ಟು ಮಂದಿ ನಮ್ಮ ಪಕ್ಷದಿಂದ ಹೋದವರೇ ಇದ್ದಾರೆ. ಅವರೆಲ್ಲರೂ ಅಸಮಾಧಾನಗೊಂಡಿದ್ದಾರೆ. ಒಬ್ಬರ ಮುಖದಲ್ಲೂ ಕಳೆ ಇಲ್ಲ. ಇದು, ಸರ್ಕಾರಕ್ಕೆ ಮುಳುವಾಗಲಿದೆ’ ಎಂದಿದ್ದು, ಶೀಘ್ರದಲ್ಲೇ ಸರಕಾರ ಪತನಗೊಳ್ಳಲಿದೆ ಎಂದು ಹೇಳಿದ್ದಾರೆ. ಸರ್ಕಾರ ಬೀಳಲೆಂದು ನಾವು ಯಾವುದೇ ತಂತ್ರಗಳನ್ನು ಮಾಡಬೇಕಾದ …
Read More »ಕೊರೊನಾ ವೈರಸ್: ಕೆಎಲ್ಇ ಆಸ್ಪತ್ರೆ ವಿಶೇಷ ಮನವಿ ಜನಸಂದಣಿ ತಪ್ಪಿಸಲು ಸಹಕರಿಸಿ -ಡಾ. ಎಂ ವಿ ಜಾಲಿ ಮನವಿ
ಕೊರೊನಾ ವೈರಸ್: ಕೆಎಲ್ಇ ಆಸ್ಪತ್ರೆ ವಿಶೇಷ ಮನವಿ ಜನಸಂದಣಿ ತಪ್ಪಿಸಲು ಸಹಕರಿಸಿ -ಡಾ. ಎಂ ವಿ ಜಾಲಿ ಮನವಿ ಬೆಳಗಾವಿ – ಕೊರೊನಾ ವೈರಸ್ ಅಲ್ಲಲ್ಲಿ ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಕೆಎಲ್ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರ ವಿಶೇಷ ಮನವಿ ಮಾಡಿದೆ. ವಿವಿಧ ಖಾಯಿಲೆಗಳಿಗೆ ಚಿಕಿತ್ಸೆ ಪಡೆಯಲು ದಾಖಲಾಗಿರುವ ರೋಗಿಗಳನ್ನು ನೋಡಲು ಅವರ ಸಂಬಂಧಿಕರು ಆಸ್ಪತ್ರೆಗೆ ಭೇಟಿ ನೀಡುವುದನ್ನು ನಿಲ್ಲಿಸಿ, ರೋಗಿಗಳಿಗೆ ಚಿಕಿತ್ಸೆ …
Read More »
Laxmi News 24×7